<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>vijayapur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/vijayapur/feed/" rel="self" type="application/rss+xml" />
	<link>https://www.justkannada.in/tag/vijayapur/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 29 May 2026 12:58:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>vijayapur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/vijayapur/</link>
	<width>32</width>
	<height>32</height>
</image> 
	<item>
		<title>ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ</title>
		<link>https://www.justkannada.in/murder-property-dispute/</link>
		
		<dc:creator><![CDATA[prashanth]]></dc:creator>
		<pubDate>Fri, 29 May 2026 12:58:55 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[murder]]></category>
		<category><![CDATA[Property dispute]]></category>
		<category><![CDATA[Six people]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=155433</guid>

					<description><![CDATA[<p>ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ.  ಗಲಾಟೆಯಾಗಿ 6 ಮಂದಿಯನ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇವಣ್ಣ ಸಿದ್ದಪ್ಪ ನಿರಾಳೆ,  ದುಂಡಪ್ಪ ರೇವಣ್ಣ ಸಿದ್ದಪ್ಪ ನಿರಾಳೆ,  ಶಿವಪುತ್ರ  ನಿರಾಳೆ, ಚಂದ್ರ ಶೇಖರ್ ನಿರಾಳೆ ಶಬ್ಬೀರ್ ನದಾಫ್  ಸೇರಿದಂತೆ 6 ಜನರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿರಾಳೆ ಮತ್ತು ಗೊಳಗಿ ಕುಟುಂಬದ ನಡುವೆ ಆಸ್ತಿ [&#8230;]</p>
<p>The post <a href="https://www.justkannada.in/murder-property-dispute/">ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಮೇ, 29,2026 (<a href="http://www.justkannada.in">www.justkannada.in</a>): </strong> ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ.  ಗಲಾಟೆಯಾಗಿ 6 ಮಂದಿಯನ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇವಣ್ಣ ಸಿದ್ದಪ್ಪ ನಿರಾಳೆ,  ದುಂಡಪ್ಪ ರೇವಣ್ಣ ಸಿದ್ದಪ್ಪ ನಿರಾಳೆ,  ಶಿವಪುತ್ರ  ನಿರಾಳೆ, ಚಂದ್ರ ಶೇಖರ್ ನಿರಾಳೆ ಶಬ್ಬೀರ್ ನದಾಫ್  ಸೇರಿದಂತೆ 6 ಜನರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.</p>
<p>ನಿರಾಳೆ ಮತ್ತು ಗೊಳಗಿ ಕುಟುಂಬದ ನಡುವೆ ಆಸ್ತಿ ವಿವಾದ ಉಂಟಾಗಿದ್ದು  ಈ ವೇಳೆ ನಿರಾಳೆ ಕುಟುಂಬದ ಮೇಲೆ ಗೊಳಗಿ ಕುಟುಂಬ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Vijayapur,  Six people , Murder, property dispute</p>
<p>The post <a href="https://www.justkannada.in/murder-property-dispute/">ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು</title>
		<link>https://www.justkannada.in/vijayapur-nift-students/</link>
		
		<dc:creator><![CDATA[prashanth]]></dc:creator>
		<pubDate>Wed, 16 Jul 2025 13:02:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[NIFT]]></category>
		<category><![CDATA[students]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=142843</guid>

					<description><![CDATA[<p>ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ [&#8230;]</p>
<p>The post <a href="https://www.justkannada.in/vijayapur-nift-students/">ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜುಲೈ,16,2025 (www.justkannada.in): ಜಿ</strong>ಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ ಸಾಂಪ್ರದಾಯಿಕ ಕೌಶಲ್ಯವನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ಬಂಜಾರ ಕಸೂತಿ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ. ಏಳೆಂಟು ವರ್ಷಗಳಿಂದ ಬಂಜಾರ ತಾಂಡಾಗಳಲ್ಲಿರುವ ಮಹಿಳೆಯರನ್ನು ಸಂಪರ್ಕಿಸಿ, ಈ ಕಲೆಗೆ ಸಮಕಾಲೀನ ಸ್ಪರ್ಶ ನೀಡಲಾಗುತ್ತಿದೆ. ಇದಕ್ಕೆ ಮಾರುಕಟ್ಟೆಯನ್ನೂ ಸೃಷ್ಟಿಸಲಾಗಿದ್ದ, ಇಲ್ಲಿ ಸಿದ್ಧಪಡಿಸಲಾಗುವ ಉತ್ಪನ್ನಗಳನ್ನು ದೇಶದ ವಿವಿಧೆಡೆಗಳಲ್ಲಿನ ಪ್ರದರ್ಶನ ಮತ್ತು ವಾಣಿಜ್ಯ ಮೇಳಗಳಿಗೂ ತಲುಪಿಸಲಾಗಿದೆʼ ಎಂದಿದ್ದಾರೆ.</p>
<p>ಸದ್ಯಕ್ಕೆ ಬೆಂಗಳೂರಿನ ಎನ್.ಐ.ಎಫ್.ಟಿ. ಸಂಸ್ಥೆಯ ನಿಟ್-ವೇರ್‌ ವಿಭಾಗದ ೩೮ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕೆ ಬಂದಿದ್ದು, ಪ್ರತ್ಯಕ್ಷ ಅನುಭವಕ್ಕೆ ತಾಂಡಾಗಳಿಗೆ ಭೇಟಿ ನೀಡುತ್ತಿದ್ದಾರೆ. ಇವರಿಗೆ ಸಂಸ್ಥೆಯ ಸಿಬ್ಬಂದಿ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದು, ಬಂಜಾರ ಜೀವನಶೈಲಿ, ಕಸೂತಿಯ ಸೂಕ್ಷ್ಮತೆ ಇವುಗಳ ಚಿತ್ರೀಕರಣ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.</p>
<p>ಸಂಸ್ಥೆಯ ಸಹಸಂಸ್ಥಾಪಕಿ ಸೀಮಾ ಕಿಶೋರ್‌ ಅವರು, ಕೆಲವರ್ಷಗಳ ಹಿಂದೆ ಜನರಿಗೆ ರಾಜಾಸ್ಥಾನಿ ಮತ್ತು ಗುಜರಾತಿ ಬಂಜಾರ ಕಲೆಗಳ ಬಗ್ಗೆ ಮಾತ್ರ ಗೊತ್ತಿತ್ತು. ಈಗ ಕರ್ನಾಟಕದ ಕಸೂತಿ ಕೂಡ ಜನಪ್ರಿಯವಾಗಿದೆ. ಈವರೆಗೆ ನಾವು ೧೮ ಮೇಳಗಳಲ್ಲಿ ಪಾಲ್ಗೊಂಡಿದ್ದು, ೨೦೨೪ರಲ್ಲಿ ದೆಹಲಿಯಲ್ಲಿ ನಡೆದ ಇಂಡಿಯಾ ಇಂಟರ್ನ್ಯಾಷನಲ್‌ ಟ್ರೇಡ್‌ ಫೇರ್‌ ನಲ್ಲೂ ಭಾಗವಹಿಸಿದ್ದೆವು. ೧೫ ತಾಂಡಾಗಳ ನೂರಕ್ಕೂ ಹೆಚ್ಚು ಮಹಿಳೆಯರು ನಮ್ಮ ತಂಡದಲ್ಲಿದ್ದು, ಇಲ್ಲಿನ ಉತ್ಪನ್ನಗಳನ್ನು ಅಮೆರಿಕ ಮತ್ತು ಯೂರೋಪ್‌ ದೇಶಗಳಿಗೂ ಕಳಿಸಲು ವ್ಯವಸ್ಥೆ ರೂಪಿಸಲಾಗಿದೆ. ಇದು ಲಾಭರಹಿತ ಸಂಸ್ಥೆಯಾಗಿದೆ. ಈಗ ಅಧ್ಯಯನಕ್ಕೆ ಬಂದಿರುವವರಿಗೆ ಗಾಜು ಕಟ್ಟುವುದು, ಹೊಲಿಗೆ ಹಾಕುವುದನ್ನು ಕಲಿಸುತ್ತಿದ್ದೇವೆ. ಈ ಮೂಲಕ ಮಹಿಳೆಯರ ಸಬಲೀಕರಣವೂ ಸಾಧ್ಯವಾಗುತ್ತಿದೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>key words :Vijayapur,  NIFT, Students</p>
<p>The post <a href="https://www.justkannada.in/vijayapur-nift-students/">ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಾವು</title>
		<link>https://www.justkannada.in/accident-17/</link>
		
		<dc:creator><![CDATA[prashanth]]></dc:creator>
		<pubDate>Wed, 21 May 2025 04:57:45 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[6 people]]></category>
		<category><![CDATA[die]]></category>
		<category><![CDATA[fatal accident]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=140483</guid>

					<description><![CDATA[<p>ವಿಜಯಪುರ,ಮೇ,21,2025 (www.justkannada.in): ಮಹೀಂದ್ರಾ ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ  ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ಸ್ಕಾರ್ಪಿಯೋ ಚಾಲಕ, ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಲಕಂಠನ್, ಪತ್ನಿ ಪವಿತ್ರಾ, ಮಗ ಅಭಿರಾಮ ಮತ್ತು ಮಗಳು ಜ್ಯೋಸ್ನಾ ಮೃತರೆಂದು ಗುರುತಿಸಲಾಗಿದೆ. ಮತ್ತೊಬ್ಬ ಮಗ ಪ್ರವೀಣ ತೇಜ್ ಗಾಯಗೊಂಡಿದ್ದು ಪ್ರಾಣಾಪಾಯದಿಂದ [&#8230;]</p>
<p>The post <a href="https://www.justkannada.in/accident-17/">ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಮೇ,21,2025 (<a href="http://www.justkannada.in">www.justkannada.in</a>):</strong> ಮಹೀಂದ್ರಾ ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ  ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸ್ಕಾರ್ಪಿಯೋ ಚಾಲಕ, ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಲಕಂಠನ್, ಪತ್ನಿ ಪವಿತ್ರಾ, ಮಗ ಅಭಿರಾಮ ಮತ್ತು ಮಗಳು ಜ್ಯೋಸ್ನಾ ಮೃತರೆಂದು ಗುರುತಿಸಲಾಗಿದೆ. ಮತ್ತೊಬ್ಬ ಮಗ ಪ್ರವೀಣ ತೇಜ್ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಇವೆಲ್ಲರೂ ತೆಲಂಗಾಣ ಮೂಲದವರು ಎಂದು ಎಸ್ ಪಿ ತಿಳಿಸಿದ್ದಾರೆ.</p>
<p>ಕಾರಿನ ಚಾಲಕ, ಹೋರ್ತಿ ಗ್ರಾಮದ ವಿಕಾಸ ಮಕನಿ ಹಾಗೂ ಬಸ್ ಚಾಲಕ, ಕಲಗುಟಗಿ ಗ್ರಾಮದ ಬಸವರಾಜ ರಾಠೋಡ್ ಸಹ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಮಹೀಂದ್ರ ಎಕ್ಸ್​ಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.</p>
<p>ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ ​ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್ ​ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಬಸವರಾಜ ರಾಠೋಡ್ ಗಂಭೀರ ಗಾಯಗೊಂಡಿದ್ದರು. ಅವರು ನಂತರ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್​​ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Fatal accident, 6 people, die, Vijayapur</p>
<p>&nbsp;</p>
<p>The post <a href="https://www.justkannada.in/accident-17/">ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ  44 ಕೋಟಿ ರೂ. ವೆಚ್ಚಕ್ಕೆ ಅಸ್ತು- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-mb-patil/</link>
		
		<dc:creator><![CDATA[prashanth]]></dc:creator>
		<pubDate>Sat, 22 Feb 2025 11:54:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MB patil]]></category>
		<category><![CDATA[minister]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=136782</guid>

					<description><![CDATA[<p>ಬೆಂಗಳೂರು,ಫೆಬ್ರವರಿ,22,2025 (www.justkannada.in): ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, `2015-16ನೇ ಸಾಲಿನ ಬಜೆಟ್ ನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ [&#8230;]</p>
<p>The post <a href="https://www.justkannada.in/minister-mb-patil/">ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ  44 ಕೋಟಿ ರೂ. ವೆಚ್ಚಕ್ಕೆ ಅಸ್ತು- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,22,2025 (<a href="http://www.justkannada.in">www.justkannada.in</a>):</strong> ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, `2015-16ನೇ ಸಾಲಿನ ಬಜೆಟ್ ನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಅನುಷ್ಠಾನಕ್ಕೆ ಬರಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಡಲಾಗಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದಿದ್ದಾರೆ.</p>
<p>ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ 1.44 ಕೋಟಿ ರೂ. ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ, ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿದೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಗಿ ಅವರು ತಿಳಿಸಿದ್ದಾರೆ.</p>
<p><strong>2 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ</strong></p>
<p>ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ತಲಾ 22 ಕೋಟಿ ರೂ.ಗಳಂತೆ ಒಟ್ಟು 44 ಕೋಟಿ ರೂ. ಒದಗಿಸಲು ಕೂಡ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.</p>
<p>ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ಇಲ್ಲಿ ತಲಾ 250ರಂತೆ ಒಟ್ಟು 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗ ಇವು ಬಾಡಿಗೆ ಕಟ್ಟಡದಲ್ಲಿ ಇರುವುದರಿಂದ ಮೂಲಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>
<p>ರಾಜ್ಯದಲ್ಲಿರುವ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕಾಗಿ ಒಟ್ಟು 1292.50 ಕೋಟಿ ರೂ. ಒದಗಿಸಲು ಸರಕಾರ ತೀರ್ಮಾನಿಸಿದೆ. ಇದರಲ್ಲಿ ಜಿಲ್ಲೆಯ ಈ ಎರಡು ಶಾಲೆಗಳೂ ಸೇರಿವೆ ಎಂದು ಎಂ.ಬಿ ಪಾಟೀಳ್ ಅವರು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Minister, MB Patil, Vijayapur</p>
<p>The post <a href="https://www.justkannada.in/minister-mb-patil/">ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ  44 ಕೋಟಿ ರೂ. ವೆಚ್ಚಕ್ಕೆ ಅಸ್ತು- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು: ಆತಂಕದ ವಾತಾವರಣ ನಿರ್ಮಾಣ.  </title>
		<link>https://www.justkannada.in/vijayapur-villagers-smashed-voting-machines/</link>
		
		<dc:creator><![CDATA[JK Desk]]></dc:creator>
		<pubDate>Wed, 10 May 2023 07:56:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[smashed]]></category>
		<category><![CDATA[vijayapur]]></category>
		<category><![CDATA[villagers]]></category>
		<category><![CDATA[voting machines.]]></category>
		<guid isPermaLink="false">https://www.justkannada.in/?p=107111</guid>

					<description><![CDATA[<p>ವಿಜಯಪುರ, ಮೇ,10,2023(www.justkannada.in): ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನ ಒಡೆದು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ. ಕಾಯ್ದಿರಿಸಿದ್ದ ವಿಎಂ ವಿವಿ ಪ್ಯಾಟ್ ಮಷೀನ್ ಅನ್ನು ಚುನಾವಣಾಧಿಕಾರಿಗಳು ಕೊಂಡೊಯ್ಯುತ್ತಿದ್ದರು. ಈ ವೇಳೆ ಮತದಾನ ಪ್ರಕ್ರಿಯೆ ಅರ್ಥಕ್ಕೆ ಸ್ಥಗಿತಗೊಳಿಸಿದ್ದಾರೆಂದು ತಪ್ಪಾಗಿ ಭಾವಿಸಿ ಗ್ರಾಮಸ್ಥರು ದಾಳಿ ನಡೆಸಿದ್ದು, ಮತಯಂತ್ರಗಳು ವಿವಿ ಪ್ಯಾಟ್ ಗಳನ್ನ ಪುಡಿಪುಡಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಚುನಾವಣಾಧಿಕಾರಿಗಳ ಕಾರು ಜಖಂಗೊಳಿಸಿ ಚುನಾವಣಾಧಿಕಾರಿಗಳು  ಸಿಬ್ಬಂದಿಗಳ ಮೇಲೆ ಆಕ್ರೋಶ  ವ್ಯಕ್ತಪಡಿಸಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. [&#8230;]</p>
<p>The post <a href="https://www.justkannada.in/vijayapur-villagers-smashed-voting-machines/">ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು: ಆತಂಕದ ವಾತಾವರಣ ನಿರ್ಮಾಣ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ, ಮೇ,10,2023(<a href="http://www.justkannada.in">www.justkannada.in</a>):</strong> ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನ ಒಡೆದು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಾಯ್ದಿರಿಸಿದ್ದ ವಿಎಂ ವಿವಿ ಪ್ಯಾಟ್ ಮಷೀನ್ ಅನ್ನು ಚುನಾವಣಾಧಿಕಾರಿಗಳು ಕೊಂಡೊಯ್ಯುತ್ತಿದ್ದರು. ಈ ವೇಳೆ ಮತದಾನ ಪ್ರಕ್ರಿಯೆ ಅರ್ಥಕ್ಕೆ ಸ್ಥಗಿತಗೊಳಿಸಿದ್ದಾರೆಂದು ತಪ್ಪಾಗಿ ಭಾವಿಸಿ ಗ್ರಾಮಸ್ಥರು ದಾಳಿ ನಡೆಸಿದ್ದು, ಮತಯಂತ್ರಗಳು ವಿವಿ ಪ್ಯಾಟ್ ಗಳನ್ನ ಪುಡಿಪುಡಿ ಮಾಡಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-107112" src="https://www.justkannada.in/wp-content/uploads/2023/05/smash.jpg" alt="" width="500" height="178" srcset="https://www.justkannada.in/wp-content/uploads/2023/05/smash.jpg 500w, https://www.justkannada.in/wp-content/uploads/2023/05/smash-300x107.jpg 300w" sizes="auto, (max-width: 500px) 100vw, 500px" /></p>
<p>ಅಲ್ಲದೆ ಚುನಾವಣಾಧಿಕಾರಿಗಳ ಕಾರು ಜಖಂಗೊಳಿಸಿ ಚುನಾವಣಾಧಿಕಾರಿಗಳು  ಸಿಬ್ಬಂದಿಗಳ ಮೇಲೆ ಆಕ್ರೋಶ  ವ್ಯಕ್ತಪಡಿಸಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.</p>
<p>Key words: vijayapur- villagers -smashed &#8211; voting machines.</p>
<p>The post <a href="https://www.justkannada.in/vijayapur-villagers-smashed-voting-machines/">ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು: ಆತಂಕದ ವಾತಾವರಣ ನಿರ್ಮಾಣ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್  ಪಲ್ಟಿ: ಮೂವರಿಗೆ ಗಂಭೀರ ಗಾಯ.</title>
		<link>https://www.justkannada.in/election-duty-training-bus-overturned-vijayapur/</link>
		
		<dc:creator><![CDATA[JK Desk]]></dc:creator>
		<pubDate>Tue, 02 May 2023 06:00:18 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[election –duty- training]]></category>
		<category><![CDATA[overturned]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=106784</guid>

					<description><![CDATA[<p>ವಿಜಯಪುರ,ಮೇ,2,2023(www.justkannada.in):  ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ  ಸರ್ಕಾರಿ ಬಸ್ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ  ಘಟನೆ ವಿಜಯಪುರದಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. 50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್​ಆರ್​ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.  ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. [&#8230;]</p>
<p>The post <a href="https://www.justkannada.in/election-duty-training-bus-overturned-vijayapur/">ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್  ಪಲ್ಟಿ: ಮೂವರಿಗೆ ಗಂಭೀರ ಗಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ</strong><strong>,</strong><strong>ಮೇ,2,2023(<a href="http://www.justkannada.in">www.justkannada.in</a>): </strong><strong> </strong>ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ  ಸರ್ಕಾರಿ ಬಸ್ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ  ಘಟನೆ ವಿಜಯಪುರದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. 50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್​ಆರ್​ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.<img loading="lazy" decoding="async" class="aligncenter size-full wp-image-106785" src="https://www.justkannada.in/wp-content/uploads/2023/05/bus.jpg" alt="" width="500" height="384" srcset="https://www.justkannada.in/wp-content/uploads/2023/05/bus.jpg 500w, https://www.justkannada.in/wp-content/uploads/2023/05/bus-300x230.jpg 300w" sizes="auto, (max-width: 500px) 100vw, 500px" /></p>
<p>ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.  ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words:  election –duty- training &#8211; bus – overturned-vijayapur</p>
<p>The post <a href="https://www.justkannada.in/election-duty-training-bus-overturned-vijayapur/">ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್  ಪಲ್ಟಿ: ಮೂವರಿಗೆ ಗಂಭೀರ ಗಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಸಿ.ಪಿ ಯೋಗೇಶ್ವರ್.</title>
		<link>https://www.justkannada.in/minister-cp-yogeshwar-met-mla-basanagouda-patil-yatnal-vijayapur/</link>
		
		<dc:creator><![CDATA[JK Desk]]></dc:creator>
		<pubDate>Tue, 29 Jun 2021 11:43:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basanagouda Patil Yatnal.]]></category>
		<category><![CDATA[met]]></category>
		<category><![CDATA[minister- CP Yogeshwar]]></category>
		<category><![CDATA[MLA]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=69082</guid>

					<description><![CDATA[<p>ವಿಜಯಪುರ,ಜೂನ್,29,2021(www.justkannada.in):   ವಿಜಯಪುರ ಜಿಲ್ಲೆಗೆ  ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೀಶ್ವರ್  ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಇಂದು ಕಲಬುರಗಿ ಜಿಲ್ಲೆಯಿಂದ ವಿಜಯಪುರ ನಗರಕ್ಕೆ ಆಗಮಿಸಿದ ಸಚಿವ ಸಿ.ಪಿ ಯೋಗೇಶ್ವರ್, ನಗರದ ಹೊರ ವಲಯದಲ್ಲಿರುವ ಖಾಸಗಿ ಹೋಟೆಲ್‌ ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಮಾತುಕತೆ ನಡೆಸಿದರು. ಖಾಸಗಿ ಹೊಟೇಲ್ ನಲ್ಲಿ ಸಚಿವ ಯೋಗೇಶ್ವರ್ ಅವರಿಗೆ ಹೂಗುಚ್ಚ ನೀಡಿ [&#8230;]</p>
<p>The post <a href="https://www.justkannada.in/minister-cp-yogeshwar-met-mla-basanagouda-patil-yatnal-vijayapur/">ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಸಿ.ಪಿ ಯೋಗೇಶ್ವರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜೂನ್,29,2021(<a href="https://www.justkannada.in">www.justkannada.in</a>): </strong>  ವಿಜಯಪುರ ಜಿಲ್ಲೆಗೆ  ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೀಶ್ವರ್  ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದು ಕಲಬುರಗಿ ಜಿಲ್ಲೆಯಿಂದ ವಿಜಯಪುರ ನಗರಕ್ಕೆ ಆಗಮಿಸಿದ ಸಚಿವ ಸಿ.ಪಿ ಯೋಗೇಶ್ವರ್, ನಗರದ ಹೊರ ವಲಯದಲ್ಲಿರುವ ಖಾಸಗಿ ಹೋಟೆಲ್‌ ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಮಾತುಕತೆ ನಡೆಸಿದರು.<img loading="lazy" decoding="async" class="aligncenter size-medium wp-image-69083" src="https://www.justkannada.in/wp-content/uploads/2021/06/cpy-3-300x143.jpg" alt="" width="300" height="143" /></p>
<p>ಖಾಸಗಿ ಹೊಟೇಲ್ ನಲ್ಲಿ ಸಚಿವ ಯೋಗೇಶ್ವರ್ ಅವರಿಗೆ ಹೂಗುಚ್ಚ ನೀಡಿ ಸ್ವಾಗತಿಸಿದ ಶಾಸಕ ಯತ್ನಾಳ್  ರಹಸ್ಯ ಮಾತುಕತೆ ನಡೆಸಿದರು ಎನ್ನಲಾಗಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ  ಪದೇ ಪದೇ ಅಸಮಾಧಾನ ವ್ಯಕ್ತಪಡಿಸುತ್ತಿರುವ ಈ ಉಭಯ ನಾಯಕರ ಭೇಟಿ, ಮಾತುಕತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.</p>
<p>Key words: Minister- CP Yogeshwar -met – MLA- Basanagouda Patil Yatnal-vijayapur</p>
<p>&nbsp;</p>
<p>The post <a href="https://www.justkannada.in/minister-cp-yogeshwar-met-mla-basanagouda-patil-yatnal-vijayapur/">ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಸಿ.ಪಿ ಯೋಗೇಶ್ವರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅನುದಾನ ಬಿಡುಗಡೆಯಾದ್ರೂ ನಡೆಯದ ಕಾಮಗಾರಿ: ಸಚಿವ ನಾರಾಯಣಗೌಡ ಅಸಮಾಧಾನ&#8230;</title>
		<link>https://www.justkannada.in/released-grant-no-work-minister-narayana-gowda-officer-vijayapur/</link>
		
		<dc:creator><![CDATA[JK Desk]]></dc:creator>
		<pubDate>Mon, 01 Mar 2021 10:51:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[Narayana Gowda]]></category>
		<category><![CDATA[officer]]></category>
		<category><![CDATA[Released –grant- no work]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=57871</guid>

					<description><![CDATA[<p>ವಿಜಯಪುರ, ಮಾರ್ಚ್,1,2021(www.justkannada.in):   ಪ್ರಸಕ್ತ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿದ್ದರೂ ಕಾಮಗಾರಿ  ನಡೆಯದಿರುವುದಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಸಚಿವ ಡಾ. ನಾರಾಯಣಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಜಯಪುರ ಜಿಲ್ಲೆಯಲ್ಲಿ ಇಂದು ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ನಾರಾಯಣಗೌಡ,  ಅಧಿಕಾರಿಗಳ ನಿಷ್ಕ್ರೀಯತೆಗೆ ಚಾಟಿ ಬೀಸಿದರು. ಹಿಂದಿನ ಸಾಲಿನ 12 ಕೋಟಿ ರೂ. ಅನುದಾನ ಬಳಕೆಯಾಗದೆ ಇರುವುದನ್ನು ಗಮನಿಸಿದ ಸಚಿವ ನಾರಾಯಣಗೌಡ,  ಅಧಿಕಾರಿಗಳಿಗೆ ಬೊಟ್ಟು [&#8230;]</p>
<p>The post <a href="https://www.justkannada.in/released-grant-no-work-minister-narayana-gowda-officer-vijayapur/">ಅನುದಾನ ಬಿಡುಗಡೆಯಾದ್ರೂ ನಡೆಯದ ಕಾಮಗಾರಿ: ಸಚಿವ ನಾರಾಯಣಗೌಡ ಅಸಮಾಧಾನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ, ಮಾರ್ಚ್,1,2021(<a href="https://www.justkannada.in">www.justkannada.in</a>):  </strong> ಪ್ರಸಕ್ತ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿದ್ದರೂ ಕಾಮಗಾರಿ  ನಡೆಯದಿರುವುದಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಸಚಿವ ಡಾ. ನಾರಾಯಣಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ವಿಜಯಪುರ ಜಿಲ್ಲೆಯಲ್ಲಿ ಇಂದು ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ನಾರಾಯಣಗೌಡ,  ಅಧಿಕಾರಿಗಳ ನಿಷ್ಕ್ರೀಯತೆಗೆ ಚಾಟಿ ಬೀಸಿದರು. ಹಿಂದಿನ ಸಾಲಿನ 12 ಕೋಟಿ ರೂ. ಅನುದಾನ ಬಳಕೆಯಾಗದೆ ಇರುವುದನ್ನು ಗಮನಿಸಿದ ಸಚಿವ ನಾರಾಯಣಗೌಡ,  ಅಧಿಕಾರಿಗಳಿಗೆ ಬೊಟ್ಟು ಮಾಡಿ ತೋರಿಸಿದರು. ಕೆಲವೇ ದಿನಗಳಲ್ಲಿ ಆರ್ಥಿಕ ವರ್ಷವೇ ಮುಗಿಯುತ್ತದೆ. ಆದರೂ ಅನುದಾನ ಬಳಸದೆ ಉಳಿಸಿಕೊಂಡಿದ್ದೀರಿ. ಹೀಗೆ ಮಾಡಿದರೆ ಮುಂದಿನ ಸಾಲಿನ ಅನುದಾನ ಪಡೆಯಲು ಕಷ್ಟವಾಗುತ್ತದೆ. ತಕ್ಷಣವೇ ಅನುದಾನ ಬಳಕೆ ಆಗುವಂತೆ ಕ್ರಮವಹಿಸಿ ಎಂದು ಸೂಚಿಸಿದರು.</p>
<p>ಪ್ರಸಕ್ತ ಸಾಲಿನಲ್ಲಿ ವಿಧಾನ ಪರಿಷತ್ ಸದಸ್ಯರೂ ಸೇರಿದಂತೆ ಒಟ್ಟು 11 ಶಾಸಕರ ಪೈಕಿ, ಕೇವಲ ನಾಲ್ವರು ಶಾಸಕರು ಮಾತ್ರ ಅನುದಾನ ಬಳಕೆಗೆ ಕ್ರಿಯಾಯೋಜನೆ ನೀಡಿದ್ದಾರೆ. ಇನ್ನೂ 7 ಜನ ಶಾಸಕರು ಕ್ರೀಯಾಯೋಜನೆ ನೀಡಬೇಕಾಗಿದೆ. ಅಧಿಕಾರಿಗಳು ಈ ಬಗ್ಗೆ ಶಾಸಕರನ್ನ ಯಾಕೆ ಸಂಪರ್ಕಿಸಿಲ್ಲ ಎಂದು ಸಚಿವ ನಾರಾಯಣಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಶಾಸಕರನ್ನ ಸಂಪರ್ಕಿಸಿ, ಕ್ರಿಯಾಯೋಜನೆ ಪಡೆದು ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ಅನುದಾನ ಹಿಂಪಡೆಯುವುದಾಗಿ ಸಚಿವ ಡಾ. ನಾರಾಯಣಗೌಡ ಎಚ್ಚರಿಸಿದರು.</p>
<p><strong>ಪಿ.ಡಿ. ಖಾತೆಯಿಂದ ಹಿಂಪಡೆಯುವ ಬಗ್ಗೆ ಯೋಚನೆ.!</strong></p>
<p>ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ ಬಿಡುಗಡೆಯಾಗುವ ಅನುದಾನವನ್ನು ಆಯಾ ವರ್ಷವೇ ವೆಚ್ಚ ಮಾಡದೆ, ಪಿ.ಡಿ. ಖಾತೆಯಲ್ಲಿ ಇಡುತ್ತಿದ್ದು, ಅನುದಾನದ ಬಳಕೆಗೆ ಮಂದಗತಿಯ ಯೋಜನೆ ರೂಪಿಸಲಾಗುತ್ತಿದೆ. ಇದರಿಂದ ನಿರೀಕ್ಷಿತ ಪ್ರಗತಿ ಕಾಣುತ್ತಿಲ್ಲ. ಆಯಾವರ್ಷ ನೀಡುವ ಅನುದಾನವನ್ನು ಪಿ.ಡಿ. ಖಾತೆಯಲ್ಲಿ ಇಡದೇ ಮಾರ್ಚ್ ಅಂತ್ಯದೊಳಗೆ ಬಳಸುವಂತೆ, ಇಲ್ಲದಿದ್ದಲ್ಲಿ ಬಿಡುಗಡೆಯಾದ ಅನುದಾನವನ್ನು ವ್ಯಪಗತ ಅಥವಾ ಹಿಂಪಡೆಯುವ ಬಗ್ಗೆ ಯೋಚಿಸಲಾಗಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರವೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.</p>
<figure id="attachment_57872" aria-describedby="caption-attachment-57872" style="width: 300px" class="wp-caption aligncenter"><img loading="lazy" decoding="async" class="size-medium wp-image-57872" src="https://www.justkannada.in/wp-content/uploads/2021/03/narayana-gowda-300x257.jpg" alt="released-grant-no-work-minister-narayana-gowda-officer-vijayapur" width="300" height="257" /><figcaption id="caption-attachment-57872" class="wp-caption-text">ಕೃಪೆ-internet</figcaption></figure>
<p>ಕ್ರೀಡಾ ಇಲಾಖೆಗೆ ಜಿಲ್ಲಾ ಪಂಚಾಯತ್ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಶೇ. 63 ರಷ್ಟು ಮಾತ್ರ ಬಳಕೆಯಾಗಿರುವುದನ್ನು ಗಮನಿಸಿದ ಸಚಿವ ನಾರಾಯಣಗೌಡ, ಆರ್ಥಿಕ ವರ್ಷ ಮುಗಿಯಲು 20 ದಿನಗಳು ಮಾತ್ರ ಬಾಕಿ ಇದ್ದು, ಅಷ್ಟರೊಳಗೆ ಶೇ. 100 ರಷ್ಟು ವೆಚ್ಚವಾಗಬೇಕು. ಯಾವುದಾದರು ಲೆಕ್ಕ ಶೀರ್ಷಿಕೆಯಲ್ಲಿ ಅನುದಾನ ಉಳಿತಾಯವಾದಲ್ಲಿ ಆ ಅನುದಾನ ವ್ಯಪಗತಮಾಡದಂತೆ ಮರು ಹೊಂದಾಣಿಕೆ ಮೂಲಕ ಕ್ರೀಡಾ ವಿದ್ಯಾರ್ಥಿ ನಿಲಯಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು. ನಿಗದಿತ ಅವಧಿಯೊಳಗೆ ಸಂಪೂರ್ಣ ವೆಚ್ಚ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.</p>
<p>ಜಿಲ್ಲಾಧಿಕಾರಿ ಸುನೀಲ್ ಕುಮಾರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥರಿದ್ದರು.</p>
<p>Key words: Released –grant- no work-Minister- Narayana Gowda – officer-vijayapur</p>
<p>The post <a href="https://www.justkannada.in/released-grant-no-work-minister-narayana-gowda-officer-vijayapur/">ಅನುದಾನ ಬಿಡುಗಡೆಯಾದ್ರೂ ನಡೆಯದ ಕಾಮಗಾರಿ: ಸಚಿವ ನಾರಾಯಣಗೌಡ ಅಸಮಾಧಾನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ: ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ-ಸಚಿವ ನಾರಾಯಣಗೌಡ&#8230;</title>
		<link>https://www.justkannada.in/vijayapur-bjp-office-visit-minister-narayanagowda/</link>
		
		<dc:creator><![CDATA[JK Desk]]></dc:creator>
		<pubDate>Mon, 01 Mar 2021 09:26:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[minister]]></category>
		<category><![CDATA[narayanagowda]]></category>
		<category><![CDATA[office]]></category>
		<category><![CDATA[vijayapur]]></category>
		<category><![CDATA[visit]]></category>
		<guid isPermaLink="false">https://www.justkannada.in/?p=57853</guid>

					<description><![CDATA[<p>ವಿಜಯಪುರ ಮಾರ್ಚ್ 1,2021(www.justkannada.in): ವಿಜಯಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು. ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು ಜಿಲ್ಲೆಯಲ್ಲಿ ತುಂಬು ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾನೂ ಕೂಡ ಹೆಚ್ಚಿನ ನೆರವು ನೀಡುತ್ತೇನೆ. ನನ್ನಿಂದ ಏನಾಗಬೇಕು ಎಂದು ಪಕ್ಷದ ಪ್ರಮುಖರು, ಕಾರ್ಯಕರ್ತರು ಹೇಳಿ. ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಹೇಳಿದರು. ವಿಜಯಪುರ ಜಿಲ್ಲಾ [&#8230;]</p>
<p>The post <a href="https://www.justkannada.in/vijayapur-bjp-office-visit-minister-narayanagowda/">ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ: ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ-ಸಚಿವ ನಾರಾಯಣಗೌಡ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ ಮಾರ್ಚ್ 1,2021(<a href="https://www.justkannada.in">www.justkannada.in</a>):</strong> ವಿಜಯಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು. ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು ಜಿಲ್ಲೆಯಲ್ಲಿ ತುಂಬು ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾನೂ ಕೂಡ ಹೆಚ್ಚಿನ ನೆರವು ನೀಡುತ್ತೇನೆ. ನನ್ನಿಂದ ಏನಾಗಬೇಕು ಎಂದು ಪಕ್ಷದ ಪ್ರಮುಖರು, ಕಾರ್ಯಕರ್ತರು ಹೇಳಿ. ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಹೇಳಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವ ನಾರಾಯಣಗೌಡ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಗೆಲ್ಲಬೇಕು. ಆ ರೀತಿಯಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.<img loading="lazy" decoding="async" class="aligncenter size-medium wp-image-57854" src="https://www.justkannada.in/wp-content/uploads/2021/03/bjp-300x225.jpg" alt="vijayapur-bjp-office-visit-minister-narayanagowda" width="300" height="225" /></p>
<p>ವಿಜಯಪುರ ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡುವ ಆಶಯ ನನ್ನದು. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಅವರಿಗೆ ಉತ್ತೇಜನ ನೀಡುವ ಕಾರ್ಯ ಮಾಡುತ್ತೇನೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸಚಿವ ನಾರಾಯಣಗೌಡ ಹೇಳಿದರು.</p>
<p>ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.</p>
<p>Key words: vijayapur-bjp-office-visit-minister- Narayanagowda</p>
<p>The post <a href="https://www.justkannada.in/vijayapur-bjp-office-visit-minister-narayanagowda/">ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ: ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ-ಸಚಿವ ನಾರಾಯಣಗೌಡ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯಶವಂತಪುರ-ಯಲಹಂಕ ಹಾಗೂ ಬೆಂ.ಗ್ರಾಮಾಂತರ-ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಟಿಟಿಸಿ ಸ್ಥಾಪನೆ: ಡಿಸಿಎಂ ಅಶ್ವಥ್ ನಾರಾಯಣ್&#8230;..</title>
		<link>https://www.justkannada.in/establishment-new-gttc-yeshwantpur-yelahanka-ben-rural-vijayapur-districts-dcm-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Wed, 30 Dec 2020 12:14:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[DCM]]></category>
		<category><![CDATA[districts]]></category>
		<category><![CDATA[Establishment -new GTTC - Yeshwantpur-Yelahanka -Ben-rural]]></category>
		<category><![CDATA[vijayapur]]></category>
		<guid isPermaLink="false">https://www.justkannada.in/?p=50916</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2020(www.justkannada.in):  ರಾಜ್ಯದ ವಿವಿಧೆಡೆಯಲ್ಲಿರುವ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರಗಳು (ಜಿಟಿಟಿಸಿ) ನೀಡುವ ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಿ ಕುಶಲ ಕಾರ್ಮಿಕರನ್ನಾಗಿ ರೂಪಿಸುವ ಗುರಿಯನ್ನು ರಾಜ್ಯ ಸರಕಾರ ಹಾಕಿಕೊಂಡಿದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಪ್ರತಿಷ್ಠಿತ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಸಂಸ್ಥೆ (ಜಿಟಿಟಿಸಿ)ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ವಿಷಯವನ್ನು ಪ್ರಕಟಿಸಿದರು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಜಿಟಿಟಿಸಿ ನೀಡುವ [&#8230;]</p>
<p>The post <a href="https://www.justkannada.in/establishment-new-gttc-yeshwantpur-yelahanka-ben-rural-vijayapur-districts-dcm-ashwath-narayan/">ಯಶವಂತಪುರ-ಯಲಹಂಕ ಹಾಗೂ ಬೆಂ.ಗ್ರಾಮಾಂತರ-ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಟಿಟಿಸಿ ಸ್ಥಾಪನೆ: ಡಿಸಿಎಂ ಅಶ್ವಥ್ ನಾರಾಯಣ್&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2020(www.justkannada.in):</strong>  ರಾಜ್ಯದ ವಿವಿಧೆಡೆಯಲ್ಲಿರುವ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರಗಳು (ಜಿಟಿಟಿಸಿ) ನೀಡುವ ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಿ ಕುಶಲ ಕಾರ್ಮಿಕರನ್ನಾಗಿ ರೂಪಿಸುವ ಗುರಿಯನ್ನು ರಾಜ್ಯ ಸರಕಾರ ಹಾಕಿಕೊಂಡಿದೆ.<img loading="lazy" decoding="async" class="aligncenter size-full wp-image-50918" src="https://www.justkannada.in/wp-content/uploads/2020/12/e9f2982b-aa8a-4e94-8ce5-8b2c5ce4f9fd.jpg" alt="establishment-new-gttc-yeshwantpur-yelahanka-ben-rural-vijayapur-districts-dcm-ashwath-narayan" width="1280" height="853" /></p>
<p>ಬೆಂಗಳೂರಿನ ರಾಜಾಜಿನಗರದಲ್ಲಿರುವ ಪ್ರತಿಷ್ಠಿತ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಸಂಸ್ಥೆ (ಜಿಟಿಟಿಸಿ)ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ವಿಷಯವನ್ನು ಪ್ರಕಟಿಸಿದರು.</p>
<p>ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಜಿಟಿಟಿಸಿ ನೀಡುವ ತರಬೇತಿಗೆ ವಿಪರೀತ ಬೇಡಿಕೆ ಇದ್ದು, ಇದುವರೆಗೂ ವರ್ಷಕ್ಕೆ 6000 ಮಂದಿಗಷ್ಟೇ ವಾರ್ಷಿಕ ಅಲ್ಪಾವಧಿ ತರಬೇತಿ ನೀಡಲಾಗುತ್ತಿತ್ತು. ಇನ್ನು ಕೈಗಾರಿಕೆ ಉದ್ಯೋಗ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಕುಶಲಭರಿತ ಮಾನವ ಸಂಪನ್ಮೂಲವನ್ನು  ಕೈಗಾರಿಕೆಗಳಿಗೆ ಒದಗಿಸಲಾಗುವುದು ಎಂದರು.<img loading="lazy" decoding="async" class="aligncenter size-full wp-image-50917" src="https://www.justkannada.in/wp-content/uploads/2020/12/dsrdsw.jpg" alt="establishment-new-gttc-yeshwantpur-yelahanka-ben-rural-vijayapur-districts-dcm-ashwath-narayan" width="2560" height="1706" /></p>
<p>ಸದ್ಯಕ್ಕೆ ಎಲ್ಲ ಜಿಟಿಟಿಸಿಗಳಲ್ಲಿ 2ರಿಂದ 3 ತಿಂಗಳ ಅಲ್ಪಾವಧಿ ತರಬೇತಿ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಬರುತ್ತಿದೆ. ಇದೇ ತರಬೇತಿಯನ್ನು ಮತ್ತಷ್ಟು ವಿಸ್ತೃತಗೊಳಿಸಲಾಗುವುದು ಎಂದ ಡಿಸಿಎಂ, ಈ ತರಬೇತಿಯಿಂದ ಕೈಗಾರಿಕೆ ಮತ್ತು ಅಭ್ಯರ್ಥಿಗೂ ಉಪಯೋಗವಾಗಬೇಕು, ಇದು ಸರಕಾರದ ಉದ್ದೇಶವಾಗಿದೆ ಎಂದರು.</p>
<p><strong>ಬೆಂಗಳೂರಿನಲ್ಲಿ ಇನ್ನೆರಡು ಜಿಟಿಟಿಸಿ:</strong></p>
<p>ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಒಂದು ಜಿಟಿಟಿಸಿ (ರಾಜಾಜಿನಗರ) ಇದ್ದು, ಶೀಘ್ರದಲ್ಲೇ ಇನ್ನೂ ಎರಡು ಜಿಟಿಟಿಸಿಗಳನ್ನು ಯಲಹಂಕ ಮತ್ತು ಯಶವಂತಪುರದಲ್ಲಿ ಸ್ಥಾಪನೆ ಮಾಡಲಾಗುವುದು. ಹೆಚ್ಚು ಡಿಮಾಂಡ್‌ ಇರುವ ಮೆಕಟ್ರಾನಿಕ್ಸ್‌ (ಮೆಕಾನಿಕಲ್‌-ಎಲೆಕ್ಟ್ರಾನಿಕ್ಸ್)‌ ವಿಭಾಗವನ್ನು ಇನ್ನೂ ಕೆಲವು ಜಿಟಿಟಿಸಿಗಳಲ್ಲೂ ಆರಂಭಿಸಲಾಗುವುದು  ಎಂದು  ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.</p>
<p>ರಾಜಾಜಿನಗರದಲ್ಲಿ ಕಾರ್ಯಾಚರಿಸುತ್ತಿರುವ ಜಿಟಿಟಿಸಿಯನ್ನು 1972ರಲ್ಲಿ ಸ್ಥಾಪನೆ ಮಾಡಲಾಗಿದ್ದು ಅತ್ಯುತ್ತಮ ಗುಣಮಟ್ಟದಿಂದ ನಡೆಯುತ್ತಿದೆ. ಇಡೀ ರಾಜ್ಯದಲ್ಲಿಯೇ ಇದೊಂದು ಪ್ರತಿಷ್ಠಿತ ಕೈಗಾರಿಕಾ ತರಬೇತಿ ಕೇಂದ್ರವಾಗಿ ಹೆಸರಾಗಿದೆ. ರಾಜ್ಯದಲ್ಲಿ ಒಟ್ಟು 24 ಜಿಟಿಟಿಸಿಗಳು ಯಶಸ್ವಿಯಾಗಿ ಕಾರ್ಯಾಚರಿಸುತ್ತಿವೆ. ಶೀಘ್ರದಲ್ಲೇ ವಿಜಯಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನೂತನ ಜಿಟಿಟಿಸಿಗಳನ್ನು ತೆರೆಯಲಾಗುವುದು. ಚಳ್ಳಕೆರೆ, ಕೊಪ್ಪಳ, ಚಿತ್ರದುರ್ಗ, ಹುಣಸೂರು ಮತ್ತು ಮಡಿಕೇರಿಗಳಲ್ಲಿ ನಿರ್ಮಾಣ ಹಂತದಲ್ಲಿರುವ ಜಿಟಿಟಿಸಿ ಕ್ಯಾಂಪಸ್ಸುಗಳು ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿವೆ ಎಂದರು.</p>
<p>ಕಲ್ಯಾಣ ಕರ್ನಾಟಕದ ಭಾಗದಲ್ಲಿರುವ ಜಿಟಿಟಿಸಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಅದಕ್ಕೆ ಅಗತ್ಯವಾದ ಅನುದಾನವನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಪಡೆಯಲು ಸೂಚಿಸಲಾಗಿದೆ. ಬೆಂಗಳೂರು, ಬೆಳಗಾವಿ, ಧಾರವಾಡ ಜಿಟಿಟಿಸಿಗಳಲ್ಲಿರುವ ಯಂತ್ರೋಪಕರಣಗಳು ಹಳೆಯದಾಗಿದ್ದು, ಇವುಗಳನ್ನು ಸಾಧ್ಯವಾದಷ್ಟು ಮೇಲ್ದರ್ಜೆಗೆ ಏರಿಸುವುದು ಅಥವಾ ಯಂತ್ರಗಳನ್ನೇ ಅಳವಡಿಸಲಾಗುವುದು ಎಂದರು ಡಾ.ಅಶ್ವತ್ಥನಾರಾಯಣ.</p>
<p><strong>ತರಬೇತಿ ಮತ್ತು ಉತ್ಪಾದನೆ:</strong></p>
<p>ಈಗಾಗಲೇ ಎಲ್‌ ಅಂಡ್‌ ಟಿ, ಇಸ್ರೋ, ಏರೋಸ್ಪೇಸ್‌, ಎಚ್‌ಎಎಲ್‌ ಮುಂತಾದ ಕಡೆಗಳಿಂದ ಜಿಟಿಟಿಸಿಗಳಿಗೆ ಬೇಡಿಕೆ ಬರುತ್ತಿದೆ. ಆಯಾ ಕಂಪನಿಗಳ ಬೇಡಿಕೆಗಳಿಗೆ ತಕ್ಕಂತೆ ಇಲ್ಲಿ ಉತ್ಪನ್ನಗಳನ್ನು ತಯಾರಿಸಿ ಕೊಡಲಾಗುತ್ತಿದೆ. ಒಂದೆಡೆ ತರಬೇತಿ, ಇನ್ನೊಂದೆಡೆ ಉತ್ಪಾದನೆ ಕೂಡ ಆಗಬೇಕು. ಲಭ್ಯವಿರುವ ಯಂತ್ರಗಳು ಎರಡಕ್ಕೂ ಉಪಯೋಗವಾಗಬೇಕು. ಪ್ರತೀ ಜಿಟಿಟಿಸಿಯೂ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ತಿಳಿಸಿದರು.</p>
<p>ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಜಿಟಿಟಿಸಿಯ ವರ್ಕ್ ಶಾಪ್ ಹಾಗೂ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.</p>
<p>Key words: Establishment -new GTTC &#8211; Yeshwantpur-Yelahanka -Ben-rural-Vijayapur- districts-DCM- Ashwath Narayan.</p>
<p>The post <a href="https://www.justkannada.in/establishment-new-gttc-yeshwantpur-yelahanka-ben-rural-vijayapur-districts-dcm-ashwath-narayan/">ಯಶವಂತಪುರ-ಯಲಹಂಕ ಹಾಗೂ ಬೆಂ.ಗ್ರಾಮಾಂತರ-ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಟಿಟಿಸಿ ಸ್ಥಾಪನೆ: ಡಿಸಿಎಂ ಅಶ್ವಥ್ ನಾರಾಯಣ್&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
