<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Three Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/three/feed/" rel="self" type="application/rss+xml" />
	<link>https://www.justkannada.in/tag/three/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 15 Aug 2026 05:40:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Three Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/three/</link>
	<width>32</width>
	<height>32</height>
</image> 
	<item>
		<title>ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು</title>
		<link>https://www.justkannada.in/suspected-poachers-killed-forest-staff/</link>
		
		<dc:creator><![CDATA[prashanth]]></dc:creator>
		<pubDate>Sat, 15 Aug 2026 05:40:52 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Chamarajanagar]]></category>
		<category><![CDATA[Firing]]></category>
		<category><![CDATA[Forest Staff]]></category>
		<category><![CDATA[killed]]></category>
		<category><![CDATA[Poachers]]></category>
		<category><![CDATA[Suspected]]></category>
		<category><![CDATA[Three]]></category>
		<guid isPermaLink="false">https://www.justkannada.in/?p=159137</guid>

					<description><![CDATA[<p>ಚಾಮರಾಜನಗರ,ಆಗಸ್ಟ್,15,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ. ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಈ ವೇಳೆ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ [&#8230;]</p>
<p>The post <a href="https://www.justkannada.in/suspected-poachers-killed-forest-staff/">ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಆಗಸ್ಟ್,15,2026 (<a href="http://www.justkannada.in">www.justkannada.in</a>):</strong> ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.</p>
<p>ಈ ವೇಳೆ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.<img decoding="async" class="aligncenter size-full wp-image-103897" src="https://www.justkannada.in/wp-content/uploads/2023/02/firing.jpg" alt="" width="500" height="280" srcset="https://www.justkannada.in/wp-content/uploads/2023/02/firing.jpg 500w, https://www.justkannada.in/wp-content/uploads/2023/02/firing-300x168.jpg 300w" sizes="(max-width: 500px) 100vw, 500px" /></p>
<p>ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿಗೆ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತರನ್ನು ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾದ ಅಂತೋನಿಸ್ವಾಮಿ, ಕುಮಾರ್ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಬೇಟೆಗಾರರು ಬಳಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಬೇಟೆಯಾಡಲಾದ ವನ್ಯಜೀವಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.</p>
<p>ENGLISH SUMMARY&#8230;</p>
<p>Chamarajanagar</p>
<p>Three Suspected Poachers Killed in Forest Staff Firing</p>
<p>Three suspected poachers were killed in an exchange of fire with forest personnel in the Datti forest area of Shagya, Hanur taluk, Chamarajanagar district.</p>
<p>The men were allegedly hunting a wild animal and separating its meat when forest staff on patrol confronted them. Officials reportedly asked them to surrender, but the poachers allegedly opened fire, prompting retaliatory firing.</p>
<p>The deceased have been identified as Anthonyswamy, Kumar and Peter, residents of Thomiyar Palya. Their bodies are being shifted to K.R. Hospital in Mysuru for further procedures.</p>
<p>Key words: Chamarajanagar, Three, Suspected, Poachers, Killed,  Forest Staff, Firing</p>
<p>The post <a href="https://www.justkannada.in/suspected-poachers-killed-forest-staff/">ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಡ್ ಲೈಟ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ:  ಡ್ರೈವರ್ ಸೇರಿ ಮೂವರು ಸಸ್ಪೆಂಡ್</title>
		<link>https://www.justkannada.in/bus-torch-light-three-suspended/</link>
		
		<dc:creator><![CDATA[prashanth]]></dc:creator>
		<pubDate>Mon, 06 Jul 2026 10:54:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bus driving]]></category>
		<category><![CDATA[suspended..]]></category>
		<category><![CDATA[Three]]></category>
		<category><![CDATA[torch light]]></category>
		<guid isPermaLink="false">https://www.justkannada.in/?p=156961</guid>

					<description><![CDATA[<p>ಕಲಬುರ್ಗಿ,ಜುಲೈ,6,2026 (www.justkannada.in):  ಗೃಹ ಸಚಿವರ ತವರು ಕಲ್ಬುರ್ಗಿಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್, ಚಾಲಕ ಆಕಾಶ್ ಎಂಬುವವರನ್ನು ಅಮಾನತು ಮಾಡಿ ವಿಭಾಗಿಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 5 ರಂದು ಕಲ್ಬುರ್ಗಿಯಿಂದ ಚಿಂಚೋಳಿ ಕಡೆಗೆ  ಬಸ್ ತೆರಳುತ್ತಿತ್ತು. ಕಲಬುರಗಿ-ಚಿಂಚೋಳಿ ಮಾರ್ಗದಲ್ಲಿ ರಾತ್ರಿ 7.30ಕ್ಕೆ ಕಲಬುರಗಿಯಿಂದ  ತೆರಳುತ್ತಿದ್ದ ಕೆಕೆಆರ್​ಟಿಸಿ ಬಸ್​  ಹೆಡ್ ಲೈಟ್ ಇಲ್ಲದಿದ್ದರೂ ಕೂಡ [&#8230;]</p>
<p>The post <a href="https://www.justkannada.in/bus-torch-light-three-suspended/">ಹೆಡ್ ಲೈಟ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ:  ಡ್ರೈವರ್ ಸೇರಿ ಮೂವರು ಸಸ್ಪೆಂಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರ್ಗಿ,ಜುಲೈ,6,2026 (<a href="http://www.justkannada.in">www.justkannada.in</a>):</strong>  ಗೃಹ ಸಚಿವರ ತವರು ಕಲ್ಬುರ್ಗಿಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿ ಮೂವರನ್ನು ಅಮಾನತು ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್, ಚಾಲಕ ಆಕಾಶ್ ಎಂಬುವವರನ್ನು ಅಮಾನತು ಮಾಡಿ ವಿಭಾಗಿಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ.<img loading="lazy" decoding="async" class="aligncenter size-full wp-image-105514" src="https://www.justkannada.in/wp-content/uploads/2023/04/suspend.jpg" alt="" width="500" height="281" srcset="https://www.justkannada.in/wp-content/uploads/2023/04/suspend.jpg 500w, https://www.justkannada.in/wp-content/uploads/2023/04/suspend-300x169.jpg 300w" sizes="auto, (max-width: 500px) 100vw, 500px" /></p>
<p>ಜುಲೈ 5 ರಂದು ಕಲ್ಬುರ್ಗಿಯಿಂದ ಚಿಂಚೋಳಿ ಕಡೆಗೆ  ಬಸ್ ತೆರಳುತ್ತಿತ್ತು. ಕಲಬುರಗಿ-ಚಿಂಚೋಳಿ ಮಾರ್ಗದಲ್ಲಿ ರಾತ್ರಿ 7.30ಕ್ಕೆ ಕಲಬುರಗಿಯಿಂದ  ತೆರಳುತ್ತಿದ್ದ ಕೆಕೆಆರ್​ಟಿಸಿ ಬಸ್​  ಹೆಡ್ ಲೈಟ್ ಇಲ್ಲದಿದ್ದರೂ ಕೂಡ ಮೊಬೈಲ್ ಟಾರ್ಚ್ ನಲ್ಲಿ ಬಸ್  ಚಾಲನೆ ಮಾಡಲಾಗಿತ್ತು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಘಟನೆ ನಡೆದ ಬೆನ್ನಲ್ಲೇ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.</p>
<p>Key words: Bus driving, torch light, Three, suspended</p>
<p>The post <a href="https://www.justkannada.in/bus-torch-light-three-suspended/">ಹೆಡ್ ಲೈಟ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ:  ಡ್ರೈವರ್ ಸೇರಿ ಮೂವರು ಸಸ್ಪೆಂಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ</title>
		<link>https://www.justkannada.in/bitcoin-scam-shriki-arrest/</link>
		
		<dc:creator><![CDATA[prashanth]]></dc:creator>
		<pubDate>Sat, 09 May 2026 06:57:40 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[bitcoin scam]]></category>
		<category><![CDATA[Shriki]]></category>
		<category><![CDATA[Three]]></category>
		<guid isPermaLink="false">https://www.justkannada.in/?p=154634</guid>

					<description><![CDATA[<p>ಬೆಂಗಳೂರು,ಮೇ,9,2026 (www.justkannada.in): ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಕಿ,  ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಬಂಧಿತರು.  ಕೆಲ ವರ್ಷಗಳಿಂದ ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ  ಇಡಿ ಅಧಿಕಾರಿಗಳು ಏಪ್ರಿಲ್ 20 ರಂದು ಶ್ರೀಕಿ ಮತ್ತು ಮೊಹಮ್ಮದ್ ನಲಪಾಡ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಮೊಮ್ಮಗ ಹಕೀಬ್ ನಿವಾಸ ಸೇರಿದಂತೆ 12 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. [&#8230;]</p>
<p>The post <a href="https://www.justkannada.in/bitcoin-scam-shriki-arrest/">ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,9,2026 (<a href="http://www.justkannada.in">www.justkannada.in</a>):</strong> ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶ್ರೀಕಿ,  ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಬಂಧಿತರು.  ಕೆಲ ವರ್ಷಗಳಿಂದ ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ  ಇಡಿ ಅಧಿಕಾರಿಗಳು ಏಪ್ರಿಲ್ 20 ರಂದು ಶ್ರೀಕಿ ಮತ್ತು ಮೊಹಮ್ಮದ್ ನಲಪಾಡ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಮೊಮ್ಮಗ ಹಕೀಬ್ ನಿವಾಸ ಸೇರಿದಂತೆ 12 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.</p>
<p>ಇದೀಗ ಶ್ರೀಕಿ ಬಂಧನದ ಬೆನ್ನಲ್ಲೇ ಮೊಹಮ್ಮದ್ ನಲಪಾಡ್ ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಶ್ರೀಕಿ ಸೇರಿದಂತೆ ಇತರೆ ಆರೋಪಿಗಳ ಜೊತೆ ಮೊಹಮ್ಮದ್ ನಲಪಾಡ್ ಸಂಪರ್ಕದಲ್ಲಿರುವ ಆರೋಪವಿದೆ.</p>
<p>Key words: Bitcoin Scam, Shriki, Three, Arrested</p>
<p>The post <a href="https://www.justkannada.in/bitcoin-scam-shriki-arrest/">ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ತೃತೀಯ ಲಿಂಗಿಗೆ ಅಪಹರಣ ಯತ್ನ, ಲೈಂಗಿಕ ಕಿರುಕುಳ – 24 ಗಂಟೆಯಲ್ಲಿ ಮೂವರು ಬಂಧನ</title>
		<link>https://www.justkannada.in/sexual-harassment-transgender/</link>
		
		<dc:creator><![CDATA[prashanth]]></dc:creator>
		<pubDate>Sat, 18 Apr 2026 06:43:36 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[Mysore.]]></category>
		<category><![CDATA[sexual harassment]]></category>
		<category><![CDATA[Three]]></category>
		<category><![CDATA[transgender]]></category>
		<guid isPermaLink="false">https://www.justkannada.in/?p=153873</guid>

					<description><![CDATA[<p>ಮೈಸೂರು,ಏಪ್ರಿಲ್,18,2026 (www.justkannada.in): ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಸುಮಾರು 10.30ರ ವೇಳೆ, ಕುಂಬಾರಕೊಪ್ಪಲು ಸ್ಮಶಾನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೀತಾ (23) ಅವರನ್ನು ಆರೋಪಿಗಳು ಬಲವಂತವಾಗಿ ಎತ್ತೊಯ್ಯಲು ಯತ್ನಿಸಿ, ಲೈಂಗಿಕ ದೌರ್ಜನ್ಯಕ್ಕೆ ಮುಂದಾದರೆಂದು ದೂರು ನೀಡಲಾಗಿದೆ. ಪವನ್, ಸುಶೀಲ್, ಹರ್ಷ ಮತ್ತು ಮುರುಳಿ ಎಂಬ ನಾಲ್ವರು ಯುವಕರ ವಿರುದ್ಧ ಸೀತಾ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು [&#8230;]</p>
<p>The post <a href="https://www.justkannada.in/sexual-harassment-transgender/">ಮೈಸೂರು: ತೃತೀಯ ಲಿಂಗಿಗೆ ಅಪಹರಣ ಯತ್ನ, ಲೈಂಗಿಕ ಕಿರುಕುಳ – 24 ಗಂಟೆಯಲ್ಲಿ ಮೂವರು ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,18,2026 (<a href="http://www.justkannada.in">www.justkannada.in</a>):</strong> ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಿನ್ನೆ ರಾತ್ರಿ ಸುಮಾರು 10.30ರ ವೇಳೆ, ಕುಂಬಾರಕೊಪ್ಪಲು ಸ್ಮಶಾನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೀತಾ (23) ಅವರನ್ನು ಆರೋಪಿಗಳು ಬಲವಂತವಾಗಿ ಎತ್ತೊಯ್ಯಲು ಯತ್ನಿಸಿ, ಲೈಂಗಿಕ ದೌರ್ಜನ್ಯಕ್ಕೆ ಮುಂದಾದರೆಂದು ದೂರು ನೀಡಲಾಗಿದೆ.<img loading="lazy" decoding="async" class="aligncenter size-full wp-image-153876" src="https://www.justkannada.in/wp-content/uploads/2026/04/arrest.jpg" alt="" width="500" height="333" srcset="https://www.justkannada.in/wp-content/uploads/2026/04/arrest.jpg 500w, https://www.justkannada.in/wp-content/uploads/2026/04/arrest-300x200.jpg 300w, https://www.justkannada.in/wp-content/uploads/2026/04/arrest-150x100.jpg 150w" sizes="auto, (max-width: 500px) 100vw, 500px" /></p>
<p>ಪವನ್, ಸುಶೀಲ್, ಹರ್ಷ ಮತ್ತು ಮುರುಳಿ ಎಂಬ ನಾಲ್ವರು ಯುವಕರ ವಿರುದ್ಧ ಸೀತಾ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಅವನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.</p>
<p>ತೃತೀಯ ಲಿಂಗಿಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೀತಾ ಒತ್ತಾಯಿಸಿದ್ದಾರೆ.</p>
<p>ENGLISH SUMMARY&#8230;</p>
<p>Mysuru: Transgender person assaulted; 3 arrested within 24 hours</p>
<p>A transgender person was allegedly abducted and sexually harassed in Mysuru. The incident occurred around 10:30 PM on Kumbarkoppal cremation road, where the victim, Sita (23), was reportedly forced into an abduction attempt and assaulted.</p>
<p>Based on her complaint at Metagalli Police Station, four accused — Pavan, Sushil, Harsha, and Murali — were booked. Police acted swiftly and arrested three suspects within 24 hours, while a search is underway to nab the fourth accused.</p>
<p>Key words: Mysore,  sexual harassment, transgender, three, arrested</p>
<p>The post <a href="https://www.justkannada.in/sexual-harassment-transgender/">ಮೈಸೂರು: ತೃತೀಯ ಲಿಂಗಿಗೆ ಅಪಹರಣ ಯತ್ನ, ಲೈಂಗಿಕ ಕಿರುಕುಳ – 24 ಗಂಟೆಯಲ್ಲಿ ಮೂವರು ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ</title>
		<link>https://www.justkannada.in/mysore-three-thieves-arrested/</link>
		
		<dc:creator><![CDATA[prashanth]]></dc:creator>
		<pubDate>Tue, 14 Apr 2026 05:00:56 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[gold jewellery]]></category>
		<category><![CDATA[Mysore.]]></category>
		<category><![CDATA[seized.]]></category>
		<category><![CDATA[thieves]]></category>
		<category><![CDATA[Three]]></category>
		<guid isPermaLink="false">https://www.justkannada.in/?p=153690</guid>

					<description><![CDATA[<p>ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಹಿಳಾ ಆರೋಪಿಗಳು ಸೇರಿದಂತೆ ಮೂವರು ಸರಗಳ್ಳರನ್ನ ಬಂಧಿಸಿ 125 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳನಾಡು ರಾಜ್ಯದ ಪಂಜವರ್ಣಮ್, ಸುಮದಿ, ರಘು  ಬಂಧಿತ ಸರಗಳ್ಳರು. 24-01-2026 ರಂದು ಮೈಸೂರು ನಗರ ಲಷ್ಕರ್ ಪೊಲೀಸ್ ಠಾಣಾ ಸರಹದ್ದಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರ್ಮ್-10 ರಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿರುವ [&#8230;]</p>
<p>The post <a href="https://www.justkannada.in/mysore-three-thieves-arrested/">ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,14,2026 (<a href="http://www.justkannada.in">www.justkannada.in</a>):</strong> ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಹಿಳಾ ಆರೋಪಿಗಳು ಸೇರಿದಂತೆ ಮೂವರು ಸರಗಳ್ಳರನ್ನ ಬಂಧಿಸಿ 125 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತಮಿಳನಾಡು ರಾಜ್ಯದ ಪಂಜವರ್ಣಮ್, ಸುಮದಿ, ರಘು  ಬಂಧಿತ ಸರಗಳ್ಳರು. 24-01-2026 ರಂದು ಮೈಸೂರು ನಗರ ಲಷ್ಕರ್ ಪೊಲೀಸ್ ಠಾಣಾ ಸರಹದ್ದಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರ್ಮ್-10 ರಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿರುವ ಬಗ್ಗೆ ಠಾಣಾ ಮೊ.ನಂ:12/2026 ಕಲಂ: 303(2) ಬಿ.ಎನ್.ಎಸ್  ಅಡಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳ್ಳಲಾಗಿತ್ತು.</p>
<p>ನಂತರ ಪ್ರಕರಣದಲ್ಲಿ ಆರೋಪಿ ಮತ್ತು ಮಾಲು ಪತ್ತೆಗಾಗಿ ಮೈಸೂರಿನ  ಪೊಲೀಸ್ ಆಯುಕ್ತರು ವಿಶೇಷ ತಂಡ ರಚನೆ ಮಾಡಿದ್ದು, ಅದರಂತೆ ವಿಶೇಷ ತಂಡದ ಸಿಬ್ಬಂದಿಗಳು ತಮಿಳನಾಡು ರಾಜ್ಯದ ಮೂವರು ಆರೋಪಿಗಳನ್ನ ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ ಲಷ್ಕರ್ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದ 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ಠಾಣೆಯ ಇತರೆ ಎರಡು ಪ್ರಕ.ರಣಗಳಿಗೆ ಸಂಬಂಧಿಸಿದ 22 ಗ್ರಾಂ ಚಿನ್ನದ ನೆಕ್ಲೇಸ್ ಹಾಗೂ 56 ಗ್ರಾಂ ತೂಕದ ಚಿನ್ನದ ಆಭರಣಗಳು ಸೇರಿದಂತೆ ಒಟ್ಟು 03 ಕಳ್ಳತನದ ಪ್ರಕರಣಗಳನ್ನು ಪತ್ತೆಮಾಡಿ ಸುಮಾರು 16,50,000/-ರೂ. ಬೆಲೆ ಬಾಳುವ ಒಟ್ಟು 125 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>
<p>ಸದರಿ ಆರೋಪಿಗಳ ಪತ್ತೆ ಕಾರ್ಯದಲ್ಲಿ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಲೋಲಾಕ್ಷಿ ಟಿ.ಎಸ್, ಪೊಲೀಸ್ ಉಪನಿರೀಕ್ಷಕರಾದ ರಾಧಾ ಎಂ ಮತ್ತು ರಂಗಸ್ವಾಮಿ ಎನ್.ವಿ ಸಿಬ್ಬಂದಿಗಳಾದ ಸುರೇಶ, ರವಿಕುಮಾರ, ಮಂಜುನಾಥ, ಸಿಪಿಸಿ ಚೌಡಪ್ಪ ಪಾಸೀಗರ್, ಸಿಪಿಸಿ ಅಬ್ದುಲ್ ರೆಹಮಾನ್, ಮಪಿಸಿ ಅಶ್ವಿನಿ ಹೆಳವರ್ ಹಾಗೂ ಸಿಡಿಆರ್ ಟೆಕ್ನಿಕಲ್ ಸೆಲ್ ನ ಕುಮಾರ್  ಅವರುಗಳು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>
<p>Key words: Mysore, Three, thieves ,arrested, gold jewellery, seized</p>
<p>The post <a href="https://www.justkannada.in/mysore-three-thieves-arrested/">ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್</title>
		<link>https://www.justkannada.in/bagalkot-by-election/</link>
		
		<dc:creator><![CDATA[prashanth]]></dc:creator>
		<pubDate>Thu, 26 Mar 2026 10:45:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bagalkot]]></category>
		<category><![CDATA[by-election]]></category>
		<category><![CDATA[Nominations]]></category>
		<category><![CDATA[Three]]></category>
		<category><![CDATA[withdraw]]></category>
		<guid isPermaLink="false">https://www.justkannada.in/?p=152961</guid>

					<description><![CDATA[<p>ಬಾಗಲಕೋಟೆ,ಮಾರ್ಚ್,26,2026 (www.justkannada.in):  ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಕಣಕ್ಕಿಳಿದಿದ್ದ ಮೂವರು ಇದೀಗ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಇಂದು ಸಚಿವ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೋವಿಂದರಾಜ ಬಳ್ಳಾರಿ, ಅಯೂಬ್ ಬಾಗೇವಾಡಿ, ಅಬ್ದುಲ್ ರಜಾಕ್ ಬಳಿಕಾಯಿ  ಮೂವರು ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ಪಕ್ಷೇತರರು ತಿಳಿಸಿದ್ದಾರೆ. ನಾಮಪತ್ರ  ವಾಪಸ್ ಬಳಿಕ ಮಾತನಾಡಿದ [&#8230;]</p>
<p>The post <a href="https://www.justkannada.in/bagalkot-by-election/">ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಮಾರ್ಚ್,26,2026 (<a href="http://www.justkannada.in">www.justkannada.in</a>): </strong> ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಕಣಕ್ಕಿಳಿದಿದ್ದ ಮೂವರು ಇದೀಗ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಚಿವ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೋವಿಂದರಾಜ ಬಳ್ಳಾರಿ, ಅಯೂಬ್ ಬಾಗೇವಾಡಿ, ಅಬ್ದುಲ್ ರಜಾಕ್ ಬಳಿಕಾಯಿ  ಮೂವರು ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ.</p>
<p>ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ಪಕ್ಷೇತರರು ತಿಳಿಸಿದ್ದಾರೆ. ನಾಮಪತ್ರ  ವಾಪಸ್ ಬಳಿಕ ಮಾತನಾಡಿದ ಸಚಿವ ತಿಮ್ಮಾಪುರ, ನಾಮಪತ್ರ ಹಿಂಪಡೆದವರಿಗೆ ಅವರದ್ದೇ ಆದ ಶಕ್ತಿ ಇದೆ. ಯಾವುದೇ ಕಂಡಿಷನ್ ಇಲ್ಲದೆ ನಾಮಪತ್ರ ವಾಪಸ್ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಮೂವರು ಮುಖಂಡರು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಾರೆ ಎಂದರು.</p>
<p>Key words: Bagalkot, by-election, Three, withdraw, nominations</p>
<p>The post <a href="https://www.justkannada.in/bagalkot-by-election/">ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆನ್ ಲೈನ್ ಗೇಮಿಂಗ್ ಗೆ ಮೂವರು ಸಹೋದರಿಯರು ಬಲಿ</title>
		<link>https://www.justkannada.in/three-sisters-die/</link>
		
		<dc:creator><![CDATA[prashanth]]></dc:creator>
		<pubDate>Wed, 04 Feb 2026 05:48:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[die]]></category>
		<category><![CDATA[gaming]]></category>
		<category><![CDATA[Online]]></category>
		<category><![CDATA[sisters]]></category>
		<category><![CDATA[Three]]></category>
		<guid isPermaLink="false">https://www.justkannada.in/?p=151041</guid>

					<description><![CDATA[<p>ಗಾಜಿಯಾಬಾದ್,ಫೆಬ್ರವರಿ,4,2026 (www.justkannada.in): ಆನ್ ಲೈನ್ ಗೇಮಿಂಗ್ ಗೆ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ನಡೆದಿದೆ. ಮಧ್ಯರಾತ್ರಿಯಲ್ಲಿ ಗಾಜಿಯಾಬಾದ್‌ನ ಭಾರತ್ ಸಿಟಿ ಅಪಾರ್ಟ್‌ಮೆಂಟ್‌ ನಲ್ಲಿ ಈ ಘಟನೆ ನಡೆದಿದೆ. ಆನ್‌ಲೈನ್‌ ಗೇಮ್‌ ಆಡಬೇಡಿ ಎಂದು ಪೋಷಕರು ಗದರಿದಕ್ಕೆ ಮೂವರು ಬಾಲಕಿಯರು ವಾಸವಿದ್ದ ಪ್ಲಾಟ್‌ ನ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಶಿಕಾ (16), ಪ್ರಾಚಿ (14) ಮತ್ತು ಪಾಖಿ (12)  ಆತ್ಮಹತ್ಯೆಗೆ ಶರಣಾದವರು. ಮೂವರು ಸಹ ಚೇತನ್ ಕುಮಾರ್ ಎನ್ನುವವರ ಮಕ್ಕಳಾದ್ದಾರೆ ಒಂಬತ್ತನೇ [&#8230;]</p>
<p>The post <a href="https://www.justkannada.in/three-sisters-die/">ಆನ್ ಲೈನ್ ಗೇಮಿಂಗ್ ಗೆ ಮೂವರು ಸಹೋದರಿಯರು ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗಾಜಿಯಾಬಾದ್,ಫೆಬ್ರವರಿ,4,2026 (<a href="http://www.justkannada.in">www.justkannada.in</a>):</strong> ಆನ್ ಲೈನ್ ಗೇಮಿಂಗ್ ಗೆ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಧ್ಯರಾತ್ರಿಯಲ್ಲಿ ಗಾಜಿಯಾಬಾದ್‌ನ ಭಾರತ್ ಸಿಟಿ ಅಪಾರ್ಟ್‌ಮೆಂಟ್‌ ನಲ್ಲಿ ಈ ಘಟನೆ ನಡೆದಿದೆ. ಆನ್‌ಲೈನ್‌ ಗೇಮ್‌ ಆಡಬೇಡಿ ಎಂದು ಪೋಷಕರು ಗದರಿದಕ್ಕೆ ಮೂವರು ಬಾಲಕಿಯರು ವಾಸವಿದ್ದ ಪ್ಲಾಟ್‌ ನ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>
<p>ನಿಶಿಕಾ (16), ಪ್ರಾಚಿ (14) ಮತ್ತು ಪಾಖಿ (12)  ಆತ್ಮಹತ್ಯೆಗೆ ಶರಣಾದವರು. ಮೂವರು ಸಹ ಚೇತನ್ ಕುಮಾರ್ ಎನ್ನುವವರ ಮಕ್ಕಳಾದ್ದಾರೆ ಒಂಬತ್ತನೇ ಮಹಡಿಯಿಂದ ಕೆಳಗೆ ಹಾರಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಲೋನಿಯಲ್ಲಿರುವ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ</p>
<p>ಮೂವರು ಬಾಲಕಿಯರು ಕೂಡ ಕೋವಿಡ್ ಸಂದರ್ಭದಲ್ಲಿ ಕೊರಿಯನ್ ಮೂಲದ ಆನ್‌ ಲೈನ್‌ ಗೇಮ್‌ ಆಡಲು ಶುರು ಮಾಡಿದ್ದ ಮೂವರು ಸಹೋದರಿಯರು ಅದಕ್ಕೆ ವ್ಯಸನಿಗಳಾಗಿದ್ದರು. ಬಾಲಕಿಯರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>
<p>Key words: Three, sisters, die , online, gaming</p>
<p>The post <a href="https://www.justkannada.in/three-sisters-die/">ಆನ್ ಲೈನ್ ಗೇಮಿಂಗ್ ಗೆ ಮೂವರು ಸಹೋದರಿಯರು ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್</title>
		<link>https://www.justkannada.in/home-minister-parameshwar-33/</link>
		
		<dc:creator><![CDATA[prashanth]]></dc:creator>
		<pubDate>Mon, 05 Jan 2026 04:59:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrested]]></category>
		<category><![CDATA[devotees]]></category>
		<category><![CDATA[Om Shakti]]></category>
		<category><![CDATA[Parameshwar]]></category>
		<category><![CDATA[Stone -pelting]]></category>
		<category><![CDATA[Three]]></category>
		<guid isPermaLink="false">https://www.justkannada.in/?p=149882</guid>

					<description><![CDATA[<p>ಬೆಂಗಳೂರು,ಜನವರಿ,5,2026 (www.justkannada.in): ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೂಜೆ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ವಶಕ್ಕೆ ಪಡೆದಿದ್ದಾರೆ. 15, 16 ನೇ ವಯೋಮಾನದ ಮೂವರನ್ನ ವಶಕ್ಕೆ ಪಡೆಯಲಾಗಿದೆ.  ತನಿಖೆ ನಡೆಸಿ  ಪ್ರಚೋದನೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು. ಬಿಜೆಪಿಯವರು ಹೇಳುತ್ತಿರುತ್ತಾರೆ. ಅವರು [&#8230;]</p>
<p>The post <a href="https://www.justkannada.in/home-minister-parameshwar-33/">ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,5,2026 (<a href="http://www.justkannada.in">www.justkannada.in</a>):</strong> ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೂಜೆ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ವಶಕ್ಕೆ ಪಡೆದಿದ್ದಾರೆ. 15, 16 ನೇ ವಯೋಮಾನದ ಮೂವರನ್ನ ವಶಕ್ಕೆ ಪಡೆಯಲಾಗಿದೆ.  ತನಿಖೆ ನಡೆಸಿ  ಪ್ರಚೋದನೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.</p>
<p>ಬಿಜೆಪಿಯವರು ಹೇಳುತ್ತಿರುತ್ತಾರೆ. ಅವರು ಹೇಳೋದು ನಿಲ್ಲಿಸುವುದಿಲ್ಲ ಇಂತಹ ಘಟನೆ ಆದಾಗ ಬಿಜೆಪಿಯವರು ಮೊದಲು ಬರುತ್ತಾರೆ.  ಬಿಜೆಪಿ ಹೇಳೋದಕ್ಕೆ ಮುಂಚೆನೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.</p>
<p>Key words: Stone pelting, Om Shakti, devotees, Three, arrested, Parameshwar</p>
<p>The post <a href="https://www.justkannada.in/home-minister-parameshwar-33/">ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ</title>
		<link>https://www.justkannada.in/gangrape/</link>
		
		<dc:creator><![CDATA[prashanth]]></dc:creator>
		<pubDate>Thu, 18 Dec 2025 05:46:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[arrested]]></category>
		<category><![CDATA[college student]]></category>
		<category><![CDATA[gangrape]]></category>
		<category><![CDATA[Three]]></category>
		<guid isPermaLink="false">https://www.justkannada.in/?p=149163</guid>

					<description><![CDATA[<p>ರಾಮನಗರ,ಡಿಸೆಂಬರ್,18,2025 (www.justkannada.in): 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇಲೆ ಮಾಗಡಿ ಠಾಣಾ ಪೊಲೀಸರು ಮೂವರು ಯುವಕರನ್ನ ಬಂಧಿಸಿದ್ದಾರೆ. ವಿಕಾಸ್ , ಪ್ರಶಾಂತ್,  ಚೇತನ್ ಬಂಧಿತ ಆರೋಪಿಗಳು. 19 ವರ್ಷದ ಯುವತಿ ಬೆಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ವಿಕಾಸ್ ಎಂಬ ಆರೋಪಿ ಯುವತಿಯನ್ನ ಪರಿಚಯ ಮಾಡಿಕೊಂಡು ಪ್ರೀತಿಯ ನೆಪದಲ್ಲಿ ಯುವತಿಯ ಜೊತ ಲೈಂಗಿಕ ಸಂರ್ಪಕ ಬೆಳೆಸಿದ್ದ. ಈ ಮಧ್ಯೆ ಇದನ್ನು ವಿಡಿಯೋ ಮಾಡಿಕೊಂಡಿದ್ದ ವಿಕಾಸ್  ನಾನು ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದ. ಮೂರು [&#8230;]</p>
<p>The post <a href="https://www.justkannada.in/gangrape/">ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಡಿಸೆಂಬರ್,18,2025 (<a href="http://www.justkannada.in">www.justkannada.in</a>):</strong> 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇಲೆ ಮಾಗಡಿ ಠಾಣಾ ಪೊಲೀಸರು ಮೂವರು ಯುವಕರನ್ನ ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಕಾಸ್ , ಪ್ರಶಾಂತ್,  ಚೇತನ್ ಬಂಧಿತ ಆರೋಪಿಗಳು. 19 ವರ್ಷದ ಯುವತಿ ಬೆಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ವಿಕಾಸ್ ಎಂಬ ಆರೋಪಿ ಯುವತಿಯನ್ನ ಪರಿಚಯ ಮಾಡಿಕೊಂಡು ಪ್ರೀತಿಯ ನೆಪದಲ್ಲಿ ಯುವತಿಯ ಜೊತ ಲೈಂಗಿಕ ಸಂರ್ಪಕ ಬೆಳೆಸಿದ್ದ.</p>
<p>ಈ ಮಧ್ಯೆ ಇದನ್ನು ವಿಡಿಯೋ ಮಾಡಿಕೊಂಡಿದ್ದ ವಿಕಾಸ್  ನಾನು ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡು ಬೆದರಿಕೆ ಎನ್ನಲಾಗಿದೆ.  ನಂತರ ಮೂವರು ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.</p>
<p>ಈ ಸಂಬಂಧ ಯುವತಿ ಮಾಗಡಿ ಪೊಲೀಸ್ ಠಾಣೆಗೆ  ದೂರು ನೀಡಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.</p>
<p>Key words: gangrape, College student, Three, arrested</p>
<p>The post <a href="https://www.justkannada.in/gangrape/">ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡು ಸರ್ಕಾರಿ ಬಸ್, ಜೀಪ್ ನಡುವೆ ಭೀಕರ ಅಪಘಾತ: ಮೂವರು ಮೃತ</title>
		<link>https://www.justkannada.in/three-dead-accident/</link>
		
		<dc:creator><![CDATA[prashanth]]></dc:creator>
		<pubDate>Thu, 11 Dec 2025 12:34:21 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[dead]]></category>
		<category><![CDATA[government bus]]></category>
		<category><![CDATA[horrific]]></category>
		<category><![CDATA[jeep]]></category>
		<category><![CDATA[Three]]></category>
		<guid isPermaLink="false">https://www.justkannada.in/?p=148897</guid>

					<description><![CDATA[<p>ಕಲಬುರಗಿ, ಡಿಸೆಂಬರ್,​​ 11,2025 (www.justkannada.in): ಎರಡು ಕೆಎಸ್ ​​ಆರ್​​ಟಿಸಿ ಬಸ್​ ಮತ್ತು ಜೀಪ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಮೃತರು. ಇನ್ನು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವನ್ನಪ್ಪಿದವರು ಅಫಜಲಪುರ ತಾಲ್ಲೂಕಿನ ತೆಲ್ಲೂಣಗಿ ಗ್ರಾಮದ ನಿವಾಸಿಗಳು [&#8230;]</p>
<p>The post <a href="https://www.justkannada.in/three-dead-accident/">ಎರಡು ಸರ್ಕಾರಿ ಬಸ್, ಜೀಪ್ ನಡುವೆ ಭೀಕರ ಅಪಘಾತ: ಮೂವರು ಮೃತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ, ಡಿಸೆಂಬರ್,​​ 11,2025 (www.justkannada.in):</strong> ಎರಡು ಕೆಎಸ್ ​​ಆರ್​​ಟಿಸಿ ಬಸ್​ ಮತ್ತು ಜೀಪ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಮೃತರು. ಇನ್ನು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>
<p>ಸಾವನ್ನಪ್ಪಿದವರು ಅಫಜಲಪುರ ತಾಲ್ಲೂಕಿನ ತೆಲ್ಲೂಣಗಿ ಗ್ರಾಮದ ನಿವಾಸಿಗಳು ಎನ್ನಲಾಗಿದ್ದು,  ದಂಪತಿ ತಮ್ಮ ಗ್ರಾಮದಿಂದ ಕಲಬುರಗಿಗೆ ಜೀಪ್​​ ನಲ್ಲಿ ತೆರಳುತ್ತಿದ್ದರು. ಅತಿವೇಗದ ಚಾಲನೆನಿಂದ ಎದುರಿಗೆ ಬರುತ್ತಿದ್ದ ಬಸ್​ ಗೆ ಜೀಪ್ ಡಿಕ್ಕಿಯಾಗಿ ಈ ಅವಘಡ ‌ ಸಂಭವಿಸಿದೆ. ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Three, dead, horrific, accident, government bus, jeep</p>
<p>The post <a href="https://www.justkannada.in/three-dead-accident/">ಎರಡು ಸರ್ಕಾರಿ ಬಸ್, ಜೀಪ್ ನಡುವೆ ಭೀಕರ ಅಪಘಾತ: ಮೂವರು ಮೃತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
