<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Two MLAs were Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/two-mlas-were/feed/" rel="self" type="application/rss+xml" />
	<link>https://www.justkannada.in/tag/two-mlas-were/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 30 May 2019 05:17:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Two MLAs were Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/two-mlas-were/</link>
	<width>32</width>
	<height>32</height>
</image> 
	<item>
		<title>ಕೈ ಶಾಸಕಾಂಗ ಪಕ್ಷದ ಸಭೆ:  ಇಬ್ಬರು ‘ಕೈ’ ಶಾಸಕರು ಗೈರು: ಸರ್ಕಾರ ಸುಭದ್ರ ಎಂದ ಮಾಜಿ ಸಿಎಂ ಸಿದ್ದರಾಮಯ್ಯ..</title>
		<link>https://www.justkannada.in/two-mlas-were-absent-from-the-congress-legislature-party-meeting/</link>
		
		<dc:creator><![CDATA[JK Desk]]></dc:creator>
		<pubDate>Thu, 30 May 2019 05:17:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[absent]]></category>
		<category><![CDATA[congress]]></category>
		<category><![CDATA[Legislature]]></category>
		<category><![CDATA[Party meeting.]]></category>
		<category><![CDATA[Two MLAs were]]></category>
		<guid isPermaLink="false">https://www.justkannada.in/?p=2804</guid>

					<description><![CDATA[<p>ಬೆಂಗಳೂರು,ಮೇ,30,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ಮತ್ತು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದು, ಈ ನಡುವೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ  ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ  ವೇಣುಗೋಪಾಲ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪ ಮುಖ್ಯ ಮಂತ್ರಿ ಡಾ.ಜಿ ಪರಮೇಶ್ವರ್ ,ಸಚಿವರಾದ  ಹೆಚ್ ಕೆ ಪಾಟೀಲ್ ಮುಂತಾದವರು ಭಾಗಿಯಾಗಿದ್ದರು. ಆದರೆ ಕಾಂಗ್ರೆಸ್ ನಾಯಕರ ವಿರುದ್ದ ಇತ್ತೀಚೆಗೆ [&#8230;]</p>
<p>The post <a href="https://www.justkannada.in/two-mlas-were-absent-from-the-congress-legislature-party-meeting/">ಕೈ ಶಾಸಕಾಂಗ ಪಕ್ಷದ ಸಭೆ:  ಇಬ್ಬರು ‘ಕೈ’ ಶಾಸಕರು ಗೈರು: ಸರ್ಕಾರ ಸುಭದ್ರ ಎಂದ ಮಾಜಿ ಸಿಎಂ ಸಿದ್ದರಾಮಯ್ಯ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,30,2019(<a href="https://www.justkannada.in">www.justkannada.in</a>): ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ಮತ್ತು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದು, ಈ ನಡುವೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ  ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು.</p>
<p>ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ  ವೇಣುಗೋಪಾಲ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪ ಮುಖ್ಯ ಮಂತ್ರಿ ಡಾ.ಜಿ ಪರಮೇಶ್ವರ್ ,ಸಚಿವರಾದ  ಹೆಚ್ ಕೆ ಪಾಟೀಲ್ ಮುಂತಾದವರು ಭಾಗಿಯಾಗಿದ್ದರು.</p>
<p>ಆದರೆ ಕಾಂಗ್ರೆಸ್ ನಾಯಕರ ವಿರುದ್ದ ಇತ್ತೀಚೆಗೆ ಅಸಮಾಧಾನ ಹೊರ ಹಾಕಿದ್ದ ಇಬ್ಬರು ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರೋಷನ್ ಬೇಗ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದರು.</p>
<p>ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಎಲ್ಲ ಶಾಸಕರು ಒಂದಾಗಿದ್ದೇವೆ. ಯಾವುದೇ ಅಸಮಾಧಾನವಿಲ್ಲ . ಸಭೆಗೆ ಎಲ್ಲರು ಭಾಗಿಯಾಗಿದ್ದಾರೆ. ಮೈತ್ರಿ ಸರ್ಕಾರ ಸುಭದ್ರ  ಎಂದು ಹೇಳಿದರು. ಹಾಗೆಯೇ ರಾಜ್ಯ ಮೈತ್ರಿ ಸರ್ಕಾರವನ್ನ ಬೀಳಿಸುವ ಬಿಜೆಪಿ ತಂತ್ರಗಾರಿಕೆ ಮೂರ್ಖತನ  ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.</p>
<p>Key words: Two MLAs were absent from the Congress Legislature Party meeting.</p>
<p>#bangalore #congress #meeting.</p>
<p>&nbsp;</p>
<p>The post <a href="https://www.justkannada.in/two-mlas-were-absent-from-the-congress-legislature-party-meeting/">ಕೈ ಶಾಸಕಾಂಗ ಪಕ್ಷದ ಸಭೆ:  ಇಬ್ಬರು ‘ಕೈ’ ಶಾಸಕರು ಗೈರು: ಸರ್ಕಾರ ಸುಭದ್ರ ಎಂದ ಮಾಜಿ ಸಿಎಂ ಸಿದ್ದರಾಮಯ್ಯ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
