<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Throw Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/throw/feed/" rel="self" type="application/rss+xml" />
	<link>https://www.justkannada.in/tag/throw/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 26 Nov 2022 05:39:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Throw Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/throw/</link>
	<width>32</width>
	<height>32</height>
</image> 
	<item>
		<title>ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟ:  ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ.</title>
		<link>https://www.justkannada.in/maharashtra-karnataka-transport-bus-stone-throw/</link>
		
		<dc:creator><![CDATA[JK Desk]]></dc:creator>
		<pubDate>Sat, 26 Nov 2022 05:39:56 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[Maharashtra-Karnataka]]></category>
		<category><![CDATA[stone]]></category>
		<category><![CDATA[Throw]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=100224</guid>

					<description><![CDATA[<p>ಬೆಳಗಾವಿ,ನವೆಂಬರ್,26,2022(www.justkannada.in):  ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ  ಒಲವು ತೋರಿದರೂ ಇತ್ತ  ಕೆಲಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.  ಮಿರಜ್ -ಕಾಗವಾಡ ಮಾರ್ಗಮಧ್ಯೆ ಪುಂಡರು ಕರ್ನಾಟಕ ಬಸ್ ಮೇಲೆ ಕಲ್ಲು ತೂರಿ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ ಅಥಣಿ ಡಿಪೋಗೆ ಸೇರಿದ ಬಸ್ ಪುಣೆಯಿಂದ ಅಥಣಿಗೆ ಬರುತಿತ್ತು. ಈ ವೇಳೆ ಕೃತ್ಯ ನಡೆದಿದೆ. ಬೆಳಗಾವಿ ಜಿಲ್ಲಾ ಪೋಲೀಸರ ಸೂಚನೆ [&#8230;]</p>
<p>The post <a href="https://www.justkannada.in/maharashtra-karnataka-transport-bus-stone-throw/">ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟ:  ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ನವೆಂಬರ್,26,2022(<a href="http://www.justkannada.in">www.justkannada.in</a>):</strong>  ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ  ಒಲವು ತೋರಿದರೂ ಇತ್ತ  ಕೆಲಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.  ಮಿರಜ್ -ಕಾಗವಾಡ ಮಾರ್ಗಮಧ್ಯೆ ಪುಂಡರು ಕರ್ನಾಟಕ ಬಸ್ ಮೇಲೆ ಕಲ್ಲು ತೂರಿ ಪುಂಡಾಟ ಮೆರೆದಿದ್ದಾರೆ.<img decoding="async" class="aligncenter size-full wp-image-100225" src="https://www.justkannada.in/wp-content/uploads/2022/11/maha-pundas.jpg" alt="" width="500" height="192" srcset="https://www.justkannada.in/wp-content/uploads/2022/11/maha-pundas.jpg 500w, https://www.justkannada.in/wp-content/uploads/2022/11/maha-pundas-300x115.jpg 300w" sizes="(max-width: 500px) 100vw, 500px" /></p>
<p>ಬೆಳಗಾವಿಯ ಅಥಣಿ ಡಿಪೋಗೆ ಸೇರಿದ ಬಸ್ ಪುಣೆಯಿಂದ ಅಥಣಿಗೆ ಬರುತಿತ್ತು. ಈ ವೇಳೆ ಕೃತ್ಯ ನಡೆದಿದೆ. ಬೆಳಗಾವಿ ಜಿಲ್ಲಾ ಪೋಲೀಸರ ಸೂಚನೆ ಮೇರೆಗೆ  ಅಥಣಿ-ಮಿರಜ್ ನಡುವಿನ ಬಸ್ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ.</p>
<p>Key words: Maharashtra-Karnataka- transport- bus- stone &#8211; throw</p>
<p>The post <a href="https://www.justkannada.in/maharashtra-karnataka-transport-bus-stone-throw/">ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟ:  ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಯಲ್ಲಿ ಬಿಎಸ್ ವೈರನ್ನ ಯೂಸ್ ಅಂಡ್ ಥ್ರೋ ರೀತಿ ಬಳಿಕೆ: ಅವರ ಮಗನಿಗೂ 100% ಟಿಕೆಟ್ ಕೊಡಲ್ಲ- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್.</title>
		<link>https://www.justkannada.in/bs-yeddyurappa-bjp-use-throw-kpcc-spokesperson-m-laxman/</link>
		
		<dc:creator><![CDATA[JK Desk]]></dc:creator>
		<pubDate>Tue, 26 Jul 2022 09:59:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BS Yeddyurappa]]></category>
		<category><![CDATA[KPCC spokesperson]]></category>
		<category><![CDATA[M Laxman]]></category>
		<category><![CDATA[Throw]]></category>
		<category><![CDATA[use]]></category>
		<guid isPermaLink="false">https://www.justkannada.in/?p=93989</guid>

					<description><![CDATA[<p>ಮೈಸೂರು,ಜುಲೈ,26,2022(www.justkannada.in): ಬಿಜೆಪಿ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ತರ ಬಳಸಿಕೊಂಡಿದೆ. ಬಿಜೆಪಿ ಕೃತಜ್ಞತೆ ಇಲ್ಲದ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿ ಪರೋಕ್ಷವಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರ ಬಗ್ಗೆ ಟೀಕಿಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ , ಮೇಲ್ಮಟ್ಟದಲ್ಲಿರುವ ಆ ಇಬ್ಬರಿದ್ದಾರಲ್ಲ ಅವರು ಮಾರ್ವಾಡಿಗಳು. ಅವರು ವ್ಯಾಪಾರ ದೃಷ್ಟಿಯಿಂದಲೇ ನೋಡ್ತಾರೆ. ಉಪಯೋಗಿಸಿಕೊಂಡ ಮೇಲೆ ಮೂಲೆ ಗುಂಪು ಮಾಡ್ತಾರೆ. ಯಡಿಯೂರಪ್ಪ ನವರು ರಿಮೋಟ್ ಕಂಟ್ರೋಲ್ ಅಷ್ಟೇ. ಅವರ [&#8230;]</p>
<p>The post <a href="https://www.justkannada.in/bs-yeddyurappa-bjp-use-throw-kpcc-spokesperson-m-laxman/">ಬಿಜೆಪಿಯಲ್ಲಿ ಬಿಎಸ್ ವೈರನ್ನ ಯೂಸ್ ಅಂಡ್ ಥ್ರೋ ರೀತಿ ಬಳಿಕೆ: ಅವರ ಮಗನಿಗೂ 100% ಟಿಕೆಟ್ ಕೊಡಲ್ಲ- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,26,2022(<a href="http://www.justkannada.in">www.justkannada.in</a>):</strong> ಬಿಜೆಪಿ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ತರ ಬಳಸಿಕೊಂಡಿದೆ. ಬಿಜೆಪಿ ಕೃತಜ್ಞತೆ ಇಲ್ಲದ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.<img decoding="async" class="aligncenter size-medium wp-image-71658" src="https://www.justkannada.in/wp-content/uploads/2021/07/justkannnada-mysore-300x38.jpg" alt="" width="300" height="38" /></p>
<p>ಮೈಸೂರಿನಲ್ಲಿ ಮಾತನಾಡಿ ಪರೋಕ್ಷವಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರ ಬಗ್ಗೆ ಟೀಕಿಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ , ಮೇಲ್ಮಟ್ಟದಲ್ಲಿರುವ ಆ ಇಬ್ಬರಿದ್ದಾರಲ್ಲ ಅವರು ಮಾರ್ವಾಡಿಗಳು. ಅವರು ವ್ಯಾಪಾರ ದೃಷ್ಟಿಯಿಂದಲೇ ನೋಡ್ತಾರೆ. ಉಪಯೋಗಿಸಿಕೊಂಡ ಮೇಲೆ ಮೂಲೆ ಗುಂಪು ಮಾಡ್ತಾರೆ. ಯಡಿಯೂರಪ್ಪ ನವರು ರಿಮೋಟ್ ಕಂಟ್ರೋಲ್ ಅಷ್ಟೇ. ಅವರ ಮಗನಿಗೂ 100% ಟಿಕೆಟ್ ಕೊಡಲ್ಲ.ವೀರಶೈವರು ಈಗಲಾದ್ರೂ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.</p>
<p>ಬಿಜೆಪಿವರು ನೀಚ ಕೆಲಸಕ್ಕೆ ಮುಂದಾಗಿದ್ದಾರೆ. ಕೊಡಗಿನಲ್ಲಿ ಮುಸ್ಲಿಂ ಯುವಕ ಹೆಸರಿನಲ್ಲಿ  ಫೇಕ್ ಫೇಸ್ಬುಕ್ ಕ್ರಿಯೇಟ್ ಮಾಡಿದ್ದಾರೆ.ಅದರಲ್ಲಿ ಅಸಹ್ಯಕರವಾದ ಸಂದೇಶಗಳನ್ನ ಹರಿಬಿಟ್ಟಿದ್ದಾರೆ. ಫೇಕ್ ಫೇಸ್ಬುಕ್ ಕ್ರಿಯೇಟ್ ಮಾಡಿರೋದು ಬಿಜೆಪಿ ಮುಖಂಡನ ಪುತ್ರ. ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಪೊನ್ನಪ್ಪನ ಮಗ ದಿವಿನ್ ಬೂಪಯ್ಯ ಎಂಬುದು ತನಿಖೆಯಿಂದ ಗೊತ್ತಾಗಿದೆ. ಮುಸ್ಲಿಂ ಯುವಕ ಮಹಮದ್ ಅಸ್ಮಾಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್. ಇವರು ಎಂಎಲ್ಸಿ ರವಿ ಕುಶಾಲಪ್ಪ, ಕೆಜಿ ಬೋಪಯ್ಯ ಮತ್ತು ಪ್ರತಾಪ್ ಸಿಂಹ ಅವರ  ಆಪ್ತರಾಗಿದ್ದಾರೆ. ಇವರ ಕುಮ್ಮಕ್ಕಿನಿಂದ ಇಂತಹ ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ..? ಇದರ ಹಿಂದೆ ಇರುವ ಕುಮ್ಮಕ್ಕು ನೀಡುವ  ಪ್ರತಾಪ್ ಸಿಂಹ, ಕೆಜಿ ಬೋಪಯ್ಯ, ಇವರನ್ನು ಬಂಧಿಸಬೇಕು.  ಇವರು ಮುಸ್ಲಿಂ ಸಮುದಾಯವನ್ನೇ ಟಾರ್ಗೆಟ್ ಮಾಡಿ ದ್ವೇಷದ ರಾಜಕೀಯ ಮಾಡ್ತಾ ಇದ್ದಾರೆ ಎಂದು ಎಂ ಲಕ್ಷ್ಮಣ್ ಕಿಡಿಕಾರಿದರು.</p>
<p>ಒಂದು ಕಡೆ ಗೋಹತ್ಯೆ ನಿಷೇಧ ಮಾಡೋರು ಇವರೇ. ಇನ್ನೊಂದು ಕಡೆ ಗೋಮಾಂಸ, ಹಂದಿ ಮಾಂಸ ಮಾರಾಟ ಮಾಡುವವರೂ ಇವರೇ. ಸಂಸದೆ ಸ್ಮೃತಿ ಇರಾನಿ ಮಗಳು ಗೋವಾದಲ್ಲಿ ತೆರೆದಿರುವ ಬಾರ್ ಅಂಡ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ದನ, ಹಂದಿ ಮಾಂಸದ ಮೆನುವಿದೆ. ಅವರ ಅಕ್ರಮ ರೆಸ್ಟೋರೆಂಟ್ ಗೆ ನೋಟೀಸ್ ನೀಡಿದ SP  ಮತ್ತು DC ಅವರನ್ನೇ ಸಸ್ಪೆಂಡ್ ಮಾಡ್ತಾರೆ. ಇದು ಬಿಜೆಪಿಯವರ ಸಾಧನೆ ಎಂದು ವಾಗ್ದಾಳಿ ನಡೆಸಿದರು.</p>
<p>ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿಯವರ ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಲಕ್ಷ್ಮಣ್, ಪ್ರತಾಪ್ ಸಿಂಹ ಸುಳ್ಳು ಹೇಳುವುದನ್ನ ಬಿಡಬೇಕು. ನಾವು ಹಿಟ್ ಅಂಡ್ ರನ್ ಕೇಸ್ ಮಾಡಲ್ಲ. ಕಾಂಗ್ರೆಸ್ ಸರ್ಕಾರ 2015 ಮಾರ್ಚ್ 17 ರಂದೇ ಶಿಫಾರಸ್ಸು ಮಾಡಿತ್ತು. ಈಗ ನಾನು ಮಾಡಿದ್ದು ಅಂಥಾ ಪ್ರತಾಪ್ ಸಿಂಹ ಕೊಚ್ಚಕೊಳ್ತಾರೆ. ನಾನು ಪ್ರೆಸ್ ಮೀಟ್ ಮಾಡಿದ್ರೆ ನನ್ನ ಮೇಲೆ ಮಾನನಷ್ಟ ಮೊಕದ್ದಮೆ ದೂರು ಕೊಡ್ತಿರಾ. ನಿಮಗೆ ಮಾನ ಇದ್ರೆ ತಾನೇ ಮಾನನಷ್ಟ ಆಗೋದು. ನಿಮ್ಮ ಸುಳ್ಳುಗಳನ್ನ ಪ್ರತಿದಿನ ಎಕ್ಸ್ಪೋಸ್ ಮಾಡುತ್ತೇವೆ ಎಂದು ಹರಿಹಾಯ್ದರು.</p>
<p>Key words: BS Yeddyurappa-BJP-use – throw-  KPCC spokesperson- M. Laxman.</p>
<p>ENGLISH SUMMARY..</p>
<p>BJP is using BSY as use and throw: They won&#8217;t give the ticket to his son 100% &#8211; KPCC Spokesperson M. Lakshmana<br />
Mysuru, July 26, 2022 (www.justkannada.in): &#8220;The BJP has used former Chief Minister and senior leader B.S. Yediyurappa as use and throw. It is a party which doesn&#8217;t have any gratitude,&#8221; observed KPCC Spokesperson M. Lakshmana.<br />
Speaking in Mysuru today, he criticized Prime Minister Narendra Modi and BJP leader Amit Shah. &#8220;Those two leaders who are on the top are Marwaris. They look at everything through a business eye. They will corner anyone after using them. Yediryuappra is just a remote control. They won&#8217;t give the ticket to his son also 100%. Veerashaivas should understand at least now,&#8221; he said.<img loading="lazy" decoding="async" class="aligncenter size-medium wp-image-68155" src="https://www.justkannada.in/wp-content/uploads/2021/06/m-la-300x214.jpg" alt="" width="300" height="214" /><br />
&#8220;The BJP has lost its morality completely. They have created a fake Facebook account in the name of Muslim youth in Kodagu and have posted improper messages on it. The son of a BJP leader has created the Facebook account. Through investigation, it has been found that Divin Bopaiah, son of District BJP Vice-President Ponnappa is the one who has created the fake FB identity. The fake ID is being created in the name of Mohammed Asmak. He is a close aide of MLC Ravi Kushalappa, K.G. Bopaiah and Pratap Simha. With their support, he is doing such things as flare up communal clashes. Why a case has not been registered against him? I demand to arrest Pratap Simha and K.G. Bopaiah who are behind this. They are targeting the Muslim community and doing hatred politics,&#8221; he alleged.<br />
Keywords: KPCC Spokesperson M. Lakshmana/ BJP/ Yediyurappa</p>
<p>The post <a href="https://www.justkannada.in/bs-yeddyurappa-bjp-use-throw-kpcc-spokesperson-m-laxman/">ಬಿಜೆಪಿಯಲ್ಲಿ ಬಿಎಸ್ ವೈರನ್ನ ಯೂಸ್ ಅಂಡ್ ಥ್ರೋ ರೀತಿ ಬಳಿಕೆ: ಅವರ ಮಗನಿಗೂ 100% ಟಿಕೆಟ್ ಕೊಡಲ್ಲ- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ: ಕನ್ನಡಿಗರ ವಾಹನದ ಮೇಲೆ ಕಲ್ಲು ತೂರಾಟ.</title>
		<link>https://www.justkannada.in/shivsena-maharashtra-stone-throw-vehicle/</link>
		
		<dc:creator><![CDATA[JK Desk]]></dc:creator>
		<pubDate>Sat, 18 Dec 2021 07:35:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[ShivSena- Maharashtra]]></category>
		<category><![CDATA[stone]]></category>
		<category><![CDATA[Throw]]></category>
		<category><![CDATA[Vehicle]]></category>
		<guid isPermaLink="false">https://www.justkannada.in/?p=82608</guid>

					<description><![CDATA[<p>ಮಹಾರಾಷ್ಟ್ರ,ಡಿಸೆಂಬರ್,18,2021(www.justkannada.in): ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟ ಮೆರೆದರೆ ಅತ್ತ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಶಿವಸೇನೆ ಪುಂಡರ ಅಟ್ಟಹಾಸ ಮೆರೆದಿದ್ದಾರೆ. ಹೌದು, ಮಹಾರಾಷ್ಟ್ರದ ಸಾಂಗ್ಲಿಯ ಮಿರಜ್ ನಲ್ಲಿ ಕನ್ನಡಿಗರ ವಾಹನಗಳನ್ನ ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ. ಶಿವಸೇನೆ ಪುಂಡರು  ಮಹಾರಾಷ್ಟ್ರದ ಹಲವೆಡೆ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸಿದ್ದು, ಕನ್ನಡಿಗರ ವಾಹನದ ಮೇಲೆ ಮುಗಿಬಿದ್ದಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಕನ್ನಡಿಗರ ಹೋಟೆಲ್ ಗಳನ್ನ ಬಂದ್ ಮಾಡಿ ಶಿವಸೇನೆ ಪುಂಡರು [&#8230;]</p>
<p>The post <a href="https://www.justkannada.in/shivsena-maharashtra-stone-throw-vehicle/">ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ: ಕನ್ನಡಿಗರ ವಾಹನದ ಮೇಲೆ ಕಲ್ಲು ತೂರಾಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಹಾರಾಷ್ಟ್ರ,ಡಿಸೆಂಬರ್,18,2021(<a href="https://www.justkannada.in">www.justkannada.in</a>):</strong> ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟ ಮೆರೆದರೆ ಅತ್ತ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಶಿವಸೇನೆ ಪುಂಡರ ಅಟ್ಟಹಾಸ ಮೆರೆದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೌದು, ಮಹಾರಾಷ್ಟ್ರದ ಸಾಂಗ್ಲಿಯ ಮಿರಜ್ ನಲ್ಲಿ ಕನ್ನಡಿಗರ ವಾಹನಗಳನ್ನ ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ. ಶಿವಸೇನೆ ಪುಂಡರು  ಮಹಾರಾಷ್ಟ್ರದ ಹಲವೆಡೆ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸಿದ್ದು, ಕನ್ನಡಿಗರ ವಾಹನದ ಮೇಲೆ ಮುಗಿಬಿದ್ದಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.<img loading="lazy" decoding="async" class="aligncenter size-full wp-image-82609" src="https://www.justkannada.in/wp-content/uploads/2021/12/sangli.jpg" alt="" width="696" height="320" /></p>
<p>ಅಲ್ಲದೆ ಕನ್ನಡಿಗರ ಹೋಟೆಲ್ ಗಳನ್ನ ಬಂದ್ ಮಾಡಿ ಶಿವಸೇನೆ ಪುಂಡರು ದಬ್ಬಾಳಿಕೆ ಮೆರೆದಿದ್ದಾರೆ. ಹಾಗೆಯೇ ಕೊಲ್ಲಾಪುರ ಹೊರವಲಯ ರಾ.ಹೆ 4ರಲ್ಲಿ ಕರ್ನಾಟಕದ ಲಾರಿಗಳನ್ನ ತಡೆದು ಕಪ್ಪು ಮಸಿ ಬಳಿದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: ShivSena- Maharashtra-stone- throw -vehicle</p>
<p>The post <a href="https://www.justkannada.in/shivsena-maharashtra-stone-throw-vehicle/">ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ: ಕನ್ನಡಿಗರ ವಾಹನದ ಮೇಲೆ ಕಲ್ಲು ತೂರಾಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಸ್ ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ..?: ಬಿಜೆಪಿ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ.</title>
		<link>https://www.justkannada.in/which-sea-throw-bs-yeddyurappa-kpcc-president-dk-shivakumar/</link>
		
		<dc:creator><![CDATA[JK Desk]]></dc:creator>
		<pubDate>Mon, 18 Oct 2021 12:39:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[DK Shivakumar]]></category>
		<category><![CDATA[KPCC president]]></category>
		<category><![CDATA[Throw]]></category>
		<category><![CDATA[which sea]]></category>
		<guid isPermaLink="false">https://www.justkannada.in/?p=78274</guid>

					<description><![CDATA[<p>  ಹಾನಗಲ್,ಅಕ್ಟೋಬರ್,18,2021(www.justkannada.in): ‘ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪ ಅವರನ್ನು ಈಗ ಯಾವ ನದಿ, ಯಾವ ಡ್ಯಾಂ, ಯಾವ ಸಮುದ್ರಕ್ಕೆ ಎಸೆದಿದ್ದೀರಿ’ ಎಂದು ಬಿಜೆಪಿ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಕಟ್ಟಿ ಕೆಆರ್ ಎಸ್ ಡ್ಯಾಂಗೆ ಎಸೆದಿದ್ದಾರೆ ಎಂದು ಅಭ್ಯರ್ಥಿ ಶಿವರಾಜ್ ಸಜ್ಜನ ಸೇರಿದಂತೆ ಬಿಜೆಪಿ ಮುಖಂಡರು ಟೀಕೆ ಮಾಡಿದ್ದರು.  ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲೇ ಅವರಿಗೆ ಡಿ.ಕೆ. ಶಿವಕುಮಾರ್ ಅವರು [&#8230;]</p>
<p>The post <a href="https://www.justkannada.in/which-sea-throw-bs-yeddyurappa-kpcc-president-dk-shivakumar/">ಬಿಎಸ್ ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ..?: ಬಿಜೆಪಿ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> </strong></p>
<p><strong>ಹಾನಗಲ್,ಅಕ್ಟೋಬರ್,18,2021(<a href="https://www.justkannada.in">www.justkannada.in</a>):</strong> ‘ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪ ಅವರನ್ನು ಈಗ ಯಾವ ನದಿ, ಯಾವ ಡ್ಯಾಂ, ಯಾವ ಸಮುದ್ರಕ್ಕೆ ಎಸೆದಿದ್ದೀರಿ’ ಎಂದು ಬಿಜೆಪಿ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಕಟ್ಟಿ ಕೆಆರ್ ಎಸ್ ಡ್ಯಾಂಗೆ ಎಸೆದಿದ್ದಾರೆ ಎಂದು ಅಭ್ಯರ್ಥಿ ಶಿವರಾಜ್ ಸಜ್ಜನ ಸೇರಿದಂತೆ ಬಿಜೆಪಿ ಮುಖಂಡರು ಟೀಕೆ ಮಾಡಿದ್ದರು.  ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲೇ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಸೋಮವಾರ ತಿರುಗೇಟು ನೀಡಿದ್ದಾರೆ.</p>
<p>‘ದಕ್ಷಿಣ ಭಾರತದಲ್ಲಿ ಬಿಜೆಪಿ ಸರಕಾರದ ಹೆಬ್ಬಾಗಿಲು ತೆರೆದಿದ್ದೇ ಯಡಿಯೂರಪ್ಪನವರು ಎಂದು ಹೇಳುತ್ತಿದ್ದ ಬಿಜೆಪಿಯವರು ಅವರನ್ನು ಈಗೇಕೆ ಹೀನಾಯವಾಗಿ ನಡೆಸಿಕೊಂಡರು? ಅವರನ್ಯಾಕೆ ಮೂಲೆಗುಂಪು ಮಾಡಿದರು? ಅವರು ಕಣ್ಣೀರು ಹಾಕಿಕೊಂಡು ಮನೆಗೆ ಹೋಗುವಂತೆ ಮಾಡಿದರು’ ಎಂದು ಕೆಲವರಕೊಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಪ್ರಶ್ನಿಸಿದರು.</p>
<p>‘ಯಡಿಯೂರಪ್ಪ ಅವರ ಕಣ್ಣೀರು ಬಿಜೆಪಿಯವರನ್ನು ಸುಮ್ಮನೆ ಬಿಡುವುದಿಲ್ಲ. ಈ ಸರಕಾರ ಅವರ ಕಣ್ಣೀರಿನಲ್ಲೇ ಕೊಚ್ಚಿಕೊಂಡು ಹೋಗುತ್ತದೆ’ ಎಂದೂ ಶಿವಕುಮಾರ್ ಹೇಳಿದರು. ಒಟ್ಟಾರೆ ಅವರು ಹೇಳಿದ್ದಿಷ್ಟು:</p>
<p>‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ನಾಡಿಗೆ ಒಂದು ಶಾಪ. ಕರ್ನಾಟಕದವರೇ ಕೇಂದ್ರದಲ್ಲಿ ಕಲ್ಲಿದ್ದಲು ಮಂತ್ರಿ. ಆದರೆ ಇಲ್ಲಿ ಕಲ್ಲಿದ್ದಲ ಕೊರತೆ ಇದೆ. ಕರ್ನಾಟಕದವರೇ ಕೇಂದ್ರದಲ್ಲಿ ಗೊಬ್ಬರದ ಮಂತ್ರಿ. ಆದರೆ ಕರ್ನಾಟಕದಲ್ಲಿ ಗೊಬ್ಬರದ ಕೊರತೆ ಇದೆ. ಜತೆಗೆ ಬೆಲೆಯೂ ಹೆಚ್ಚಳವಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಹೋದ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರು. ಆದರೆ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲಾಗಲಿ, ಆರ್ಥಿಕ ಅನುದಾನವಾಗಲಿ, ನೆರೆ ಪರಿಹಾರವಾಗಲಿ ಬರಲಿಲ್ಲ. ಇದು ನಮ್ಮ ರಾಜ್ಯದ ಹಣೆಬರಹ.</p>
<p>ಸಿಎಂ ಬಸವರಾಜ ಬೊಮ್ಮಾಯಿ ಅವರು ವೀರಾವೇಶದಿಂದ ಮಾತಾಡಿದ್ದಾರೆ. ಕ್ಷೇತ್ರದಲ್ಲಾಗಿರೋ ಅಭಿವೃದ್ಧಿ ಕೆಲಸ ನೋಡಿ ಎಂದು ಸವಾಲು ಹಾಕಿದ್ದಾರೆ. ನೋಡೋಣ ಎಂದು ಈಗ ನಿಮ್ಮೂರಿಗೆ ಕಾರಿಳಿದು ನಡೆದುಕೊಂಡೇ ಬಂದೆ. ರೋಡ್ ಕಣಿವೆ ಇದ್ದಂತಿದೆ. ಅದಕ್ಕೆ ನೀವೇ ಸಾಕ್ಷಿ. ಇದೇನಾ ಅಭಿವೃದ್ಧಿ ಕೆಲಸ ಅಂದ್ರೆ..? ಎಂದು ಬೊಮ್ಮಾಯಿಗೆ ಪ್ರಶ್ನಿಸಿದರು. <img loading="lazy" decoding="async" class="aligncenter size-full wp-image-69193" src="https://www.justkannada.in/wp-content/uploads/2021/07/dks.jpg" alt="" width="1366" height="898" /></p>
<p>ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ, ಹಿಂದಿನ ಸಿಎಂ ಯಡಿಯೂರಪ್ಪನವರು 1800 ಕೋಟಿ ರುಪಾಯಿ ಕೊರೋನಾ ಪ್ಯಾಕೇಜ್ ಅನೌನ್ಸ್ ಮಾಡಿದ್ರು. ನಿಮ್ಮ ಅಕೌಂಟ್ ಗೇನಾದರೂ ಪರಿಹಾರದ ಹಣ ಬಂತಾ? ಸತ್ತವರ ಕುಟುಂಬಗಳಿಗೇನಾದರೂ ಪರಿಹಾರ ಬಂತಾ? ರೈತರಿಗೆ ಬೆಳೆ ಹಾನಿ ಹಣ ಬಂತಾ? ಹೆಕ್ಟೇರಿಗೆ 10 ಸಾವಿರ ರು ಪರಿಹಾರ ಘೋಷಣೆ ಮಾಡಿದ್ರು. ಅಂದರೆ ಕುಂಟೆಗೆ 100 ರುಪಾಯಿ. ಇದಕ್ಕೆ ಯಾರಾದರೂ ಆನ್ ಲೈನ್ ನಲ್ಲಿ ಅರ್ಜಿ ಹಾಕ್ತಾರಾ? ಎಂಜಿನಿಯರಿಂಗ್ ಪದವೀಧರ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಬೇಕು ಡಿಕೆ ಶಿವಕುಮಾರ್ ಆಗ್ರಹಿಸಿದರು.</p>
<p>ದೇವರು ಸಿ.ಎಂ. ಉದಾಸಿ ಅವರನ್ನು ಬೇಗನೆ ಕರೆಸಿಕೊಂಡಿದ್ದಾನೆ. ನಾನು ಅವರನ್ನು ತಕ್ಕಮಟ್ಟಿಗೆ ಬಲ್ಲೆ. ಅವರನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದೆ. ಬಹಳ ಸಜ್ಜನ ವ್ಯಕ್ತಿತ್ವ ಅವರದು. ಅವರ ಮೇಲೆ ದೂಷಣೆ ಮಾಡಲು ನಾನಿಲ್ಲಿಗೆ ಬಂದಿಲ್ಲ. ಅವರ ವಿರುದ್ಧ ನಮ್ಮ ಶ್ರೀನಿವಾಸ ಮಾನೆ ಅವರು ಸೋತಿದ್ದರೂ ಸಹ ಆಗಾಗ್ಗೆ ಅವರ ಆರೋಗ್ಯ ವಿಚಾರಿಸುತ್ತಿದ್ದೆ. ಅವರೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಿದ್ದರು. ನಮ್ಮ ಉದಾಸಿ ಅವರ ಮನಸಿಗೆ ಇದ್ದ ನೋವೇನೆಂದರೆ, ಅಷ್ಟು ಹಿರಿಯ ನಾಯಕರಾದರೂ ತಮ್ಮನ್ನು ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಂತ್ರಿ ಮಾಡಲಿಲ್ಲವಲ್ಲಾ ಅಂತಾ. ಅವರನ್ನೇಕೆ ಮಂತ್ರಿ ಮಾಡಲಿಲ್ಲ ಎಂದು ಬೊಮ್ಮಾಯಿ ಅವರನ್ನು ಕೇಳಲು ಬಯಸುತ್ತೇನೆ. ಇದೇ ಕೊರಗಿನಲ್ಲಿ ಉದಾಸಿ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ ಎಂಬುದು ನನ್ನ ಭಾವನೆ. ವ್ಯಕ್ತಿ ಸತ್ತಮೇಲೆ ಅವರನ್ನು ಹೊಗಳುವುದಲ್ಲ, ಆತ ಬದುಕಿದ್ದಾಗ ನೀವು ಅವರನ್ನು ಯಾವ ರೀತಿ ಗೌರವಿಸಿದಿರಿ ಎಂಬುದು ಮುಖ್ಯ.</p>
<p>ನಿನ್ನೆ ಮುಖ್ಯಮಂತ್ರಿ ಸೇರಿದಂತೆ ಹಲವು ನಾಯಕರು ಬಂದು ಉದ್ದುದ್ದ ಭಾಷಣ ಮಾಡಿ ಹೋಗಿದ್ದಾರೆ. ಬೊಮ್ಮಾಯಿ ಅವರು ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಏನೇನೋ ಮಾತನಾಡುತ್ತಿದ್ದಾರೆ. ಅವುಗಳಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದರು.</p>
<p>ಕೋವಿಡ್ ಸಮಯದಲ್ಲಿ ರೈತರಿಗೆ ಬೆಂಬಲ ಬೆಲೆ ಕೊಟ್ಟರಾ? ಬೀದಿ ವ್ಯಾಪಾರಿಗಳಿಗೆ ಪರಿಹಾರ ಕೊಟ್ಟರಾ?  ಚಿಕಿತ್ಸೆಯಿಂದ ಆಕ್ಸಿಜನ್ ವರೆಗೂ ಎಲ್ಲದಕ್ಕೂ ಕ್ಯೂ ನಿಲ್ಲುವಂತೆ ಮಾಡಿದರು. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 36 ಜನ ಇಲಿಗಳಂತೆ ವಿಲ, ವಿಲ ಒದ್ದಾಡಿ ಪ್ರಾಣ ಬಿಟ್ಟರು. ಒಬ್ಬ ಶಾಸಕ, ಮಂತ್ರಿ ಅವರನ್ನು ಭೇಟಿ ಮಾಡಿ ಸಹಾಯ ಮಾಡಲಿಲ್ಲ. ನಾನು, ಸಿದ್ದರಾಮಯ್ಯ ಹಾಗೂ ಧೃವನಾರಾಯಣ್ ಅವರು ಹೋಗಿ ನಮ್ಮ ಕೈಲಾದಷ್ಟು ಸಹಾಯ ಮಾಡಿದ್ದೇವೆ. ರಾಜ್ಯ ಸರಕಾರದವರು ಕೇಂದ್ರಕ್ಕೆ ಆಕ್ಸಿಜನ್ ಸಮಸ್ಯೆಯಿಂದ ಒಬ್ಬರೂ ಸತ್ತಿಲ್ಲ ಎಂದು ವರದಿ ಕೊಟ್ಟಿದ್ದಾರೆ. ನಾವು ನಿಮ್ಮ ಪರವಾಗಿ ಮನೆ, ಮನೆಗೂ ಹೋಗಿ ಅವರಿಗೆ 1 ಲಕ್ಷ ರೂ. ನೆರವು ನೀಡಿ, ಸಾಂತ್ವನ ಹೇಳಿದ್ದೇವೆ. ರಾಜ್ಯದುದ್ದಗಲಕ್ಕೂ ನಮ್ಮ ಪಕ್ಷದ ಕಾರ್ಯಕರ್ತರು ಸತ್ತವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ.</p>
<p>ಬಿಜೆಪಿಯವರು ಕೇವಲ ಸುಳ್ಳು ಹೇಳಿ ಮೋಸ ಮಾಡುತ್ತಿದ್ದಾರೆ. ಸರ್ಕಾರ ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು. ಅವರು ರೈತ, ಕಾರ್ಮಿಕ, ಕೋವಿಡ್ ಸೋಂಕಿತರು, ಸತ್ತವರ ಕುಟುಂಬಕ್ಕೆ ಸಹಾಯ ಮಾಡಲಿಲ್ಲ. ಆದರೂ ಅದ್ಯಾವ ಮುಖ ಇಟ್ಟುಕೊಂಡು ಬಂದು ಮತ ಕೇಳುತ್ತಿದ್ದಾರೋ ಗೊತ್ತಿಲ್ಲ. ಶ್ರೀನಿವಾಸ ಮಾನೆ ಅವರು ಆಪದ್ಭಾಂದವ ಎಂಬ ಕಾರ್ಯಕ್ರಮ ಹಮ್ಮಿಕೊಂಡು, ವೃತ್ತಿ ಉಳಿಸಿಕೊಂಡು ಬಂದವರಿಗೆ, ಉದ್ಯೋಗ ಕಳೆದುಕೊಂಡವರ ಮನೆಗೆ ಹೋಗಿ ತಲಾ 2 ಸಾವಿರ ರೂಪಾಯಿ ಚೆಕ್ ಕೊಟ್ಟು ಬಂದಿದ್ದಾರೆ. ಮಾನೆ ಅವರು ಕೊಟ್ಟಿದ್ದು ನಿಜಾನೋ, ಸುಳ್ಳೋ? ಎಂದು ಪ್ರಶ್ನಿಸಿದರು.</p>
<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಮಾಲೀಕ. ಅವನ ತೀರ್ಮಾನವೇ ಮುಖ್ಯ. ಯಾವುದೇ ಸರ್ಕಾರವಾಗಲಿ ಅವನ ಕಷ್ಟಕ್ಕೆ ಸ್ಪಂದಿಸಬೇಕು.</p>
<p>ರಾಜ್ಯದಿಂದ 25 ಸಂಸದರು ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ಜನರ ಹಿತಕಾಯಲು ಕೃಷ್ಣ, ಮಹದಾಯಿ, ಮೇಕೆದಾಟು ಯೋಜನೆ ವಿಚಾರವಾಗಿ ಏನಾದರೂ ಮನವಿ ಪತ್ರ ನೀಡಿದ್ದಾರಾ? ಹಾಗಾದ್ರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸಾಧನೆ ಏನು? ನಿಮ್ಮ ಸ್ವಾರ್ಥಕ್ಕಾಗಿ ರಾಜ್ಯದ ಧ್ವನಿ ಅಡಗಿಸಿದ್ದೀರಿ. ಮೊನ್ನೆ ಬಿಜೆಪಿ ಶಾಸಕ ರಾಯಚೂರಿನ ಭಾಗವನ್ನು ತೆಲಂಗಾಣಕ್ಕೆ ಸೇರಿಸಬೇಕು ಅಂದಿದ್ದಾರೆ. ಬಿಜೆಪಿಯ ಮತ್ತೊಬ್ಬ ಮಂತ್ರಿ ಹಿಂದೆ ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಹೇಳಿದ್ದರು. ಆದರೂ ಬಿಜೆಪಿಯವರು ಅಖಂಡ ಕರ್ನಾಟಕದ ಬಗ್ಗೆ ಮಾತನಾಡಿಲ್ಲ. ಈ ರೀತಿ ಮಾತನಾಡುತ್ತಿರುವುದು ತಪ್ಪು ಎಂದು ಮುಖ್ಯಮಂತ್ರಿಗಳೂ ಹೇಳುತ್ತಿಲ್ಲ.</p>
<p>ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದರು. ಯಾರಿಗಾದರೂ ಸರ್ಕಾರಿ ಕೆಲಸ ಅಲ್ಲ ಖಾಸಗಿ ಕೆಲಸ ಸಿಕ್ಕಿತಾ? ಯುವಕರು ತಮ್ಮ ಪದವಿ ಪ್ರಮಾಣಪತ್ರವನ್ನು ಬೊಮ್ಮಾಯಿ ಅವರಿಗೆ ಕಳುಹಿಸಿ ಕೊಡಿ. ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನೀಡುವುದಿರಲಿ, ಇದ್ದ 4 ಕೋಟಿ ಕೆಲಸ ಕೂಡ ನಾಶವಾಗಿದೆ. ಇನ್ಯಾವ ಕಾರಣಕ್ಕೆ ನೀವು ಅವರಿಗೆ ಮತ ಹಾಕಬೇಕು. ಇಲ್ಲಿ ಕೇವಲ ಶ್ರೀನಿವಾಸ ಮಾನೆ ಮಾತ್ರ ಅಭ್ಯರ್ಥಿಯಲ್ಲ. ಇಲ್ಲಿರುವ ಪ್ರತಿಯೊಬ್ಬ ಮತದಾರನೂ ಅಭ್ಯರ್ಥಿಯೇ. ಕೇವಲ ನೀವು ಮಾತ್ರ ಮಾನೆ ಅವರಿಗೆ ಮತ ಹಾಕಿದರೆ ಸಾಲದು. ನಿಮ್ಮ ಜತೆ ಇನ್ನೂ ಐದು ಜನ ಮತಹಾಕುವಂತೆ ಮಾಡಬೇಕು. ಆಗ ಮಾನೆ ಅವರು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲು ಸಾಧ್ಯ.</p>
<p>ಬಿಜೆಪಿ ಸರ್ಕಾರ ಏನಾದರೂ ಸಾಧನೆ ಮಾಡಿದೆಯಾ? ಬಡವರಿಗೆ, ರೈತರಿಗೆ ಸಹಾಯ ಮಾಡಲು ಆಗಲಿಲ್ಲ. ಉದ್ಯೋಗ ನೀಡಲಿಲ್ಲ. ಆದರೂ ಅಚ್ಛೇದಿನ್ ಬಂತು ಅಂತಾರೆ? ಯಾರಿಗೆ ಬಂತು ಅಚ್ಛೇ ದಿನ? ನಿಮಗೇನಾದರೂ ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ ಹಣ ಬಂತಾ? ಖಾತೆಗೆ ಹಣ ಹಾಕುತ್ತೇವೆ ಎಂದರಲ್ಲ ಎಲ್ಲಿ ಅಂತಾ ಬೊಮ್ಮಾಯಿ ಅವರನ್ನು ಕೇಳಬೇಕು. ಈ ರೀತಿ ಕೇಳಲು ಇದೇ 30ರಂದು ನಿಮಗೆ ಅವಕಾಶ, ಅಧಿಕಾರ ಕೊಟ್ಟಿದ್ದಾರೆ.</p>
<p>ಈ ಚುನಾವಣೆಯನ್ನು ಇಡೀ ರಾಷ್ಟ್ರ ನೋಡುತ್ತಿದೆ. ಇತ್ತೀಚೆಗೆ ನಡೆದ ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 31 ಸಾವಿರ ಮತಗಳ ಅಂತರದಲ್ಲಿ ಗೆದ್ದರು. ಎಲ್ಲರೂ ಇದನ್ನು ಮೆಚ್ಚಿದರು. ಬೆಳಗಾವಿಯಲ್ಲಿ ಸ್ವಲ್ಪ ಅಂತರದಲ್ಲಿ ಸೋತೆವು. ಹೀಗಾಗಿ ನಮಗೆ ಒಂದೊಂದು ವೋಟೂ ಮುಖ್ಯ. ನಿಮ್ಮ ಪರಿಸ್ಥಿತಿ, ನಿಮ್ಮ ಬ್ಯಾಂಕ್ ಖಾತೆಯನ್ನು ನೋಡಿ ನಿರ್ಧಾರ ಮಾಡಿ. ನೀವು ಮಾತ್ರವಲ್ಲ, ನಿಮ್ಮ ಜತೆ ಇನ್ನು ಐದು ಜನ ಹಸ್ತದ ಗುರುತಿಗೆ ಮತ ಹಾಕುವಂತೆ ಮಾಡಿ. ನೀವು ಮತಯಂತ್ರದಲ್ಲಿ ಮತ ಚಲಾಯಿಸಿದಾಗ ಬರುವ ಶಬ್ಧ ಮೋದಿ ಹಾಗೂ ಬೊಮ್ಮಾಯಿ ಅವರಿಗೆ ಕೇಳಬೇಕು. ಆ ರೀತಿ ನೀವು ಮತದಾನ ಮಾಡಬೇಕು ಎಂದು ಡಿ.ಕೆ ಶಿವ ಕುಮಾರ್ ಹೇಳಿದರು.</p>
<p>ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ರಾಜ್ಯದ ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಎ.ಎಂ. ಹಿಂಡಸಗೇರಿ, ಅಲ್ಲಂ ವೀರಭದ್ರಪ್ಪ, ಮನೋಹರ್ ತಹಶೀಲ್ದಾರ್, ಪಿ.ಟಿ. ಪರಮೇಶ್ವರ ನಾಯಕ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಅಭ್ಯರ್ಥಿ ಶ್ರೀನಿವಾಸ ಮಾನೆ, ಮಾಜಿ ಸಂಸದ ಚಂದ್ರಪ್ಪ, ಮುಖಂಡ ಅನಿಲ್ ಪಾಟೀಲ್ ಮತ್ತಿತರರು ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: which sea – throw-BS  Yeddyurappa -KPCC president -DK Shivakumar</p>
<p>The post <a href="https://www.justkannada.in/which-sea-throw-bs-yeddyurappa-kpcc-president-dk-shivakumar/">ಬಿಎಸ್ ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ..?: ಬಿಜೆಪಿ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶ”</title>
		<link>https://www.justkannada.in/d-k-shivakumar-supporters-vehicle-slippers-throw-outrage/</link>
		
		<dc:creator><![CDATA[JK Desk]]></dc:creator>
		<pubDate>Sun, 28 Mar 2021 10:29:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[D K Shivakumar]]></category>
		<category><![CDATA[outrage]]></category>
		<category><![CDATA[slippers]]></category>
		<category><![CDATA[supporters]]></category>
		<category><![CDATA[Throw]]></category>
		<category><![CDATA[Vehicle]]></category>
		<guid isPermaLink="false">https://www.justkannada.in/?p=60634</guid>

					<description><![CDATA[<p>ಬೆಳಗಾವಿ,ಮಾರ್ಚ್,28,2021(www.justkannada.in) : ಸಾಂಬ್ರಾ ಏರ್ ಪೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶವ್ಯಕ್ತಪಡಿಸಿದ್ದಾರೆ. ಸಿಡಿ ಪ್ರಕರಣ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬೆಳಗಾವಿಗೆ ಆಗಮಿಸದಂತೆ ಒತ್ತಾಯಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಡಿ.ಕೆ.ಶಿವಕುಮಾರ್ ಏರ್ ಫೋರ್ಟ್ ನಿಂದ ಹೋಟೆಲ್ ನತ್ತ ಪಯಣ ಆರಂಭಿಸಿದಾಗ ಪ್ರತಿಭಟನಕಾರರು ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು, ವಿವಿಧ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ [&#8230;]</p>
<p>The post <a href="https://www.justkannada.in/d-k-shivakumar-supporters-vehicle-slippers-throw-outrage/">“ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಮಾರ್ಚ್,28,2021(www.justkannada.in) :</strong> ಸಾಂಬ್ರಾ ಏರ್ ಪೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶವ್ಯಕ್ತಪಡಿಸಿದ್ದಾರೆ.</p>
<p><img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="Government,Social,Economic,Educational,survey,Report,Should,receive,Former CM,Siddaramaiah " width="320" height="320" /></p>
<p>ಸಿಡಿ ಪ್ರಕರಣ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬೆಳಗಾವಿಗೆ ಆಗಮಿಸದಂತೆ ಒತ್ತಾಯಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.</p>
<p><img loading="lazy" decoding="async" class="aligncenter size-medium wp-image-19716" src="https://www.justkannada.in/wp-content/uploads/2019/12/dksd-300x169.jpg" alt="Former minister -DK Sivakumar - reacted - appointment - KPCC president" width="300" height="169" /></p>
<p>ಡಿ.ಕೆ.ಶಿವಕುಮಾರ್ ಏರ್ ಫೋರ್ಟ್ ನಿಂದ ಹೋಟೆಲ್ ನತ್ತ ಪಯಣ ಆರಂಭಿಸಿದಾಗ ಪ್ರತಿಭಟನಕಾರರು ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು, ವಿವಿಧ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡುವಂತ್ತಾಗಿದೆ.</p>
<p>key words : D.K.Shivakumar-supporters-vehicle-Slippers-Throw-Outrage</p>
<p>The post <a href="https://www.justkannada.in/d-k-shivakumar-supporters-vehicle-slippers-throw-outrage/">“ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ&#8230;.</title>
		<link>https://www.justkannada.in/throw-stone-not-our-congress-workers-former-cm-siddaramaiah-hubbli/</link>
		
		<dc:creator><![CDATA[JK Desk]]></dc:creator>
		<pubDate>Thu, 05 Sep 2019 05:40:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[Former CM]]></category>
		<category><![CDATA[hubbli]]></category>
		<category><![CDATA[not our]]></category>
		<category><![CDATA[Siddaramaiah]]></category>
		<category><![CDATA[stone]]></category>
		<category><![CDATA[Throw]]></category>
		<category><![CDATA[workers]]></category>
		<guid isPermaLink="false">https://www.justkannada.in/?p=11453</guid>

					<description><![CDATA[<p>ಹುಬ್ಬಳ್ಳಿ,ಸೆ,5,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಬಸ್ ಮೇಲೆ ಕಲ್ಲು  ತೂರಿದವರು ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,   ನಮ್ಮಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಸೇರಿಕೊಂಡು ಈ ರೀತಿ ಮಾಡಿದ್ದಾರೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ಕೆಲಸ ಮಾಡಲ್ಲ. ಶಾಂತಿಯುತ ಪ್ರತಿಭಟನೆ ನಡೆಸಲು ನಾನು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಜಾರಿ ನಿರ್ದೇಶನಾಲಯದಿಂದ ಮಾಜಿ [&#8230;]</p>
<p>The post <a href="https://www.justkannada.in/throw-stone-not-our-congress-workers-former-cm-siddaramaiah-hubbli/">ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಹುಬ್ಬಳ್ಳಿ,ಸೆ,5,2019(<a href="https://www.justkannada.in">www.justkannada.in</a>):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಬಸ್ ಮೇಲೆ ಕಲ್ಲು  ತೂರಿದವರು ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.</p>
<p>ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,   ನಮ್ಮಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಸೇರಿಕೊಂಡು ಈ ರೀತಿ ಮಾಡಿದ್ದಾರೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ಕೆಲಸ ಮಾಡಲ್ಲ. ಶಾಂತಿಯುತ ಪ್ರತಿಭಟನೆ ನಡೆಸಲು ನಾನು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.</p>
<p>ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ನಿನ್ನೆಯಿಂದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಕೆಲ ಅಹಿತಕರ ಘಟನೆ ನಡೆದವು. ಬೆಂಗಳೂರು, ಮಂಗಳೂರಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದ್ದವು.</p>
<p>Key words: Throw – stone- not our- Congress –workers- Former CM –Siddaramaiah-hubbli</p>
<p>The post <a href="https://www.justkannada.in/throw-stone-not-our-congress-workers-former-cm-siddaramaiah-hubbli/">ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
