<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Technology Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/technology/feed/" rel="self" type="application/rss+xml" />
	<link>https://www.justkannada.in/tag/technology/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 16 Feb 2026 11:41:26 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Technology Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/technology/</link>
	<width>32</width>
	<height>32</height>
</image> 
	<item>
		<title>ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ &#8211; ಡಾ. ಕೆ. ಎಂ. ಹರಿಣಿ ಕುಮಾರ್</title>
		<link>https://www.justkannada.in/ai-technology-farmers/</link>
		
		<dc:creator><![CDATA[prashanth]]></dc:creator>
		<pubDate>Mon, 16 Feb 2026 11:41:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[AI]]></category>
		<category><![CDATA[Dr. K. M. Harini Kumar]]></category>
		<category><![CDATA[Farmers]]></category>
		<category><![CDATA[strengthens]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=151546</guid>

					<description><![CDATA[<p>ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ. ಕೆ. ಎಂ. ಹರಿಣಿ ಕುಮಾರ್ ಅವರು ಹೇಳಿದರು. ಇಂದು ರೇಡಿಯೋ ಕಿಸಾನ್ ದಿನದ ಸಂದರ್ಭದಲ್ಲಿ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಕೃಷಿ ನವೋದ್ಯಮಗಳನ್ನು ಕುರಿತು ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಡಾ. ಕೆ. ಎಂ. ಹರಿಣಿ ಕುಮಾರ್ ಮಾತನಾಡಿದರು. ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ [&#8230;]</p>
<p>The post <a href="https://www.justkannada.in/ai-technology-farmers/">ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ &#8211; ಡಾ. ಕೆ. ಎಂ. ಹರಿಣಿ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,16,2026 (<a href="http://www.justkannada.in">www.justkannada.in</a>):</strong> ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ. ಕೆ. ಎಂ. ಹರಿಣಿ ಕುಮಾರ್ ಅವರು ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ರೇಡಿಯೋ ಕಿಸಾನ್ ದಿನದ ಸಂದರ್ಭದಲ್ಲಿ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಕೃಷಿ ನವೋದ್ಯಮಗಳನ್ನು ಕುರಿತು ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಡಾ. ಕೆ. ಎಂ. ಹರಿಣಿ ಕುಮಾರ್ ಮಾತನಾಡಿದರು. ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ ಉಜ್ವಲಗೊಳಿಸಬಹುದು ಎಂದು ಹೇಳಿದರು.</p>
<p>ಭಾರತದ ಕೃಷಿ ಭೂಮಿಯು ಸ್ವರ್ಗದ ಭೂಮಿ ಆದರೆ ರಾಸಾಯನಿಕಗಳ ಅತಿಯಾದ ಬಳಕೆಯಿಂದ ನಾವು ಅದನ್ನು ನರಕದ ಭೂಮಿಯಾಗಿ ಬದಲಾವಣೆ ಮಾಡುತ್ತಿದ್ದೇವೆ. ಕೃಷಿ ಕ್ಷೇತ್ರವು ದೇಶದ ಸಾಮಾಜಿಕ ಆರ್ಥಿಕ ವ್ಯವಸ್ಥೆಯ ಅಡಿಪಾಯಯವಾಗಿದೆ. ಗ್ರಾಮೀಣ ಬದುಕು ಈ ಕೃಷಿಯಿಂದಲೇ ನಡೆಯುತ್ತಿದೆ. ಆಹಾರ ಭದ್ರತೆ ಹಾಗೂ ವಿವಿಧ ರೀತಿಯ ಆಹಾರ ಸಂಸ್ಕರಣೆಯಿಂದ ಅತಿ ಹೆಚ್ಚು ಉದ್ಯೋಗವನ್ನು ಸೃಷ್ಟಿಸಬಹುದು ಎಂದು ಹೇಳಿದರು.</p>
<p>ಕೃಷಿ  ಕ್ಷೇತ್ರ ಶೇ 46% ರಷ್ಟು ಜನಸಂಖ್ಯೆಗೆ ನೇರ ಮತ್ತು ಪರೋಕ್ಷವಾಗಿ ಉದ್ಯೋಗವನ್ನು ಒದಗಿಸುತ್ತಿದ್ದು, ಒಟ್ಟು ದೇಶಿಯ ಉತ್ಪನ್ನಕ್ಕೆ ಶೇಕಡ 18 % ರಷ್ಟು ಜಿಡಿಪಿಯನ್ನು ಕೊಡುಗೆಯಾಗಿ ಕೃಷಿ ಕ್ಷೇತ್ರ ನೀಡುತ್ತಿದೆ.  ಕೃಷಿಯನ್ನು ನಂಬಿ ನಡೆಯುವ ಕೈಗಾರಿಕೆಗಳು ಆರ್ಥಿಕವಾಗಿ ಸದೃಢವಾಗಲು ಹೊಸ ಆಯಾಮಗಳನ್ನು ರೂಪಿಸಿಕೊಳ್ಳಬೇಕಿದೆ ಎಂದರು‌</p>
<p>ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡುತ್ತಿದ್ದರು ಕೃಷಿ ಕ್ಷೇತ್ರದಲ್ಲಿ  ಹವಾಮಾನ ಬದಲಾವಣೆ, ಕೃಷಿ ವೆಚ್ಚದ ಏರಿಕೆ, ಬೆಳೆಯ ಅಪಾಯಗಳು ಮಾರುಕಟ್ಟೆಯ ಅಸ್ಥಿರತೆಗಳಿಂದ ಕೃಷಿ ಕ್ಷೇತ್ರದಲ್ಲಿ ತೊಂದರೆಗಳನ್ನು ಅನುಭವಿಸಲಾಗುತ್ತಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.</p>
<p>ದತ್ತಾಂಶ ಆಧಾರಿತ ಹಾಗೂ ಮುಂಚಿತ ನಿರ್ಧಾರಗಳನ್ನು ಕೈಗೊಳ್ಳಲು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಸಹಾಯವನ್ನು ಬಳಸಿಕೊಳ್ಳಬಹುದಾಗಿದೆ. ಕೃತಕ ಬುದ್ಧಿಮತ್ತೆಯಿಂದ ರೈತರ ಜೀವನೋಪಾಯವನ್ನು ಬದಲಾವಣೆ ಮಾಡಲು ಅತ್ಯಂತ ಸಹಾಯಕವಾಗಿದೆ. ರೈತರು ಜ್ಞಾನವನ್ನು ಹೆಚ್ಚು ಗಳಿಸುವಲ್ಲಿ ಕೃತಕ ಬುದ್ಧಿಮತ್ತೆಯು ಸಹಾಯಕವಾಗಿದೆ  ಎಂದು ತಿಳಿಸಿದರು.</p>
<p>ಆಕಾಶವಾಣಿಯ ಸಹಾಯಕ ನಿರ್ದೇಶಕರಾದ  ಮಂಜುನಾಥ್ ಎನ್. ಬೇದ್ರೆ ಅವರು ಮಾತನಾಡಿ ಕೃಷಿ  ಕ್ಷೇತ್ರಕ್ಕೆ ಆಕಾಶವಾಣಿ ರೇಡಿಯೋ  ಮಹತ್ತರ ಪ್ರಾಮುಖ್ಯತೆ  ಪಾತ್ರ ವಹಿಸಿಕೊಂಡು  ಮುನ್ನಡೆಸುತ್ತ ಬರುತ್ತಿದೆ. ಆಕಾಶವಾಣಿಯಲ್ಲಿ ಬರುವ ಕೃಷಿ ಕಾರ್ಯಕ್ರಮಗಳಲ್ಲಿ ಇನ್ನು ಹೊಸ  ಹೊಸ ವಿನೂತನ ಕಾರ್ಯಕ್ರಮಗಳನ್ನು ರೈತರಿಗೆ ಹಂತ ಹಂತವಾಗಿ ತಲುಪಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.</p>
<p>ಆಕಾಶವಾಣಿಯಲ್ಲಿ ನಡೆಸುವ ಕೃಷಿ ರಂಗದ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಆ ಕ್ಷಣದ ಅಗತ್ಯಗಳನ್ನು ಕೃಷಿ ರಂಗದ ಕಾರ್ಯಕ್ರಮದಲ್ಲಿ ರೈತರಿಗೆ ತಿಳಿಸಲಾಗುತ್ತಿದೆ ಎಂದು ಹೇಳಿದರು.</p>
<p>ಕೃತಕ ಬುದ್ಧಿಮತ್ತೆಯನ್ನು ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ  ಹಾಗಾಗಿ  ಕೃಷಿ ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಂಡರೆ ರೈತರಿಗೆ ಸಹಾಯಕವಾಗುತ್ತದೆ ಎಂದು ತಿಳಿಸಿದರು.</p>
<p>ಕಾರ್ಯಕ್ರಮದಲ್ಲಿ ಭಾರತೀಯ ಭಾಷಾ ಸಂಸ್ಥಾನ ನಿರ್ದೇಶಕ ಪ್ರೊ. ಶೈಲೇಂದ್ರ ಮೋಹನ್, ಆಕಾಶವಾಣಿ ಕಾರ್ಯಕ್ರಮದ ನಿರ್ವಾಹಕ  ಎನ್. ಕೇಶವ ಮೂರ್ತಿ, ಗಣ್ಯರಾದ ಪಿ ಆನಂದ್ ಮತ್ತಿತರರು ಉಪಸ್ಥಿತರಿದ್ದರು.</p>
<p>Key words: AI, technology, strengthens, farmers, Dr. K. M. Harini Kumar</p>
<p>The post <a href="https://www.justkannada.in/ai-technology-farmers/">ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ &#8211; ಡಾ. ಕೆ. ಎಂ. ಹರಿಣಿ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜೆಟ್‌ ನಲ್ಲಿ ತಾಂತ್ರಿಕ ಕ್ಷೇತ್ರ, ಯುವ ಸಮುದಾಯಕ್ಕೆ ಆದ್ಯತೆ- ಸಂಸದ ಯದುವೀರ್‌ ಮೆಚ್ಚುಗೆ</title>
		<link>https://www.justkannada.in/budget-mp-yaduveer/</link>
		
		<dc:creator><![CDATA[prashanth]]></dc:creator>
		<pubDate>Mon, 02 Feb 2026 04:57:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[budget]]></category>
		<category><![CDATA[MP Yaduveer]]></category>
		<category><![CDATA[Technology]]></category>
		<category><![CDATA[youth community]]></category>
		<guid isPermaLink="false">https://www.justkannada.in/?p=150924</guid>

					<description><![CDATA[<p>ಮೈಸೂರು, ಫೆಬ್ರವರಿ, 2,2026 (www.justkannada.in) : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. 2026-27ನೇ ಸಾಲಿನ ಕೇಂದ್ರ ಆಯವ್ಯಯ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ಇದು ಅಭಿವೃದ್ಧಿ ಹಾಗೂ ಜನಪರ ಬಜೆಟ್‌ ಆಗಿದೆ ಎಂದರು. ಭಾರತೀಯ ಖಗೋಳ ಭೌತಶಾಸ್ತ್ರ [&#8230;]</p>
<p>The post <a href="https://www.justkannada.in/budget-mp-yaduveer/">ಬಜೆಟ್‌ ನಲ್ಲಿ ತಾಂತ್ರಿಕ ಕ್ಷೇತ್ರ, ಯುವ ಸಮುದಾಯಕ್ಕೆ ಆದ್ಯತೆ- ಸಂಸದ ಯದುವೀರ್‌ ಮೆಚ್ಚುಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಫೆಬ್ರವರಿ, 2,2026 (www.justkannada.in) :</strong> ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>2026-27ನೇ ಸಾಲಿನ ಕೇಂದ್ರ ಆಯವ್ಯಯ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ಇದು ಅಭಿವೃದ್ಧಿ ಹಾಗೂ ಜನಪರ ಬಜೆಟ್‌ ಆಗಿದೆ ಎಂದರು.</p>
<p>ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ನೇತೃತ್ವದಲ್ಲಿ ಮೈಸೂರಿನಲ್ಲಿ ಮುಂಬರುವ COSMOS ತಾರಾಲಯ ಮತ್ತು ಖಗೋಳಶಾಸ್ತ್ರ ತರಬೇತಿ ಕೇಂದ್ರದಂತಹ ಯೋಜನೆಗಳು ಸಾಕಷ್ಟು ನೆರವಾಗಲಿವೆ. COSMOS, ಶಿಕ್ಷಣ, ತರಬೇತಿ, ಸಂಶೋಧನೆ ಮತ್ತು ಸಾರ್ವಜನಿಕ ತೊಡಗಿಸಿಕೊಳ್ಳುವಿಕೆಗೆ ಕೇಂದ್ರವಾಗಿ ಬೆಳೆಯಲು ಇದು ನೆರವಾಗಲಿದೆ. ಮುಂದಿನ ಪೀಳಿಗೆಯ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡಲು ಮತ್ತು ವಿಕಸಿತ ಭಾರತ 2047 ರ ಹಾದಿಯಲ್ಲಿ ದೇಶದ ವೈಜ್ಞಾನಿಕ ಸಾಮರ್ಥ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಬಜೆಟ್‌ ನಲ್ಲಿ ಮಹತ್ವದ ಅಂಶವಾಗಿದೆ ಎಂದರು.</p>
<p>ಹಣಕಾಸಿನ ಶಿಸ್ತು, ಆರ್ಥಿಕ ಸಮತೋಲನ ಮೂಲಸೌಕರ್ಯದಲ್ಲಿ ದಾಖಲೆಯ ಸಾರ್ವಜನಿಕ ಹೂಡಿಕೆ, ಅರೆವಾಹಕಗಳು, ಬಯೋಫಾರ್ಮಾ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ವೇಗಗೊಳಿಸಲು 2ನೇ ಹಾಗೂ 3ನೇ ಸ್ತರದ ನಗರಗಳಿಗೂ ಯೋಜನೆಗಳನ್ನು ವಿಸ್ತರಿಸಲಾಗುತ್ತಿರುವುದು ಗಮನಾರ್ಹ ಎಂದು ಸಂಸದ ಯದುವೀರ್ ತಿಳಿಸಿದರು.</p>
<p>ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಗಳು, AVGC ಮತ್ತು ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ ಕೌಶಲ್ಯ, ಪ್ರಾದೇಶಿಕ ಬೆಳವಣಿಗೆಯ ಕೇಂದ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಣೆ ಹಾಕಿದೆ ಎಂದು ಯದುವೀರ್‌ ಒಡೆಯರ್‌ ವಿವರಿಸಿದರು.</p>
<p>ಎಂಎಸ್‌ ಎಂಇಗಳು ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದೆ. ಸಾಲ, ತಂತ್ರಜ್ಞಾನ ಅಳವಡಿಕೆ, ಮಾರುಕಟ್ಟೆ ಸಂಪರ್ಕಗಳು ಮತ್ತು ಸುಲಭ ವ್ಯವಹಾರ ಯೋಜನೆಗಳಿಗೆ ಸಾಕಷ್ಟು ಅನುದಾನ ಒದಗಿಸಿರುವುದು ನಮ್ಮ ಸರ್ಕಾರದ ಹೆಗ್ಗಳಿಕೆ ಎಂದು ಸಂಸದ ಯದುವೀರ್ ತಿಳಿಸಿದರು.</p>
<p>ಸರಕು ಸಾಗಣೆ ಕಾರಿಡಾರ್‌ ಗಳು, ಒಳನಾಡಿನ ಜಲಮಾರ್ಗಗಳು ಮತ್ತು ಹೈ-ಸ್ಪೀಡ್ ರೈಲು ಸಂಪರ್ಕದ ಮೇಲೆ ಕೇಂದ್ರೀಕರಿಸುವುದರಿಂದ ಲಾಜಿಸ್ಟಿಕ್ಸ್ ಅನ್ನು ಬಲಪಡಿಸಲು ಬಜೆಟ್‌ ನಲ್ಲಿ ಪ್ರಸ್ತಾವಿಸಲಾಗಿದೆ. ಇದು ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಸುಸ್ಥಿರ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ ಸ್ಥಿತಿಸ್ಥಾಪಕ ಮತ್ತು ಭವಿಷ್ಯಕ್ಕೆ ಸಿದ್ಧ ದೇಶ ನಿರ್ಮಣಕ್ಕೆ ಇದು ಭದ್ರ ಅಡಿಪಾಯವಾಗಿದೆ ಎಂದು ಸಂಸದ ಯದುವೀರ್‌ ಹೇಳಿದರು.</p>
<p>2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿಗೆ ಆದ್ಯತೆ, ಅಭಿವೃದ್ಧಿ ಪರ ಆಯವ್ಯಯವಾಗಿದೆ ಎಂದರು.</p>
<p>ಒಟ್ಟಾರೆಯಾಗಿ ಪ್ರಸಕ್ತ ಸಾಲಿನ ಬಜೆಟ್‌, ದೂರದೃಷ್ಟಿಯ, ಯುವ ಸಮುದಾಯ ಸಬಲೀಕರಣದ, ಜನಾಭಿವೃದ್ಧಿ, ಆರ್ಥಿಕಾಭಿವೃದ್ಧಿಯ  ಉತ್ತಮ ಬಜೆಟ್‌ ಆಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು.</p>
<p>Key words: technology, youth community, budget, MP Yaduveer</p>
<p>The post <a href="https://www.justkannada.in/budget-mp-yaduveer/">ಬಜೆಟ್‌ ನಲ್ಲಿ ತಾಂತ್ರಿಕ ಕ್ಷೇತ್ರ, ಯುವ ಸಮುದಾಯಕ್ಕೆ ಆದ್ಯತೆ- ಸಂಸದ ಯದುವೀರ್‌ ಮೆಚ್ಚುಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ- ಗೋವಿಂದರಾಜು</title>
		<link>https://www.justkannada.in/english-language-skills/</link>
		
		<dc:creator><![CDATA[prashanth]]></dc:creator>
		<pubDate>Thu, 15 May 2025 12:11:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[English language]]></category>
		<category><![CDATA[job opportunities]]></category>
		<category><![CDATA[skills]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=140283</guid>

					<description><![CDATA[<p>ಮೈಸೂರು,ಮೇ,15,2025 (www.justkannada.in): ತಂತ್ರಜ್ಞಾನದ ಕುರಿತು ಅರಿವಿನ ಜತೆಗೆ ಇಂಗ್ಲಿಷ್ ಭಾಷೆ ಕೌಶಲ್ಯ ವೃದ್ಧಿಸಿಕೊಂಡರೆ ಹೇರಳ ಉದ್ಯೋಗ ಅವಕಾಶ ಸಿಗಲಿವೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂಗ್ಲಿಷ್ ಸಹ ಪ್ರಾಧ್ಯಪಕ ಗೋವಿಂದರಾಜು ಅಭಿಪ್ರಾಯ ವ್ಯಕ್ತಪಡಿಸಿದರು. ಕೃಷ್ಣರಾಜ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಅಭಿವೃದ್ಧಿ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ  ಏರ್ಪಡಿಸಿದ್ದ,&#8221; ಇಂದಿನ ದಿನಮಾನದಲ್ಲಿ ಇಂಗ್ಲಿಷ್ ಸಂವಹನ ಕೌಶಲ್ಯದ ಪಾತ್ರ&#8221;, ಎಂಬ ವಿಷಯದ ಕುರಿತು  ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, [&#8230;]</p>
<p>The post <a href="https://www.justkannada.in/english-language-skills/">ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ- ಗೋವಿಂದರಾಜು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,15,2025 (<a href="http://www.justkannada.in">www.justkannada.in</a>):</strong> ತಂತ್ರಜ್ಞಾನದ ಕುರಿತು ಅರಿವಿನ ಜತೆಗೆ ಇಂಗ್ಲಿಷ್ ಭಾಷೆ ಕೌಶಲ್ಯ ವೃದ್ಧಿಸಿಕೊಂಡರೆ ಹೇರಳ ಉದ್ಯೋಗ ಅವಕಾಶ ಸಿಗಲಿವೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂಗ್ಲಿಷ್ ಸಹ ಪ್ರಾಧ್ಯಪಕ ಗೋವಿಂದರಾಜು ಅಭಿಪ್ರಾಯ ವ್ಯಕ್ತಪಡಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೃಷ್ಣರಾಜ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಅಭಿವೃದ್ಧಿ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ  ಏರ್ಪಡಿಸಿದ್ದ,&#8221; ಇಂದಿನ ದಿನಮಾನದಲ್ಲಿ ಇಂಗ್ಲಿಷ್ ಸಂವಹನ ಕೌಶಲ್ಯದ ಪಾತ್ರ&#8221;, ಎಂಬ ವಿಷಯದ ಕುರಿತು  ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ದಿನದಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಹಾಗಾಗಿ, ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಕೌಶಲ್ಯದ ಪರಿಣಿತಿ ಅಗತ್ಯವಾಗಿದೆ ಎಂದು ಹೇಳಿದರು.</p>
<p>ಹೊಸ ಯುಗದ ಆವಿಷ್ಕಾರವಾದ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿ.ಪಿ.ಟಿಯಂತಹ  ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆ ಸಂವಹನ ಕೌಶಲ್ಯವನ್ನು ಹೆಚ್ಚು ಮಾಡಿಕೊಳ್ಳುವಂತೆ ಸಲಹೆ ನೀಡಿದರು.<img loading="lazy" decoding="async" class="aligncenter size-full wp-image-140286" src="https://www.justkannada.in/wp-content/uploads/2025/05/english.jpg12.jpg" alt="" width="500" height="375" srcset="https://www.justkannada.in/wp-content/uploads/2025/05/english.jpg12.jpg 500w, https://www.justkannada.in/wp-content/uploads/2025/05/english.jpg12-300x225.jpg 300w, https://www.justkannada.in/wp-content/uploads/2025/05/english.jpg12-80x60.jpg 80w, https://www.justkannada.in/wp-content/uploads/2025/05/english.jpg12-150x113.jpg 150w, https://www.justkannada.in/wp-content/uploads/2025/05/english.jpg12-265x198.jpg 265w" sizes="auto, (max-width: 500px) 100vw, 500px" /></p>
<p>ಕನ್ನಡ ಭಾಷೆ ಜತೆಗೆ ಇಂಗ್ಲಿಷ್ ಭಾಷೆ ಮತ್ತು ಅದರೊಂದಿಗೆ ತಂತ್ರಜ್ಞಾನ ಇದ್ದರೆ, ಉದ್ಯೋಗ ದೊರೆಯುವುದಲ್ಲದೆ, ಅಲ್ಲಿ ಗುರುತಿಸಿಕೊಳ್ಳಬಹುದು ಎಂದರು.</p>
<p>ಉದ್ಯೋಗ ಕ್ಷೇತ್ರದಲ್ಲಿ ಬಹು ಮುಖ್ಯ ಭಾಗವೇ ಇಂಗ್ಲಿಷ್ ಭಾಷೆ ಸಂವಹನ ಆಗಿರುವಾಗ, ಭಾಷೆ ಮಡಿವಂತಿಕೆ ಅಗತ್ಯ ಇಲ್ಲ ಎಂದ ಅವರು, ಉದ್ಯೋಗ ಪುರುಷ ಲಕ್ಷಣ ಅಲ್ಲ, ಮನುಷ್ಯ ಲಕ್ಷಣ ಎಂದು ಅಭಿಪ್ರಾಯಪಟ್ಟರು.</p>
<p>ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪುಟ್ಟಸ್ವಾಮಿ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ದೀಪು ಕುಮಾರ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರಶಾಂತ್ ಪಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ, ಚಂದ್ರಶೇಖರ ಬಿ, ಸಹಾಯಕ ಪ್ರಾಧ್ಯಪಕ ಶಿವಾಜಿ, ಅಧ್ಯಪಕರು, ಅಧ್ಯಾಪಕೇತ ರರು, ವಿದ್ಯಾರ್ಥಿಗಳು ಇದ್ದರು.</p>
<p>Key words: job opportunities, English language, skills, technology</p>
<p>The post <a href="https://www.justkannada.in/english-language-skills/">ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ- ಗೋವಿಂದರಾಜು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚೆಸ್  ಅಟ ಮಾತ್ರವಲ್ಲದೆ ಬುದ್ಧಿಮತ್ತೆ, ತಂತ್ರಜ್ಞಾನ, ಯುದ್ಧತಂತ್ರ ಮತ್ತು ಮಾನಸಿಕ ಶಕ್ತಿಯ ಸಂಕೇತ -ಡಾ.ಈ.ಸಿ.ನಿಂಗರಾಜ್ ಗೌಡ.</title>
		<link>https://www.justkannada.in/dr-e-c-ningaraj-gowda/</link>
		
		<dc:creator><![CDATA[prashanth]]></dc:creator>
		<pubDate>Mon, 03 Feb 2025 05:33:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chess]]></category>
		<category><![CDATA[Dr. E.C. Ningaraj Gowda.]]></category>
		<category><![CDATA[game]]></category>
		<category><![CDATA[mental strength]]></category>
		<category><![CDATA[symbol of intelligence]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=135775</guid>

					<description><![CDATA[<p>ಮೈಸೂರು,ಫೆಬ್ರವರಿ,3,2025 (www.justkannada.in): ಚದುರಂಗ (ಚೆಸ್) ಆಟವು ವಿಶ್ವದ ಅತ್ಯಂತ ಪುರಾತನ ಬುದ್ಧಿಮತ್ತೆಯ ಆಟಗಳಲ್ಲಿ ಒಂದಾಗಿದ್ದು, ಇದರ ಮೂಲ ಭಾರತದಲ್ಲಿದೆ. ಈ ಆಟವು ಶತಮಾನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ, ಭೌಗೋಳಿಕ ಹಾಗೂ ರಾಜಕೀಯ ಬದಲಾವಣೆಗಳನ್ನು ಅನುಭವಿಸಿದೆ. ಚದುರಂಗವು ಕಲ್ಪನೆ, ತಂತ್ರಜ್ಞಾನ, ರಾಜಕೀಯ ಯುದ್ಧ ಮತ್ತು ಕೌಶಲ್ಯಗಳ ಸಂಯೋಜನೆಯಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯಡಾ.ಈ.ಸಿ.ನಿಂಗರಾಜ್ ಗೌಡ ರವರು ತಿಳಿಸಿದರು. ಮೈಸೂರಿನ ಲಲಿತಾದ್ರಿಪುರದಲ್ಲಿರುವ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಆಯೋಜಿಸಿದ್ದ ರಾಪಿಡ್ ಚೆಸ್ ಟೂರ್ನಮೆಂಟ್ -2025 ಉದ್ಘಾಟಿಸಿ [&#8230;]</p>
<p>The post <a href="https://www.justkannada.in/dr-e-c-ningaraj-gowda/">ಚೆಸ್  ಅಟ ಮಾತ್ರವಲ್ಲದೆ ಬುದ್ಧಿಮತ್ತೆ, ತಂತ್ರಜ್ಞಾನ, ಯುದ್ಧತಂತ್ರ ಮತ್ತು ಮಾನಸಿಕ ಶಕ್ತಿಯ ಸಂಕೇತ -ಡಾ.ಈ.ಸಿ.ನಿಂಗರಾಜ್ ಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,3,2025 (<a href="http://www.justkannada.in">www.justkannada.in</a>):</strong> ಚದುರಂಗ (ಚೆಸ್) ಆಟವು ವಿಶ್ವದ ಅತ್ಯಂತ ಪುರಾತನ ಬುದ್ಧಿಮತ್ತೆಯ ಆಟಗಳಲ್ಲಿ ಒಂದಾಗಿದ್ದು, ಇದರ ಮೂಲ ಭಾರತದಲ್ಲಿದೆ. ಈ ಆಟವು ಶತಮಾನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ, ಭೌಗೋಳಿಕ ಹಾಗೂ ರಾಜಕೀಯ ಬದಲಾವಣೆಗಳನ್ನು ಅನುಭವಿಸಿದೆ. ಚದುರಂಗವು ಕಲ್ಪನೆ, ತಂತ್ರಜ್ಞಾನ, ರಾಜಕೀಯ ಯುದ್ಧ ಮತ್ತು ಕೌಶಲ್ಯಗಳ ಸಂಯೋಜನೆಯಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯಡಾ.ಈ.ಸಿ.ನಿಂಗರಾಜ್ ಗೌಡ ರವರು ತಿಳಿಸಿದರು.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಮೈಸೂರಿನ ಲಲಿತಾದ್ರಿಪುರದಲ್ಲಿರುವ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಆಯೋಜಿಸಿದ್ದ ರಾಪಿಡ್ ಚೆಸ್ ಟೂರ್ನಮೆಂಟ್ -2025 ಉದ್ಘಾಟಿಸಿ ಮಾತನಾಡಿದ ಅವರು ಚದುರಂಗ ಆಟದ ಮೂಲವನ್ನು 6ನೇ ಶತಮಾನದಲ್ಲಿ ಭಾರತದಲ್ಲಿ ಕಂಡುಹಿಡಿಯಲಾಗಿದೆ. ಸಂಸ್ಕೃತದಲ್ಲಿ “ಚತುರ್” ಎಂದರೆ ನಾಲ್ಕು ಮತ್ತು “ಅಂಗ” ಎಂದರೆ ಅಂಗಗಳು ಅಥವಾ ಘಟಕಗಳು. ಈ ನಾಲ್ಕು ಘಟಕಗಳು ಪ್ರಾಚೀನ ಯುದ್ಧದ ಮುಖ್ಯ ಶಕ್ತಿಗಳನ್ನು ಪ್ರತಿನಿಧಿಸುತ್ತವೆ. ಆಶ್ವ : ಕುದುರೆ ಪಡೆ, ಗಜ (ಎಲೆಫ್ಯಾಂಟ್): ಆನೆ ಪಡೆ, ರಥ (ರಥ): ರಥ ಪಡೆ, ಪದಾತಿ (ಪಾದಾಟಿಕ): ಕಾಲುನಡೆ ಪಡೆ ಎಂದರು.</p>
<p>ಈ ಆಟವನ್ನು ಪ್ರಾಚೀನ ಭಾರತೀಯ ರಾಜಕೀಯ ಮತ್ತು ಯುದ್ಧತಂತ್ರದ ಒಂದು ಮಾದರಿಯಾಗಿ ಬಳಸಲಾಗುತ್ತಿತ್ತು. ಭಾರತ ದೇಶದಿಂದ ಚದುರಂಗ ಆಟವು ಪರ್ಷಿಯಾ (ಇಂದಿನ ಇರಾನ್) ಗೆ ಹೋದಾಗ, ಇದನ್ನು “ಶತ್ರಂಜ್” ಎಂದು ಕರೆಯಲಾಯಿತು. ಪರ್ಷಿಯನ್ ಸಾಮ್ರಾಜ್ಯದಲ್ಲಿ ಈ ಆಟ ಹೆಚ್ಚು ಜನಪ್ರಿಯವಾಯಿತು ಮತ್ತು ನಂತರ ಅರಬ್ ಸಾಮ್ರಾಜ್ಯದ ಮೂಲಕ ಪಶ್ಚಿಮ ವಿಶ್ವಕ್ಕೆ ಪ್ರವೇಶಿಸಿತು. ಅರ್ಬಿಕ್ ಭಾಷೆಯಲ್ಲಿ “ಶಾಹ್ ಮಾಟ್” ಎಂದರೆ “ರಾಜನಿಗೆ ಸೋಲು” ಎಂಬ ಅರ್ಥ, ಇದರಿಂದಲೇ ಇಂದಿನ “ಚೆಸ್” ಆಟದಲ್ಲಿ “ಚೆಕ್‌ಮೇಟ್” ಪದವು ಬಂದಿರುತ್ತದೆ. ಯುರೋಪಿನಲ್ಲಿ ಈ ಆಟವನ್ನು Chess ಎಂದು ಕರೆಯಲಾಗುತ್ತೀತ್ತು ಎಂದು ತಿಳಿಸಿದರು.</p>
<p>ಭಾರತದ ಚದುರಂಗ ಆಟವು ಕೇವಲ ಮನರಂಜನೆಯ ಆಟವಲ್ಲದೆ, ಬುದ್ಧಿವಂತರಿಗೆ ತಂತ್ರಜ್ಞಾನ, ತಾಳ್ಮೆ ಮತ್ತು ತೀರ್ಮಾನ ಕೈಗೊಳ್ಳುವ ಕೌಶಲ್ಯಗಳನ್ನು ಕಲಿಸುವ ಸಾಧನವಾಗಿದೆ. ಭಾರತೀಯ ಚೆಸ್ ಪಿತಾಮಹ ವಿಶ್ವನಾಥನ್ ಆನಂದ್, ಪೆಂಟಲಾ ಹರಿಕೃಷ್ಣ, ಗುಕೇಶ್ ಕುಮಾರ್ ಮತ್ತು ಇತ್ತೀಚಿನ ಯುವ ತಾರೆಗಳು ಭಾರತದ ಚೆಸ್ ಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಚದುರಂಗ ಆಟವು ಕಾಲಾಂತರದಲ್ಲಿ ಅಸಂಖ್ಯಾತ ಬದಲಾವಣೆಗಳನ್ನು ಅನುಭವಿಸಿದರೂ ಅದರ ಮೂಲ ತಾತ್ವಿಕತೆಯನ್ನು ಕಾಪಾಡಿಕೊಂಡಿದೆ. ಇದೊಂದು ಆಟ ಮಾತ್ರವಲ್ಲದೆ ಬುದ್ಧಿಮತ್ತೆ, ತಂತ್ರಜ್ಞಾನ, ಯುದ್ಧತಂತ್ರ ಮತ್ತು ಮಾನಸಿಕ ಶಕ್ತಿಯ ಸಂಕೇತವಾಗಿದೆ ಎಂದು ಡಾ.ಈ.ಸಿ.ನಿಂಗರಾಜ್ ಗೌಡ ತಿಳಿಸಿದರು.</p>
<p>ರಾಪಿಡ್ ಚೆಸ್‌ ಆಟ ಆಡುವುದರಿಂದ ವೇಗ ಹಾಗೂ ತ್ವರಿತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುತ್ತದೆ. ಹೆಚ್ಚು ಸಮಯವಿಲ್ಲದ ಟೂರ್ನಮೆಂಟ್‌ ಗಳಲ್ಲಿ ಜನಪ್ರಿಯವಾಗಿದ್ದು, ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುತ್ತದೆ. ಚೆಸ್‌ ನ ಕ್ರಿಯಾತ್ಮಕ ಶೈಲಿ ಹಾಗೂ ತಂತ್ರಜ್ಞಾನದ ವೇಗವನ್ನು ಪ್ರದರ್ಶಿಸುತ್ತದೆ. ಭಾರತದಲ್ಲಿ ರಾಪಿಡ್ ಚೆಸ್ ಅತ್ಯಂತ ಜನಪ್ರಿಯವಾಗಿದ್ದು, ಕರ್ನಾಟಕದಲ್ಲಿಯೂ ಅನೇಕ ರಾಪಿಡ್ ಚೆಸ್ ಟೂರ್ನಮೆಂಟ್‌ ಗಳನ್ನು ನಿಯಮಿತವಾಗಿ ಆಯೋಜಿಸಲಾಗುತ್ತಿದ್ದೂ, ಮೈಸೂರಿನ ಮಕ್ಕಳಿಗೂ ಅನುಕೂಲವಾಗಲೆಂದೂ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿರವರಾದ ಎಲ್.ರವಿ ರವರು ರಾಪಿಡ್ ಚೆಸ್ ಟೂರ್ನಮೆಂಟ್, ಅಥ್ಲೇಟಿಕ್ಸ್ ಕ್ರೀಡಾಕೂಟ, ವಿಜ್ಞಾನ ಮೇಳ, ಸಾಂಸ್ಕೃತಿಕ ಸ್ಪರ್ಧೆಗಳನ್ನೂ ಎಲ್ಲಾ ಶಾಲೆಯ ಮಕ್ಕಳಿಗೂ ಆಯೋಜಿಸುತ್ತೀರುವುದನ್ನೂ ಡಾ.ಈ.ಸಿ.ನಿಂಗರಾಜ್ ಗೌಡ  ಅವರು ಶ್ಲಾಘಿಸಿದರು.</p>
<p>ಮೈಸೂರು ಜಿಲ್ಲೆಯ ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ 2036 ಒಲಿಂಪಿಕ್ಸ್ ನಲ್ಲಿ ಭಾಗವಹಿಸಿ ಪದಕ ಗೆಲ್ಲುವುದರೊಂದಿಗೆ ಭಾರತದ ಕೀರ್ತಿಯನ್ನು ಹೆಚ್ಚಿಸಬೇಕೆಂದು ವಿದ್ಯಾರ್ಥಿಗಳಲ್ಲಿ ಮತ್ತು ನೆರದಿದ್ದ ಪೋಷಕರಲ್ಲಿ ಡಾ.ಈ.ಸಿ.ನಿಂಗರಾಜ್ ಗೌಡ ಅವರು ವಿನಂತಿಸಿಕೊಂಡರು.</p>
<p>ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನೆಹರು ಯುವಕ ಕೇಂದ್ರದ ನಿವೃತ್ತ ನಿರ್ದೇಶಕಎಂ.ಎನ್.ನಟರಾಜ್ ಅವರು ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ನವರು ಉತ್ತಮ ಮೂಲಭೂತ ಸೌಕರ್ಯದ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿ(NEP) ಯಡಿಯಲ್ಲಿ ಶಿಕ್ಷಣ ನೀಡುವುದರ ಜೊತೆಗೆ, ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ, ವೈಜ್ಞಾನಿಕ, ಪರಿಸರ ಕಾಳಜಿ, ಕ್ರೀಡೆಗಳಿಗೂ ಒತ್ತು ನೀಡುತ್ತೀರುವುದಕ್ಕೆ ಶಾಲೆಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದರು.</p>
<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಡಾ.ದೀಪ್ತಿ ಚತುರ್ವೇದಿ ರವರು ವಹಿಸಿದ್ದರು. ನಾಗೇಂದ್ರ, ಸಂದೀಪ ನಾಯರ್ , ಜಯಶ್ರೀ ಅವರು ಹಾಗೂ ಮೈಸೂರಿನ 34 ಶಾಲೆಗಳಿಂದ 112 ವಿದ್ಯಾರ್ಥಿಗಳು, ಶಾಲೆಯ ಎಲ್ಲಾ ಸಿಬ್ಭಂದಿ ಮತ್ತು ನೂರಾರು ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Chess, game, symbol of intelligence, technology,mental strength, Dr. E.C. Ningaraj Gowda.</p>
<p>The post <a href="https://www.justkannada.in/dr-e-c-ningaraj-gowda/">ಚೆಸ್  ಅಟ ಮಾತ್ರವಲ್ಲದೆ ಬುದ್ಧಿಮತ್ತೆ, ತಂತ್ರಜ್ಞಾನ, ಯುದ್ಧತಂತ್ರ ಮತ್ತು ಮಾನಸಿಕ ಶಕ್ತಿಯ ಸಂಕೇತ -ಡಾ.ಈ.ಸಿ.ನಿಂಗರಾಜ್ ಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಂತ್ರಜ್ಞಾನದಲ್ಲಿ ಭಾರತ ನಂ.1 ಸ್ಥಾನ ತಲುಪಲು ಸಂಕಲ್ಪ- ಕೇಂದ್ರ ಗೃಹ ಸಚಿವ ಅಮಿತ್ ಶಾ.</title>
		<link>https://www.justkannada.in/union-home-minister-amit-shah-reach-indias-no-1-position-technology/</link>
		
		<dc:creator><![CDATA[JK Desk]]></dc:creator>
		<pubDate>Sat, 28 Jan 2023 06:48:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[India's]]></category>
		<category><![CDATA[No. 1 position]]></category>
		<category><![CDATA[Technology]]></category>
		<category><![CDATA[Union Home Minister -Amit Shah – reach]]></category>
		<guid isPermaLink="false">https://www.justkannada.in/?p=102953</guid>

					<description><![CDATA[<p>ಹುಬ್ಬಳ್ಳಿ,ಜನವರಿ,28,2023(www.justkannada.in): ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,  ಸಿಎಂ ಬೊಮ್ಮಾಯಿಗೆ ಜನ್ಮದಿನದ ಶುಭಾಶಯ ತಿಳಿಸಿದರು.  ಬಿವಿಬಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ ಕೆಎಲ್ ಇ ಬಹಳ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದೆ. ಕೆಎಲ್ ಇ [&#8230;]</p>
<p>The post <a href="https://www.justkannada.in/union-home-minister-amit-shah-reach-indias-no-1-position-technology/">ತಂತ್ರಜ್ಞಾನದಲ್ಲಿ ಭಾರತ ನಂ.1 ಸ್ಥಾನ ತಲುಪಲು ಸಂಕಲ್ಪ- ಕೇಂದ್ರ ಗೃಹ ಸಚಿವ ಅಮಿತ್ ಶಾ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಜನವರಿ,28,2023(<a href="http://www.justkannada.in">www.justkannada.in</a>):</strong> ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,  ಸಿಎಂ ಬೊಮ್ಮಾಯಿಗೆ ಜನ್ಮದಿನದ ಶುಭಾಶಯ ತಿಳಿಸಿದರು.  ಬಿವಿಬಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ ಕೆಎಲ್ ಇ ಬಹಳ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದೆ. ಕೆಎಲ್ ಇ ಸಂಸ್ಥೆಯನ್ನ ನಿಸ್ವಾರ್ಥತೆಯಿಂದ ಸ್ಥಾಪಿಸಲಾಗಿದೆ. ಕೆಎಲ್ ಇಯಲ್ಲಿ ಓದುತ್ತಿರುವುದಕ್ಕೆ ಹೆಮ್ಮೆ ಇರಬೇಕು.  ಐವರು ಶಿಕ್ಷಕರಿಂದ ಸ್ಥಾಪಿತವಾದ ಸಂಸ್ಥೆ ಇದು.  ಶಿಕ್ಷಣ ವ್ಯವಸ್ಥೆ ಇಂದು ವ್ಯಾಪಾರೀಕರಣವಾಗಿದೆ  ಇಂತಹ ಪರಿಸ್ಥಿತಿಯಲ್ಲೂ ಸಂಸ್ಥೆ ಬಡವರಿಗೆ ಶಿಕ್ಷಣ ನೀಡುತ್ತಿದೆ. 25 ಕೋಟಿ ವೆಚ್ಚದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದರು.<img loading="lazy" decoding="async" class="aligncenter size-medium wp-image-102954" src="https://www.justkannada.in/wp-content/uploads/2023/01/amith-300x143.jpg" alt="" width="300" height="143" srcset="https://www.justkannada.in/wp-content/uploads/2023/01/amith-300x143.jpg 300w, https://www.justkannada.in/wp-content/uploads/2023/01/amith.jpg 500w" sizes="auto, (max-width: 300px) 100vw, 300px" /></p>
<p>ವಿಶ್ವದೆದುರು ಭಾರತವನ್ನ ನಾಯಕ ಸ್ಥಾನದಲ್ಲಿ ನಿಲ್ಲಿಸಲಾಗಿದೆ.   ಇಡೀ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕಿದೆ.  ಮಹಾನ್ ಭಾರತದ ಕನಸನ್ನ ಯುವಜನತೆ ನನಸು ಮಾಡಬೇಕು. ಟೆಕ್ನಾಲಜಿಯಲ್ಲಿ ಭಾರತವನ್ನ ನಂ1 ಆಗಬೇಕು. ಅದನ್ನ ಮಾಡುವುದು  ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸು ಮಾಡಬೇಕಿದೆ.  2014ರಲ್ಲಿ ದೇಶದಲ್ಲಿ ಮಹತ್ವದ ಪರಿವರ್ತನೆಯಾಯಿತು. ಕೇವಲ 8 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯಾಗಿದೆ ಎಂದು ಅಮಿತ್ ಶಾ ನುಡಿದರು.</p>
<p>Key words: Union Home Minister -Amit Shah – reach- India&#8217;s -No. 1 position &#8211; technology.</p>
<p>The post <a href="https://www.justkannada.in/union-home-minister-amit-shah-reach-indias-no-1-position-technology/">ತಂತ್ರಜ್ಞಾನದಲ್ಲಿ ಭಾರತ ನಂ.1 ಸ್ಥಾನ ತಲುಪಲು ಸಂಕಲ್ಪ- ಕೇಂದ್ರ ಗೃಹ ಸಚಿವ ಅಮಿತ್ ಶಾ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಡಿಎದಿಂದ ಮಣ್ಣು ಸ್ಥಿರೀಕರಣ ತಂತ್ರಜ್ಞಾನದಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ</title>
		<link>https://www.justkannada.in/bda-road-construction-soil-stabilization-technology/</link>
		
		<dc:creator><![CDATA[JK Desk]]></dc:creator>
		<pubDate>Tue, 13 Dec 2022 12:44:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BDA - road -construction – soil stabilization]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=101079</guid>

					<description><![CDATA[<p>&#160; ಬೆಂಗಳೂರು,ಡಿಸೆಂಬರ್,13,2022(www.justkannada.in):  ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಾಯಿಲ್ ಸ್ಟಬಿಲೈಸೇಶನ್ ಟೆಕ್ನಾಲಾಜಿ (ಮಣ್ಣು ಸ್ಥಿರೀಕರಣ ತಂತ್ರಜ್ಞಾನ)ಯನ್ನು ಬಳಸಿ ಬಿಡಿಎ 15 ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಾಣಕ್ಕೆ ಚಾಲನೆ ನೀಡಿದೆ. ಮಂಗಳವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್ ನಿಂದ ಕಾಚೋಹಳ್ಳಿವರೆಗಿನ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏಕಕಾಲಕ್ಕೆ ಜರ್ಮನ್ ಮೂಲದ 5 ಯಂತ್ರಗಳನ್ನು ಬಳಸಿ ಈ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯಂತ್ರಗಳ ಸಹಾಯದಿಂದ ದಿನಕ್ಕೆ ಸುಮಾರು [&#8230;]</p>
<p>The post <a href="https://www.justkannada.in/bda-road-construction-soil-stabilization-technology/">ಬಿಡಿಎದಿಂದ ಮಣ್ಣು ಸ್ಥಿರೀಕರಣ ತಂತ್ರಜ್ಞಾನದಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ಬೆಂಗಳೂರು,ಡಿಸೆಂಬರ್,13,2022(<a href="http://www.justkannada.in">www.justkannada.in</a>):  </strong>ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಾಯಿಲ್ ಸ್ಟಬಿಲೈಸೇಶನ್ ಟೆಕ್ನಾಲಾಜಿ (ಮಣ್ಣು ಸ್ಥಿರೀಕರಣ ತಂತ್ರಜ್ಞಾನ)ಯನ್ನು ಬಳಸಿ ಬಿಡಿಎ 15 ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಾಣಕ್ಕೆ ಚಾಲನೆ ನೀಡಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಗಳವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್ ನಿಂದ ಕಾಚೋಹಳ್ಳಿವರೆಗಿನ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.</p>
<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏಕಕಾಲಕ್ಕೆ ಜರ್ಮನ್ ಮೂಲದ 5 ಯಂತ್ರಗಳನ್ನು ಬಳಸಿ ಈ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯಂತ್ರಗಳ ಸಹಾಯದಿಂದ ದಿನಕ್ಕೆ ಸುಮಾರು ಅರ್ಧ ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.</p>
<p>ಈ ರಸ್ತೆ ನಿರ್ಮಾಣಕ್ಕೆ ಬಿಡಿಎ 40 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಸಾಮಾನ್ಯ ಡಾಂಬರ್ ರಸ್ತೆಗಿಂತ ಈ ರಸ್ತೆ ಗಟ್ಟಿಮುಟ್ಟಾಗಿರಲಿದ್ದು, ಇದಕ್ಕೆ ಕಾಂಕ್ರೀಟ್ ರಸ್ತೆಯ ವೆಚ್ಚಕ್ಕಿಂತ ಕಡಿಮೆ ವೆಚ್ಚ ತಗುಲಲಿದ್ದು, ಪ್ರಾಯೋಗಿಕವಾಗಿ ನಿರ್ಮಾಣವಾಗಲಿರುವ ಈ ರಸ್ತೆಯನ್ನು ಪರಿಶೀಲಿಸಿದ ನಂತರ ಹಂತಹಂತವಾಗಿ ಬಿಡಿಎ ನಿರ್ಮಾಣ ಮಾಡಲಿರುವ ಎಲ್ಲಾ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.</p>
<p>15 ಕಿಲೋಮೀಟರ್ ಉದ್ದದ ರಸ್ತೆಯು 10 ಮೀಟರ್ ಅಗಲವಿರಲಿದ್ದು, ಇದಕ್ಕೆ ಸುಮಾರು 40 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಕಾಮಗಾರಿ ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.<img loading="lazy" decoding="async" class="aligncenter size-full wp-image-101080" src="https://www.justkannada.in/wp-content/uploads/2022/12/bda.jpg" alt="" width="500" height="375" srcset="https://www.justkannada.in/wp-content/uploads/2022/12/bda.jpg 500w, https://www.justkannada.in/wp-content/uploads/2022/12/bda-300x225.jpg 300w, https://www.justkannada.in/wp-content/uploads/2022/12/bda-265x198.jpg 265w" sizes="auto, (max-width: 500px) 100vw, 500px" /></p>
<p>ಈ ರಸ್ತೆ ನಿರ್ಮಾಣದಿಂದ ಸುತ್ತಮುತ್ತಲಿನ ಗ್ರಾಮಗಳ ಜನತೆ ಬೆಂಗಳೂರು ನಗರ ಮತ್ತು ವಿವಿಧ ನಗರಗಳಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಲಿದ್ದು, ಇದರಿಂದ ಅವರಿಗೆ ಆರ್ಥಿಕ, ಸಾಮಾಜಿಕವಾಗಿ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.</p>
<p>ಈ ಸಂದರ್ಭದಲ್ಲಿ ಬಿಡಿಎ ಅಭಿಯಂತರ ಸದಸ್ಯ ಶಾಂತರಾಜಣ್ಣ, ಅಭಿಯಂತರರಾದ ಸುಷ್ಮಾ, ಸುರೇಶ್, ಪ್ರಕಾಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು, ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.</p>
<p>ಏನಿದು ಸಾಯಿಲ್ ಸ್ಟಬಿಲೈಸೇಶನ್ ಟೆಕ್ನಾಲಜಿ?</p>
<p>ರಸ್ತೆಯಲ್ಲಿನ ಮಣ್ಣು, ಡಾಂಬರ್, ಜಲ್ಲಿಯನ್ನು ಬಳಸಿಕೊಂಡು ರಸ್ತೆ ನಿರ್ಮಾಣ ಮಾಡುವ ತಂತ್ರಜ್ಞಾನ ಇದಾಗಿದೆ. 1 ಅಡಿ ಆಳದವರೆಗೆ ಇರುವ ಡಾಂಬರ್, ಜಲ್ಲಿ ಮತ್ತು ಮಣ್ಣನ್ನು ಜರ್ಮನ್ ನಿಂದ ತರಿಸಿರುವ ಯಂತ್ರಗಳಿಂದ ಪುಡಿ ಮಾಡಿ ಪೇಸ್ಟ್ ರೀತಿಯಲ್ಲಿ ಮಾರ್ಪಡಿಸಿ ಅದಕ್ಕೆ ಸಿಮೆಂಟ್, ರಾಸಾಯನಿಕ ಮತ್ತು ನೀರನ್ನು ಸೇರಿಸಿ ಮಣ್ಣನ್ನು ಸ್ಥಿರೀಕರಿಸಲಾಗುತ್ತದೆ. ಇದನ್ನು ರಸ್ತೆಗೆ ಹಾಕಿ 3 ದಿನಗಳವರೆಗೆ ಕ್ಯೂರಿಂಗ್ ಮಾಡಲಾಗುತ್ತದೆ. ನಂತರ ಅದರ ಮೇಲೆ ಜಿಯೋ ಟೆಕ್ಸ್ ಟೈಲ್ ಲೇಯರ್ ನ ಅತ್ಯಂತ ತೆಳುವಾದ ಪ್ಲಾಸ್ಟಿಕ್ ಶೀಟ್ ಅನ್ನು ಹಾಕಲಾಗುತ್ತದೆ. ಇದರ ಮೇಲೆ ಡಾಂಬರ್ ಹಾಕಲಾಗುತ್ತದೆ.</p>
<p>ಏಕಕಾಲಕ್ಕೆ ಐದು ಯಂತ್ರಗಳ ಬಳಕೆ</p>
<p>ಈ ರಸ್ತೆ ನಿರ್ಮಾಣಕ್ಕೆ ಏಕ ಕಾಲಕ್ಕೆ ಜರ್ಮನಿಯಿಂದ ತರಿಸಲಾಗಿರುವ ಐದು ಯಂತ್ರಗಳನ್ನು ಬಳಸಲಾಗುತ್ತದೆ.</p>
<p>1)         ಸಾಯಿಲ್ ರೀಸೈಕ್ಲಿಂಗ್ ಮಶಿನ್</p>
<p>2)         ಸಿಮೆಂಟ್ ಮಿಕ್ಸಿಂಗ್ ಮಶಿನ್</p>
<p>3)         ಕೆಮಿಕಲ್ ಮಿಕ್ಸಿಂಗ್ ಮಶಿನ್</p>
<p>4)         ಗ್ರೇಡರ್</p>
<p>5)         ಕಾಂಪ್ಯಾಕ್ಟ್ ಮಶಿನ್</p>
<p>ಸಾಯಿಲ್ ರೀಸೈಕ್ಲಿಂಗ್ ಮಶಿನ್ ಹಾಲಿ ರಸ್ತೆಯಲ್ಲಿರುವ ಡಾಂಬರ್, ಜಲ್ಲಿಯನ್ನು ಪುಡಿ ಮಾಡುತ್ತದೆ.</p>
<p>ಇದರ ನಂತರದ ಸಿಮೆಂಟ್ ಮಿಕ್ಸಿಂಗ್ ಯಂತ್ರವು ಡಾಂಬರ್ ಮತ್ತು ಜಲ್ಲಿಯ ಪುಡಿಗೆ ಸಿಮೆಂಟ್ ಅನ್ನು ಮಿಶ್ರಣ ಮಾಡುತ್ತದೆ.</p>
<p>ನಂತರ ರಾಸಾಯನಿಕ ಮಿಶ್ರಣ ಯಂತ್ರದ ವಾಹನವು ಡಾಂಬರ್ ಮತ್ತು ಜಲ್ಲಿಯ ಮಿಶ್ರಣಕ್ಕೆ ರಾಸಾಯನಿಕವನ್ನು ಮಿಶ್ರಣ ಮಾಡಿ ಹದಗೊಳಿಸುತ್ತದೆ.</p>
<p>ನಂತರದಲ್ಲಿರುವ ಎರಡು ವಾಹನಗಳಲ್ಲಿ ಕ್ರಮವಾಗಿ ಗ್ರೇಡರ್ ಮತ್ತು ಕಾಂಪ್ಯಾಕ್ಟ್ ಯಂತ್ರವಿದ್ದು, ಗ್ರೇಡರ್ ಗುಣಮಟ್ಟವನ್ನು ಕಾಯ್ದುಕೊಳ್ಳಲಿದ್ದರೆ, ಕಾಂಪ್ಯಾಕ್ಟ್ ಎಲ್ಲಾ ಮಿಶ್ರಣವನ್ನು ಒಟ್ಟುಗೂಡಿಸಿ ರಸ್ತೆಗೆ ಬಿಡುಗಡೆ ಮಾಡಿದ ನಂತರ ರೋಲರ್ ನಲ್ಲಿ ಬಿಗಿಗೊಳಿಸಲಾಗುತ್ತದೆ.</p>
<p>Key words: BDA &#8211; road -construction – soil- stabilization -technology.</p>
<p>The post <a href="https://www.justkannada.in/bda-road-construction-soil-stabilization-technology/">ಬಿಡಿಎದಿಂದ ಮಣ್ಣು ಸ್ಥಿರೀಕರಣ ತಂತ್ರಜ್ಞಾನದಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಕ್ಕೆ ಉಜ್ವಲ ಭವಿಷ್ಯವಿದೆ: ಹಿರಿಯ ಪತ್ರಕರ್ತ  ಅನಂತ ಚಿನಿವಾರ</title>
		<link>https://www.justkannada.in/media-bright-future-age-technology-senior-journalist-ananta-chiniwara/</link>
		
		<dc:creator><![CDATA[JK Desk]]></dc:creator>
		<pubDate>Wed, 16 Nov 2022 12:02:16 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[age]]></category>
		<category><![CDATA[Ananta Chiniwara]]></category>
		<category><![CDATA[Media - bright future]]></category>
		<category><![CDATA[senior journalist]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=99794</guid>

					<description><![CDATA[<p>ಬೆಂಗಳೂರು,ನವೆಂಬರ್,16,2022(www.justkannada.in):  ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಗಳು ಇನ್ನಷ್ಟು ರೂಪಾಂತರಗೊಳ್ಳಲಿದ್ದು, ಭವಿಷ್ಯದಲ್ಲಿ ಉಜ್ವಲವಾದ ಭವಿಷ್ಯ ಇದೆ ಎಂದು ಹಿರಿಯ ಪತ್ರಕರ್ತ ಅನಂತ ಚಿನಿವಾರ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್. ಶ್ರೀಶ ಮತ್ತು ಜಿ.ಎಂ. ಶಿರಹಟ್ಟಿ ಅವರ ಅಭಿನಂದಿಸಿ ಮಾತನಾಡಿದರು. ಮಾಧ್ಯಮಗಳು ಇಂದು ವಿವಿಧ ಆಯಾಮವನ್ನು  ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ, ಸ್ವತಂತ್ರ ಪತ್ರಿಕೋದ್ಯಮಕ್ಕೆ ಉಜ್ವಲ‌‌ ಅವಕಾಶವಿದ್ದು, ಎಲ್ಲಾ ಪತ್ರಕರ್ತರೂ ಬದಲಾಗುವ ಪರಿಸ್ಥಿತಿಗೆ ತಕ್ಕಂತೆ  ಕಾರ್ಯನಿರ್ವಹಿಸುವ ಅಗತ್ಯವೂ [&#8230;]</p>
<p>The post <a href="https://www.justkannada.in/media-bright-future-age-technology-senior-journalist-ananta-chiniwara/">ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಕ್ಕೆ ಉಜ್ವಲ ಭವಿಷ್ಯವಿದೆ: ಹಿರಿಯ ಪತ್ರಕರ್ತ  ಅನಂತ ಚಿನಿವಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,16,2022(<a href="http://www.justkannada.in">www.justkannada.in</a>):</strong>  ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಗಳು ಇನ್ನಷ್ಟು ರೂಪಾಂತರಗೊಳ್ಳಲಿದ್ದು, ಭವಿಷ್ಯದಲ್ಲಿ ಉಜ್ವಲವಾದ ಭವಿಷ್ಯ ಇದೆ ಎಂದು ಹಿರಿಯ ಪತ್ರಕರ್ತ ಅನಂತ ಚಿನಿವಾರ ಅಭಿಪ್ರಾಯಪಟ್ಟಿದ್ದಾರೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್. ಶ್ರೀಶ ಮತ್ತು ಜಿ.ಎಂ. ಶಿರಹಟ್ಟಿ ಅವರ ಅಭಿನಂದಿಸಿ ಮಾತನಾಡಿದರು.</p>
<p>ಮಾಧ್ಯಮಗಳು ಇಂದು ವಿವಿಧ ಆಯಾಮವನ್ನು  ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ, ಸ್ವತಂತ್ರ ಪತ್ರಿಕೋದ್ಯಮಕ್ಕೆ ಉಜ್ವಲ‌‌ ಅವಕಾಶವಿದ್ದು, ಎಲ್ಲಾ ಪತ್ರಕರ್ತರೂ ಬದಲಾಗುವ ಪರಿಸ್ಥಿತಿಗೆ ತಕ್ಕಂತೆ  ಕಾರ್ಯನಿರ್ವಹಿಸುವ ಅಗತ್ಯವೂ ಇದೆ. ಸಮಾಜ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವ ಮಾಧ್ಯಮ ಮತ್ತು ಪತ್ರಕರ್ತರು ಆಗಾಗ ಆತ್ಮವಿಮರ್ಶೆಗೆ ಒಳಪಡಬೇಕು ಎಂದರು.</p>
<p>ಕೆಯುಡಬ್ಲ್ಯೂಜೆ ಸಂಘಟನೆಗೆ ಹೊಸ ರೂಪ ತಂದುಕೊಟ್ಟಿರುವ ಶಿವಾನಂದ ತಗಡೂರು ಅವರ ನೇತೃತ್ವದ ತಂಡ ಉತ್ತಮ ಕೆಲಸ ಮಾಡುತ್ತಿದೆ. ಇದೇ ರೀತಿಯಲ್ಲಿ ಎಲ್ಲಾ ಕಡೆಯಲ್ಲಿ ಒಳಗಿನಿಂದಲೇ ಸ್ವಚ್ಚತಾ ಕಾರ್ಯ ಮಾಡಿಬೇಕು. ಆಗ ಮಾತ್ರ ಸಾರ್ವಜನಿಕ ವಿಶ್ವಾಸ ಗಳಿಸಲು ಸಾಧ್ಯ ಎಂದರು.</p>
<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ‌ ಕಾರ್ಯನಿತರ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, 1966 ರಲ್ಲಿ ನ್ಯಾಷನಲ್ ಪ್ರೆಸ್ ಕೌನ್ಸಿಲ್‌ ಅಸ್ತಿತ್ವಕ್ಕೆ ಬಂದ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.<a href="https://www.justkannada.in/wp-content/uploads/2022/11/journalist.jpg"><img loading="lazy" decoding="async" class="aligncenter size-full wp-image-99795" src="https://www.justkannada.in/wp-content/uploads/2022/11/journalist.jpg" alt="" width="500" height="225" srcset="https://www.justkannada.in/wp-content/uploads/2022/11/journalist.jpg 500w, https://www.justkannada.in/wp-content/uploads/2022/11/journalist-300x135.jpg 300w" sizes="auto, (max-width: 500px) 100vw, 500px" /></a></p>
<p>ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸುತ್ತಿರುವುದಕ್ಕೆ ಸಂಘ ಹೆಮ್ಮೆ ಪಡುತ್ತಿದೆ ಎಂದರು.</p>
<p>ಅಭಿನಂದನಾ ಭಾಷಣ ಮಾಡಿದ ಐ.ಎಫ್.ಡಬ್ಲ್ಯೂ.ಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪತ್ರಕರ್ತರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರೆ ಖಂಡಿತವಾಗಿಯೂ ಗೌರವ-ಪುರಸ್ಕಾರಗಳು ಹುಡುಕಿ‌ ಬರಲಿದೆ ಎಂಬುದಕ್ಕೆ ಶ್ರೀಶ ಮತ್ತು ಶಿರಹಟ್ಡಿಯವರು ಉದಾಹರಣೆ ಎಂದು ತಿಳಿಸಿದರು.</p>
<p>ಸಂಘದ ಗೌರವ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಎಚ್.ಆರ್. ಶ್ರೀಶ ಮಾತನಾಡಿ, ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿದೆ. ಎಲ್ಲಾ ಸವಾಲುಗಳ ಎದುರು ಮುದ್ರಣ ಮಾಧ್ಯಮ ಉಳಿದು ಬೆಳೆದಿದೆ. ಅದು ಎಂದೆಂದೂ ತನ್ನ ಮೊನಚನ್ನು ಕಾಯ್ದುಕೊಳ್ಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.</p>
<p>ಇನ್ನೋರ್ವ ಪ್ರಶಸ್ತಿ ಪುರಸ್ಕೃತರಾದ ಶಿರಹಟ್ಟಿಯವರು ಮಾತನಾಡಿ, ಪತ್ರಿಕೋದ್ಯಮದಲ್ಲಿ ಸ್ವಾತಂತ್ರ್ಯದ ಮಿತಿಯನ್ನು ಎಲ್ಲಾ ಪತ್ರಕರ್ತರೂ ಅರಿತುಕೊಳ್ಳಬೇಕು. ಸ್ವಯಂ ನಿರ್ಬಂಧ ಹಾಕಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಲು ಬದ್ದತೆ ತೋರಿಸಬೇಕು ಎಂದು ಕರೆ ನೀಡಿದರು.</p>
<p>ಕೆಯುಡಬ್ಲ್ಯೂಜೆ ನಮ್ಮ ಹಿರಿತನವನ್ನು ಗುರುತಿಸಿ ಅಭಿನಂದಿಸಿದನ್ನು ಮರೆಯಲಾಗದು ಎಂದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಶುಭ ಹಾರೈಸಿದರು.</p>
<p>ಸುದ್ದಿಮೂಲ ಪತ್ರಿಕೆ ಸಂಪಾದಕ ಬಸವರಾಜ ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಎಚ್.ಬಿ.ಮದನಗೌಡ, ರವಿಕುಮಾರ್ ಟೆಲೆಕ್ಸ್, ಮುನಿರಾಜು, ದೇವರಾಜು, ನಗರ ಘಟಕ ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರಿಕಟ್, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರೆಗೋಡು, ಸಂಘದ ವಿವಿಧ ಜಿಲ್ಲೆಯ ಪದಾಧಿಕಾರಿಗಳು, ರಾಜ್ಯ ಸಮಿತಿ ಸದಸ್ಯರೂ, ಬೆಂಗಳೂರು ನಗರ ಜಿಲ್ಲಾ ಘಟಕದ ಪದಾಧಿಕಾರಿಗಳು‌ ಮತ್ತು ಸದಸ್ಯರು ಉಪಸ್ಥಿತರಿದ್ದರು.</p>
<p>Key words: Media &#8211; bright future &#8211; age –technology- Senior Journalist -Ananta Chiniwara</p>
<p>The post <a href="https://www.justkannada.in/media-bright-future-age-technology-senior-journalist-ananta-chiniwara/">ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಕ್ಕೆ ಉಜ್ವಲ ಭವಿಷ್ಯವಿದೆ: ಹಿರಿಯ ಪತ್ರಕರ್ತ  ಅನಂತ ಚಿನಿವಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಕೂಲ್ ಆಫ್ ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞಾನ ಭವನ ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ.</title>
		<link>https://www.justkannada.in/cm-basavaraj-bommai-inaugurated-technology-building-school-of-engineering-college/</link>
		
		<dc:creator><![CDATA[JK Desk]]></dc:creator>
		<pubDate>Thu, 11 Aug 2022 08:39:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[building]]></category>
		<category><![CDATA[CM Basavaraj Bommai- inaugurated]]></category>
		<category><![CDATA[School of Engineering College]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=94832</guid>

					<description><![CDATA[<p>ಮೈಸೂರು,ಆಗಸ್ಟ್,11,2022(www.justkannada.in):  ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್  ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞಾನ ಭವನದ ಕಟ್ಟಡವನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಯುವಜನ ಮಹೋತ್ಸವ ಮತ್ತು ವಿವಿ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಮುನ್ನ ಸಿಎಂ ಎಂಜಿನಿಯರಿಂಗ್ ಕಾಲೇಜಿನ ಭವನವನ್ನು ಲೋಕಾರ್ಪಣೆಗೊಳಿಸಿದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದರಾದ ಪ್ರತಾಪಸಿಂಹ, [&#8230;]</p>
<p>The post <a href="https://www.justkannada.in/cm-basavaraj-bommai-inaugurated-technology-building-school-of-engineering-college/">ಸ್ಕೂಲ್ ಆಫ್ ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞಾನ ಭವನ ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,11,2022(<a href="http://www.justkannada.in">www.justkannada.in</a>):</strong>  ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್  ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞಾನ ಭವನದ ಕಟ್ಟಡವನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.</p>
<p>ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಯುವಜನ ಮಹೋತ್ಸವ ಮತ್ತು ವಿವಿ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಮುನ್ನ ಸಿಎಂ ಎಂಜಿನಿಯರಿಂಗ್ ಕಾಲೇಜಿನ ಭವನವನ್ನು ಲೋಕಾರ್ಪಣೆಗೊಳಿಸಿದರು.<img loading="lazy" decoding="async" class="aligncenter size-full wp-image-94833" src="https://www.justkannada.in/wp-content/uploads/2022/08/cmbommai.jpg" alt="" width="500" height="333" srcset="https://www.justkannada.in/wp-content/uploads/2022/08/cmbommai.jpg 500w, https://www.justkannada.in/wp-content/uploads/2022/08/cmbommai-300x200.jpg 300w" sizes="auto, (max-width: 500px) 100vw, 500px" /></p>
<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದರಾದ ಪ್ರತಾಪಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು. ನಂತರ ಮಹಾರಾಜ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕರ ಸಭೆ ಆಯೋಜಿಸಲಾಗಿತ್ತು. ನಂತರ ನಟ ಯಶ್,  ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಂದ ಸಂಗೀತ ಕಾರ್ಯಕ್ರಮ ಇರಲಿದೆ.<img loading="lazy" decoding="async" class="aligncenter size-full wp-image-94834" src="https://www.justkannada.in/wp-content/uploads/2022/08/cm-bommai.jpg" alt="" width="500" height="333" srcset="https://www.justkannada.in/wp-content/uploads/2022/08/cm-bommai.jpg 500w, https://www.justkannada.in/wp-content/uploads/2022/08/cm-bommai-300x200.jpg 300w" sizes="auto, (max-width: 500px) 100vw, 500px" /></p>
<p><strong>ಏನೆಲ್ಲಾ ಉದ್ಘಾಟನೆ:</strong></p>
<p>ಈ ವಿಶ್ವವಿದ್ಯಾನಿಲಯದ ಫಾರ್ಮಸಿ ಕಾಲೇಜು ಕಟ್ಟಡ, ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸುವರ್ಣ ಮಹೋತ್ಸವ ಕಟ್ಟಡ, ಭೂಗೋಳಶಾಸ್ತ್ರ ಮತ್ತು ಭೂವಿಜ್ಞಾನ ವಿಭಾಗಗಳ ವಿಸ್ತರಿಸಿದ ಮೊದಲನೇ ಮಹಡಿ ಕಟ್ಟಡ, ಗಣಕ ವಿಜ್ಞಾನ ಅಧ್ಯಯನ ವಿಭಾಗದ ನವೀಕೃತ ಸಭಾಂಗಣ, ಈ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಮಿಥಿಕ್ ಸೊಸೈಟಿ ಕಾರ್ಯಕ್ರಮ ಹಾಗೂ ಗ್ರಹನಿಧಿ ಕೃತಿ ಬಿಡುಗಡೆ, ಬಸವೇಶ್ವರ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಕಟ್ಟಡ ಉದ್ಘಾಟನೆ, ವಿಶ್ವಕೋಶ 8 ಮತ್ತು 9ನೇ ಸಂಪುಟ ಅನಾವರಣ, ಸೆಂರ್ಟ ಆಫ್ ಎಕ್ಸಲೆನ್ಸ್ಘಿ, ಸ್ಯಾಪ್, ಐಐಎಂ ಮತ್ತು ಇಸಿ (ವೃತ್ತಿ ಆಧಾರಿತ ಮತ್ತು ಕೌಶಲ್ಯ ಅಭಿವೃದ್ಧಿ ಕೋರ್ಸುಗಳನ್ನು  ವರ್ಜುವಲ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.</p>
<p>Key words: CM Basavaraj Bommai- inaugurated -technology -building -School of Engineering College</p>
<p>The post <a href="https://www.justkannada.in/cm-basavaraj-bommai-inaugurated-technology-building-school-of-engineering-college/">ಸ್ಕೂಲ್ ಆಫ್ ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞಾನ ಭವನ ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ತನಕ್ಯಾನ್ಸರ್ ಚಿಕಿತ್ಸೆಗೆ ರಾಜ್ಯದಲ್ಲಿ ಮೊದಲ ಇಂಟ್ರಾಪರೇಟಿವ್ ರೇಡಿಯೋ ಥೆರಪಿ ತಂತ್ರಜ್ಞಾನ ಪರಿಚಯಿಸಿದ ಫೋರ್ಟಿಸ್ ಆಸ್ಪತ್ರೆ</title>
		<link>https://www.justkannada.in/fortis-hospital-radiotherapy-technology-breast-cance/</link>
		
		<dc:creator><![CDATA[JK Desk]]></dc:creator>
		<pubDate>Thu, 03 Feb 2022 12:29:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[breast cance]]></category>
		<category><![CDATA[Fortis Hospital.]]></category>
		<category><![CDATA[radiotherapy]]></category>
		<category><![CDATA[Technology]]></category>
		<guid isPermaLink="false">https://www.justkannada.in/?p=85811</guid>

					<description><![CDATA[<p>ಬೆಂಗಳೂರು,ಫೆಬ್ರವರಿ,3,2022(www.justkannada.in):  ಸ್ತನಕ್ಯಾನ್ಸರ್ ವಿಕಿರಣ ಚಿಕಿತ್ಸೆಗಾಗಿ ಫೋರ್ಟಿಸ್ ಆಸ್ಪತ್ರೆಯೂ ಕರ್ನಾಟಕದಲ್ಲೇ ಮೊದಲ ಬಾರಿಗೆ  &#8220;ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿ&#8221; (ಐಓಆರ್‌ಟಿ) ಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಈ ಚಿಕಿತ್ಸೆ ಮೂಲಕ 40 ದಿನಗಳು ತೆಗೆದಕೊಳ್ಳಬೇಕಾದ ವಿಕಿರಣ ಚಿಕಿತ್ಸೆಯು ಕೇವಲ 40 ನಿಮಿಷದೊಳಗೆ ಪೂರ್ಣಗೊಳ್ಳಲಿದೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರ್ಟಿಸ್ ಆಸ್ಪತ್ರೆ ಸರ್ಜಿಕಲ್ ಆಂಕೋಲಜಿ ನಿರ್ದೇಶಕ ಡಾ. ಸಂದೀಪ್ ನಾಯಕ್, ಸ್ತನಕ್ಯಾನ್ಸರ್ ಹೊಂದಿರುವವರಿಗಾಗಿ ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿಯನ್ನು ಪರಿಚಯಿಸಿದ್ದೇವೆ. ಐಓಆರ್‌ಟಿ ಇದೊಂದು ವಿಕಿರಣ ಚಿಕಿತ್ಸಾ ತಂತ್ರಜ್ಞಾನವಾಗಿದೆ. ಸ್ತನಕ್ಯಾನ್ಸರ್ [&#8230;]</p>
<p>The post <a href="https://www.justkannada.in/fortis-hospital-radiotherapy-technology-breast-cance/">ಸ್ತನಕ್ಯಾನ್ಸರ್ ಚಿಕಿತ್ಸೆಗೆ ರಾಜ್ಯದಲ್ಲಿ ಮೊದಲ ಇಂಟ್ರಾಪರೇಟಿವ್ ರೇಡಿಯೋ ಥೆರಪಿ ತಂತ್ರಜ್ಞಾನ ಪರಿಚಯಿಸಿದ ಫೋರ್ಟಿಸ್ ಆಸ್ಪತ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,3,2022(<a href="https://www.justkannada.in">www.justkannada.in</a>):</strong>  ಸ್ತನಕ್ಯಾನ್ಸರ್ ವಿಕಿರಣ ಚಿಕಿತ್ಸೆಗಾಗಿ ಫೋರ್ಟಿಸ್ ಆಸ್ಪತ್ರೆಯೂ ಕರ್ನಾಟಕದಲ್ಲೇ ಮೊದಲ ಬಾರಿಗೆ  &#8220;ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿ&#8221; (ಐಓಆರ್‌ಟಿ) ಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಈ ಚಿಕಿತ್ಸೆ ಮೂಲಕ 40 ದಿನಗಳು ತೆಗೆದಕೊಳ್ಳಬೇಕಾದ ವಿಕಿರಣ ಚಿಕಿತ್ಸೆಯು ಕೇವಲ 40 ನಿಮಿಷದೊಳಗೆ ಪೂರ್ಣಗೊಳ್ಳಲಿದೆ.<img loading="lazy" decoding="async" class="aligncenter size-medium wp-image-71658" src="https://www.justkannada.in/wp-content/uploads/2021/07/justkannnada-mysore-300x38.jpg" alt="" width="300" height="38" /></p>
<p>ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರ್ಟಿಸ್ ಆಸ್ಪತ್ರೆ ಸರ್ಜಿಕಲ್ ಆಂಕೋಲಜಿ ನಿರ್ದೇಶಕ ಡಾ. ಸಂದೀಪ್ ನಾಯಕ್, ಸ್ತನಕ್ಯಾನ್ಸರ್ ಹೊಂದಿರುವವರಿಗಾಗಿ ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿಯನ್ನು ಪರಿಚಯಿಸಿದ್ದೇವೆ. ಐಓಆರ್‌ಟಿ ಇದೊಂದು ವಿಕಿರಣ ಚಿಕಿತ್ಸಾ ತಂತ್ರಜ್ಞಾನವಾಗಿದೆ. ಸ್ತನಕ್ಯಾನ್ಸರ್ ಹೊಂದಿದವರಿಗೆ ಗಡ್ಡೆ ತೆಗೆದ ನಂತರ ರೇಡಿಯೋಥರಪಿ ನಡೆಸಲು 30ರಿಂದ 40 ದಿನಗಳ ಕಾಲ ತೆಗೆದುಕೊಳ್ಳಲಾಗುತ್ತದೆ. ಇದು ಅತ್ಯಂತ ದೀರ್ಘಾವಧಿಯಾಗಿರುವುದರಿಂದ ರೋಗಿಯೂ ಇದಕ್ಕೆ ಬಳಲಬಹುದು. ಇಂಟ್ರಾಆಪರೇಟಿವ್ ರೇಡಿಯೋ ಥೆರಪಿ ಚಿಕಿತ್ಸಾ ತಂತ್ರಜ್ಞಾನದಿಂದ ಕೇವಲ 30 ನಿಮಿಗಳಲ್ಲಿ ಈ ಥೆರಪಿ ಪೂರ್ಣ ಮಾಡಬಹುದು. ಇದು ಅತ್ಯಂತ ಪರಿಣಾಮಕಾರಿ ಎಂದು ಈಗಾಗಲೇ ಸಾಬೀತಾಗಿದೆ. ದೇಶದಲ್ಲಿ ಕೆಲವು ಆಸ್ಪತ್ರೆಗಳು ಮಾತ್ರ  ಈ ಚಿಕಿತ್ಸಾ ವಿಧಾನವನ್ನು ಹೊಂದಿದ್ದಾರೆ. ಆದರೆ ಕರ್ನಾಟಕದಲ್ಲಿ ಈ ತಂತ್ರಜ್ಞಾನವನ್ನು ಫೋರ್ಟಿಸ್‌ನಲ್ಲಿ ಮಾತ್ರ ಅವಳವಡಿಸಲಾಗಿದೆ. ಡಿಸೆಂಬರ್‌ನಿಂದ ಜನವರಿಯೊಳಗೆ ನಾಲ್ಕು ಸ್ತನಕ್ಯಾನ್ಸರ್ ರೋಗಿಗಳಿಗೆ ಐಓಆರ್‌ಟಿ ತಂತ್ರಜ್ಞಾನದಿಂದ ಕೇವಲ 30 ನಿಮಿಷದಲ್ಲಿ ಥೆರಪಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದರು.<img loading="lazy" decoding="async" class="aligncenter size-medium wp-image-85812" src="https://www.justkannada.in/wp-content/uploads/2022/02/dsdsd-300x191.jpg" alt="" width="300" height="191" srcset="https://www.justkannada.in/wp-content/uploads/2022/02/dsdsd-300x191.jpg 300w, https://www.justkannada.in/wp-content/uploads/2022/02/dsdsd-600x381.jpg 600w, https://www.justkannada.in/wp-content/uploads/2022/02/dsdsd.jpg 650w" sizes="auto, (max-width: 300px) 100vw, 300px" /></p>
<p>ಫೋರ್ಟಿಸ್ ಆಸ್ಪತ್ರೆ ಶಾಖೆ ನಿರ್ದೇಶಕ ಡಾ, ಮನೀಶ್ ಮಟ್ಟೂ ಮಾತನಾಡಿ, ಕೋಮಾಬಿಡಿಟಿ ಸಮಸ್ಯೆ ಇರುವವರಿಗೆ ತಂತ್ರಜ್ಞಾನ ಹೆಚ್ಚು ಉಪಯುಕ್ತ. ಗಡ್ಡೆ ತೆರವುಗಳಿಗೆ ರೇಡಿಯೋ ಥೆರಪಿಗಾಗಿ 30 ದಿನಗಳ ಕಾಲ ಆಸ್ಪತ್ರೆಗೆ ಬಂದು ಹೋಗುವುದು ಅತ್ಯಂತ ಕಷ್ಟದ ಕೆಲಸ. ಐಓಆರ್‌ಟಿ ಕೇವಲ 30 ನಿಮಿಷದಲ್ಲೇ ಥೆರಪಿ ಪೂರ್ಣಗೊಳಿಸುವುದರಿಂದ ಸ್ತನಕ್ಯಾನ್ಸರ್ ರೋಗಿಗಳು ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಮತ್ತೊಂದು ವಿಶೇಷವೆಂದರೆ, ಈ ತಂತ್ರಜ್ಞಾನದಿಂದ ನೇರವಾಗಿ ವಿಕಿರಣ ಗಡ್ಡೆ ತೆರವುಗೊಳಿಸಿದ ಜಾಗಕ್ಕೆ ನೇರವಾಗಿ ಮುಟ್ಟುತ್ತದೆ. ಇದರಿಂದ ವಿಕಿರಣಗಳು ಇತರೆ ಅಂಗಗಳಿಗೂ ತಗುಲುವ ಅಪಾಯ ಇರುವುದಿಲ್ಲ ಎಂದು ವಿವರಿಸಿದರು.<img loading="lazy" decoding="async" class="aligncenter size-medium wp-image-85007" src="https://www.justkannada.in/wp-content/uploads/2022/01/shepav-logo-300x83.jpg" alt="" width="300" height="83" srcset="https://www.justkannada.in/wp-content/uploads/2022/01/shepav-logo-300x83.jpg 300w, https://www.justkannada.in/wp-content/uploads/2022/01/shepav-logo-600x166.jpg 600w, https://www.justkannada.in/wp-content/uploads/2022/01/shepav-logo-1024x284.jpg 1024w, https://www.justkannada.in/wp-content/uploads/2022/01/shepav-logo-768x213.jpg 768w, https://www.justkannada.in/wp-content/uploads/2022/01/shepav-logo-1536x426.jpg 1536w, https://www.justkannada.in/wp-content/uploads/2022/01/shepav-logo-2048x568.jpg 2048w, https://www.justkannada.in/wp-content/uploads/2022/01/shepav-logo-696x193.jpg 696w" sizes="auto, (max-width: 300px) 100vw, 300px" /></p>
<p>Key words: Fortis Hospital &#8211;  radiotherapy -technology &#8211; breast cancer</p>
<p>The post <a href="https://www.justkannada.in/fortis-hospital-radiotherapy-technology-breast-cance/">ಸ್ತನಕ್ಯಾನ್ಸರ್ ಚಿಕಿತ್ಸೆಗೆ ರಾಜ್ಯದಲ್ಲಿ ಮೊದಲ ಇಂಟ್ರಾಪರೇಟಿವ್ ರೇಡಿಯೋ ಥೆರಪಿ ತಂತ್ರಜ್ಞಾನ ಪರಿಚಯಿಸಿದ ಫೋರ್ಟಿಸ್ ಆಸ್ಪತ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ: ಡಾ.ಶೇಖರ್ ಸಿ. ಬಂಡೆ ಸ್ವಾಗತಾರ್ಹ.</title>
		<link>https://www.justkannada.in/mysore-university-101st-convocation-technology-use-education-dr-shekhar-c-bande-welcome/</link>
		
		<dc:creator><![CDATA[JK Desk]]></dc:creator>
		<pubDate>Tue, 07 Sep 2021 10:05:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr. Shekhar c bande]]></category>
		<category><![CDATA[education]]></category>
		<category><![CDATA[mysore –university-101st  convocation]]></category>
		<category><![CDATA[Technology]]></category>
		<category><![CDATA[use]]></category>
		<category><![CDATA[Welcome]]></category>
		<guid isPermaLink="false">https://www.justkannada.in/?p=75111</guid>

					<description><![CDATA[<p>ಮೈಸೂರು,ಸೆಪ್ಟಂಬರ್,7,2021(www.justkannada.in):  ನಾವು ಸಾಗುತ್ತಿರುವ ಹಾದಿಯಲ್ಲಿ ತಂತ್ರಜ್ಞಾನವೇ ಪ್ರಧಾನವಾಗಿದೆ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನ ಬಳಕೆಗೆ ಹೆಚ್ಚು ಒತ್ತು ಕೊಟ್ಟಿರುವುದು ಮೆಚ್ಚತಕ್ಕ ವಿಷಯ ಎಂದು ನವದೆಹಲಿ ಸಿಎಸ್ ಐಆರ್ ಮಹಾನಿರ್ದೇಶಕ ಡಾ.ಶೇಖರ್ ಸಿ. ಮಂಡೆ ಅಭಿಪ್ರಾಯ ಪಟ್ಟರು. ಕ್ರಾಫರ್ಡ್ ಹಾಲ್ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವ ಭಾಷಣದಲ್ಲಿ ಅವರು ಹೇಳಿದಿಷ್ಟು… ಜಗತ್ತಿನಾದ್ಯಂತ ವಿದ್ಯಾರ್ಥಿಗಳ ಸಮುದಾಯ ಡಿಜಿಟಲ್ ಯುಗಕ್ಕೆ ತಮ್ಮನ್ನು ತೆರೆದುಕೊಂಡಿದ್ದಾರೆ. ಆನ್ಲೈನ್ ‌ಮಾದರಿ ಪರೀಕ್ಷೆಯಲ್ಲೂ ನಾವೀಗ ಮುಂದಿದ್ದೇವೆ. ಹಾಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನ [&#8230;]</p>
<p>The post <a href="https://www.justkannada.in/mysore-university-101st-convocation-technology-use-education-dr-shekhar-c-bande-welcome/">ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ: ಡಾ.ಶೇಖರ್ ಸಿ. ಬಂಡೆ ಸ್ವಾಗತಾರ್ಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,7,2021(<a href="https://www.justkannada.in">www.justkannada.in</a>):</strong>  ನಾವು ಸಾಗುತ್ತಿರುವ ಹಾದಿಯಲ್ಲಿ ತಂತ್ರಜ್ಞಾನವೇ ಪ್ರಧಾನವಾಗಿದೆ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನ ಬಳಕೆಗೆ ಹೆಚ್ಚು ಒತ್ತು ಕೊಟ್ಟಿರುವುದು ಮೆಚ್ಚತಕ್ಕ ವಿಷಯ ಎಂದು ನವದೆಹಲಿ ಸಿಎಸ್ ಐಆರ್ ಮಹಾನಿರ್ದೇಶಕ ಡಾ.ಶೇಖರ್ ಸಿ. ಮಂಡೆ ಅಭಿಪ್ರಾಯ ಪಟ್ಟರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕ್ರಾಫರ್ಡ್ ಹಾಲ್ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವ ಭಾಷಣದಲ್ಲಿ ಅವರು ಹೇಳಿದಿಷ್ಟು…</p>
<p>ಜಗತ್ತಿನಾದ್ಯಂತ ವಿದ್ಯಾರ್ಥಿಗಳ ಸಮುದಾಯ ಡಿಜಿಟಲ್ ಯುಗಕ್ಕೆ ತಮ್ಮನ್ನು ತೆರೆದುಕೊಂಡಿದ್ದಾರೆ. ಆನ್ಲೈನ್ ‌ಮಾದರಿ ಪರೀಕ್ಷೆಯಲ್ಲೂ ನಾವೀಗ ಮುಂದಿದ್ದೇವೆ. ಹಾಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನ ಕಲಿಕೆಗೆ ಹೆಚ್ಚು ಒತ್ತು ನೀಡಿರುವುದು ಸ್ವಾಗತಾರ್ಹ ಎಂದರು.</p>
<p>ಇತ್ತೀಚಿನ ದಿನಗಳಲ್ಲಿ ವರ್ಚುವಲ್‌ ಮೂಡಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಇದರಿಂದ ಬೇರೆ ಬೇರೆ ಬಹು ಮಾಧ್ಯಮ ದೃಶ್ಯಗಳನ್ನು ನೋಡಬಹುದಾಗಿದೆ.‌ ವೈಜ್ಞಾನಿಕ ವಿಷಯಗಳನ್ನು ವಿದ್ಯಾರ್ಥಿಗಳು ಹೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಇದು ಸ್ವಾವಲಂಬನೆ ಕೌಶಲ್ಯ ಹೆಚ್ಚಿಸುತ್ತಿದೆ.‌ ತಾರ್ಕಿಕ, ತಾಂತ್ರಿಕ,ಕೌಶಲ್ಯ ಹಾಗೂ ಸೃಜನಶೀಲ ಆಧಾರಿತ ಶಿಕ್ಷಣ ಇವತ್ತಿನ ಅವಶ್ಯಕವೂ ಹೌದು ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-75113" src="https://www.justkannada.in/wp-content/uploads/2021/09/shekar-c-bande.jpg" alt="" width="696" height="943" /></p>
<p>ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆಗೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಅವರು ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚು ಕೊಡುಗೆ ನೀಡಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜನತೆ ಕ್ಷೇಮ, ಅಭಿವೃದ್ಧಿ , ಕೈಗಾರಿಕೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ ಎಂದರು.</p>
<p>ಈ ಕಾಲದ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಬಳಸುವುದರಲ್ಲಿ ಬಹಳ‌ ನಿಷ್ಣಾತರು. ಜಗತ್ತಿನಾದ್ಯಂತ ವಿದ್ಯಾರ್ಥಿ ಸಮುದಾಯ ಡಿಜಿಟಲ್ ದೇಸಿಯರು ಅನೇಕ ಶಿಕ್ಷಕರಿಗೆ ಈ ತಂತ್ರಜ್ಞಾನ ಹೊಸದಿರಬಹುದು. ಹಾಗಾಗಿ ವಿದ್ಯಾರ್ಥಿಗಳು ತಂತ್ರಜ್ಞಾನ ಬೆಂಬಲಿತ ಕಲಿಕೆಯನ್ನು ನಿರಾಯಾಸವಾಗಿ ಸ್ವಾಗತಿಸಿ ಸ್ವೀಕರಿಸುವುದು ಆಶ್ಚರ್ಯವಲ್ಲ.</p>
<p>ರಾಷ್ಟ್ರೀಯ ಶಿಕ್ಷಣ ನೀತಿ &#8211; 2020 ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆಗೆ ಬಹಳ ಒತ್ತುಕೊಟ್ಟು ಹೇಳಿರುವುದು ಮೆಚ್ಚುವಂತಹದ್ದಾಗಿದೆ. ಅದರಲ್ಲೂ ವರ್ಚುವಲ್ ಪ್ರಯೋಗಶಾಲೆಗಳು, ದಿವ್ಯಾಂಗ್ ಸ್ನೇಹಿ ತಂತ್ರಾಂಶ ಹಾಗೂ ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವುದರಲ್ಲಿ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.</p>
<p>ಸಿಎಸ್‌ಐಆರ್‌ ನ ಅಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರಮೋದಿ ಅವರ ಸಲಹೆ ಮೇರೆಗೆ ಈಚೆಗೆ ವರ್ಚುವಲ್ ಪ್ರಯೋಗ ಶಾಲೆಗಳನ್ನು ಸ್ಥಾಪಿಸಲು ಮುಂದಾಗಿದ್ದೇವೆ. ಜತೆಗೆ ಪ್ರಯೋಗ ಶಾಲೆಗಳನ್ನು ಸ್ಥಾಪಿಸಲು ಮುಂದಾಗಿದ್ದೇವೆ. ಸಮಾಲೋಚನ ಆಧಾರಿತ ಪ್ರಯೋಗಗಳು, ಪರಸ್ಪರ ಕ್ರಿಯಾತ್ಮಕ ಸಾಮಗ್ರಿಗಳನ್ನು ಬಳಸಿ, ಕಾಮಿಕ್ಸ್, ಅನಿಮೇಶನ್ ಆಧಾರಿತ ಕಥೆಗಳನ್ನು ಬಿತ್ತರಿಸಲು ಪ್ರಸ್ತುತ ವೈಜ್ಞಾನಿಕ ವಿಷಯಗಳನ್ನು ಅಳವಡಿಸಿಕೊಳ್ಳಳಾಗುವುದು.</p>
<p>ಅಲ್ಲದೇ ಈ ವೇದಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸ್ವಾವಲಂಬನೆಯ ಕೌಶಲವನ್ನು ಹೆಚ್ಚಿಸಿಕೊಂಡು ತಮ್ಮ ಸೃಜನಶೀಲತೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು‌.</p>
<p>ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ‌ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಕುಲಸಚಿವ (ಪರೀಕ್ಷಾಂಗ) ಪ್ರೊಘಿ.ಎ.ಪಿ.ಜ್ಞಾನಪ್ರಕಾಶ್ ಇದ್ದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ENGLISJH SUMMARY&#8230;</p>
<p>Dr. Shekar C. Mande welcomes usage of technology in education:<br />
Mysuru, September 7, 2021 (www.justkannada.in): &#8220;The role of technology is vital in the way which we are moving. Therefore, more importance has been given for technology in the new National Education Policy. It is in fact a matter that has to be appreciated,&#8221; opined Dr. Shekar C. Mande, Director General, CSIR, New Delhi.<br />
He participated in the 101st Convocation of the University of Mysore, held at the Crawford Hall in Mysuru today.<img loading="lazy" decoding="async" class="aligncenter size-large wp-image-75112" src="https://www.justkannada.in/wp-content/uploads/2021/09/shekar-c-bande1-562x1024.jpg" alt="" width="562" height="1024" /><br />
In his address he said, &#8220;the student community across the world has adopted to the digital era. We are leading in online education system also today. Hence, it is appreciable to note the fact that the new NEP has given more importance for technology based education. The demand for virtual mode of education has increased in recent days. It has enabled us to see multimedia visuals. Students are adopting scientific subjects more today. It in fact will increase the self dependence skills. Logical, technical, skill based and creative learning is also the need of the hour,&#8221; he explained.<br />
Governor Thawar Chand Gehlot, Higher Education Minister Dr. C.N. Ashwathnarayan, Prof. G. Hemanth Kumar, Vice-Chancellor, University of Msyore. Prof. R. Shivappa, Registrar (Exams), Prof. A.P. Jnanaprakash and others were present.<br />
Keywords: University of Mysore/ 101st Convocation/ Dr. Shekhar C. Mande/ new NEP/ technology/ appreciable</p>
<p>Key words: mysore –university-101<sup>st</sup>  convocation -Technology -use  -education-Dr. Shekhar c bande- welcome</p>
<p>The post <a href="https://www.justkannada.in/mysore-university-101st-convocation-technology-use-education-dr-shekhar-c-bande-welcome/">ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ: ಡಾ.ಶೇಖರ್ ಸಿ. ಬಂಡೆ ಸ್ವಾಗತಾರ್ಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
