<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>to go to Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/to-go-to/feed/" rel="self" type="application/rss+xml" />
	<link>https://www.justkannada.in/tag/to-go-to/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 07 Jun 2019 12:09:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>to go to Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/to-go-to/</link>
	<width>32</width>
	<height>32</height>
</image> 
	<item>
		<title> ಬಳ್ಳಾರಿಗೆ ತೆರಳಲು  ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ&#8230;</title>
		<link>https://www.justkannada.in/supreme-court-approves-former-minister-janardhana-reddy-to-go-to-bellary/</link>
		
		<dc:creator><![CDATA[JK Desk]]></dc:creator>
		<pubDate>Fri, 07 Jun 2019 12:09:55 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bellary]]></category>
		<category><![CDATA[Supreme Court approves former minister Janardhana Reddy]]></category>
		<category><![CDATA[to go to]]></category>
		<guid isPermaLink="false">https://www.justkannada.in/?p=3630</guid>

					<description><![CDATA[<p>ನವದೆಹಲಿ, ಜೂ,7,2019(www.justkannada.in):  ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ  ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್  ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ ಬಳ್ಳಾರಿಗೆ ತೆರಳದಂತೆ  ನಿರ್ಬಂಧ ಹೇರಿತ್ತು. ಹೀಗಾಗಿ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಜನಾರ್ದನರೆಡ್ಡಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನ ಮಾನ್ಯ ಮಾಡಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನೇತೃತ್ವದ ರಜಾಕಾಲದ ನ್ಯಾಯಪೀಠ ಎರಡು ವಾರ ಬಳ್ಳಾರಿಗೆ [&#8230;]</p>
<p>The post <a href="https://www.justkannada.in/supreme-court-approves-former-minister-janardhana-reddy-to-go-to-bellary/"> ಬಳ್ಳಾರಿಗೆ ತೆರಳಲು  ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ, ಜೂ,7,2019(<a href="https://www.justkannada.in">www.justkannada.in</a>):  ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ  ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್  ಅನುಮತಿ ನೀಡಿದೆ.</p>
<p>ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ ಬಳ್ಳಾರಿಗೆ ತೆರಳದಂತೆ  ನಿರ್ಬಂಧ ಹೇರಿತ್ತು. ಹೀಗಾಗಿ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಜನಾರ್ದನರೆಡ್ಡಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.</p>
<p>ಅರ್ಜಿಯನ್ನ ಮಾನ್ಯ ಮಾಡಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನೇತೃತ್ವದ ರಜಾಕಾಲದ ನ್ಯಾಯಪೀಠ ಎರಡು ವಾರ ಬಳ್ಳಾರಿಗೆ ತೆರಳಲು ಶುಕ್ರವಾರ ಅನುಮತಿ ನೀಡಿದೆ. ಜೂನ್ 8 ರಿಂದ ಎರಡು ವಾರ ಕಾಲ ಅವರು ಬಳ್ಳಾರಿಯಲ್ಲಿ ಇರಬಹುದು. ಆದರೆ, ಈ ಭೇಟಿ ವೇಳೆ ತಮ್ಮ ವಿರುದ್ಧ ಸಾಕ್ಷ್ಯಗಳ ನಾಶಪಡಿಸುವ ಪ್ರಯತ್ನ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸದಂತೆ ಷರತ್ತು ವಿಧಿಸಲಾಗಿದೆ.</p>
<p>ತಮ್ಮ ಮಾವ ಪರಮೇಶ್ವರ್ ರೆಡ್ಡಿ ಪಾರ್ಶ್ವವಾಯುವಿಗೆ ತುತ್ತಾಗಿದ್ದು ಈ ಹಿನ್ನೆಲೆ ಅವರನ್ನು ನೋಡಲು ಬಳ್ಳಾರಿಗೆ ತೆರಳಲು ಅವಕಾಶ ನೀಡಬೇಕು ಎಂದು ಕೋರಿದ್ದರು.</p>
<p>Keywords: Supreme Court approves former minister Janardhana Reddy to go to Bellary</p>
<p>#SupremeCourt #approves #JanardhanaReddy #Bellary</p>
<p>The post <a href="https://www.justkannada.in/supreme-court-approves-former-minister-janardhana-reddy-to-go-to-bellary/"> ಬಳ್ಳಾರಿಗೆ ತೆರಳಲು  ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
