<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Uttar Pradesh: Modi announces relief for accident deceased families Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/uttar-pradesh-modi-announces-relief-for-accident-deceased-families/feed/" rel="self" type="application/rss+xml" />
	<link>https://www.justkannada.in/tag/uttar-pradesh-modi-announces-relief-for-accident-deceased-families/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 22 May 2022 06:33:57 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Uttar Pradesh: Modi announces relief for accident deceased families Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/uttar-pradesh-modi-announces-relief-for-accident-deceased-families/</link>
	<width>32</width>
	<height>32</height>
</image> 
	<item>
		<title>ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಗಳಿಗೆ ನೆರವು ಘೋಷಿಸಿದ ಮೋದಿ</title>
		<link>https://www.justkannada.in/uttar-pradesh-modi-announces-relief-for-accident-deceased-families/</link>
		
		<dc:creator><![CDATA[JK Desk]]></dc:creator>
		<pubDate>Sun, 22 May 2022 06:33:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Uttar Pradesh: Modi announces relief for accident deceased families]]></category>
		<category><![CDATA[ಉತ್ತರಪ್ರದೇಶ : ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ]]></category>
		<guid isPermaLink="false">https://www.justkannada.in/?p=90138</guid>

					<description><![CDATA[<p>ಬೆಂಗಳೂರು, ಮೇ 22, 2022 (www.justkannada.in): ಉತ್ತರಪ್ರದೇಶ : ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 8ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಮುಂದಿನ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪ್ರಧಾನ ಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂ.ಗಳ ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ನ್ನು ಘೋಷಿಸಿದ್ದಾರೆ. ಸಿದ್ಧಾರ್ಥನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28 ನಲ್ಲಿ ನಿಂತಿದ್ದ ಟ್ರಕ್‌ಗೆ 11 ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಉತ್ತರ [&#8230;]</p>
<p>The post <a href="https://www.justkannada.in/uttar-pradesh-modi-announces-relief-for-accident-deceased-families/">ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಗಳಿಗೆ ನೆರವು ಘೋಷಿಸಿದ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ 22, 2022 (www.justkannada.in): </strong>ಉತ್ತರಪ್ರದೇಶ : ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 8ಜನ ಸಾವನ್ನಪ್ಪಿದ್ದಾರೆ.</p>
<p>ಮೃತರ ಕುಟುಂಬಗಳಿಗೆ ಮುಂದಿನ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪ್ರಧಾನ ಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂ.ಗಳ ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ನ್ನು ಘೋಷಿಸಿದ್ದಾರೆ.</p>
<p>ಸಿದ್ಧಾರ್ಥನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28 ನಲ್ಲಿ ನಿಂತಿದ್ದ ಟ್ರಕ್‌ಗೆ 11 ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ.</p>
<p>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.</p>
<p>The post <a href="https://www.justkannada.in/uttar-pradesh-modi-announces-relief-for-accident-deceased-families/">ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಗಳಿಗೆ ನೆರವು ಘೋಷಿಸಿದ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
