<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Transport Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/transport/feed/" rel="self" type="application/rss+xml" />
	<link>https://www.justkannada.in/tag/transport/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 18 May 2026 11:54:30 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Transport Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/transport/</link>
	<width>32</width>
	<height>32</height>
</image> 
	<item>
		<title>ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್</title>
		<link>https://www.justkannada.in/government-meeting-transport-worker/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 11:54:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[fails]]></category>
		<category><![CDATA[government]]></category>
		<category><![CDATA[meeting]]></category>
		<category><![CDATA[Transport]]></category>
		<category><![CDATA[workers]]></category>
		<guid isPermaLink="false">https://www.justkannada.in/?p=154957</guid>

					<description><![CDATA[<p>ಬೆಂಗಳೂರು,ಮೇ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರ ಜೊತೆ ಇಂದು ರಾಜ್ಯ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಕಾರ್ಮಿಕ  ಇಲಾಖೆ ಕಚೇರಿಯಲ್ಲಿ ಕಾರ್ಮಿಕ ಇಲಾಖೇ ಆಯುಕ್ತ ದಿನೇಶ್ ಕುಮಾರ್ ನೇತೃತ್ವದಲ್ಲಿ ಸಾರಿಗೆ ನೌಕರರ ಮುಖಂಡರ ಜೊತೆ ಸಂಧಾನ ಸಭೆ ನಡೆಯಿತು. ಆದರೆ  ಸಾರಿಗೆ ನೌಕರರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಸಭೆಯಲ್ಲಿ ಕೆಎಸ್ ಆರ್ ಟಿಸಿ ಬಿಎಂಟಿಸಿ ಸೇರಿ ನಾಲ್ಕು ನಿಗಮಗಳ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು. [&#8230;]</p>
<p>The post <a href="https://www.justkannada.in/government-meeting-transport-worker/">ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,18,2026 (<a href="http://www.justkannada.in">www.justkannada.in</a>):</strong> ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರ ಜೊತೆ ಇಂದು ರಾಜ್ಯ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. <img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾರ್ಮಿಕ  ಇಲಾಖೆ ಕಚೇರಿಯಲ್ಲಿ ಕಾರ್ಮಿಕ ಇಲಾಖೇ ಆಯುಕ್ತ ದಿನೇಶ್ ಕುಮಾರ್ ನೇತೃತ್ವದಲ್ಲಿ ಸಾರಿಗೆ ನೌಕರರ ಮುಖಂಡರ ಜೊತೆ ಸಂಧಾನ ಸಭೆ ನಡೆಯಿತು. ಆದರೆ  ಸಾರಿಗೆ ನೌಕರರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.</p>
<p>ಸಭೆಯಲ್ಲಿ ಕೆಎಸ್ ಆರ್ ಟಿಸಿ ಬಿಎಂಟಿಸಿ ಸೇರಿ ನಾಲ್ಕು ನಿಗಮಗಳ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು.   ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮೇ 20 ರಂದು ಸಾರಿಗೆ ನೌಕರರ ಮುಷ್ಕರ ಫಿಕ್ಸ್  ಎನ್ನಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Government, meeting, transport, workers, fails</p>
<p>The post <a href="https://www.justkannada.in/government-meeting-transport-worker/">ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೇ 20ರ ಸಾರಿಗೆ ನೌಕರರ ಮುಷ್ಕರ ನಿರ್ಬಂಧ ಕೋರಿ ಹೈಕೋರ್ಟ್ ಗೆ PIL</title>
		<link>https://www.justkannada.in/pil-high-court/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 07:44:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[High Court]]></category>
		<category><![CDATA[PIL]]></category>
		<category><![CDATA[strike]]></category>
		<category><![CDATA[Transport]]></category>
		<category><![CDATA[workers]]></category>
		<guid isPermaLink="false">https://www.justkannada.in/?p=154941</guid>

					<description><![CDATA[<p>ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20ರಂದು ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು ಇದನ್ನು ನಿರ್ಬಂಧಿಸಿ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸುದ್ದಿಗುಂಟೆಪಾಳ್ಯದ ವೇದಾವತಿ ಲಕ್ಕಸಂದ್ರದ ಶ್ರೀಧರ ಎಂಬುವವರು ಹೈಕೋರ್ಟ್ ಗೆ  ಪಿಐಎಲ್ ಸಲ್ಲಿಸಿದ್ದಾರೆ.   KESMA ಅಡಿ ಜಜನವರಿ 1ರಿಂದ ಜೂನ್ 30ರವರೆಗೆ ಮುಷ್ಕರ ನಿರ್ಬಂಧಿಸಲಾಗಿದೆ. 2025 ಜುಲೈ 18ರ ಕಾರ್ಮಿಕ ಆಯುಕ್ತರ ಸಂಧಾನ ಪ್ರಕ್ರಿಯೆ ಮುಂದುವರಿದಿದೆ.  ರಾಜಿ ಸಂಧಾನದ ಮುಂದಿನ ವಿಚಾರಣೆ ಮೇ 25ಕ್ಕೆ [&#8230;]</p>
<p>The post <a href="https://www.justkannada.in/pil-high-court/">ಮೇ 20ರ ಸಾರಿಗೆ ನೌಕರರ ಮುಷ್ಕರ ನಿರ್ಬಂಧ ಕೋರಿ ಹೈಕೋರ್ಟ್ ಗೆ PIL</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,18,2026 (<a href="http://www.justkannada.in">www.justkannada.in</a>):</strong>  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20ರಂದು ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು ಇದನ್ನು ನಿರ್ಬಂಧಿಸಿ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸುದ್ದಿಗುಂಟೆಪಾಳ್ಯದ ವೇದಾವತಿ ಲಕ್ಕಸಂದ್ರದ ಶ್ರೀಧರ ಎಂಬುವವರು ಹೈಕೋರ್ಟ್ ಗೆ  ಪಿಐಎಲ್ ಸಲ್ಲಿಸಿದ್ದಾರೆ.   KESMA ಅಡಿ ಜಜನವರಿ 1ರಿಂದ ಜೂನ್ 30ರವರೆಗೆ ಮುಷ್ಕರ ನಿರ್ಬಂಧಿಸಲಾಗಿದೆ. 2025 ಜುಲೈ 18ರ ಕಾರ್ಮಿಕ ಆಯುಕ್ತರ ಸಂಧಾನ ಪ್ರಕ್ರಿಯೆ ಮುಂದುವರಿದಿದೆ.  ರಾಜಿ ಸಂಧಾನದ ಮುಂದಿನ ವಿಚಾರಣೆ ಮೇ 25ಕ್ಕೆ ನಿಗದಿಯಾಗಿದೆ. ಈ ಮಧ್ಯೆ ಮುಷ್ಕರ ನಡೆಸುವುದು ಕಾನೂನು ಬಾಹಿರವೆಂದು ಪಿಐಎಲ್ ನಲ್ಲಿ ಉಲ್ಲೇಖವಾಗಿದೆ.</p>
<p>14 ದಿನಗಳ ನೋಟಿಸ್ ಬದಲು ಮುಷ್ಕರಕ್ಕೆ 7 ದಿನಗಳ ನೋಟಿಸ್ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳೂ ಇದೇ ಅವಧಿಯಲ್ಲಿ ನಿಗದಿಯಾಗಿವೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರ ನಿರ್ಬಂಧಿಸಲು ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: PIL, High Court, transport, workers, strike</p>
<p>The post <a href="https://www.justkannada.in/pil-high-court/">ಮೇ 20ರ ಸಾರಿಗೆ ನೌಕರರ ಮುಷ್ಕರ ನಿರ್ಬಂಧ ಕೋರಿ ಹೈಕೋರ್ಟ್ ಗೆ PIL</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC</title>
		<link>https://www.justkannada.in/transport-employees-strike-3/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 07:08:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[employees]]></category>
		<category><![CDATA[KSRTC]]></category>
		<category><![CDATA[strike]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=154939</guid>

					<description><![CDATA[<p>ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಕೆಎಸ್‌ ಆರ್‌ಟಿಸಿ  ಎಂ.ಡಿ ಅಕ್ರಂ ಪಾಷಾ ಶಾಕ್ ನೀಡಿದ್ದು ಮುಷ್ಕರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ  &#8216;ನೋ ವರ್ಕ್ ನೋ [&#8230;]</p>
<p>The post <a href="https://www.justkannada.in/transport-employees-strike-3/">ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,18,2026 (<a href="http://www.justkannada.in">www.justkannada.in</a>):</strong>  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಕೆಎಸ್‌ ಆರ್‌ಟಿಸಿ  ಎಂ.ಡಿ ಅಕ್ರಂ ಪಾಷಾ ಶಾಕ್ ನೀಡಿದ್ದು ಮುಷ್ಕರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. <img loading="lazy" decoding="async" class="aligncenter size-full wp-image-136652" src="https://www.justkannada.in/wp-content/uploads/2025/02/protest.jpg" alt="" width="500" height="293" srcset="https://www.justkannada.in/wp-content/uploads/2025/02/protest.jpg 500w, https://www.justkannada.in/wp-content/uploads/2025/02/protest-300x176.jpg 300w, https://www.justkannada.in/wp-content/uploads/2025/02/protest-150x88.jpg 150w" sizes="auto, (max-width: 500px) 100vw, 500px" /></p>
<p>ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ  &#8216;ನೋ ವರ್ಕ್ ನೋ ಪೆ&#8217; ಆದೇಶ ಜಾರಿ ಮಾಡಲಿದ್ದಾರೆ. ಅಂದರೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ. ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಕ್ರಂಪಾಷ ತಿಳಿಸಿದ್ದಾರೆ.</p>
<p>ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ  ಎಂ.ಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Transport, employees, strike, KSRTC</p>
<p>The post <a href="https://www.justkannada.in/transport-employees-strike-3/">ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ : ಸರ್ಕಾರಕ್ಕೆ ಸಂಜೆವರೆಗೆ ಡೆಡ್ ಲೈನ್ ಕೊಟ್ಟ ಸಾರಿಗೆ ನೌಕರರು</title>
		<link>https://www.justkannada.in/transport-employees-protest/</link>
		
		<dc:creator><![CDATA[prashanth]]></dc:creator>
		<pubDate>Thu, 19 Feb 2026 05:49:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[employees]]></category>
		<category><![CDATA[government]]></category>
		<category><![CDATA[protest]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=151635</guid>

					<description><![CDATA[<p>ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರು ಸಿಡಿದೆದ್ದಿದ್ದು ಇಂದಿನಿಂದ ಮುಷ್ಕರ  ಹೂಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ 26 ತಿಂಗಳ ಹಿಂಬಾಕಿ ನೀಡಲು ಸಮ್ಮತಿಸಿದ್ದು ಆದರೆ ಸರ್ಕಾರದ ಆಫರ್ ಗೆ ಒಪ್ಪದ ಸಾರಿಗೆ ನೌಕರರು 38 ತಿಂಗಳ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಧರಣಿ ನಡೆಸುತ್ತಿದ್ದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.  ಸಂಜೆ [&#8230;]</p>
<p>The post <a href="https://www.justkannada.in/transport-employees-protest/">ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ : ಸರ್ಕಾರಕ್ಕೆ ಸಂಜೆವರೆಗೆ ಡೆಡ್ ಲೈನ್ ಕೊಟ್ಟ ಸಾರಿಗೆ ನೌಕರರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,19,2026 (<a href="http://www.justkannada.in">www.justkannada.in</a>):</strong> ವೇತನ ಹಿಂಬಾಕಿ ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರು ಸಿಡಿದೆದ್ದಿದ್ದು ಇಂದಿನಿಂದ ಮುಷ್ಕರ  ಹೂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ 26 ತಿಂಗಳ ಹಿಂಬಾಕಿ ನೀಡಲು ಸಮ್ಮತಿಸಿದ್ದು ಆದರೆ ಸರ್ಕಾರದ ಆಫರ್ ಗೆ ಒಪ್ಪದ ಸಾರಿಗೆ ನೌಕರರು 38 ತಿಂಗಳ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಧರಣಿ ನಡೆಸುತ್ತಿದ್ದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.  ಸಂಜೆ 4 ಗಂಟೆಯೊಳಗೆ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ.</p>
<p>ಅಲ್ಲದೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ನಾಳೆಯಿಂದ ಬೆಂಗಳೂರು ಚಲೋ ಹೋರಾಟವನ್ನ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.   ಇಂದು ಬೆಂಗಳೂರು ಚಲೋ  ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದಿನಂತೆ ನೌಕರರು ಸೇವೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.</p>
<p>Key words: Transport, employees, protest, government</p>
<p>The post <a href="https://www.justkannada.in/transport-employees-protest/">ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ : ಸರ್ಕಾರಕ್ಕೆ ಸಂಜೆವರೆಗೆ ಡೆಡ್ ಲೈನ್ ಕೊಟ್ಟ ಸಾರಿಗೆ ನೌಕರರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ</title>
		<link>https://www.justkannada.in/transport-bus-services-tomorrow/</link>
		
		<dc:creator><![CDATA[prashanth]]></dc:creator>
		<pubDate>Wed, 18 Feb 2026 04:58:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bus services]]></category>
		<category><![CDATA[Disruption]]></category>
		<category><![CDATA[statewide]]></category>
		<category><![CDATA[Tomorrow]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=151594</guid>

					<description><![CDATA[<p>ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯಿಂದ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ನಾಳೆ ಕೆಎಸ್ ಆರ್ ಟಿಸಿ, ಬಿಎಂಟಸಿ [&#8230;]</p>
<p>The post <a href="https://www.justkannada.in/transport-bus-services-tomorrow/">ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,18,2026 (<a href="http://www.justkannada.in">www.justkannada.in</a>):</strong> ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯಿಂದ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.</p>
<p>ನಾಳೆ ಕೆಎಸ್ ಆರ್ ಟಿಸಿ, ಬಿಎಂಟಸಿ ಬಸ್ ಗಳು ರಸ್ತೆಗಿಳಿಯೋದು ಡೌಟ್ ಆಗಿದ್ದು, ಹೀಗಾಗಿ  ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಗಳ ಬಂದ್ ಬಿಸಿ ತಟ್ಟಲಿದೆ. ಇನ್ನು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳುವಂತೆ  ಸಾರಿಗೆ ಅಧಿಕಾರಿಗಳಿಗೆ ಕೆಎಸ್ ಆರ್ ಟಿಸಿ  ಎಂಡಿ ಖಡಕ್ ಸೂಚನೆ ನೀಡಿದ್ದಾರೆ.</p>
<p>Key words: disruption, statewide, transport, bus services, tomorrow.</p>
<p>The post <a href="https://www.justkannada.in/transport-bus-services-tomorrow/">ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿಗಳಿಂದ ಸಂಕಷ್ಟ: ಸಾರಿಗೆ ನೌಕರರಿಗೆ ಸಂಬಳ ಕೊಡುತ್ತಿಲ್ಲ- ಬಿವೈ ವಿಜಯೇಂದ್ರ ಟೀಕೆ</title>
		<link>https://www.justkannada.in/guarantees-by-vijayendra/</link>
		
		<dc:creator><![CDATA[prashanth]]></dc:creator>
		<pubDate>Thu, 18 Dec 2025 06:40:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[criticizes]]></category>
		<category><![CDATA[guarantees]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=149172</guid>

					<description><![CDATA[<p>ಬೆಳಗಾವಿ,ಡಿಸೆಂಬರ್,18,2025 (www.justkannada.in): ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿಗಳಿಂದ ಸಾರಿಗೆ ಇಲಾಖೆಗೆ ಸಂಕಷ್ಟ ಉಂಟಾಗಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಗೃಹ ಲಕ್ಷಿ ಯೋಜನೆ ಚುನಾವಣಾ ಲಕ್ಷ್ಮೀ ಆಗಿದೆ.  ಸಚಿವರು ಸದನಕ್ಕೆ ತಪ್ಪುಮಾಹಿತಿ ನೀಡಿದ್ದಾರೆ.  ಗ್ಯಾರಂಟಿಗಳಿಂದ ಸಾರಿಗೆ ಇಲಾಖೆ ಸಹ ಸಂಕಷ್ಟಕ್ಕೆ ಸಿಲುಕಿದೆ.  ಗ್ಯಾರಂಟಿ ಗಳಿಂದ ಸಾರಿಗೆ ಇಲಾಖೆಯಲ್ಲಿ ನೌಕರರಿಗೆ ಸಂಬಳ ಕೊಡುತ್ತಿಲ್ಲ. ರಾಜ್ಯ ಸರ್ಕಾರದ ಬಂಡವಾಳ ಬಯಲಾಗಿದೆ ಸ್ವತಃ  ಸಿದ್ದರಾಮಯ್ಯನವರೇ ಗೊಂದಲದಲ್ಲಿದ್ದಾರೆ. ಇನ್ನೂ [&#8230;]</p>
<p>The post <a href="https://www.justkannada.in/guarantees-by-vijayendra/">ಗ್ಯಾರಂಟಿಗಳಿಂದ ಸಂಕಷ್ಟ: ಸಾರಿಗೆ ನೌಕರರಿಗೆ ಸಂಬಳ ಕೊಡುತ್ತಿಲ್ಲ- ಬಿವೈ ವಿಜಯೇಂದ್ರ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,18,2025 (<a href="http://www.justkannada.in">www.justkannada.in</a>):</strong> ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿಗಳಿಂದ ಸಾರಿಗೆ ಇಲಾಖೆಗೆ ಸಂಕಷ್ಟ ಉಂಟಾಗಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಗೃಹ ಲಕ್ಷಿ ಯೋಜನೆ ಚುನಾವಣಾ ಲಕ್ಷ್ಮೀ ಆಗಿದೆ.  ಸಚಿವರು ಸದನಕ್ಕೆ ತಪ್ಪುಮಾಹಿತಿ ನೀಡಿದ್ದಾರೆ.  ಗ್ಯಾರಂಟಿಗಳಿಂದ ಸಾರಿಗೆ ಇಲಾಖೆ ಸಹ ಸಂಕಷ್ಟಕ್ಕೆ ಸಿಲುಕಿದೆ.  ಗ್ಯಾರಂಟಿ ಗಳಿಂದ ಸಾರಿಗೆ ಇಲಾಖೆಯಲ್ಲಿ ನೌಕರರಿಗೆ ಸಂಬಳ ಕೊಡುತ್ತಿಲ್ಲ.</p>
<p>ರಾಜ್ಯ ಸರ್ಕಾರದ ಬಂಡವಾಳ ಬಯಲಾಗಿದೆ ಸ್ವತಃ  ಸಿದ್ದರಾಮಯ್ಯನವರೇ ಗೊಂದಲದಲ್ಲಿದ್ದಾರೆ. ಇನ್ನೂ ಎಷ್ಟು ದಿನ ಸಿಎಂ ಆಗಿರುತ್ತೀನಿ ಎಂಬ ಗೊಂದಲದಲ್ಲಿದ್ದಾರೆ ಎಂದು  ಬಿವೈ ವಿಜಯೇಂದ್ರ ಲೇವಡಿ ಮಾಡಿದರು.</p>
<p>Key words: guarantees, Transport, BY Vijayendra, criticizes</p>
<p>The post <a href="https://www.justkannada.in/guarantees-by-vijayendra/">ಗ್ಯಾರಂಟಿಗಳಿಂದ ಸಂಕಷ್ಟ: ಸಾರಿಗೆ ನೌಕರರಿಗೆ ಸಂಬಳ ಕೊಡುತ್ತಿಲ್ಲ- ಬಿವೈ ವಿಜಯೇಂದ್ರ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನ.28 ರಂದು ಸಾರಿಗೆ ನೌಕರರು ಪ್ರತಿಭಟನೆ ಹಿನ್ನೆಲೆ: ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-343/</link>
		
		<dc:creator><![CDATA[prashanth]]></dc:creator>
		<pubDate>Thu, 20 Nov 2025 04:56:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[meeting]]></category>
		<category><![CDATA[Transport]]></category>
		<category><![CDATA[workers]]></category>
		<guid isPermaLink="false">https://www.justkannada.in/?p=148000</guid>

					<description><![CDATA[<p>ಬೆಂಗಳೂರು,ನವೆಂಬರ್,20,2025 (www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 28 ರಂದು ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನವೆಂಬರ್ 26 ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ. ನವೆಂಬರ್ 26 ರಂದು ಸಂಜೆ 4 ಗಂಟೆಗೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚಿಸಲಿದ್ದಾರೆ. ವೇತನ ಬಾಕಿ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರತಿ ಸಂಘಟನೆಯಿಂದ ಇಬ್ಬರು [&#8230;]</p>
<p>The post <a href="https://www.justkannada.in/cm-siddaramaiah-343/">ನ.28 ರಂದು ಸಾರಿಗೆ ನೌಕರರು ಪ್ರತಿಭಟನೆ ಹಿನ್ನೆಲೆ: ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,20,2025 (<a href="http://www.justkannada.in">www.justkannada.in</a>): </strong> ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 28 ರಂದು ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನವೆಂಬರ್ 26 ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವೆಂಬರ್ 26 ರಂದು ಸಂಜೆ 4 ಗಂಟೆಗೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚಿಸಲಿದ್ದಾರೆ. ವೇತನ ಬಾಕಿ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.</p>
<p>ಪ್ರತಿ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.  ಸಾರಿಗೆ ನೌಕರರು ನವೆಂಬರ್ 28 ರಂದು ಪ್ರತಿಭಟಾನಾ ಸಮಾವೇಶಕ್ಕೆ ಮುಂದಾಗಿದ್ದರು.  ಈ ಹಿನ್ನೆಲೆ ಸಾರಿಗೆ ನೌಕರರ ಮುಖಂಡರ ಸಭೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.</p>
<p>Key words: CM Siddaramaiah, meeting, transport, workers</p>
<p>The post <a href="https://www.justkannada.in/cm-siddaramaiah-343/">ನ.28 ರಂದು ಸಾರಿಗೆ ನೌಕರರು ಪ್ರತಿಭಟನೆ ಹಿನ್ನೆಲೆ: ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೋಟಿಸ್ ಬಗ್ಗೆ ಸಾರಿಗೆ ನೌಕರರು ಭಯ ಆತಂಕ ಪಡುವ ಅಗತ್ಯವಿಲ್ಲ- ಸಚಿವ ರಾಮಲಿಂಗರೆಡ್ಡಿ</title>
		<link>https://www.justkannada.in/minister-ramalingareddy-15/</link>
		
		<dc:creator><![CDATA[prashanth]]></dc:creator>
		<pubDate>Wed, 06 Aug 2025 06:17:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[employees]]></category>
		<category><![CDATA[minister]]></category>
		<category><![CDATA[notices]]></category>
		<category><![CDATA[Ramalingareddy]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=143663</guid>

					<description><![CDATA[<p>ಬೆಂಗಳೂರು,ಆಗಸ್ಟ್,6,2025 (www.justkannada.in): ಕರ್ತವ್ಯಕ್ಕೆ ಗೈರಾಗಿ ನಿನ್ನೆ ಮುಷ್ಕರದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಸಾರಿಗೆ ನೌಕರರಿಗೆ ಇಲಾಖೆ  ನೋಟಿಸ್ ಜಾರಿಗೊಳಿಸಿದ್ದು ಈ ಕುರಿತು ಸಾರಿಗೆ ಇಲಾಖೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಹೈಕೋರ್ಟ್  ಆದೇಶದ ಮಧ್ಯೆಯೂ ಮುಷ್ಕರ ನಡೆಸಿದ್ದಾರೆ. ಹೀಗಾಗಿ ನೋಟಿಸ್ ನೀಡಲಾಗಿದೆ. ಆದರೆ  ನೌಕರರು ನೋಟಿಸ್ ಬಗ್ಗೆ ಭಯ ಆತಂಕ ಪಡುವ ಆಗತ್ಯವಿಲ್ಲ ಎಂದಿದ್ದಾರೆ. 38 ತಿಂಗಳ ಬಾಕಿ ವೇತನ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಿನ್ನೆ [&#8230;]</p>
<p>The post <a href="https://www.justkannada.in/minister-ramalingareddy-15/">ನೋಟಿಸ್ ಬಗ್ಗೆ ಸಾರಿಗೆ ನೌಕರರು ಭಯ ಆತಂಕ ಪಡುವ ಅಗತ್ಯವಿಲ್ಲ- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,6,2025 (<a href="http://www.justkannada.in">www.justkannada.in</a>):</strong> ಕರ್ತವ್ಯಕ್ಕೆ ಗೈರಾಗಿ ನಿನ್ನೆ ಮುಷ್ಕರದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಸಾರಿಗೆ ನೌಕರರಿಗೆ ಇಲಾಖೆ  ನೋಟಿಸ್ ಜಾರಿಗೊಳಿಸಿದ್ದು ಈ ಕುರಿತು ಸಾರಿಗೆ ಇಲಾಖೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಹೈಕೋರ್ಟ್  ಆದೇಶದ ಮಧ್ಯೆಯೂ ಮುಷ್ಕರ ನಡೆಸಿದ್ದಾರೆ. ಹೀಗಾಗಿ ನೋಟಿಸ್ ನೀಡಲಾಗಿದೆ. ಆದರೆ  ನೌಕರರು ನೋಟಿಸ್ ಬಗ್ಗೆ ಭಯ ಆತಂಕ ಪಡುವ ಆಗತ್ಯವಿಲ್ಲ ಎಂದಿದ್ದಾರೆ.</p>
<p>38 ತಿಂಗಳ ಬಾಕಿ ವೇತನ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಿನ್ನೆ ಸಾರಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿ ಅನಿರ್ಧಿಷ್ಟಾವಧಿ ಮುಷ್ಕರ  ನಡೆಸಿದ್ದು ಮುಷ್ಕರವನ್ನ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.</p>
<p>Key words:  Transport, employees, notices, Minister, Ramalingareddy</p>
<p>The post <a href="https://www.justkannada.in/minister-ramalingareddy-15/">ನೋಟಿಸ್ ಬಗ್ಗೆ ಸಾರಿಗೆ ನೌಕರರು ಭಯ ಆತಂಕ ಪಡುವ ಅಗತ್ಯವಿಲ್ಲ- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್</title>
		<link>https://www.justkannada.in/transport-employees/</link>
		
		<dc:creator><![CDATA[prashanth]]></dc:creator>
		<pubDate>Wed, 06 Aug 2025 05:02:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[employees]]></category>
		<category><![CDATA[notice]]></category>
		<category><![CDATA[strike]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=143656</guid>

					<description><![CDATA[<p>ಬೆಂಗಳೂರು.ಆಗಸ್ಟ್,6,2025 (www.justkannada.in):  ನಿನ್ನೆ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನಿನ್ನೆಯೇ ಇಲಾಖೆ ವಾಟ್ಸಪ್ ಮೂಲಕ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ಇದೀಗ ಸಾರಿಗೆ ಇಲಾಖೆ ಶಾಕ್ ನೀಡಿದ್ದು ನೋಟಿಸ್ ಜಾರಿಗೊಳಿಸಿದೆ. ಹಾಗೆಯೇ ಇಂದು ಹ್ಯಾಂಡ್ ನೋಟಿಸ್ ನೀಡಲು ಮುಂದಾಗಿದೆ. ಇಂದಿನಿಂದ ಸಸ್ಪೆಂಡ್ ಮತ್ತು ನಾಳೆಯಿಂದ ಡಿಸ್ಮಿಸ್ ಮಾಡಲು ಪ್ಲಾನ್ ರೂಪಿಸಿದೆ ಎನ್ನಲಾಗಿದೆ. 38 ತಿಂಗಳ ಬಾಕಿವೇತನ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನ [&#8230;]</p>
<p>The post <a href="https://www.justkannada.in/transport-employees/">ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು.ಆಗಸ್ಟ್,6,2025 (<a href="http://www.justkannada.in">www.justkannada.in</a>): </strong> ನಿನ್ನೆ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನಿನ್ನೆಯೇ ಇಲಾಖೆ ವಾಟ್ಸಪ್ ಮೂಲಕ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಿನ್ನೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ಇದೀಗ ಸಾರಿಗೆ ಇಲಾಖೆ ಶಾಕ್ ನೀಡಿದ್ದು ನೋಟಿಸ್ ಜಾರಿಗೊಳಿಸಿದೆ. ಹಾಗೆಯೇ ಇಂದು ಹ್ಯಾಂಡ್ ನೋಟಿಸ್ ನೀಡಲು ಮುಂದಾಗಿದೆ. ಇಂದಿನಿಂದ ಸಸ್ಪೆಂಡ್ ಮತ್ತು ನಾಳೆಯಿಂದ ಡಿಸ್ಮಿಸ್ ಮಾಡಲು ಪ್ಲಾನ್ ರೂಪಿಸಿದೆ ಎನ್ನಲಾಗಿದೆ.</p>
<p>38 ತಿಂಗಳ ಬಾಕಿವೇತನ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಿನ್ನೆ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದರು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರಕ್ಕೆ ಎರಡು ದಿನಗಳ ತಡೆಯಾಜ್ಞೆ ನೀಡಿದೆ. ಅಲ್ಲದೆ ಸಾರಿಗೆ ಸಂಘಟನೆಗಳಿಗೆ ನೋಟಿಸ್ ನೀಡಿದೆ.</p>
<p>Key words: Notice , transport, employees, strike</p>
<p>The post <a href="https://www.justkannada.in/transport-employees/">ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೊದಲು ಸಾರಿಗೆ ನೌಕರರಿಗೆ ನೀವು ಮಾಡಿರುವ ದ್ರೋಹದ ಇತಿಹಾಸ ನೆನಪಿಸಿಕೊಳ್ಳಿ- ಆರ್.ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್</title>
		<link>https://www.justkannada.in/cm-siddaramaiah-r-ashok-2/</link>
		
		<dc:creator><![CDATA[prashanth]]></dc:creator>
		<pubDate>Tue, 05 Aug 2025 13:01:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[R.ashok]]></category>
		<category><![CDATA[Siddaramaiah]]></category>
		<category><![CDATA[Transport]]></category>
		<category><![CDATA[workers]]></category>
		<guid isPermaLink="false">https://www.justkannada.in/?p=143653</guid>

					<description><![CDATA[<p>ಬೆಂಗಳೂರು,ಆಗಸ್ಟ್,5,2025 (www.justkannada.in): ಸಾರಿಗೆ ನೌಕರರ ಮುಷ್ಕರ ಕುರಿತು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ,   ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ ಎಂದು ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ  ಮಾಧ್ಯಮ ಪ್ರಕಟಣೆ ಮೂಲಕ ಆರ್.ಅಶೋಕ್ ಅವರಿಗೆ ಕುಟುಕಿರುವ ಸಿಎಂ [&#8230;]</p>
<p>The post <a href="https://www.justkannada.in/cm-siddaramaiah-r-ashok-2/">ಮೊದಲು ಸಾರಿಗೆ ನೌಕರರಿಗೆ ನೀವು ಮಾಡಿರುವ ದ್ರೋಹದ ಇತಿಹಾಸ ನೆನಪಿಸಿಕೊಳ್ಳಿ- ಆರ್.ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,5,2025 (<a href="http://www.justkannada.in">www.justkannada.in</a>):</strong> ಸಾರಿಗೆ ನೌಕರರ ಮುಷ್ಕರ ಕುರಿತು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ,   ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ ಎಂದು ಟಾಂಗ್ ಕೊಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ  ಮಾಧ್ಯಮ ಪ್ರಕಟಣೆ ಮೂಲಕ ಆರ್.ಅಶೋಕ್ ಅವರಿಗೆ ಕುಟುಕಿರುವ ಸಿಎಂ  ಸಿದ್ದರಾಮಯ್ಯ,</p>
<p>ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..! ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..! ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು  ವ್ಯಂಗ್ಯವಾಡಿದ್ದಾರೆ.</p>
<p>ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ?</p>
<p>ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.</p>
<p>ನಮ್ಮ ಸರ್ಕಾರದ ಅವಧಿಯಲ್ಲಿ 2012-2016 ರವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು. 2016-2020 ರವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು.</p>
<p>ಆದರೆ ತಮ್ಮ‌ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 01-03-2023ರಿಂದ ಜಾರಿಗೊಳಿಸಿ ( ಸರ್ಕಾರದ ಆದೇಶ ಸಂಖ್ಯೆ: ಟಿಡಿ 12 ಟಿಸಿಬಿ 2023, ಬೆಂಗಳೂರು ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ?</p>
<p>ತಮ್ಮ‌ ಪಕ್ಷದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ ರೂ.5,900 ಕೋಟಿ ಬಾಕಿ ಇತ್ತು ಎಂಬುದರ‌ ಬಗ್ಗೆ ನಿಮಗೆ ಮಾಹಿತಿಯಿದೆಯೇ?</p>
<p>ನಿಮ್ಮ ಪಕ್ಷದ ಅಧಿಕಾರವಾಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ನೇಮಕಾತಿಗೆ‌ ಚಾಲನೆ ನೀಡಿದವರು ನಾವು. 10,000 ಹೊಸ‌ ನೇಮಕಾತಿ ಮಾಡಿದ್ದೆವು. ಇದರಲ್ಲಿ 8 ವರ್ಷಗಳಿಂದ ಅನುಕಂಪದ ಆಧಾರದ ನೌಕರಿ ನೀಡದಿರುವ 1,000 ಮೃತರ ಅವಲಂಬಿತರು ಇದ್ದಾರೆ.   5,200 ಹೊಸ ಬಸ್ಸುಗಳ ಸೇರ್ಪಡೆ ಮಾಡಿದ್ದೇವೆ. ಕನಿಷ್ಠ ಈ ಮಾಹಿತಿಯಾದರೂ ನಿಮಗೆ ತಿಳಿದಿಯೇ?</p>
<p>ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್‌ ಮೊತ್ತ ಪಾವತಿ ಬಾಕಿ ಪಾವತಿಗಾಗಿ ರೂ.2,000 ಕೋಟಿ ಹಣವನ್ನು ಬ್ಯಾಂಕ್ ಗಳಿಂದ ಸಾಲ‌ ಪಡೆದವರು ನೀವು. ಅದರ ಅಸಲು ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತಿರುವವರು ನಾವು. ಇದೇನಾ ನಿಮ್ಮ ಕಾಲದ ಸರ್ಕಾರದ ಸಾಧನೆ? ಎಂದು ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.</p>
<p>ನಾನು ಖುದ್ದಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ  ಕಾರ್ಮಿಕ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದೆ. ಇದಕ್ಕಿಂತ ಮೊದಲು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರೂ ಸಂಧಾನದ ಪ್ರಯತ್ನ ಮಾಡಿದ್ದಾರೆ.</p>
<p>ಆರ್ .ಅಶೋಕರ್ ಅವರೇ, ನಿಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿ ರೂ.718 ಕೋಟಿ ‌ವೇತನ‌ಪರಿಷ್ಕರಣೆ ಬಾಕಿ ನೀಡಲು ಶಿಫಾರಸು ಮಾಡಿತ್ತು. ಆದರೆ ನಿಮ್ಮ ಸರ್ಕಾರ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಿರಲಿಲ್ಲ. ಆ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ. ನಮ್ಮ ಸರ್ಕಾರದ ಈ ನಿಲುವನ್ನು ಸಾರಿಗೆ ನೌಕರರಿಗೆ ತಿಳಿಸಿ ಮುಷ್ಕರ ಕೈಬಿಟ್ಟು ಮುಂದಿನ ದಿನಗಳಲ್ಲಿ ಮಾತುಕತೆ ಮುಂದುವರಿಸಬಹುದು ಎಂದು ಮನವಿ ಮಾಡಿದ್ದರೂ ನೌಕರರ ಸಂಘಟನೆಗಳು ಮುಷ್ಕರ ಹೂಡಿದ್ದಾರೆ.</p>
<p>ನಮ್ಮದು ಕಾರ್ಮಿಕರ ಪರ ಸರ್ಕಾರ, ಅವರ ಹಿತಾಸಕ್ತಿ ಕಾಪಾಡಲು ನಾವು ಬದ್ಧರಾಗಿದ್ದೇವೆ. ಭಾರತೀಯ ಜನತಾ ಪಕ್ಷ ರೈತರು ಮತ್ತು ಕಾರ್ಮಿಕರ ವಿರೋಧಿ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.</p>
<p>ನಿಮ್ಮ ಮರೆಗುಳಿತನಕ್ಕೆ ನನ್ನ ಅನುಕಂಪ ಇದೆ. ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.</p>
<p>Key words: transport,workers , CM ,Siddaramaiah , R. Ashok</p>
<p>The post <a href="https://www.justkannada.in/cm-siddaramaiah-r-ashok-2/">ಮೊದಲು ಸಾರಿಗೆ ನೌಕರರಿಗೆ ನೀವು ಮಾಡಿರುವ ದ್ರೋಹದ ಇತಿಹಾಸ ನೆನಪಿಸಿಕೊಳ್ಳಿ- ಆರ್.ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
