<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>tumakur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/tumakur/feed/" rel="self" type="application/rss+xml" />
	<link>https://www.justkannada.in/tag/tumakur/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 11 Aug 2026 06:33:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>tumakur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/tumakur/</link>
	<width>32</width>
	<height>32</height>
</image> 
	<item>
		<title>ಬರ ವೀಕ್ಷಣೆ : ಗ್ರಾಮಸ್ಥರ ಮನವಿ ಆಲಿಸಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿದ ಡಿಸಿಎಂ ಪರಮೇಶ್ವರ್</title>
		<link>https://www.justkannada.in/dcm-parameshwar-10/</link>
		
		<dc:creator><![CDATA[prashanth]]></dc:creator>
		<pubDate>Tue, 11 Aug 2026 06:33:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[drought]]></category>
		<category><![CDATA[Parameshwar]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=158492</guid>

					<description><![CDATA[<p>ತುಮಕೂರು,ಆಗಸ್ಟ್,11,2026 (www.justkannada.in):  ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಇಂದು ತುಮಕೂರಿನಲ್ಲಿ ಬರ ವೀಕ್ಷಣೆ ನಡೆಸಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಡಿಸಿಎಂ ಪರಮೇಶ್ವರ್ ಬರ ವೀಕ್ಷಣೆ ನಡೆಸಿದರು. ಗ್ರಾಮದಲ್ಲಿ ಸಿಎಪಿ ಅನದಾನದಡಿ ಕುಡಿಯುವ ನೀರಿನ ಬೋರ್ ವೆಲ್ ಪರಿಶೀಲನೆ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ವ್ಯವಸ್ಥೆ ಬಗ್ಗೆ ಪರಿಶೀಲನೆ  ನಡೆಸಿದರು. ಹಾಗೆಯೇ ಇದೇ ವೇಳೆ ಡಿಸಿಎಂ ಪರಮೇಶ್ವರ್ ಸ್ಥಳೀಯರ ಅಹವಾಲು  ಸ್ವೀಕರಿಸಿದರು. ಗ್ರಾಮದಲ್ಲಿ ಕಸ ವಿಲೇವಾರಿ ಆಸ್ಪತ್ರೆ ಸಮಸ್ಯೆ  ಸ್ಮಶಾನ ಭೂಮಿ [&#8230;]</p>
<p>The post <a href="https://www.justkannada.in/dcm-parameshwar-10/">ಬರ ವೀಕ್ಷಣೆ : ಗ್ರಾಮಸ್ಥರ ಮನವಿ ಆಲಿಸಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿದ ಡಿಸಿಎಂ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಆಗಸ್ಟ್,11,2026 (<a href="http://www.justkannada.in">www.justkannada.in</a>): </strong> ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಇಂದು ತುಮಕೂರಿನಲ್ಲಿ ಬರ ವೀಕ್ಷಣೆ ನಡೆಸಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಡಿಸಿಎಂ ಪರಮೇಶ್ವರ್ ಬರ ವೀಕ್ಷಣೆ ನಡೆಸಿದರು. ಗ್ರಾಮದಲ್ಲಿ ಸಿಎಪಿ ಅನದಾನದಡಿ ಕುಡಿಯುವ ನೀರಿನ ಬೋರ್ ವೆಲ್ ಪರಿಶೀಲನೆ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ವ್ಯವಸ್ಥೆ ಬಗ್ಗೆ ಪರಿಶೀಲನೆ  ನಡೆಸಿದರು.<img decoding="async" class="aligncenter size-full wp-image-98631" src="https://www.justkannada.in/wp-content/uploads/2022/10/parameshwa.jpg" alt="" width="500" height="283" srcset="https://www.justkannada.in/wp-content/uploads/2022/10/parameshwa.jpg 500w, https://www.justkannada.in/wp-content/uploads/2022/10/parameshwa-300x170.jpg 300w" sizes="(max-width: 500px) 100vw, 500px" /></p>
<p>ಹಾಗೆಯೇ ಇದೇ ವೇಳೆ ಡಿಸಿಎಂ ಪರಮೇಶ್ವರ್ ಸ್ಥಳೀಯರ ಅಹವಾಲು  ಸ್ವೀಕರಿಸಿದರು. ಗ್ರಾಮದಲ್ಲಿ ಕಸ ವಿಲೇವಾರಿ ಆಸ್ಪತ್ರೆ ಸಮಸ್ಯೆ  ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು.  ಈ ಬಗ್ಗೆ ಶೀಘ್ರ ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಗೆ ಸೂಚನೆ ನೀಡಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Drought, Tumakur, DCM, Parameshwar</p>
<p>The post <a href="https://www.justkannada.in/dcm-parameshwar-10/">ಬರ ವೀಕ್ಷಣೆ : ಗ್ರಾಮಸ್ಥರ ಮನವಿ ಆಲಿಸಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿದ ಡಿಸಿಎಂ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ</title>
		<link>https://www.justkannada.in/carrying-feces-tumakur/</link>
		
		<dc:creator><![CDATA[prashanth]]></dc:creator>
		<pubDate>Fri, 26 Jun 2026 11:19:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[carrying feces]]></category>
		<category><![CDATA[DCM –Parameshwar]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=156584</guid>

					<description><![CDATA[<p>ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತವಾಗಿದೆ. ತುಮಕೂರು ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲಿ ನಾಲ್ವರು ದಲಿತ ಕಾರ್ಮಿಕರಿಂದ ಬರಿಗೈಯಲ್ಲಿ ಶೌಚಗುಂಡಿಯ ಮಲ ಬಾಚಿಸಿ, ಟ್ರಾಕ್ಟರ್ ಗೆ ತುಂಬಿಸಿದ ಆರೋಪ ಕೇಳಿಬಂದಿದೆ. ನಂದೀಶ್, ಅರುಣ, ಮೂರ್ತಿ ನಾಯ್ಕ ಮತ್ತು ನವೀನ್ ಎಂಬ ಕಾರ್ಮಿಕರು ಕಳೆದ ಮೂರು ದಿನಗಳಿಂದ ಈ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. Key words:  carrying feces, Tumakur, DCM [&#8230;]</p>
<p>The post <a href="https://www.justkannada.in/carrying-feces-tumakur/">ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜೂನ್,26,2026 (<a href="http://www.justkannada.in">www.justkannada.in</a>): </strong> ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತುಮಕೂರು ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲಿ ನಾಲ್ವರು ದಲಿತ ಕಾರ್ಮಿಕರಿಂದ ಬರಿಗೈಯಲ್ಲಿ ಶೌಚಗುಂಡಿಯ ಮಲ ಬಾಚಿಸಿ, ಟ್ರಾಕ್ಟರ್ ಗೆ ತುಂಬಿಸಿದ ಆರೋಪ ಕೇಳಿಬಂದಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನಂದೀಶ್, ಅರುಣ, ಮೂರ್ತಿ ನಾಯ್ಕ ಮತ್ತು ನವೀನ್ ಎಂಬ ಕಾರ್ಮಿಕರು ಕಳೆದ ಮೂರು ದಿನಗಳಿಂದ ಈ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  carrying feces, Tumakur, DCM Parameshwar</p>
<p>The post <a href="https://www.justkannada.in/carrying-feces-tumakur/">ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!</title>
		<link>https://www.justkannada.in/home-minister-parameshwar-53/</link>
		
		<dc:creator><![CDATA[prashanth]]></dc:creator>
		<pubDate>Wed, 08 Apr 2026 11:42:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Home Minister]]></category>
		<category><![CDATA[KRS party]]></category>
		<category><![CDATA[leader]]></category>
		<category><![CDATA[Parameshwar]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=153491</guid>

					<description><![CDATA[<p>ತುಮಕೂರು ,ಏಪ್ರಿಲ್,8,2026 (www.justkannada.in):  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ನೀಡಲು ಬಂದ ಕೆಆರ್ ಎಸ್ ಪಕ್ಷದ ಮುಖಂಡರೊಬ್ಬರು ಫೇಸ್ ಬುಕ್ ಲೈವ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ಈ ವೇಳೆ ಹೈಡ್ರಾಮಾವೇ ನಡೆದಿದೆ. ತುಮಕೂರಿನಲ್ಲಿ ಈ ಘಟನೆ ನಡೆದಿದ್ದು  ಗೃಹ ಸಚಿವ ಜಿ ಪರಮೇಶ್ವರ್ ಗೆ KRS ಪಕ್ಷದ ಮುಖಂಡ ಶಾಮ್ ಸುಂದರ್ ಮನವಿ ಪತ್ರ ಸಲ್ಲಿಸಲು ಬಂದಿದ್ದರು. ಮನವಿ ಮಾಡುವ ವೇಳೆ ಶಾಮ ಸುಂದರ್ ಫೇಸ್ ಬುಕ್  ಲೈವ್ ಬಂದಿದ್ದಾರೆ. ಆದರೆ ಇದಕ್ಕೆ [&#8230;]</p>
<p>The post <a href="https://www.justkannada.in/home-minister-parameshwar-53/">ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು ,ಏಪ್ರಿಲ್,8,2026 (<a href="http://www.justkannada.in">www.justkannada.in</a>):</strong>  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ನೀಡಲು ಬಂದ ಕೆಆರ್ ಎಸ್ ಪಕ್ಷದ ಮುಖಂಡರೊಬ್ಬರು ಫೇಸ್ ಬುಕ್ ಲೈವ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ಈ ವೇಳೆ ಹೈಡ್ರಾಮಾವೇ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತುಮಕೂರಿನಲ್ಲಿ ಈ ಘಟನೆ ನಡೆದಿದ್ದು  ಗೃಹ ಸಚಿವ ಜಿ ಪರಮೇಶ್ವರ್ ಗೆ KRS ಪಕ್ಷದ ಮುಖಂಡ ಶಾಮ್ ಸುಂದರ್ ಮನವಿ ಪತ್ರ ಸಲ್ಲಿಸಲು ಬಂದಿದ್ದರು. ಮನವಿ ಮಾಡುವ ವೇಳೆ ಶಾಮ ಸುಂದರ್ ಫೇಸ್ ಬುಕ್  ಲೈವ್ ಬಂದಿದ್ದಾರೆ. ಆದರೆ ಇದಕ್ಕೆ ಗೃಹ ಸಚಿವ ಪರಮೇಶ್ವರ್ ವಿರೋಧಿಸಿದ್ದಾರೆ.</p>
<p>ಆದರೂ ಕೂಡ  ಶಾಮ್ ಸುಂದರ್ ಫೇಸ್ ಬುಕ್  ಲೈವ್ ಮುಂದುವರೆಸಿದ್ದು  ಈ ವೇಳೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದರು. ಈ ಸಮಯದಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದು ತಕ್ಷಣ ಪೊಲೀಸರು ಕೆ.ಆರ್ ಪಕ್ಷದ ಮುಖಂಡರ ಶ್ಯಾಮ್ ಸುಂದರನ್ನು ವಶಕ್ಕೆ ಪಡೆದುಕೊಂಡರು.  ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.</p>
<p>Key words: Tumakur, Home Minister, Parameshwar, KRS party, leader</p>
<p>The post <a href="https://www.justkannada.in/home-minister-parameshwar-53/">ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನಿಗೂಢ ಸಾವು: ತನಿಖೆಗೆ ಆದೇಶ</title>
		<link>https://www.justkannada.in/eklavya-residential-school-student-death-tumakur/</link>
		
		<dc:creator><![CDATA[prashanth]]></dc:creator>
		<pubDate>Tue, 05 Nov 2024 08:09:00 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[death]]></category>
		<category><![CDATA[Eklavya Residential School]]></category>
		<category><![CDATA[Student]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=131604</guid>

					<description><![CDATA[<p>ತುಮಕೂರು,ನವೆಂಬರ್,5,2024 (www.justkannada.in): ಏಕಲವ್ಯ ವಸತಿ ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂಯ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಅಭಿಷೇಕ್ ನಿಗೂಢವಾಗಿ ಸಾವನ್ನ‍ಪ್ಪಿದ ವಿದ್ಯಾರ್ಥಿ.  ಅಭಿಷೇಕ್ ವಸತಿ ಶಾಲೆಯ ಕೊಠಡಿಯಲ್ಲಿ ನರಳಾಡಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ವಸತಿ ಶಾಲೆಯ ಕೊಠಡಿಯಲ್ಲಿ ರಕ್ತಕಾರಿಕೊಂಡ ವಿದ್ಯಾರ್ಥಿಗೆ ಪ್ರಥಮ ಚಿಕಿತ್ಸೆಯೇ ನೀಡಿಲ್ಲ. ಪ್ರಾಂಶುಪಾಲರು ಮತ್ತು ವಾರ್ಡನ್ 3 ದಿನದ ರಜೆಯೇ [&#8230;]</p>
<p>The post <a href="https://www.justkannada.in/eklavya-residential-school-student-death-tumakur/">ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನಿಗೂಢ ಸಾವು: ತನಿಖೆಗೆ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ನವೆಂಬರ್,5,2024 (<a href="http://www.justkannada.in">www.justkannada.in</a>):</strong> ಏಕಲವ್ಯ ವಸತಿ ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂಯ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಅಭಿಷೇಕ್ ನಿಗೂಢವಾಗಿ ಸಾವನ್ನ‍ಪ್ಪಿದ ವಿದ್ಯಾರ್ಥಿ.  ಅಭಿಷೇಕ್ ವಸತಿ ಶಾಲೆಯ ಕೊಠಡಿಯಲ್ಲಿ ನರಳಾಡಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.</p>
<p>ವಸತಿ ಶಾಲೆಯ ಕೊಠಡಿಯಲ್ಲಿ ರಕ್ತಕಾರಿಕೊಂಡ ವಿದ್ಯಾರ್ಥಿಗೆ ಪ್ರಥಮ ಚಿಕಿತ್ಸೆಯೇ ನೀಡಿಲ್ಲ. ಪ್ರಾಂಶುಪಾಲರು ಮತ್ತು ವಾರ್ಡನ್ 3 ದಿನದ ರಜೆಯೇ ವಿದ್ಯಾರ್ಥಿ ಸಾವಿಗೆ ಕಾರಣ ಎಂದು ಏಕಲವ್ಯ  ವಸತಿಶಾಲೆಯ ಸಿಬ್ಬಂದಿಗಳ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ</p>
<p>ಏಕಲವ್ಯ ವಸತಿ ಶಾಲೆಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿ ಸಾವಿನ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ  ಪ್ರಾಂಶುಪಾಲ ವಿನೋದ್ ಮತ್ತು ವಾರ್ಡನ್ ಮಂಜುನಾಥ ಅಮಾನತಿಗೆ ಸೂಚನೆ ನೀಡಿದ್ದಾರೆ. ವಸತಿ ಶಾಲೆಗೆ ಆರೋಗ್ಯ, ಪೊಲೀಸ್ ಮತ್ತು ವಿಧಿವಿಜ್ಞಾನ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.</p>
<p>ಇನ್ನು ಪ್ರಾಂಶುಪಾಲ ಮತ್ತು ವಾರ್ಡನ್ ವಿರುದ್ದ ಕೊರಟಗೆರೆ ಪೊಲೀಸರಿಗೆ ಮೃತ ವಿದ್ಯಾರ್ಥಿ ಅಭಿಷೇಕ್ ಪೋಷಕರು ದೂರು ನೀಡಿದ್ದು, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.</p>
<p>Key words: Eklavya Residential School, Student, Death, tumakur</p>
<p>The post <a href="https://www.justkannada.in/eklavya-residential-school-student-death-tumakur/">ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನಿಗೂಢ ಸಾವು: ತನಿಖೆಗೆ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಸ್ ವೈ ಮೇಲೆ ನನ್ನ ಅಸಮಾಧಾನ: ಸೋಮಣ್ಣ ಗೆಲುವು ಕಷ್ಟ ಎಂದ ಮಾಜಿ ಸಚಿವ ಮಾಧುಸ್ವಾಮಿ.</title>
		<link>https://www.justkannada.in/tumakur-former-minister-madhuswamy-somanna-victory-difficult/</link>
		
		<dc:creator><![CDATA[prashanth]]></dc:creator>
		<pubDate>Wed, 20 Mar 2024 06:50:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[difficult]]></category>
		<category><![CDATA[Former Minister]]></category>
		<category><![CDATA[Madhuswamy]]></category>
		<category><![CDATA[Somanna]]></category>
		<category><![CDATA[tumakur]]></category>
		<category><![CDATA[Victory]]></category>
		<guid isPermaLink="false">https://www.justkannada.in/?p=121032</guid>

					<description><![CDATA[<p>ತುಮಕೂರು,ಮಾರ್ಚ್,20,2024(www.justkannada.in):  ತುಮಕೂರು ಕ್ಷೇತ್ರದಿಂದ  ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಅಸಮಾಧಾನ ವ್ಯಕ್ತಪಡಿಸಿ ಸೋಮಣ್ಣ ಗೆಲುವು ಕಷ್ಟ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಧುಸ್ವಾಮಿ, ಸೋಮಣ್ಣ ಮೇಲೆ ನನಗೆ ಯಾವುದೇ ಬೇಜಾರಿಲ್ಲ. ಬಿ. ಎಸ್  ಯಡಿಯೂರಪ್ಪ ಮೇಲೆ ನನ್ನ ಅಸಮಾಧಾನ.  ಬಿಎಸ್ ವೈ ನನ್ನ ಜೊತೆ ಮಾತನಾಡುವ ಸೌಜನ್ಯ ತೋರಲಿಲ್ಲ. ನಾವು ದುಡ್ಡಲ್ಲಿ ರಾಜಕಾರಣ ಮಾಡುವವರಲ್ಲ. ತುಮಕೂರಿನಲ್ಲಿ ಹೊರಗಿನವರಿಗೆ ಟಿಕೆಟ್ ಕೊಟ್ಟದ್ದಕ್ಕೆ ನನ್ನ [&#8230;]</p>
<p>The post <a href="https://www.justkannada.in/tumakur-former-minister-madhuswamy-somanna-victory-difficult/">ಬಿಎಸ್ ವೈ ಮೇಲೆ ನನ್ನ ಅಸಮಾಧಾನ: ಸೋಮಣ್ಣ ಗೆಲುವು ಕಷ್ಟ ಎಂದ ಮಾಜಿ ಸಚಿವ ಮಾಧುಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಮಾರ್ಚ್,20,2024(<a href="http://www.justkannada.in">www.justkannada.in</a>): </strong> ತುಮಕೂರು ಕ್ಷೇತ್ರದಿಂದ  ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಅಸಮಾಧಾನ ವ್ಯಕ್ತಪಡಿಸಿ ಸೋಮಣ್ಣ ಗೆಲುವು ಕಷ್ಟ ಎಂದಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಧುಸ್ವಾಮಿ, ಸೋಮಣ್ಣ ಮೇಲೆ ನನಗೆ ಯಾವುದೇ ಬೇಜಾರಿಲ್ಲ. ಬಿ. ಎಸ್  ಯಡಿಯೂರಪ್ಪ ಮೇಲೆ ನನ್ನ ಅಸಮಾಧಾನ.  ಬಿಎಸ್ ವೈ ನನ್ನ ಜೊತೆ ಮಾತನಾಡುವ ಸೌಜನ್ಯ ತೋರಲಿಲ್ಲ. ನಾವು ದುಡ್ಡಲ್ಲಿ ರಾಜಕಾರಣ ಮಾಡುವವರಲ್ಲ. ತುಮಕೂರಿನಲ್ಲಿ ಹೊರಗಿನವರಿಗೆ ಟಿಕೆಟ್ ಕೊಟ್ಟದ್ದಕ್ಕೆ ನನ್ನ ಒಪ್ಪಿಗೆ ಇಲ್ಲ.  ಹೊರಗಿನವರಿಗೆ ತುಮಕೂರು ಟಿಕೆಟ್ ನೀಡಬಾರದಿತ್ತು ಎಲ್ಲದಕ್ಕೂ  ಬಿಎಸ್ ವೈ ಅವರೇ ಉತ್ತರಿಸಬೇಕು ಎಂದರು.<img loading="lazy" decoding="async" class="aligncenter size-full wp-image-92550" src="https://www.justkannada.in/wp-content/uploads/2022/07/madhu.jpg" alt="" width="500" height="281" srcset="https://www.justkannada.in/wp-content/uploads/2022/07/madhu.jpg 500w, https://www.justkannada.in/wp-content/uploads/2022/07/madhu-300x169.jpg 300w" sizes="auto, (max-width: 500px) 100vw, 500px" /></p>
<p>ತುಮಕೂರಿನಲ್ಲಿ ಸೋಮಣ್ಣ ಗೆಲುವು ಕಷ್ಟ. ತುಮಕೂರು ಗ್ರಾ. ಕ್ಷೇತ್ರದಲ್ಲಿ ಸೋಮಣ್ಣಗೆ ಲೀಡ್ ಕೊಡಿಸಲಿ.  ಸುರೇಶ್ ಗೌಡಗೆ ಸವಾಲು ಹಾಕುವೆ  ಎಂದ ಮಾಧುಸ್ವಾಮಿ ಅವರು, ರಾಜಣ್ಣ  ಬೆಂಬಲದಿಂದ ಗೆದ್ದೆ ಎಂದು ಬಸವರಾಜು ಹೇಳಿದ್ದಾರೆ. ಆದರೆ  ರಾಜಣ್ಣ ಈಗ ಕಾಂಗ್ರೆಸ್ ಪರ ಗಟ್ಟಿಯಾಗಿ ನಿಂತಿದ್ದಾರೆ.   ಇಂಥ ಪರಿಸ್ಥಿತಿಯಲ್ಲಿ ಸೋಮಣ್ಣ ಹೇಗೆ ಗೆಲ್ತಾರೆ ಎಂದು ಪ್ರಶ್ನಿಸಿದರು.</p>
<p>ತುಮಕೂರಿನಲ್ಲಿ ನನಗೆ ಅನ್ಯಾಯವಾಗಿದೆ ಇನ್ನೆರೆಡು ದಿನಗಳಲ್ಲಿ ನನ್ನ ತೀರ್ಮಾನ ಹೇಳುತ್ತೇನೆ. ಕಾರ್ಯಕರ್ತರು ಏನು ಹೇಳ್ತಾರೆ ಕೇಳಿ ಹೇಳುತ್ತೇನೆ. ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿಲ್ಲ ತೀರ್ಮಾನ ತೆಗೆದುಕೊಂಡವರು ನನ್ನ ಜೊತೆ ಮಾತನಾಡಿಲ್ಲ ಎಂದು ಮಾಧುಸ್ವಾಮಿ ತಿಳಿಸಿದರು.</p>
<p>Key words: tumakur-Former Minister-Madhuswamy- Somanna-victory &#8211; difficult.</p>
<p>The post <a href="https://www.justkannada.in/tumakur-former-minister-madhuswamy-somanna-victory-difficult/">ಬಿಎಸ್ ವೈ ಮೇಲೆ ನನ್ನ ಅಸಮಾಧಾನ: ಸೋಮಣ್ಣ ಗೆಲುವು ಕಷ್ಟ ಎಂದ ಮಾಜಿ ಸಚಿವ ಮಾಧುಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರಿನಲ್ಲಿ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆ – ಡಿಸಿಎಂ ಅಶ್ವಥ್ ನಾರಾಯಣ್&#8230;</title>
		<link>https://www.justkannada.in/high-statue-sri-shivakumara-swamiji-dcm-ashwath-narayan-tumakur/</link>
		
		<dc:creator><![CDATA[JK Desk]]></dc:creator>
		<pubDate>Thu, 21 Jan 2021 10:32:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[DCM]]></category>
		<category><![CDATA[high statue]]></category>
		<category><![CDATA[Sri Shivakumara Swamiji]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=53610</guid>

					<description><![CDATA[<p>ಬೆಂಗಳೂರು,ಜನವರಿ,21,2021(www.justkannada.in):  ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮಸ್ಥಳವಾದ ರಾಮನಗರ ಜಿಲ್ಲೆಯ ವೀರಾಪುರ ಗ್ರಾಮವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಶ್ರೀಗಳ 111 ಅಡಿ ಎತ್ತರದ ಪ್ರತಿಮೆಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಾರ ಶ್ರಿ ಶಿವಕುಮಾರ ಮಹಾಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಡಿಸಿಎಂ ಅಶ್ವಥ್ ನಾರಾಯಣ್, ಕೆಲ ತಾಂತ್ರಿಕ ಕಾರಣಗಳಿಂದ ಈ ಯೋಜನೆ ಕೊಂಚ ವಿಳಂಬವಾಗಿದೆ. ಈಗಾಗಲೇ ಸರಕಾರ [&#8230;]</p>
<p>The post <a href="https://www.justkannada.in/high-statue-sri-shivakumara-swamiji-dcm-ashwath-narayan-tumakur/">ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರಿನಲ್ಲಿ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆ – ಡಿಸಿಎಂ ಅಶ್ವಥ್ ನಾರಾಯಣ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,21,2021(<a href="https://www.justkannada.in">www.justkannada.in</a>):  </strong>ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮಸ್ಥಳವಾದ ರಾಮನಗರ ಜಿಲ್ಲೆಯ ವೀರಾಪುರ ಗ್ರಾಮವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಶ್ರೀಗಳ 111 ಅಡಿ ಎತ್ತರದ ಪ್ರತಿಮೆಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>
<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಾರ ಶ್ರಿ ಶಿವಕುಮಾರ ಮಹಾಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಡಿಸಿಎಂ ಅಶ್ವಥ್ ನಾರಾಯಣ್, ಕೆಲ ತಾಂತ್ರಿಕ ಕಾರಣಗಳಿಂದ ಈ ಯೋಜನೆ ಕೊಂಚ ವಿಳಂಬವಾಗಿದೆ. ಈಗಾಗಲೇ ಸರಕಾರ 25 ಕೋಟಿ ರೂ. ಅನುದಾನ ಒದಗಿಸಿದೆ. ಆದಷ್ಟು ಬೇಗ ಯೋಜನೆಯ ಕೆಲಸವನ್ನು ಆರಂಭ ಮಾಡಲಾಗುವುದು ಎಂದರು.<img loading="lazy" decoding="async" class="aligncenter size-medium wp-image-53611" src="https://www.justkannada.in/wp-content/uploads/2021/01/dfs-300x200.jpg" alt="high statue - Sri Shivakumara Swamiji -DCM -Ashwath Narayan-tumakur" width="300" height="200" /></p>
<p><strong>ಈ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ</strong></p>
<p>ಶೈಕ್ಷಣಿಕ ಕ್ಷೇತ್ರದಲ್ಲಿ ಪೂಜ್ಯ ಸ್ವಾಮೀಜಿ ಅವರು ಮಾಡಿರುವ ಕೆಲಸವು ಅಜರಾಮರ. ಅವರ ಅನುಗ್ರಹ ಹಾಗೂ ಪ್ರೇರಣೆಯಿಂದ ಸರಕಾರ ಕೆಲಸ ಮಾಡುತ್ತಿದೆ. ಸ್ವಾಮೀಜಿ ಅವರ ತ್ರಿವಿಧ ದಾಸೋಹದಂತೆ ಅನ್ನ, ಅಕ್ಷರ ಹಾಗೂ ಆಶ್ರಯದ ಪರಿಕಲ್ಪನೆಯಂತೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2021-22ರಿಂದಲೇ ಜಾರಿ ಮಾಡಲು ಸರಕಾರ ನಿರ್ಧರಿಸಿದೆ. ಜತೆಗೆ, ಈ ನೀತಿಯಲ್ಲಿ ಸ್ವಾಮೀಜಿ ಅವರ ವಿಚಾರಗಳನ್ನು ಅಳವಡಿಸಿಕೊಳ್ಳುತ್ತೇವೆ ಹಾಗೂ ಅವರ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.</p>
<p>ಎಲ್ಲ ಸಮುದಾಯಗಳ ಬಡ ಮಕ್ಕಳಿಗೆ ಶಿಕ್ಷಣವನ್ನು ಶ್ರೀ ಶಿವಕುಮಾರ ಸ್ವಾಮೀಜಿ ಅವರು ನೀಡಿದರು. ಸಿದ್ದಗಂಗಾ ಮಠವನ್ನು ಜಗದ್ವಿಖ್ಯಾತಗೊಳಿಸಿದರು. ಅವರು ಎಂದಿಗೂ ನಮಗೆ ಮತ್ತು ನಮ್ಮ ನಾಡಿಗೆ ಸ್ಫೂರ್ತಿ. ಅವರಿಗೆ ಗೌರವ ತರುವ ರೀತಿಯಲ್ಲಿ ನಾವು ಕಾರ್ಯ ನಿರ್ವಹಿಸಬೇಕು. ಅವರು ಸಾಕಿ ಸಲುಹಿದ ಅನೇಕರು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.<img loading="lazy" decoding="async" class="aligncenter size-medium wp-image-53612" src="https://www.justkannada.in/wp-content/uploads/2021/01/dcm-300x148.jpg" alt="high statue - Sri Shivakumara Swamiji -DCM -Ashwath Narayan-tumakur" width="300" height="148" /></p>
<p>ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ತುಮಕೂರು ಸಂಸದ ಜಿ.ಎಸ್.ಬಸವರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾ.ರ್ಯಕ್ರಮಕ್ಕೂ ಮೊದಲು ಡಿಸಿಎಂ ಅವರು ಸಿಎಂ ಅವರ ಜತೆ ತೆರಳಿ ಶಿವಕುಮಾರ ಸ್ವಾಮೀಜಿಯ ಗದ್ದಿಗೆಗೆ ಪೂಜೆ ಸಲ್ಲಿಸಿದರು.</p>
<p>Key words: high statue &#8211; Sri Shivakumara Swamiji -DCM -Ashwath Narayan-tumakur</p>
<p>The post <a href="https://www.justkannada.in/high-statue-sri-shivakumara-swamiji-dcm-ashwath-narayan-tumakur/">ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರಿನಲ್ಲಿ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆ – ಡಿಸಿಎಂ ಅಶ್ವಥ್ ನಾರಾಯಣ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುಣಿಗಲ್ ಪತ್ರಕರ್ತ ಫಯಾಜ್ ಕುಟುಂಬಕ್ಕೆ 1.73 ಲಕ್ಷ.ರೂ ಪರಿಹಾರ ಹಸ್ತಾಂತರ&#8230;..</title>
		<link>https://www.justkannada.in/tumakur-1-73-lakh-kunigal-journalist-fayaz-family/</link>
		
		<dc:creator><![CDATA[JK Desk]]></dc:creator>
		<pubDate>Thu, 08 Oct 2020 08:41:05 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[1.73 lakh]]></category>
		<category><![CDATA[family]]></category>
		<category><![CDATA[Fayaz]]></category>
		<category><![CDATA[Kunigal journalist]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=40796</guid>

					<description><![CDATA[<p>ತುಮಕೂರು,ಅಕ್ಟೋಬರ್,8,2020(www.justkannada.in):  ಇತ್ತೀಚೆಗೆ ಮೃತಪಟ್ಟ ಕುಣಿಗಲ್ ತಾಲ್ಲೂಕಿನ ಫಯಾಜ್ ಕುಟುಂಬಕ್ಕೆ ರಾಜ್ಯ ಮತ್ತು ಜಿಲ್ಲಾ ಸಂಘ ಹಾಗೂ ತಾಲ್ಲೂಕು ಪತ್ರಕರ್ತರ ಸಂಘ ಸೇರಿ ಸಂಗ್ರಹಿಸಿದ ದೇಣಿಗೆ ಹಣವನ್ನು ಹಸ್ತಾಂತರಿಸಲಾಯಿತು. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಪತ್ರಕರ್ತ ಪೈಯಾಜ್ ಉಲ್ಲಾ ಇತ್ತೀಚೆಗೆ ಮೃತಪಟ್ಟಿದ್ದರು. ಹೀಗಾಗಿ ಅವರ ಕುಟುಂಬಕ್ಕೆ ಧನಸಹಾಯ ಮಾಡಬೇಕೆಂದು ಅಲ್ಲಿನ ಪತ್ರಕರ್ತರು ಕೋರಿದ್ದರು. ರಾಜ್ಯ ಸಂಘದಿಂದ ಕೊಡುವ ಪರಿಹಾರ ಸಾಕಾಗುವುದಿಲ್ಲ. ಒಟ್ಟಿಗೆ ಸೇರಿ ಪ್ರಯತ್ನ ಮಾಡೋಣ ಎಂದಿದ್ದಕ್ಕೆ ಎಲ್ಲಾ ಪತ್ರಕರ್ತರು ಹೃದಯ ಪೂರ್ವಕವಾಗಿ ಕೈಜೋಡಿಸಿದರು. ಮನಸಿದ್ದರೆ ಮಾರ್ಗ ಎನ್ನುವುದು [&#8230;]</p>
<p>The post <a href="https://www.justkannada.in/tumakur-1-73-lakh-kunigal-journalist-fayaz-family/">ಕುಣಿಗಲ್ ಪತ್ರಕರ್ತ ಫಯಾಜ್ ಕುಟುಂಬಕ್ಕೆ 1.73 ಲಕ್ಷ.ರೂ ಪರಿಹಾರ ಹಸ್ತಾಂತರ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಅಕ್ಟೋಬರ್,8,2020(<a href="https://www.justkannada.in">www.justkannada.in</a>):</strong>  ಇತ್ತೀಚೆಗೆ ಮೃತಪಟ್ಟ ಕುಣಿಗಲ್ ತಾಲ್ಲೂಕಿನ ಫಯಾಜ್ ಕುಟುಂಬಕ್ಕೆ ರಾಜ್ಯ ಮತ್ತು ಜಿಲ್ಲಾ ಸಂಘ ಹಾಗೂ ತಾಲ್ಲೂಕು ಪತ್ರಕರ್ತರ ಸಂಘ ಸೇರಿ ಸಂಗ್ರಹಿಸಿದ ದೇಣಿಗೆ ಹಣವನ್ನು ಹಸ್ತಾಂತರಿಸಲಾಯಿತು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಪತ್ರಕರ್ತ ಪೈಯಾಜ್ ಉಲ್ಲಾ ಇತ್ತೀಚೆಗೆ ಮೃತಪಟ್ಟಿದ್ದರು. ಹೀಗಾಗಿ ಅವರ ಕುಟುಂಬಕ್ಕೆ ಧನಸಹಾಯ ಮಾಡಬೇಕೆಂದು ಅಲ್ಲಿನ ಪತ್ರಕರ್ತರು ಕೋರಿದ್ದರು. ರಾಜ್ಯ ಸಂಘದಿಂದ ಕೊಡುವ ಪರಿಹಾರ ಸಾಕಾಗುವುದಿಲ್ಲ. ಒಟ್ಟಿಗೆ ಸೇರಿ ಪ್ರಯತ್ನ ಮಾಡೋಣ ಎಂದಿದ್ದಕ್ಕೆ ಎಲ್ಲಾ ಪತ್ರಕರ್ತರು ಹೃದಯ ಪೂರ್ವಕವಾಗಿ ಕೈಜೋಡಿಸಿದರು.</p>
<p>ಮನಸಿದ್ದರೆ ಮಾರ್ಗ ಎನ್ನುವುದು ತಿಪಟೂರು ತಾಲೂಕಿನ ಪತ್ರಕರ್ತ ಪ್ರಜಾವಾಣಿಯ ಹಳ್ಳಿ ಸುರೇಶ್ ಅವರ ಕುಟುಂಬಕ್ಕೆ ಕೆಯುಡಬ್ಲ್ಯೂಜೆ ನೇತೃತ್ವದಲ್ಲಿ ದಾನಿಗಳ ಸಹಾಯದಿಂದ 1.23ಲಕ್ಷ ಸಂಗ್ರಹಿಸಿ ಕೊಟ್ಟಿದ್ದ ಘಟನೆ ಸಾಕ್ಷಿಯಾಗಿತ್ತು. ಹೀಗಾಗಿ ಅದೇ ಪ್ರಯತ್ನ ಮುಂದುವರೆಯಿತು.</p>
<p>ಹಳ್ಳಿ ಸುರೇಶ್ ಕುಟುಂಬಕ್ಕೆ ಸಹಾಯ ಮಾಡಿದ ರೀತಿಯಲ್ಲಿ ಫಯಾಜ್ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಜಿಲ್ಲಾಧ್ಯಕ್ಷ ಪುರುಷೋತ್ತಮ ಅವರಿಗೆ ತಾಕೀತು ಮಾಡಿ, ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಹುರಿದುಂಬಿಸಿದ್ದು ಫಲ ನೀಡಿದೆ.</p>
<p>ತಾಲ್ಲೂಕು ಪತ್ರರ್ತರ ಸಂಘದ ಅಧ್ಯಕ್ಷ ಆನಂದ್ ಸಿಂಗ್, ಸಿದ್ದಲಿಂಗಸ್ವಾಮಿ, ಲೋಕೇಶ್ ನೇತೃತ್ವದಲ್ಲಿ ಪತ್ರಕರ್ತರೆಲ್ಲರೂ ಸೇರಿ ದೇಣಿಗೆ ಸಂಗ್ರಹ ಪ್ರಯತ್ನ ನಡೆಯಿತು. ರಾಜ್ಯ ಮತ್ತು ಜಿಲ್ಲಾ ಸಂಘ ಹಾಗೂ ತಾಲ್ಲೂಕು ಸಂಘ ಸೇರಿ ಒಟ್ಟು 1.73 ಲಕ್ಷ ರೂ  ಸಂಗ್ರಹಿಸಲಾಗಿತ್ತು.<img loading="lazy" decoding="async" class="aligncenter size-medium wp-image-40797" src="https://www.justkannada.in/wp-content/uploads/2020/10/dads-300x200.jpg" alt="tumakur-1-73-lakh-kunigal-journalist-fayaz-family" width="300" height="200" /></p>
<p>ಇನ್ನು ಬುಧವಾರ ಕುಣಿಗಲ್ ತಾಲ್ಲೂಕು ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಯಾಜ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಲ್ಲದೆ, ಅವರ ಪತ್ನಿ ಫರಿದಾ ಬೇಗಂ ಅವರಿಗೆ ಚೆಕ್, ಡಿಡಿ, ನಗದು ಸೇರಿ ಒಟ್ಟು 1.73 ಲಕ್ಷ ಪರಿಹಾರವನ್ನು ಹಸ್ತಾಂತರಿಸಲಾಯಿತು.</p>
<p>Key words: tumakur- 1.73 lakh &#8211; Kunigal journalist- Fayaz -family.</p>
<p>The post <a href="https://www.justkannada.in/tumakur-1-73-lakh-kunigal-journalist-fayaz-family/">ಕುಣಿಗಲ್ ಪತ್ರಕರ್ತ ಫಯಾಜ್ ಕುಟುಂಬಕ್ಕೆ 1.73 ಲಕ್ಷ.ರೂ ಪರಿಹಾರ ಹಸ್ತಾಂತರ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್&#8230;</title>
		<link>https://www.justkannada.in/tumakur-arrest-marijuana-flower-plants/</link>
		
		<dc:creator><![CDATA[JK Desk]]></dc:creator>
		<pubDate>Wed, 07 Oct 2020 05:21:22 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[flower plants]]></category>
		<category><![CDATA[marijuana]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=40644</guid>

					<description><![CDATA[<p>ತುಮಕೂರು,ಅಕ್ಟೋಬರ್,7,2020(www.justkannada.in): ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ನಿವಾಸಿ ಹನುಮಂತರಾಯಪ್ಪ ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು 9 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಹನುಮಂತರಾಯಪ್ಪ ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದನು. ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Key words: tumakur- Arrest-marijuana &#8211; flower plants</p>
<p>The post <a href="https://www.justkannada.in/tumakur-arrest-marijuana-flower-plants/">ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಅಕ್ಟೋಬರ್,7,2020(<a href="https://www.justkannada.in">www.justkannada.in</a>):</strong> ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.</p>
<p>ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ನಿವಾಸಿ ಹನುಮಂತರಾಯಪ್ಪ ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು 9 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಹನುಮಂತರಾಯಪ್ಪ ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದನು. ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-medium wp-image-40645" src="https://www.justkannada.in/wp-content/uploads/2020/10/arrest-1-300x187.jpg" alt="tumakur-arrest-marijuana-flower-plants" width="300" height="187" /></p>
<p>Key words: tumakur- Arrest-marijuana &#8211; flower plants</p>
<p>The post <a href="https://www.justkannada.in/tumakur-arrest-marijuana-flower-plants/">ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಚ್.ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ-  ಸಚಿವ ಎಸ್.ಟಿ ಸೋಮಶೇಖರ್ ವಿಶ್ವಾಸ&#8230;</title>
		<link>https://www.justkannada.in/position-h-vishwanath-minister-st-somashekhar-tumakur-siddaganaga-math/</link>
		
		<dc:creator><![CDATA[JK Desk]]></dc:creator>
		<pubDate>Fri, 19 Jun 2020 05:05:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[H.Vishwanath.]]></category>
		<category><![CDATA[minister]]></category>
		<category><![CDATA[position]]></category>
		<category><![CDATA[siddaganaga math]]></category>
		<category><![CDATA[ST Somashekhar]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=30153</guid>

					<description><![CDATA[<p>ತುಮಕೂರು,ಜೂ,19,2020(www.justkannada.in): ವಿಧಾನಪರಿಷತ್ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ನಾವೂ ಸಹ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇವೆ. ಅವರಿಗೆ ಮುಂದಿನ ದಿನಗಳಲ್ಲಿ ಸ್ಥಾನ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಅಲ್ಲದೆ, ಕೋರ್ ಕಮಿಟಿ ಪಟ್ಟಿಯಲ್ಲಿ ವಿಶ್ವನಾಥ್ ಹೆಸರನ್ನು ಸೇರಿಸಲಾಗಿದ್ದರೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು. ಸಹಕಾರ ಸಚಿವ  ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ  ಭೇಟಿ ನೀಡಿ ಶ್ರೀ ಸಿದ್ಧಗಂಗಾ ಮಹಾಯೋಗಿಗಳ ಗದ್ದುಗೆಗೆ ತೆರಳಿ [&#8230;]</p>
<p>The post <a href="https://www.justkannada.in/position-h-vishwanath-minister-st-somashekhar-tumakur-siddaganaga-math/">ಹೆಚ್.ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ-  ಸಚಿವ ಎಸ್.ಟಿ ಸೋಮಶೇಖರ್ ವಿಶ್ವಾಸ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತುಮಕೂರು,ಜೂ,19,2020(<a href="https://www.justkannada.in">www.justkannada.in</a>): ವಿಧಾನಪರಿಷತ್ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ನಾವೂ ಸಹ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇವೆ. ಅವರಿಗೆ ಮುಂದಿನ ದಿನಗಳಲ್ಲಿ ಸ್ಥಾನ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಅಲ್ಲದೆ, ಕೋರ್ ಕಮಿಟಿ ಪಟ್ಟಿಯಲ್ಲಿ ವಿಶ್ವನಾಥ್ ಹೆಸರನ್ನು ಸೇರಿಸಲಾಗಿದ್ದರೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.</p>
<p>ಸಹಕಾರ ಸಚಿವ  ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ  ಭೇಟಿ ನೀಡಿ ಶ್ರೀ ಸಿದ್ಧಗಂಗಾ ಮಹಾಯೋಗಿಗಳ ಗದ್ದುಗೆಗೆ ತೆರಳಿ ಪೂಜೆ ನೆರವೇರಿಸಿದರು.</p>
<p>ಬಳಿಕ ಅಲ್ಲಿಂದ ಜ್ಞಾನ ಮಂದಿರಕ್ಕೆ ತೆರಳಿ ಮಹಾಯೋಗಿಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ಭೇಟಿ ಮಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ  ಬಿ.ಸಿ.ಪಾಟೀಲ್ ಅವರು ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಗಳ ಯೋಗಕ್ಷೇಮ ವಿಚಾರಿಸಲಾಯಿತು.<img loading="lazy" decoding="async" class="aligncenter size-medium wp-image-30156" src="https://www.justkannada.in/wp-content/uploads/2020/06/st-somashekar-2-300x199.jpg" alt="position-h-vishwanath-minister-st-somashekhar-tumakur-siddaganaga-math" width="300" height="199" /></p>
<p>ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಈಗಾಗಲೇ ಮುಖ್ಯಮಂತ್ರಿಗಳು ಶೇ.90 ಬೇಡಿಕೆಗಳನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೂ ಸೂಕ್ತ ವ್ಯವಸ್ಥೆ ಆಗಲಿದೆ. ಇನ್ನು ಮುನಿರತ್ನ ಹಾಗೂ ಪ್ರತಾಪ್ ಗೌಡ ಪಾಟೀಲ್ ಅವರ ಕ್ಷೇತ್ರಗಳಿಗೆ ಚುನಾವಣೆಯಾಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>
<p><strong>ಅನುದಾನಕ್ಕೆ ಯಾರಿಂದಲೂ ಅಸಮಾಧಾನವಿಲ್ಲ&#8230;.</strong></p>
<p>ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿಯ ಯಾವೊಬ್ಬ ಶಾಸಕರೂ ಸಹ ಅಸಮಾಧಾನಗೊಂಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಬಳಿ ಹೇಳಿಕೊಂಡಿದ್ದಾರೆ. ಅಷ್ಟೇ ಬಿಟ್ಟರೆ ಯಾರಿಂದಲೂ ಅಸಮಾಧಾನ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.</p>
<p><strong>ಎಪಿಎಂಸಿ ವ್ಯವಸ್ಥೆಗೆ ಧಕ್ಕೆ ಇಲ್ಲ&#8230;.</strong></p>
<p>ಎಪಿಎಂಸಿ ಇರುವುದೇ ರೈತರಿಗೋಸ್ಕರ. ಕಾಯ್ದೆ ತಿದ್ದುಪಡಿಯಿಂದ ಯಾರಿಗೂ ತೊಂದರೆಯಾಗಿಲ್ಲ. ಇದರಿಂದ ಎಪಿಎಂಸಿ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗದು.ಕಾಯ್ದೆ ತಿದ್ದಪಡಿಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ರೈತರು ಎಲ್ಲಿ ಬೇಕಿದ್ದರೂ ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದಾಗಿದೆ. ಮಲ್ಟಿನ್ಯಾಶನಲ್ ಕಂಪನಿಗಳು ಬರುವುದರಿಂದ ಯಾವುದೇ ಸಮಸ್ಯೆಯಾಗದು. ಅವರೇ ರೈತರ ಹೊಲಗಳಿಗೆ ಬಂದು ನೇರವಾಗಿ ಖರೀದಿಸಲಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.</p>
<p>Key words: position &#8211; H.Vishwanath -Minister -ST Somashekhar –tumakur-siddaganaga math</p>
<p>The post <a href="https://www.justkannada.in/position-h-vishwanath-minister-st-somashekhar-tumakur-siddaganaga-math/">ಹೆಚ್.ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ-  ಸಚಿವ ಎಸ್.ಟಿ ಸೋಮಶೇಖರ್ ವಿಶ್ವಾಸ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ&#8230;.</title>
		<link>https://www.justkannada.in/tumakur-dalit-attack-gram-panchayath-former-president/</link>
		
		<dc:creator><![CDATA[JK Desk]]></dc:creator>
		<pubDate>Mon, 15 Jun 2020 07:07:10 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[Dalit]]></category>
		<category><![CDATA[former President]]></category>
		<category><![CDATA[gram panchayath]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=29785</guid>

					<description><![CDATA[<p>ತುಮಕೂರು,ಜೂ,15,2020(www.justkannada.in): ಕೊಳವೆ ಬಾವಿ ವಿಚಾರಕ್ಕೆ  ಸಂಬಂಧಿಸಿದಂತೆ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬುವರ   ಮೇಲೆ ಮಾಜಿ ಗ್ರಾ.ಪಂ.ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಸಹೋದರ ಅಶ್ವಥ್ ಎಂಬುವವರಿಂದ ಹಲ್ಲೆ ನಡೆದಿದ್ದು ಹಲ್ಲೆಗೊಳಗಾದ ಹನುಮಂತರಾಯಪ್ಪ ಅವರ ಕೈ ಮುರಿದಿದೆ. ದಲಿತರಿಗೆ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿದ್ದಕ್ಕೆ ಸವರ್ಣಿಯರು ಆಕ್ರೋಶ ವ್ಯಕ್ತಪಡಿಸಿದ್ದು ದಲಿತರು ಕೊರೆಸಿದ ಕೊಳವೆ ಬಾವಿಯಿಂದ ತಮ್ಮ ಬೋರ್ ನಲ್ಲಿ ನೀರು ಕಡಿಮೆಯಾಗುತ್ತದೆ [&#8230;]</p>
<p>The post <a href="https://www.justkannada.in/tumakur-dalit-attack-gram-panchayath-former-president/">ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತುಮಕೂರು,ಜೂ,15,2020(<a href="https://www.justkannada.in">www.justkannada.in</a>): ಕೊಳವೆ ಬಾವಿ ವಿಚಾರಕ್ಕೆ  ಸಂಬಂಧಿಸಿದಂತೆ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.</p>
<p>ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬುವರ   ಮೇಲೆ ಮಾಜಿ ಗ್ರಾ.ಪಂ.ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಸಹೋದರ ಅಶ್ವಥ್ ಎಂಬುವವರಿಂದ ಹಲ್ಲೆ ನಡೆದಿದ್ದು ಹಲ್ಲೆಗೊಳಗಾದ ಹನುಮಂತರಾಯಪ್ಪ ಅವರ ಕೈ ಮುರಿದಿದೆ.</p>
<p>ದಲಿತರಿಗೆ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿದ್ದಕ್ಕೆ ಸವರ್ಣಿಯರು ಆಕ್ರೋಶ ವ್ಯಕ್ತಪಡಿಸಿದ್ದು ದಲಿತರು ಕೊರೆಸಿದ ಕೊಳವೆ ಬಾವಿಯಿಂದ ತಮ್ಮ ಬೋರ್ ನಲ್ಲಿ ನೀರು ಕಡಿಮೆಯಾಗುತ್ತದೆ ಎಂದು ಆವೇಶಗೊಂಡು ತಡರಾತ್ರಿ ದಲಿತರ ಮೇಲೆ ಜಗಳ ನಡೆಸಿದ್ದಾರೆ ಎನ್ನಲಾಗಿದೆ. <img loading="lazy" decoding="async" class="aligncenter size-medium wp-image-29786" src="https://www.justkannada.in/wp-content/uploads/2020/06/attack-225x300.jpg" alt="tumakur-dalit-attack-gram-panchayath-former-president" width="225" height="300" /></p>
<p>ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹನುಮಂತರಾಯಪ್ಪ ಎಂಬುವವರ ಮೇಲೆ ಮಾಜಿ ಗ್ರಾ.ಪಂ.ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಸಹೋದರ ಅಶ್ವಥ್  ರಾಡ್ ನಿಂದ ಹಲ್ಲೆ ನಡೆಸಿದ್ದಾರೆ.  ಇದರಿಂದಾಗಿ ಹನುಮಂತರಾಯಪ್ಪ ಅವರ ಕೈ ಮೂಳೆ ಹಾಗೂ ಕಾಲಿನ ತೊಡೆಗೆ ತೀವ್ರ ಗಾಯವಾಗಿದ್ದು ತೀವ್ರ ರಕ್ತಸ್ರಾವವಾದ ಕಾರಣ ರಾತ್ರಿಯೇ ತುಮಕೂರು ಜಿಲ್ಲಾಸ್ಪತ್ರೆಗೆ ವೃದ್ಧ ಹನುಮಂತಪ್ಪಅವರನ್ನ ರವಾನೆ ಮಾಡಲಾಗಿದೆ.</p>
<p>ಮಧುಗಿರಿಯಲ್ಲಿ ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು ಹೀಗಾಗಿ ಹಲ್ಲೆ ಮಾಡಿದವರನ್ನು ಬಂಧಿಸಬೇಕೆಂದು ದಲಿತ ಸಂಘಟನೆಗಳು ಒತ್ತಾಯ ಮಾಡಿವೆ. ಮಿಡಿಗೇಶಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
<p>Key words: tumakur- Dalit- attack –gram panchayath -former president</p>
<p>The post <a href="https://www.justkannada.in/tumakur-dalit-attack-gram-panchayath-former-president/">ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
