<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Vatal Nagaraj- instead Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/vatal-nagaraj-instead/feed/" rel="self" type="application/rss+xml" />
	<link>https://www.justkannada.in/tag/vatal-nagaraj-instead/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 02 Oct 2020 08:53:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Vatal Nagaraj- instead Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/vatal-nagaraj-instead/</link>
	<width>32</width>
	<height>32</height>
</image> 
	<item>
		<title>ಚುನಾವಣೆ ವ್ಯವಸ್ಥೆ ಬದಲಿಗೆ ವಾಟಾಳ್ ನಾಗರಾಜ್ ಹೊಸಸೂತ್ರ&#8230;</title>
		<link>https://www.justkannada.in/ramanagar-kannada-fighter-vatal-nagaraj-instead-election-system/</link>
		
		<dc:creator><![CDATA[JK Desk]]></dc:creator>
		<pubDate>Fri, 02 Oct 2020 08:51:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[election]]></category>
		<category><![CDATA[Kannada fighter]]></category>
		<category><![CDATA[Ramanagar]]></category>
		<category><![CDATA[system]]></category>
		<category><![CDATA[Vatal Nagaraj- instead]]></category>
		<guid isPermaLink="false">https://www.justkannada.in/?p=40137</guid>

					<description><![CDATA[<p>ರಾಮನಗರ, ಅಕ್ಟೋಬರ್,2,2020(www.justkannada.in): ದೇಶದ ಚುನಾವಣೆ ವ್ಯವಸ್ಥೆ ಬದಲಾವಣೆಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೊಸಸೂತ್ರ ನೀಡಿದ್ದಾರೆ. ಚುನಾವಣಾ ವ್ಯವಸ್ಥೆ ಬದಲಾಗಬೇಕು. ಐದು ಕೋಟಿಗೂ ಹೆಚ್ಚಾಗಿ ಹಣ ಹೊಂದಿರುವವರು ಚುನಾವಣೆಗೆ ನಿಲ್ಲಬಾರದೆಂದು ವಾಟಾಳ್ ನಾಗರಾಜು ಹೇಳಿದ್ದಾರೆ. ರಾಮನಗರದ ಐಜೂರು ವೃತ್ತದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಅವರ ನೇತೃತ್ವದಲ್ಲಿ  ಮಹಾತ್ಮ ಗಾಂಧೀಜಿಯವರ ಜಯಂತಿ ಆಚರಿಸಲಾಯಿತು. ಹಳದಿ ಲೋಹದ ರಥದಲ್ಲಿ ಗಾಂಧೀಜಿಯವರಿಗೆ ಪುಷ್ಪ ನಮನ ಸಲ್ಲಿಸಿದ ವಾಟಾಳ್ ನಾಗರಾಜ್  ಅವರು ಗಾಂಧೀಜಿಯವರ ಕಲ್ಪನೆಯ ವ್ಯವಸ್ಥೆಯನ್ನ [&#8230;]</p>
<p>The post <a href="https://www.justkannada.in/ramanagar-kannada-fighter-vatal-nagaraj-instead-election-system/">ಚುನಾವಣೆ ವ್ಯವಸ್ಥೆ ಬದಲಿಗೆ ವಾಟಾಳ್ ನಾಗರಾಜ್ ಹೊಸಸೂತ್ರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ, ಅಕ್ಟೋಬರ್,2,2020(<a href="https://www.justkannada.in">www.justkannada.in</a>):</strong> ದೇಶದ ಚುನಾವಣೆ ವ್ಯವಸ್ಥೆ ಬದಲಾವಣೆಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೊಸಸೂತ್ರ ನೀಡಿದ್ದಾರೆ. ಚುನಾವಣಾ ವ್ಯವಸ್ಥೆ ಬದಲಾಗಬೇಕು. ಐದು ಕೋಟಿಗೂ ಹೆಚ್ಚಾಗಿ ಹಣ ಹೊಂದಿರುವವರು ಚುನಾವಣೆಗೆ ನಿಲ್ಲಬಾರದೆಂದು ವಾಟಾಳ್ ನಾಗರಾಜು ಹೇಳಿದ್ದಾರೆ.<img fetchpriority="high" decoding="async" class="aligncenter size-medium wp-image-40139" src="https://www.justkannada.in/wp-content/uploads/2020/10/dsser-300x225.jpg" alt="ramanagar-kannada-fighter-vatal-nagaraj-instead-election-system" width="300" height="225" /></p>
<p>ರಾಮನಗರದ ಐಜೂರು ವೃತ್ತದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಅವರ ನೇತೃತ್ವದಲ್ಲಿ  ಮಹಾತ್ಮ ಗಾಂಧೀಜಿಯವರ ಜಯಂತಿ ಆಚರಿಸಲಾಯಿತು. ಹಳದಿ ಲೋಹದ ರಥದಲ್ಲಿ ಗಾಂಧೀಜಿಯವರಿಗೆ ಪುಷ್ಪ ನಮನ ಸಲ್ಲಿಸಿದ ವಾಟಾಳ್ ನಾಗರಾಜ್  ಅವರು ಗಾಂಧೀಜಿಯವರ ಕಲ್ಪನೆಯ ವ್ಯವಸ್ಥೆಯನ್ನ ನೆನೆದರು.</p>
<p>ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಸಂಬಂಧ ಮಾತನಾಡಿದ ವಾಟಾಳ್ ನಾಗರಾಜ್ ಅತ್ಯಾಚಾರಕ್ಕೊಳಗಾದ ಯುವತಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದರು. ಹಾಗಯೇ ರಾಹುಲ್ ಗಾಂಧಿಯವರ ಮೇಲಿನ ಹಲ್ಲೆ ಖಂಡಿಸಿದ ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.<img decoding="async" class="aligncenter size-medium wp-image-40138" src="https://www.justkannada.in/wp-content/uploads/2020/10/vatal-300x225.jpg" alt="ramanagar-kannada-fighter-vatal-nagaraj-instead-election-system" width="300" height="225" /></p>
<p>ಇದೇ ವೇಳೆ ದೇಶದ ಚುನಾವಣಾ ವ್ಯವಸ್ಥೆ ಬದಲಾವಣೆಗೆ ಒತ್ತಾಯಿಸಿದ ವಾಟಾಳ್ ನಾಗರಾಜ್, ಚುನಾವಣಾ ವ್ಯವಸ್ಥೆ ಬದಲಾಗಬೇಕು. ಐದು ಕೋಟಿಗೂ ಹೆಚ್ಚಾಗಿ ಹಣ ಹೊಂದಿರುವವರು ಚುನಾವಣೆಗೆ ನಿಲ್ಲಬಾರದು ಎಂದು ಹೊಸ ನಿಯಮವನ್ನ ತರಬೇಕೆಂದು ಹೇಳಿದರು.</p>
<p>Key words: ramanagar- kannada fighter- Vatal Nagaraj- instead &#8211; election -system.</p>
<p>The post <a href="https://www.justkannada.in/ramanagar-kannada-fighter-vatal-nagaraj-instead-election-system/">ಚುನಾವಣೆ ವ್ಯವಸ್ಥೆ ಬದಲಿಗೆ ವಾಟಾಳ್ ನಾಗರಾಜ್ ಹೊಸಸೂತ್ರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
