<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Vijay Yatra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/vijay-yatra/feed/" rel="self" type="application/rss+xml" />
	<link>https://www.justkannada.in/tag/vijay-yatra/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 04 Jun 2025 07:22:18 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Vijay Yatra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/vijay-yatra/</link>
	<width>32</width>
	<height>32</height>
</image> 
	<item>
		<title>ಆರ್ ಸಿಬಿ ವಿಜಯಯಾತ್ರೆ: ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/rcb-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Wed, 04 Jun 2025 07:22:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[instructs]]></category>
		<category><![CDATA[RCB]]></category>
		<category><![CDATA[Vijay Yatra]]></category>
		<guid isPermaLink="false">https://www.justkannada.in/?p=141079</guid>

					<description><![CDATA[<p>ಬೆಂಗಳೂರು,ಜೂನ್,4,2025 (www.justkannada.in):  ಐಪಿಎಲ್ ಟ್ರೋಫಿ ಜಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್ ಸಿಬಿ ತಂಡದಿಂದ  ವಿಜಯಯಾತ್ರೆ ಆಯೋಜಿಸಿದ್ದು, ಈ ಪರೇಡ್ ವೇಳೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ  ಆರ್ ಸಿಬಿ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಈ ಹಿನ್ನೆಲೆಯಲ್ಲಿ  ಆರ್‌ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ ಮೇಲೆ ಈಗಾಗಲೇ ಸಿಬ್ಬಂದಿಗಳು ವೇದಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ. ಸರ್ಕಾರದಿಂದ ಆರ್‌ಸಿಬಿ [&#8230;]</p>
<p>The post <a href="https://www.justkannada.in/rcb-cm-siddaramaiah/">ಆರ್ ಸಿಬಿ ವಿಜಯಯಾತ್ರೆ: ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,4,2025 (<a href="http://www.justkannada.in">www.justkannada.in</a>): </strong> ಐಪಿಎಲ್ ಟ್ರೋಫಿ ಜಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್ ಸಿಬಿ ತಂಡದಿಂದ  ವಿಜಯಯಾತ್ರೆ ಆಯೋಜಿಸಿದ್ದು, ಈ ಪರೇಡ್ ವೇಳೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ  ಆರ್ ಸಿಬಿ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಈ ಹಿನ್ನೆಲೆಯಲ್ಲಿ  ಆರ್‌ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ ಮೇಲೆ ಈಗಾಗಲೇ ಸಿಬ್ಬಂದಿಗಳು ವೇದಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ. ಸರ್ಕಾರದಿಂದ ಆರ್‌ಸಿಬಿ ಆಟಗಾರರಿಗೆ ಗೌರವ ನೀಡಲು ಸಿದ್ಧತೆ ನಡೆಸಿದೆ. ಈ ಮಧ್ಯೆ ಸಂಜೆ 5 ಗಂಟೆಗೆ  ವಿಜಯಯಾತ್ರೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>
<p>ಪರೇಡ್ ವೇಳೆ ಯಾವುದೇ ಸಮಸ್ಯೆ ಆಗಬಾರದು.  ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ  ಅಟಗಾರರು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಪರೇಡ್ ವೇಳೆ ಸವಾರರಿಗೂ ಸಮಸ್ಯೆ ಆಗದಂತೆ ನೋಡಿಕೊಳ್ಳಿ . ವಿಧಾನಸೌಧ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸಿ ಎಂದು ಡಿಜಿ ಮತ್ತು ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೆತ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: RCB, Vijay Yatra, CM Siddaramaiah, instructs</p>
<p>The post <a href="https://www.justkannada.in/rcb-cm-siddaramaiah/">ಆರ್ ಸಿಬಿ ವಿಜಯಯಾತ್ರೆ: ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
