<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>temporary Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/temporary/feed/" rel="self" type="application/rss+xml" />
	<link>https://www.justkannada.in/tag/temporary/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 18 Apr 2024 06:03:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>temporary Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/temporary/</link>
	<width>32</width>
	<height>32</height>
</image> 
	<item>
		<title>ತಾತ್ಕಾಲಿಕ ಅಂದ್ರೆ ಏನು..? ವಿಜಯೇಂದ್ರ ಏನ್ ಶಾಸ್ತ್ರ ಹೇಳ್ತಾರಾ..?  ಸಿಎಂ ಸಿದ್ದರಾಮಯ್ಯ ಕಿಡಿ.</title>
		<link>https://www.justkannada.in/guarantee-by-vijayendra-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Thu, 18 Apr 2024 06:03:19 +0000</pubDate>
				<category><![CDATA[Election 2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CM Siddaramaiah]]></category>
		<category><![CDATA[guarantee]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=122427</guid>

					<description><![CDATA[<p>ಬೆಂಗಳೂರು,ಏಪ್ರಿಲ್,18,2024 (www.justkannada.in):   ಗ್ಯಾರಂಟಿ ಯೋಜನೆ ಕೇವಲ ತಾತ್ಕಾಲಿಕವಷ್ಟೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಾತ್ಕಾಲಿಕ ಎಂದರೇನು..? ವಿಜಯೇಂದ್ರ ಏನ್ ಶಾಸ್ತ್ರ  ಹೇಳ್ತಾರಾ..?  ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಮುಂದಿನ ಅವಧಿಗೂ ನಾವೇ ಇರುತ್ತೇವೆ.  ಗ್ಯಾರಂಟಿಗಳನ್ನ ಮುಂದುವರೆಸುವ ಕೆಲಸ ಮಾಡುತ್ತೇವೆ ಮುಂದಿನ ವರ್ಷ ಗ್ಯಾರಂಟಿಗಳಿಗೆ 52 ಸಾವಿರ ರೂ ಮೀಸಲು ಇಡುತ್ತೇವೆ ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಒಳ್ಳಯ ಸ್ಪಂದನೆ [&#8230;]</p>
<p>The post <a href="https://www.justkannada.in/guarantee-by-vijayendra-cm-siddaramaiah/">ತಾತ್ಕಾಲಿಕ ಅಂದ್ರೆ ಏನು..? ವಿಜಯೇಂದ್ರ ಏನ್ ಶಾಸ್ತ್ರ ಹೇಳ್ತಾರಾ..?  ಸಿಎಂ ಸಿದ್ದರಾಮಯ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,18,2024 (<a href="http://www.justkannada.in">www.justkannada.in</a>): </strong>  ಗ್ಯಾರಂಟಿ ಯೋಜನೆ ಕೇವಲ ತಾತ್ಕಾಲಿಕವಷ್ಟೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಾತ್ಕಾಲಿಕ ಎಂದರೇನು..? ವಿಜಯೇಂದ್ರ ಏನ್ ಶಾಸ್ತ್ರ  ಹೇಳ್ತಾರಾ..?  ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಮುಂದಿನ ಅವಧಿಗೂ ನಾವೇ ಇರುತ್ತೇವೆ.  ಗ್ಯಾರಂಟಿಗಳನ್ನ ಮುಂದುವರೆಸುವ ಕೆಲಸ ಮಾಡುತ್ತೇವೆ ಮುಂದಿನ ವರ್ಷ ಗ್ಯಾರಂಟಿಗಳಿಗೆ 52 ಸಾವಿರ ರೂ ಮೀಸಲು ಇಡುತ್ತೇವೆ ಎಂದರು.<img decoding="async" class="aligncenter size-full wp-image-114927" src="https://www.justkannada.in/wp-content/uploads/2023/11/siddaramaiah-2.webp" alt="" width="500" height="351" srcset="https://www.justkannada.in/wp-content/uploads/2023/11/siddaramaiah-2.webp 500w, https://www.justkannada.in/wp-content/uploads/2023/11/siddaramaiah-2-300x211.webp 300w" sizes="(max-width: 500px) 100vw, 500px" /></p>
<p>ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಒಳ್ಳಯ ಸ್ಪಂದನೆ ಸಿಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್  20 ಸ್ಥಾನಗೆಲ್ಲಲಿದೆ ಕಾಂಗ್ರೆಸ್ ಗೆ ಒಳ್ಳೆಯ ರೆಸ್ಪಾನ್ಸ್ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>Key words: guarantee, BY Vijayendra, CM Siddaramaiah</p>
<p>The post <a href="https://www.justkannada.in/guarantee-by-vijayendra-cm-siddaramaiah/">ತಾತ್ಕಾಲಿಕ ಅಂದ್ರೆ ಏನು..? ವಿಜಯೇಂದ್ರ ಏನ್ ಶಾಸ್ತ್ರ ಹೇಳ್ತಾರಾ..?  ಸಿಎಂ ಸಿದ್ದರಾಮಯ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಆತಂಕ ಹಿನ್ನೆಲೆ: ಮೈಸೂರಿನ &#8216;ಶುಕವನ&#8217; ತಾತ್ಕಾಲಿಕ ಬಂದ್.</title>
		<link>https://www.justkannada.in/covid-anxiety-shukavan-mysore-temporary-close/</link>
		
		<dc:creator><![CDATA[prashanth]]></dc:creator>
		<pubDate>Thu, 21 Dec 2023 10:18:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Close]]></category>
		<category><![CDATA[Covid anxiety]]></category>
		<category><![CDATA[Mysore.]]></category>
		<category><![CDATA[Shukavan]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=116960</guid>

					<description><![CDATA[<p>ಮೈಸೂರು,ಡಿಸೆಂಬರ್,21,2023(www.justkannada.in): ಕೇರಳ ಹಾಗೂ ತಮಿಳುನಾಡು ರಾಜ್ಯದ ಜೊತೆಗೆ ಇದೀಗ ಕರ್ನಾಟಕದಲ್ಲೂ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುತ್ತಿದ್ದು ಈ ನಡುವೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಶುಕವನ, ಬೋನ್ಸಾಯಿ ಗಾರ್ಡನ್, ಮ್ಯೂಸಿಯಂ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಆಡಳಿತ ವರ್ಗ ಇದೀಗ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಆಚರಣೆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆ. [&#8230;]</p>
<p>The post <a href="https://www.justkannada.in/covid-anxiety-shukavan-mysore-temporary-close/">ಕೋವಿಡ್ ಆತಂಕ ಹಿನ್ನೆಲೆ: ಮೈಸೂರಿನ &#8216;ಶುಕವನ&#8217; ತಾತ್ಕಾಲಿಕ ಬಂದ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,21,2023(<a href="http://www.justkannada.in">www.justkannada.in</a>):</strong> ಕೇರಳ ಹಾಗೂ ತಮಿಳುನಾಡು ರಾಜ್ಯದ ಜೊತೆಗೆ ಇದೀಗ ಕರ್ನಾಟಕದಲ್ಲೂ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುತ್ತಿದ್ದು ಈ ನಡುವೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಶುಕವನ, ಬೋನ್ಸಾಯಿ ಗಾರ್ಡನ್, ಮ್ಯೂಸಿಯಂ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಆಡಳಿತ ವರ್ಗ ಇದೀಗ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಿದೆ.<img loading="lazy" decoding="async" class="aligncenter size-full wp-image-116961" src="https://www.justkannada.in/wp-content/uploads/2023/12/shukavana.webp" alt="" width="500" height="337" srcset="https://www.justkannada.in/wp-content/uploads/2023/12/shukavana.webp 500w, https://www.justkannada.in/wp-content/uploads/2023/12/shukavana-300x202.webp 300w" sizes="auto, (max-width: 500px) 100vw, 500px" /></p>
<p>ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಆಚರಣೆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆ. ಮುನ್ನೆಚ್ಚರಿಕೆಯಾಗಿ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿನ ಶುಕವನ, ಬೋನ್ಸಾಯಿ ಗಾರ್ಡನ್ ಹಾಗು ವಿಶ್ವಂ ವಸ್ತು ಸಂಗ್ರಹಾಲಯಗಳು ಅನಿರ್ಧಿಷ್ಟ ಅವಧಿಯವರೆಗೆ ತಾತ್ಕಾಲಿಕ ಬಂದ್ ಮಾಡಲಾಗಿದೆ.</p>
<p><iframe loading="lazy" title="ಕೋವಿಡ್ ಎಫೆಕ್ಟ್ ಮೈಸೂರಿನ ಶುಕವನ ಬಂದ್." width="696" height="392" src="https://www.youtube.com/embed/byQa2J6KgtM?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe></p>
<p>Key words: Covid anxiety-Shukavan- Mysore- temporary-close</p>
<p>The post <a href="https://www.justkannada.in/covid-anxiety-shukavan-mysore-temporary-close/">ಕೋವಿಡ್ ಆತಂಕ ಹಿನ್ನೆಲೆ: ಮೈಸೂರಿನ &#8216;ಶುಕವನ&#8217; ತಾತ್ಕಾಲಿಕ ಬಂದ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಲ್ಲಿಗೆ ಅಂತ್ಯವಲ್ಲ. ತಾತ್ಕಾಲಿಕ ತಡೆಯಷ್ಟೆ: ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಲ್ಲ- ಡಿ.ಕೆ ಶಿವಕುಮಾರ್.</title>
		<link>https://www.justkannada.in/temporary-padayatra-breakdown-dk-shivakumar/</link>
		
		<dc:creator><![CDATA[JK Desk]]></dc:creator>
		<pubDate>Thu, 13 Jan 2022 08:31:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakdown]]></category>
		<category><![CDATA[DK Shivakumar]]></category>
		<category><![CDATA[padayatra]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=84413</guid>

					<description><![CDATA[<p>ರಾಮನಗರ,ಜನವರಿ,13,2022(www.justkannada.in): ಜನರ ಆರೋಗ್ಯ ದೃಷ್ಠಿ ಮತ್ತು ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ. ಇಲ್ಲಿಗೆ ಅಂತ್ಯವಲ್ಲ. ತಾತ್ಕಾಲಿಕ ತಡೆಯಷ್ಟೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಪಾದಯಾತ್ರೆ ತಾತ್ಕಾಲಿಕ ಸ್ಥಗಿತದ ಬಗ್ಗೆ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ಈ ಪಾದಯಾತ್ರೆ ಮುಕ್ತಾಯ ಅನ್ನೋದಿಲ್ಲ. ಜನರ ಆರೋಗ್ಯ ಹಿತದೃಷ್ಠಿಯಿಂದ ಸ್ಥಗಿತಗೊಳಿಸಿದ್ದೇವೆ. [&#8230;]</p>
<p>The post <a href="https://www.justkannada.in/temporary-padayatra-breakdown-dk-shivakumar/">ಇಲ್ಲಿಗೆ ಅಂತ್ಯವಲ್ಲ. ತಾತ್ಕಾಲಿಕ ತಡೆಯಷ್ಟೆ: ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಲ್ಲ- ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಜನವರಿ,13,2022(<a href="https://www.justkannada.in">www.justkannada.in</a>):</strong> ಜನರ ಆರೋಗ್ಯ ದೃಷ್ಠಿ ಮತ್ತು ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ. ಇಲ್ಲಿಗೆ ಅಂತ್ಯವಲ್ಲ. ತಾತ್ಕಾಲಿಕ ತಡೆಯಷ್ಟೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.<img loading="lazy" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಪಾದಯಾತ್ರೆ ತಾತ್ಕಾಲಿಕ ಸ್ಥಗಿತದ ಬಗ್ಗೆ ಘೋಷಣೆ ಮಾಡಿದರು.</p>
<p>ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ಈ ಪಾದಯಾತ್ರೆ ಮುಕ್ತಾಯ ಅನ್ನೋದಿಲ್ಲ. ಜನರ ಆರೋಗ್ಯ ಹಿತದೃಷ್ಠಿಯಿಂದ ಸ್ಥಗಿತಗೊಳಿಸಿದ್ದೇವೆ. ಇಲ್ಲಿಂದಲೇ ಪಾದಯಾತ್ರೆ ಪ್ರಾರಂಭಿಸುತ್ತೇವೆ. ಎಲ್ಲಾ ಧರ್ಮದ ಪರವಾಗಿ ಕೆಲಸ ಮಾಡಿದ್ದೇವೆ. ನಾವು ಹೋರಾಟದಿಂದ ಹಿಂದೆ ಸರಿಯಲ್ಲ. ಹೈಕೋರ್ಟ್ ಆದೇಶಕ್ಕೆ ತಲೆ ಬಾಗಿದ್ದೇವೆ. ಜನರ ಮುಂದೆ ನಾವು ತಪ್ಪಿತಸ್ಥರಾಗಬಾರದು. ಹೀಗಾಗಿ ಜನಾಭಿಪ್ರಾಯಕ್ಕೆ ಗೌರವ ಕೊಡುತ್ತೇವೆ ಎಂದರು.</p>
<p>ರಾಜ್ಯ ಸರ್ಕಾರ ಪಕ್ಷಾಪಾತಿಯಾಗಿ ವರ್ತಿಸಬಾರದು.  ಬಿಜೆಪಿಯವರು ಕೋವಿಡ್ ನಿಯಮ ಉಲ್ಲಂಘಿಸಿದ್ದರು. ಕೇವಲ ಕಾಂಗ್ರೆಸ್ ನವರ ಮೇಲೆ ಏಕೆ ಕೇಸ್  ಹಾಕುತ್ತೀರಿ. ನಮ್ಮ ಮೇಲೆ ತಪ್ಪು ಹೊರಿಸಲು ಬಿಜೆಪಿ ಹುನ್ನಾರ  ಮಾಡಿದೆ. ರಾಮನಗರದಲ್ಲಿ ಕೋವಿಡ್ ಹೆಚ್ಚಾಗಿ ಇಲ್ಲ. ಕಾಂಗ್ರೆಸ್ ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಿಸೋದಿಲ್ಲ. ಮತ್ತೆ ಆರಂಭಿಸುತ್ತೇವೆ<img loading="lazy" decoding="async" class="alignleft size-full wp-image-74142" src="https://www.justkannada.in/wp-content/uploads/2021/08/376-section-case-home-minister-rape-kpcc-president-dk-sivakumar.jpg" alt="" width="696" height="464" /></p>
<p>ಸರ್ಕಾರ ಕೇಸ್ ಹಾಕಿದ್ರೂ ಹೆದರಲ್ಲ. ನಿಯಮ ಪಾಲಿಸದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಲಿ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಡಿ.ಕೆ ಶಿವಕುಮಾರ್ ಸವಾಲು ಹಾಕಿದರು.<img loading="lazy" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: temporary –padayatra-breakdown- DK Shivakumar.</p>
<p>The post <a href="https://www.justkannada.in/temporary-padayatra-breakdown-dk-shivakumar/">ಇಲ್ಲಿಗೆ ಅಂತ್ಯವಲ್ಲ. ತಾತ್ಕಾಲಿಕ ತಡೆಯಷ್ಟೆ: ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಲ್ಲ- ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ರಾಮಲೆಕ್ಕಾಧಿಕಾರಿಗಳ ಸಂಘದ ಹಂಗಾಮಿ ಜಿಲ್ಲಾಧ್ಯಕ್ಷರಾಗಿ ಎಂ.ನಾಗೇಶ್ ಕುಮಾರ್ ನೇಮಕ&#8230;</title>
		<link>https://www.justkannada.in/%e0%b2%97%e0%b3%8d%e0%b2%b0%e0%b2%be%e0%b2%ae%e0%b2%b2%e0%b3%86%e0%b2%95%e0%b3%8d%e0%b2%95%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b2%b3-%e0%b2%b8%e0%b2%82%e0%b2%98/</link>
		
		<dc:creator><![CDATA[JK Desk]]></dc:creator>
		<pubDate>Mon, 29 Nov 2021 10:11:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[appointed]]></category>
		<category><![CDATA[Association]]></category>
		<category><![CDATA[district president]]></category>
		<category><![CDATA[M. Nagesh Kumar]]></category>
		<category><![CDATA[temporary]]></category>
		<category><![CDATA[village accountent]]></category>
		<guid isPermaLink="false">https://www.justkannada.in/?p=81299</guid>

					<description><![CDATA[<p>ಮೈಸೂರು,ನವೆಂಬರ್,29,2021(www.justkannada.in): ಮೈಸೂರು ಜಿಲ್ಲೆ ಗ್ರಾಮಲೆಕ್ಕಾಧಿಕಾರಿಗಳ ಸಂಘಕ್ಕೆ ಹಂಗಾಮಿ ಅಧ್ಯಕ್ಷರಾಗಿ ಮೈಸೂರು ತಾಲೂಕು ಕಚೇರಿಯ ಗ್ರಾಮಲೆಕ್ಕಾಧಿಕಾರಿ ಎಂ.ನಾಗೇಶ್ ಕುಮಾರ್ ನೇಮಕವಾಗಿದ್ದಾರೆ. ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ದೊಡ್ಡಬಸಪ್ಪ ರೆಡ್ಡಿ ಪತ್ರದ ಮುಖೇನ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಪೂರ್ಣಪ್ರಮಾಣದ ಅಧ್ಯಕ್ಷರಾಗಿ ಆಯ್ಕೆ ಆಗುವವರೆಗೂ ಜವಾಬ್ದಾರಿ ನಿರ್ವಹಿಸುವಂತೆ ತಿಳಿಸಿದ್ದಾರೆ. ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳ ಸಮಸ್ಯೆಗೆ ಸ್ಪಂದಿಸುವುದು, ರಾಜ್ಯಾದ್ಯಂತ ಪ್ರವಾಸ ಮಾಡಿ ಗ್ರಾಮ ಲೆಕ್ಕಾಧಿಕಾರಿಗಳ ಕುಂದುಕೊರತೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವುದು, ತಾಲೂಕು ಅಧ್ಯಕ್ಷರ ಜೊತೆ ಉತ್ತಮ ಒಡನಾಟ ಹೊಂದಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು,ಕ್ರಿಯಾಶೀಲರಾಗಿ [&#8230;]</p>
<p>The post <a href="https://www.justkannada.in/%e0%b2%97%e0%b3%8d%e0%b2%b0%e0%b2%be%e0%b2%ae%e0%b2%b2%e0%b3%86%e0%b2%95%e0%b3%8d%e0%b2%95%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b2%b3-%e0%b2%b8%e0%b2%82%e0%b2%98/">ಗ್ರಾಮಲೆಕ್ಕಾಧಿಕಾರಿಗಳ ಸಂಘದ ಹಂಗಾಮಿ ಜಿಲ್ಲಾಧ್ಯಕ್ಷರಾಗಿ ಎಂ.ನಾಗೇಶ್ ಕುಮಾರ್ ನೇಮಕ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,29,2021(<a href="https://www.justkannada.in">www.justkannada.in</a>):</strong> ಮೈಸೂರು ಜಿಲ್ಲೆ ಗ್ರಾಮಲೆಕ್ಕಾಧಿಕಾರಿಗಳ ಸಂಘಕ್ಕೆ ಹಂಗಾಮಿ ಅಧ್ಯಕ್ಷರಾಗಿ ಮೈಸೂರು ತಾಲೂಕು ಕಚೇರಿಯ ಗ್ರಾಮಲೆಕ್ಕಾಧಿಕಾರಿ ಎಂ.ನಾಗೇಶ್ ಕುಮಾರ್ ನೇಮಕವಾಗಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ದೊಡ್ಡಬಸಪ್ಪ ರೆಡ್ಡಿ ಪತ್ರದ ಮುಖೇನ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಪೂರ್ಣಪ್ರಮಾಣದ ಅಧ್ಯಕ್ಷರಾಗಿ ಆಯ್ಕೆ ಆಗುವವರೆಗೂ ಜವಾಬ್ದಾರಿ ನಿರ್ವಹಿಸುವಂತೆ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-81300" src="https://www.justkannada.in/wp-content/uploads/2021/11/va-accountent.jpg" alt="" width="696" height="505" /></p>
<p>ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳ ಸಮಸ್ಯೆಗೆ ಸ್ಪಂದಿಸುವುದು, ರಾಜ್ಯಾದ್ಯಂತ ಪ್ರವಾಸ ಮಾಡಿ ಗ್ರಾಮ ಲೆಕ್ಕಾಧಿಕಾರಿಗಳ ಕುಂದುಕೊರತೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವುದು, ತಾಲೂಕು ಅಧ್ಯಕ್ಷರ ಜೊತೆ ಉತ್ತಮ ಒಡನಾಟ ಹೊಂದಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು,ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: M. Nagesh Kumar- appointed – temporary- district president –village accountent-Association</p>
<p>The post <a href="https://www.justkannada.in/%e0%b2%97%e0%b3%8d%e0%b2%b0%e0%b2%be%e0%b2%ae%e0%b2%b2%e0%b3%86%e0%b2%95%e0%b3%8d%e0%b2%95%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b2%b3-%e0%b2%b8%e0%b2%82%e0%b2%98/">ಗ್ರಾಮಲೆಕ್ಕಾಧಿಕಾರಿಗಳ ಸಂಘದ ಹಂಗಾಮಿ ಜಿಲ್ಲಾಧ್ಯಕ್ಷರಾಗಿ ಎಂ.ನಾಗೇಶ್ ಕುಮಾರ್ ನೇಮಕ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಮುಕ್ತವಿವಿ ನಡೆ&#8230;?</title>
		<link>https://www.justkannada.in/ksou-against-government-order-temporary/</link>
		
		<dc:creator><![CDATA[JK Desk]]></dc:creator>
		<pubDate>Tue, 05 Oct 2021 11:33:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[government]]></category>
		<category><![CDATA[ksou]]></category>
		<category><![CDATA[Order]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=77281</guid>

					<description><![CDATA[<p>ಮೈಸೂರು,ಅಕ್ಟೋಬರ್,5,2021(www.justkannada.in): ವಿವಿಗಳಲ್ಲಿ ತಾತ್ಕಾಲಿಕ ಕೆಲಸನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೂ ಆದೇಶ ಹೊರಡಿಸಿತ್ತು. ಈ ಮಧ್ಯೆ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಹೊರಡಿಸಿರುವ ಸುತ್ತೋಲೆಯೊಂದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು, ತಾತ್ಕಾಲಿಕ ಕೆಲಸನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನ ಬಿಡುಗಡೆ ಮಾಡುವಂತೆ ಸರ್ಕಾರ ಎಲ್ಲಾ ವಿವಿಗಳಿಗೆ ಆದೇಶಿಸಿದ ಬೆನ್ನಲ್ಲೆ ಮುಕ್ತ ವಿವಿಯು,  10 ವರ್ಷಗಳಿಂದ  ಸೇವೆ ಸಲ್ಲಿಸಿರುವ ಕಾಲಿಕ ವೇತನ ಶ್ರೇಣಿ/ ತಾತ್ಕಾಲಿಕ ನೌಕರರನ್ನ ಖಾಯಂ ಮಾಡುವುದಾಗಿ [&#8230;]</p>
<p>The post <a href="https://www.justkannada.in/ksou-against-government-order-temporary/">ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಮುಕ್ತವಿವಿ ನಡೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,5,2021(<a href="https://www.justkannada.in">www.justkannada.in</a>):</strong> ವಿವಿಗಳಲ್ಲಿ ತಾತ್ಕಾಲಿಕ ಕೆಲಸನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೂ ಆದೇಶ ಹೊರಡಿಸಿತ್ತು. ಈ ಮಧ್ಯೆ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಹೊರಡಿಸಿರುವ ಸುತ್ತೋಲೆಯೊಂದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೌದು, ತಾತ್ಕಾಲಿಕ ಕೆಲಸನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನ ಬಿಡುಗಡೆ ಮಾಡುವಂತೆ ಸರ್ಕಾರ ಎಲ್ಲಾ ವಿವಿಗಳಿಗೆ ಆದೇಶಿಸಿದ ಬೆನ್ನಲ್ಲೆ ಮುಕ್ತ ವಿವಿಯು,  10 ವರ್ಷಗಳಿಂದ  ಸೇವೆ ಸಲ್ಲಿಸಿರುವ ಕಾಲಿಕ ವೇತನ ಶ್ರೇಣಿ/ ತಾತ್ಕಾಲಿಕ ನೌಕರರನ್ನ ಖಾಯಂ ಮಾಡುವುದಾಗಿ ಹೇಳಿ ತಮ್ಮ ಮಾಹಿತಿ ನೀಡುವಂತೆ ಸುತ್ತೋಲೆ ಹೊರಡಿಸಿದೆ.<img loading="lazy" decoding="async" class="aligncenter size-full wp-image-77282" src="https://www.justkannada.in/wp-content/uploads/2021/10/ksou.jpg" alt="" width="581" height="1032" /></p>
<p>ಸೇವೆ ಖಾಯಂಮಾತಿಗಾಗಿ ಅಗತ್ಯ ಮಾಹಿತಿ ಅಥವಾ ದಾಖಲೆಯನ್ನ ಕ್ರೂಢೀಕರಿಸಿ  ದಾಖಲೆಗಳ ಸ್ವಯಂ ಧೃಡಿಕೃತ  ಪ್ರತಿಗಳನ್ನ  ವಿಭಾಗ ಕಚೇರಿ ಮುಖ್ಯಸ್ಥರ ಮುಖಾಂತರ  ಅಕ್ಟೋಬರ್ 8 ರೊಳಗೆ ಉಪಕುಲಸಚಿವ(ಸಾಮಾನ್ಯ) ಇವರಿಗೆ ತುರ್ತಾಗಿ ಸಲ್ಲಿಸುವಂತೆ ಕಾಲಿಕ ವೇತನ/ ತಾತ್ಕಾಲಿಕ ಶ್ರೇಣಿ ನೌಕರಿಗೆ ಸೂಚಿಸಿ ಮುಕ್ತವಿವಿ ಸುತ್ತೋಲೆ ಹೊರಡಿಸಿದೆ.<img loading="lazy" decoding="async" class="aligncenter size-full wp-image-70022" src="https://www.justkannada.in/wp-content/uploads/2021/07/ksou-1.jpg" alt="" width="1400" height="600" /></p>
<p>ಈ ಮಧ್ಯೆ ಸರ್ಕಾರ ತಾತ್ಕಾಲಿಕ ಸಿಬ್ಬಂದಿಗಳನ್ನ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದರೂ ಆ ಆದೇಶಕ್ಕೆ  ವಿರುದ್ಧವಾಗಿ ಮುಕ್ತ ವಿವಿ ಸುತ್ತೋಲೆ ಹೊರಡಿಸಿರುವ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: KSOU-against -government –order- Temporary</p>
<p>The post <a href="https://www.justkannada.in/ksou-against-government-order-temporary/">ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಮುಕ್ತವಿವಿ ನಡೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್.</title>
		<link>https://www.justkannada.in/temporary-break-temple-clearance-operation-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 14 Sep 2021 06:39:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[break]]></category>
		<category><![CDATA[clearance]]></category>
		<category><![CDATA[Mysore.]]></category>
		<category><![CDATA[Operation]]></category>
		<category><![CDATA[temple]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=75589</guid>

					<description><![CDATA[<p>ಮೈಸೂರು,ಸೆಪ್ಟಂಬರ್,14,2021(www.justkannada.in): ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಚರಣೆಕ್ಕೆ ತಾತ್ಕಾಲಿಕ ಬ್ರೇಕ್  ಬಿದ್ದಿದೆ. ಹೌದು ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೈಸೂರಿನಲ್ಲಿ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿವರಣೆ ಕೇಳಿ ಸರ್ಕಾರದಿಂದ  ನೋಟಿಸ್ ಬಂದಿದೆ. ಅದಕ್ಕೆ‌ ಉತ್ತರವನ್ನು ಕೊಡುತ್ತೇವೆ. ಸರ್ಕಾರದ‌ ಅಧಿಕೃತ ನೋಟಿಸ್ ಆಗಿದೆ. ನೋಟಿಸ್ ನಲ್ಲಿ ಏನಿದೆ ಎಂಬುದನ್ನು‌ ನಾನು ಹೇಳಲು ಸಾಧ್ಯವಿಲ್ಲ.ಆದರೆ ಸರ್ಕಾರಕ್ಕೆ‌ ಸಂಪೂರ್ಣ ವಿವರ ನೀಡುತ್ತೇವೆ ಎಂದರು. ಕಾರ್ಯಚರಣೆ [&#8230;]</p>
<p>The post <a href="https://www.justkannada.in/temporary-break-temple-clearance-operation-mysore/">ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,14,2021(<a href="https://www.justkannada.in">www.justkannada.in</a>):</strong> ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಚರಣೆಕ್ಕೆ ತಾತ್ಕಾಲಿಕ ಬ್ರೇಕ್  ಬಿದ್ದಿದೆ. ಹೌದು ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೈಸೂರಿನಲ್ಲಿ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿವರಣೆ ಕೇಳಿ ಸರ್ಕಾರದಿಂದ  ನೋಟಿಸ್ ಬಂದಿದೆ. ಅದಕ್ಕೆ‌ ಉತ್ತರವನ್ನು ಕೊಡುತ್ತೇವೆ. ಸರ್ಕಾರದ‌ ಅಧಿಕೃತ ನೋಟಿಸ್ ಆಗಿದೆ. ನೋಟಿಸ್ ನಲ್ಲಿ ಏನಿದೆ ಎಂಬುದನ್ನು‌ ನಾನು ಹೇಳಲು ಸಾಧ್ಯವಿಲ್ಲ.ಆದರೆ ಸರ್ಕಾರಕ್ಕೆ‌ ಸಂಪೂರ್ಣ ವಿವರ ನೀಡುತ್ತೇವೆ ಎಂದರು.</p>
<p>ಕಾರ್ಯಚರಣೆ ನಿಲ್ಲಿಸುವ ಸಂಬಂಧದ ಪ್ರಶ್ನೆಗೆ ಉತ್ತರಿಸಿದ ಡಿಸಿ ಬಗಾದಿ ಗೌತಮ್, ಸರ್ಕಾರದ ನಿರ್ದೇಶನಕ್ಕಾಗಿ ನಾವು ಕಾಯುತ್ತಿದ್ದೇವೆ. ಸರ್ಕಾರದ ಉತ್ತರ ಬರುವವರೆಗೂ  ಸದ್ಯಕ್ಕೆ ಕಾರ್ಯಚರಣೆ ಇರುವುದಿಲ್ಲ. ಸರ್ಕಾರದ‌ ಮುಂದಿನ‌ ನಿರ್ದೇಶನದವರೆಗೂ ಎಲ್ಲವು ಯಥಾಸ್ಥಿತಿಯಲ್ಲಿ ಇರುತ್ತದೆ ಎಂದು ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ENGLISH SUMMARY&#8230;.</p>
<p>Temporary brake for eviction of temple in Mysuru<br />
Mysuru, September 14, 2021 (www.justkannada.in): As per the orders of the District Administration, the process of eviction of the temple in Mysuru has been stopped temporarily.<br />
Providing this information in Mysutu today Deputy Commissioner Bagadi Gowtham said that the District Administration has received a notice regarding eviction of the temple in Mysuru and the District Administration will reply to it shortly. &#8220;As it is government notice I cannot reveal more than this in front of the media. However, we will provide complete details to the government,&#8221; he informed.<img loading="lazy" decoding="async" class="aligncenter size-full wp-image-70362" src="https://www.justkannada.in/wp-content/uploads/2021/07/bagadi.jpg" alt="" width="400" height="400" /><br />
In his reply to the question on stopping the demolition works, he informed that they are waiting for government orders. &#8220;However there will be no further works in this connection till we receive the government orders. We will maintain the status quo till further government orders,&#8221; he added.<br />
Keywords: Mysuru/ temple/ demolition/ temporary brake/ DC/ government order</p>
<p>Key words: Temporary -break &#8211; temple –clearance- operation &#8211; Mysore</p>
<p>The post <a href="https://www.justkannada.in/temporary-break-temple-clearance-operation-mysore/">ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ವಿವಿಗಳಿಗೆ ಸರ್ಕಾರ ಸೂಚನೆ.</title>
		<link>https://www.justkannada.in/government-instructs-university-release-temporary-contracted-employees/</link>
		
		<dc:creator><![CDATA[JK Desk]]></dc:creator>
		<pubDate>Fri, 03 Sep 2021 10:17:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[contracted]]></category>
		<category><![CDATA[employees]]></category>
		<category><![CDATA[government- instructs –university]]></category>
		<category><![CDATA[release]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=74762</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,3,2021(www.justkannada.in): ಸರ್ಕಾರದ ಪೂರ್ವಾನುಮೋದನೆ ಪಡೆಯದೆ ಮಂಜೂರಾದ ಹುದ್ದೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿ ಮಾಡಿಕೊಂಡಿರುವ ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯದ  ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು 2-9-2021 ರಂದು ಆದೇಶ ಹೊರಡಿಸಿರುವ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಅವರು, ವಿಶ್ವ ವಿದ್ಯಾನಿಲಯಗಳು ತಮ್ಮ ಹಂತದಲ್ಲಿಯೇ ಹುದ್ದೆಗಳನ್ನು ಸೃಜಿಸಿ ತಾತ್ಕಾಲಿಕ, ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಲ್ಲಿ ಅಂತಹ ಯಾವುದೇ ನೇಮಕಾತಿಗೆ ಸರ್ಕಾರದಿಂದ [&#8230;]</p>
<p>The post <a href="https://www.justkannada.in/government-instructs-university-release-temporary-contracted-employees/">ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ವಿವಿಗಳಿಗೆ ಸರ್ಕಾರ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,3,2021(<a href="https://www.justkannada.in">www.justkannada.in</a>):</strong> ಸರ್ಕಾರದ ಪೂರ್ವಾನುಮೋದನೆ ಪಡೆಯದೆ ಮಂಜೂರಾದ ಹುದ್ದೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿ ಮಾಡಿಕೊಂಡಿರುವ ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯದ  ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು 2-9-2021 ರಂದು ಆದೇಶ ಹೊರಡಿಸಿರುವ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಅವರು, ವಿಶ್ವ ವಿದ್ಯಾನಿಲಯಗಳು ತಮ್ಮ ಹಂತದಲ್ಲಿಯೇ ಹುದ್ದೆಗಳನ್ನು ಸೃಜಿಸಿ ತಾತ್ಕಾಲಿಕ, ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಲ್ಲಿ ಅಂತಹ ಯಾವುದೇ ನೇಮಕಾತಿಗೆ ಸರ್ಕಾರದಿಂದ ಸಹಾಯಾನುದಾನ ಒದಗಿಸುವುದಿಲ್ಲವೆಂದು ತಿಳಿಸಲಾಗಿದೆ.<img loading="lazy" decoding="async" class="aligncenter size-large wp-image-74763" src="https://www.justkannada.in/wp-content/uploads/2021/09/govrnment-order-1024x711.jpg" alt="" width="696" height="483" /></p>
<p>ಈ ಮಧ್ಯೆ ವಿವಿಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಿಕೊಂಡಿರುವ ಸಿಬ್ಬಂದಿಗಳನ್ನ ಬಿಡುಗಡೆ ಮಾಡುವಂತೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರೂ ವಿಶ್ವ ವಿದ್ಯಾನಿಲಯಗಳು ಸರ್ಕಾರದ ಸೂಚನೆಯನ್ನ ಪಾಲಿಸದೆ ಇರುವುದು ಸರ್ಕಾರದ ನೀತಿಗೆ ವಿರುದ್ಧ ಮತ್ತು ನಿಯಮ ಬಾಹಿರವಾಗಿದೆ.</p>
<p>ತಾತ್ಕಾಲಿಕ ಗುತ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ವೇತನ, ಖಾಯಂಮಾತಿ ಹಾಗೂ ಇತರ ಸೌಲಭ್ಯಗಳಿಗಾಗಿ ಪದೇ ಪದೇ ನ್ಯಾಯಾಲಯದಲ್ಲಿ ರಿಟ್ ಅರ್ಜಿಗಳನ್ನು ದಾಖಲಿಸಿ ಸರ್ಕಾರದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ.</p>
<p>ಹೀಗಾಗಿ ಸರ್ಕಾರದ ಪ್ರಸಕ್ತ ನೇಮಕಾತಿ ಹಾಗೂ ಮೀಸಲಾತಿ ಕಾರ್ಯನೀತಿ ನಿಯಮಗಳನ್ನು ಪಾಲಿಸದೆ ನಿಯಮ ಬಾಹಿರವಾಗಿ ಅರ್ಹತೆ ಮಾನದಂಡವನ್ನ ಮೀರಿ ಸರ್ಕಾರದ ಪೂರ್ವಾನುಮೋದನೆಯನ್ನ ಪಡೆಯದೆ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ನೇಮಕವಾಗಿದ್ದ, 28 ಜನ  ಸಿಬ್ಬಂದಿಗಳನ್ನು ಹೈಕೋರ್ಟ್ ಆದೇಶದನ್ವಯ ಪರಿಶೀಲಿಸಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.<img loading="lazy" decoding="async" class="aligncenter size-full wp-image-66007" src="https://www.justkannada.in/wp-content/uploads/2021/05/vidhan-1.jpg" alt="covid-dead-body-cancels-license-order-state-government" width="580" height="348" /></p>
<p>ಅದ್ದರಿಂದ  ವಿಶ್ವ ವಿದ್ಯಾನಿಲಯಗಳಲ್ಲಿ ಸರ್ಕಾರದ ಪೂರ್ವಾನುಮೋದನೆ ಪಡೆಯದೆ ಹಾಗೂ ಮಂಜೂರಾದ ಹುದ್ದೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ತಾತ್ಕಾಲಿಕ, ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಂಡಿರುವ ಬೋಧಕ ಬೋಧಕೇತರ ಸಿಬ್ಬಂದಿಗಳನ್ನು ಈ ಕೂಡಲೇ ವಿಶ್ವವಿದ್ಯಾನಿಲಯದ ಸೇವೆಯಿಂದ ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದ್ದಾರೆ. ಹಾಗೆಯೇ ಆದೇಶ ಪಾಲಿಸದಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:  government- instructs –university-  release – temporary-contracted &#8211; employees</p>
<p>The post <a href="https://www.justkannada.in/government-instructs-university-release-temporary-contracted-employees/">ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ವಿವಿಗಳಿಗೆ ಸರ್ಕಾರ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರಾಮುವಿವಿ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರದ್ದುಗೊಳಿಸುವಂತೆ ದಸಂಸ ಆಗ್ರಹ.</title>
		<link>https://www.justkannada.in/mysore-dasamsa-demands-cancellation-appointment-temporary-assistant-professor-recruitment/</link>
		
		<dc:creator><![CDATA[JK Desk]]></dc:creator>
		<pubDate>Thu, 19 Aug 2021 10:34:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[appointment]]></category>
		<category><![CDATA[assistant professor]]></category>
		<category><![CDATA[mysore-Dasamsa- demands -cancellation]]></category>
		<category><![CDATA[recruitment]]></category>
		<category><![CDATA[temporary]]></category>
		<guid isPermaLink="false">https://www.justkannada.in/?p=73461</guid>

					<description><![CDATA[<p>ಮೈಸೂರು,ಆಗಸ್ಟ್,19,2021(www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿವಿಯ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಿದ್ದು, ಕೂಡಲೇ ಕುಲಪತಿಗಳು ಇದನ್ನು ರದ್ದುಪಡಿಸಿ ಪಾರದರ್ಶಕ ನೇಮಕಾತಿ ನಡೆಸುವಂತೆ ದಸಂಸ ಆಗ್ರಹಿಸಿದೆ. ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮಾತನಾಡಿ, ಸದಾ ಒಂದಿಲ್ಲೊಂದು ವಿವಾದವನ್ನೇ ಹಾಸಿ ಹೊದ್ದು ಮಲಗಿರುವ ಮುಕ್ತ ವಿಶ್ವವಿದ್ಯಾನಿಲಯವು ಮತ್ತೊಂದು ವಿವಾದವನ್ನು ಎಳೆದುಕೊಂಡಿದೆ. ಆದೇಶ ಸಂಖ್ಯೆ, ಕ.ರಾ.ಮು.ವಿ (ಆವಿ/ಸಿಬ್ಬಂದಿ-1/10/2021-22 ದಿನಾಂಕ: 28.17.2021ರನ್ವಯ ವಿವಿಧ ವಿಷಯಗಳಿಗೆ ಗುತ್ತಿಗೆ [&#8230;]</p>
<p>The post <a href="https://www.justkannada.in/mysore-dasamsa-demands-cancellation-appointment-temporary-assistant-professor-recruitment/">ಕರಾಮುವಿವಿ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರದ್ದುಗೊಳಿಸುವಂತೆ ದಸಂಸ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,19,2021(<a href="https://www.justkannada.in">www.justkannada.in</a>):</strong>  ಕರ್ನಾಟಕ ರಾಜ್ಯ ಮುಕ್ತ ವಿವಿಯ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಿದ್ದು, ಕೂಡಲೇ ಕುಲಪತಿಗಳು ಇದನ್ನು ರದ್ದುಪಡಿಸಿ ಪಾರದರ್ಶಕ ನೇಮಕಾತಿ ನಡೆಸುವಂತೆ ದಸಂಸ ಆಗ್ರಹಿಸಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮಾತನಾಡಿ, ಸದಾ ಒಂದಿಲ್ಲೊಂದು ವಿವಾದವನ್ನೇ ಹಾಸಿ ಹೊದ್ದು ಮಲಗಿರುವ ಮುಕ್ತ ವಿಶ್ವವಿದ್ಯಾನಿಲಯವು ಮತ್ತೊಂದು ವಿವಾದವನ್ನು ಎಳೆದುಕೊಂಡಿದೆ. ಆದೇಶ ಸಂಖ್ಯೆ, ಕ.ರಾ.ಮು.ವಿ (ಆವಿ/ಸಿಬ್ಬಂದಿ-1/10/2021-22 ದಿನಾಂಕ: 28.17.2021ರನ್ವಯ ವಿವಿಧ ವಿಷಯಗಳಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯು ತರಾತುರಿ, ಕಾನೂನು ಬಾಹಿರ ಹಾಗೂ ಗೊಂದಲಮಯದಿಂದ ಕೂಡಿದೆ. ಈ ನೇಮಕಾತಿಯು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿಗೆ ಹಾಗೂ ಹುದ್ದೆಯ ಆಕಾಂಕ್ಷಿಗಳ ಆಕ್ರೋಶಕ್ಕೂ ಸಹ ಕಾರಣವಾಗಿದೆ ಎಂದು ದೂರಿದರು.</p>
<p>28,07.2021ರನ್ವಯ ಸಾರ್ವಜನಿಕವಾಗಿ ಆರು ದಿನಗಳ ನಂತರ ಕೇವಲ ಒಂದು ಸ್ಥಳೀಯ ಪತ್ರಿಕೆಯಲ್ಲಿ ಮಾತ್ರ ಪ್ರಕಟಗೊಂಡಿದೆ. ನಿಯಮಾವಳಿ ಸಾರ ಅಧಿಸೂಚನೆಯ ಪ್ರಕಟಣೆಯು ಕನ್ನಡ ಮತ್ತು ಇಂಗ್ಲೀಷ್ ಭಾಷೆಯ ರಾಜ್ಯ ಮಟ್ಟದ ಪತ್ರಿಕೆಯಲ್ಲಿ ಪ್ರಕಟವಾಗಬೇಕಿತ್ತು. ಆದರೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವು ಹುದ್ದೆ ಆಕಾಂಕ್ಷಿಗಳನ್ನು ಉದ್ದೇಶ ಪೂರ್ವಕವಾಗಿಯೇ ವಂಚಿಸಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ಹೇಳಿದರು.</p>
<p>ಸಂಖ್ಯೆ ಕ.ರಾ.ಮು.ವಿ/ಆವಿ/ಸಿಬ್ಬಂದಿ-1/100/2001-22. ದಿನಾಂಕ 28.07.2021ರನ್ವಯ ಹೊರಡಿಸಲಾದ ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆ, ಹುದ್ದೆಯ ಅವಧಿ, ವೇತನ, ಮೀಸಲಾತಿ ಅನುಸಾರ ಸವಿವರವಾಗಿ ಪ್ರಕಟಿಸದೆ ಇರುವುದು ನೇಮಕಾತಿ ವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಶ್ವವಿದ್ಯಾನಿಲಯದ ಅಂತರ್ಜಾಲದಲ್ಲಿಯೂ ಯಾವುದೇ ಮಾಹಿತಿ ಇಲ್ಲದಿರುವುದು ಕಂಡುಬಂದಿದೆ.</p>
<p>ಸಂದರ್ಶನದ ದಿನಾಂಕವನ್ನು 11.08.2021 ರಿಂದ 14.08.2021ರ ವರೆಗೆ ನಡೆಸಿದ್ದು, ಬಹಳ ಮುಖ್ಯವಾಗಿ ಕರ್ನಾಟಕ ರಾಜ್ಯ ಸರಕಾರದ ಕೋವಿಡ್ ನಿಯಮಗಳ ಪಾಲನೆ ಅನುಸಾರ (14,08,2021ರ ಶನಿವಾರ ವಾರಾಂತ್ಯ ಕರ್ಫ್ಯೂ ಇದ್ದಾಗಿಯೂ ಸಹ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆಯನ್ನು ಗಾಳಿಗೆ ತೂರಿ ಸಂದರ್ಶನವನ್ನು ನಡೆಸಲು ಮುಂದಾಗಿದ್ದರು. ಆದರೆ, ವಿರೋಧ ವ್ಯಕ್ತವಾದ ಮೇಲೆ ದಿನಾಂಕವನ್ನು ಮುಂದೂಡಿ ಅದನ್ನು 16.18,2021ರ ಸೋಮವಾರದಂದು ಬದಲಾವಣೆ ಮಾಡಲಾಗಿದೆ. ಇದರಿಂದ ದೂರದೂರಿನಿಂದ ಬರುವ ಹುದ್ದೆ ಆಕಾಂಕ್ಷಿಗಳಿಗೆ ತೊಂದರೆ ಆಗಿ ಸಂದರ್ಶನಕ್ಕೆ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.</p>
<p>ಅಧಿಸೂಚನೆಯಲ್ಲಿ ವಿದ್ಯಾರ್ಹತೆಯನ್ನು ಯುಜಿಸಿ 2018ರ ಮಾರ್ಗಸೂಚಿ ಅನುಸಾರ ನಿಗದಿಪಡಿಸಿದ್ದು, ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪಿಎಚ್.ಡಿ ಪದವಿಯು ಕಡ್ಡಾಯವಾಗಿರುತ್ತದೆ. ಅಧಿಸೂಚನೆಯ ಅರ್ಜಿ ನಮೂನೆಯಲ್ಲಿ ಪಿಎಚ್.ಡಿ., ನೆಟ್, ಕೆ ಸೆಟ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಮುದ್ರಿಸಿ ಸಂದರ್ಶಕರನ್ನು ದಿಕ್ಕು ತಪ್ಪಿಸಲಾಗಿದೆ ಎಂದು ದೂರಿದರು.<img loading="lazy" decoding="async" class="aligncenter size-full wp-image-73462" src="https://www.justkannada.in/wp-content/uploads/2021/08/mysore-dasamsa-demands-cancellation-appointment-temporary-assistant-professor-recruitment.jpg" alt="" width="696" height="313" /></p>
<p>ಅದೇ ರೀತಿ ಯುಜಿಸಿ ನಿಯಮಾನುಸಾರ ಅವಳಿ ವಿಷಯಗಳಾದ ರಾಜ್ಯಶಾಸ ಮತ್ತು ಆಡಳಿತ ವಿಷಯವನ್ನು ವಿವಿಯ ಮಟ್ಟದಲ್ಲಿ ಬೋಧಿಸುವ ಸಂಬಂಧ ಪರಸ್ಪರ ಅಂತರ್ಗತ ವಿಷಯಗಳೆಂದು ಪರಿಗಣಿಸಿ ನೇಮಕಾತಿ ಸಂದರ್ಭದಲ್ಲಿ ಅವಕಾಶ ನೀಡಬೇಕೆಂದು ತಿಳಿಸಿದ್ದರೂ ನಿಯಮವನ್ನು ಗಾಳಿಗೆ ತೂರಿ ಈ ಸಂಬಂಧ ಯಾವುದೇ ತಜ್ಞರ ಅಭಿಪ್ರಾಯ ಪಡೆಯದೆ ಕೇವಲ ಸಾರ್ವಜನಿಕ ವಿಭಾಗದ ಅಧ್ಯಕ್ಷರಾದ ಡಾ.ಜಗದೀಶ ಬಾಬು ಅವರ ಅಭಿಪ್ರಾಯವನ್ನೇ ತಜ್ಞರ ಅಭಿಪ್ರಾಯವೆಂದು ಪರಿಗಣಿಸಿ ವಿಶ್ವವಿದ್ಯಾನಿಲಯದ ಸಾರ್ವಜನಿಕ ಆಡಳಿತ ವಿಷಯವನ್ನು ಅಧ್ಯಯನ ಮಾಡಿದವರು ಮಾತ್ರ ಸಂದರ್ಶನಕ್ಕೆ ಅರ್ಹರೆಂದು ತಿಳಿಸಿರುತ್ತಾರೆ. ಹಾಗೇ ನೋಡಿದರೆ ಡಾ.ಜಗದೀಶ್ ಬಾಬುರವರೇ ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಭಿಯನ ವಿಭಾಗದಲ್ಲಿ ಪಿಎಚ್.ಡಿ ಪದವಿ ಪ್ರಸ್ತುತ ಸಾರ್ವಜನಿಕ ಆಡಳಿತ ವಿಷಯಕ್ಕೆ ಮಾರ್ಗದರ್ಶರಾಗಲು ಹೊರಟಿರುವುದು ಎದ್ದು ಸಮಂಜಸವಾದುದೆ ಎಂದು ಚೋರನಹಳ್ಳಿ ಶಿವಣ್ಣ ಪ್ರಶ್ನಿಸಿದ್ದಾರೆ.</p>
<p>ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕೆ.ವಿ,ದೇವೇಂದ್ರ, ಯಡದೊರೆ ಮಹದೇವಯ್ಯ, ನಟರಾಜು ಹಾರೋಹಳ್ಳಿ, ಸೋಮಣ್ಣ ಬನ್ನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>
<p>Key words: mysore-Dasamsa- demands -cancellation &#8211; appointment -temporary -assistant professor- Recruitment</p>
<p>The post <a href="https://www.justkannada.in/mysore-dasamsa-demands-cancellation-appointment-temporary-assistant-professor-recruitment/">ಕರಾಮುವಿವಿ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರದ್ದುಗೊಳಿಸುವಂತೆ ದಸಂಸ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕ ಸ್ಥಗಿತ.</title>
		<link>https://www.justkannada.in/vaccination-government-hospital-mysore-district-temporary-bandh/</link>
		
		<dc:creator><![CDATA[JK Desk]]></dc:creator>
		<pubDate>Mon, 28 Jun 2021 05:13:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bandh]]></category>
		<category><![CDATA[hospital.]]></category>
		<category><![CDATA[Mysore District]]></category>
		<category><![CDATA[temporary]]></category>
		<category><![CDATA[Vaccination - government]]></category>
		<guid isPermaLink="false">https://www.justkannada.in/?p=68920</guid>

					<description><![CDATA[<p>ಮೈಸೂರು,ಜೂನ್,28,2021(www.justkannada.in):  ಮೈಸೂರು ಜಿಲ್ಲೆಯಲ್ಲಿ ಲಸಿಕೆ ಖಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಡೋಸ್‌ ಗಳು ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆಯಾಗದಂತಾಗಿ ಭಾನುವಾರ ಶೂನ್ಯ ಡೋಸ್ ಗಳಿಗೆ ಬಂದಿದ್ದು, ಹೀಗಾಗಿ ಮೈಸೂರು ಜಿಲ್ಲೆಯಲ್ಲಿ  ತಾತ್ಕಾಲಿಕವಾಗಿ ಲಸಿಕೆ ಹಾಕುವ ಕಾರ್ಯ ಸ್ಥಗಿತಗೊಳಿಸಲಾಗಿದೆ. ಇನ್ನು ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜಿನ ಸಿಬ್ಬಂದಿ, ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಬೇಕಾಗಿರುವ ಹಿನ್ನೆಲೆಯಲ್ಲಿ ಮುಂಚೂಣಿ [&#8230;]</p>
<p>The post <a href="https://www.justkannada.in/vaccination-government-hospital-mysore-district-temporary-bandh/">ಮೈಸೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕ ಸ್ಥಗಿತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,28,2021(<a href="https://www.justkannada.in">www.justkannada.in</a>):</strong>  ಮೈಸೂರು ಜಿಲ್ಲೆಯಲ್ಲಿ ಲಸಿಕೆ ಖಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಿರೀಕ್ಷಿತ ಪ್ರಮಾಣದಲ್ಲಿ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಡೋಸ್‌ ಗಳು ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆಯಾಗದಂತಾಗಿ ಭಾನುವಾರ ಶೂನ್ಯ ಡೋಸ್ ಗಳಿಗೆ ಬಂದಿದ್ದು, ಹೀಗಾಗಿ ಮೈಸೂರು ಜಿಲ್ಲೆಯಲ್ಲಿ  ತಾತ್ಕಾಲಿಕವಾಗಿ ಲಸಿಕೆ ಹಾಕುವ ಕಾರ್ಯ ಸ್ಥಗಿತಗೊಳಿಸಲಾಗಿದೆ.</p>
<p>ಇನ್ನು ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜಿನ ಸಿಬ್ಬಂದಿ, ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಬೇಕಾಗಿರುವ ಹಿನ್ನೆಲೆಯಲ್ಲಿ ಮುಂಚೂಣಿ ಕಾರ್ಯಕರ್ತರು, ಆದ್ಯತಾ ವಲಯದ ಕಾರ್ಯಕರ್ತರಿಗೂ ಹಾಕಲಾಗುತ್ತಿದ್ದ ಲಸಿಕೆ ಕಾರ್ಯವನ್ನು ನಿಲ್ಲಿಸುವಂತೆ  ಸೂಚಿಸಲಾಗಿದೆ ಎನ್ನಲಾಗಿದ್ದು, ಹೀಗಾಗಿ ಪ್ರಾಥಮಿಕ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.</p>
<p>ಮೈಸೂರು ಜಿಲ್ಲೆಯಲ್ಲಿ 51 ಲಕ್ಷ ಮಂದಿಗೆ ಲಸಿಕೆ ಹಾಕಬೇಕಿದೆ. ಆದರೆ ಇದುವರೆಗೆ 12 ಲಕ್ಷದಷ್ಟು ಮಂದಿಗೆ ಮಾತ್ರ ವ್ಯಾಕ್ಸಿನ್ ಹಾಕಲಾಗಿದ್ದು, ಉಳಿದ 39 ಲಕ್ಷ ಜನರಿಗೆ ಲಸಿಕೆ ಹಾಕಬೇಕಾಗಿದೆ. ಆದರೆ ಲಸಿಕೆ ಪೂರೈಕೆಯಾಗದೆ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕ ಸ್ಥಗಿತವಾಗಿದೆ. ಜತೆಗೆ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಕೊಡುವ ಕೆಲಸ ಪ್ರಾರಂಭಿಸಲು ಡೋಸ್‌ಗಳನ್ನು ದಾಸ್ತಾನು ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.</p>
<p>ಇನ್ನು ಚಾಮರಾಜನಗರದಲ್ಲಿ 350 ಡೋಸ್ , ಮಂಡ್ಯ ಜಿಲ್ಲೆಯಲ್ಲಿ 11,100 ಡೋಸ್, ಕೊಡಗು ಜಿಲ್ಲೆಯಲ್ಲಿ 1,920 ಡೊಸ್ ಲಸಿಕೆ ಲಭ್ಯವಿದೆ. ಮೈಸೂರಿನಲ್ಲಿ ಸರ್ಕಾರಿ ಲಸಿಕಾ  ಕೇಂದ್ರಗಳು  ತಾತ್ಕಾಲಿಕ ಬಂದ್ ಆಗಿರುವ ಹಿನ್ನೆಲೆ ಹಣ ಕೊಟ್ಟರೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಿರಲಿದೆ.</p>
<p>ಚಾಮರಾಜನಗರ ಜಿಲ್ಲೆಯಲ್ಲಿ ಜೂನ್ 29 ರಂದು ಕಾಲೇಜು ವಿದ್ಯಾರ್ಥಿಗಳ ಲಸಿಕೆ ಮೆಗಾ  ಕ್ಯಾಂಪ್ ಆಯೋಜನೆ ಮಾಡಲಾಗಿದೆ.  4,500 ಡೋಸ್ ಲಸಿಕೆ ಬರಲಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ವಿಶ್ವೇಶ್ವರಯ್ಯ ತಿಳಿಸಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಶನಿವಾರದಿಂದಲೇ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ 11,100 ಲಸಿಕೆಗಳ ದಾಸ್ತಾನು ಇದೆ.</p>
<p>ENGLISH SUMMARY&#8230;.</p>
<p>COVID-19 vaccination campaign in Mysuru Dist. Govt. Hospitals temporarily halted<br />
Mysuru, June 28, 2021 (www.justkannada.in): The COVID-19 Vaccination process in government hospitals in Mysuru District, except private hospitals, has been temporarily halted as the vaccine stocks are over.<br />
As Covishield and Covaxin doses are not being produced as per the expected numbers supply has been hit. As a result, no doses came to Mysuru resulting in the halting of the vaccination process temporarily.<br />
It is was also planned to provide vaccination to all the staff of Colleges that come under the University of Mysore and PG students on a preferential basis, which also has been halted. Thus, the vaccination process in primary, taluk, and district hospitals has been postponed temporarily.<br />
According to the available health department information vaccine has to be given to 51 lakh people in Mysuru District. As of now, vaccination has been provided to 12 lakh people in Mysuru District and the remaining 39 lakh people have to be provided vaccine.<img loading="lazy" decoding="async" class="aligncenter size-medium wp-image-68921" src="https://www.justkannada.in/wp-content/uploads/2021/06/mysoredd-300x168.jpg" alt="" width="300" height="168" /><br />
While 350 doses are available in Chamarajanagara, 11,110 doses were available in Mandya and 1,920 doses are available in Kodagu. Those who can afford to spend money can still avail the doses in private hospitals based on availability.<br />
Keywords: Mysuru District/ COVID-19 / Vaccination/ halted temporarily</p>
<p>Key words: Vaccination &#8211; government –hospital- Mysore district- Temporary –bandh</p>
<p>The post <a href="https://www.justkannada.in/vaccination-government-hospital-mysore-district-temporary-bandh/">ಮೈಸೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕ ಸ್ಥಗಿತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ತಾತ್ಕಾಲಿಕ SSLC ಪರೀಕ್ಷೆ ವೇಳಾಪಟ್ಟಿ: ತಕರಾರು ಅರ್ಜಿ ಸಲ್ಲಿಕೆಗೆ ಅವಕಾಶ &#8211; ಸಚಿವ ಎಸ್.ಸುರೇಶ್ ಕುಮಾರ್</title>
		<link>https://www.justkannada.in/temporarysslctest-scheduledisputesubmissionapplicationopportunityminister-s-suresh-kumar/</link>
		
		<dc:creator><![CDATA[JK Desk]]></dc:creator>
		<pubDate>Sat, 13 Feb 2021 08:45:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[application]]></category>
		<category><![CDATA[dispute]]></category>
		<category><![CDATA[Minister S. Suresh Kumar]]></category>
		<category><![CDATA[opportunity]]></category>
		<category><![CDATA[SSLC]]></category>
		<category><![CDATA[submission]]></category>
		<category><![CDATA[temporary]]></category>
		<category><![CDATA[Test schedule]]></category>
		<guid isPermaLink="false">https://www.justkannada.in/?p=56276</guid>

					<description><![CDATA[<p>ಮೈಸೂರು,ಫೆಬ್ರವರಿ,13,2021(www.justkannada.in) : ತಾತ್ಕಾಲಿಕ ವಾಗಿ  ಎಸ್.ಎಸ್.ಎಲ್.ಸಿ ಪರೀಕ್ಷೆಯ  ವೇಳಾ ಪಟ್ಟಿ ಪ್ರಕಟಿಸಿದ್ದು, ಪೋಷಕರು ಫೆ,24 ರೊಳಗೆ ತಕರಾರು ಅರ್ಜಿ ಹಾಕಿದರೆ ದಿನಾಂಕ ನಿಗದಿ ಬಗ್ಗೆ  ನಮ್ಮ‌ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.ಕೆ.ಆರ್.ನಗರ ತಾಲೂಕಿನ ಶೀಗವಾಳು ಗ್ರಾಮದಲ್ಲಿ ಬೆಂಗಳೂರು,ನಾಗರಾಬಾವಿ ಬಡಾವಣೆಯ ರೋಟರಿ ಕ್ಲಬ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪಠ್ಯ ಪುಸ್ತಕ ವಿಷಯ ಆಧಾರಿತ ಟ್ಯಾಬ್ ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲಾ [&#8230;]</p>
<p>The post <a href="https://www.justkannada.in/temporarysslctest-scheduledisputesubmissionapplicationopportunityminister-s-suresh-kumar/">“ತಾತ್ಕಾಲಿಕ SSLC ಪರೀಕ್ಷೆ ವೇಳಾಪಟ್ಟಿ: ತಕರಾರು ಅರ್ಜಿ ಸಲ್ಲಿಕೆಗೆ ಅವಕಾಶ &#8211; ಸಚಿವ ಎಸ್.ಸುರೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,13,2021(www.justkannada.in) :</strong> ತಾತ್ಕಾಲಿಕ ವಾಗಿ  ಎಸ್.ಎಸ್.ಎಲ್.ಸಿ ಪರೀಕ್ಷೆಯ  ವೇಳಾ ಪಟ್ಟಿ ಪ್ರಕಟಿಸಿದ್ದು, ಪೋಷಕರು ಫೆ,24 ರೊಳಗೆ ತಕರಾರು ಅರ್ಜಿ ಹಾಕಿದರೆ ದಿನಾಂಕ ನಿಗದಿ ಬಗ್ಗೆ  ನಮ್ಮ‌ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.ಕೆ.ಆರ್.ನಗರ ತಾಲೂಕಿನ ಶೀಗವಾಳು ಗ್ರಾಮದಲ್ಲಿ ಬೆಂಗಳೂರು,ನಾಗರಾಬಾವಿ ಬಡಾವಣೆಯ ರೋಟರಿ ಕ್ಲಬ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪಠ್ಯ ಪುಸ್ತಕ ವಿಷಯ ಆಧಾರಿತ ಟ್ಯಾಬ್ ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<img loading="lazy" decoding="async" class="aligncenter size-medium wp-image-56281" src="https://www.justkannada.in/wp-content/uploads/2021/02/das-253x300.jpg" alt="" width="253" height="300" /></p>
<p>ಶಾಲಾ ಕಾಲೇಜು ಆರಂಭ ಗೊಂಡಿದ್ದು, ಯಾವುದೇ ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆ‌ ಮೂಲಕ  ಜಾಗೃತಿ ಮೂಡಿಸಿದ್ದೇವೆ. ಎಲ್ಲೆಲ್ಲಿ ಬಸ್ ಗಳ ಕೊರತೆ ಇದೆ ಅಂತಹ ಕಡೆಗಳಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದು ಹೇಳಿದರು.<img loading="lazy" decoding="async" class="aligncenter wp-image-56277" src="https://www.justkannada.in/wp-content/uploads/2021/02/06-8-300x165.jpg" alt="Temporary-SSLC-Test schedule-Dispute-submission-application-Opportunity-Minister S.Suresh Kumar" width="384" height="211" />ಮೆಟ್ರಿಕ್ ಪೂರ್ವ ಹಾಸ್ಟಲ್ ಗಳಲ್ಲಿ ಕೋವೀಡ್ ಬಗ್ಗೆ ನಿತ್ಯ ಜಾಗೃತಿ ವಹಿಸಲು ಸೂಚನೆ‌ ನೀಡಿದ್ದೇನೆ. ಅದೇ  ರೀತಿಯಲ್ಲಿ ಸಹ ಪಿಯುಸಿ ಪರೀಕ್ಷೆ ವೇಳಾ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.</p>
<p>ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ.ಮಹೇಶ್ ಇತರರು ಹಾಜರಿದ್ದರು.</p>
<p>key words : Temporary-SSLC-Test schedule-Dispute-submission-application-Opportunity-Minister S.Suresh Kumar</p>
<p>The post <a href="https://www.justkannada.in/temporarysslctest-scheduledisputesubmissionapplicationopportunityminister-s-suresh-kumar/">“ತಾತ್ಕಾಲಿಕ SSLC ಪರೀಕ್ಷೆ ವೇಳಾಪಟ್ಟಿ: ತಕರಾರು ಅರ್ಜಿ ಸಲ್ಲಿಕೆಗೆ ಅವಕಾಶ &#8211; ಸಚಿವ ಎಸ್.ಸುರೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
