<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>vaccine fair Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/vaccine-fair/feed/" rel="self" type="application/rss+xml" />
	<link>https://www.justkannada.in/tag/vaccine-fair/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 21 Jun 2021 07:40:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>vaccine fair Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/vaccine-fair/</link>
	<width>32</width>
	<height>32</height>
</image> 
	<item>
		<title>ಲಸಿಕಾ ಮೇಳದಲ್ಲಿ 5ರಿಂದ 7 ಲಕ್ಷ ಜನರಿಗೆ ಲಸಿಕೆ- ಸಿಎಂ ಬಿಎಸ್ ಯಡಿಯೂರಪ್ಪ.</title>
		<link>https://www.justkannada.in/5-to-7-lakh-people-vaccinate-vaccine-fair-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Mon, 21 Jun 2021 07:40:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[5 to 7 lakh]]></category>
		<category><![CDATA[BS Yeddyurappa]]></category>
		<category><![CDATA[CM]]></category>
		<category><![CDATA[people]]></category>
		<category><![CDATA[vaccinate]]></category>
		<category><![CDATA[vaccine fair]]></category>
		<guid isPermaLink="false">https://www.justkannada.in/?p=68377</guid>

					<description><![CDATA[<p>ಬೆಂಗಳೂರು,ಜೂನ್,21,2021(www.justkannada.in): ಲಸಿಕಾ ಮೇಳದಲ್ಲಿ ಸುಮಾರು 5 ರಿಂದ  7 ಲಕ್ಷ ಜನರಿಗೆ ಲಸಿಕೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಲಸಿಕೆ ಪೂರೈಸಿದ್ದೇವೆ. 2ನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡುತ್ತೇವೆ. ಲಸಿಕಾ ಅಭಿಯಾನಕ್ಕೆ ಜನರು ಕೈಜೋಡಿಸಿ ಎಂದು ಮನವಿ ಮಾಡಿದರು. ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಕಡಿಮೆಯಾಗುತ್ತಿದೆ. ಹೀಗಾಗಿ ಕೋವಿಡ್ [&#8230;]</p>
<p>The post <a href="https://www.justkannada.in/5-to-7-lakh-people-vaccinate-vaccine-fair-cm-bs-yeddyurappa/">ಲಸಿಕಾ ಮೇಳದಲ್ಲಿ 5ರಿಂದ 7 ಲಕ್ಷ ಜನರಿಗೆ ಲಸಿಕೆ- ಸಿಎಂ ಬಿಎಸ್ ಯಡಿಯೂರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,21,2021(<a href="https://www.justkannada.in">www.justkannada.in</a>):</strong> ಲಸಿಕಾ ಮೇಳದಲ್ಲಿ ಸುಮಾರು 5 ರಿಂದ  7 ಲಕ್ಷ ಜನರಿಗೆ ಲಸಿಕೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಲಸಿಕೆ ಪೂರೈಸಿದ್ದೇವೆ. 2ನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡುತ್ತೇವೆ. ಲಸಿಕಾ ಅಭಿಯಾನಕ್ಕೆ ಜನರು ಕೈಜೋಡಿಸಿ ಎಂದು ಮನವಿ ಮಾಡಿದರು.<img decoding="async" class="aligncenter size-medium wp-image-68379" src="https://www.justkannada.in/wp-content/uploads/2021/06/cm-bsy-2-300x150.jpg" alt="" width="300" height="150" /></p>
<p>ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಕಡಿಮೆಯಾಗುತ್ತಿದೆ. ಹೀಗಾಗಿ ಕೋವಿಡ್ ನಿಯಮ ಸಡಿಲಿಕೆ ಮಾಡಿದ್ದೇವೆ. ಜನರು ಕೋವಿಡ್ ನಿಯಮ ಉಲ್ಲಂಘಿಸಬಾರದು. ಬಸ್ ಸಂಚಾರ ವೇಳೆ ಬೆಂಗಳೂರಿನಲ್ಲಿ ನೂಕುನುಗ್ಗಲು ಆಗುತ್ತಿದ್ದುದ್ದನ್ನ ನೋಡಿದ್ದೇನೆ. ಜನರು ನಿಯಮ ಪಾಲಿಸಬೇಕು ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದರು.</p>
<p>Key words: 5 to 7 lakh -people –vaccinate- vaccine fair-CM -BS Yeddyurappa.</p>
<p>The post <a href="https://www.justkannada.in/5-to-7-lakh-people-vaccinate-vaccine-fair-cm-bs-yeddyurappa/">ಲಸಿಕಾ ಮೇಳದಲ್ಲಿ 5ರಿಂದ 7 ಲಕ್ಷ ಜನರಿಗೆ ಲಸಿಕೆ- ಸಿಎಂ ಬಿಎಸ್ ಯಡಿಯೂರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
