<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Three deaths Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/three-deaths/feed/" rel="self" type="application/rss+xml" />
	<link>https://www.justkannada.in/tag/three-deaths/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 10 Apr 2025 12:39:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Three deaths Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/three-deaths/</link>
	<width>32</width>
	<height>32</height>
</image> 
	<item>
		<title>ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವು</title>
		<link>https://www.justkannada.in/deaths-swim-l/</link>
		
		<dc:creator><![CDATA[prashanth]]></dc:creator>
		<pubDate>Thu, 10 Apr 2025 12:39:06 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[father]]></category>
		<category><![CDATA[lake.]]></category>
		<category><![CDATA[son]]></category>
		<category><![CDATA[swim]]></category>
		<category><![CDATA[Three deaths]]></category>
		<guid isPermaLink="false">https://www.justkannada.in/?p=138843</guid>

					<description><![CDATA[<p>ಕೋಲಾರ,ಏಪ್ರಿಲ್,10,2025 (www.justkannada.in): ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ವಾಟರ್ ಮ್ಯಾನ್ ರಮೇಶ್(40), ಇವರ ಪುತ್ರ ಅಗಸ್ತ್ಯ(12), ಈತನ ಸ್ನೇಹಿತ ಶರಣ್(15) ಮೃತಪಟ್ಟವರು. ಮೂವರು ಕೆರೆಯಲ್ಲಿ ಬೂಡದಮಿಟ್ಟೆ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ. ಘಟನಾಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Key words: Three [&#8230;]</p>
<p>The post <a href="https://www.justkannada.in/deaths-swim-l/">ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಏಪ್ರಿಲ್,10,2025 (www.justkannada.in):</strong> ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಾಟರ್ ಮ್ಯಾನ್ ರಮೇಶ್(40), ಇವರ ಪುತ್ರ ಅಗಸ್ತ್ಯ(12), ಈತನ ಸ್ನೇಹಿತ ಶರಣ್(15) ಮೃತಪಟ್ಟವರು. ಮೂವರು ಕೆರೆಯಲ್ಲಿ ಬೂಡದಮಿಟ್ಟೆ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ.</p>
<p>ಘಟನಾಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Three deaths, father, son, swim, lake</p>
<p>The post <a href="https://www.justkannada.in/deaths-swim-l/">ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪರಿಹಾರ ಸಾಮಗ್ರಿ ವಿತರಿಸಿದ ವಾಪಸ್ ಬರುವಾಗ ಅಪಘಾತ: ಸ್ಥಳದಲ್ಲೇ ಮೂವರ ಸಾವು</title>
		<link>https://www.justkannada.in/accident-returning-relief-material-three-deaths-on-the-spot/</link>
		
		<dc:creator><![CDATA[JK Desk]]></dc:creator>
		<pubDate>Sun, 11 Aug 2019 08:06:46 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Accident - returning]]></category>
		<category><![CDATA[material]]></category>
		<category><![CDATA[on the spot]]></category>
		<category><![CDATA[Relief]]></category>
		<category><![CDATA[Three deaths]]></category>
		<guid isPermaLink="false">https://www.justkannada.in/?p=9351</guid>

					<description><![CDATA[<p>ಶಿರಸಿ,ಆ,11,2019(www.justkannada.in):  ಶಿರಸಿ &#8211; ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ಬಾಳೆಹದ್ದ ಕ್ರಾಸ್ ಬಳಿ ಕಾರು‌ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರಿನ ಎಬಿವಿಪಿ ಮುಖಂಡ, ಎಂಐಟಿಯಲ್ಲಿ ಉದ್ಯೋಗಿಯಾಗಿದ್ದ ರವಿಕುಮಾರ್, ಭೈರುಂಬೆ ಸೂರಿಮನೆಯ ಮಹಾಬಲೇಶ್ವರ ಹೆಗಡೆ, ಶಾರದಾ ಹೆಗಡೆ ಮೃತಪಟ್ಟವರು. ಮಾಧವ್ ಮತ್ತು ಶೇಖರ್  ಎಂಬುವವರು ಗಾಯಗೊಂಡಿದ್ದಾರೆ. ರವಿಕುಮಾರ್ ಮತ್ತು ತಂಡದವರು ಕಿರವತ್ತಿ ನಿರಾಶ್ರಿತ ಕೇಂದ್ರಕ್ಕೆ ಪರಿಹಾರ ಸಾಮಗ್ರಿಗಳನ್ನು ಪೂರೈಸಿ, ವಾಪಸ್ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. Key words: Accident &#8211; returning -relief [&#8230;]</p>
<p>The post <a href="https://www.justkannada.in/accident-returning-relief-material-three-deaths-on-the-spot/">ಪರಿಹಾರ ಸಾಮಗ್ರಿ ವಿತರಿಸಿದ ವಾಪಸ್ ಬರುವಾಗ ಅಪಘಾತ: ಸ್ಥಳದಲ್ಲೇ ಮೂವರ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಶಿರಸಿ,ಆ,11,2019(<a href="https://www.justkannada.in">www.justkannada.in</a>):  ಶಿರಸಿ &#8211; ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ಬಾಳೆಹದ್ದ ಕ್ರಾಸ್ ಬಳಿ ಕಾರು‌ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.</p>
<p>ಮೈಸೂರಿನ ಎಬಿವಿಪಿ ಮುಖಂಡ, ಎಂಐಟಿಯಲ್ಲಿ ಉದ್ಯೋಗಿಯಾಗಿದ್ದ ರವಿಕುಮಾರ್, ಭೈರುಂಬೆ ಸೂರಿಮನೆಯ ಮಹಾಬಲೇಶ್ವರ ಹೆಗಡೆ, ಶಾರದಾ ಹೆಗಡೆ ಮೃತಪಟ್ಟವರು. ಮಾಧವ್ ಮತ್ತು ಶೇಖರ್  ಎಂಬುವವರು ಗಾಯಗೊಂಡಿದ್ದಾರೆ.</p>
<p>ರವಿಕುಮಾರ್ ಮತ್ತು ತಂಡದವರು ಕಿರವತ್ತಿ ನಿರಾಶ್ರಿತ ಕೇಂದ್ರಕ್ಕೆ ಪರಿಹಾರ ಸಾಮಗ್ರಿಗಳನ್ನು ಪೂರೈಸಿ, ವಾಪಸ್ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ.</p>
<p>Key words: Accident &#8211; returning -relief –material- Three deaths -on the spot</p>
<p>The post <a href="https://www.justkannada.in/accident-returning-relief-material-three-deaths-on-the-spot/">ಪರಿಹಾರ ಸಾಮಗ್ರಿ ವಿತರಿಸಿದ ವಾಪಸ್ ಬರುವಾಗ ಅಪಘಾತ: ಸ್ಥಳದಲ್ಲೇ ಮೂವರ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
