<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>train Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/train/feed/" rel="self" type="application/rss+xml" />
	<link>https://www.justkannada.in/tag/train/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 20 Jun 2026 09:15:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>train Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/train/</link>
	<width>32</width>
	<height>32</height>
</image> 
	<item>
		<title>ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-124/</link>
		
		<dc:creator><![CDATA[prashanth]]></dc:creator>
		<pubDate>Sat, 20 Jun 2026 09:15:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[approval]]></category>
		<category><![CDATA[bypass]]></category>
		<category><![CDATA[gadag]]></category>
		<category><![CDATA[Golagumbaz Express]]></category>
		<category><![CDATA[hubballi]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[train]]></category>
		<guid isPermaLink="false">https://www.justkannada.in/?p=156301</guid>

					<description><![CDATA[<p>ಬೆಂಗಳೂರು,ಜೂನ್,20,2026 (www.justkannada.in): ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯಪುರ ಕಡೆಗೆ ಚಲಿಸುವ ರೈಲುಗಳನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ  ಓಡಿಸಬೇಕೆಂದು ಹಲವು ಬಾರಿ ಪತ್ರ ಬರೆದು [&#8230;]</p>
<p>The post <a href="https://www.justkannada.in/minister-m-b-patil-124/">ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,20,2026 (<a href="http://www.justkannada.in">www.justkannada.in</a>):</strong> ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಜಯಪುರ ಕಡೆಗೆ ಚಲಿಸುವ ರೈಲುಗಳನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ  ಓಡಿಸಬೇಕೆಂದು ಹಲವು ಬಾರಿ ಪತ್ರ ಬರೆದು ಕೋರಿಕೆ ಸಲ್ಲಿಸಲಾಗಿತ್ತು. ಅದಕ್ಕೆ ರೈಲ್ವೆ ಮಂಡಳಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹೆಚ್ವಿನ ಅನುಕೂಲ ಆಗಲಿದೆ. ಇದಕ್ಕಾಗಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಮತ್ತು ವಿ.ಸೋಮಣ್ಣ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>
<p>ಇದರಿಂದ ಎರಡೂ ನಗರಗಳ ನಡುವಿನ ಪ್ರಯಾಣ ಅವಧಿ ಸುಮಾರು 55 ನಿಮಿಷ ಕಡಿಮೆ ಆಗಲಿದೆ. ಇದರ ಜತೆಗೆ ಸದ್ಯ ವಿಜಯಪುರ- ಬೆಂಗಳೂರು ‌ನಡುವೆ ವಾರದಲ್ಲಿ ಎರಡು ದಿನ ಸಂಚರಿಸುತ್ತಿರುವ ವಿಶೇಷ ರೈಲನ್ನು ಕೂಡ ಕಾಯಂ‌ ಮಾಡಬೇಕು ಎಂದು ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಬೈಪಾಸ್ ಮಾರ್ಗದಲ್ಲಿ ರೈಲು ಸಂಚರಿಸಲು ಶುರುವಾದ ಮೇಲೆ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ಇನ್ನು ಮುಂದೆ ಹುಬ್ಬಳ್ಳಿ ಮತ್ತು ಗದಗದಲ್ಲಿ ಊರೊಳಕ್ಕೆ ಹೋಗುವುದಿಲ್ಲ. ಆದರೆ, ಅಲ್ಲಿಯ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಹುಬ್ಬಳ್ಳಿ ದಕ್ಷಿಣ ಮತ್ತು ಗದಗ ಬೈಪಾಸ್ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಇರಲಿದೆ. ಹಾಗೆಯೇ, ರಾಜ್ಯ ಸರಕಾರದ ಕೋರಿಕೆಯಂತೆ ಮೈಸೂರು-ಫಂಡರಾಪುರ ನಡುವೆ ಮತ್ತೊಂದು ರೈಲು ಸೇವೆಯನ್ನು ಆದಷ್ಟು ಶೀಘ್ರವೇ ಪ್ರಾರಂಭಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಅವರು ಕೋರಿದ್ದಾರೆ.<img decoding="async" class="aligncenter size-full wp-image-119858" src="https://www.justkannada.in/wp-content/uploads/2024/02/rail.jpg" alt="" width="500" height="280" srcset="https://www.justkannada.in/wp-content/uploads/2024/02/rail.jpg 500w, https://www.justkannada.in/wp-content/uploads/2024/02/rail-300x168.jpg 300w" sizes="(max-width: 500px) 100vw, 500px" /></p>
<p>ಹುಬ್ಭಳ್ಳಿ ಮತ್ತು ಗದಗದಲ್ಲಿ ಊರೊಳಕ್ಕೆ ರೈಲುಗಳು ಹೋಗುವುದರಿಂದ ವಿಜಯಪುರ, ಬಾಗಲಕೋಟೆ ಮುಂತಾದ ಜಿಲ್ಲೆಗಳ ಜನರಿಗೆ ಪ್ರಯಾಣಕ್ಕೆ ಹೆಚ್ವು ಕಾಲ ಹಿಡಿಸುತ್ತದೆ. ಆದ್ದರಿಂದ ಇಲ್ಲಿ ಬೈಪಾಸ್ ಮೂಲಕವೇ ಓಡಿಸಬೇಕೆಂದು ಕೇಂದ್ರ ಸರಕಾರದ ಗಮನವನ್ನು ನಿರಂತರವಾಗಿ ಸೆಳೆಯಲಾಗುತ್ತಿತ್ತು. ಈ ಸಂಬಂಧ ಪತ್ರ ವ್ಯವಹಾರ, ಅನುಸರಣಾ ಸಭೆಗಳು ಒಂದೇ ಸಮನೆ ನಡೆಯುತ್ತಿತ್ತು. ತಮ್ಮ ಬೇಡಿಕೆಗೆ ವೈಷ್ಣವ್ ಮತ್ತು ಸೋಮಣ್ಣ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಂ.ಬಿ ಪಾಟೀಲ್  ಹರ್ಷಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>ವೇಳಾಪಟ್ಟಿ ಬದಲು</strong></p>
<p>ಮೈಸೂರು-ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ ಪ್ರೆಸ್ ಬೈಪಾಸ್ ಮಾರ್ಗಗಳಲ್ಲಿ ಓಡಲು ಆರಂಭಿಸಿದ ಬಳಿಕ ಮೈಸೂರಿನಿಂದ ಮಧ್ಯಾಹ್ನ 3.50ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.05ಕ್ಕೆ ಫಂಡರಾಪುರವನ್ನು ತಲುಪಲಿದೆ. ಹಾಗೆಯೇ ಫಂಡರಾಪುರದಿಂದ ಬೆಳಿಗ್ಗೆ ಮಧ್ಯಾಹ್ನ 1.15ಕ್ಕೆ ಹೊರಟು ಮರುದಿನ ಬೆಳಿಗ್ಗೆ 11.30ಕ್ಕೆ ಮೈಸೂರನ್ನು ತಲುಪಲಿದೆ. ಮೊದಲಿಗೆ ಹೋಲಿಸಿದರೆ ಪ್ರಯಾಣದಲ್ಲಿ 55 ನಿಮಿಷ ಉಳಿತಾಯವಾಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.</p>
<p>Key words: Approval, Golagumbaz Express, train, Hubballi, Gadag, bypass, Minister, M.B. Patil</p>
<p>The post <a href="https://www.justkannada.in/minister-m-b-patil-124/">ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.</title>
		<link>https://www.justkannada.in/wodeyar-express-c-n-manjunath/</link>
		
		<dc:creator><![CDATA[prashanth]]></dc:creator>
		<pubDate>Tue, 05 May 2026 13:01:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr. C.N.manjunath]]></category>
		<category><![CDATA[MP]]></category>
		<category><![CDATA[Ramanagar]]></category>
		<category><![CDATA[stop]]></category>
		<category><![CDATA[train]]></category>
		<category><![CDATA[Wodeyar Express]]></category>
		<guid isPermaLink="false">https://www.justkannada.in/?p=154489</guid>

					<description><![CDATA[<p>ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು ನಿಲ್ದಾಣದಲ್ಲಿ ಇಂದು ಅಧಿಕೃತವಾಗಿ ಹೆಚ್ಚುವರಿ ನಿಲುಗಡೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ಅವರು ಹಸಿರು ನಿಶಾನೆ ನೀಡಿದರು. ಈ ನಿಲುಗಡೆಯು ಜಿಲ್ಲೆಯ ಜನತೆಗೆ ದೀರ್ಘಕಾಲದಿಂದಲೂ ಇರುವ ಪ್ರಮುಖ ಬೇಡಿಕೆಯಾಗಿದ್ದು, ಇದೀಗ ಅದು ಸಾಕಾರಗೊಂಡಿರುವುದು ಜನರಲ್ಲಿ ಅಪಾರ ಸಂತಸ ಮೂಡಿಸಿದೆ. ಪ್ರತಿದಿನ ಬೆಂಗಳೂರಿಗೆ ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ಉದ್ದೇಶಕ್ಕಾಗಿ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಇದು ಮಹತ್ತರ ಅನುಕೂಲವಾಗಲಿದೆ. [&#8230;]</p>
<p>The post <a href="https://www.justkannada.in/wodeyar-express-c-n-manjunath/">ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಮೇ,5,2026 (<a href="http://www.justkannada.in">www.justkannada.in</a>)</strong>:  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು ನಿಲ್ದಾಣದಲ್ಲಿ ಇಂದು ಅಧಿಕೃತವಾಗಿ ಹೆಚ್ಚುವರಿ ನಿಲುಗಡೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ಅವರು ಹಸಿರು ನಿಶಾನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ನಿಲುಗಡೆಯು ಜಿಲ್ಲೆಯ ಜನತೆಗೆ ದೀರ್ಘಕಾಲದಿಂದಲೂ ಇರುವ ಪ್ರಮುಖ ಬೇಡಿಕೆಯಾಗಿದ್ದು, ಇದೀಗ ಅದು ಸಾಕಾರಗೊಂಡಿರುವುದು ಜನರಲ್ಲಿ ಅಪಾರ ಸಂತಸ ಮೂಡಿಸಿದೆ. ಪ್ರತಿದಿನ ಬೆಂಗಳೂರಿಗೆ ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ಉದ್ದೇಶಕ್ಕಾಗಿ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಇದು ಮಹತ್ತರ ಅನುಕೂಲವಾಗಲಿದೆ. ಜೊತೆಗೆ, ಮೈಸೂರು–ಬೆಂಗಳೂರು ನಡುವೆ ವೇಗವಾದ ಸಂಪರ್ಕವನ್ನು ಇನ್ನಷ್ಟು ಸುಲಭಗೊಳಿಸುವ ಮೂಲಕ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಹೇಳಿದರು.</p>
<p>ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೇನ್, ಹಿರಿಯ ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.</p>
<p>ಈ ಹೆಜ್ಜೆಯ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ದಿಶೆಯಲ್ಲಿ ಮಹತ್ವದ ಮುನ್ನಡೆ ಸಾಧನೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳು ದೊರೆಯುವ ನಿರೀಕ್ಷೆಯನ್ನು ಜನತೆ ವ್ಯಕ್ತಪಡಿಸಿದ್ದಾರೆ.</p>
<p>Key words: Wodeyar Express, train, stop, Ramanagar, MP, Dr. C. N. Manjunath.</p>
<p>The post <a href="https://www.justkannada.in/wodeyar-express-c-n-manjunath/">ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು-ಸಚಿವ ಎಂ.ಬಿ.ಪಾಟೀಲ್</title>
		<link>https://www.justkannada.in/minister-m-b-patil-71/</link>
		
		<dc:creator><![CDATA[prashanth]]></dc:creator>
		<pubDate>Wed, 03 Dec 2025 12:49:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bypass]]></category>
		<category><![CDATA[Hubballi-Gadag]]></category>
		<category><![CDATA[Minister M.B. Patil]]></category>
		<category><![CDATA[Service]]></category>
		<category><![CDATA[train]]></category>
		<category><![CDATA[Vijayapura]]></category>
		<guid isPermaLink="false">https://www.justkannada.in/?p=148581</guid>

					<description><![CDATA[<p>ಬೆಂಗಳೂರು,ಡಿಸೆಂಬರ್,3,2025 (www.justkannada.in): ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧವಾಗಿ ಅವರ ಜೊತೆಗೆ ನಮ್ಮ ಕಡೆಯಿಂದಲೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ಅವರಿಗೆ ತಕ್ಷಣವೇ ಪತ್ರ ಬರೆಯಲಾಗುವುದು ಎಂದು ಮೂಲಸೌಕರ್ಯ [&#8230;]</p>
<p>The post <a href="https://www.justkannada.in/minister-m-b-patil-71/">ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು-ಸಚಿವ ಎಂ.ಬಿ.ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,3,2025 (<a href="http://www.justkannada.in">www.justkannada.in</a>):</strong> ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧವಾಗಿ ಅವರ ಜೊತೆಗೆ ನಮ್ಮ ಕಡೆಯಿಂದಲೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ಅವರಿಗೆ ತಕ್ಷಣವೇ ಪತ್ರ ಬರೆಯಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಲ್ಲಿನ ಖನಿಜ ಭವನದಲ್ಲಿ ರಾಜ್ಯದ ವಿವಿಧ ವೆಚ್ಚ ಹಂಚಿಕೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೈರುತ್ಯ ರೈಲ್ವೆ ಉನ್ನತಾಧಿಕಾರಿಗಳೊಂದಿಗೆ ಮಹತ್ತ್ವದ ಅನುಸರಣ ಸಭೆ (ಫಾಲೋಅಪ್ ಮೀಟಿಂಗ್) ನಡೆಸಿದ ಬಳಿಕ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ ಅವರು, `ವಿಜಯಪುರ-ಬೆಂಗಳೂರು ನಡುವೆ ಈಗ ರೈಲು ಪ್ರಯಾಣಕ್ಕೆ 15 ಗಂಟೆ ಬೇಕಾಗುತ್ತಿದೆ. ಇದನ್ನು 10 ಗಂಟೆಗಳಿಗೆ ಇಳಿಸಲು ಪ್ರಯತ್ನಗಳು ನಡೆಯುತ್ತಿದ್ದು, ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದೆ. ಈಗ ರೈಲ್ವೇ ಅಧಿಕಾರಿಗಳು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಲು ಅಭ್ಯಂತರವಿಲ್ಲ ಎಂದಿದ್ದಾರೆ. ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಯವರೆಗೆ ನಿಯಮಿತ ನಿಲುಗಡೆಗಳನ್ನು ಮಾತ್ರ ಕೊಟ್ಟು, ಅಲ್ಲಿಂದ ಮುಂದಕ್ಕೆ ವಿಜಯಪುರದವರೆಗೆ ಸ್ಥಳೀಯ ಜನರಿಗೆ ಅನುಕೂಲವಾಗುವಂತೆ ರೈಲು ಸೇವೆ ಆರಂಭಿಸಿದರೆ ಹೆಚ್ಚು ಪರಿಣಾಮಕಾರಿ ಆಗಲಿದೆ ಎಂಬುದನ್ನು ರೈಲ್ವೆ ಅಧಿಕಾರಿಗಳಿಗೆ ಸಚಿವರು ಮನದಟ್ಟು ಮಾಡಿದರು.</p>
<p>ಪ್ರಸ್ತುತ ಬೆಂಗಳೂರು- ವಿಜಯಪುರ ರೈಲು ಹುಬ್ಬಳ್ಳಿ ಮತ್ತು ಗದಗ ರೈಲು ನಿಲ್ದಾಣಗಳಲ್ಲಿ ಎಂಜಿನ್ ಬದಲಿಸಿಕೊಂಡು ಚಲಿಸಬೇಕಾಗಿದೆ. ಇದರಿಂದ ಪ್ರಯಾಣ ಅವಧಿ ಜಾಸ್ತಿ ಆಗುತ್ತಿದೆ. ಹೀಗಾಗಿ ಈ ಎರಡೂ ಬೈಪಾಸ್ ಗಳ ಮೂಲಕ ರೈಲು ಓಡಿಸುವಂತಾದರೆ ಪ್ರಯಾಣ ಅವಧಿ ಕಡಿಮೆ ಆಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದರು.</p>
<p>ಸದ್ಯಕ್ಕೆ ಈ ಮಾರ್ಗದ ವಂಡಾಲ ಮತ್ತು ಆಲಮಟ್ಟಿ ನಡುವೆ ಜೋಡಿ ಹಳಿ ಕಾಮಗಾರಿ ಮಾತ್ರ ಬಾಕಿ ಇದೆ. ಇದು 2026ರ ಫೆಬ್ರವರಿಯಲ್ಲಿ ಮುಗಿಯಲಿದೆ. ಈ ಭಾಗದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಅರ್ಧ ಕಿ.ಮೀ. ಉದ್ದದ ಬೃಹತ್ ಉಕ್ಕು ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಚ್ ವೇಳೆಗೆ ವಿದ್ಯುದ್ದೀಕರಣದ ಜೋಡಿ ಮಾರ್ಗದ ನಿರ್ಮಾಣ ಕಾಮಗಾರಿ ಮುಗಿಯಲಿದೆ. ಆ ಬಳಿಕ ಹಾಲಿ ರೈಲುಗಳ ವೇಗ ಕೂಡ ಹೆಚ್ಚಾಗಲಿದೆ. ಜತೆಗೆ ಹೊಸ ರೈಲುಗಳಿಗೂ ಬೇಡಿಕೆ ಸಲ್ಲಿಸಲಾಗುವುದು. ಬೆಂಗಳೂರು-ವಿಜಯಪುರ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಬೇಕೆಂದೂ ನಾವು ಆಗ್ರಹಿಸುತ್ತಿದ್ದೇವೆ. ಆದರೆ ಅದು ಕಾರ್ಯಸಾಧುವಲ್ಲ, ಬದಲಿಗೆ ವಂದೇ ಭಾರತ್ ಸ್ಪೀಪರ್ ಕೋಚ್ ಸೇವೆ ಆರಂಭಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ‌. ಆ ಪ್ರಕಾರ ಇಬ್ಬರೂ ರೈಲ್ವೆ ಸಚಿವರಿಗೆ ಪತ್ರ ಬರೆಯಲಾಗುವುದು. ಸೋಮಣ್ಣ ಅವರ ಜತೆಗೂ ಸಭೆ ಮಾಡಿ ಮನವಿ ಕೂಡ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.</p>
<p><strong>ತುಮಕೂರು-ಊರುಕೆರೆ ರೈಲು ಆರಂಭ</strong></p>
<p>ತುಮಕೂರು-ರಾಯದುರ್ಗ ನಡುವೆ ರೈಲು ಹಳಿ ಜೋಡಣೆ ನಡೆಯುತ್ತಿದೆ. ಇಲ್ಲಿ ತುಮಕೂರು-ಊರುಕೆರೆ ಮತ್ತು ದೊಡ್ಡಹಳ್ಳಿ-ಪಾವಗಡ ನಡುವೆ ಈ ವರ್ಷ 27 ಕಿ.ಮೀ. ಕಾಮಗಾರಿ ಮುಗಿಯಲಿದೆ. ತುಮಕೂರು-ಊರುಕೆರೆ ನಡುವೆ (10 ಕಿ.ಮೀ) ನೂರಾರು ಕೈಗಾರಿಕೆಗಳಿದ್ದು, ದಿನವೂ ಸಾವಿರಾರು ಜನ ಇಲ್ಲಿ ಓಡಾಡುತ್ತಾರೆ. ಇನ್ನೊಂದು ಬದಿಯಲ್ಲಿ ದೊಡ್ಡಹಳ್ಳಿ-ಪಾವಗಡ ನಡುವೆಯೂ (20 ಕಿ.ಮೀ) 2026ರ ಜನವರಿಯಿಂದ ರೈಲು ಓಡಿಸಲಾಗುವುದು. ಮಡಕಶಿರಾ-ಪಾವಗಡ ನಡುವಿನ ಕಾಮಗಾರಿ 2026ರ ಡಿಸೆಂಬರ್ ಹೊತ್ತಿಗೆ, ಮಧುಗಿರಿ-ಪಾವಗಡ ಮಧ್ಯದ ಹಳಿ ಜೋಡಣೆ 2028ರ ಫೆಬ್ರವರಿ ವೇಳೆಗೆ ಮುಗಿಯಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.</p>
<p>ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗದಲ್ಲಿ ಊರುಕೆರೆ-ತಿಮ್ಮರಾಯನಹಳ್ಳಿ ನಡುವೆ 13 ಕಿ.ಮೀ. ಹಳಿ ಜೋಡಣೆ ಈ ತಿಂಗಳೇ ಮುಗಿಯಲಿದೆ. ಭರಮಸಾಗರ-ಹೆಬ್ಬಾಳು, ಹೆಬ್ಬಾಳು-ತೋಳಹುಣಸೆ ನಡುವೆ 2026ರ ಫೆಬ್ರವರಿ ಕೊನೆಯ ವೇಳೆಗೆ ಹಳಿ ಜೋಡಣೆ ಆಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.</p>
<p>ಬೆಂಗಳೂರು-ತುಮಕೂರು ಮತ್ತು ಬೆಂಗಳೂರು-ಮೈಸೂರು ನಡುವೆ ಈಗ ಜೋಡಿ ಹಳಿ ಇದೆ. ಇದನ್ನು ನಾಲ್ಕು ಹಳಿಗಳ ಮಾರ್ಗವಾಗಿ ಮಾಡುವ ಬಗ್ಗೆ ಕಾರ್ಯಸಾಧ್ಯತಾ ವರದಿ ನೀಡುವಂತೆ ಹೇಳಲಾಗಿತ್ತು. ಈ ಸಂಬಂಧದ ವರದಿಗಳು ಕ್ರಮವಾಗಿ ಈ ತಿಂಗಳ 25ರಂದು ಮತ್ತು 2026ರ ಮೇ ತಿಂಗಳಲ್ಲಿ ಕೈ ಸೇರಲಿವೆ. ಪ್ರಾಥಮಿಕ ಮೂಲಗಳ ಪ್ರಕಾರ, ಈ ಚತುಷ್ಪಥ ಮಾರ್ಗ ಲಾಭದಾಯಕವಾಗಲಿದ್ದು, ಇದರಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.</p>
<p><strong>ಬೆಂಗಳೂರು-ಹಾಸನ-ಮಂಗಳೂರು ದ್ವಿಪಥ</strong></p>
<p>ಸಭೆಯಲ್ಲಿ ಬೆಂಗಳೂರು-ಹಾಸನ-ಮಂಗಳೂರು ಮಾರ್ಗವನ್ನು ಜೋಡಿ ಹಳಿಗೇರಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಹಾಸನ-ಮಂಗಳೂರು ನಡುವೆ ಸ್ವಲ್ಪ ಸವಾಲಿದೆ. ಇಲ್ಲಿ ರಸ್ತೆ ಮತ್ತು ರೈಲು ಎರಡನ್ನೂ ಸಮಾನಾಂತರವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಚಿತ್ರದುರ್ಗ-ಆಲಮಟ್ಟಿ ಹಾಗೂ ಯಾದಗಿರಿ-ಆಲಮಟ್ಟಿ  ಹೊಸ ಮಾರ್ಗ, ಕೂಡ್ಗಿ ಮಾರ್ಗಗಳ ಯೋಜನಾ ಪ್ರಗತಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.</p>
<p>ಕರಾವಳಿಗೆ ಸಂಪರ್ಕ ಕಲ್ಪಿಸುವ ಹುಬ್ಬಳ್ಳಿ- ಅಂಕೋಲಾ ಯೋಜನೆಯಿಂದ ವನ್ಯಜೀವಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದರ ಬಗ್ಗೆ ಡೆಹ್ರಾಡೂನ್ ನ ವನ್ಯಜೀವಿ ಸಂಸ್ಥೆ ಅಧ್ಯಯನ ನಡೆಸುತ್ತಿದ್ದು, 2026ರ ಜೂನ್ ಗೆ ವರದಿ ಬರಲಿದೆ. ಅದರ ಬಳಿಕ ಯೋಜನೆ ಆರಂಭವಾಗುವ ವಿಶ್ವಾಸ ಇದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.</p>
<p>ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎನ್.ಮಂಜುಳಾ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಅಜಯ್ ಸಿಂಗ್ ಉಪಸ್ಥಿತರಿದ್ದರು. ನೈರುತ್ಯ ರೈಲ್ವೆ ಉಪ ಮುಖ್ಯ ಎಂಜಿನಿಯರ್ ಶಾಸ್ತ್ರಿ ಅವರು ವಿಡಿಯೊ ಸಂವಾದದ ಮೂಲಕ ಭಾಗವಹಿಸಿದ್ದರು.</p>
<p>Key words: Vijayapura, train, service, Hubballi-Gadag, bypass, Minister M.B. Patil</p>
<p>The post <a href="https://www.justkannada.in/minister-m-b-patil-71/">ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು-ಸಚಿವ ಎಂ.ಬಿ.ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು- ವಿಜಯಪುರ ರೈಲು ಪ್ರಯಾಣ: ಕೇಂದ್ರ ಸಚಿವ ಸೋಮಣ್ಣ ಜತೆ ಮಾತುಕತೆ ನಡೆಸಿದ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-32/</link>
		
		<dc:creator><![CDATA[prashanth]]></dc:creator>
		<pubDate>Sat, 31 May 2025 06:42:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru-Vijayapura]]></category>
		<category><![CDATA[journey]]></category>
		<category><![CDATA[M.B. Patil]]></category>
		<category><![CDATA[train]]></category>
		<category><![CDATA[Union minister]]></category>
		<category><![CDATA[V. Somanna]]></category>
		<guid isPermaLink="false">https://www.justkannada.in/?p=140927</guid>

					<description><![CDATA[<p>ಬೆಂಗಳೂರು,ಮೇ,31,2025 (www.justkannada.in):  ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು ಹತ್ತು ಗಂಟೆಗಳಿಗೆ ಇಳಿಸುವ ಸಂಬಂಧ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಅವರೊಂದಿಗೆ ಶನಿವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಂ.ಬಿ ಪಾಟೀಲ್, ಈಗ ವಿಜಯಪುರ, ಬಾಗಲಕೋಟೆಗೆ ಹೋಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗಿನಲ್ಲಿ ಎಂಜಿನ್ ಬದಲಿಸಿಕೊಳ್ಳಲು  ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಎರಡೂ ಕಡೆ ಬೈಪಾಸ್ ಮೂಲಕ ರೈಲುಗಳು [&#8230;]</p>
<p>The post <a href="https://www.justkannada.in/minister-m-b-patil-32/">ಬೆಂಗಳೂರು- ವಿಜಯಪುರ ರೈಲು ಪ್ರಯಾಣ: ಕೇಂದ್ರ ಸಚಿವ ಸೋಮಣ್ಣ ಜತೆ ಮಾತುಕತೆ ನಡೆಸಿದ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,31,2025 (<a href="http://www.justkannada.in">www.justkannada.in</a>):</strong>  ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು ಹತ್ತು ಗಂಟೆಗಳಿಗೆ ಇಳಿಸುವ ಸಂಬಂಧ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಅವರೊಂದಿಗೆ ಶನಿವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂದರ್ಭದಲ್ಲಿ ಸಚಿವ ಎಂ.ಬಿ ಪಾಟೀಲ್, ಈಗ ವಿಜಯಪುರ, ಬಾಗಲಕೋಟೆಗೆ ಹೋಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗಿನಲ್ಲಿ ಎಂಜಿನ್ ಬದಲಿಸಿಕೊಳ್ಳಲು  ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಎರಡೂ ಕಡೆ ಬೈಪಾಸ್ ಮೂಲಕ ರೈಲುಗಳು ಸಾಗಿಹೋಗುವ ವ್ಯವಸ್ಥೆ ಆಗಬೇಕು. ಇದರಿಂದ ಗದಗ ಭಾಗದ ಜನತೆಗೂ ಅನುಕೂಲವಾಗುತ್ತದೆ. ಅಕಸ್ಮಾತ್ ಈಗಾಗಲೇ ಓಡುತ್ತಿರುವ ರೈಲುಗಳನ್ನು ಬೈಪಾಸ್ ಮೂಲಕ ಓಡಿಸುವುದು ಅಸಾಧ್ಯವಾದರೆ, ಹೊಸ ರೈಲುಗಳ ಸೇವೆಯನ್ನಾದರೂ ಆರಂಭಿಸಬೇಕು ಎಂದು ಕೋರಿದ್ದಾರೆ.</p>
<p>ಕೇಂದ್ರ ಸಚಿವ ಸೋಮಣ್ಣನವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ತಾವು ದೆಹಲಿಗೆ ಹೋಗುತ್ತಿದ್ದು, ಈ ಸಂದರ್ಭದಲ್ಲಿ ಅವರನ್ನೂ ರೈಲ್ವೆ ಅಧಿಕಾರಿಗಳನ್ನೂ ಕಂಡು ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮ ಅವರೊಂದಿಗೂ ಸಚಿವ ಎಂ.ಬಿ ಪಾಟೀಲ್ ಮಾತನಾಡಿದರು. ಈ ಭಾಗದಲ್ಲಿ ಬಾಕಿ ಇರುವ ರೈಲ್ವೆ ಹಳಿ ವಿದ್ಯುದೀಕರಣ ಜುಲೈ ಹೊತ್ತಿಗೆ ಮುಗಿಯಲಿದೆ ಎಂದು ಶರ್ಮ ಹೇಳಿದ್ದಾರೆ. ಇದಾದ ಮೇಲೆ ಬೆಂಗಳೂರಿನಿಂದ ವಿಜಯಪುರ ಮತ್ತು ಬಾಗಲಕೋಟೆ ನಡುವಿನ ರೈಲು ಪ್ರಯಾಣದ ಅವಧಿ ಗಣನೀಯವಾಗಿ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.</p>
<p>ಸಚಿವ ಎಂ.ಬಿ ಪಾಟೀಲ್ ಅವರು ಈ ಸಂಬಂಧ ಈಗಾಗಲೇ ನಿರಂತರವಾಗಿ ಸಭೆಗಳನ್ನು ನಡೆಸುತ್ತಿರುವುದನ್ನು ಇಲ್ಲಿ ನೆನೆಯಬಹುದು.</p>
<p>Key words: Bengaluru-Vijayapura, train, journey, M.B. Patil, Union Minister,V. Somanna</p>
<p>The post <a href="https://www.justkannada.in/minister-m-b-patil-32/">ಬೆಂಗಳೂರು- ವಿಜಯಪುರ ರೈಲು ಪ್ರಯಾಣ: ಕೇಂದ್ರ ಸಚಿವ ಸೋಮಣ್ಣ ಜತೆ ಮಾತುಕತೆ ನಡೆಸಿದ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಸಚಿವ ಎಂ.ಬಿ.ಪಾಟೀಲ್ ಸೂಚನೆ</title>
		<link>https://www.justkannada.in/minister-m-b-patil-24/</link>
		
		<dc:creator><![CDATA[prashanth]]></dc:creator>
		<pubDate>Wed, 16 Apr 2025 12:28:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru-Vijayapura]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[train]]></category>
		<guid isPermaLink="false">https://www.justkannada.in/?p=139070</guid>

					<description><![CDATA[<p>ಬೆಂಗಳೂರು,ಏಪ್ರಿಲ್,16,2025 (www.justkannada.in): ರಾಜ್ಯ ರಾಜಧಾನಿ ಮತ್ತು ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿರುವ 14-15 ಗಂಟೆಗಳಿಂದ ಕನಿಷ್ಠ 10 ಗಂಟೆಗಳಿಗೆ ಇಳಿಸುವ ಸಂಬಂಧ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಈ‌ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ಇಂದು ಸಚಿವ ಎಂ.ಬಿ ಪಾಟೀಲ್ ಅವರು ಸಂಬಂಧಿಸಿದ ಇಲಾಖೆಗಳು ಮತ್ತು ನೈರುತ್ಯ ರೈಲ್ವೆಯ ಉನ್ನತಾಧಿಕಾರಿಗಳ ಜತೆ ರಾಜ್ಯದ ಎಲ್ಲ ರೈಲ್ವೇ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ [&#8230;]</p>
<p>The post <a href="https://www.justkannada.in/minister-m-b-patil-24/">ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಸಚಿವ ಎಂ.ಬಿ.ಪಾಟೀಲ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,16,2025 (<a href="http://www.justkannada.in">www.justkannada.in</a>):</strong> ರಾಜ್ಯ ರಾಜಧಾನಿ ಮತ್ತು ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿರುವ 14-15 ಗಂಟೆಗಳಿಂದ ಕನಿಷ್ಠ 10 ಗಂಟೆಗಳಿಗೆ ಇಳಿಸುವ ಸಂಬಂಧ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಈ‌ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಚಿವ ಎಂ.ಬಿ ಪಾಟೀಲ್ ಅವರು ಸಂಬಂಧಿಸಿದ ಇಲಾಖೆಗಳು ಮತ್ತು ನೈರುತ್ಯ ರೈಲ್ವೆಯ ಉನ್ನತಾಧಿಕಾರಿಗಳ ಜತೆ ರಾಜ್ಯದ ಎಲ್ಲ ರೈಲ್ವೇ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂಬಂಧ ಸದ್ಯದಲ್ಲೇ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.</p>
<p>ಬೆಂಗಳೂರು- ವಿಜಯಪುರ ನಡುವೆ ಸಂಚರಿಸುವ ಕೆಲವೊಂದಿಷ್ಟು ರೈಲುಗಳನ್ನಾದರೂ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸುವಂತೆ ಮಾಡಿದರೆ ಆ ಭಾಗದ ಜನರಿಗೆ ಹೆಚ್ಚಿನ‌ ಅನುಕೂಲ ಆಗುತ್ತದೆ ಎನ್ನುವುದನ್ನು ಸಚಿವರು ಅಂಕಿ ಸಂಖ್ಯೆ ಸಮೇತ ರೈಲ್ವೆ ಅಧಿಕಾರಿಗಳಿಗೆ ವಿವರಿಸಿದರು.</p>
<p>&#8216;ಬೆಂಗಳೂರು-ವಿಜಯಪುರ ನಡುವೆ 712 ಕಿ.ಮೀ. (ರೈಲ್ವೆ ದೂರ) ಅಂತರವಿದ್ದು, ಕೆಲವೊಮ್ಮೆ ಪ್ರಯಾಣಕ್ಕೆ 15-16 ಗಂಟೆ ಹಿಡಿಯುತ್ತಿದ್ದು, ತ್ರಾಸದಾಯಕವಾಗಿದೆ. ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆ ಕಡೆಗೆ ಹೋಗುವ ರೈಲುಗಳು ಈಗ ಹುಬ್ಬಳ್ಳಿ ಮುಖ್ಯ ರೈಲು ನಿಲ್ದಾಣಕ್ಕೆ ಹೋಗಿ, ಎಂಜಿನ್ ಬದಲಿಸಿಕೊಂಡು ಹೋಗಬೇಕಾಗಿವೆ. ಜತೆಗೆ ಗದಗದಲ್ಲಿ ಕೂಡ ಎಂಜಿನ್ ಬದಲಾವಣೆಗೆ ನಿಲ್ಲಬೇಕಾಗಿದ್ದು, ಇದರಿಂದ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ರೈಲುಗಳು ಹುಬ್ಬಳ್ಳಿ ದಕ್ಷಿಣ ರೈಲು ನಿಲ್ದಾಣದಲ್ಲೇ (ಹುಬ್ಭಳ್ಳಿ ಬೈಪಾಸ್) ಗದಗದ ಕಡೆಗೆ ತಿರುವು ಪಡೆದುಕೊಂಡು ಸಂಚರಿಸಬೇಕು’ ಎಂದಿದ್ದಾರೆ.</p>
<p>ಹುಬ್ಭಳ್ಳಿ ಬೈಪಾಸ್ ಮೂಲಕ ಈಗಾಗಲೇ ಗೂಡ್ಸ್ ರೈಲುಗಳು ಮುಂದಕ್ಕೆ ಸಾಗುತ್ತಿವೆ. ಪ್ರಯಾಣಿಕರ ರೈಲುಗಳೂ ಈ ಮಾರ್ಗದಲ್ಲಿ ಸಂಚಾರ ಆರಂಭಿಸಬೇಕು. ಇದರಿಂದ ಬೆಂಗಳೂರಿನಿಂದ ಹುಬ್ಬಳ್ಳಿಗೆ ಈ ರೈಲುಗಳನ್ನು ಏರುವವರ ಸಂಖ್ಯೆ ಕಡಿಮೆಯಾಗಲಿದೆ. ಮುಂದೆ ಗದಗದಲ್ಲೂ ಬೈಪಾಸ್ ಇದ್ದು, ಅಲ್ಲಿಂದಲೇ ವಿಜಯಪುರದ ಕಡೆಗೆ ರೈಲು ಸಾಗುವಂತೆ ಮಾಡಬೇಕು. ಇದರಿಂದ, ಹುಬ್ಭಳ್ಳಿ ಮತ್ತು ಗದಗಿನಲ್ಲಿ ಎಂಜಿನ್ ಬದಲಾವಣೆಗೆ ಸಮಯ ವ್ಯರ್ಥವಾಗುವುದು ತಪ್ಪಲಿದೆ. ಇದೊಂದು ಸಣ್ಣ ಉಪಕ್ರಮದಿಂದ ಬೆಂಗಳೂರು-ವಿಜಯಪುರ ನಡುವಿನ ಪ್ರಯಾಣದಲ್ಲಿ ಕನಿಷ್ಠ 2 ಗಂಟೆಗಳಷ್ಟು ಸಮಯ ಉಳಿಸಬಹುದು ಎಂದು ಅವರು ಹೇಳಿದ್ದಾರೆ. ಸಚಿವರ ಈ ಚಿಂತನೆಯನ್ನು ರೈಲ್ವೆ ಅಧಿಕಾರಿಗಳು ಮೆಚ್ಚಿಕೊಂಡಿದ್ದು, ನೈರುತ್ಯ ರೈಲ್ವೆ ಉನ್ನತಾಧಿಕಾರಿಗಳ ಜತೆ ಮಾತುಕತೆ ನಡೆಸುವ ಭರವಸೆ ನೀಡಿದರು.</p>
<p>ಈಗ ಗದಗ-ವಿಜಯಪುರ ನಡುವೆ ಜೋಡಿಹಳಿ ಹಾಕುವ ಕೆಲಸ ಮುಕ್ತಾಯದ ಹಂತಕ್ಕೆ ಬಂದಿದ್ದು, ಬಾಗಲಕೋಟೆ ಸಮೀಪ ಮಾತ್ರ ಸ್ವಲ್ಪ ಕಾಮಗಾರಿ ಬಾಕಿ ಇದೆ. ಜೊತೆಗೆ ಈಗ ನಡೆಯುತ್ತಿರುವ ರೈಲ್ವೆ ವಿದ್ಯುದೀಕರಣವನ್ನು ಆದಷ್ಟು ಬೇಗನೆ ಮುಗಿಸಿದರೆ, ಈ ಮಾರ್ಗದಲ್ಲಿ ವಂದೇಭಾರತ್ ರೈಲು ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಬಹುದು ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.</p>
<p><strong>ಧಾರವಾಡ-ಕಿತ್ತೂರು-ಬೆಳಗಾವಿ ಮಾರ್ಗ</strong></p>
<p>ಕಿತ್ತೂರು ಕರ್ನಾಟಕ ಭಾಗದಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ಮಾರ್ಗಕ್ಕೆ ಮಂಜೂರಾತಿ ಸಿಕ್ಕಿದೆ. ಆದರೆ, ಮಮ್ಮಿಗಟ್ಟಿ ಬಳಿ ಮಾರ್ಗ ಬದಲಾವಣೆಗೆ ಒತ್ತಡ ಬರುತ್ತಿದೆ. ಹೀಗಾಗಿ ಭೂಸ್ವಾಧೀನ ತಡವಾಗುತ್ತಿದೆ. ಈ ಕುರಿತು ಸದ್ಯದಲ್ಲೇ ಸ್ಥಳೀಯರೊಂದಿಗೆ ಸಭೆ ನಡೆಸಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಜತೆ ದೂರವಾಣಿಯಲ್ಲಿ ಮಾತನಾಡಿ, ಅಡಚಣೆ ನಿವಾರಿಸುವಂತೆ ಸಲಹೆ‌ ನೀಡಿದರು.</p>
<p>ಬಾಗಲಕೋಟೆ-ಕುಡಚಿ ಯೋಜನೆಯಲ್ಲೂ ಖಜ್ಜಿದೋಣಿ-ಲೋಕಾಪುರ ನಡುವೆ ಜಮೀನು ಕಳೆದುಕೊಂಡಿರುವ ರೈತರು ಹೆಚ್ಚಿನ ಪರಿಹಾರ ಕೇಳುತ್ತಿದ್ದು, ಕೆಲಸ ಮಾಡಲು ಬಿಡುತ್ತಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿ, ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಯಾದವಾಡ ಸಮೀಪ ಕೂಡ 7 ಎಕರೆ ಸ್ವಾಧೀನವು ಒಂದು ವರ್ಷದಿಂದ ಹಾಗೆಯೇ ಇದೆ. ಈ ಸಂಬಂಧ ಚಿಕ್ಕೋಡಿ ಉಪವಿಭಾಗಾಧಿಕಾರಿ ಜತೆ ಸಚಿವರು ಮಾತನಾಡಿ ಶೀಘ್ರ ಹಸ್ತಾಂತರ ಮಾಡುವಂತೆ ಸೂಚಿಸಿದರು.</p>
<p>ಗದಗ- ಕುಡಚಿ ನಡುವೆ ಅಗತ್ಯವಿರುವ 148 ಎಕರೆ ಜಮೀನನನ್ನು 3 ತಿಂಗಳಲ್ಲಿ ಕೊಡಲಾಗುವುದು. ಇದರ ಜತೆಗೆ ಈ ಯೋಜನೆಗೆ ಇನ್ನೂ 100 ಎಕರೆ ಅಗತ್ಯವಿದೆ. ಈ ಜಮೀನಿಗೆ ಈಗಾಗಲೇ ಪರಿಹಾರ ಕೊಡಲಾಗಿದೆ. ಆದರೂ ಕೆಲವರು ಕೋರ್ಟಿಗೆ ಹೋಗಿದ್ದಾರೆ. ಈ ಬಗ್ಗೆ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕುಷ್ಟಗಿ-ಜಿಮಲಾಪುರ ಯೋಜನೆಗೆ ಬೇಕಿರುವ 47 ಎಕರೆಯನ್ನು ಆದಷ್ಟು ಬೇಗ ಒದಗಿಸಲಾಗುವುದು. ಈ ಭಾಗದಲ್ಲಿ ಲಿಂಗನಬಂಡ-ಕುಷ್ಟಗಿ ನಡುವೆ ರೈಲು ಓಡಿಸಲು ಕ್ರಮ ವಹಿಸಬೇಕು ಎಂದು ಎಂ.ಬಿ ಪಾಟೀಲ್ ಸೂಚನೆ ನೀಡಿದ್ದಾರೆ.</p>
<p><strong>ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗ</strong></p>
<p>ಬಹುನಿರೀಕ್ಷಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗಕ್ಕೆ ಬೇಕಾದ ಭೂಸ್ವಾಧೀನ ಬಹುತೇಕ ಮುಗಿದಿದ್ದು, ಇನ್ನು 95 ಎಕರೆ ಜಮೀನು ಅಗತ್ಯವಿದೆ. ಈ ಪೈಕಿ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ 37 ಎಕರೆ ಮತ್ತು ತುಮಕೂರು ಜಿಲ್ಲೆಯ ಸರಹದ್ದಿನಲ್ಲಿ 58.3 ಎಕರೆ ಭೂಮಿ ಸ್ವಾಧೀನ ಬಾಕಿ ಇದೆ. ಇದಕ್ಕೆ ಹಣಕಾಸು ಇಲಾಖೆಯ ಮುಂದೆ 45 ಕೋಟಿ ರೂ.ಗೆ ಬೇಡಿಕೆ ಇಡಲಾಗಿದೆ. ಈ ಪ್ರಕ್ರಿಯೆ 3-4 ತಿಂಗಳಲ್ಲಿ ಮುಗಿಯಬೇಕು. ಹಾಗೆಯೇ, ತುಮಕೂರು-ರಾಯದುರ್ಗ ಯೋಜನೆಗೆ ಭೂಸ್ವಾಧೀನ ಬಹುತೇಕ ಮುಗಿದಿದ್ದು, ಇನ್ನು 17 ಎಕರೆ ಮಾತ್ರ ಬಾಕಿ ಇದೆ. ಇನ್ನೊಂದು ತಿಂಗಳಲ್ಲಿ ಜಮೀನು ಹಸ್ತಾಂತರ ಆಗಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.</p>
<p><strong>ಹುಬ್ಭಳ್ಳಿ-ಅಂಕೋಲಾ ಮಾರ್ಗದಲ್ಲಿ ಪ್ರಗತಿ</strong></p>
<p>ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಹುಬ್ಭಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಮೊದಲ ಹಂತದ ಅನುಮೋದನೆ ಸಿಕ್ಕಿದ್ದು, ಮತ್ತೊಂದು ಒಪ್ಪಿಗೆ ಇನ್ನೊಂದು ತಿಂಗಳಲ್ಲಿ ಸಿಗುವ ನಿರೀಕ್ಷೆ ಇದೆ. ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಜಂಟಿಯಾಗಿ ಜಾಗ ಸ್ವಾಧೀನ ಮಾಡಿಕೊಂಡು, ಯೋಜನೆ ಜಾರಿ ಮಾಡಿದರೆ ಉಪಯುಕ್ತವೆಂಬ ಚಿಂತನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಸಚಿವ ಪಾಟೀಲ್ ಅವರಿಗೆ ಈ ಸಂದರ್ಭದಲ್ಲಿ ಮಾಹಿತಿ‌ ನೀಡಿದರು. ಆದಷ್ಟು ಬೇಗ ಈ ಮಾರ್ಗ ನಿರ್ಮಾಣ ಮಾಡಬೇಕೆಂದು ಸಚಿವರು ಸೂಚಿಸಿದರು.</p>
<p><strong>ಬೆಂಗಳೂರು-ಮಂಗಳೂರು ಮಾರ್ಗ:</strong></p>
<p>ಬೆಂಗಳೂರು- ಮಂಗಳೂರು ಮಾರ್ಗದಲ್ಲಿ ಸಕಲೇಶಪುರ- ಸುಬ್ರಹ್ಮಣ್ಯ ನಡುವೆ ರೈಲ್ವೆ ಮಾರ್ಗ ಇಕ್ಕಟ್ಟನ್ನು ಎದುರಿಸುತ್ತಿದೆ. ಇದಕ್ಕೆ ಪರಿಹಾರವಾಗಿ ಪರ್ಯಾಯ ಮಾರ್ಗ ಅಭಿವೃದ್ಧಿಪಡಿಸಬೇಕೇ ಅಥವಾ ಈಗಿರುವ ಮಾರ್ಗದ ಪಕ್ಕದಲ್ಲೇ ಜೋಡಿಹಳಿ ಮಾಡಬೇಕೇ ಅಥವಾ ಎತ್ತರಿಸಿದ ಮಾರ್ಗ ಮಾಡಬೇಕೇ ಎಂಬುದು ಚಿಂತಿಸಲಾಗುತ್ತಿದೆ. ಈ ಬಗ್ಗೆ ಸಮೀಕ್ಷೆ ನಡೆಸಲು ಟೆಂಡರ್ ಕರೆಯಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.</p>
<p>ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಜಂಟಿ ಕಾರ್ಯದರ್ಶಿ ಗೋವಿಂದ ರೆಡ್ಡಿ, ಕೆಐಎಡಿಬಿ ಸಿಇಒ ಡಾ.ಮಹೇಶ, ರೈಲ್ವೆಯ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮ, ರೈಲ್ವೆ ಮುಖ್ಯ ಎಂಜಿನಿಯರ್ ಡಿ.ವಿ.ಪ್ರಸಾದ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜೊತೆಗೆ ಸಂಬಂಧಿತ ಯೋಜನೆಗಳ ಭೂಸ್ವಾಧೀನಾಧಿಕಾರಿಗಳು ಹಾಜರಿದ್ದರು.</p>
<p><strong>ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ </strong></p>
<p>ಭೂಸ್ವಾಧೀನಕ್ಕೆ ಇರುವ ತಾಂತ್ರಿಕ ತೊಡಕುಗಳ ನಿವಾರಣೆ ಸಲುವಾಗಿ ಕರೆದಿರುವ ಮಹತ್ತ್ವದ ಸಭೆಗಳಿಗೆ ಕೆಲವು ಹಿರಿಯ ಅಧಿಕಾರಿಗಳು ಕೋರ್ಟ್ ಕಲಾಪ ಇತ್ಯಾದಿ ನೆಪ ಹೇಳಿಕೊಂಡು, ಕಿರಿಯ ಅಧಿಕಾರಿಗಳನ್ನು ಕಳಿಸುತ್ತಿರುವುದು ಸರಿಯಲ್ಲ. ಹಿಂದಿನ ಸಭೆಗಳಲ್ಲೇ ಈ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಮುಂದಿನ ಬಾರಿಯಿಂದ ಸಂಬಂಧಿಸಿದ ನಿರ್ದಿಷ್ಟ ಅಧಿಕಾರಿಗಳೇ ಖುದ್ದಾಗಿ ಬರಬೇಕು. ಇಲ್ಲದೆ ಹೋದರೆ, ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.</p>
<p>Key words: Bengaluru-Vijayapura, train, Minister, M.B. Patil</p>
<p>The post <a href="https://www.justkannada.in/minister-m-b-patil-24/">ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಸಚಿವ ಎಂ.ಬಿ.ಪಾಟೀಲ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್</title>
		<link>https://www.justkannada.in/robber-arrested/</link>
		
		<dc:creator><![CDATA[prashanth]]></dc:creator>
		<pubDate>Fri, 14 Feb 2025 04:56:02 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[Mysore-Bengaluru]]></category>
		<category><![CDATA[Passenger]]></category>
		<category><![CDATA[robbed]]></category>
		<category><![CDATA[train]]></category>
		<guid isPermaLink="false">https://www.justkannada.in/?p=136406</guid>

					<description><![CDATA[<p>ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರು- ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನ ಮೈಸೂರಿನ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶೈಕ್ ಸೋಹ್ಮಲ್, ಸೋಹೈಲ್ ಖಾನ್, ಮೊಹಮ್ಮದ್ ಯಾಸೀನ್, 17 ವರ್ಷದ ಅಪ್ರಾಪ್ತ ಬಂಧಿತ ಆರೋಪಿಗಳು.  ಬಂಧಿತರಿಂದ 6,885 ರೂ ನಗದು, 9 ಬೆಲೆ ಬಾಳುವ ಮೊಬೈಲ್ ಫೋನ್ ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 11ರ ಮಧ್ಯರಾತ್ರಿ ರೈಲಿ‌ನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ [&#8230;]</p>
<p>The post <a href="https://www.justkannada.in/robber-arrested/">ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,14,2025 (<a href="http://www.justkannada.in">www.justkannada.in</a>):</strong> ಮೈಸೂರು- ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನ ಮೈಸೂರಿನ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಶೈಕ್ ಸೋಹ್ಮಲ್, ಸೋಹೈಲ್ ಖಾನ್, ಮೊಹಮ್ಮದ್ ಯಾಸೀನ್, 17 ವರ್ಷದ ಅಪ್ರಾಪ್ತ ಬಂಧಿತ ಆರೋಪಿಗಳು.  ಬಂಧಿತರಿಂದ 6,885 ರೂ ನಗದು, 9 ಬೆಲೆ ಬಾಳುವ ಮೊಬೈಲ್ ಫೋನ್ ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>
<p>ಫೆಬ್ರವರಿ 11ರ ಮಧ್ಯರಾತ್ರಿ ರೈಲಿ‌ನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ ಈ ದರೋಡೆಕೋರರು ಮಲಗಿದ್ದ ಚಂದನ್ ಎಂಬವರ ಮೇಲೆರಗಿ ದಾಳಿ ಮಾಡಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು.  ನಂತರ ಬಟನ್ ಚಾಕು ತೋರಿಸಿ ಚಂದನ್ ಬಳಿಯಿದ್ದ ಹಣ, ಮೊಬೈಲ್ ಕಸಿದಿದ್ದ ಖದೀಮರು ಬಳಿಕ ಗಗನ್, ಶಿವಾನಂದ್ ಸೇರಿ ಹಲವರ‌ ಮೇಲೂ ಹಲ್ಲೆ ನಡೆಸಿ ನಂತರ ಚನ್ನಪಟ್ಟಣ ಸ್ಟೇಷನ್ ಬಳಿ ಇಳಿದು ಪರಾರಿಯಾಗಿದ್ದರು.</p>
<p>ಮರುದಿನ ಚಂದನ್ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ರೈಲ್ವೆ ನಿಲ್ದಾಣಗಳ‌ ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮೈಸೂರು ರೈಲ್ವೆ ಪೊಲೀಸರು ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Mysore-Bengaluru, train, robbed, passenger, arrested</p>
<p>The post <a href="https://www.justkannada.in/robber-arrested/">ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು: ನಾಲ್ವರು ಸಾವು</title>
		<link>https://www.justkannada.in/express-train-derailed-four-dead/</link>
		
		<dc:creator><![CDATA[prashanth]]></dc:creator>
		<pubDate>Thu, 18 Jul 2024 12:42:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Derailed]]></category>
		<category><![CDATA[express]]></category>
		<category><![CDATA[Four dead]]></category>
		<category><![CDATA[train]]></category>
		<guid isPermaLink="false">https://www.justkannada.in/?p=126531</guid>

					<description><![CDATA[<p>ಉತ್ತರ ಪ್ರದೇಶ,ಜುಲೈ,18,2024 (www.justkannada.in):  ಉತ್ತರ ಪ್ರದೇಶದ  ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ ನ 15 ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೋತಿಗಂಜ್‌- ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ- ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ 40 ಜನರ ವೈದ್ಯಕೀಯ ತಂಡ ಮತ್ತು 15 ಆಂಬುಲೆನ್ಸ್‌ಗಳಿವೆ. ಇನ್ನಷ್ಟು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಸ್ಥಳಕ್ಕೆ ಧಾವಿಸುತ್ತಿದೆ ಎಂದು [&#8230;]</p>
<p>The post <a href="https://www.justkannada.in/express-train-derailed-four-dead/">ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು: ನಾಲ್ವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಉತ್ತರ ಪ್ರದೇಶ,ಜುಲೈ,18,2024 (<a href="http://www.justkannada.in">www.justkannada.in</a>):</strong>  ಉತ್ತರ ಪ್ರದೇಶದ  ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ ನ 15 ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೋತಿಗಂಜ್‌- ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ- ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-126532" src="https://www.justkannada.in/wp-content/uploads/2024/07/train.jpg" alt="" width="500" height="318" srcset="https://www.justkannada.in/wp-content/uploads/2024/07/train.jpg 500w, https://www.justkannada.in/wp-content/uploads/2024/07/train-300x191.jpg 300w, https://www.justkannada.in/wp-content/uploads/2024/07/train-150x95.jpg 150w" sizes="auto, (max-width: 500px) 100vw, 500px" /></p>
<p>ಸ್ಥಳದಲ್ಲಿ 40 ಜನರ ವೈದ್ಯಕೀಯ ತಂಡ ಮತ್ತು 15 ಆಂಬುಲೆನ್ಸ್‌ಗಳಿವೆ. ಇನ್ನಷ್ಟು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಸ್ಥಳಕ್ಕೆ ಧಾವಿಸುತ್ತಿದೆ ಎಂದು ಉತ್ತರ ಪ್ರದೇಶ ವಿಪತ್ತು ನಿರ್ವಹಣಾ ಪರಿಹಾರ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.</p>
<p>Key words: Express, train, Derailed, Four dead</p>
<p>The post <a href="https://www.justkannada.in/express-train-derailed-four-dead/">ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು: ನಾಲ್ವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ಯಾಸೆಂಜರ್ ರೈಲು ಟಿಕೆಟ್ ದರ ಅಗ್ಗ.</title>
		<link>https://www.justkannada.in/good-news-railway-passengers-train-ticket-fares/</link>
		
		<dc:creator><![CDATA[prashanth]]></dc:creator>
		<pubDate>Wed, 28 Feb 2024 07:05:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[fares]]></category>
		<category><![CDATA[Good news –railway]]></category>
		<category><![CDATA[Passengers]]></category>
		<category><![CDATA[ticket]]></category>
		<category><![CDATA[train]]></category>
		<guid isPermaLink="false">https://www.justkannada.in/?p=120039</guid>

					<description><![CDATA[<p>ಮೈಸೂರು,ಫೆಬ್ರವರಿ,28,2024(www.justkannada.in): ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು ಇನ್ಮುಂದೆ ಪ್ಯಾಸೆಂಜರ್ ರೈಲು ಟಿಕೆಟ್ ದರ ಅಗ್ಗವಾಗಲಿದೆ. ಹೌದು, ಕೋವಿಡ್ ವೇಳೆ ರದ್ದುಪಡಿಸಿದ್ದ ಆರ್ಡಿನರಿ ಕ್ಲಾಸ್ ದರವನ್ನು ಮರು ಜಾರಿಗೊಳಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಪ್ಯಾಸೆಂಜರ್, ಮೆಮು\ಡೆಮು ರೈಲುಗಳ ಪ್ರಯಾಣದರ ಶೇಕಡಾ 50% ರಷ್ಟು ಕಡಿಮೆಯಾಗಲಿದೆ. ಎಕ್ಸ್‌ ಪ್ರೆಸ್‌ ಸ್ಪೆಷಲ್ ಅಥವಾ ಮೆಮು\ಡೆಮು ಎಕ್ಸ್‌ ಪ್ರೆಸ್‌ ಗಳಾಗಿ ಪರಿವರ್ತಿಸಲಾಗಿದ್ದ ರೈಲುಗಳನ್ನು ಮೊದಲಿನಂತೆ ಸಾಮಾನ್ಯ ಪ್ಯಾಸೆಂಜರ್ ರೈಲುಗಳಾಗಿ ಓಡಿಸಲು ರೈಲ್ವೆ ಇಲಾಖೆ‌ ಮುಂದಾಗಿದೆ.  ಕೋವಿಡ್ ವೇಳೆ ಕನಿಷ್ಠ ಟಿಕೆಟ್ [&#8230;]</p>
<p>The post <a href="https://www.justkannada.in/good-news-railway-passengers-train-ticket-fares/">ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ಯಾಸೆಂಜರ್ ರೈಲು ಟಿಕೆಟ್ ದರ ಅಗ್ಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,28,2024(<a href="http://www.justkannada.in">www.justkannada.in</a>):</strong> ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು ಇನ್ಮುಂದೆ ಪ್ಯಾಸೆಂಜರ್ ರೈಲು ಟಿಕೆಟ್ ದರ ಅಗ್ಗವಾಗಲಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು, ಕೋವಿಡ್ ವೇಳೆ ರದ್ದುಪಡಿಸಿದ್ದ ಆರ್ಡಿನರಿ ಕ್ಲಾಸ್ ದರವನ್ನು ಮರು ಜಾರಿಗೊಳಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಪ್ಯಾಸೆಂಜರ್, ಮೆಮು\ಡೆಮು ರೈಲುಗಳ ಪ್ರಯಾಣದರ ಶೇಕಡಾ 50% ರಷ್ಟು ಕಡಿಮೆಯಾಗಲಿದೆ.<img loading="lazy" decoding="async" class="aligncenter size-full wp-image-119858" src="https://www.justkannada.in/wp-content/uploads/2024/02/rail.jpg" alt="" width="500" height="280" srcset="https://www.justkannada.in/wp-content/uploads/2024/02/rail.jpg 500w, https://www.justkannada.in/wp-content/uploads/2024/02/rail-300x168.jpg 300w" sizes="auto, (max-width: 500px) 100vw, 500px" /></p>
<p>ಎಕ್ಸ್‌ ಪ್ರೆಸ್‌ ಸ್ಪೆಷಲ್ ಅಥವಾ ಮೆಮು\ಡೆಮು ಎಕ್ಸ್‌ ಪ್ರೆಸ್‌ ಗಳಾಗಿ ಪರಿವರ್ತಿಸಲಾಗಿದ್ದ ರೈಲುಗಳನ್ನು ಮೊದಲಿನಂತೆ ಸಾಮಾನ್ಯ ಪ್ಯಾಸೆಂಜರ್ ರೈಲುಗಳಾಗಿ ಓಡಿಸಲು ರೈಲ್ವೆ ಇಲಾಖೆ‌ ಮುಂದಾಗಿದೆ.  ಕೋವಿಡ್ ವೇಳೆ ಕನಿಷ್ಠ ಟಿಕೆಟ್ ದರವನ್ನು 10 ರೂಪಾಯಿಯಿಂದ 30 ರೂಪಾಯಿಗೆ ಏರಿಸಲಾಗಿತ್ತು.</p>
<p>Key words: Good news –railway- passengers-train- ticket -fares</p>
<p>The post <a href="https://www.justkannada.in/good-news-railway-passengers-train-ticket-fares/">ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ಯಾಸೆಂಜರ್ ರೈಲು ಟಿಕೆಟ್ ದರ ಅಗ್ಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸೇವಾ ಏಜೆನ್ಸಿ ಆಯ್ಕೆ ಪ್ರಕ್ರಿಯೆಯಲ್ಲಿ ಬಿಬಿಎಂಪಿಯಿಂದ ಗಂಭೀರ ಲೋಪ.</title>
		<link>https://www.justkannada.in/serious-lapse-bbmp-selection-process-service-agency-train-pu-students/</link>
		
		<dc:creator><![CDATA[JK Desk]]></dc:creator>
		<pubDate>Mon, 26 Dec 2022 10:45:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[agency]]></category>
		<category><![CDATA[PU students]]></category>
		<category><![CDATA[Serious lapse -BBMP - selection -process –service]]></category>
		<category><![CDATA[train]]></category>
		<guid isPermaLink="false">https://www.justkannada.in/?p=101619</guid>

					<description><![CDATA[<p>ಡಿಸೆಂಬರ್ 26, 2022 (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಾರ್ಷಿಕ ಪರಿಶೋಧನಾ ವರದಿಯಲ್ಲಿ ಗಮನಕ್ಕೆ ಬಂದಿರುವಂತೆ ಬಿಬಿಎಂಪಿಯ ಅಧಿಕಾರಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಸಿದ್ಧವಾಗುತ್ತಿರುವ ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಲಿ ಅಕೌಂಟಿಂಗ್ ಸಾಫ್ಟ್ವರ್ ಅನ್ನು ಕಲಿತು ತಮ್ಮ ಅಕೌಂಟೆನ್ಸಿ ಕೌಶಲ್ಯಗಳನ್ನು ಉತ್ತಮಪಡಿಸಿಕೊಳ್ಳಲು ಉತ್ಸುಕರಾಗಿದ್ದಂತಹ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ತರಬೇತಿ ಏಜೆನ್ಸಿಯೊಂದನ್ನು ಆಯ್ಕೆ ಮಾಡುವಲ್ಲಿ ಅಗತ್ಯಕ್ಕಿಂತ ಹೆಚ್ಚು ವೇಗವನ್ನು ತೋರ್ಪಡಿಸಿರುವ ಸಂಗತಿ ಬಹಿರಂಗಗೊಂಡಿದೆ. ಈ ಪರಿಶೊಧನಾ ವರದಿಯಲ್ಲಿ ಬಿಬಿಎಂಪಿ ಕಾಲೇಜುಗಳಲ್ಲಿ [&#8230;]</p>
<p>The post <a href="https://www.justkannada.in/serious-lapse-bbmp-selection-process-service-agency-train-pu-students/">ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸೇವಾ ಏಜೆನ್ಸಿ ಆಯ್ಕೆ ಪ್ರಕ್ರಿಯೆಯಲ್ಲಿ ಬಿಬಿಎಂಪಿಯಿಂದ ಗಂಭೀರ ಲೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಡಿಸೆಂಬರ್ 26, 2022 (www.justkannada.in):</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಾರ್ಷಿಕ ಪರಿಶೋಧನಾ ವರದಿಯಲ್ಲಿ ಗಮನಕ್ಕೆ ಬಂದಿರುವಂತೆ ಬಿಬಿಎಂಪಿಯ ಅಧಿಕಾರಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಸಿದ್ಧವಾಗುತ್ತಿರುವ ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಲಿ ಅಕೌಂಟಿಂಗ್ ಸಾಫ್ಟ್ವರ್ ಅನ್ನು ಕಲಿತು ತಮ್ಮ ಅಕೌಂಟೆನ್ಸಿ ಕೌಶಲ್ಯಗಳನ್ನು ಉತ್ತಮಪಡಿಸಿಕೊಳ್ಳಲು ಉತ್ಸುಕರಾಗಿದ್ದಂತಹ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ತರಬೇತಿ ಏಜೆನ್ಸಿಯೊಂದನ್ನು ಆಯ್ಕೆ ಮಾಡುವಲ್ಲಿ ಅಗತ್ಯಕ್ಕಿಂತ ಹೆಚ್ಚು ವೇಗವನ್ನು ತೋರ್ಪಡಿಸಿರುವ ಸಂಗತಿ ಬಹಿರಂಗಗೊಂಡಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಪರಿಶೊಧನಾ ವರದಿಯಲ್ಲಿ ಬಿಬಿಎಂಪಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಬಿಬಿಎಂಪಿ ಆಯ್ಕೆ ಮಾಡಿರುವ ಸೇವಾ ಏಜೆನ್ಸಿ ಆಯ್ಕೆ ಪ್ರಕ್ರಿಯೆಲ್ಲಿ ಗಂಭೀರ ಲೋಪವೊಂದು ಬಹಿರಂಗಗೊಂಡಿದೆ.</p>
<p>ಸಿಇಟಿ ಹಾಗೂ ಅಕೌಂಟಿಂಗ್ ಸಾಫ್ಟ್ ವೇರ್ ಟ್ಯಾಲಿಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸಂಬಂಧಪಟ್ಟ ವಿಷಯದಲ್ಲಿ ಪರಿಣಿತಿಯನ್ನು ಹೊಂದಿರುವ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡುವ ಬದಲಿಗೆ, ಬಿಬಿಎಂಪಿಯು ಪೇಪರ್ ಪ್ಲೇಟುಗಳನ್ನು ತಯಾರಿಸಿ ವಿತರಣೆ ಮಾಡುವ ಎಸ್‌ ಆರ್ ಇಂಡಸ್ಟ್ರಿಸ್‌ಗೆ ಆ ಜವಾಬ್ದಾರಿಯನ್ನು ವಹಿಸಿರುವ ಸಂಗತಿ ಪರಿಶೋಧನಾ ವರದಿಯಲ್ಲಿ (ಪುಟ ಸಂಖ್ಯೆ ೧೯೪ ಹಾಗೂ ೧೯೫) ಕಂಡು ಬಂದಿದೆ. ಬಿಬಿಎಂಪಿಯು ೨೦೧೮ರಲ್ಲಿ ಸಿಇಟಿಗೆ ಸಿದ್ಧವಾಗುತ್ತಿರುವ 142 ವಿದ್ಯಾರ್ಥಿಗಳು ಹಾಗೂ ಟ್ಯಾಲಿ ತರಬೇತಿ ಪಡೆಯುವ 2,050 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಲುವಾಗಿ ಗುರುತಿಸಿ, ಆಯ್ಕೆ ಮಾಡಿರುವ ಈ ಎಸ್‌ ಆರ್ ಇಂಡಸ್ಟ್ರೀಸ್‌ ಗೆ ರೂ.೧,೮೪,೦೦,೦೦೦ ಪಾವತಿಸಿದೆ. ನಗರದಲ್ಲಿ ಬಿಬಿಎಂಪಿ ನಿರ್ವಹಿಸುತ್ತಿರುವ ೧೫ ಪಿಯು ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ೨೦೧೮ರಲ್ಲಿ ಒಟ್ಟು ೪,೪೦೦ ವಿದ್ಯಾರ್ಥಿಗಳು ಕಲಿಯುತ್ತಿದ್ದರು. ಆ ಪೈಕಿ ೧೪೨ ವಿದ್ಯಾರ್ಥಿಗಳು ಸಿಇಟಿ ತರಬೇತಿ ತರಗತಿಗಳಿಗೆ ಹಾಜರಾಗಲು ಆರ್ಹರಾಗಿದ್ದರು ಹಾಗೂ ೨,೦೫೦ ವಿದ್ಯಾರ್ಥಿಗಳು ಟ್ಯಾಲಿ ಸಾಫ್ಟ್ ವೇರ್ ಕಲಿಯಲು ಅರ್ಹತೆ ಪಡೆದುಕೊಂಡಿದ್ದರು.</p>
<p>ಜೊತೆಗೆ ಈ ಆಡಿಟ್‌ ನಲ್ಲಿ ಎಸ್‌ಆರ್ ಇಂಡಸ್ಟ್ರೀಸ್ ತರಬೇತಿ ನೀಡಲು ಗುತ್ತಿಗೆ ಪಡೆಯುವಾಗ, ಪಾಲಿಕೆಗೆ ಸಲ್ಲಿಸಿದ್ದಂತಹ ಅರ್ಜಿಯ ಜೊತೆಗೆ ಪರವಾನಗಿ ಪ್ರತಿಯನ್ನೂ ಲಗತ್ತಿಸಿಲ್ಲ. ಬಿಬಿಎಂಪಿಯು ಡಿಸೆಂಬರ್ ೧೧, ೨೦೧೮ರಲ್ಲಿ ಆದೇಶವೊಂದನ್ನು ಹೊರಡಿಸಿದ್ದು, ಸಿಇಟಿ ಹಾಗೂ ಟ್ಯಾಲಿ ತರಬೇತಿಗೆ ಹಾಜರಾಗುವ ವಿದ್ಯಾರ್ಥಿಗಳ ಆಯ್ಕೆಯ ವಿಧಾನವನ್ನೂ ಹಾಗೂ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಕಲಿಯುತ್ತಿರುವ ಪಿಯು ಕಾಲೇಜುಗಳ ಹೆಸರಗಳನ್ನೂ ಸಹ ನಮೂದಿಸಿಲ್ಲ. ಈ ಸಂಬಂಧ ಪರಿಶೋಧನಾ ಅಧಿಕಾರಿಗಳು ಬಿಬಿಎಂಪಿ ಪ್ರಾಧಿಕಾರಿಗಳಿಗೆ ಡಿಸೆಂಬರ್ ೬, ೨೦೧೯ರಂದು ಒಂದು ಪತ್ರವನ್ನೂ ಬರೆದಿದ್ದು, ಆದರೆ ಯಾವುದೇ ಪ್ರತಿಕ್ರಿಯೆ ಲಭಿಸಲಿಲ್ಲ, ಎಂದೂ ಬಿಬಿಎಂಪಿಯ ಮುಖ್ಯ ಪರಿಶೋಧನಾ ಅಧಿಕಾರಿ ವರದಿಯಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-101620" src="https://www.justkannada.in/wp-content/uploads/2022/12/paper.jpg" alt="" width="500" height="371" srcset="https://www.justkannada.in/wp-content/uploads/2022/12/paper.jpg 500w, https://www.justkannada.in/wp-content/uploads/2022/12/paper-300x223.jpg 300w, https://www.justkannada.in/wp-content/uploads/2022/12/paper-265x198.jpg 265w" sizes="auto, (max-width: 500px) 100vw, 500px" /></p>
<p>ಈ ವರದಿಯ ಪ್ರಕಾರ ಬಿಬಿಎಂಪಿ ಎಸ್.ಆರ್. ಇಂಡಸ್ಟ್ರೀಸ್‌ ಗೆ, ಸಿಇಟಿ ತರಬೇತಿಗೆ ಹಾಜರಾದ ಒಟ್ಟು ೧೪೨ ವಿದ್ಯಾರ್ಥಿಗಳಿಗೆ ತಲಾ ರೂ.೧೦,೪೭೫ರಂತೆ ರೂ.೧೦,೪೭೫ ಅನ್ನು ಟ್ಯೂಷನ್ ಶುಲ್ಕವನ್ನು ಪಾವತಿಸಿದೆ. ಅದೇ ರೀತಿ ಟ್ಯಾಲಿ ಸಾಫ್ಟ್ ವೇರ್ ತರಗತಿಗಳಿಗೆ ಹಾಜರಾದ ೨,೦೫೦ ವಿದ್ಯಾರ್ಥಿಗಳಿಗೆ ತಲಾ ರೂ.೮,೩೦೦ರಂತೆ ಟ್ಯೂಷನ್ ಶುಲ್ಕವನ್ನು ಅದೇ ಕಂಪನಿಗೆ ಪಾವತಿಸಿದೆ.</p>
<p>ಆದರೆ ತರಬೇತಿಯ ಅವಧಿ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ವಿದ್ಯಾರ್ಥಿಗಳಿಗೆ ವಿತರಿಸಿರುವ ಪ್ರಮಾಣಪತ್ರಗಳ ವಿವರಗಳು ಇವ್ಯಾವೂ ಲಭ್ಯವಿಲ್ಲ ಎಂದು ಆಡಿಟ್ ವರದಿ ಬಹಿರಂಗಗೊಳಿಸಿದೆ. ಸಿಇಟಿ ಇಸಿಟಿ ಹಾಗೂ ಟ್ಯಾಲಿ ಸಾಫ್ಟ್ ವೇರ್ ತರಬೇತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತರಬೇತಿ ಒದಗಿಸಲು ಬಿಡ್‌ಗಳನ್ನು ಆಹ್ವಾನಿಸುವ ಟೆಂಟರ್‌ ಗಳಲ್ಲಿ ಉಲ್ಲಂಘನೆ ಆಗಿರುವ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ. &#8220;ಟೆಂಡರ್‌ ನಲ್ಲಿ ತರಬೇತಿ ತರಗತಿಗಳ ಅವಧಿಯ ವಿವರಗಳಿಲ್ಲ. ಟೆಂಡರ್ ಪ್ರಕ್ರಿಯೇಯೇ ಕಾನೂನುಬಾಹಿರ,&#8221; ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ.</p>
<p>ಸುದ್ದಿ ಮೂಲ: ಬೆಂಗಳೂರ್ ಮಿರರ್</p>
<p>Key words: Serious lapse -BBMP &#8211; selection -process –service- agency – train- PU students</p>
<p>The post <a href="https://www.justkannada.in/serious-lapse-bbmp-selection-process-service-agency-train-pu-students/">ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸೇವಾ ಏಜೆನ್ಸಿ ಆಯ್ಕೆ ಪ್ರಕ್ರಿಯೆಯಲ್ಲಿ ಬಿಬಿಎಂಪಿಯಿಂದ ಗಂಭೀರ ಲೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಂದೇ ಭಾರತ ಎಕ್ಸ್‌ಪ್ರೆಸ್‌ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ.</title>
		<link>https://www.justkannada.in/prime-minister-modi-launched-vande-bharat-express-bharat-gaurav-kashi-darshan-train/</link>
		
		<dc:creator><![CDATA[JK Desk]]></dc:creator>
		<pubDate>Fri, 11 Nov 2022 04:57:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bharat Gaurav Kashi Darshan]]></category>
		<category><![CDATA[Prime Minister- Modi -launched]]></category>
		<category><![CDATA[train]]></category>
		<category><![CDATA[Vande Bharat Express]]></category>
		<guid isPermaLink="false">https://www.justkannada.in/?p=99548</guid>

					<description><![CDATA[<p>ಬೆಂಗಳೂರು,ನವೆಂಬರ್,11,2022(www.justkannada.in): ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಣದಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್‌ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ಮೋದಿ ಅವರು, ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.  ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ,  ವಂದೇ ಭಾರತ ಎಕ್ಸ್‌ಪ್ರೆಸ್‌ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ [&#8230;]</p>
<p>The post <a href="https://www.justkannada.in/prime-minister-modi-launched-vande-bharat-express-bharat-gaurav-kashi-darshan-train/">ವಂದೇ ಭಾರತ ಎಕ್ಸ್‌ಪ್ರೆಸ್‌ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,11,2022(<a href="http://www.justkannada.in">www.justkannada.in</a>):</strong> ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಣದಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್‌ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></a></p>
<p>ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ಮೋದಿ ಅವರು, ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.  ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ,  ವಂದೇ ಭಾರತ ಎಕ್ಸ್‌ಪ್ರೆಸ್‌ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ ಚಾಲನೆ ನೀಡಿದರು.<a href="https://www.justkannada.in/wp-content/uploads/2022/11/pm-modi.jpg"><img loading="lazy" decoding="async" class="aligncenter size-medium wp-image-99549" src="https://www.justkannada.in/wp-content/uploads/2022/11/pm-modi-300x200.jpg" alt="" width="300" height="200" srcset="https://www.justkannada.in/wp-content/uploads/2022/11/pm-modi-300x200.jpg 300w, https://www.justkannada.in/wp-content/uploads/2022/11/pm-modi.jpg 500w" sizes="auto, (max-width: 300px) 100vw, 300px" /></a></p>
<p>ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ , ಸಿಎಂ ಬಸವರಾಜ ಬೊಮ್ಮಾಯಿ, ಕೇಂಧ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕಾಮದೇನು ಸ್ಮರಣಿಕೆ ನೀಡಿದರು.</p>
<p>Key words: Prime Minister- Modi -launched -Vande Bharat Express &#8211; Bharat Gaurav Kashi Darshan- train.</p>
<p>&nbsp;</p>
<p>The post <a href="https://www.justkannada.in/prime-minister-modi-launched-vande-bharat-express-bharat-gaurav-kashi-darshan-train/">ವಂದೇ ಭಾರತ ಎಕ್ಸ್‌ಪ್ರೆಸ್‌ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
