<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>TamilNadu Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/tamilnadu/feed/" rel="self" type="application/rss+xml" />
	<link>https://www.justkannada.in/tag/tamilnadu/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 29 Jul 2026 09:15:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>TamilNadu Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/tamilnadu/</link>
	<width>32</width>
	<height>32</height>
</image> 
	<item>
		<title>ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ</title>
		<link>https://www.justkannada.in/minister-ramalingareddy-42/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 09:15:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[no way]]></category>
		<category><![CDATA[Ramalingareddy]]></category>
		<category><![CDATA[release]]></category>
		<category><![CDATA[TamilNadu]]></category>
		<category><![CDATA[water]]></category>
		<guid isPermaLink="false">https://www.justkannada.in/?p=157936</guid>

					<description><![CDATA[<p>ಬೆಂಗಳೂರು,ಜುಲೈ,29,2026 (www.justkannada.in):  ರಾಜ್ಯದಲ್ಲಿ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವೇ ಇಲ್ಲ.  ಕಾವೇರಿ ನೀರು ನಿರ್ವಹಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಇಂದೇ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲಕ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಿಡಬ್ಲ್ಯುಆರ್ ಸಿ ಆದೇಶವನ್ನು ಪಾಲಿಸಲು ಸಾಧ್ಯವೇ ಇಲ್ಲ. ಸಿಡಬ್ಲ್ಯುಆರ್ ಸಿ ಆದೇಶ ನೀಡಿದರೇ ಸಿಡಬ್ಲ್ಯುಎಂಎಗೆ ಮೇಲ್ಮನವಿ ಸಲ್ಲಿಸಬೇಕು. ಹೀಗಾಗಿ ಇಂದೇ ಸಿಡಬ್ಲ್ಯುಆರ್ ಸಿ  ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುತ್ತೇವೆ. 30 [&#8230;]</p>
<p>The post <a href="https://www.justkannada.in/minister-ramalingareddy-42/">ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,29,2026 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವೇ ಇಲ್ಲ.  ಕಾವೇರಿ ನೀರು ನಿರ್ವಹಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಇಂದೇ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲಕ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಿಡಬ್ಲ್ಯುಆರ್ ಸಿ ಆದೇಶವನ್ನು ಪಾಲಿಸಲು ಸಾಧ್ಯವೇ ಇಲ್ಲ. ಸಿಡಬ್ಲ್ಯುಆರ್ ಸಿ ಆದೇಶ ನೀಡಿದರೇ ಸಿಡಬ್ಲ್ಯುಎಂಎಗೆ ಮೇಲ್ಮನವಿ ಸಲ್ಲಿಸಬೇಕು. ಹೀಗಾಗಿ ಇಂದೇ ಸಿಡಬ್ಲ್ಯುಆರ್ ಸಿ  ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುತ್ತೇವೆ. 30 ವರ್ಷಗಳಿಂದ ಯಾವುದೇ ಸರ್ಕಾರವಿದ್ದರೂ ಒಬ್ಬರೇ ಕಾನೂನು ತಜ್ಞರಿದ್ದಾರೆ ಇನ್ಮುಂದೆ ನಮ್ಮ ವಾದವನ್ನು ಶ್ರೀರಾಮಯ್ಯನವರು ಮುಂದುವರೆಸುತ್ತಾರೆ ಎಂದರು.<img decoding="async" class="aligncenter size-full wp-image-92864" src="https://www.justkannada.in/wp-content/uploads/2022/07/krs.jpg" alt="" width="500" height="281" srcset="https://www.justkannada.in/wp-content/uploads/2022/07/krs.jpg 500w, https://www.justkannada.in/wp-content/uploads/2022/07/krs-300x169.jpg 300w" sizes="(max-width: 500px) 100vw, 500px" /></p>
<p>ನಮ್ಮ ರಾಜ್ಯದಲ್ಲೇ ನೀರಿನ ತೀವ್ರ ಅಭಾವ ಎದುರಾಗಿದೆ. ಶೇಕಡಾ 65.86 ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರಾಜ್ಯದ ಒಟ್ಟು 10 ಜಿಲ್ಲೆಗಳ ಜನರಿಗೆ ಕುಡಿಯುವ ನೀರಿಗಾಗಿ ಕನಿಷ್ಠ 12 ಟಿಎಂಸಿ ನೀರು ಬೇಕು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ, ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಹಾಕಿದ ಅರ್ಜಿ ವಜಾವಾಗಿದೆ ಸಂಸತ್ ನಲ್ಲಿ ಚರ್ಚೆ ವೇಳೆ ಡ್ಯಾಂ ಕಟ್ಟಲು ಬೇರೆ ರಾಜ್ಯಗಳ ಅನುಮತಿ ಬೇಕಾಗಿಲ್ಲ ಕೇಂದ್ರ ಸರ್ಕಾರ ಎಂದಿದೆ. ತಮಿಳುನಾಡಿನಲ್ಲಿ ಕುಡಿಯುವ ನೀರಿಗೆ ತೊಂದರೆ ಇ್ಲಲ ಆಗಸ್ಟ್  ಮೊದಲ ವಾರದಲ್ಲಿ ಅಲ್ಲಿ ಮಳೆಯಾಗುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.</p>
<p>Key words: no way, release, water, Tamilnadu, Minister, Ramalingareddy</p>
<p>The post <a href="https://www.justkannada.in/minister-ramalingareddy-42/">ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ</title>
		<link>https://www.justkannada.in/annamalai-resigns-bjp/</link>
		
		<dc:creator><![CDATA[prashanth]]></dc:creator>
		<pubDate>Tue, 02 Jun 2026 08:37:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Annamalai]]></category>
		<category><![CDATA[BJP]]></category>
		<category><![CDATA[resigns]]></category>
		<category><![CDATA[TamilNadu]]></category>
		<guid isPermaLink="false">https://www.justkannada.in/?p=155536</guid>

					<description><![CDATA[<p>ನವದೆಹಲಿ,ಜೂನ್,2,2026 (www.justkannada.in):  ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಬಿಜೆಪಿಗೆ  ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ.  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ  ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ [&#8230;]</p>
<p>The post <a href="https://www.justkannada.in/annamalai-resigns-bjp/">ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜೂನ್,2,2026 (<a href="http://www.justkannada.in">www.justkannada.in</a>):</strong>  ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಬಿಜೆಪಿಗೆ  ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ.  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-105614" src="https://www.justkannada.in/wp-content/uploads/2023/04/bjp.jpg" alt="" width="500" height="281" srcset="https://www.justkannada.in/wp-content/uploads/2023/04/bjp.jpg 500w, https://www.justkannada.in/wp-content/uploads/2023/04/bjp-300x169.jpg 300w" sizes="auto, (max-width: 500px) 100vw, 500px" /></p>
<p>ಈ ಮೂಲಕ  ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಈ ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Annamalai,  resigns, BJP, Tamilnadu</p>
<p>The post <a href="https://www.justkannada.in/annamalai-resigns-bjp/">ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್</title>
		<link>https://www.justkannada.in/vck-support-tvk-tamilnadu/</link>
		
		<dc:creator><![CDATA[prashanth]]></dc:creator>
		<pubDate>Sat, 09 May 2026 12:18:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announces]]></category>
		<category><![CDATA[Support]]></category>
		<category><![CDATA[TamilNadu]]></category>
		<category><![CDATA[TVK]]></category>
		<category><![CDATA[VCK]]></category>
		<guid isPermaLink="false">https://www.justkannada.in/?p=154655</guid>

					<description><![CDATA[<p>ಚೆನ್ನೈ,ಮೇ,9,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸರ್ಕಾರ ರಚನೆಗೆ ಉಂಟಾಗಿದ್ದ ಕಗ್ಗಂಟು ಕೊನೆಗೂ ದೂರವಾಗಿದೆ. ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ವಿಸಿಕೆ ಪಕ್ಷವು ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ. ಮಾತುಕತೆ, ಸಂಧಾನಗಳ ನಂತರ, ವಿಸಿಜೆ ಪಕ್ಷವು  ಟಿವಿಕೆಗೆ ತನ್ನ ಬೆಂಬಲವನ್ನು ಘೋಷಿಸಿದ್ದು ಈ ಮೂಲಕ ಸರ್ಕಾರ ರಚಿಸಲು ಮುಂದಾಗಿರುವ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಮೈತ್ರಿಕೂಟದ ಒಟ್ಟು ಬಲ 118ಕ್ಕೆ ಏರಿಕೆಯಾಗಿದೆ. ಸರ್ಕಾರ ರಚನೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ. [&#8230;]</p>
<p>The post <a href="https://www.justkannada.in/vck-support-tvk-tamilnadu/">ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಮೇ,9,2026 (<a href="http://www.justkannada.in">www.justkannada.in</a>):</strong>  ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸರ್ಕಾರ ರಚನೆಗೆ ಉಂಟಾಗಿದ್ದ ಕಗ್ಗಂಟು ಕೊನೆಗೂ ದೂರವಾಗಿದೆ. ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ವಿಸಿಕೆ ಪಕ್ಷವು ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾತುಕತೆ, ಸಂಧಾನಗಳ ನಂತರ, ವಿಸಿಜೆ ಪಕ್ಷವು  ಟಿವಿಕೆಗೆ ತನ್ನ ಬೆಂಬಲವನ್ನು ಘೋಷಿಸಿದ್ದು ಈ ಮೂಲಕ ಸರ್ಕಾರ ರಚಿಸಲು ಮುಂದಾಗಿರುವ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಮೈತ್ರಿಕೂಟದ ಒಟ್ಟು ಬಲ 118ಕ್ಕೆ ಏರಿಕೆಯಾಗಿದೆ. ಸರ್ಕಾರ ರಚನೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ.</p>
<p>ಮ್ಯಾಜಿಕ್ ನಂಬರ್ ತಲುಪಿರುವ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ  ಎನ್ನಲಾಗಿದೆ</p>
<p>Key words: VCK, announces, support, TVK, Tamilnadu</p>
<p>The post <a href="https://www.justkannada.in/vck-support-tvk-tamilnadu/">ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್</title>
		<link>https://www.justkannada.in/tamilnadu-tvk-vijay-governor/</link>
		
		<dc:creator><![CDATA[prashanth]]></dc:creator>
		<pubDate>Fri, 08 May 2026 12:59:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[121 MLAs]]></category>
		<category><![CDATA[Governor]]></category>
		<category><![CDATA[Support]]></category>
		<category><![CDATA[TamilNadu]]></category>
		<category><![CDATA[TVK]]></category>
		<category><![CDATA[Vijay]]></category>
		<guid isPermaLink="false">https://www.justkannada.in/?p=154621</guid>

					<description><![CDATA[<p>ಚೆನ್ನೈ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದರೂ ಬಹುಮತ ಸಾಬೀತಿಗೆ  ಬೇಕಾದಷ್ಟು ಶಾಸಕರ ಸಂಖ್ಯೆ ಇಲ್ಲದ ಕಾರಣ ಸರ್ಕಾರ ರಚನೆಗೆ ಹೆಣಗಾಡುತ್ತಿದ್ದ ವಿಜಯ ನೇತೃತ್ವ ಟಿವಿಕೆಗೆ ಇದೀಗ ಕಾಂಗ್ರೆಸ್ ಜೊತೆಗೆ ಇತರೆ ಪಕ್ಷಗಳು ಕೈಜೋಡಿಸಿವೆ. ಹೌದು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಟಿವಿಕೆಗೆ 120 ಸ್ಥಾನಗಳ ಬೆಂಬಲ ಸಿಕ್ಕಿದ್ದು ಈ ಸಂಬಂಧ ಟಿವಿಕೆ ಮುಖ್ಯಸ್ಥ ವಿಜಯ್ ಅವರು [&#8230;]</p>
<p>The post <a href="https://www.justkannada.in/tamilnadu-tvk-vijay-governor/">ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಮೇ,8,2026 (<a href="http://www.justkannada.in">www.justkannada.in</a>):</strong> ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದರೂ ಬಹುಮತ ಸಾಬೀತಿಗೆ  ಬೇಕಾದಷ್ಟು ಶಾಸಕರ ಸಂಖ್ಯೆ ಇಲ್ಲದ ಕಾರಣ ಸರ್ಕಾರ ರಚನೆಗೆ ಹೆಣಗಾಡುತ್ತಿದ್ದ ವಿಜಯ ನೇತೃತ್ವ ಟಿವಿಕೆಗೆ ಇದೀಗ ಕಾಂಗ್ರೆಸ್ ಜೊತೆಗೆ ಇತರೆ ಪಕ್ಷಗಳು ಕೈಜೋಡಿಸಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಟಿವಿಕೆಗೆ 120 ಸ್ಥಾನಗಳ ಬೆಂಬಲ ಸಿಕ್ಕಿದ್ದು ಈ ಸಂಬಂಧ ಟಿವಿಕೆ ಮುಖ್ಯಸ್ಥ ವಿಜಯ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.</p>
<p>234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರೊಂದಿಗೆ ಬೆಂಬಲವನ್ನು ನೀಡಿದೆ. ತಲಾ ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ ಮತ್ತು ಸಿಪಿಐ(ಎಂ) ಸಹ ಇಂದಿನ ಸಭೆಗಳ ನಂತರ ಟಿವಿಕೆಯನ್ನು ಬೆಂಬಲಿಸಿವೆ. ಇಬ್ಬರು ಶಾಸಕರನ್ನು ಹೊಂದಿರುವ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕೂಡ ವಿಜಯ್ ಅವರನ್ನು ಬೆಂಬಲಿಸಲು ಒಪ್ಪಿಕೊಂಡಿದೆ.</p>
<p>ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.</p>
<p>Key words: Tamilnadu, TVK , 121 MLAs, Support, Vijay, Governor</p>
<p>The post <a href="https://www.justkannada.in/tamilnadu-tvk-vijay-governor/">ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಚಿತ ಘೋಷಣೆ: ವಿಜಯ್ ರನ್ನು ದೇವರೇ ಕಾಪಾಡಬೇಕು ಎಂದ ಕೇಂದ್ರ ಸಚಿವ HDK</title>
		<link>https://www.justkannada.in/union-minister-hdk-56/</link>
		
		<dc:creator><![CDATA[prashanth]]></dc:creator>
		<pubDate>Fri, 08 May 2026 12:23:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Free announcement]]></category>
		<category><![CDATA[HDK]]></category>
		<category><![CDATA[TamilNadu]]></category>
		<category><![CDATA[Union minister]]></category>
		<category><![CDATA[Vijay]]></category>
		<guid isPermaLink="false">https://www.justkannada.in/?p=154619</guid>

					<description><![CDATA[<p>ಹಾಸನ,ಮೇ,8,2026 (www.justkannada.in):  ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ಭರಪೂರ ಉಚಿತಗಳನ್ನ ಘೋಷಣೆ ಮಾಡಿ 108 ಸ್ಥಾನಗಳನ್ನ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸರ್ಕಾರ ರಚನೆಗೆ ತೀವ್ರ ಕಸರತ್ತು ನಡೆಸುತ್ತಿದೆ. ಈ ಮಧ್ಯೆ ಚುನಾವಣಾ ಪ್ರಣಾಳಿಕೆಯಲ್ಲಿ ವಿಜಯ್ ಘೋಷಿಸಿರುವ ಉಚಿತಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಜಯ್ ರನ್ನು ದೇವರೇ ಕಾಪಾಡಬೇಕು ಎಂದಿದ್ದಾರೆ. ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ತಮಿಳುನಾಡು ರಾಜ್ಯದ ಬಜೆಟ್ [&#8230;]</p>
<p>The post <a href="https://www.justkannada.in/union-minister-hdk-56/">ಉಚಿತ ಘೋಷಣೆ: ವಿಜಯ್ ರನ್ನು ದೇವರೇ ಕಾಪಾಡಬೇಕು ಎಂದ ಕೇಂದ್ರ ಸಚಿವ HDK</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಮೇ,8,2026 (<a href="http://www.justkannada.in">www.justkannada.in</a>):</strong>  ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ಭರಪೂರ ಉಚಿತಗಳನ್ನ ಘೋಷಣೆ ಮಾಡಿ 108 ಸ್ಥಾನಗಳನ್ನ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸರ್ಕಾರ ರಚನೆಗೆ ತೀವ್ರ ಕಸರತ್ತು ನಡೆಸುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮಧ್ಯೆ ಚುನಾವಣಾ ಪ್ರಣಾಳಿಕೆಯಲ್ಲಿ ವಿಜಯ್ ಘೋಷಿಸಿರುವ ಉಚಿತಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಜಯ್ ರನ್ನು ದೇವರೇ ಕಾಪಾಡಬೇಕು ಎಂದಿದ್ದಾರೆ.</p>
<p>ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ತಮಿಳುನಾಡು ರಾಜ್ಯದ ಬಜೆಟ್ 3.30 ಲಕ್ಷ ಕೋಟಿ ರೂ.ಇದೆ. ವಿಜಯ್ ಅವರ  ಉಚಿತ ಯೋಜನೆಗೆ 6 ಲಕ್ಷ ಕೋಟಿ ರೂ ಬೇಕು. ಅದಕ್ಕೆ ಹೇಗೆ ಹಣ ಹೊಂದಿಸುತ್ತಾರೆ ಕಾದು ನೋಡೋಣ. ಎಂದರು.</p>
<p>ಕೇರಳ ಪಶ್ಚಿಮ ಬಂಗಾಳ ಫಲಿತಾಂಶದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬರುತ್ತೆ ಅಂತಾ ಇತ್ತು. ವಿಜಯ್ ಪಕ್ಷಕ್ಕೆ ಇಷ್ಟೊಂದು ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ ಎಂದು ಹೆಚ್ ಡಿಕೆ ನುಡಿದರು.</p>
<p>Key words: Free announcement,Tamilnadu, Vijay, Union Minister, HDK</p>
<p>The post <a href="https://www.justkannada.in/union-minister-hdk-56/">ಉಚಿತ ಘೋಷಣೆ: ವಿಜಯ್ ರನ್ನು ದೇವರೇ ಕಾಪಾಡಬೇಕು ಎಂದ ಕೇಂದ್ರ ಸಚಿವ HDK</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ</title>
		<link>https://www.justkannada.in/r-ashok-108/</link>
		
		<dc:creator><![CDATA[prashanth]]></dc:creator>
		<pubDate>Wed, 06 May 2026 12:59:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[DMK]]></category>
		<category><![CDATA[R.ashok]]></category>
		<category><![CDATA[TamilNadu]]></category>
		<guid isPermaLink="false">https://www.justkannada.in/?p=154540</guid>

					<description><![CDATA[<p>ಬೆಂಗಳೂರು, ಮೇ 6,2026 (www.justkannada.in): ತಮಿಳುನಾಡಿನಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್‌‍ ಗೆದ್ದೆತ್ತಿನ ಬಾಲ ಹಿಡಿದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ತಮಿಳುನಾಡಿನಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್‌‍ ಎಂದಿಗೂ ನಂಬಿಕೆಗೆ ಅರ್ಹವಲ್ಲದ ರಾಜಕೀಯ ಪಕ್ಷ ಎಂಬುದು ಮತ್ತೆಮತ್ತೆ ಸಾಬೀತಾಗುತ್ತದೆ.   ಕಾಂಗ್ರೆಸ್‌ ಗೆ ತತ್ವ, ಸಿದ್ದಾಂತ ಯಾವುದೂ ಇಲ್ಲ. ಇದೀಗ ಅದರ ‍ನಿಜ ಬಣ್ಣ ತಮಿಳು ನಾಡಿನಲ್ಲಿ ಬಟಾಬಯಲಾಗಿದೆ. ಗೆದ್ದೆತ್ತಿನ ಬಾಲ ಹಿಡಿಯುವ [&#8230;]</p>
<p>The post <a href="https://www.justkannada.in/r-ashok-108/">DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ 6,2026 (www.justkannada.in):</strong> ತಮಿಳುನಾಡಿನಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್‌‍ ಗೆದ್ದೆತ್ತಿನ ಬಾಲ ಹಿಡಿದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ತಮಿಳುನಾಡಿನಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್‌‍ ಎಂದಿಗೂ ನಂಬಿಕೆಗೆ ಅರ್ಹವಲ್ಲದ ರಾಜಕೀಯ ಪಕ್ಷ ಎಂಬುದು ಮತ್ತೆಮತ್ತೆ ಸಾಬೀತಾಗುತ್ತದೆ.   ಕಾಂಗ್ರೆಸ್‌ ಗೆ ತತ್ವ, ಸಿದ್ದಾಂತ ಯಾವುದೂ ಇಲ್ಲ. ಇದೀಗ ಅದರ ‍ನಿಜ ಬಣ್ಣ ತಮಿಳು ನಾಡಿನಲ್ಲಿ ಬಟಾಬಯಲಾಗಿದೆ. ಗೆದ್ದೆತ್ತಿನ ಬಾಲ ಹಿಡಿಯುವ ಸಂಸ್ಕೃತಿ ಇರುವ ಈ ಪಕ್ಷವನ್ನು ಬೆಂಬಲಿಸುವವರು ಯೋಚಿಸಿ ತೀರ್ಮಾನ ಮಾಡಬೇಕು. ಜನ ಅದಕ್ಕಾಗಿಯೇ ಈ ಪಕ್ಷವನ್ನು ದೇಶದಿಂದಲೇ ತಿರಸ್ಕರಿಸುತ್ತಿದ್ದಾರೆ ಎಂದು ಕುಟುಕಿದರು.</p>
<p>ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧೆ ಮಾಡಿದವರು ಇದೀಗ ಡಿಎಂಕೆ ಸೋಲುತ್ತಿದ್ದಂತೆ ಟಿವಿಕೆ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಯಾರು ಇವರನ್ನು ನಂಬಿದ್ದರೋ ಅವರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯಾವ ರೀತಿ ನಂಬಿದವರಿಗೆ ಕೈ ಕೊಡುತ್ತದೆ ಎಂಬುದಕ್ಕೆ ಈ ನಿದರ್ಶನವೇ ಸ್ಪಷ್ಟ ಸಾಕ್ಷಿ. ಹೀಗಾಗಿ ಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಿ ಎಂದು  ಆರ್.ಅಶೋಕ್ ತಿಳಿಸಿದರು.</p>
<p>Key words: DMK, Congress, Tamilnadu, R. Ashok</p>
<p>The post <a href="https://www.justkannada.in/r-ashok-108/">DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರೂರ್ ಕಾಲ್ತುಳಿತ ಘಟನೆ : ನಟ ವಿಜಯ್  “ಪ್ರಚಾರ ಬಸ್” ಪೊಲೀಸರ ವಶಕ್ಕೆ.</title>
		<link>https://www.justkannada.in/karur-stampede-incident/</link>
		
		<dc:creator><![CDATA[mahesh]]></dc:creator>
		<pubDate>Sat, 04 Oct 2025 12:49:22 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA["campaign bus"]]></category>
		<category><![CDATA[Actor Vijay]]></category>
		<category><![CDATA[Karur stampede incident]]></category>
		<category><![CDATA[police]]></category>
		<category><![CDATA[seized.]]></category>
		<category><![CDATA[TamilNadu]]></category>
		<guid isPermaLink="false">https://www.justkannada.in/?p=146189</guid>

					<description><![CDATA[<p>ಚೆನ್ನೈ, ಅ.೦೪,೨೦೨೫: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿ, 60 ಕ್ಕೂ ಹೆಚ್ಚು ಜನರು ಗಾಯಗೊಂಡ ಸಂದರ್ಭದಲ್ಲಿ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ ವಿಜಯ್ ಬಳಸಿದ್ದ ಬಸ್ ಅನ್ನು ಮದ್ರಾಸ್ ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಪಡಿಸಿಕೊಳ್ಳಲಿದೆ . ಬಸ್ಸಿನ ಒಳಗೆ ಮತ್ತು ಸುತ್ತಮುತ್ತಲಿನ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಅಪಘಾತದ ಸ್ಥಳದಿಂದ ಸಂಗ್ರಹಿಸಲಾಗುವುದು. ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕಿ ಆಸ್ರಾ ಗರ್ಗ್ [&#8230;]</p>
<p>The post <a href="https://www.justkannada.in/karur-stampede-incident/">ಕರೂರ್ ಕಾಲ್ತುಳಿತ ಘಟನೆ : ನಟ ವಿಜಯ್  “ಪ್ರಚಾರ ಬಸ್” ಪೊಲೀಸರ ವಶಕ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಚೆನ್ನೈ, ಅ.೦೪,೨೦೨೫: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿ, 60 ಕ್ಕೂ ಹೆಚ್ಚು ಜನರು ಗಾಯಗೊಂಡ ಸಂದರ್ಭದಲ್ಲಿ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ ವಿಜಯ್ ಬಳಸಿದ್ದ ಬಸ್ ಅನ್ನು ಮದ್ರಾಸ್ ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಪಡಿಸಿಕೊಳ್ಳಲಿದೆ .</p>
<p>ಬಸ್ಸಿನ ಒಳಗೆ ಮತ್ತು ಸುತ್ತಮುತ್ತಲಿನ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಅಪಘಾತದ ಸ್ಥಳದಿಂದ ಸಂಗ್ರಹಿಸಲಾಗುವುದು. ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕಿ ಆಸ್ರಾ ಗರ್ಗ್ ಅವರು ಎಸ್‌ಐಟಿಯ ನೇತೃತ್ವ ವಹಿಸಲಿದ್ದು, ನಾಮಕ್ಕಲ್ ಪೊಲೀಸ್ ವರಿಷ್ಠಾಧಿಕಾರಿ ಐಪಿಎಸ್ ಅಧಿಕಾರಿಗಳಾದ ವಿಮಲಾ ಮತ್ತು ಸಿಎಸ್‌ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ಶ್ಯಾಮಲಾದೇವಿ ಅವರನ್ನು ಒಳಗೊಂಡಿರುತ್ತಾರೆ.</p>
<p>ದುರಂತಕ್ಕೆ ಕಾರಣವಾದ ಲೋಪಗಳಿಗಾಗಿ ಟಿವಿಕೆ ಸಂಘಟಕರು, ಪಕ್ಷದ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಟೀಕೆ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.</p>
<p>ಪಕ್ಷದ ಇಬ್ಬರು ಹಿರಿಯ ಕಾರ್ಯಕರ್ತರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ನಿರಾಕರಿಸಿದೆ. ಮಕ್ಕಳು ಮತ್ತು ಇತರ ರ್ಯಾಲಿಯಲ್ಲಿ ಭಾಗವಹಿಸುವವರ ಜೀವವನ್ನು ಬಲಿ ಪಡೆದ ಪ್ರಕರಣದಲ್ಲಿ ಹೊಣೆಗಾರಿಕೆ ಹೊರಿಸುವುದು ನ್ಯಾಯಾಲಯದ ನಿರ್ದೇಶನಗಳ ಗುರಿಯಾಗಿದೆ.</p>
<p>ಈಗಾಗಲೇ ಬಂಧಿಸಲಾದ ಸ್ಥಳೀಯ ಟಿವಿಕೆ ನಾಯಕನ ವಿರುದ್ಧ, ಇತರ ಕಾರ್ಯಕರ್ತರೊಂದಿಗೆ, ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 105 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ), 110 (ಶಿಕ್ಷಾರ್ಹ ನರಹತ್ಯೆ ಮಾಡಲು ಪ್ರಯತ್ನ), 125 (ಇತರರ ಜೀವಕ್ಕೆ ಅಪಾಯವನ್ನುಂಟುಮಾಡುವುದು) ಮತ್ತು 223 (ಆದೇಶ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>
<p><img loading="lazy" decoding="async" class="alignnone size-full wp-image-146005" src="https://www.justkannada.in/wp-content/uploads/2025/09/actor-vijay.jpg" alt="" width="500" height="280" srcset="https://www.justkannada.in/wp-content/uploads/2025/09/actor-vijay.jpg 500w, https://www.justkannada.in/wp-content/uploads/2025/09/actor-vijay-300x168.jpg 300w, https://www.justkannada.in/wp-content/uploads/2025/09/actor-vijay-150x84.jpg 150w" sizes="auto, (max-width: 500px) 100vw, 500px" /></p>
<p>ಏತನ್ಮಧ್ಯೆ, ದುರಂತದ ಬಗ್ಗೆ ರಾಜಕೀಯ ಮೇಲಾಟ ತೀವ್ರಗೊಂಡಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರ ಘಟನೆಯಲ್ಲಿ ಮೃತಪಟ್ಟವರ ಬಗ್ಗೆ &#8220;ನಿಜವಾದ ಕಾಳಜಿ&#8221; ತೋರಿಸುತ್ತಿಲ್ಲ. ಬದಲಿಗೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಘಟನೆಯನ್ನು &#8216;ರಾಜಕೀಯ ಲಾಭ ಮಾಡಿಕೊಳ್ಳಲು&#8217; ಪ್ರಯತ್ನಿಸುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ.</p>
<p>ಇದು 2026 ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವ ಸಣ್ಣ ಕೃತ್ಯ&#8221; ಎಂದು ಸ್ಟಾಲಿನ್ ಹೇಳಿದರು.</p>
<p>ಈ ಘಟನೆಯ ಬಗ್ಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಟಿವಿಕೆ ಮುಖ್ಯಸ್ಥ ವಿಜಯ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಸಿನಿಮಾ ಕ್ಷೇತ್ರದಲ್ಲಿ ಬಹಳ ಹಿಂದೆಯೇ &#8216;ವಿಫಲ&#8217;ವಾಗಿದ್ದ ವಿಜಯ್ ಅವರ ನಟನಾ ಕೌಶಲ್ಯವು ನಿಜ ಜೀವನದಲ್ಲಿಯೂ ಯಶಸ್ವಿಯಾಗುವುದಿಲ್ಲ ಎಂದು ಅದು ಹೇಳಿದೆ.</p>
<p>&#8220;41 ಜನರ ಹತ್ಯೆಗೆ ಕಾರಣವಾದ ಅವರ ದುರಹಂಕಾರ ಮತ್ತು ಹಣದ ಹಸಿವು, ಪ್ರಚಾರದ ಉನ್ಮಾದ ಮತ್ತು ಕುರ್ಚಿಯ ಆಸೆಯಿಂದ ಹುಟ್ಟಿಕೊಂಡ ದುರಹಂಕಾರ ಇನ್ನೂ ಕಡಿಮೆಯಾಗಿಲ್ಲ ಎಂದು ವಿಜಯ್ ಬಿಡುಗಡೆ ಮಾಡಿದ ವೀಡಿಯೊ ತೋರಿಸುತ್ತದೆ&#8221; ಎಂದು ಡಿಎಂಕೆ ವಾಗ್ಮಿ &#8216;ಮುರಸೋಲಿ&#8217; ತನ್ನ ಸಂಪಾದಕೀಯದಲ್ಲಿ ಹೇಳಿದೆ.</p>
<p>key words: Karur stampede incident, Actor Vijay, &#8220;campaign bus&#8221;, seized, police, Tamilnadu</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>SUMMARY:</strong></p>
<p>Karur stampede incident: Actor Vijay&#8217;s &#8220;campaign bus&#8221; seized by police.</p>
<p><img loading="lazy" decoding="async" class="alignnone size-full wp-image-146190" src="https://www.justkannada.in/wp-content/uploads/2025/10/vijay-bus.jpg" alt="" width="500" height="281" srcset="https://www.justkannada.in/wp-content/uploads/2025/10/vijay-bus.jpg 500w, https://www.justkannada.in/wp-content/uploads/2025/10/vijay-bus-300x169.jpg 300w, https://www.justkannada.in/wp-content/uploads/2025/10/vijay-bus-150x84.jpg 150w" sizes="auto, (max-width: 500px) 100vw, 500px" /></p>
<p>The Special Investigation Team (SIT) constituted by the Madras High Court will seize the bus used by actor and Tamil Nadu Vetri Kalagam (TVK) founder Vijay when a political rally in Karur, Tamil Nadu, on September 27, left 41 people dead and over 60 injured.</p>
<p>The post <a href="https://www.justkannada.in/karur-stampede-incident/">ಕರೂರ್ ಕಾಲ್ತುಳಿತ ಘಟನೆ : ನಟ ವಿಜಯ್  “ಪ್ರಚಾರ ಬಸ್” ಪೊಲೀಸರ ವಶಕ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಮಿಳುನಾಡು ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ</title>
		<link>https://www.justkannada.in/bomb-threat/</link>
		
		<dc:creator><![CDATA[prashanth]]></dc:creator>
		<pubDate>Fri, 03 Oct 2025 04:58:37 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bomb threat]]></category>
		<category><![CDATA[CM]]></category>
		<category><![CDATA[residence]]></category>
		<category><![CDATA[TamilNadu]]></category>
		<guid isPermaLink="false">https://www.justkannada.in/?p=146093</guid>

					<description><![CDATA[<p>ಚೆನ್ನೈ,ಅಕ್ಟೋಬರ್,3,2025 (www.justkannada.in): ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ  ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಮಿಳುನಾಡು ಸಿಎಂ ಸ್ಟಾಲಿನ್ ನ ಚೆನ್ನೈನ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡು ರಾಜ್ಯಪಾಲರ ನಿವಾಸಕ್ಕೂ ಇದೇ ರೀತಿಯ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಗಳು ತಿಳಿಸಿವೆ. ಜುಲೈನಲ್ಲಿ, ಸ್ಟಾಲಿನ್ ಅವರ ಚೆನ್ನೈ ನಿವಾಸಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಹಳೆಯ ಆಯುಕ್ತರ [&#8230;]</p>
<p>The post <a href="https://www.justkannada.in/bomb-threat/">ತಮಿಳುನಾಡು ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಅಕ್ಟೋಬರ್,3,2025 (<a href="http://www.justkannada.in">www.justkannada.in</a>):</strong> ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ  ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತಮಿಳುನಾಡು ಸಿಎಂ ಸ್ಟಾಲಿನ್ ನ ಚೆನ್ನೈನ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡು ರಾಜ್ಯಪಾಲರ ನಿವಾಸಕ್ಕೂ ಇದೇ ರೀತಿಯ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಗಳು ತಿಳಿಸಿವೆ.</p>
<p>ಜುಲೈನಲ್ಲಿ, ಸ್ಟಾಲಿನ್ ಅವರ ಚೆನ್ನೈ ನಿವಾಸಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಹಳೆಯ ಆಯುಕ್ತರ ಕಚೇರಿಯ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.</p>
<p>Key words: Bomb threat, Tamilnadu, CM, residence</p>
<p>The post <a href="https://www.justkannada.in/bomb-threat/">ತಮಿಳುನಾಡು ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ: ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡ ಅಣ್ಣಾಮಲೈ</title>
		<link>https://www.justkannada.in/tamilnadu-annamalai-protest/</link>
		
		<dc:creator><![CDATA[prashanth]]></dc:creator>
		<pubDate>Fri, 27 Dec 2024 11:40:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Annamalai]]></category>
		<category><![CDATA[case]]></category>
		<category><![CDATA[protest]]></category>
		<category><![CDATA[rape]]></category>
		<category><![CDATA[Student]]></category>
		<category><![CDATA[TamilNadu]]></category>
		<guid isPermaLink="false">https://www.justkannada.in/?p=133993</guid>

					<description><![CDATA[<p>ಕೊಯಮತ್ತೂರು,ಡಿಸೆಂಬರ್,27,2024 (www.justkannada.in): ವಿದ್ಯಾರ್ಥಿನಿ ಮೇಲೆ ಅತ್ಯಾಚಾರಖಂಡಿಸಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ  ಅವರು ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೆನ್ನೈ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಪೊಲೀಸ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಕೆ.ಅಣ್ಣಾಮಲೈ ಅವರು, ತಮಗೆ ತಾವೇ ಚಾಟಿಯಲ್ಲಿ  ಹೊಡೆದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. &#8216;ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಹೆಸರನ್ನು ರಾಜ್ಯ ಪೊಲೀಸರು ಉದ್ದೇಶಪೂರ್ವಕವಾಗಿಯೇ [&#8230;]</p>
<p>The post <a href="https://www.justkannada.in/tamilnadu-annamalai-protest/">ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ: ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡ ಅಣ್ಣಾಮಲೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಯಮತ್ತೂರು,ಡಿಸೆಂಬರ್,27,2024 (<a href="http://www.justkannada.in">www.justkannada.in</a>):</strong> ವಿದ್ಯಾರ್ಥಿನಿ ಮೇಲೆ ಅತ್ಯಾಚಾರಖಂಡಿಸಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ  ಅವರು ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚೆನ್ನೈ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಪೊಲೀಸ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಕೆ.ಅಣ್ಣಾಮಲೈ ಅವರು, ತಮಗೆ ತಾವೇ ಚಾಟಿಯಲ್ಲಿ  ಹೊಡೆದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. &#8216;ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಹೆಸರನ್ನು ರಾಜ್ಯ ಪೊಲೀಸರು ಉದ್ದೇಶಪೂರ್ವಕವಾಗಿಯೇ ಬಹಿರಂಗಪಡಿಸಿದ್ದು, ಎಫ್‌ಐಆರ್ ಸೋರಿಕೆಯಾಗಿದೆ&#8217; ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.</p>
<p>ಕೊಯಮತ್ತೂರಿನ ತಮ್ಮ ನಿವಾಸದ ಮುಂದೆ ಅಣ್ಣಾಮಲೈ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟಿಸಿದ್ದು ವಿಡಿಯೋ ವೈರಲ್ ಆಗಿದೆ.  ಇನ್ನು ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಗುರುವಾರದಂದು ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದರು. ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.</p>
<p>Key words: student, rape, case, Tamilnadu,  Annamalai, protest</p>
<p>The post <a href="https://www.justkannada.in/tamilnadu-annamalai-protest/">ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ: ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡ ಅಣ್ಣಾಮಲೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇವನೂರ ಮಹದೇವ ಅವರಿಗೆ &#8220;ವೈಕಂ&#8221; ಪ್ರಶಸ್ತಿ: ನಾಳೆ ಕೇರಳದಲ್ಲಿ ಪ್ರದಾನ</title>
		<link>https://www.justkannada.in/devanura-mahadeva/</link>
		
		<dc:creator><![CDATA[mahesh]]></dc:creator>
		<pubDate>Wed, 11 Dec 2024 04:52:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Devanura Mahadeva]]></category>
		<category><![CDATA[Kerala.]]></category>
		<category><![CDATA[TamilNadu]]></category>
		<category><![CDATA[Vaikam Award]]></category>
		<guid isPermaLink="false">https://www.justkannada.in/?p=133256</guid>

					<description><![CDATA[<p>&#160; ಮೈಸೂರು, ಡಿ.೧೧,೨೦೨೪ : (www.justkannada.in news) ಕನ್ನಡದ ಹೆಸರಾಂತ ಸಾಹಿತಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ. ತಮಿಳುನಾಡು ಸರ್ಕಾರದ 2024ರ ಸಾಲಿನ “ವೈಕಂ” ಪ್ರಶಸ್ತಿಗೆ ದೇಮ ಬಾಜನ. ದಮನಿತರ ಪರ ಶ್ರಮಿಸಿದವರಿಗೆ ನೀಡುವ ವೈಕಂ ಪ್ರಶಸ್ತಿ. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಘೋಷಣೆ. ಈ ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ  ಸುವರ್ಣ ಲೇಪಿತ ಪದಕ ಪ್ರಮಾಣಪತ್ರ ಒಳಗೊಂಡಿದೆ. ಆದರೆ ಈ ಬಾರಿ ವಿಶೇಷವಾಗಿ ಸಾಹಿತಿ ದೇವನೂರು ಮಹಾದೇವ ಅವರಿಗೆ 5 ಲಕ್ಷ [&#8230;]</p>
<p>The post <a href="https://www.justkannada.in/devanura-mahadeva/">ದೇವನೂರ ಮಹದೇವ ಅವರಿಗೆ &#8220;ವೈಕಂ&#8221; ಪ್ರಶಸ್ತಿ: ನಾಳೆ ಕೇರಳದಲ್ಲಿ ಪ್ರದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಡಿ.೧೧,೨೦೨೪ : (<a href="http://www.justkannada.in">www.justkannada.in</a> news) ಕನ್ನಡದ ಹೆಸರಾಂತ ಸಾಹಿತಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ. ತಮಿಳುನಾಡು ಸರ್ಕಾರದ 2024ರ ಸಾಲಿನ “ವೈಕಂ” ಪ್ರಶಸ್ತಿಗೆ ದೇಮ ಬಾಜನ.</p>
<p>ದಮನಿತರ ಪರ ಶ್ರಮಿಸಿದವರಿಗೆ ನೀಡುವ ವೈಕಂ ಪ್ರಶಸ್ತಿ. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಘೋಷಣೆ. ಈ ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ  ಸುವರ್ಣ ಲೇಪಿತ ಪದಕ ಪ್ರಮಾಣಪತ್ರ ಒಳಗೊಂಡಿದೆ.</p>
<p>ಆದರೆ ಈ ಬಾರಿ ವಿಶೇಷವಾಗಿ ಸಾಹಿತಿ ದೇವನೂರು ಮಹಾದೇವ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಘೋಷಣೆ. ನಾಳೆ ಕೇರಳಾದ ವೈಕಂ ನಲ್ಲಿ ಪ್ರಶಸ್ತಿ ಪ್ರದಾನ.</p>
<p>“ವೈಕಂ”  ಹೋರಾಟದಲ್ಲಿ ತಂದೆ ಪರಿಯಾರ್ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಇದರ ಶತಮಾನೋತ್ಸವ ಸಮಾರೋಪದಲ್ಲಿ ಈ ಪ್ರಶಸ್ತಿ ಪ್ರದಾನ.</p>
<p>ತಮಿಳುನಾಡಿನ ಸಿಎಂ ಸ್ಟಾಲಿನ್ ಹಾಗೂ ಕೇರಳ ಸಿಎಂ ಪಿಣರಾಯಿ ವಿಜಯನ್ ನಾಳಿನ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.</p>
<p>key words: Vaikam Award, Devanura Mahadeva, Kerala, tamilnadu, cm</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Vaikam Award to Devanura Mahadeva: To be presented in Kerala tomorrow</p>
<p>The post <a href="https://www.justkannada.in/devanura-mahadeva/">ದೇವನೂರ ಮಹದೇವ ಅವರಿಗೆ &#8220;ವೈಕಂ&#8221; ಪ್ರಶಸ್ತಿ: ನಾಳೆ ಕೇರಳದಲ್ಲಿ ಪ್ರದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
