<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Theft Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/theft/feed/" rel="self" type="application/rss+xml" />
	<link>https://www.justkannada.in/tag/theft/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 13 Jul 2026 07:34:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Theft Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/theft/</link>
	<width>32</width>
	<height>32</height>
</image> 
	<item>
		<title>ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್</title>
		<link>https://www.justkannada.in/ayodhya-hundi-money-supreme-court-notice/</link>
		
		<dc:creator><![CDATA[prashanth]]></dc:creator>
		<pubDate>Mon, 13 Jul 2026 07:34:06 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Ayodhya]]></category>
		<category><![CDATA[case]]></category>
		<category><![CDATA[Hundi money]]></category>
		<category><![CDATA[notice]]></category>
		<category><![CDATA[Supreme Court]]></category>
		<category><![CDATA[Theft]]></category>
		<guid isPermaLink="false">https://www.justkannada.in/?p=157229</guid>

					<description><![CDATA[<p> ನವದೆಹಲಿ,ಜುಲೈ,13,2026 (www.justkannada.in): ಅಯೋಧ್ಯೆಯ ಶ್ರೀರಾಮಮಂದಿರದ ಹುಂಡಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎಸ್ ಐಟಿ ತನಿಖೆಯ ಪ್ರಗತಿ ವರದಿ ಸಲ್ಲಿಸಲು ಸೂಚನೆ ನೀಡಿದೆ. 1 ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಪ್ರಗತಿ ಕುರಿತ ವರದಿ  ನೀಡುವಂತೆ ಸೂಚನೆ ಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ ಮತ್ತು ಕರುಣೇಶ್ [&#8230;]</p>
<p>The post <a href="https://www.justkannada.in/ayodhya-hundi-money-supreme-court-notice/">ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ನವದೆಹಲಿ,ಜುಲೈ,13,2026 (<a href="http://www.justkannada.in">www.justkannada.in</a>):</strong> ಅಯೋಧ್ಯೆಯ ಶ್ರೀರಾಮಮಂದಿರದ ಹುಂಡಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎಸ್ ಐಟಿ ತನಿಖೆಯ ಪ್ರಗತಿ ವರದಿ ಸಲ್ಲಿಸಲು ಸೂಚನೆ ನೀಡಿದೆ. 1 ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಪ್ರಗತಿ ಕುರಿತ ವರದಿ  ನೀಡುವಂತೆ ಸೂಚನೆ ಕೊಟ್ಟಿದೆ.<img decoding="async" class="aligncenter size-full wp-image-116760" src="https://www.justkannada.in/wp-content/uploads/2023/12/Untitled-2.jpg" alt="" width="890" height="555" srcset="https://www.justkannada.in/wp-content/uploads/2023/12/Untitled-2.jpg 890w, https://www.justkannada.in/wp-content/uploads/2023/12/Untitled-2-600x374.jpg 600w, https://www.justkannada.in/wp-content/uploads/2023/12/Untitled-2-300x187.jpg 300w, https://www.justkannada.in/wp-content/uploads/2023/12/Untitled-2-768x479.jpg 768w, https://www.justkannada.in/wp-content/uploads/2023/12/Untitled-2-696x434.jpg 696w" sizes="(max-width: 890px) 100vw, 890px" /></p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಸೇರಿ ಹಲವು ಮಂದಿಯ ಬಂಧನವಾಗಿದ್ದು  ಎಸ್ ಐಟಿ ತನಿಖೆ ನಡೆಸುತ್ತಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Ayodhya, Hundi money, theft, case, Supreme Court, notice</p>
<p>The post <a href="https://www.justkannada.in/ayodhya-hundi-money-supreme-court-notice/">ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರತಿಭಟನೆ ವೇಳೆ ಮಹಿಳಾ ASI ಚಿನ್ನದ ಸರ ಎಗರಿಸಿದ ಖದೀಮರು</title>
		<link>https://www.justkannada.in/asi-gold-chain-theft/</link>
		
		<dc:creator><![CDATA[prashanth]]></dc:creator>
		<pubDate>Thu, 18 Dec 2025 12:32:51 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[ASI]]></category>
		<category><![CDATA[gold chain]]></category>
		<category><![CDATA[protest]]></category>
		<category><![CDATA[Theft]]></category>
		<guid isPermaLink="false">https://www.justkannada.in/?p=149199</guid>

					<description><![CDATA[<p>ಶಿವಮೊಗ್ಗ,ಡಿಸೆಂಬರ್,18,2025 (www.justkannada.in): ಪ್ರತಿಭಟನೆಯ ವೇಳೆ ಮಹಿಳಾ ಎಎಸ್ ಐ ಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಎಎಸ್ ಐ ಅಮೃತಾ ಬಾಯಿ ಅವರ 60 ಗ್ರಾಂ ತೂಕದ ಚಿನ್ನದ ಸರವನ್ನ ಚೋರರು ಎಗರಿಸಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ವೇಳೆ ಎಎಸ್ ಐ ಅಮೃತಾ ಬಾಯಿ ಅವರ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದ್ದು, ಪ್ರತಿಭಟನೆ ಮುಗಿದ ಬಳಿಕ ನೋಡಿಕೊಂಡಾಗ ಚಿನ್ನದ [&#8230;]</p>
<p>The post <a href="https://www.justkannada.in/asi-gold-chain-theft/">ಪ್ರತಿಭಟನೆ ವೇಳೆ ಮಹಿಳಾ ASI ಚಿನ್ನದ ಸರ ಎಗರಿಸಿದ ಖದೀಮರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಡಿಸೆಂಬರ್,18,2025 (<a href="http://www.justkannada.in">www.justkannada.in</a>):</strong> ಪ್ರತಿಭಟನೆಯ ವೇಳೆ ಮಹಿಳಾ ಎಎಸ್ ಐ ಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೋಟೆ ಪೊಲೀಸ್ ಠಾಣೆಯ ಎಎಸ್ ಐ ಅಮೃತಾ ಬಾಯಿ ಅವರ 60 ಗ್ರಾಂ ತೂಕದ ಚಿನ್ನದ ಸರವನ್ನ ಚೋರರು ಎಗರಿಸಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ವೇಳೆ ಎಎಸ್ ಐ ಅಮೃತಾ ಬಾಯಿ ಅವರ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದ್ದು, ಪ್ರತಿಭಟನೆ ಮುಗಿದ ಬಳಿಕ ನೋಡಿಕೊಂಡಾಗ ಚಿನ್ನದ ಸರ ನಾಪತ್ತೆಯಾಗಿರುವ ಕುರಿತು ಅಮೃತಾ ಬಾಯಿಯವರಿಗೆ ತಿಳಿದು ಬಂದಿದೆ. ಈ ವೇಳೆ ಕಣ್ಣೀರು ಹಾಕುತ್ತಲೇ ಎಎಸ್ ಐ ಅಮೃತಾ ಬಾಯಿ ಅವರು ಹಿರಿಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.</p>
<p>ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಘಟನೆ ನಡೆದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು. ಪ್ರತಿಭಟನೆಯ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮಾಧ್ಯಮಗಳ ವಿಡಿಯೋ ಕ್ಲಿಪ್ಪಿಂಗ್‌ ಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ  ಬಲೆ ಬೀಸಿದ್ದಾರೆ.</p>
<p>Key words: protest, ASI, gold chain, theft</p>
<p>The post <a href="https://www.justkannada.in/asi-gold-chain-theft/">ಪ್ರತಿಭಟನೆ ವೇಳೆ ಮಹಿಳಾ ASI ಚಿನ್ನದ ಸರ ಎಗರಿಸಿದ ಖದೀಮರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೋಗಸ್ ವೋಟ್ ಹಾಕಿಸಿ ನನ್ನನ್ನ ಸೋಲಿಸಿದ್ರು: ಕೇಂದ್ರ ಬಿಜೆಪಿ ಸರ್ಕಾರ ಕಳ್ಳತನದ ಸರ್ಕಾರ- ಖರ್ಗೆ ವಾಗ್ದಾಳಿ</title>
		<link>https://www.justkannada.in/mallikarjuna-kharge-7/</link>
		
		<dc:creator><![CDATA[prashanth]]></dc:creator>
		<pubDate>Fri, 08 Aug 2025 08:15:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP government]]></category>
		<category><![CDATA[mallikarjuna Kharge]]></category>
		<category><![CDATA[protest]]></category>
		<category><![CDATA[Theft]]></category>
		<category><![CDATA[vote]]></category>
		<guid isPermaLink="false">https://www.justkannada.in/?p=143770</guid>

					<description><![CDATA[<p>ಬೆಂಗಳೂರು,ಆಗಸ್ಟ್,8,2025  (www.justkannada.in): ನನ್ನ ಜೀವನದಲ್ಲಿ ಸೋಲು ಕಂಡಿದ್ದು ಒಂದೇ ಒಂದು ಚುನಾವಣೆಯಲ್ಲಿ. ಆ ಚುನಾವಣೆಯಲ್ಲಿ ಬೋಗಸ್ ವೋಟ್ ಹಾಕಿಸಿ ನನ್ನನ್ನ ಸೋಲಿಸಿದರು. ಕೇಂದ್ರದಲ್ಲಿರುವುದು ಕಳ್ಳತನದ ಬಿಜೆಪಿ ಸರ್ಕಾರ  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ಇಂದು ಮತಗಳ್ಳತನದ ವಿರುದ್ದ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 2019ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ನಾನು ಸೋತೆ. ಟಾರ್ಗೆಟ್ ಮಾಡಿ ನನ್ನನ್ನ 2019ರ ಚುನಾವಣೆಯಲ್ಲಿ ಸೋಲಿಸಿದರು.  ನನ್ನ ಜೀವನದಲ್ಲಿ [&#8230;]</p>
<p>The post <a href="https://www.justkannada.in/mallikarjuna-kharge-7/">ಬೋಗಸ್ ವೋಟ್ ಹಾಕಿಸಿ ನನ್ನನ್ನ ಸೋಲಿಸಿದ್ರು: ಕೇಂದ್ರ ಬಿಜೆಪಿ ಸರ್ಕಾರ ಕಳ್ಳತನದ ಸರ್ಕಾರ- ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,8,2025  (<a href="http://www.justkannada.in">www.justkannada.in</a>):</strong> ನನ್ನ ಜೀವನದಲ್ಲಿ ಸೋಲು ಕಂಡಿದ್ದು ಒಂದೇ ಒಂದು ಚುನಾವಣೆಯಲ್ಲಿ. ಆ ಚುನಾವಣೆಯಲ್ಲಿ ಬೋಗಸ್ ವೋಟ್ ಹಾಕಿಸಿ ನನ್ನನ್ನ ಸೋಲಿಸಿದರು. ಕೇಂದ್ರದಲ್ಲಿರುವುದು ಕಳ್ಳತನದ ಬಿಜೆಪಿ ಸರ್ಕಾರ  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮತಗಳ್ಳತನದ ವಿರುದ್ದ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 2019ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ನಾನು ಸೋತೆ. ಟಾರ್ಗೆಟ್ ಮಾಡಿ ನನ್ನನ್ನ 2019ರ ಚುನಾವಣೆಯಲ್ಲಿ ಸೋಲಿಸಿದರು.  ನನ್ನ ಜೀವನದಲ್ಲಿ ಸೋಲು ಕಂಡಿದ್ದು ಒಂದೇ ಒಂದು ಚುನಾವಣೆಯಲ್ಲಿ  5 ಮತ ಕ್ಷೇತ್ರಗಳಲ್ಲಿ ಬೋಗಸ್ ಮತ ಹಾಕಿಸಿ ನನ್ನನ್ನ ಸೋಲಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಕಳ್ಳತನದ  ಸರ್ಕಾರ ಇದಕ್ಕೆ ಯಾವುದೇ ನೈತಿಕತ ಇಲ್ಲ. ರಾಹುಲ್ ಗಾಂಧಿ ಮಹದೇವಪುರದಲ್ಲಿ 6.60 ಲಕ್ಷ ಮತದಾರರ ಮಾಹಿತಿ ಕಲೆ ಹಾಕಿದ್ದಾರೆ.  ರಾಜಸ್ತಾನ ಮಧ್ಯಪ್ರದೇಶದಲ್ಲಿ ಬೋಗಸ್ ವೋಟ್ ಹಾಕಿಸಿದ್ದಾರೆ. 2019ರಲ್ಲಿ ಈ ಮಾತನ್ನ ಹೇಳಿದ್ದೆ ಎಂದರು.</p>
<p>ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ಎಲ್ಲಾ ವಿಪಕ್ಷ ಸಂಸದರು ದೂರು ನೀಡುತ್ತೇವೆ ಚುನಾವಣಾ ಅಕ್ರಮ ಖಂಡಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಖರ್ಗೆ ಹೇಳಿದರು</p>
<p>ಮೋದಿ ನಮ್ಮ ಕಾರ್ಯಕರ್ತರಿಗೆ ಹೆದರಿಸುತ್ತಾರೆ.  ಇಡಿ, ಸಿಬಿಐ ಬಳಿಸಿ ಮೆಜಾರಿಟಿ ಮಾಡಿಕೊಂಡಿದ್ದಾರೆ. ಆನೇಕ ರಾಜ್ಯಗಳಲ್ಲಿ ಅವರಿಗೆ ಮೆಜಾರಿಟಿ ಇಲ್ಲ  ದುಡ್ಡುಕೊಟ್ಟು ಸರ್ಕಾರಗಳನ್ನ ರಚಿಸಿದ್ದಾರೆ. ಕೇಂದ್ರದಲ್ಲಿ ಇರುವುದು ಮತಗಳ್ಳತನದ ಸರ್ಕಾರ 2024ರಲ್ಲಿ ಮೋದಿ ಅಂಡ್ ಕಂಪನಿ ನಿಜವಾಗಿ ಗೆದ್ದಿಲ್ಲ ಕಳ್ಳತನದಿಂದ ಗೆದ್ದ ಬಿಜೆಪಿ ಹೆಚ್ಚು ದಿನ ಉಳಿಯಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಗುಡುಗಿದರು.</p>
<p>Key words:  BJP government, theft , Vote, Mallikarjuna Kharge, Protest</p>
<p>The post <a href="https://www.justkannada.in/mallikarjuna-kharge-7/">ಬೋಗಸ್ ವೋಟ್ ಹಾಕಿಸಿ ನನ್ನನ್ನ ಸೋಲಿಸಿದ್ರು: ಕೇಂದ್ರ ಬಿಜೆಪಿ ಸರ್ಕಾರ ಕಳ್ಳತನದ ಸರ್ಕಾರ- ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ</title>
		<link>https://www.justkannada.in/robbery-mysore/</link>
		
		<dc:creator><![CDATA[prashanth]]></dc:creator>
		<pubDate>Mon, 20 Jan 2025 06:11:19 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[car]]></category>
		<category><![CDATA[Mysore.]]></category>
		<category><![CDATA[robbery]]></category>
		<category><![CDATA[Theft]]></category>
		<guid isPermaLink="false">https://www.justkannada.in/?p=135093</guid>

					<description><![CDATA[<p>ಮೈಸೂರು,ಜನವರಿ,20,2025 (www.justkannada.in):  ಕಳೆದ ಮೂರ್ನಾಲ್ಕು ದಿನಗಳಿಂದೀಚೆಗೆ ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲೂ ಹಾಡಹಗಲೇ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ. ಹೌದು ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ನಡೆದಿದ್ದು, ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಮುಸುಕುದಾರಿಗಳು ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಕಾರನ್ನೆ ಕದ್ದೊಯ್ದಿರುವ ಘಟನೆ ನಡೆದಿದೆ. ಕೇರಳ ಉದ್ಯಮಿ ಸೂಫಿ ಎಂಬುವವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಕಾರನ್ನೇ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.  ದರೋಡೆ ನಡೆಸುತ್ತಿರುವ ದೃಶ್ಯ [&#8230;]</p>
<p>The post <a href="https://www.justkannada.in/robbery-mysore/">ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,20,2025 (<a href="http://www.justkannada.in">www.justkannada.in</a>): </strong> ಕಳೆದ ಮೂರ್ನಾಲ್ಕು ದಿನಗಳಿಂದೀಚೆಗೆ ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲೂ ಹಾಡಹಗಲೇ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ನಡೆದಿದ್ದು, ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಮುಸುಕುದಾರಿಗಳು ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಕಾರನ್ನೆ ಕದ್ದೊಯ್ದಿರುವ ಘಟನೆ ನಡೆದಿದೆ. ಕೇರಳ ಉದ್ಯಮಿ ಸೂಫಿ ಎಂಬುವವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಕಾರನ್ನೇ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.  ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ</p>
<p>ಘಟನಾ ಸ್ಥಳಕ್ಕೆ ಡಿವೈಎಸ್ ಪಿ ರಘು ಅವರು ಭೇಟಿ  ನೀಡಿ ಪರಿಶೀಲನೆ  ನಡೆಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>
<p>Key words: robbery, Mysore, Car, Theft</p>
<p>&nbsp;</p>
<p>The post <a href="https://www.justkannada.in/robbery-mysore/">ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಬ್ಬಂದಿಯಿಂದಲೇ  ಬೆಂಗಳೂರು ಜಲಮಂಡಳಿ ವಾಟರ್ ಬಿಲ್ ​ಗೆ ಕನ್ನ: 9 ಮಂದಿ ಬಂಧನ.</title>
		<link>https://www.justkannada.in/bangalore-bwssb-water-bill-theft-staff-9-arrested/</link>
		
		<dc:creator><![CDATA[JK Desk]]></dc:creator>
		<pubDate>Wed, 28 Dec 2022 05:47:11 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[9 arrested]]></category>
		<category><![CDATA[Bangalore- BWSSB- water bill]]></category>
		<category><![CDATA[staff]]></category>
		<category><![CDATA[Theft]]></category>
		<guid isPermaLink="false">https://www.justkannada.in/?p=101688</guid>

					<description><![CDATA[<p>ಬೆಂಗಳೂರು,ಡಿಸೆಂಬರ್,28,2022(www.justkannada.in):   ಬೆಂಗಳೂರು ಜಲಮಂಡಳಿ(BWSSB) ವಾಟರ್ ಬಿಲ್​ ಗೆ ಸಿಬ್ಬಂದಿಯೇ ಕನ್ನ ಹಾಕಿರುವ ಘಟನೆ ನಡೆದಿದೆ. ಗ್ರಾಹಕರು ಪಾವತಿಸಿದ್ದ ಹಣವನ್ನು ಜಲಮಂಡಳಿಗೆ ನೀಡದೆ ವಂಚನೆ ಎಸಗಿರುವ  ಆರೋಪ ಕೇಳಿ ಬಂದಿದ್ದು ಗ್ರೂಪ್ ಸಿ ಮತ್ತು ಗ್ರೂಪ್​​ ಡಿ ನೌಕರ ಸೇರಿದಂತೆ ಒಟ್ಟು 9 ಜನರನ್ನ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.  ವರದರಾಜು, ಕಿರಣ್ ಕುಮಾರ್, ನಿರ್ಮಲ್ ಕುಮಾರ್, ಚೌಡೇಶ್, ಮಂಜುನಾಥ್, ಮಹದೇವಸ್ವಾಮಿ, ಉಮೇಶ್, ಬಸವರಾಜು ಬಂಧಿತರು. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ [&#8230;]</p>
<p>The post <a href="https://www.justkannada.in/bangalore-bwssb-water-bill-theft-staff-9-arrested/">ಸಿಬ್ಬಂದಿಯಿಂದಲೇ  ಬೆಂಗಳೂರು ಜಲಮಂಡಳಿ ವಾಟರ್ ಬಿಲ್ ​ಗೆ ಕನ್ನ: 9 ಮಂದಿ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,28,2022(<a href="http://www.justkannada.in">www.justkannada.in</a>):   </strong>ಬೆಂಗಳೂರು ಜಲಮಂಡಳಿ(BWSSB) ವಾಟರ್ ಬಿಲ್​ ಗೆ ಸಿಬ್ಬಂದಿಯೇ ಕನ್ನ ಹಾಕಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗ್ರಾಹಕರು ಪಾವತಿಸಿದ್ದ ಹಣವನ್ನು ಜಲಮಂಡಳಿಗೆ ನೀಡದೆ ವಂಚನೆ ಎಸಗಿರುವ  ಆರೋಪ ಕೇಳಿ ಬಂದಿದ್ದು ಗ್ರೂಪ್ ಸಿ ಮತ್ತು ಗ್ರೂಪ್​​ ಡಿ ನೌಕರ ಸೇರಿದಂತೆ ಒಟ್ಟು 9 ಜನರನ್ನ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.  ವರದರಾಜು, ಕಿರಣ್ ಕುಮಾರ್, ನಿರ್ಮಲ್ ಕುಮಾರ್, ಚೌಡೇಶ್, ಮಂಜುನಾಥ್, ಮಹದೇವಸ್ವಾಮಿ, ಉಮೇಶ್, ಬಸವರಾಜು ಬಂಧಿತರು.</p>
<p>ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ್ದಾರೆ. 2018ರಿಂದ 2022ರವರೆಗೆ ಈ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ.<img loading="lazy" decoding="async" class="aligncenter size-full wp-image-96300" src="https://www.justkannada.in/wp-content/uploads/2022/09/arrest-7.jpg" alt="" width="500" height="280" srcset="https://www.justkannada.in/wp-content/uploads/2022/09/arrest-7.jpg 500w, https://www.justkannada.in/wp-content/uploads/2022/09/arrest-7-300x168.jpg 300w" sizes="auto, (max-width: 500px) 100vw, 500px" /></p>
<p>ಒಂದೂವರೆ ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಿ ಆರೋಪಿಗಳು ವಂಚನೆ ನಡೆಸಿದ್ದಾರೆ ಎನ್ನಲಾಗಿದೆ. 850ಕ್ಕೂ ಅಧಿಕ ಗ್ರಾಹಕರಿಂದ ಬಿಲ್ ಪಡೆದು ಸರ್ಕಾರಕ್ಕೆ ಕಟ್ಟದೇ ವಂಚನೆ ಎಸಗಲಾಗಿದೆ. ಈ ಬಗ್ಗೆ ಕೋಡಿಚಿಕ್ಕನಹಳ್ಳಿ ಉಪವಿಭಾಗದ ಎಇಇ ದೂರು ನೀಡಿದ್ದು, ಬೊಮ್ಮನಹಳ್ಳಿ ಪೊಲೀಸರಿಂದ ತನಿಖೆ ಮುಂದುವರಿದಿದೆ.</p>
<p>Key words: Bangalore- BWSSB- water bill -theft –staff- 9 arrested</p>
<p>The post <a href="https://www.justkannada.in/bangalore-bwssb-water-bill-theft-staff-9-arrested/">ಸಿಬ್ಬಂದಿಯಿಂದಲೇ  ಬೆಂಗಳೂರು ಜಲಮಂಡಳಿ ವಾಟರ್ ಬಿಲ್ ​ಗೆ ಕನ್ನ: 9 ಮಂದಿ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ:  ಮೂವರು ಆರೋಪಿಗಳ ಬಂಧನ.</title>
		<link>https://www.justkannada.in/robbery-two-wheeler-theft-arrest-three-accused-mysore/</link>
		
		<dc:creator><![CDATA[JK Desk]]></dc:creator>
		<pubDate>Sat, 06 Aug 2022 11:26:09 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[Mysore.]]></category>
		<category><![CDATA[robbery- two wheeler]]></category>
		<category><![CDATA[Theft]]></category>
		<category><![CDATA[three accused.]]></category>
		<guid isPermaLink="false">https://www.justkannada.in/?p=94589</guid>

					<description><![CDATA[<p>ಮೈಸೂರು,ಆಗಸ್ಟ್,6,2022(www.justkannada.in): ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಮೈಸೂರು ಪೊಲೀಸರು ಬಂಧಿಸಿ. ರೂ. 5 ಲಕ್ಷ ಮೌಲ್ಯದ ಒಟ್ಟು 127 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು ರೂ 1,50,000 ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಮೈಸೂರು ನಗರದ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಮತ್ತು ನರಸಿಂಹರಾಜ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 22/07/2022 ರಂದು ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಒಬ್ಬ ಆರೋಪಿಯನ್ನು [&#8230;]</p>
<p>The post <a href="https://www.justkannada.in/robbery-two-wheeler-theft-arrest-three-accused-mysore/">ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ:  ಮೂವರು ಆರೋಪಿಗಳ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,6,2022(<a href="http://www.justkannada.in">www.justkannada.in</a>):</strong> ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಮೈಸೂರು ಪೊಲೀಸರು ಬಂಧಿಸಿ. ರೂ. 5 ಲಕ್ಷ ಮೌಲ್ಯದ ಒಟ್ಟು 127 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು ರೂ 1,50,000 ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರು ನಗರದ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಮತ್ತು ನರಸಿಂಹರಾಜ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 22/07/2022 ರಂದು ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಇನ್ನಿಬ್ಬರ ಸಹಚರರೊಂದಿಗೆ ಸೇರಿ ಕಳ್ಳತನ ಮಾಡುತ್ತಿದ್ದುದ್ದಾಗಿ ನೀಡಿದ ಮಾಹಿತಿ ಮೇರೆಗೆ, ದಿನಾಂಕ 26-07 2022 ರಂದು ಕಾರಾಗೃಹದಲ್ಲಿದ್ದ ಇನ್ನಿಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರು.</p>
<p>ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಆರೋಪಿಗಳು ಮೈಸೂರು ನಗರದ ವಿವಿಧ ಸ್ಥಳಗಳಲ್ಲಿ ಕಳ್ಳತನ ಮಾಡಿದ್ದ 5,00,000 ರೂ. ಮೌಲ್ಯದ ಒಟ್ಟು 127 ಗ್ರಾಂ ತೂಕದ 5 ಚಿನ್ನದ ಸರಗಳು ಮತ್ತು 1.50,000 ರೂ ಮೌಲ್ಯದ ಮೂರು ದ್ವಿಚಕ್ರ ವಾಹಗಳನ್ನು ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-94590" src="https://www.justkannada.in/wp-content/uploads/2022/08/arrest.jpg" alt="" width="500" height="225" srcset="https://www.justkannada.in/wp-content/uploads/2022/08/arrest.jpg 500w, https://www.justkannada.in/wp-content/uploads/2022/08/arrest-300x135.jpg 300w" sizes="auto, (max-width: 500px) 100vw, 500px" /></p>
<p>ಈ ಪತ್ತೆ ಕಾರ್ಯದಿಂದ ಮೈಸೂರು ನಗರ ನರಸಿಂಹರಾಜ-1, ಜ್ಞಾನ ಭಾರತಿ ಠಾಣಿ-1, ಬ್ಯಾಡರಹಳ್ಳಿ ಠಾಣೆ-1, ತಾವರಕೆರೆ ಠಾಣಿ-1, ಕನಕಪುರ ಠಾಣಿ-2, ಕೆ.ಆರ್.ಎಸ್ ಠಾಣಿ-1, ನಂಜನಗೂಡು ಗ್ರಾಮಾಂತರ ಠಾಣಿ-1, ಪಾಂಡವಪುರ ಠಾಣಿ-1, ಕಿರುಗಾವಲು ಠಾಣೆಯ-1 ದ್ವಿ ಚಕ್ರ ವಾಹನ ಮತ್ತು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ.</p>
<p>ಮೈಸೂರು ನಗರದ ಡಿ.ಸಿ.ಪಿ ಪ್ರದೀಪ್‌ ಗುಂಟಿ, ಮತ್ತು ಡಿ.ಸಿ.ಪಿ  ಗೀತಾ ಎಂ.ಎಸ್,  ಹಾಗೂ ನರಸಿಂಹರಾಜ ವಿಭಾಗದ ಎ.ಸಿ.ಪಿ. ಎಂ ಶಿವಶಂಕರ ಅವರ ಮಾರ್ಗದರ್ಶನದಲ್ಲಿ  ನಡೆದ ಈ ಪತ್ತೆ ಕಾರ್ಯದಲ್ಲಿ ನರಸಿಂಹರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್. ಅಜರುದ್ದೀನ್, ಪಿ.ಎಸ್.ಐ. ಗಂಗಾಧರ್ ಕೆ.ಎಸ್ ಎ.ಎಸ್.ಐ ರವಿ,   ಎ.ಎಸ್.ಐ ಅನಿಲ್ ಕೆ ಶಂಕಪಾಲ್ ಮತ್ತು ಸಿಬ್ಬಂದಿಗಳಾದ ಎ.ಸಿ.ಪಿ ಸ್ಕ್ವಾಡ್‌ ನ ಅಂಗರಾಜಪ್ಪ, ರಮೇಶ್, ಸುರೇಶ್, ಮಂಜುನಾಥ ಆರ್.ಆರ್. ಹನುಮಂತ ಕಲ್ಲೇದ, ಮಹೇಶ್ ವೈ.ಟಿ. ದೊಡ್ಡಗೌಡ ಮತ್ತಿತ್ತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.</p>
<p>Key words: robbery- two wheeler- theft-Arrest &#8211; three accused-mysore</p>
<p>The post <a href="https://www.justkannada.in/robbery-two-wheeler-theft-arrest-three-accused-mysore/">ಸರಗಳ್ಳತನ ಮತ್ತು ದ್ವಿ ಚಕ್ರ ವಾಹನ ಕಳ್ಳತನ:  ಮೂವರು ಆರೋಪಿಗಳ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರಿನ ಕ್ಲಾಸ್ ಒಡೆದು 4.5 ಲಕ್ಷ ರೂ. ಕದ್ದು ಪರಾರಿಯಾದ ಕಳ್ಳರು.</title>
		<link>https://www.justkannada.in/4-5-lakh-theft-car-bangalore/</link>
		
		<dc:creator><![CDATA[JK Desk]]></dc:creator>
		<pubDate>Sat, 23 Jul 2022 06:52:42 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[4.5 lakh]]></category>
		<category><![CDATA[Bangalore]]></category>
		<category><![CDATA[car]]></category>
		<category><![CDATA[Theft]]></category>
		<guid isPermaLink="false">https://www.justkannada.in/?p=93831</guid>

					<description><![CDATA[<p>ಬೆಂಗಳೂರು,ಜುಲೈ,23,2022(www.justkannada.in): ಖದೀಮರು  ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ಧ ಕಾರಿನ ಕ್ಲಾಸ್ ಒಡೆದು ಬರೊಬ್ಬರಿ 4.5 ಲಕ್ಷ ರೂ ಹಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಲಕ್ಷ್ಮೀಶ್ ಎಂಬುವವರ ಕಾರ್ ಗ್ಲಾಸ್ ಒಡೆದು ಕಳ್ಳರು ಸುಮಾರು 4.5 ಲಕ್ಷ ರೂ.ಹಣ ಕದ್ದು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಕ್ಷ್ಮೀಶ್ ಎಂಬುವವರು ಮನೆ ಸಾಲದ ಇಎಂಐ ಕಟ್ಟಲು ಬ್ಯಾಂಕ್​ನಿಂದ ಹಣ ತಂದಿದ್ದರು. ಈ ವೇಳೆ ಪಾನ್ ಕಾರ್ಡ್ ಕೇಳಿದ ಹಿನ್ನೆಲೆ ಲಕ್ಷ್ಮೀಶ್ ವಾಪಸ್ ಬಂದು ಪಾನ್ [&#8230;]</p>
<p>The post <a href="https://www.justkannada.in/4-5-lakh-theft-car-bangalore/">ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರಿನ ಕ್ಲಾಸ್ ಒಡೆದು 4.5 ಲಕ್ಷ ರೂ. ಕದ್ದು ಪರಾರಿಯಾದ ಕಳ್ಳರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,23,2022(<a href="http://www.justkannada.in">www.justkannada.in</a>): </strong>ಖದೀಮರು <strong> </strong>ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ಧ ಕಾರಿನ ಕ್ಲಾಸ್ ಒಡೆದು ಬರೊಬ್ಬರಿ 4.5 ಲಕ್ಷ ರೂ ಹಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಲಕ್ಷ್ಮೀಶ್ ಎಂಬುವವರ ಕಾರ್ ಗ್ಲಾಸ್ ಒಡೆದು ಕಳ್ಳರು ಸುಮಾರು 4.5 ಲಕ್ಷ ರೂ.ಹಣ ಕದ್ದು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.</p>
<p>ಲಕ್ಷ್ಮೀಶ್ ಎಂಬುವವರು ಮನೆ ಸಾಲದ ಇಎಂಐ ಕಟ್ಟಲು ಬ್ಯಾಂಕ್​ನಿಂದ ಹಣ ತಂದಿದ್ದರು. ಈ ವೇಳೆ ಪಾನ್ ಕಾರ್ಡ್ ಕೇಳಿದ ಹಿನ್ನೆಲೆ ಲಕ್ಷ್ಮೀಶ್ ವಾಪಸ್ ಬಂದು ಪಾನ್ ಕಾರ್ಡ್ ತರಲು ಮನೆಗೆ ತೆರಳಿದ್ದಾರೆ.   ಈ ವೇಳೆ ಕಳ್ಳರು ಬ್ಯಾಂಕ್​ ನಿಂದ 2 ಬೈಕ್​ ಗಳಲ್ಲಿ ಫಾಲೋ ಮಾಡಿದ್ದು, ಕಾರಿನಲ್ಲಿದ್ಧ ಹಣವನ್ನ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-93832" src="https://www.justkannada.in/wp-content/uploads/2022/07/dasdsa.jpg" alt="" width="500" height="161" srcset="https://www.justkannada.in/wp-content/uploads/2022/07/dasdsa.jpg 500w, https://www.justkannada.in/wp-content/uploads/2022/07/dasdsa-300x97.jpg 300w" sizes="auto, (max-width: 500px) 100vw, 500px" /></p>
<p>ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: 4.5 lakh –theft-car -bangalore</p>
<p>The post <a href="https://www.justkannada.in/4-5-lakh-theft-car-bangalore/">ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರಿನ ಕ್ಲಾಸ್ ಒಡೆದು 4.5 ಲಕ್ಷ ರೂ. ಕದ್ದು ಪರಾರಿಯಾದ ಕಳ್ಳರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪರಿಚಿತರಿಗೆ ಎಟಿಎಂ‌ ಕಾರ್ಡ್ ಕೊಡುವ ಮುನ್ನ ಇರಲಿ ಎಚ್ಚರ..!</title>
		<link>https://www.justkannada.in/atm-card-change-theft-arrest-mysore/</link>
		
		<dc:creator><![CDATA[JK Desk]]></dc:creator>
		<pubDate>Thu, 02 Jun 2022 12:03:25 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[ATM card]]></category>
		<category><![CDATA[change]]></category>
		<category><![CDATA[Mysore.]]></category>
		<category><![CDATA[Theft]]></category>
		<guid isPermaLink="false">https://www.justkannada.in/?p=90764</guid>

					<description><![CDATA[<p>ಮೈಸೂರು,ಜೂನ್,2,2022(www.justkannada.in): ಎಟಿಎಂನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಕಾರ್ಡ್ ಬದಲಾಯಿಸಿ ಹಣ ದೋಚುತ್ತಿದ್ದ ಖತರ್ನಾಕ್  ಕಳ್ಳನನ್ನು ಮೈಸೂರು ಜಿಲ್ಲೆ ಕೆ.ಆರ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್.ಡಿ ಕೋಟೆ ಮೂಲದ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಅಮಾಯಕರನ್ನೇ ಟಾರ್ಗೆಟ್ ಮಾಡಿ ಎಟಿಎಂ‌ ಕಾರ್ಡ್ ಬದಲಾಯಿಸುತ್ತಿದ್ದ. ತನ್ನ ಬಳಿ ಹತ್ತಾರು ಬಳಕೆಯಾಗದ ಎಟಿಎಂ ಕಾರ್ಡ್ ಇಟ್ಟುಕೊಂಡಿದ್ದ ಆರೋಪಿ, ಅಮಾಯಕರು ಹಣ ಡ್ರಾ ಮಾಡಲು [&#8230;]</p>
<p>The post <a href="https://www.justkannada.in/atm-card-change-theft-arrest-mysore/">ಅಪರಿಚಿತರಿಗೆ ಎಟಿಎಂ‌ ಕಾರ್ಡ್ ಕೊಡುವ ಮುನ್ನ ಇರಲಿ ಎಚ್ಚರ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,2,2022(<a href="http://www.justkannada.in">www.justkannada.in</a>):</strong> ಎಟಿಎಂನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಕಾರ್ಡ್ ಬದಲಾಯಿಸಿ ಹಣ ದೋಚುತ್ತಿದ್ದ ಖತರ್ನಾಕ್  ಕಳ್ಳನನ್ನು ಮೈಸೂರು ಜಿಲ್ಲೆ ಕೆ.ಆರ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್.ಡಿ ಕೋಟೆ ಮೂಲದ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಅಮಾಯಕರನ್ನೇ ಟಾರ್ಗೆಟ್ ಮಾಡಿ ಎಟಿಎಂ‌ ಕಾರ್ಡ್ ಬದಲಾಯಿಸುತ್ತಿದ್ದ. ತನ್ನ ಬಳಿ ಹತ್ತಾರು ಬಳಕೆಯಾಗದ ಎಟಿಎಂ ಕಾರ್ಡ್ ಇಟ್ಟುಕೊಂಡಿದ್ದ ಆರೋಪಿ, ಅಮಾಯಕರು ಹಣ ಡ್ರಾ ಮಾಡಲು ಬಂದ ವೇಳೆ ಯಾಮಾರಿಸಿದ ಕಾರ್ಡ್ ಬದಲಾವಣೆ ಮಾಡುತ್ತಿದ್ದ.</p>
<p>ನಿಮ್ಮ ಕಾರ್ಡ್ ಸರಿ ಇಲ್ಲಾ ಅಂಥ ಹೇಳಿ ಅಸಲಿ ಕಾರ್ಡ್ ಮತ್ತು ಪಿನ್ ಪಡೆದು ಎರಡು ದಿನ ಬಿಟ್ಟು ಮತ್ತೊಂದು ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದ. ಈ ಮಧ್ಯೆ ಹಣ ಕಳೆದಕೊಂಡವರು  ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-90765" src="https://www.justkannada.in/wp-content/uploads/2022/06/arrest.jpg" alt="" width="500" height="280" srcset="https://www.justkannada.in/wp-content/uploads/2022/06/arrest.jpg 500w, https://www.justkannada.in/wp-content/uploads/2022/06/arrest-300x168.jpg 300w" sizes="auto, (max-width: 500px) 100vw, 500px" /></p>
<p>ಸಿಸಿಟಿವಿ ಪರಿಶೀಲನೆ ವೇಳೆ ಕಳ್ಳನ ಕೈಚಳಕ ಬೆಳಕಿಗೆ ಬಂದಿದ್ದು, ಬಳಿಕ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾಲ್ಕು ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಆರೋಪಿ ಎಟಿಎಂನಲ್ಲಿ ಕದ್ದ ಹಣದಿಂದ ಹೆಂಡತಿಗೆ ಚಿನ್ನ ಕೊಡಿಸಿದ್ದನು ಎನ್ನಲಾಗಿದೆ. ಬಂಧಿತನಿಂದ 7 ಎಟಿಎಂ ಕಾರ್ಡ್, 3 ಗ್ರಾಂ ಚಿನ್ನ, ಒಂದು ಬೈಕ್ ಅನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಅಪರಿಚಿತರಿಗೆ ಎಟಿಎಂ‌ ಕೊಡುವ ಮುನ್ನ ಎಚ್ಚರವಹಿಸಬೇಕಿದೆ.</p>
<p>Key words: ATM card –change- Theft-arrest-mysore</p>
<p>The post <a href="https://www.justkannada.in/atm-card-change-theft-arrest-mysore/">ಅಪರಿಚಿತರಿಗೆ ಎಟಿಎಂ‌ ಕಾರ್ಡ್ ಕೊಡುವ ಮುನ್ನ ಇರಲಿ ಎಚ್ಚರ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಗುಲದಲ್ಲಿ ಕಳ್ಳರ ಕೈಚಳಕ: ಹುಂಡಿ ಹಣ ದೋಚಿ ಪರಾರಿ.</title>
		<link>https://www.justkannada.in/mysore-thief-theft-temple/</link>
		
		<dc:creator><![CDATA[JK Desk]]></dc:creator>
		<pubDate>Sun, 12 Sep 2021 06:19:08 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Mysore.]]></category>
		<category><![CDATA[temple]]></category>
		<category><![CDATA[Theft]]></category>
		<category><![CDATA[thief]]></category>
		<guid isPermaLink="false">https://www.justkannada.in/?p=75466</guid>

					<description><![CDATA[<p>ಮೈಸೂರು,ಸೆಪ್ಟಂಬರ್,12,2021(www.justkannada.in):    ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕುರುಬರ ಹೊಸಹಳ್ಳಿ ಗ್ರಾಮದಲ್ಲಿನ ದಂಡು ಮಾರಮ್ಮ ದೇಗುಲದಲ್ಲಿ ಕಳ್ಳರು ಕೈಚಳಕ ತೋರಿರುವ ಘಟನೆ ನಡೆದಿದೆ. ಕುರುಬರ ಹೊಸಹಳ್ಳಿಯ  ದಂಡು ಮಾರಮ್ಮ ದೇಗುಲದಲ್ಲಿ ಬಾಗಿಲು ಹಾಕಿದ್ದಾಗ ಕಳ್ಳರು ಈ ಕೃತ್ಯವೆಸಗಿದ್ದಾರೆ. ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನ ದೋಚಿ ಪರಾರಿಯಾಗಿದ್ದಾರೆ.  ಇದೇ ದೇವಸ್ಥಾನದಲ್ಲಿ ಆರರಿಂದ ಏಳು ಬಾರಿ ಕಳ್ಳತನವಾಗಿದೆ ಎನ್ನಲಾಗಿದೆ. ಹಬ್ಬದ ಹಿನ್ನೆಲೆ ಆಭರಣದ ಆಸೆಗಾಗಿ ಕಳ್ಳರು ಕಳ್ಳತನ ಮಾಡಲು ಬಂದಿದ್ದರು. ಆದರೆ ಗ್ರಾಮಸ್ಥರು ಆಭರಣ ಹಬ್ಬದ ದಿನವೇ ತೆಗೆದಿಟ್ಟಿದ್ದರು. ಈ ಕುರಿತು ಹುಣಸೂರು [&#8230;]</p>
<p>The post <a href="https://www.justkannada.in/mysore-thief-theft-temple/">ದೇಗುಲದಲ್ಲಿ ಕಳ್ಳರ ಕೈಚಳಕ: ಹುಂಡಿ ಹಣ ದೋಚಿ ಪರಾರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,12,2021(<a href="https://www.justkannada.in">www.justkannada.in</a>): </strong>   ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕುರುಬರ ಹೊಸಹಳ್ಳಿ ಗ್ರಾಮದಲ್ಲಿನ ದಂಡು ಮಾರಮ್ಮ ದೇಗುಲದಲ್ಲಿ ಕಳ್ಳರು ಕೈಚಳಕ ತೋರಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕುರುಬರ ಹೊಸಹಳ್ಳಿಯ  ದಂಡು ಮಾರಮ್ಮ ದೇಗುಲದಲ್ಲಿ ಬಾಗಿಲು ಹಾಕಿದ್ದಾಗ ಕಳ್ಳರು ಈ ಕೃತ್ಯವೆಸಗಿದ್ದಾರೆ. ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನ ದೋಚಿ ಪರಾರಿಯಾಗಿದ್ದಾರೆ.  ಇದೇ ದೇವಸ್ಥಾನದಲ್ಲಿ ಆರರಿಂದ ಏಳು ಬಾರಿ ಕಳ್ಳತನವಾಗಿದೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-75467" src="https://www.justkannada.in/wp-content/uploads/2021/09/theft.jpg" alt="" width="696" height="522" /></p>
<p>ಹಬ್ಬದ ಹಿನ್ನೆಲೆ ಆಭರಣದ ಆಸೆಗಾಗಿ ಕಳ್ಳರು ಕಳ್ಳತನ ಮಾಡಲು ಬಂದಿದ್ದರು. ಆದರೆ ಗ್ರಾಮಸ್ಥರು ಆಭರಣ ಹಬ್ಬದ ದಿನವೇ ತೆಗೆದಿಟ್ಟಿದ್ದರು. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: mysore- thief-theft-temple</p>
<p>The post <a href="https://www.justkannada.in/mysore-thief-theft-temple/">ದೇಗುಲದಲ್ಲಿ ಕಳ್ಳರ ಕೈಚಳಕ: ಹುಂಡಿ ಹಣ ದೋಚಿ ಪರಾರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಹೆಚ್ಚುತ್ತಿರುವ ಕ್ರೈಂರೇಟ್ : ಸ್ಟೀಲ್ ಅಂಗಡಿಯಲ್ಲಿ ಕಳ್ಳತನ ಮಾಡಿ ಸಾಕ್ಷಿ ನಾಶಪಡಿಸಿದ ಖತರ್ನಾಕ್ ಖದೀಮರು.</title>
		<link>https://www.justkannada.in/theft-steel-store-destroying-witness-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 24 Aug 2021 07:12:18 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Destroying]]></category>
		<category><![CDATA[Mysore.]]></category>
		<category><![CDATA[Steel Store]]></category>
		<category><![CDATA[Theft]]></category>
		<category><![CDATA[witness]]></category>
		<guid isPermaLink="false">https://www.justkannada.in/?p=73873</guid>

					<description><![CDATA[<p>ಮೈಸೂರು,ಆಗಸ್ಟ್,24,2021(www.justkannada.in): ಮೈಸೂರಿನಲ್ಲಿ ಕ್ರೈಂ ರೇಟ್ ಹೆಚ್ಚಾಗುತ್ತಿದ್ದು, ಖತರ್ನಾಕ್ ಖದೀಮರ ಕಳ್ಳತನದ ಕೈಚಳಕ ಮುಂದುವರೆದಿದೆ. ನಿನ್ನೆಯಷ್ಟೆ ನಗರದ ವಿದ್ಯಾರಣ್ಯಪುರಂನ ಚಿನ್ನದಂಗಡಿ ದರೋಡೆ ಮಾಡಿದ್ದ ಕಳ್ಳರು ಸಿಕ್ಕಿ ಬೀಳುವ ಭಯದಲ್ಲಿ ಅಮಾಯಕ ಯುವಕನೊಬ್ಬನಿಗೆ ಗುಂಡು ಹಾರಿಸಿದ್ದರು ಇದರಿಂದ ಯುವಕ ಸಾವನ್ನಪ್ಪಿದ್ದನು. ಈ ಮಧ್ಯೆ ಇದೀಗ ಮೈಸೂರಿನಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.  ಖತರ್ನಾಕ್ ಖದೀಮರು ಸ್ಟೀಲ್ ಅಂಗಡಿಯಲ್ಲಿ ಕಳ್ಳತನ ಮಾಡಿ, ಸಾಕ್ಷಿ ನಾಶ ಮಾಡಿರುವ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರೋಡ್  ಬಳಿ ನಡೆದಿದೆ. ಇಲ್ಲಿನ ಶ್ರೀನಿವಾಸ ಸ್ಟೀಲ್ [&#8230;]</p>
<p>The post <a href="https://www.justkannada.in/theft-steel-store-destroying-witness-mysore/">ಮೈಸೂರಿನಲ್ಲಿ ಹೆಚ್ಚುತ್ತಿರುವ ಕ್ರೈಂರೇಟ್ : ಸ್ಟೀಲ್ ಅಂಗಡಿಯಲ್ಲಿ ಕಳ್ಳತನ ಮಾಡಿ ಸಾಕ್ಷಿ ನಾಶಪಡಿಸಿದ ಖತರ್ನಾಕ್ ಖದೀಮರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,24,2021(<a href="https://www.justkannada.in">www.justkannada.in</a>):</strong> ಮೈಸೂರಿನಲ್ಲಿ ಕ್ರೈಂ ರೇಟ್ ಹೆಚ್ಚಾಗುತ್ತಿದ್ದು, ಖತರ್ನಾಕ್ ಖದೀಮರ ಕಳ್ಳತನದ ಕೈಚಳಕ ಮುಂದುವರೆದಿದೆ. ನಿನ್ನೆಯಷ್ಟೆ ನಗರದ ವಿದ್ಯಾರಣ್ಯಪುರಂನ ಚಿನ್ನದಂಗಡಿ ದರೋಡೆ ಮಾಡಿದ್ದ ಕಳ್ಳರು ಸಿಕ್ಕಿ ಬೀಳುವ ಭಯದಲ್ಲಿ ಅಮಾಯಕ ಯುವಕನೊಬ್ಬನಿಗೆ ಗುಂಡು ಹಾರಿಸಿದ್ದರು ಇದರಿಂದ ಯುವಕ ಸಾವನ್ನಪ್ಪಿದ್ದನು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಮಧ್ಯೆ ಇದೀಗ ಮೈಸೂರಿನಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.  ಖತರ್ನಾಕ್ ಖದೀಮರು ಸ್ಟೀಲ್ ಅಂಗಡಿಯಲ್ಲಿ ಕಳ್ಳತನ ಮಾಡಿ, ಸಾಕ್ಷಿ ನಾಶ ಮಾಡಿರುವ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರೋಡ್  ಬಳಿ ನಡೆದಿದೆ. ಇಲ್ಲಿನ ಶ್ರೀನಿವಾಸ ಸ್ಟೀಲ್ ಮತ್ತು ಹಾರ್ಡ್ ವೇರ್ ನಲ್ಲಿ  ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.<img loading="lazy" decoding="async" class="aligncenter size-full wp-image-73874" src="https://www.justkannada.in/wp-content/uploads/2021/08/theft-steel-store-destroying-witness-mysore.jpg" alt="" width="696" height="424" /></p>
<p>ಅಂಗಡಿಯ ರೋಲಿಂಗ್ ಶೆಟ್ಟರ್ ಮೀಟಿ ಒಳ ನುಗ್ಗಿರುವ ಕಳ್ಳರು. ನಗದು, ಕಂಪ್ಯೂಟರ್ ಸಿಸ್ಟಂ ಸೇರಿದಂತೆ ಕೆಲವು ವಸ್ತು ದೋಚಿದ್ದಾರೆ. ಇದೇ ವೇಳೆ ಪೋಲಿಸರಿಗೆ ಸಿಕ್ಕಿ ಬೀಳಬಾರದೆಂದು ಕಳ್ಳರು ಸಿಸಿಟಿವಿ‌ಯ ಹಾರ್ಡ್ ಡಿಸ್ಕ್ ಮತ್ತು ಮಾನಿಟರ್ ಅನ್ನ ಹೊತ್ತೊಯ್ದಿದ್ದಾರೆ. ಅಲ್ಲದೆ ಕಳ್ಳರು ಸಿಸಿಟಿವಿ ಕ್ಯಾಮರಾವನ್ನೂ ಒಡೆದು ಹಾಕಿದ್ದು, ಈ ಕುರಿತು ಮೈಸೂರಿನ ಕುವೆಂಪುನಗರ ಪೋಲಿಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: theft- Steel Store- Destroying- Witness-mysore</p>
<p>The post <a href="https://www.justkannada.in/theft-steel-store-destroying-witness-mysore/">ಮೈಸೂರಿನಲ್ಲಿ ಹೆಚ್ಚುತ್ತಿರುವ ಕ್ರೈಂರೇಟ್ : ಸ್ಟೀಲ್ ಅಂಗಡಿಯಲ್ಲಿ ಕಳ್ಳತನ ಮಾಡಿ ಸಾಕ್ಷಿ ನಾಶಪಡಿಸಿದ ಖತರ್ನಾಕ್ ಖದೀಮರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
