<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>two children Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/two-children/feed/" rel="self" type="application/rss+xml" />
	<link>https://www.justkannada.in/tag/two-children/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 25 Jul 2026 06:28:28 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>two children Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/two-children/</link>
	<width>32</width>
	<height>32</height>
</image> 
	<item>
		<title>ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು</title>
		<link>https://www.justkannada.in/commits-suicide-4/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 06:28:28 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Commits suicide]]></category>
		<category><![CDATA[Mother]]></category>
		<category><![CDATA[two children]]></category>
		<guid isPermaLink="false">https://www.justkannada.in/?p=157745</guid>

					<description><![CDATA[<p>ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರದ ಛತ್ರಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ.  ತಾಯಿ ಪ್ರಮೀಳ (36) ಮಗಳು ಸ್ವಪ್ನ ಮಗ ಚರಣ್ ಜೊತೆ ಕೃಷಿಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಬೆಗ್ಲಿಬೇಣಜೇನಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪತ್ನಿ ಮಕ್ಕಳಾಗಿದ್ದು ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ [&#8230;]</p>
<p>The post <a href="https://www.justkannada.in/commits-suicide-4/">ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಜುಲೈ25,2026 (<a href="http://www.justkannada.in">www.justkannada.in</a>): </strong> ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೋಲಾರದ ಛತ್ರಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ.  ತಾಯಿ ಪ್ರಮೀಳ (36) ಮಗಳು ಸ್ವಪ್ನ ಮಗ ಚರಣ್ ಜೊತೆ ಕೃಷಿಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-121350" src="https://www.justkannada.in/wp-content/uploads/2024/03/water-death.jpg" alt="" width="500" height="300" srcset="https://www.justkannada.in/wp-content/uploads/2024/03/water-death.jpg 500w, https://www.justkannada.in/wp-content/uploads/2024/03/water-death-300x180.jpg 300w, https://www.justkannada.in/wp-content/uploads/2024/03/water-death-150x90.jpg 150w" sizes="(max-width: 500px) 100vw, 500px" /></p>
<p>ಮೃತರು ಬೆಗ್ಲಿಬೇಣಜೇನಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪತ್ನಿ ಮಕ್ಕಳಾಗಿದ್ದು ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Mother, commits suicide, , two children</p>
<p>The post <a href="https://www.justkannada.in/commits-suicide-4/">ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ</title>
		<link>https://www.justkannada.in/two-children-death-accident/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 09:49:25 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[death]]></category>
		<category><![CDATA[horrific]]></category>
		<category><![CDATA[two children]]></category>
		<guid isPermaLink="false">https://www.justkannada.in/?p=151317</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ  ಥಣಿಸಂದ್ರದ ಪೊಲೀಸ್ ಕ್ವಾಟರ್ಸ್ ಬಳಿ ಈ ದುರ್ಘಟನೆ  ನಡೆದಿದೆ. 4 ವರ್ಷದ ಬಾನು 2ವರ್ಷದ ವರ್ಷ ಮೃತಪಟ್ಟ ಮಕ್ಕಳು ತಂದೆ ಕಾನ್ಸ್ ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾಲು ತರಲು ತಂದೆ ನಾಗನಗೌಡ ಅವರು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ತಿರುವಿನಲ್ಲಿ ಶಾಲಾ ಬಸ್ [&#8230;]</p>
<p>The post <a href="https://www.justkannada.in/two-children-death-accident/">ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2026 (<a href="http://www.justkannada.in">www.justkannada.in</a>): </strong> ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ  ಥಣಿಸಂದ್ರದ ಪೊಲೀಸ್ ಕ್ವಾಟರ್ಸ್ ಬಳಿ ಈ ದುರ್ಘಟನೆ  ನಡೆದಿದೆ. 4 ವರ್ಷದ ಬಾನು 2ವರ್ಷದ ವರ್ಷ ಮೃತಪಟ್ಟ ಮಕ್ಕಳು ತಂದೆ ಕಾನ್ಸ್ ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>
<p>ಹಾಲು ತರಲು ತಂದೆ ನಾಗನಗೌಡ ಅವರು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ತಿರುವಿನಲ್ಲಿ ಶಾಲಾ ಬಸ್ ಏಕಾ ಏಕಿ ಬೈಕ್ ಗೆ ಡಿಕ್ಕಿಯಾಗಿದೆ. ಈ ಸಮಯದಲ್ಲಿ ಮಕ್ಕಳು ಕೆಳಕ್ಕೆ ಬಿದ್ದಿದ್ದು ಶಾಲಾ ಬಸ್ ಮಕ್ಕಳ ಮೇಲೆ ಹರಿದಿದೆ. ಇದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Two children, death, horrific, accident</p>
<p>The post <a href="https://www.justkannada.in/two-children-death-accident/">ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಬ್ಬರು ಮಕ್ಕಳ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ</title>
		<link>https://www.justkannada.in/suicide-murder-children/</link>
		
		<dc:creator><![CDATA[prashanth]]></dc:creator>
		<pubDate>Sat, 01 Nov 2025 09:05:22 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[murder]]></category>
		<category><![CDATA[Mysore.]]></category>
		<category><![CDATA[suicide.]]></category>
		<category><![CDATA[two children]]></category>
		<category><![CDATA[Woman]]></category>
		<guid isPermaLink="false">https://www.justkannada.in/?p=147231</guid>

					<description><![CDATA[<p>ಮೈಸೂರು,ನವೆಂಬರ್,1,2025 (www.justkannada.in):  ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್  ಘಟನೆ ನಡೆದಿದೆ. ತಾಯಿ ಸಂಬ್ರನ ಎಂಬ ಮಹಿಳೆಯೇ ತನ್ನಿಬ್ಬರ ಮಕ್ಕಳನ್ನ ಕೊಲೆಗೈದ ತಾನೂ ಆತ್ಮಹತ್ಯೆಗೆ ಶರಣಾಗಿರುವುದು.  ಒಂದು ಮಗು ಹತ್ತು ದಿನದ ಮಗು ಎನ್ನಲಾಗಿದೆ. ಮಹಿಳೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಟ್ಟದಪುರ  ಠಾಣಾ  ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು [&#8230;]</p>
<p>The post <a href="https://www.justkannada.in/suicide-murder-children/">ಇಬ್ಬರು ಮಕ್ಕಳ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,1,2025 (<a href="http://www.justkannada.in">www.justkannada.in</a>):</strong>  ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್  ಘಟನೆ ನಡೆದಿದೆ. ತಾಯಿ ಸಂಬ್ರನ ಎಂಬ ಮಹಿಳೆಯೇ ತನ್ನಿಬ್ಬರ ಮಕ್ಕಳನ್ನ ಕೊಲೆಗೈದ ತಾನೂ ಆತ್ಮಹತ್ಯೆಗೆ ಶರಣಾಗಿರುವುದು.  ಒಂದು ಮಗು ಹತ್ತು ದಿನದ ಮಗು ಎನ್ನಲಾಗಿದೆ.</p>
<p>ಮಹಿಳೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಟ್ಟದಪುರ  ಠಾಣಾ  ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.</p>
<p>Key words: Woman, suicide, murder, two children, Mysore</p>
<p>The post <a href="https://www.justkannada.in/suicide-murder-children/">ಇಬ್ಬರು ಮಕ್ಕಳ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ..</title>
		<link>https://www.justkannada.in/woman-suicide/</link>
		
		<dc:creator><![CDATA[prashanth]]></dc:creator>
		<pubDate>Fri, 10 Oct 2025 10:57:02 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[committed]]></category>
		<category><![CDATA[killed]]></category>
		<category><![CDATA[suicide.]]></category>
		<category><![CDATA[two children]]></category>
		<category><![CDATA[Woman]]></category>
		<guid isPermaLink="false">https://www.justkannada.in/?p=146425</guid>

					<description><![CDATA[<p>ಬೆಂಗಳೂರು, ಅಕ್ಟೋಬರ್,10,2025 (www.justkannada.in): ತನ್ನ ಇಬ್ಬರು ಮಕ್ಕಳನ್ನ ಕೊಂದು ತಾಯಿ ತಾನೂ  ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನಲ್ಲಿ ನಡೆದಿದೆ. ಬಾಗಲಗುಂಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4) ಹಾಗೂ ಒಂದೂವರೆ ವರ್ಷದ ಮಗ ಭುವನ್‌ ನನ್ನು ಕೊಂದು ಆತಹತ್ಯೆ ಮಾಡಿಕೊಂಡ ಮಹಿಳೆ. ವಿಜಯಲಕ್ಷ್ಮೀ ಭುವನೇಶ್ವರಿ ನಗರದ 8ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದರು. ರಾಯಚೂರು ಜಿಲ್ಲೆ ಮಸ್ಕಿಯ ರಮೇಶ್‌  ಜೊತೆ ವಿವಾಹವಾಗಿದ್ದ ವಿಜಯಲಕ್ಷ್ಮಿ ಭುವನೇಶ್ವರಿ ನಗರದಲ್ಲಿ [&#8230;]</p>
<p>The post <a href="https://www.justkannada.in/woman-suicide/">ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್,10,2025 (www.justkannada.in):</strong> ತನ್ನ ಇಬ್ಬರು ಮಕ್ಕಳನ್ನ ಕೊಂದು ತಾಯಿ ತಾನೂ  ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಾಗಲಗುಂಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4) ಹಾಗೂ ಒಂದೂವರೆ ವರ್ಷದ ಮಗ ಭುವನ್‌ ನನ್ನು ಕೊಂದು ಆತಹತ್ಯೆ ಮಾಡಿಕೊಂಡ ಮಹಿಳೆ. ವಿಜಯಲಕ್ಷ್ಮೀ ಭುವನೇಶ್ವರಿ ನಗರದ 8ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದರು.</p>
<p>ರಾಯಚೂರು ಜಿಲ್ಲೆ ಮಸ್ಕಿಯ ರಮೇಶ್‌  ಜೊತೆ ವಿವಾಹವಾಗಿದ್ದ ವಿಜಯಲಕ್ಷ್ಮಿ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.  ರಮೇಶ್‌ ಅವರು ಮಾಲ್‌ವೊಂದರಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದು, ಕೆಲಸದ ನಿಮಿತ್ತ ಊರಿಗೆ ಹೋಗಿದ್ದರು. ಈ ನಡುವೆ ವಿಜಯಲಕ್ಷ್ಮಿ ಅವರು ಇಬ್ಬರು ಮಕ್ಕಳಿಗೆ ವೇಲ್‌ ನಿಂದ ಕುತ್ತಿಗೆ ಬಿಗಿದು ನೇಣುಹಾಕಿ ಕೊಂದು ನಂತರ ಸೀರೆಯಿಂದ ತಾನೂ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.</p>
<p>ಸುದ್ದಿ ತಿಳಿದು ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.</p>
<p>Key words: woman, killed, two children, committed, suicide</p>
<p>The post <a href="https://www.justkannada.in/woman-suicide/">ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಬ್ಬರು ಮಕ್ಕಳಿಗೆ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಸ್ಥಿತಿ ಗಂಭೀರ</title>
		<link>https://www.justkannada.in/suicide-poisoning/</link>
		
		<dc:creator><![CDATA[prashanth]]></dc:creator>
		<pubDate>Sat, 12 Apr 2025 06:53:13 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attempts]]></category>
		<category><![CDATA[Mother]]></category>
		<category><![CDATA[poisoning]]></category>
		<category><![CDATA[suicide.]]></category>
		<category><![CDATA[two children]]></category>
		<guid isPermaLink="false">https://www.justkannada.in/?p=138903</guid>

					<description><![CDATA[<p>ಧಾರವಾಡ,ಏಪ್ರಿಲ್,12,2025 (www.justkannada.in): ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿಷ ಹಾಕಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ನಡೆದಿದೆ. ತಾಯಿ ಮಾಲಾಂಬಿ (29) ಮಕ್ಕಳಾದ ಫಯಾಜ್ (8) ಆರೀಫ್ (9)  ಇಬ್ಬರಿಗೆ ವಿಷ ಹಾಕಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ (29) ಅಪಾಯದಿಂದ ಪಾರಾಗಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೌಟುಂಬಿಕ [&#8230;]</p>
<p>The post <a href="https://www.justkannada.in/suicide-poisoning/">ಇಬ್ಬರು ಮಕ್ಕಳಿಗೆ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಸ್ಥಿತಿ ಗಂಭೀರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಧಾರವಾಡ,ಏಪ್ರಿಲ್,12,2025 (<a href="http://www.justkannada.in">www.justkannada.in</a>):</strong> ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿಷ ಹಾಕಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತಾಯಿ ಮಾಲಾಂಬಿ (29) ಮಕ್ಕಳಾದ ಫಯಾಜ್ (8) ಆರೀಫ್ (9)  ಇಬ್ಬರಿಗೆ ವಿಷ ಹಾಕಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ (29) ಅಪಾಯದಿಂದ ಪಾರಾಗಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>
<p>ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿದ್ದು, ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾರೆ ಎನ್ನಲಾಗಿದೆ.</p>
<p>Key words: Mother, attempts, suicide, poisoning, two children</p>
<p>The post <a href="https://www.justkannada.in/suicide-poisoning/">ಇಬ್ಬರು ಮಕ್ಕಳಿಗೆ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಸ್ಥಿತಿ ಗಂಭೀರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ HMPV ವೈರಸ್ ಪತ್ತೆ</title>
		<link>https://www.justkannada.in/hmpv-virus/</link>
		
		<dc:creator><![CDATA[prashanth]]></dc:creator>
		<pubDate>Mon, 06 Jan 2025 07:44:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru]]></category>
		<category><![CDATA[HMPV]]></category>
		<category><![CDATA[two children]]></category>
		<category><![CDATA[virus]]></category>
		<guid isPermaLink="false">https://www.justkannada.in/?p=134465</guid>

					<description><![CDATA[<p>ಬೆಂಗಳೂರು, ಜನವರಿ,6,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್‌ಎಂಪಿವಿ ಪ್ರಕರಣಗಳು  ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಮಗು ಹಾಗೂ ಇನ್ನೊಂದು ಮಗುವಿನಲ್ಲಿ ಎಚ್‌ಎಂಪಿವಿ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 8 ತಿಂಗಳ ಮಗುವಿನಲ್ಲಿ  ಶೀತ, ಜ್ವರ ಬಂದಿದ್ದ ಕಾರಣ ಹೆತ್ತವರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಎಚ್‌ಎಂಪಿವಿ ಕಂಡುಬಂದಿದೆ. ಇದೀಗ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತ್ತೊಂದು ಮೂರು ತಿಂಗಳ ಮಗುವಿನಲ್ಲಿ ಹೆಚ್ [&#8230;]</p>
<p>The post <a href="https://www.justkannada.in/hmpv-virus/">ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ HMPV ವೈರಸ್ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,6,2025 (<a href="http://www.justkannada.in">www.justkannada.in</a>):</strong> ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್‌ಎಂಪಿವಿ ಪ್ರಕರಣಗಳು  ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನಲ್ಲಿ 8 ತಿಂಗಳ ಮಗು ಹಾಗೂ ಇನ್ನೊಂದು ಮಗುವಿನಲ್ಲಿ ಎಚ್‌ಎಂಪಿವಿ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 8 ತಿಂಗಳ ಮಗುವಿನಲ್ಲಿ  ಶೀತ, ಜ್ವರ ಬಂದಿದ್ದ ಕಾರಣ ಹೆತ್ತವರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಎಚ್‌ಎಂಪಿವಿ ಕಂಡುಬಂದಿದೆ. ಇದೀಗ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಮತ್ತೊಂದು ಮೂರು ತಿಂಗಳ ಮಗುವಿನಲ್ಲಿ ಹೆಚ್ ಎಂಪಿವಿ ವೈರಸ್ ಪತ್ತೆಯಾಗಿದೆ. ಇಂದು ಇಬ್ಬರು ಮಕ್ಕಳಲ್ಲಿ ಈ ಹೆಚ್ ಎಂಪಿವಿ  ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಧಿಕಾರಿಗಳು ತುರ್ತು ವರ್ಚುವಲ್ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.</p>
<p>Key words: HMPV, virus, two children, Bengaluru</p>
<p>The post <a href="https://www.justkannada.in/hmpv-virus/">ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ HMPV ವೈರಸ್ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು</title>
		<link>https://www.justkannada.in/mother-children-suicide/</link>
		
		<dc:creator><![CDATA[prashanth]]></dc:creator>
		<pubDate>Thu, 12 Dec 2024 06:00:22 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[commits]]></category>
		<category><![CDATA[Mother kills]]></category>
		<category><![CDATA[suicide.]]></category>
		<category><![CDATA[two children]]></category>
		<guid isPermaLink="false">https://www.justkannada.in/?p=133305</guid>

					<description><![CDATA[<p>ಬೆಂಗಳೂರು ,ಡಿಸೆಂಬರ್,12,2024 (www.justkannada.in): ತಾಯಿಯೊಬ್ಬಳು ಎರಡು ಮಕ್ಕಳನ್ನು  ಉಸಿರುಗಟ್ಟಿಸಿ ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕುಸುಮ (35) ಆತ್ಮಹತ್ಯೆಗೆ ಶರಣಾದ ತಾಯಿ . 6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಕೊಂದು ಬಳಿಕ ಕುಸುಮ ಆತ್ಮಹತ್ಯೆಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಕುಸುಮ ತನ್ನ ಇಬ್ಬರು ಮಕ್ಕಳನ್ನು ಕೊಂದು [&#8230;]</p>
<p>The post <a href="https://www.justkannada.in/mother-children-suicide/">ಎರಡು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ,ಡಿಸೆಂಬರ್,12,2024 (<a href="http://www.justkannada.in">www.justkannada.in</a>):</strong> ತಾಯಿಯೊಬ್ಬಳು ಎರಡು ಮಕ್ಕಳನ್ನು  ಉಸಿರುಗಟ್ಟಿಸಿ ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕುಸುಮ (35) ಆತ್ಮಹತ್ಯೆಗೆ ಶರಣಾದ ತಾಯಿ . 6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಕೊಂದು ಬಳಿಕ ಕುಸುಮ ಆತ್ಮಹತ್ಯೆಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ.</p>
<p>ಕೌಟುಂಬಿಕ ಕಲಹಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಕುಸುಮ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಪತಿಯೊಂದುಗೆ ಜಗಳ ಮಾಡಿಕೊಂಡು, ಮನನೊಂದ ಕುಸುಮ ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ</p>
<p>ಈ ಕುರಿತು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Mother kills, two children, commits, suicide</p>
<p>The post <a href="https://www.justkannada.in/mother-children-suicide/">ಎರಡು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪಘಾತದಲ್ಲಿ ಬಾಲಕ ಸಾವು: ಇಬ್ಬರು ಮಕ್ಕಳಿಗೆ ಗಂಭೀರ ಗಾಯ</title>
		<link>https://www.justkannada.in/accident-boy-dies-two-children-injured/</link>
		
		<dc:creator><![CDATA[prashanth]]></dc:creator>
		<pubDate>Fri, 29 Nov 2024 08:39:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[boy]]></category>
		<category><![CDATA[dies]]></category>
		<category><![CDATA[injured]]></category>
		<category><![CDATA[two children]]></category>
		<guid isPermaLink="false">https://www.justkannada.in/?p=132778</guid>

					<description><![CDATA[<p>ಚಾಮರಾಜನಗರ,ನವೆಂಬರ್,29,2024 (www.justkannada.in): ಆಟೋ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾಮಗಾರೆ ಬಳಿ ನಡೆದಿದೆ. ಮಂಗಲ ಗ್ರಾಮದ ಹಿಮಾನ್ ರಾಜ್(11) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಸ್ಕೂಟರ್ ಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮತ್ತಿಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ಮಕ್ಕಳನ್ನು ಪಕ್ಕದಲ್ಲೇ ಇದ್ದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ [&#8230;]</p>
<p>The post <a href="https://www.justkannada.in/accident-boy-dies-two-children-injured/">ಅಪಘಾತದಲ್ಲಿ ಬಾಲಕ ಸಾವು: ಇಬ್ಬರು ಮಕ್ಕಳಿಗೆ ಗಂಭೀರ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132671" src="https://www.justkannada.in/wp-content/uploads/2024/11/puli.jpg" alt="" width="730" height="89" srcset="https://www.justkannada.in/wp-content/uploads/2024/11/puli.jpg 730w, https://www.justkannada.in/wp-content/uploads/2024/11/puli-600x73.jpg 600w, https://www.justkannada.in/wp-content/uploads/2024/11/puli-300x37.jpg 300w, https://www.justkannada.in/wp-content/uploads/2024/11/puli-150x18.jpg 150w, https://www.justkannada.in/wp-content/uploads/2024/11/puli-696x85.jpg 696w" sizes="auto, (max-width: 730px) 100vw, 730px" /></p>
<p><strong>ಚಾಮರಾಜನಗರ,ನವೆಂಬರ್,29,2024 (<a href="http://www.justkannada.in">www.justkannada.in</a>):</strong> ಆಟೋ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾಮಗಾರೆ ಬಳಿ ನಡೆದಿದೆ.</p>
<p>ಮಂಗಲ ಗ್ರಾಮದ ಹಿಮಾನ್ ರಾಜ್(11) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ.</p>
<p>ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಸ್ಕೂಟರ್ ಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮತ್ತಿಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ಮಕ್ಕಳನ್ನು ಪಕ್ಕದಲ್ಲೇ ಇದ್ದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>
<p>ಸ್ಥಳಕ್ಕೆ ಹನೂರು ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: accident, Boy, dies, two children, injured</p>
<p>The post <a href="https://www.justkannada.in/accident-boy-dies-two-children-injured/">ಅಪಘಾತದಲ್ಲಿ ಬಾಲಕ ಸಾವು: ಇಬ್ಬರು ಮಕ್ಕಳಿಗೆ ಗಂಭೀರ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು: ಓರ್ವನ ಶವ ಪತ್ತೆ</title>
		<link>https://www.justkannada.in/two-children-died-slipping-lake/</link>
		
		<dc:creator><![CDATA[prashanth]]></dc:creator>
		<pubDate>Tue, 22 Oct 2024 06:28:12 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[died]]></category>
		<category><![CDATA[lake.]]></category>
		<category><![CDATA[slipping]]></category>
		<category><![CDATA[two children]]></category>
		<guid isPermaLink="false">https://www.justkannada.in/?p=131041</guid>

					<description><![CDATA[<p>ಬೆಂಗಳೂರು,ಅಕ್ಟೋಬರ್, 22,2024 (www.justkannada.in): ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತಪಟ್ಟ ಅಣ್ಣತಂಗಿ. ಬಾಲಕ ಶ್ರೀನಿವಾಸ್ ಶವ ಪತ್ತೆಯಾಗಿದೆ. ಮಹಾಲಕ್ಷ್ಮೀ(11) ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಕೆಂಗೇರಿ ಕೆರೆ ಪಕ್ಕದಲ್ಲಿ ತಾಯಿಯೊಂದಿಗೆ ಇಬ್ಬರು ಮಕ್ಕಳು ವಾಸವಾಗಿದ್ದರು. ಈ ಮಧ್ಯೆ  ನಿನ್ನೆ ಸಂಜೆ 6 ಗಂಟೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ  ಕೆಂಗೇರಿ ಕೆರೆಯಲ್ಲಿ ಬಿದ್ದಿದ್ದಾರೆ. ಇದೀಗ ಸತತ 3 ಗಂಟೆಗಳ ಕಾರ್ಯಾಚರಣೆ ಬಳಿಕ  ಶ್ರೀನಿವಾಸ್ ಮೃತದೇಹ [&#8230;]</p>
<p>The post <a href="https://www.justkannada.in/two-children-died-slipping-lake/">ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು: ಓರ್ವನ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್, 22,2024 (<a href="http://www.justkannada.in">www.justkannada.in</a>):</strong> ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತಪಟ್ಟ ಅಣ್ಣತಂಗಿ. ಬಾಲಕ ಶ್ರೀನಿವಾಸ್ ಶವ ಪತ್ತೆಯಾಗಿದೆ. ಮಹಾಲಕ್ಷ್ಮೀ(11) ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.</p>
<p>ಕೆಂಗೇರಿ ಕೆರೆ ಪಕ್ಕದಲ್ಲಿ ತಾಯಿಯೊಂದಿಗೆ ಇಬ್ಬರು ಮಕ್ಕಳು ವಾಸವಾಗಿದ್ದರು. ಈ ಮಧ್ಯೆ  ನಿನ್ನೆ ಸಂಜೆ 6 ಗಂಟೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ  ಕೆಂಗೇರಿ ಕೆರೆಯಲ್ಲಿ ಬಿದ್ದಿದ್ದಾರೆ. ಇದೀಗ ಸತತ 3 ಗಂಟೆಗಳ ಕಾರ್ಯಾಚರಣೆ ಬಳಿಕ  ಶ್ರೀನಿವಾಸ್ ಮೃತದೇಹ ಪತ್ತೆಯಾಗಿದೆ.</p>
<p>Key words: Two children, died, slipping, lake</p>
<p>The post <a href="https://www.justkannada.in/two-children-died-slipping-lake/">ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು: ಓರ್ವನ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಘೋರ ದುರಂತ: ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು</title>
		<link>https://www.justkannada.in/two-children-death-rock-fall-raichur/</link>
		
		<dc:creator><![CDATA[prashanth]]></dc:creator>
		<pubDate>Tue, 15 Oct 2024 12:43:59 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[death]]></category>
		<category><![CDATA[Raichur]]></category>
		<category><![CDATA[rock fall]]></category>
		<category><![CDATA[two children]]></category>
		<guid isPermaLink="false">https://www.justkannada.in/?p=130783</guid>

					<description><![CDATA[<p>ರಾಯಚೂರು, ಅಗಸ್ಟ್, 15,2024 (www.justkannada.in):  ಹೊಲದ ಬದುವಿಗೆ ಹಾಕಿದ್ದ ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘೋರ ದುರಂತ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. ಮಂಜುನಾಥ್​ (9), ವೈಶಾಲಿ(8) ಮೃತಪಟ್ಟ ಮಕ್ಕಳು. ಇನ್ನು ಘಟನೆಯಲ್ಲಿ ಓರ್ವ ಮಗುವಿನ ಕಾಲು ಮುರಿದಿದ್ದು, ಸದ್ಯ ಗಾಯಾಳು ಮಗುವಿಗೆ ಲಿಂಗಸಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಗೆ ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. [&#8230;]</p>
<p>The post <a href="https://www.justkannada.in/two-children-death-rock-fall-raichur/">ಘೋರ ದುರಂತ: ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಯಚೂರು</strong><strong>, </strong><strong>ಅಗಸ್ಟ್, </strong><strong>15,2024 (<a href="http://www.justkannada.in">www.justkannada.in</a>):  </strong>ಹೊಲದ ಬದುವಿಗೆ ಹಾಕಿದ್ದ ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘೋರ ದುರಂತ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. ಮಂಜುನಾಥ್​ (9), ವೈಶಾಲಿ(8) ಮೃತಪಟ್ಟ ಮಕ್ಕಳು. ಇನ್ನು ಘಟನೆಯಲ್ಲಿ ಓರ್ವ ಮಗುವಿನ ಕಾಲು ಮುರಿದಿದ್ದು, ಸದ್ಯ ಗಾಯಾಳು ಮಗುವಿಗೆ ಲಿಂಗಸಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>
<p>ಶಾಲೆಗೆ ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಈ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದರು.  ಈ ಸಮಯದಲ್ಲಿ ಕಲ್ಲು ಬಂಡೆ ಜಾರಿ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ.</p>
<p>Key words: Two children, death, rock fall, Raichur</p>
<p>&nbsp;</p>
<p>The post <a href="https://www.justkannada.in/two-children-death-rock-fall-raichur/">ಘೋರ ದುರಂತ: ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
