<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>video Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/video/feed/" rel="self" type="application/rss+xml" />
	<link>https://www.justkannada.in/tag/video/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 19 Jan 2026 10:43:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>video Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/video/</link>
	<width>32</width>
	<height>32</height>
</image> 
	<item>
		<title>ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ಇದು..</title>
		<link>https://www.justkannada.in/dgp-ramachandra-rao/</link>
		
		<dc:creator><![CDATA[prashanth]]></dc:creator>
		<pubDate>Mon, 19 Jan 2026 10:43:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[DGP Ramachandra Rao]]></category>
		<category><![CDATA[Raasleela]]></category>
		<category><![CDATA[video]]></category>
		<category><![CDATA[Viral]]></category>
		<guid isPermaLink="false">https://www.justkannada.in/?p=150410</guid>

					<description><![CDATA[<p>ಬೆಂಗಳೂರು,ಜನವರಿ,19,2026 (www.justkannada.in):  ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ವತಃ ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿಜಿಪಿ ರಾಮಚಂದ್ರರಾವ್ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದಾರೆ.  ರಾಸಲೀಲೆಯಲ್ಲಿರುವ ವ್ಯಕ್ತಿ ನಾನಲ್ಲ ಅದು ಎಐ ವಿಡಿಯೋ. ನ ನ್ನ ವಿರುದ್ದ ಯಾರೋ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ. ಈ ಕಾಲದಲ್ಲಿ ಏನು  ಬೇಕಾದರೂ ಮಾಡಬಹುದು. ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿ ಇದ್ದೆ ಇದರ [&#8230;]</p>
<p>The post <a href="https://www.justkannada.in/dgp-ramachandra-rao/">ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ಇದು..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,19,2026 (<a href="http://www.justkannada.in">www.justkannada.in</a>):</strong>  ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ವತಃ ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಡಿಜಿಪಿ ರಾಮಚಂದ್ರರಾವ್ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದಾರೆ.  ರಾಸಲೀಲೆಯಲ್ಲಿರುವ ವ್ಯಕ್ತಿ ನಾನಲ್ಲ ಅದು ಎಐ ವಿಡಿಯೋ. ನ ನ್ನ ವಿರುದ್ದ ಯಾರೋ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ.</p>
<p>ಈ ಕಾಲದಲ್ಲಿ ಏನು  ಬೇಕಾದರೂ ಮಾಡಬಹುದು. ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿ ಇದ್ದೆ ಇದರ ಬಗ್ಗೆ ನಾನು ವಕೀಲರ ಜೊತೆ ಮಾತನಾಡುತ್ತೇನೆ. ಇದರ ಬಗ್ಗೆ ತನಿಖೆ ಆಗಬೇಕು ಎಂದು ರಾಮಚಂದ್ರರಾವ್ ತಿಳಿಸಿದ್ದಾರೆ.</p>
<p>Key words: Raasleela, video, viral, DGP Ramachandra Rao</p>
<p>The post <a href="https://www.justkannada.in/dgp-ramachandra-rao/">ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ಇದು..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಚೇರಿಯಲ್ಲೇ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ: ವಿಡಿಯೋ ವೈರಲ್</title>
		<link>https://www.justkannada.in/dgp-dr-k-ramachandra-rao/</link>
		
		<dc:creator><![CDATA[prashanth]]></dc:creator>
		<pubDate>Mon, 19 Jan 2026 10:02:17 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[DGP]]></category>
		<category><![CDATA[Dr. K. Ramachandra Rao]]></category>
		<category><![CDATA[office]]></category>
		<category><![CDATA[video]]></category>
		<category><![CDATA[Viral]]></category>
		<guid isPermaLink="false">https://www.justkannada.in/?p=150407</guid>

					<description><![CDATA[<p>ಬೆಂಗಳೂರು,ಜನವರಿ,19,2026 (www.justkannada.in):  ಕಚೇರಿಯಲ್ಲೇ ಮಹಿಳೆಯ ಜೊತೆ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಡಿಜಿಪಿ ರಾಮಚಂದ್ರರಾವ್  ಗೋಲ್ಡ್ ಸ್ಮಗಲ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ತಂದೆಯಾಗಿದ್ದಾರೆ.  ಡಿಜಿಪಿ ರಾಮಚಂದ್ರರಾವ್ ಕಚೇರಿಯಲ್ಲೇ ಮಹಿಳೆಯ ಜೊತೆ ರಾಸಲೀಲೆ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.  ರನ್ಯಾರಾವ್ ಪ್ರಕರಣಕ್ಕಿಂತ ಮೊದಲೇ ಈ ರಾಸಲೀಲೆ ನಡೆದಿದೆ ಎನ್ನಲಾಗಿದೆ. ರಾಮಚಂದ್ರರಾವ್ ಸದ್ಯ  ಡಿಸಿಆರ್ ಇ ಡಿಜಿಪಿಯಾಗಿದ್ದು ತಮ್ಮ ಹುದ್ದೆಯ ಘನತೆ ಮರೆತು ಸಮವಸ್ತ್ರದಲ್ಲೇ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ [&#8230;]</p>
<p>The post <a href="https://www.justkannada.in/dgp-dr-k-ramachandra-rao/">ಕಚೇರಿಯಲ್ಲೇ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ: ವಿಡಿಯೋ ವೈರಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,19,2026 (<a href="http://www.justkannada.in">www.justkannada.in</a>):</strong>  ಕಚೇರಿಯಲ್ಲೇ ಮಹಿಳೆಯ ಜೊತೆ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಡಿಜಿಪಿ ರಾಮಚಂದ್ರರಾವ್  ಗೋಲ್ಡ್ ಸ್ಮಗಲ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ತಂದೆಯಾಗಿದ್ದಾರೆ.  ಡಿಜಿಪಿ ರಾಮಚಂದ್ರರಾವ್ ಕಚೇರಿಯಲ್ಲೇ ಮಹಿಳೆಯ ಜೊತೆ ರಾಸಲೀಲೆ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.  ರನ್ಯಾರಾವ್ ಪ್ರಕರಣಕ್ಕಿಂತ ಮೊದಲೇ ಈ ರಾಸಲೀಲೆ ನಡೆದಿದೆ ಎನ್ನಲಾಗಿದೆ.</p>
<p>ರಾಮಚಂದ್ರರಾವ್ ಸದ್ಯ  ಡಿಸಿಆರ್ ಇ ಡಿಜಿಪಿಯಾಗಿದ್ದು ತಮ್ಮ ಹುದ್ದೆಯ ಘನತೆ ಮರೆತು ಸಮವಸ್ತ್ರದಲ್ಲೇ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದು ವಿಡಿಯೋ ವೈರಲ್ ಆಗಿದೆ.</p>
<p>Key words: DGP, Dr. K. Ramachandra Rao, office,  Video,  viral</p>
<p>The post <a href="https://www.justkannada.in/dgp-dr-k-ramachandra-rao/">ಕಚೇರಿಯಲ್ಲೇ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ರಾಸಲೀಲೆ: ವಿಡಿಯೋ ವೈರಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಮತ್ತೆ ಆಟೋ ವೀಲಿಂಗ್,  ಪುಂಡಾಟ: ವಿಡಿಯೋ ವೈರಲ್</title>
		<link>https://www.justkannada.in/auto-wheeling/</link>
		
		<dc:creator><![CDATA[prashanth]]></dc:creator>
		<pubDate>Thu, 07 Aug 2025 07:37:13 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Auto wheeling]]></category>
		<category><![CDATA[Male Mahadeshwara temple]]></category>
		<category><![CDATA[video]]></category>
		<category><![CDATA[Viral]]></category>
		<guid isPermaLink="false">https://www.justkannada.in/?p=143720</guid>

					<description><![CDATA[<p>ಚಾಮರಾಜನಗರ,ಆಗಸ್ಟ್,7,2025 (www.justkannada.in): ಚಾಮರಾಜನಗರ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದ ಸನ್ನಿಧಿಯಲ್ಲಿ  ಆಟೋ ವೀಲ್ಹಿಂಗ್  ಪುಂಡಾಟ ಮತ್ತೆ ಮುಂದುವರೆದಿದೆ. ಕಳೆದ ವಾರ ವ್ಹೀಲಿಂಗ್ ಮಾಡಿದ್ದ ಆಟೋ ಚಾಲಕರಿಗೆ ಪೋಲಿಸರು ಚಳಿ ಬಿಡಿಸಿದ್ದರು. ಇದೀಗ ಮತ್ತೆ ಪುಂಡರು ಪುಂಡಾಟ ಮೆರೆದಿದ್ದು, ಮಲೇ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ರಸ್ತೆಯಲ್ಲಿ  ವೀಲ್ಹಿಂಗ್ ಮಾಡಿಕೊಂಡು ಹೋಗುವ ದೃಶ್ಯ ವೈರಲ್ ಆಗಿದೆ. ಅಜಾಗರೂಕತೆಯಿಂದ ವೀಲ್ಹಿಂಗ್ ಮಾಡಿಕೊಂಡು ಸಂಚಾರ ಮಾಡುವ ದೃಶ್ಯವನ್ನು ವೈರಲ್ ಆಗಿದ್ದು,  ಹಿಂಬದಿಯ ಆಟೋದಲ್ಲಿ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. [&#8230;]</p>
<p>The post <a href="https://www.justkannada.in/auto-wheeling/">ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಮತ್ತೆ ಆಟೋ ವೀಲಿಂಗ್,  ಪುಂಡಾಟ: ವಿಡಿಯೋ ವೈರಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಆಗಸ್ಟ್,7,2025 (<a href="http://www.justkannada.in">www.justkannada.in</a>):</strong> ಚಾಮರಾಜನಗರ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದ ಸನ್ನಿಧಿಯಲ್ಲಿ  ಆಟೋ ವೀಲ್ಹಿಂಗ್  ಪುಂಡಾಟ ಮತ್ತೆ ಮುಂದುವರೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಳೆದ ವಾರ ವ್ಹೀಲಿಂಗ್ ಮಾಡಿದ್ದ ಆಟೋ ಚಾಲಕರಿಗೆ ಪೋಲಿಸರು ಚಳಿ ಬಿಡಿಸಿದ್ದರು. ಇದೀಗ ಮತ್ತೆ ಪುಂಡರು ಪುಂಡಾಟ ಮೆರೆದಿದ್ದು, ಮಲೇ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ರಸ್ತೆಯಲ್ಲಿ  ವೀಲ್ಹಿಂಗ್ ಮಾಡಿಕೊಂಡು ಹೋಗುವ ದೃಶ್ಯ ವೈರಲ್ ಆಗಿದೆ.</p>
<p>ಅಜಾಗರೂಕತೆಯಿಂದ ವೀಲ್ಹಿಂಗ್ ಮಾಡಿಕೊಂಡು ಸಂಚಾರ ಮಾಡುವ ದೃಶ್ಯವನ್ನು ವೈರಲ್ ಆಗಿದ್ದು,  ಹಿಂಬದಿಯ ಆಟೋದಲ್ಲಿ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಟೋ ವೀಲ್ಹಿಂಗ್ ವೀಡಿಯೋವನ್ನು ವೀಕ್ಷಿಸಿದ ಮಹದೇಶ್ವರ ಬೆಟ್ಟ ಠಾಣಾ ಪೊಲೀಸರು, ಆಟೋ ವಶ ಪಡೆದುಕೊಂಡು ಪ್ರಕರಣ ದಾಖಲಿಸಲು ಹುಡುಕಾಟ ಆರಂಭಿಸಿದ್ದಾರೆ.</p>
<p>Key words: Auto wheeling, Male Mahadeshwara temple, Video, viral</p>
<p>The post <a href="https://www.justkannada.in/auto-wheeling/">ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಮತ್ತೆ ಆಟೋ ವೀಲಿಂಗ್,  ಪುಂಡಾಟ: ವಿಡಿಯೋ ವೈರಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನ-ಮಾಜಿ ಸಚಿವ ಬಿಸಿ ನಾಗೇಶ್ ಆರೋಪ.</title>
		<link>https://www.justkannada.in/government-trying-cover-up-college-video-shooting-case-former-minister-bc-nagesh/</link>
		
		<dc:creator><![CDATA[JK Desk]]></dc:creator>
		<pubDate>Sat, 29 Jul 2023 11:52:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BC Nagesh.]]></category>
		<category><![CDATA[case]]></category>
		<category><![CDATA[Former Minister]]></category>
		<category><![CDATA[government -trying - cover up – college]]></category>
		<category><![CDATA[shooting]]></category>
		<category><![CDATA[video]]></category>
		<guid isPermaLink="false">https://www.justkannada.in/?p=110288</guid>

					<description><![CDATA[<p>ತುಮಕೂರು,ಜುಲೈ,29,2023(www.justkannada.in): ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್​ ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಬಿ.ಸಿ ನಾಗೇಶ್,  ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹೀಗಾಗಿ ಈ ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಪೊಲೀಸರು ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಿಲ್ಲ. ಈ ಘಟನೆಯನ್ನು ಖಂಡಿಸಿ ನಮ್ಮ ಕಾರ್ಯಕರ್ತೆ ಟ್ವೀಟ್​​ ಮಾಡಿದ್ರು. ಆಕೆಯನ್ನು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ರಾಜ್ಯದಲ್ಲಿ [&#8230;]</p>
<p>The post <a href="https://www.justkannada.in/government-trying-cover-up-college-video-shooting-case-former-minister-bc-nagesh/">ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನ-ಮಾಜಿ ಸಚಿವ ಬಿಸಿ ನಾಗೇಶ್ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜುಲೈ,29,2023(<a href="http://www.justkannada.in">www.justkannada.in</a>):</strong> ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್​ ಆರೋಪ ಮಾಡಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ತುಮಕೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಬಿ.ಸಿ ನಾಗೇಶ್,  ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹೀಗಾಗಿ ಈ ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಪೊಲೀಸರು ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಿಲ್ಲ. ಈ ಘಟನೆಯನ್ನು ಖಂಡಿಸಿ ನಮ್ಮ ಕಾರ್ಯಕರ್ತೆ ಟ್ವೀಟ್​​ ಮಾಡಿದ್ರು. ಆಕೆಯನ್ನು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-medium wp-image-97814" src="https://www.justkannada.in/wp-content/uploads/2022/10/Public-examination-for-5th-and-8th-class-students-Minister-BC-Nagesh-clarified-300x167.jpg" alt="" width="300" height="167" srcset="https://www.justkannada.in/wp-content/uploads/2022/10/Public-examination-for-5th-and-8th-class-students-Minister-BC-Nagesh-clarified-300x167.jpg 300w, https://www.justkannada.in/wp-content/uploads/2022/10/Public-examination-for-5th-and-8th-class-students-Minister-BC-Nagesh-clarified.jpg 389w" sizes="auto, (max-width: 300px) 100vw, 300px" /></p>
<p>Key words: government -trying &#8211; cover up – college- video –shooting- case-former minister- BC Nagesh</p>
<p>&nbsp;</p>
<p>The post <a href="https://www.justkannada.in/government-trying-cover-up-college-video-shooting-case-former-minister-bc-nagesh/">ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನ-ಮಾಜಿ ಸಚಿವ ಬಿಸಿ ನಾಗೇಶ್ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಚೇರಿಯಲ್ಲಿ ಚಿತ್ರೀಕರಣ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಹಿಂದಿನ ನಿಯಮವೇ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.</title>
		<link>https://www.justkannada.in/ban-photo-video-office-order-cancel-cm-basavaraja-bommai/</link>
		
		<dc:creator><![CDATA[JK Desk]]></dc:creator>
		<pubDate>Sat, 16 Jul 2022 04:40:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ban –photo]]></category>
		<category><![CDATA[cancel]]></category>
		<category><![CDATA[CM Basavaraja Bommai]]></category>
		<category><![CDATA[office]]></category>
		<category><![CDATA[Order]]></category>
		<category><![CDATA[video]]></category>
		<guid isPermaLink="false">https://www.justkannada.in/?p=93426</guid>

					<description><![CDATA[<p>ಬೆಂಗಳೂರು,ಜುಲೈ,16,2022(www.justkannada.in):  ಸರ್ಕಾರಿ ಕಚೇರಿಗಳಲ್ಲಿ ಪೋಟೊ, ವಿಡಿಯೋ ಚಿತ್ರೀಕರಣ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ. ಇದೀಗ ಆದೇಶ ವಾಪಸ್ ಪಡೆಯಲಾಗಿದ್ದು ಹಿಂದಿನ ನಿಯಮವೇ ಜಾರಿಯಲ್ಲಿರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರಿ ಕಚೇರಿಯಲ್ಲಿ ಚಿತ್ರೀಕರಣ ನಿಷೇಧ ವಾಪಸ್ ಪಡೆಯಲಾಗಿದೆ. ಹೆಣ್ಣುಮಕ್ಕಳ ಪೋಟೋ ವಿಡಿಯೋ ಮಾಡ್ತಾರೆ. ಪೋಟೋ ವಿಡಿಯೋ ಚಿತ್ರೀಕರಣ ಬಂದ್ ಮಾಡಿ ಅಂತಾ ನೌಕರರು ಮನವಿ ಮಾಡಿದ್ದರು. ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ [&#8230;]</p>
<p>The post <a href="https://www.justkannada.in/ban-photo-video-office-order-cancel-cm-basavaraja-bommai/">ಕಚೇರಿಯಲ್ಲಿ ಚಿತ್ರೀಕರಣ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಹಿಂದಿನ ನಿಯಮವೇ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,16,2022(<a href="http://www.justkannada.in">www.justkannada.in</a>):</strong>  ಸರ್ಕಾರಿ ಕಚೇರಿಗಳಲ್ಲಿ ಪೋಟೊ, ವಿಡಿಯೋ ಚಿತ್ರೀಕರಣ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ. ಇದೀಗ ಆದೇಶ ವಾಪಸ್ ಪಡೆಯಲಾಗಿದ್ದು ಹಿಂದಿನ ನಿಯಮವೇ ಜಾರಿಯಲ್ಲಿರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರಿ ಕಚೇರಿಯಲ್ಲಿ ಚಿತ್ರೀಕರಣ ನಿಷೇಧ ವಾಪಸ್ ಪಡೆಯಲಾಗಿದೆ. ಹೆಣ್ಣುಮಕ್ಕಳ ಪೋಟೋ ವಿಡಿಯೋ ಮಾಡ್ತಾರೆ. ಪೋಟೋ ವಿಡಿಯೋ ಚಿತ್ರೀಕರಣ ಬಂದ್ ಮಾಡಿ ಅಂತಾ ನೌಕರರು ಮನವಿ ಮಾಡಿದ್ದರು. ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ರೀತಿ ನಿರ್ಬಂಧ ಹಾಕಬಾರದು ಹಿಂದಿನ ನಿಯಮವೇ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.<img loading="lazy" decoding="async" class="aligncenter size-full wp-image-72253" src="https://www.justkannada.in/wp-content/uploads/2021/08/mekedatu-plan-work-start-cm-basavaraja-bommai-tong-annamalai.jpg" alt="" width="696" height="391" /></p>
<p>ಹಲವೆಡೆ ಮಳೆ ಹಾನ ಹಿನ್ನೆಲೆ ನಿನ್ನೆ ಡಿಸಿಗಳ ಜತೆ ಚರ್ಚಸಿದ್ದೇನೆ. ಮಳೆಗೆ ಮನೆ ಹಾನಿಯಾಗಿದ್ದರೇ ತಕ್ಷಣ ಪರಿಹಾರ ನೀಡಲಾಗುತ್ತದೆ. ಮೂಲ ಸೌಕರ್ಯಕ್ಕೆ 500 ಕೋಟಿ ಒದಗಿಸಿದ್ದೇನೆ. ಸಂತ್ರಸ್ಥರ ನೆರವಿಗೆ ನಮ್ಮ ಸರ್ಕಾರ ಧಾವಿಸಲಿದೆ ಎಂದರು.</p>
<p>Key words: ban –photo-video-office-order-cancel-CM Basavaraja Bommai.</p>
<p>ENGLISH SUMMARY&#8230;</p>
<p>Prohibition of taking pictures, and videos in govt. offices had not come to my notice: Will revert it &#8211; CM Bommai<br />
Bengaluru, July 16, 2022 (www.justkannada.in): Chief Minister Basavaraj Bommai today informed that the orders prohibiting taking pictures and videos by visitors to government officials had not come to his notice. &#8220;We have withdrawn the orders, and the older rules will continue,&#8221; he informed.<br />
Speaking to the press persons in Bengaluru today, the Chief Minister informed that a few visitors to the government officials take pictures and videos of women employees and hence the employees had requested to prohibit it. &#8220;Our government is functioning most transparently. However, we have removed the restriction,&#8221; he added.<br />
Replying to a question about rain, the CM explained that he had spoken to the Deputy Commissioners and informed them that measures would be taken immediately to distribute compensation to the victims who lose their houses due to rains. &#8220;I have allocated Rs. 500 crores for infrastructure development. Our government is here to help the victims of natural disasters,&#8221; he said.<br />
Keywords: Chief Minister Basavaraj Bommai/ prohibition of pictures, videos/ government offices/ orders withdrawn</p>
<p>The post <a href="https://www.justkannada.in/ban-photo-video-office-order-cancel-cm-basavaraja-bommai/">ಕಚೇರಿಯಲ್ಲಿ ಚಿತ್ರೀಕರಣ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಹಿಂದಿನ ನಿಯಮವೇ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಜನೆಗೆ ಸೀಮಿತವಾದ ಶ್ರೀರಂಗಪಟ್ಟಣ ಚಲೋ‌: ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣಕ್ಕೆ ಆಗ್ರಹ.</title>
		<link>https://www.justkannada.in/srirangapatna-chalo-jamia-mosque-demands-video/</link>
		
		<dc:creator><![CDATA[JK Desk]]></dc:creator>
		<pubDate>Sat, 04 Jun 2022 09:20:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[demands.]]></category>
		<category><![CDATA[Srirangapatna Chalo- Jamia Mosque]]></category>
		<category><![CDATA[video]]></category>
		<guid isPermaLink="false">https://www.justkannada.in/?p=90860</guid>

					<description><![CDATA[<p>ಮಂಡ್ಯ,ಜೂನ್,4,2022(www.justkannada.in): ಜಾಮಿಯ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ನಡೆಸುತ್ತಿದ್ದ ಶ್ರೀರಂಗಪಟ್ಟಣ ಚಲೋಗೆ ಪೊಲೀಸರು ತಡೆ ನೀಡಿದರು. ಶ್ರೀರಂಗಪಟ್ಟಣ ಚಲೋಗೆ ಪೊಲೀಸರು ತಡೆ ನೀಡಿದ ಹಿನ್ನೆಲೆಯಲ್ಲಿ ದಸರಾ ಬನ್ನಿಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್  ಕಾರ್ಯಕರ್ತರು ಹನುಮಾನ್ ಚಾಲೀಸ್ ಪಠಣ ಮಾಡಿ ಪ್ರಸಾದ ವಿನಿಯೋಗಿಸಿದರು. ಈ ಮೂಲಕ ಶ್ರೀರಂಗಪಟ್ಟಣ ಚಲೋ‌ ದಸರಾ ಬನ್ನಿಮಂಟಪದಲ್ಲಿ ಭಜನೆಗೆ ಸೀಮಿತವಾಯಿತು. ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣವಾಗಬೇಕು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದರು. ಈ ವೇಳೆ [&#8230;]</p>
<p>The post <a href="https://www.justkannada.in/srirangapatna-chalo-jamia-mosque-demands-video/">ಭಜನೆಗೆ ಸೀಮಿತವಾದ ಶ್ರೀರಂಗಪಟ್ಟಣ ಚಲೋ‌: ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣಕ್ಕೆ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮಂಡ್ಯ,ಜೂನ್,4,2022(<a href="http://www.justkannada.in">www.justkannada.in</a>): ಜಾಮಿಯ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ನಡೆಸುತ್ತಿದ್ದ ಶ್ರೀರಂಗಪಟ್ಟಣ ಚಲೋಗೆ ಪೊಲೀಸರು ತಡೆ ನೀಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶ್ರೀರಂಗಪಟ್ಟಣ ಚಲೋಗೆ ಪೊಲೀಸರು ತಡೆ ನೀಡಿದ ಹಿನ್ನೆಲೆಯಲ್ಲಿ ದಸರಾ ಬನ್ನಿಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್  ಕಾರ್ಯಕರ್ತರು ಹನುಮಾನ್ ಚಾಲೀಸ್ ಪಠಣ ಮಾಡಿ ಪ್ರಸಾದ ವಿನಿಯೋಗಿಸಿದರು. ಈ ಮೂಲಕ ಶ್ರೀರಂಗಪಟ್ಟಣ ಚಲೋ‌ ದಸರಾ ಬನ್ನಿಮಂಟಪದಲ್ಲಿ ಭಜನೆಗೆ ಸೀಮಿತವಾಯಿತು.</p>
<p>ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣವಾಗಬೇಕು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಭಜರಂಗದಳ ಜಿಲ್ಲಾ ಸಂಚಾಲಕ ಬಸವರಾಜ್ , ಮಸೀದಿ ಇರುವ ಜಾಗದಲ್ಲಿ ಅಡುಗೆ ಮಾಡುವಂತಿಲ್ಲ, ಅಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ. ಈ ಕೂಡಲೇ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಬೇಕು.ಮಸೀದಿಯಲ್ಲಿ  ಹಿಂದೂ ದೇವರಗಳ ಹಲವಾರು ಕುರುಹುಗಳಿವೆ. ಇದನ್ನು ರಕ್ಷಿಸುವ ಹೊಣೆ ನಮ್ಮದೇ. ಪ್ರಾಣ ಹೋದರು ಬಿಡುವುದಿಲ್ಲ. ನಮ್ಮ ಹೋರಾಟ ನಡೆಯಲಿದೆ. ನಾವು ಕಾನೂನು ಮೂಲಕವೇ ನಮ್ಮ ಬೇಡಿಕೆ ಈಡೇರಿಸಿಕೊಳ್ಳುತ್ತವೆ. ಕಾನೂನು ಪಾಲನೆಯನ್ನು ಮಾಡಲಿದ್ದೇವೆ. ನಾವು ಜಿಲ್ಲಾಡಳಿತಕ್ಕೆ ಕೊಟ್ಟಿರುವ ಮನವಿ ಬಗ್ಗೆ ಜಿಲ್ಲಾಡಳಿತ ಏನು ಕ್ರಮ ಕೈಗೊಂಡಿದೆ ಎಂಬುದನ್ನು ಈಗಲೇ ಬಂದು ತಿಳಿಸಬೇಕು ಎಂದು ಆಗ್ರಹಿಸಿದರು.</p>
<p>ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಹಿನ್ನೆಲೆ, ಪ್ರತಿಭಟನಾ ಸ್ಥಳಕ್ಕೆ ಎಸಿ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣ ತಹಶಿಲ್ದಾರ್ ಶ್ವೇತ ಸ್ಥಳಕ್ಕೆ ಭೇಟಿ ನೀಡಿ ಹಿಂದೂ ಪರ ಸಂಘಟನೆಗಳ ಮನವಿ ಸ್ವೀಕರಿಸಿದರು. ಶ್ರೀರಂಗಪಟ್ಟಣದ ಉಪವಿಭಾಗಧಿಕಾರಿ ಮಾತನಾಡಿ, ಜಾಮೀಯಾ ಮಸೀದಿ ವಕ್ಫ್ ಬೋರ್ಡ್ ಗೆ ಸೇರಿಸಲಾಗಿದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಿಕೊಂಡು ಮಾಹಿತಿ ನೀಡುತ್ತೇವೆ. ಸಂರಕ್ಷಿತಾ ಪುರಾತತ್ವ ಕಟ್ಟಡದಲ್ಲಿ ಮದರಸಾ ನಡೆಯುತ್ತಿರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದು ಸ್ಪಷ್ಟಪಡಿಸುತ್ತೇವೆ. ಮದರಸಾದ ಬಗ್ಗೆ ಸ್ಪಷ್ಟೀಕರಣಕ್ಕೆ ಕೇಂದ್ರದ ಪುರಾತತ್ವ ಇಲಾಖೆಗೆ ಪತ್ರ ಬರೆಯುತ್ತೇವೆ. ಕಾನೂನಾತ್ಮಕವಾಗಿ ನಿಮ್ಮ ಬೇಡಿಕೆ ಬಗ್ಗೆ ಪರಿಶೀಲಿಸುತ್ತೇವೆ ಎಂದು ಭರವಸೆ ನೀಡಿದರು.</p>
<p>Key words: Srirangapatna Chalo- Jamia Mosque –demands- video</p>
<p>ENGLISH SUMMARY&#8230;</p>
<p>Srirangapatna Chalo restricted only for bhajan: Demand to video record Jamia Masjid<br />
Mandya, June 4, 2022 (www.justkannada.in): Police prevented the Srirangapatna Chalo movement organized by the various pro-Hindu outfits demanding permission to offer pooja at the Jamia Masjid in Srirangapatna.<br />
Following notice by the police the members of the various pro-Hindu outfits, along with the members of the Vishwa Hindu Parishat chanted Hanuman Chalisa at the Dasara Banni Mantap grounds. Thus, the Srirangapatna Chalo protest was restricted only to bhajan at the Dasara Banni Mantapa.<img loading="lazy" decoding="async" class="aligncenter size-full wp-image-90861" src="https://www.justkannada.in/wp-content/uploads/2022/06/rcb.jpg" alt="" width="500" height="333" srcset="https://www.justkannada.in/wp-content/uploads/2022/06/rcb.jpg 500w, https://www.justkannada.in/wp-content/uploads/2022/06/rcb-300x200.jpg 300w" sizes="auto, (max-width: 500px) 100vw, 500px" /><br />
The members of the Hindu Jagarana Vedike demanded the police to video record the insides of the Jamia Masjid. Speaking on the occasion, &#8220;Bajrang Dal District Convener Basavaraj demanded that no food preparation should be made near the Masjid and offering namaz should be prohibited. The District administration should take action immediately. There are several pieces of evidence of Hindu deities, it is our responsibility to protect them. We won&#8217;t leave it even if we have sacrificed our lives. Our struggle will move on. We will fulfill our demands legally. We will follow the court&#8217;s orders,&#8221; he said and demanded the District Administration to inform what measures it has taken in this regard.<br />
Keywords: Hindu Jagarana Vedike/ Srirangapatna Chalo/ Jamia Masjid/ Bhajan</p>
<p>The post <a href="https://www.justkannada.in/srirangapatna-chalo-jamia-mosque-demands-video/">ಭಜನೆಗೆ ಸೀಮಿತವಾದ ಶ್ರೀರಂಗಪಟ್ಟಣ ಚಲೋ‌: ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣಕ್ಕೆ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ತ್ರೀಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವಿಗೆ ಬಿತ್ತು ಧರ್ಮದೇಟು.</title>
		<link>https://www.justkannada.in/mobile-women-toilet-shoot-video-assult/</link>
		
		<dc:creator><![CDATA[JK Desk]]></dc:creator>
		<pubDate>Tue, 19 Oct 2021 11:35:34 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[assult]]></category>
		<category><![CDATA[mobile – women]]></category>
		<category><![CDATA[shoot]]></category>
		<category><![CDATA[toilet]]></category>
		<category><![CDATA[video]]></category>
		<guid isPermaLink="false">https://www.justkannada.in/?p=78351</guid>

					<description><![CDATA[<p>ತುಮಕೂರು,ಅಕ್ಟೋಬರ್,19,2021(www.justkannada.in):  ಸ್ತ್ರೀಯರ ಶೌಚಾಲಯದಲ್ಲಿ  ಮೊಬೈಲ್ ಇರಿಸಿ ವಿಡಿಯೋ  ಚಿತ್ರೀಕರಣ ಮಾಡುತ್ತಿದ್ದವನಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಿಶ್ವ ಗುರು ಸ್ಕ್ಯಾನಿಂಗ್ ಸೆಂಟರ್​ ನಲ್ಲಿ ಈ ಘಟನೆ ನಡೆದಿದೆ. ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ ಎಂಬಾತನೇ ಈ ದುಷ್ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಚಾಮರಾಜನಗರ ಮೂಲದ ಹರೀಶ್​ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ಧ. ಈ ಮಧ್ಯೆ ಆತ ಸ್ಕ್ಯಾನಿಂಗ್ ಸೆಂಟರ್​ ನ ಟಾಯ್ಲೆಟ್​ ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಹರೀಶ್​, ಮೊಬೈಲ್​ [&#8230;]</p>
<p>The post <a href="https://www.justkannada.in/mobile-women-toilet-shoot-video-assult/">ಸ್ತ್ರೀಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವಿಗೆ ಬಿತ್ತು ಧರ್ಮದೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಅಕ್ಟೋಬರ್,19,2021(<a href="https://www.justkannada.in">www.justkannada.in</a>):  </strong>ಸ್ತ್ರೀಯರ ಶೌಚಾಲಯದಲ್ಲಿ  ಮೊಬೈಲ್ ಇರಿಸಿ ವಿಡಿಯೋ  ಚಿತ್ರೀಕರಣ ಮಾಡುತ್ತಿದ್ದವನಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ತುಮಕೂರಿನ ವಿಶ್ವ ಗುರು ಸ್ಕ್ಯಾನಿಂಗ್ ಸೆಂಟರ್​ ನಲ್ಲಿ ಈ ಘಟನೆ ನಡೆದಿದೆ. ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ ಎಂಬಾತನೇ ಈ ದುಷ್ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಚಾಮರಾಜನಗರ ಮೂಲದ ಹರೀಶ್​ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ಧ. <img loading="lazy" decoding="async" class="aligncenter size-full wp-image-78352" src="https://www.justkannada.in/wp-content/uploads/2021/10/harish.jpg" alt="" width="696" height="354" /></p>
<p>ಈ ಮಧ್ಯೆ ಆತ ಸ್ಕ್ಯಾನಿಂಗ್ ಸೆಂಟರ್​ ನ ಟಾಯ್ಲೆಟ್​ ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಹರೀಶ್​, ಮೊಬೈಲ್​ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.. ಈ ಹಿನ್ನೆಲೆಯಲ್ಲಿ ಆತನಿಗೆ ಸಾರ್ವಜನಿಕರು ಮಹಿಳೆಯರು  ಹಿಗ್ಗಾಮುಗ್ಗ ಥಳಿಸಿದ್ದು, ಇದೀಗ ಕಾಮುಕ ಹರೀಶ್ ನನ್ನ ಹೊಸಬಡಾವಣೆ ಠಾಣಾ ಪೊಲೀಸರ ವಶಕ್ಕೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: mobile – women- toilet -shoot –video-assult</p>
<p>&nbsp;</p>
<p>The post <a href="https://www.justkannada.in/mobile-women-toilet-shoot-video-assult/">ಸ್ತ್ರೀಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವಿಗೆ ಬಿತ್ತು ಧರ್ಮದೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ -ಶಿಕ್ಷಣ ಸಚಿವ ಸುರೇಶ್ ಕುಮಾರ್</title>
		<link>https://www.justkannada.in/action-increase-puc-education-minister-suresh-kumar-video-conference/</link>
		
		<dc:creator><![CDATA[JK Desk]]></dc:creator>
		<pubDate>Fri, 09 Jul 2021 12:43:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Action -increase -PUC -Education Minister]]></category>
		<category><![CDATA[Conference]]></category>
		<category><![CDATA[Suresh Kumar]]></category>
		<category><![CDATA[video]]></category>
		<guid isPermaLink="false">https://www.justkannada.in/?p=70011</guid>

					<description><![CDATA[<p>ಬೆಂಗಳೂರು,ಜುಲೈ,9,2021(www.justkannada.in):  ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ &#8220;ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ&#8221; ಎಂಬ ಧ್ಯೇಯದೊಂದಿಗೆ ರಾಜ್ಯದ [&#8230;]</p>
<p>The post <a href="https://www.justkannada.in/action-increase-puc-education-minister-suresh-kumar-video-conference/">ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ -ಶಿಕ್ಷಣ ಸಚಿವ ಸುರೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,9,2021(<a href="https://www.justkannada.in">www.justkannada.in</a>):</strong>  ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   ಅಭಿಪ್ರಾಯಪಟ್ಟಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ &#8220;ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ&#8221; ಎಂಬ ಧ್ಯೇಯದೊಂದಿಗೆ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಮುಕ್ತ ಸಂವಾದದಲ್ಲಿ ವಿದ್ಯಾಥಿಗಳ ಪ್ರಶ್ನೆ/ ಸಲಹೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಎಲ್ಲರೂ ಪಾಸಾಗುವುದರಿಂದ ಪಿಯು ಪ್ರವೇಶ ಸಮಸ್ಯೆಯ ಕುರಿತು ಯಾರಿಗೂ ಯಾವುದೇ ಆತಂಕ ಬೇಡವೇ ಬೇಡ ಎಂದರು.</p>
<p>&#8220;ಈಗಾಗಲೇ ವಿದ್ಯಾರ್ಥಿಗಳಾದ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧವಾಗಿರುವುದರಿಂದ ಧೈರ್ಯದಿಂದ ಪರೀಕ್ಷೆ ಬರೆಯುವುದರತ್ತ ಗಮನ ಹರಿಸಿ ನಾವು ನಿಮ್ಮನ್ನು ಪಿಯುಸಿ ತರಗತಿಗಳಿಗೆ ಪ್ರವೇಶ ನೀಡಲು ಎಲ್ಲ ವ್ಯವಸ್ಥೆ ಮಾಡುತ್ತೇವೆ&#8221; ಎಂದು ಸುರೇಶ್ ಕುಮಾರ್ ತಿಳಿಸಿದರು.</p>
<p>ರಾಜ್ಯದ ಸರ್ಕಾರಿ ಪಿಯು ಕಾಲೇಜಗಳಲ್ಲಿ ಪಿಯು ಸೀಟುಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಖಾಸಗಿ ಶಾಲೆಗಳಿಂದ ಪಿಯು ಸೀಟುಗಳ ಹೆಚ್ಚಳದ ಕೋರಿಕೆಗಳು ಬಂದರೆ ಪರಿಗಣಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಸೀಟು ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.</p>
<p><strong>ಶಾಲೆಗಳಿಗೆ ಕುಡಿಯುವ ನೀರು-ಶೌಚಾಲಯ ವ್ಯವಸ್ಥೆ:</strong></p>
<p>ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಗಳಿಲ್ಲದ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು  ಕಲ್ಪಿಸಲು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪಕವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದು, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯೋನ್ಮುಖವಾಗಿದೆ ಎಂದು ಸಚಿವರು ಹೇಳಿದರು.</p>
<p><strong>ಡಿವೈಸರ್ ಪೂರೈಕೆ- ಇಂಟರ್ನೆಟ್ ಬಲಪಡಿಸಲು ಕ್ರಮ: </strong></p>
<p>ಗ್ರಾಮೀಣ ಪ್ರದೇಶದ ಹಲವಾರು ಮಕ್ಕಳು ಈ ಪರ್ಯಾಯ ಬೋಧನೆಯ ವಿಧಾನಗಳಾದ ದೂರದರ್ಶನ ಚಂದನ, ಮೊಬೈಲ್, ಲ್ಯಾಪ್ ಟಾಪ್ ಸೌಲಭ್ಯದ ಮೂಲಕ ನೀಡುವ ತರಗತಿಗಳಿಗೆ ಉಪಕರಣಗಳಿಲ್ಲದೇ ವಂಚಿತವಾಗಿದ್ದಾರೆ. ಹಾಗೆಯೇ ಈ ಸೌಲಭ್ಯವಿದ್ದವರಿಗೆ ಇಂಟರ್ನೆಟ್-ಅಂತರ್ಜಾಲ ವ್ಯವಸ್ಥೆ ಬಲಯುತವಾಗಿಲ್ಲದೇ ಇರುವುದರಿಂದ ತರಗತಿಗಳನ್ನು ಸರಿಯಾಗಿ ಆಲಿಸಲಾಗುತ್ತಿಲ್ಲ ಎಂಬ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸುರೇಶ್ ಕುಮಾರ್,  ಈ ಕುರಿತು ಇಂತಹ ಸೌಲಭ್ಯಗಳನ್ನು ಹೇಗೆ ಒದಗಿಸಬೇಕೆಂಬ ಕುರಿತು ಚಿಂತನೆ ನಡೆಸುತ್ತಿದೆ. ಹಲವಾರು ತಾಲೂಕುಗಳಲ್ಲಿ ಬಿಇಒ ಹಂತದಲ್ಲಿ ಮೊಬೈಲ್ ಬ್ಯಾಂಕ್ ಮೂಲಕ ದಾನಿಗಳಿಂದ ಮೊಬೈಲ್ ಫೋನ್ಗಳನ್ನು ಸಂಗ್ರಹಿಸಲಾಗುತ್ತಿದೆ. ರೋಟರಿ ಮತ್ತಿತರ ಸಂಸ್ಥೆಗಳಿಂದ ಇದಕ್ಕೆ ಅಗತ್ಯವಾದ ಉಪಕರಣಗಳನ್ನು ಪಡೆಯಲು ಕ್ರಮ ವಹಿಸಲಾಗಿದೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ನೆಟ್ ಬಲಯುತಗೊಳಿಸಲು ಅನುವಾಗುವಂತೆ ಇಂಟರ್ನೆಟ್ ಒದಗಿಸುವ ಸಂಸ್ಥೆಗಳ ಸಭೆ ಕರೆದು ಚರ್ಚಿಸುವಂತೆ ಮುಖ್ಯಮಂತ್ರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.</p>
<p><strong>ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಟಿ.ವಿ.:</strong></p>
<p>ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಟಿ.ವಿ. ವ್ಯವಸ್ಥೆ ಮಾಡಿ ಅಲ್ಲಿಗೆ ಯಾರ ಮನೆಯಲ್ಲಿ ಟಿ.ವಿ. ಸೆಟ್ ಇಲ್ಲವೋ ಅಂತಹ ಮಕ್ಕಳು ತಮ್ಮ ತರಗತಿಗೆ ನಿಗದಿಪಡಿಸಿದ ಪಠ್ಯಗಳನ್ನು ದೂರದರ್ಶನ ಚಂದನಾ ವಾಹಿನಿ ವೀಕ್ಷಿಸುವಂತಹ ವೇದಿಕೆಯನ್ನು ಕಲ್ಪಿಸುವ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಅದು ಪ್ರಗತಿಯಲ್ಲಿದೆ ಎಂದೂ ಸಚಿವರು ತಿಳಿಸಿದರು.</p>
<p><strong>ಪರೀಕ್ಷೆ ಬರೆಯಲು ಉತ್ಸುಕರಾಗಿದ್ದೇವೆ:</strong></p>
<p>ಅನೇಕ ರಾಜ್ಯಗಳು ಮಂಡಳಿ ಪರೀಕ್ಷೆಯನ್ನು ರದ್ದು ಮಾಡಿದ ಸಂದರ್ಭದಲ್ಲಿ ಯಾವುದೇ ರೂಪದಲ್ಲೇ ಆಗಲಿ ಪರೀಕ್ಷೆ ನಡೆಸುವ ಮೂಲಕ ನಮ್ಮ ಆತ್ಮವಿಶ್ವಾಸ  ಮೂಡಿಸಿದ್ದಲ್ಲದೇ ನಮ್ಮ ಪ್ರತಿಭೆ, ಸಾಮಥ್ರ್ಯ ಪ್ರದರ್ಶನಕ್ಕೆ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟು, ಪರೀಕ್ಷೆಯಿಲ್ಲದೇ ಉತ್ತೀರ್ಣರಾದವರೆಂದು ಜೀವನವಿಡೀ ಕಾಡುತ್ತಿದ್ದ ಮುಜುಗರ, ತಪ್ಪಿತಸ್ಥ ಭಾವನೆಯಿಂದ ನಮ್ಮನ್ನು ಮುಕ್ತಗೊಳಿಸಿದ್ದಕ್ಕೆ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಇಂದು ಸಂವಾದದಲ್ಲಿ ಭಾಗಿಯಾದ ಮಕ್ಕಳು ಹರ್ಷ ವ್ಯಕ್ತಪಡಿಸಿದರು.</p>
<p>ಈಗಾಗಲೇ ಪರೀಕ್ಷಾ ಮಂಡಳಿಯಿಂದ ಕಳಿಸಿದ ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಒಎಂಆರ್ ಶೀಟ್ ಗಳನ್ನು ಉತ್ತರಿಸಿದ್ದೇವೆ.  ನಮಗೆ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಕ್ಕಳು ಅಭಿಪ್ರಾಯಪಟ್ಟರು. ಪರೀಕ್ಷೆ ಅಂಕಗಳು, ಪರೀಕ್ಷಾ ಸಮಯ ಕುರಿತು ತಮ್ಮ ಆತಂಕ/ಗೊಂದಲಗಳನ್ನು ನಿವಾರಿಸಿಕೊಂಡ ಮಕ್ಕಳು ರಫ್ ವರ್ಕ್ ಗೆ ಪ್ರಶ್ನೆ ಪತ್ರಿಕೆಯೊಂದಿಗೆ ಹೆಚ್ಚುವರಿ ಹಾಳೆಗಳನ್ನು ಒದಗಿಸುವ ಮಂಡಳಿ  ಕ್ರಮವನ್ನು ಮುಕ್ತಕಂಠದಿಂದ ಸ್ವಾಗತಿಸಿ ಹರ್ಷವ್ಯಕ್ತಪಡಿಸಿದರು. ಬಹುತೇಕ ಮಕ್ಕಳು ಪರೀಕ್ಷಾ ವೇಳೆ ನಿಗದಿ ಕುರಿತು ಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆ ಕುರಿತು ಕೈಗೊಂಡ ವಿವಿಧ ಕ್ರಮಗಳು, ಪರೀಕ್ಷಾ ಪಾವಿತ್ರ್ಯತೆಯ ಕ್ರಮಗಳನ್ನು ಮಕ್ಕಳು  ಶ್ಲಾಘಿಸಿದರು.</p>
<p>ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ತಮ್ಮೂರಿಗೆ ಇನ್ನು ಪೂರ್ಣಪ್ರಮಾಣದಲ್ಲಿ ಬಸ್ ಸಂಚಾರವಿಲ್ಲದೇ ಇರುವುದರಿಂದ ಬಸ್ ಸೌಲಭ್ಯ ಒದಗಿಸುವ ಕುರಿತ ಅವಳ ಆತಂಕ ನಿವಾರಿಸಿದ ಸಚಿವ ಸುರೇಶ್ ಕುಮಾರ್, ಬಸ್ ಸೌಲಭ್ಯ ಒದಗಿಸುವ ಕುರಿತು ಇಂದು ನಿಮ್ಮ ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯ ತರಲಾಗುವುದು. ನೀವು ಪರೀಕ್ಷೆ ತಯಾರಾಗುವುದಕ್ಕೆ ಮಾತ್ರವೇ ತಮ್ಮ  ಏಕಾಗ್ರತೆ ಇರಲಿ ಎಂದು ಸುರೇಶ್ ಕುಮಾರ್ ಅಭಯ ನೀಡಿದರು.</p>
<p><strong>ಪರೀಕ್ಷೆ  ಬರೆಯಲು ಸಾಕ್ಷಿ:</strong></p>
<p>ಕಾರವಾರ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾಕ್ಷಿ ಎಂಬ ವಿದ್ಯಾರ್ಥಿನಿ, ʼನೀವು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಯುತ್ತದೆ ಮತ್ತು ಪರೀಕ್ಷೆ ಬರೆಯುವ ಮೂಲಕವೇ ನಮ್ಮ ಸಾಮಥ್ರ್ಯ ಸಾಬೀತು ಪಡಿಸಲು ಅವಕಾಶ ನೀಡಿರುವುದರಿಂದ ನಾವೆಲ್ಲ ಧೈರ್ಯವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆಯಲು ಸಿದ್ಧವಾಗಿರುವುದಕ್ಕೆ ನಾನೇ ಸಾಕ್ಷಿʼ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದಾಗ ಮುಕ್ತ ಸಂವಾದದಲ್ಲಿ ಭಾಗಿಯಾದ ರಾಜ್ಯದ 1000ಕ್ಕೂ ಹೆಚ್ಚು ಮಕ್ಕಳು ಖುಷಿಯಿಂದ ಚಪ್ಪಾಳೆ ತಟ್ಟಿ  ತಾವೆಲ್ಲ ಪರೀಕ್ಷೆ ಬರೆಯಲು ದಿನಗಣನೆ ಮಾಡುತ್ತಿರುವುದನ್ನು ಮುಕ್ತವಾಗಿ ಹಂಚಿಕೊಂಡರು.</p>
<p>ಪರೀಕ್ಷೆ ನಡೆಸದೇ ಹೋಗಿದ್ದರೆ ನಾವು ಕೊರೋನಾ ಬ್ಯಾಚ್ನಲ್ಲಿ ಪರೀಕ್ಷೆ ಬರೆಯದೇ ಪಾಸಾದವರೆಂಬ ಒಂದು ಅಪಖ್ಯಾತಿ ನಮ್ಮ ಮೇಲೆ ಉಳಿದುಬಿಡುತ್ತಿತ್ತೇನೋ ಎಂಬ ಆತಂಕ ನಮ್ಮಲ್ಲಿ ಉಳಿಯದಂತೆ ಮಾಡಿದ್ದಕ್ಕೆ ನಾವು ಕರ್ನಾಟಕ ಸರ್ಕಾರಕ್ಕೆ ನಮ್ಮ ಕೃತಜ್ಞತೆಗಳನ್ನು ತಿಳಿಸಲು ಈ ವೇದಿಕೆಯನ್ನು ಮೊದಲು ಬಳಸಿಕೊಳ್ಳುತ್ತೇವೆಂದು ಅನೇಕ ಮಕ್ಕಳು ಹೇಳಿದ್ದು ವೈಯಕ್ತಿಕವಾಗಿ ನಮ್ಮ ಅಧಿಕಾರಿಗಳು, ಶಿಕ್ಷಕರು ಮತ್ತು ನಮಗೆಲ್ಲರಿಗೂ ಅತ್ಯಂತ ಖುಷಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.</p>
<p><strong>ಇಳಿಮುಖವಾದ ಕೊರೋನಾ- ಭಯ ಬೇಡ:</strong></p>
<p>ನಾವು ಪರೀಕ್ಷೆ ಮಾಡಲು ಮುಂದಾದಾಗ ನಮ್ಮ ಮುಖ್ಯಮಂತ್ರಿಯವರು ಕೊರೋನಾ ಪ್ರಕರಣಗಳು ಕಡಿಮೆಯಾದರೆ ಮಾತ್ರವೇ ಪರೀಕ್ಷೆ ಮಾಡಲು ಮುಂದಾಗುತ್ತೇವೆ ಎಂದು ಹೇಳಿದಂತೆ ಈಗ ನಾವು ಪರೀಕ್ಷೆ ನಡೆಸಲು ಮುಂದಾಗಿದ್ದೇವೆ ಎಂದು ಸುರೇಶ್  ಕುಮಾರ್ ತಿಳಿಸಿದರು.</p>
<p>ಕಳೆದ ವರ್ಷ ಪರೀಕ್ಷೆ ನಡೆಸಿದಾಗ ಕೊರೋನಾ ಪಾಸಿಟಿವಿಟಿ ದರ 13.2ರಷ್ಟಿದ್ದರೆ ಅದು ಈ ವರ್ಷ 1.7ರ ಆಸುಪಾಸಿನಲ್ಲಿದೆ, ಈ ಬಾರಿಯ ಪರೀಕ್ಷೆ ಕಳೆದ ಬಾರಿಯ ಪರೀಕ್ಷೆಗಿಂತ ಹೆಚ್ಚಿನ ಸುರಕ್ಷಿತ ವಾತಾವರಣದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳು ದ್ವಿಗುಣವಾಗಿವೆ. ಪರೀಕ್ಷಾ ಕೊಠಡಿಗಳು ಮೂರು ಪಟ್ಟು ಹೆಚ್ಚಾಗಿವೆ. ಪ್ರಶ್ನೆ ಪತ್ರಿಕೆಗೆ ಉತ್ತರಿಸಲು ಸಾಕಷ್ಟು ಸಮಯಾವಕಾಶ ದೊರೆಯಲಿದೆ. ಕೇವಲ ಎರಡೇ ದಿನಗಳ ಕಾಲ ಪರೀಕ್ಷೆ ನಡೆಯುವುದರಿಂದ ಯಾವುದೇ ತೊಂದರೆಗೆ ಅವಕಾಶವೇ ಇಲ್ಲ. ರಾಜ್ಯದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಮತ್ತು ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿರುವ ಕುರಿತು ನಮಗೆಲ್ಲಾ ಭರವಸೆಯಿದ್ದು ತಮ್ಮ ಪೋಷಕರು ನಮ್ಮನ್ನು ಧೈರ್ಯವಾಗಿ ಪರೀಕ್ಷೆಗೆ ಕಳಿಸಲು ಉತ್ಸುಕರಾಗಿದ್ದಾರೆಂದು ಮಕ್ಕಳು ಹೇಳಿದರು.</p>
<p>ರಾಜ್ಯದ 34ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ ಕಚೇರಿ ಮತ್ತು ಡಯಟ್ ಕೇಂದ್ರಗಳಲ್ಲಿ ಹಾಜರಿದ್ದ ಮಕ್ಕಳು ಸಚಿವರೊಂದಿಗೆ ಪರೀಕ್ಷೆ ಕುರಿತ ತಮ್ಮ ಶಂಕೆಗಳನ್ನು ನಿವಾರಿಸಿಕೊಂಡರು. 90 ಮಕ್ಕಳು ನೇರವಾಗಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>
<p><strong>ಶೇ. 98ರಷ್ಟು ಸಿಬ್ಬಂದಿ ವ್ಯಾಕ್ಸಿನೇಷನ್:</strong></p>
<p>ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ 1,33,926 ಸಿಬ್ಬಂದಿಗಳಲ್ಲಿ 1,30,522 ಮಂದಿ ಮೊದಲ ಡೋಸ್ ಕೊರೋನಾ ವ್ಯಾಕ್ಸಿನೇಷನ್ ಪಡೆದಿದ್ದಾರೆ. 48,938 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಶೇ. 98 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. 3404 ಮಂದಿ ಇನ್ನೆರೆಡು ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆಂದು ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>
<p><strong>ಪರೀಕ್ಷೆ ನಡೆಸಲು ಯಾವುದೇ ರಹಸ್ಯ ಕಾರ್ಯಸೂಚಿ ಇಲ್ಲ:</strong></p>
<p>ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಪ್ರತಿಷ್ಠೆ ಇಲ್ಲವೇ ಹಠದ ವಿಷಯವಲ್ಲ. ಪರೀಕ್ಷೆ ಕೈಬಿಡುವುದು  ಯಾರಿಗೇ ಆಗಲಿ ಸುಲಭದ ಸಂಗತಿ. ಆದರೆ ನಾವು ನಮ್ಮ ಮಕ್ಕಳ ಭವಿಷ್ಯ ಮತ್ತು ಹಿತದೃಷ್ಟಿಯಿಂದ ಅವರ ಮುಂದಿನ ಶಿಕ್ಷಣ ಅಯ್ಕೆಯ ಅನುಕೂಲಕ್ಕಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸಚಿವರು ಪುನರುಚ್ಛರಿಸಿದರು. ಪರೀಕ್ಷೆ ನಡೆಸುವುದರಲ್ಲಿ ಶಿಕ್ಷಣ ಇಲಾಖೆಯ ಯಾವುದೇ ರಹಸ್ಯ ಕಾರ್ಯಸೂಚಿಯೇನಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-medium wp-image-70012" src="https://www.justkannada.in/wp-content/uploads/2021/07/desff-300x180.jpg" alt="" width="300" height="180" /></p>
<p>ರಾಜ್ಯದ ಆರೋಗ್ಯ ಇಲಾಖೆ ಮತ್ತು ರಾಜ್ಯದ ಕೋವಿಡ್  ತಾಂತ್ರಿಕ ಸಲಹಾ ಸಮಿತಿ ನೀಡಿದ ನಿರ್ದೇಶನದ ಆಧಾರದಲ್ಲೇ ಅವರು ರೂಪಿಸಿದ ಎಸ್ಒಪಿಯನ್ವಯವೇ ಪರೀಕ್ಷೆ ನಡಯುತ್ತಿದೆ. ಅದಕ್ಕೆ ರಾಜ್ಯದ ಮುಖ್ಯಮಂತ್ರಿಯವರೂ ಅನುಮೋದನೆ ನೀಡಿದ್ದಾರೆಂದೂ ಸುರೇಶ್ ಕುಮಾರ್ ತಿಳಿಸಿದರು.</p>
<p><strong>ಶೀಘ್ರವೇ ಕಾರ್ಯಪಡೆ ಕಾರ್ಯಾರಂಭ:</strong></p>
<p>ಬರುವ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ನಿರಂತರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿ ನೀಡಲು ಸಾಶಿಇ ಆಯುಕ್ತರ ನೇತೃತ್ವದಲ್ಲಿ ಶಿಕ್ಷಣ  ತಜ್ಞರು, ಅಧಿಕಾರಿಗಳು, ಪೋಷಕರು, ಖಾಸಗಿ ವಿದ್ಯಾಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಶಿಕ್ಷಣದ ಮುಂದುವರಿಕೆ ಕುರಿತಂತೆ ಕ್ರಿಯಾಯೋಜನೆಯನ್ನು ರೂಪಿಸಲಿದೆ ಎಂದು ಸಚಿವರು ವಿವರಿಸಿದರು.</p>
<p><strong>ಜುಲೈ ಕೊನೆ ವಾರದಲ್ಲಿ ಪಿಯುಸಿ ಫಲಿತಾಂಶ:</strong></p>
<p>ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳನ್ನು ಜುಲೈ 20ರ ಆಸುಪಾಸಿನಲ್ಲಿ ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು. ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಎಲ್ಲ ಜಿಲ್ಲೆಗಳ ಡಿಡಿಪಿಐಗಳು, ಡಯಟ್ ಪ್ರಾಚಾರ್ಯರು ಭಾಗವಹಿಸಿದ್ದರು.</p>
<p>Key words: Action -increase -PUC -Education Minister- Suresh Kumar-video-conference</p>
<p>The post <a href="https://www.justkannada.in/action-increase-puc-education-minister-suresh-kumar-video-conference/">ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ -ಶಿಕ್ಷಣ ಸಚಿವ ಸುರೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣ: ಯುವತಿಯ ಮತ್ತೊಂದು ವಿಡಿಯೋ ರಿಲೀಸ್&#8230;</title>
		<link>https://www.justkannada.in/ramesh-jarakiholi-cd-release-case-another-video-release-young-woman/</link>
		
		<dc:creator><![CDATA[JK Desk]]></dc:creator>
		<pubDate>Sat, 27 Mar 2021 04:27:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Ramesh jarakiholi -CD -release case-Another]]></category>
		<category><![CDATA[release]]></category>
		<category><![CDATA[video]]></category>
		<category><![CDATA[young woman]]></category>
		<guid isPermaLink="false">https://www.justkannada.in/?p=60477</guid>

					<description><![CDATA[<p>ಬೆಂಗಳೂರು,ಮಾರ್ಚ್,27,2021(www.justkannada.in):  ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇದು 4ನೇ ವಿಡಿಯೋ ಆಗಿದ್ದು, ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.  ರಮೇಶ್ ಜಾರಕಿಹೊಳಿ  ಒಂದೇ ದಿನದಲ್ಲಿ ಸರ್ಕಾರ ಬೀಳಿಸುತ್ತೇನೆ ಎಂದು ಹೇಳ್ತಾರೆ. ಎಷ್ಟೇ ಹಣ ಖರ್ಚಾದರೂ ಸರಿ ಎಲ್ಲರನ್ನೂ ಜೈಲಿಗೆ ಹಾಕಿಸುತ್ತೇನೆ ಎನ್ನುತ್ತಾರೆ. ಅವರು ಈ ರೀತಿ ಹೇಳಿದ್ರೆ ಏನು ಅರ್ಥ. ಇದನ್ನ ಜನರೇ ಅರ್ಥ ಮಾಡಿಕೊಳ್ಳಬೇಕು ಎಂದು ಯುವತಿ [&#8230;]</p>
<p>The post <a href="https://www.justkannada.in/ramesh-jarakiholi-cd-release-case-another-video-release-young-woman/"> ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣ: ಯುವತಿಯ ಮತ್ತೊಂದು ವಿಡಿಯೋ ರಿಲೀಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,27,2021(<a href="https://www.justkannada.in">www.justkannada.in</a>): </strong> ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇದು 4ನೇ ವಿಡಿಯೋ ಆಗಿದ್ದು, ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.  ರಮೇಶ್ ಜಾರಕಿಹೊಳಿ  ಒಂದೇ ದಿನದಲ್ಲಿ ಸರ್ಕಾರ ಬೀಳಿಸುತ್ತೇನೆ ಎಂದು ಹೇಳ್ತಾರೆ. ಎಷ್ಟೇ ಹಣ ಖರ್ಚಾದರೂ ಸರಿ ಎಲ್ಲರನ್ನೂ ಜೈಲಿಗೆ ಹಾಕಿಸುತ್ತೇನೆ ಎನ್ನುತ್ತಾರೆ. ಅವರು ಈ ರೀತಿ ಹೇಳಿದ್ರೆ ಏನು ಅರ್ಥ. ಇದನ್ನ ಜನರೇ ಅರ್ಥ ಮಾಡಿಕೊಳ್ಳಬೇಕು ಎಂದು ಯುವತಿ ಹೇಳಿದ್ದಾರೆ.<img loading="lazy" decoding="async" class="aligncenter size-medium wp-image-60395" src="https://www.justkannada.in/wp-content/uploads/2021/03/dsdfre-300x196.jpg" alt="Ramesh jarakiholi -CD -release case-Another -video -release - young woman." width="300" height="196" /></p>
<p>ಹಾಗೆಯೇ ನನ್ನ ತಂದೆ ತಾಯಿಯ ತಲೆ ತೆಗೆಯಬಹುದು. ಅಥವಾ ನನ್ನನ್ನು ಸಾಯಿಸಬಹುದು. ಏನಾಗುತ್ತದೆಯೋ ಎಂದು ಗೊತ್ತಿಲ್ಲ. ನಮ್ಮ ತಂದೆ ತಾಯಿಗೆ ರಕ್ಷಣೆ ಇಲ್ಲ. ನಾನು ಹೇಳಿಕೆ ನೀಡಬೇಕಾದರೇ ನನ್ನ ಕಣ್ಣ ಮುಂದೆ ನಮ್ಮ ತಂದೆ ತಾಯಿ ಇರಬೇಕು. ರಮೇಶ್ ಜಾರಕಿಹೊಳಿ ಹೆಸರು ಬರೆದು ಸಾಯಬೇಕು ಎನ್ನಿಸುತ್ತಿದೆ. ನನಗೆ ಅಷ್ಟೊಂದು ಕಿರುಕುಳವಾಗಿದೆ ಎಂದು ವಿಡಿಯೋದಲ್ಲಿ ಯುವತಿ ತಿಳಿಸಿದ್ದಾರೆ.</p>
<p>Key words: Ramesh jarakiholi -CD -release case-Another -video -release &#8211; young woman.</p>
<p>The post <a href="https://www.justkannada.in/ramesh-jarakiholi-cd-release-case-another-video-release-young-woman/"> ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣ: ಯುವತಿಯ ಮತ್ತೊಂದು ವಿಡಿಯೋ ರಿಲೀಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ನನ್ನನ್ನ ಸಿಲುಕಿಸುವ ಹುನ್ನಾರ- ವಿಡಿಯೋ ಮೂಲಕ ಕಿಂಗ್ ಪಿನ್ ನರೇಶ್ ಗೌಡ ಸ್ಪಷ್ಟನೆ&#8230;</title>
		<link>https://www.justkannada.in/ramesh-jarkiholi-cd-case-king-pin-naresh-gowda-video-release/</link>
		
		<dc:creator><![CDATA[JK Desk]]></dc:creator>
		<pubDate>Thu, 18 Mar 2021 10:19:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CD case]]></category>
		<category><![CDATA[King Pin]]></category>
		<category><![CDATA[Naresh Gowda]]></category>
		<category><![CDATA[Ramesh Jarkiholi]]></category>
		<category><![CDATA[release]]></category>
		<category><![CDATA[video]]></category>
		<guid isPermaLink="false">https://www.justkannada.in/?p=59572</guid>

					<description><![CDATA[<p>ಬೆಂಗಳೂರು,ಮಾರ್ಚ್,18,2021(www.justkannada.in):  ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ನರೇಶ್ ಗೌಡ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು ಅದರಲ್ಲಿ, ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನನ್ನನ್ನ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಇದೀಗ ಕಿಂಗ್ ಪಿನ್ ನರೇಶ್ ವೀಡಿಯೋ ರಿಲೀಸ್ ಮಾಡಿದ್ದು, ಸಿಡಿ ಪ್ರಕರಣದ ಸಂತ್ರಸ್ತೆ ನನ್ನನ್ನ ಸಂಪರ್ಕಿಸಿದ್ದು ನಿಜ. ಆದರೆ ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ.  ನಾನು ಯಾವುದೇ ಹಣ ಕೂಡ ಪಡೆದಿಲ್ಲ. ನಾನು ತನಿಖೆಗೆ ಬಂದ್ರೆ ಏನಾಗುತ್ತೆಂದು ಗೊತ್ತು. [&#8230;]</p>
<p>The post <a href="https://www.justkannada.in/ramesh-jarkiholi-cd-case-king-pin-naresh-gowda-video-release/">ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ನನ್ನನ್ನ ಸಿಲುಕಿಸುವ ಹುನ್ನಾರ- ವಿಡಿಯೋ ಮೂಲಕ ಕಿಂಗ್ ಪಿನ್ ನರೇಶ್ ಗೌಡ ಸ್ಪಷ್ಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,18,2021(<a href="https://www.justkannada.in">www.justkannada.in</a>):</strong>  ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ನರೇಶ್ ಗೌಡ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು ಅದರಲ್ಲಿ, ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನನ್ನನ್ನ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇದೀಗ ಕಿಂಗ್ ಪಿನ್ ನರೇಶ್ ವೀಡಿಯೋ ರಿಲೀಸ್ ಮಾಡಿದ್ದು, ಸಿಡಿ ಪ್ರಕರಣದ ಸಂತ್ರಸ್ತೆ ನನ್ನನ್ನ ಸಂಪರ್ಕಿಸಿದ್ದು ನಿಜ. ಆದರೆ ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ.  ನಾನು ಯಾವುದೇ ಹಣ ಕೂಡ ಪಡೆದಿಲ್ಲ. ನಾನು ತನಿಖೆಗೆ ಬಂದ್ರೆ ಏನಾಗುತ್ತೆಂದು ಗೊತ್ತು. ಹಾಗಾಗಿ ನಾನು ತನಿಖೆಗೆ ಹಾಜರಾಗಿಲ್ಲ. ಸಿಡಿ ಕೇಸ್ ಗೂ ನನಗೂ ಸಂಬಂಧವಿಲ್ಲ  ಎಂದು ಸ್ಪಷ್ಟನೆ ನೀಡಿದ್ದಾರೆ.</p>
<p>ಹಾಗೆಯೇ ಯುವತಿ ಜೊತೆ ಸಂಪರ್ಕ ಇದ್ದಿದ್ದು ಸತ್ಯ. ಸ್ನೇಹಿತರಿಂದ ನಂಬರ್ ಪಡೆದು, ನನ್ನ ಸಂಪರ್ಕಿಸಿದ್ದು ನಿಜ. ಆದರೆ ಆ ವೇಳೆಯಲ್ಲೇ ನನ್ನ ತಾಯಿಗೆ  ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ನಾನು ಸರಿಯಾಗಿ ಮಾತನಾಡಿರಲಿಲ್ಲ. ಬಳಿಕ ಮಾಜಿ ಸಚಿವರು ನನಗೆ ಅನ್ಯಾಯ ಮಾಡಿದ್ದಾರೆ ನ್ಯಾಯ ಕೊಡಿಸಿ ಎಂದು ಆ ಹುಡುಗಿ ನನ್ನನ್ನು ಕೇಳಿಕೊಂಡಿದ್ದರು. ಅದಕ್ಕೆ ನಾನು ಬೇಕಾದ ಸಾಕ್ಷ್ಯಾಧಾರಗಳನ್ನು ಕೇಳಿದ್ದೆ.<img loading="lazy" decoding="async" class="aligncenter size-medium wp-image-58652" src="https://www.justkannada.in/wp-content/uploads/2021/03/dads-300x200-2-300x200.jpg" alt="ramesh jarkiholi-CD case-King Pin -Naresh Gowda - video -release" width="300" height="200" /></p>
<p>ಈ ಮಧ್ಯೆ ನನ್ನ ಮಗುವಿನ ನಾಮಕರಣವಿತ್ತು. ಆ ಸಮಯದಲ್ಲಿ ಆ ಯುವತಿ ಫೋನ್ ಮಾಡಿದ್ದು,. ಆಗ ನಾನು ನನ್ನ ಮಗುವಿನ ನಾಮಕರಣವಿದೆ ಎಂದು ಹೇಳಿದ್ದೆ. ಹಾಗಾದರೆ ನಾವು ಬರುವುದು ಬೇಡವೆ ಎಂದು ಹೇಳಿದ್ದರು. ಬನ್ನಿ ಎಂದಿದ್ದೆ. ಆ ಹುಡುಗಿಯೂ ಬಂದಿದ್ದಳು. ಆದರೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ನರೇಶ್ ಸ್ಪಷ್ಟಪಡಿಸಿದ್ದಾರೆ.</p>
<p>Key words: ramesh jarkiholi-CD case-King Pin -Naresh Gowda &#8211; video -release</p>
<p>The post <a href="https://www.justkannada.in/ramesh-jarkiholi-cd-case-king-pin-naresh-gowda-video-release/">ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ನನ್ನನ್ನ ಸಿಲುಕಿಸುವ ಹುನ್ನಾರ- ವಿಡಿಯೋ ಮೂಲಕ ಕಿಂಗ್ ಪಿನ್ ನರೇಶ್ ಗೌಡ ಸ್ಪಷ್ಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
