<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Talwar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/talwar/feed/" rel="self" type="application/rss+xml" />
	<link>https://www.justkannada.in/tag/talwar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 09 Jan 2023 07:10:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Talwar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/talwar/</link>
	<width>32</width>
	<height>32</height>
</image> 
	<item>
		<title>ಬಜರಂಗದಳದ ಕಾರ್ಯಕರ್ತನ ಮೇಲೆ ತಲ್ವಾರ್ ನಿಂದ ಹಲ್ಲೆಗೆ ಯತ್ನ.</title>
		<link>https://www.justkannada.in/attempted-assault-bajrang-dal-worker-talwar-shimogga/</link>
		
		<dc:creator><![CDATA[JK Desk]]></dc:creator>
		<pubDate>Mon, 09 Jan 2023 07:10:21 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Attempted -assault]]></category>
		<category><![CDATA[Bajrang Dal]]></category>
		<category><![CDATA[shimogga]]></category>
		<category><![CDATA[Talwar]]></category>
		<category><![CDATA[worker]]></category>
		<guid isPermaLink="false">https://www.justkannada.in/?p=102131</guid>

					<description><![CDATA[<p>ಶಿವಮೊಗ್ಗ,ಜನವರಿ,9,2023(www.justkannada.in):  ಬಜರಂಗದಳದ ಕಾರ್ಯಕರ್ತರೊಬ್ಬರ ಮೇಲೆ ಯುವಕನೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸಾಗರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಯುವಕ ಸಮೀರ್ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಶೌರ್ಯ ಪಥ ಸಂಚಲನದಲ್ಲಿ ಸುನೀಲ್ ಭಾಗಿಯಾಗಿದ್ದರು. ಈ ಮಧ್ಯೆ ಸಾಗರ ಬಸ್ ನಿಲ್ದಾಣಕ್ಕೆ ಬಂದ ಸುನೀಲ್ ಮೇಲೆ ಸಮೀರ್ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಸಮೀರ್ ನೋಡಿ ಸುನೀಲ್ ತಪ್ಪಿಸಿಕೊಂಡಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. [&#8230;]</p>
<p>The post <a href="https://www.justkannada.in/attempted-assault-bajrang-dal-worker-talwar-shimogga/">ಬಜರಂಗದಳದ ಕಾರ್ಯಕರ್ತನ ಮೇಲೆ ತಲ್ವಾರ್ ನಿಂದ ಹಲ್ಲೆಗೆ ಯತ್ನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜನವರಿ,9,2023(<a href="http://www.justkannada.in">www.justkannada.in</a>): </strong> ಬಜರಂಗದಳದ ಕಾರ್ಯಕರ್ತರೊಬ್ಬರ ಮೇಲೆ ಯುವಕನೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಶಿವಮೊಗ್ಗದ ಸಾಗರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಯುವಕ ಸಮೀರ್ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಶೌರ್ಯ ಪಥ ಸಂಚಲನದಲ್ಲಿ ಸುನೀಲ್ ಭಾಗಿಯಾಗಿದ್ದರು.<img decoding="async" class="aligncenter size-full wp-image-102132" src="https://www.justkannada.in/wp-content/uploads/2023/01/bajaranga.jpg" alt="" width="500" height="197" srcset="https://www.justkannada.in/wp-content/uploads/2023/01/bajaranga.jpg 500w, https://www.justkannada.in/wp-content/uploads/2023/01/bajaranga-300x118.jpg 300w" sizes="(max-width: 500px) 100vw, 500px" /></p>
<p>ಈ ಮಧ್ಯೆ ಸಾಗರ ಬಸ್ ನಿಲ್ದಾಣಕ್ಕೆ ಬಂದ ಸುನೀಲ್ ಮೇಲೆ ಸಮೀರ್ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಸಮೀರ್ ನೋಡಿ ಸುನೀಲ್ ತಪ್ಪಿಸಿಕೊಂಡಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸುನೀಲ್ ಮೇಲೆ ದಾಳಿ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಾಗರದಲ್ಲಿನ ಸಮೀರ್ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.</p>
<p>Key words: Attempted -assault -Bajrang Dal -worker – Talwar-shimogga</p>
<p>The post <a href="https://www.justkannada.in/attempted-assault-bajrang-dal-worker-talwar-shimogga/">ಬಜರಂಗದಳದ ಕಾರ್ಯಕರ್ತನ ಮೇಲೆ ತಲ್ವಾರ್ ನಿಂದ ಹಲ್ಲೆಗೆ ಯತ್ನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಂದೂಗಳು ಮನೆಗೊಂದು ತಲ್ವಾರ್ ಇಡಿ- ಪ್ರಚೋನಾಕಾರಿ ಭಾಷಣ ಮಾಡಿದ ಶಿವಾಜಿ ಸೇನೆ ರಾಜ್ಯಾಧ್ಯಕ್ಷ.</title>
		<link>https://www.justkannada.in/hindus-home-talwar-shivaji-sene-president-yadgir/</link>
		
		<dc:creator><![CDATA[JK Desk]]></dc:creator>
		<pubDate>Thu, 09 Sep 2021 11:09:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Hindus]]></category>
		<category><![CDATA[home]]></category>
		<category><![CDATA[president]]></category>
		<category><![CDATA[Shivaji sene]]></category>
		<category><![CDATA[Talwar]]></category>
		<category><![CDATA[yadgir]]></category>
		<guid isPermaLink="false">https://www.justkannada.in/?p=75305</guid>

					<description><![CDATA[<p>ಯಾದಗಿರಿ,ಸೆಪ್ಟಂಬರ್,9,2021(www.justkannada.in):  ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮವಾಗಿದ್ದು ಈ ನಡುವೆ ಶಿವಾಜಿ ಸೇನೆ ರಾಜ್ಯಾಧ್ಯಕ್ಷರಾದ ಪರಶುರಾಮ್ ಶೇಗುರಕರ್ ಪ್ರಚೋಧನಾಕಾರಿ ಭಾಷಣ ಮಾಡಿದ್ದಾರೆ. ಹಿಂದೂಗಳು ಮನೆಗೊಂದು ತಲ್ವಾರ ಇಡಬೇಕು.  ಒಂದು ಎಕರೆ ಜಮೀನು ಬಂದೂಕು ಇಡಬೇಕು ಎಂದು ರಾಜ್ಯಾಧ್ಯಕ್ಷರಾದ ಪರಶುರಾಮ್ ಶೇಗುರಕರ್ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಯಾದಗಿರಿ ತಾಲ್ಲೂಕು ಹೊನೆಗೇರಾದಲ್ಲಿ  ಶಿವಾಜಿ ಸೇನೆ ರಾಜ್ಯಾಧ್ಯಕ್ಷ ಪರಶುರಾಮ್ ಮಾತನಾಡಿದ್ದು, 11 ಅಥವಾ 21 ದಿನ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಯಾವನೇ ಬಂದರೂ ನಮ್ಮ ಸಂಘಟನೆ ಹೆಸರು ಹೇಳಿ. ಅಮೇಲೆ ಯಾರು [&#8230;]</p>
<p>The post <a href="https://www.justkannada.in/hindus-home-talwar-shivaji-sene-president-yadgir/">ಹಿಂದೂಗಳು ಮನೆಗೊಂದು ತಲ್ವಾರ್ ಇಡಿ- ಪ್ರಚೋನಾಕಾರಿ ಭಾಷಣ ಮಾಡಿದ ಶಿವಾಜಿ ಸೇನೆ ರಾಜ್ಯಾಧ್ಯಕ್ಷ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಯಾದಗಿರಿ,ಸೆಪ್ಟಂಬರ್,9,2021(<a href="https://www.justkannada.in">www.justkannada.in</a>): </strong> ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮವಾಗಿದ್ದು ಈ ನಡುವೆ ಶಿವಾಜಿ ಸೇನೆ ರಾಜ್ಯಾಧ್ಯಕ್ಷರಾದ ಪರಶುರಾಮ್ ಶೇಗುರಕರ್ ಪ್ರಚೋಧನಾಕಾರಿ ಭಾಷಣ ಮಾಡಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹಿಂದೂಗಳು ಮನೆಗೊಂದು ತಲ್ವಾರ ಇಡಬೇಕು.  ಒಂದು ಎಕರೆ ಜಮೀನು ಬಂದೂಕು ಇಡಬೇಕು ಎಂದು ರಾಜ್ಯಾಧ್ಯಕ್ಷರಾದ ಪರಶುರಾಮ್ ಶೇಗುರಕರ್ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-75306" src="https://www.justkannada.in/wp-content/uploads/2021/09/ಞ಻ಸದ್್.jpg" alt="" width="696" height="485" /></p>
<p>ಯಾದಗಿರಿ ತಾಲ್ಲೂಕು ಹೊನೆಗೇರಾದಲ್ಲಿ  ಶಿವಾಜಿ ಸೇನೆ ರಾಜ್ಯಾಧ್ಯಕ್ಷ ಪರಶುರಾಮ್ ಮಾತನಾಡಿದ್ದು, 11 ಅಥವಾ 21 ದಿನ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಯಾವನೇ ಬಂದರೂ ನಮ್ಮ ಸಂಘಟನೆ ಹೆಸರು ಹೇಳಿ. ಅಮೇಲೆ ಯಾರು ಬರ್ತಾರೆ ನೋಡೇಬಿಡೋಣ.  ಹಿಂದೂಗಳನ್ನ ಯಾರಿಂದಲೂ ತಡೆಯಲು ಆಗಲ್ಲ ಎಂದು ಹೇಳಿದ್ದಾರೆ.</p>
<p><img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Hindus – home- Talwar-Shivaji sene-president-yadgir</p>
<p>The post <a href="https://www.justkannada.in/hindus-home-talwar-shivaji-sene-president-yadgir/">ಹಿಂದೂಗಳು ಮನೆಗೊಂದು ತಲ್ವಾರ್ ಇಡಿ- ಪ್ರಚೋನಾಕಾರಿ ಭಾಷಣ ಮಾಡಿದ ಶಿವಾಜಿ ಸೇನೆ ರಾಜ್ಯಾಧ್ಯಕ್ಷ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ನಡು ರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ತಲ್ವಾರ್ ನಿಂದ ಅಟ್ಯಾಕ್&#8230;</title>
		<link>https://www.justkannada.in/attack-talwar-pagal-lover-girl-hubbli/</link>
		
		<dc:creator><![CDATA[JK Desk]]></dc:creator>
		<pubDate>Mon, 21 Dec 2020 05:58:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[girl]]></category>
		<category><![CDATA[hubbli]]></category>
		<category><![CDATA[Pagal lover]]></category>
		<category><![CDATA[Talwar]]></category>
		<guid isPermaLink="false">https://www.justkannada.in/?p=49624</guid>

					<description><![CDATA[<p>ಹುಬ್ಬಳ್ಳಿ ,ಡಿಸೆಂಬರ್,21,2020(www.justkannada.in): ನಡುರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯೊಬ್ಬ ತಲವಾರಿನಿಂದ  ಹಲ್ಲೆ ಮಾಡಿದ್ದು ಈ ಘಟನೆಯಿಂದ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಈ ಘಟನೆ ಹಾಡಹಗಲೇ  ನಡೆದಿದೆ. ದೇಶಪಾಂಡೆ ನಗರದ ನಡು ರಸ್ತೆಯಲ್ಲೇ ಪಾಗಲ್ ಪ್ರೇಮಿ ಯುವತಿ ಮೇಲೆ ತಲವಾರಿನಿಂದ ಮನಬಂದಂತೆ ದಾಳಿ ನಡೆಸಿದ್ದಾನೆ. ಯುವತಿಯ ತಲೆಗೆ ತಲ್ವಾರ್ ನಿಂದ ಹಲ್ಲೆ ಮಾಡಿದ್ದು  ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದಾಳಿ ನಡೆಸಿದ ಪಾಗಲ್ ಪ್ರೇಮಿಯನ್ನು ಕುಂದಗೋಳ ತಾಲೂಕಿನ [&#8230;]</p>
<p>The post <a href="https://www.justkannada.in/attack-talwar-pagal-lover-girl-hubbli/"> ನಡು ರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ತಲ್ವಾರ್ ನಿಂದ ಅಟ್ಯಾಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ ,ಡಿಸೆಂಬರ್,21,2020(<a href="https://www.justkannada.in">www.justkannada.in</a>):</strong> ನಡುರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯೊಬ್ಬ ತಲವಾರಿನಿಂದ  ಹಲ್ಲೆ ಮಾಡಿದ್ದು ಈ ಘಟನೆಯಿಂದ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="640" height="640" /></p>
<p>ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಈ ಘಟನೆ ಹಾಡಹಗಲೇ  ನಡೆದಿದೆ. ದೇಶಪಾಂಡೆ ನಗರದ ನಡು ರಸ್ತೆಯಲ್ಲೇ ಪಾಗಲ್ ಪ್ರೇಮಿ ಯುವತಿ ಮೇಲೆ ತಲವಾರಿನಿಂದ ಮನಬಂದಂತೆ ದಾಳಿ ನಡೆಸಿದ್ದಾನೆ. ಯುವತಿಯ ತಲೆಗೆ ತಲ್ವಾರ್ ನಿಂದ ಹಲ್ಲೆ ಮಾಡಿದ್ದು  ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.<img loading="lazy" decoding="async" class="aligncenter size-full wp-image-49625" src="https://www.justkannada.in/wp-content/uploads/2020/12/attack.jpg" alt="attack-talwar-pagal-lover-girl-hubbli" width="474" height="290" /></p>
<p>ಇನ್ನು ದಾಳಿ ನಡೆಸಿದ ಪಾಗಲ್ ಪ್ರೇಮಿಯನ್ನು ಕುಂದಗೋಳ ತಾಲೂಕಿನ ರಾಮನು ಗ್ರಾಮದವನಾಗಿದ್ದು, ದಾಳಿಗೊಳಗಾದ ಯುವತಿ ಧಾರವಾಡ ಜಿಲ್ಲೆಯ ಮೊರಬ ಗ್ರಾಮದವರು ಎಂದು ಗುರುತಿಸಲಾಗಿದೆ. ಸದ್ಯ ಸ್ಥಳಕ್ಕೆ  ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Attack &#8211; Talwar -Pagal lover –girl- hubbli</p>
<p>The post <a href="https://www.justkannada.in/attack-talwar-pagal-lover-girl-hubbli/"> ನಡು ರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ತಲ್ವಾರ್ ನಿಂದ ಅಟ್ಯಾಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ನಟ ದುನಿಯ್ ವಿಜಯ್ ಗೆ ಎದುರಾಯ್ತು ಸಂಕಷ್ಟ&#8230;..</title>
		<link>https://www.justkannada.in/cut-cake-talwar-birthday-celebration-actor-duniya-vijay-notice/</link>
		
		<dc:creator><![CDATA[JK Desk]]></dc:creator>
		<pubDate>Mon, 20 Jan 2020 05:35:05 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Actor Duniya Vijay]]></category>
		<category><![CDATA[Birthday celebration]]></category>
		<category><![CDATA[Cut cake]]></category>
		<category><![CDATA[notice]]></category>
		<category><![CDATA[Talwar]]></category>
		<guid isPermaLink="false">https://www.justkannada.in/?p=21424</guid>

					<description><![CDATA[<p>ಬೆಂಗಳೂರು,ಜ,20,2020(www.justkannada.in): ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ ದುನಿಯಾ ವಿಜಯ್ ಗೆ ಇದೀಗ ಸಂಕಷ್ಟ ಎದುರಾಗಿದೆ. ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ನಟ ದುನಿಯಾ ವಿಜಯ್ ಕೇಕ್ ಅನ್ನ ತಲ್ವಾರ್ ನಿಂದ ಕತ್ತರಿಸಿದ್ದು ಈ ಹಿನ್ನೆಲೆ ನಟ ದುನಿಯಾ ವಿಜಯ್ ಗೆ ನೋಟೀಸ್ ನೀಡುವಂತೆ ಗಿರಿನಗರ ಠಾಣಾ ಪೊಲೀಸರಿಗೆ ಡಿಸಿಪಿ ರೋಹಿಣಿ ಕಟೋಚ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  ನಟ ದುನಿಯಾ ವಿಜಯ್ ಕೇಕ್ ಕಟ್ ಮಾಡಲು ತಲ್ವಾರ್  ಬಳಸಿದ ವಿಡಿಯೋ ವೈರಲ್ ಆಗಿದ್ದು, ದಕ್ಷಿಣ [&#8230;]</p>
<p>The post <a href="https://www.justkannada.in/cut-cake-talwar-birthday-celebration-actor-duniya-vijay-notice/">ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ನಟ ದುನಿಯ್ ವಿಜಯ್ ಗೆ ಎದುರಾಯ್ತು ಸಂಕಷ್ಟ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜ,20,2020(<a href="https://www.justkannada.in">www.justkannada.in</a>): ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ ದುನಿಯಾ ವಿಜಯ್ ಗೆ ಇದೀಗ ಸಂಕಷ್ಟ ಎದುರಾಗಿದೆ.</p>
<p>ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ನಟ ದುನಿಯಾ ವಿಜಯ್ ಕೇಕ್ ಅನ್ನ ತಲ್ವಾರ್ ನಿಂದ ಕತ್ತರಿಸಿದ್ದು ಈ ಹಿನ್ನೆಲೆ ನಟ ದುನಿಯಾ ವಿಜಯ್ ಗೆ ನೋಟೀಸ್ ನೀಡುವಂತೆ ಗಿರಿನಗರ ಠಾಣಾ ಪೊಲೀಸರಿಗೆ ಡಿಸಿಪಿ ರೋಹಿಣಿ ಕಟೋಚ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.</p>
<p><strong> </strong>ನಟ ದುನಿಯಾ ವಿಜಯ್ ಕೇಕ್ ಕಟ್ ಮಾಡಲು ತಲ್ವಾರ್  ಬಳಸಿದ ವಿಡಿಯೋ ವೈರಲ್ ಆಗಿದ್ದು, ದಕ್ಷಿಣ ವಿಭಾಗದ ಡಿಸಿಪಿ ಸೂಚನೆ ಮೇರೆಗೆ ದುನಿಯಾ ವಿಜಯ್ ಗೆ ನೋಟಿಸ್  ನೀಡಲು ಗಿರಿನಗರ ಠಾಣೆ ಪೊಲೀಸರು  ಸಿದ್ಧತೆ ನಡೆಸಿದ್ದಾರೆ. ಇನ್ನು ತಲ್ವಾರ್ ನಿಂದ ಕೇಕ್ ಕಟ್ ಮಾಡಿದ್ದ ಕುರಿತು ನಟ ದುನಿಯಾ ವಿಜಯ್ ಕ್ಷಮೆ ಕೇಳಿದ್ದಾರೆ.  ಈ ಬಗ್ಗೆ ನನಗೆ ಮಾಹಿತಿ ಇಲ್ಲ. ತಪ್ಪಾಗಿದ್ದರೇ ಕ್ಷಮೆಯಾಚಿಸುವುದಾಗಿ ದುನಿಯಾ ವಿಜಯ್ ತಿಳಿಸಿದ್ದಾರೆ ಎನ್ನಲಾಗಿದೆ.</p>
<p>Key words: Cut cake –Talwar- Birthday celebration- Actor Duniya Vijay -notice</p>
<p>The post <a href="https://www.justkannada.in/cut-cake-talwar-birthday-celebration-actor-duniya-vijay-notice/">ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ನಟ ದುನಿಯ್ ವಿಜಯ್ ಗೆ ಎದುರಾಯ್ತು ಸಂಕಷ್ಟ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
