<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>two by Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/two-by/feed/" rel="self" type="application/rss+xml" />
	<link>https://www.justkannada.in/tag/two-by/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 10 Nov 2020 12:38:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>two by Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/two-by/</link>
	<width>32</width>
	<height>32</height>
</image> 
	<item>
		<title>ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು: ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ&#8230;</title>
		<link>https://www.justkannada.in/jds-defeat-two-by-elections-former-cm-hd-kumaraswamy-twitter/</link>
		
		<dc:creator><![CDATA[JK Desk]]></dc:creator>
		<pubDate>Tue, 10 Nov 2020 12:38:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[elections]]></category>
		<category><![CDATA[Former CM]]></category>
		<category><![CDATA[HD Kumaraswamy]]></category>
		<category><![CDATA[JDS -defeat]]></category>
		<category><![CDATA[Twitter]]></category>
		<category><![CDATA[two by]]></category>
		<guid isPermaLink="false">https://www.justkannada.in/?p=44626</guid>

					<description><![CDATA[<p>ಬೆಂಗಳೂರು,ನವೆಂಬರ್,10,2020(www.justkannada.in): ಶಿರಾ ಮತ್ತು ಆರ್,ಆರ್ ನಗರ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದ ಹಿನ್ನೆಲೆ ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿಕೆ,  ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ. ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. [&#8230;]</p>
<p>The post <a href="https://www.justkannada.in/jds-defeat-two-by-elections-former-cm-hd-kumaraswamy-twitter/">ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು: ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,10,2020(<a href="https://www.justkannada.in">www.justkannada.in</a>):</strong> ಶಿರಾ ಮತ್ತು ಆರ್,ಆರ್ ನಗರ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದ ಹಿನ್ನೆಲೆ ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.</p>
<p>ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿಕೆ,  ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ.<img decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದಿದ್ದಾರೆ.</p>
<p>ಹಾಗೆಯೇ  ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ  2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.<img fetchpriority="high" decoding="async" class="aligncenter size-medium wp-image-44627" src="https://www.justkannada.in/wp-content/uploads/2020/11/hdks-300x225.jpg" alt="" width="300" height="225" /></p>
<p>ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>
<p>Key words: JDS -defeat &#8211; two by-elections-Former CM- HD Kumaraswamy &#8211; Twitter.</p>
<p>The post <a href="https://www.justkannada.in/jds-defeat-two-by-elections-former-cm-hd-kumaraswamy-twitter/">ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು: ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
