<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>visit Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/visit/feed/" rel="self" type="application/rss+xml" />
	<link>https://www.justkannada.in/tag/visit/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 07 Aug 2026 05:57:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>visit Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/visit/</link>
	<width>32</width>
	<height>32</height>
</image> 
	<item>
		<title>ನಮ್ಮ ಸಂಸ್ಕೃತಿ, ಧರ್ಮ, ಆಚರಣೆ ಬಗ್ಗೆ ಯತೀಂದ್ರ ಹೋಗಿ ತನ್ನ ತಾಯಿ ಬಳಿ ಪ್ರಶ್ನೆ ಕೇಳಲಿ-ಶೋಭಾ ಕರಂದ್ಲಾಜೆ</title>
		<link>https://www.justkannada.in/central-minister-shobha-karndlaje/</link>
		
		<dc:creator><![CDATA[prashanth]]></dc:creator>
		<pubDate>Fri, 07 Aug 2026 05:54:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[Chamundi Hills]]></category>
		<category><![CDATA[Shobha karndlaje]]></category>
		<category><![CDATA[visit]]></category>
		<guid isPermaLink="false">https://www.justkannada.in/?p=158304</guid>

					<description><![CDATA[<p>ಮೈಸೂರು,ಆಗಸ್ಟ್,7,2026 (www.justkannada.in): ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು, ಯತೀಂದ್ರ ಸಿದ್ದರಾಮಯ್ಯ ಅವರು ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾವುದನ್ನ ಆಚರಣೆ ಮಾಡುತ್ತೇವೆ ಎಂಬುದನ್ನ ಯತೀಂದ್ರ ಅವರ ತಾಯಿಯ ಬಳಿ ಕೇಳಲಿ ಎಂದು  ಹೇಳಿದ್ದಾರೆ. ಇಂದು ಕೊನೆಯ ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ತಾಯಿ ಚಾಮುಂಡೇಶ್ವರಿ ದರ್ಶನ [&#8230;]</p>
<p>The post <a href="https://www.justkannada.in/central-minister-shobha-karndlaje/">ನಮ್ಮ ಸಂಸ್ಕೃತಿ, ಧರ್ಮ, ಆಚರಣೆ ಬಗ್ಗೆ ಯತೀಂದ್ರ ಹೋಗಿ ತನ್ನ ತಾಯಿ ಬಳಿ ಪ್ರಶ್ನೆ ಕೇಳಲಿ-ಶೋಭಾ ಕರಂದ್ಲಾಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,7,2026 (<a href="http://www.justkannada.in">www.justkannada.in</a>):</strong> ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು, ಯತೀಂದ್ರ ಸಿದ್ದರಾಮಯ್ಯ ಅವರು ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾವುದನ್ನ ಆಚರಣೆ ಮಾಡುತ್ತೇವೆ ಎಂಬುದನ್ನ ಯತೀಂದ್ರ ಅವರ ತಾಯಿಯ ಬಳಿ ಕೇಳಲಿ ಎಂದು  ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಕೊನೆಯ ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಶೋಭಾ ಕರಂದ್ಲಾಜೆಗೆ ಬಿಜೆಪಿ ನಾಯಕರು ಸಾಥ್ ನೀಡಿದರು.</p>
<p>ಬಳಿಕ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ  ಪ್ರತಿಕ್ರಿಯಿಸಿ, ಯತೀಂದ್ರ ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾರು, ನಮ್ಮ ಸಂಸ್ಕೃತಿ ಯಾವುದು, ನಮ್ಮ ಧರ್ಮ ಯಾವುದು? ನಾವು ಯಾವುದನ್ನ ಆಚರಣೆ ಮಾಡುತ್ತೇವೆ ಎಂಬುದನ್ನ ಯತೀಂದ್ರ ಅವರ ತಾಯಿಯ ಬಳಿ ಕೇಳಲಿ. ಯತೀಂದ್ರರನ್ನ ಹೆತ್ತು ಹೊತ್ತ ಸಿದ್ದರಾಮಯ್ಯನವರ ಪತ್ನಿ ಅವರೇ ಮಗನಿಗೆ ಸರಿಯಾದ ಉತ್ತರ ಕೊಡುತ್ತಾರೆ ಎಂದು ಟಾಂಗ್ ಕೊಟ್ಟರು.<img decoding="async" class="aligncenter size-full wp-image-158305" src="https://www.justkannada.in/wp-content/uploads/2026/08/shobha-karndlaje.jpg" alt="" width="500" height="421" srcset="https://www.justkannada.in/wp-content/uploads/2026/08/shobha-karndlaje.jpg 500w, https://www.justkannada.in/wp-content/uploads/2026/08/shobha-karndlaje-300x253.jpg 300w, https://www.justkannada.in/wp-content/uploads/2026/08/shobha-karndlaje-150x126.jpg 150w" sizes="(max-width: 500px) 100vw, 500px" /></p>
<p>ಈ ಸಂಸ್ಕೃತಿ ಈ ಧರ್ಮ ಉಳಿಸುವವರಿಗೆ ತಾಯಿ ಚಾಮುಂಡಿ ಶಕ್ತಿ ಕೊಡಲಿ. ಮಹರಾಜರು ಈ ನೆಲದ ಸಂಸ್ಕೃತಿ ಧರ್ಮವನ್ನ ಉಳಿಸಿದರು. ಇವತ್ತು ಸರ್ಕಾರ ನಡೆಸುವವರು ಕೂಡ ಅದೇ ಸ್ಥಾನದಲ್ಲಿ ಇರುತ್ತಾರೆ. ಸಂಸ್ಕೃತಿ ಉಳಿಸುವವರಿಗೆ ತಾಯಿ ಆಶೀರ್ವಾದ ಇರಲಿ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಎಸ್ ಐಆರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಇಡೀ ದೇಶದಲ್ಲೇ ಅತಿ ಹೆಚ್ಚು ಮತಗಳು ಡಿಲಿಟ್ ಆಗಿರುವುದು ಕರ್ನಾಟಕದಲ್ಲಿ, ಅದರಲ್ಲೂ ನನ್ನ ಕ್ಷೇತ್ರದಲ್ಲಿ ಬಹಳಷ್ಟು ಮತಗಳು ಡಿಲಿಟ್ ಆಗಿದೆ. ಜನ ತಮ್ಮ ಸ್ವಂತ ಊರುಗಳಲ್ಲಿ ಮತ ಇಟ್ಟುಕೊಳ್ಳುತ್ತಿದ್ದಾರೆ. ಕನ್ನಡಿಗರು ಎಲ್ಲಿದರೂ ಕನ್ನಡಿಗರೇ. ಎಲ್ಲಾದರೂ ಇರಲಿ ಮತದಾರರಾಗಿರಲಿ ಎಂದರು.</p>
<p>Key words: Central Minister, Shobha karndlaje, visit, Chamundi hills</p>
<p>The post <a href="https://www.justkannada.in/central-minister-shobha-karndlaje/">ನಮ್ಮ ಸಂಸ್ಕೃತಿ, ಧರ್ಮ, ಆಚರಣೆ ಬಗ್ಗೆ ಯತೀಂದ್ರ ಹೋಗಿ ತನ್ನ ತಾಯಿ ಬಳಿ ಪ್ರಶ್ನೆ ಕೇಳಲಿ-ಶೋಭಾ ಕರಂದ್ಲಾಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ಆಂಧ್ರಪ್ರದೇಶ ಮತ್ತು ಮೈಸೂರು ಪ್ರವಾಸಕ್ಕೆ ಪ್ರಧಾನಿ ಮೋದಿ</title>
		<link>https://www.justkannada.in/pm-modi-visit-andhra-pradesh-mysore/</link>
		
		<dc:creator><![CDATA[prashanth]]></dc:creator>
		<pubDate>Fri, 31 Jul 2026 10:46:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Andhra Pradesh]]></category>
		<category><![CDATA[Mysore.]]></category>
		<category><![CDATA[PM Modi]]></category>
		<category><![CDATA[Tomorrow]]></category>
		<category><![CDATA[visit]]></category>
		<guid isPermaLink="false">https://www.justkannada.in/?p=158032</guid>

					<description><![CDATA[<p>ಮೈಸೂರು,ಜುಲೈ,31,2026 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ನಾಳೇ ಆಂಧ್ರಪ್ರದೇಶ ಮತ್ತು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧನಿ ಮೋದಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಭೋಗಪುರಂನಲ್ಲಿರುವ ʻಅಲ್ಲೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣʼದ ಪ್ರಯಾಣಿಕರ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಅವರು ಭೋಗಾಪುರಂನಲ್ಲಿ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 17,900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿ [&#8230;]</p>
<p>The post <a href="https://www.justkannada.in/pm-modi-visit-andhra-pradesh-mysore/">ನಾಳೆ ಆಂಧ್ರಪ್ರದೇಶ ಮತ್ತು ಮೈಸೂರು ಪ್ರವಾಸಕ್ಕೆ ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,31,2026 (<a href="http://www.justkannada.in">www.justkannada.in</a>):</strong> ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ನಾಳೇ ಆಂಧ್ರಪ್ರದೇಶ ಮತ್ತು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧನಿ ಮೋದಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಭೋಗಪುರಂನಲ್ಲಿರುವ ʻಅಲ್ಲೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣʼದ ಪ್ರಯಾಣಿಕರ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಅವರು ಭೋಗಾಪುರಂನಲ್ಲಿ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 17,900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿ ಮಾತನಾಡಲಿದ್ದಾರೆ.<img loading="lazy" decoding="async" class="aligncenter size-full wp-image-152620" src="https://www.justkannada.in/wp-content/uploads/2026/03/ramakrishna-ashrama.jpg" alt="" width="500" height="357" srcset="https://www.justkannada.in/wp-content/uploads/2026/03/ramakrishna-ashrama.jpg 500w, https://www.justkannada.in/wp-content/uploads/2026/03/ramakrishna-ashrama-300x214.jpg 300w, https://www.justkannada.in/wp-content/uploads/2026/03/ramakrishna-ashrama-150x107.jpg 150w, https://www.justkannada.in/wp-content/uploads/2026/03/ramakrishna-ashrama-100x70.jpg 100w" sizes="auto, (max-width: 500px) 100vw, 500px" /></p>
<p><strong> ಮೈಸೂರು ಪ್ರವಾಸ..</strong></p>
<p>ನಂತರ ಮಧ್ಯಾಹ್ನ 3:30ರ  ವೇಳೆಗೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು  ಶ್ರೀ ರಾಮಕೃಷ್ಣ ಆಶ್ರಮದಲ್ಲಿ ʻಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ &#8211; ವಿವೇಕ ಸ್ಮಾರಕʼವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು  ಮಾತನಾಡಲಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>1892ರ ನವೆಂಬರ್‌ನಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಐತಿಹಾಸಿಕ ಭೇಟಿ ನೀಡಿದ ಸ್ಮರಣಾರ್ಥ ವಿವೇಕ ಸ್ಮಾರಕ ನಿರ್ಮಿಸಲಾಗಿದೆ. ವಿವೇಕ ಸ್ಮಾರಕʼವು ಮೌಲ್ಯಾಧಾರಿತ ಶಿಕ್ಷಣ, ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಮೂಲಕ ಯುವಕರಿಗೆ ಸ್ಫೂರ್ತಿ ನೀಡಲಿದೆ.</p>
<p>Key words: PM Modi, visit, Andhra Pradesh, Mysore, tomorrow</p>
<p>The post <a href="https://www.justkannada.in/pm-modi-visit-andhra-pradesh-mysore/">ನಾಳೆ ಆಂಧ್ರಪ್ರದೇಶ ಮತ್ತು ಮೈಸೂರು ಪ್ರವಾಸಕ್ಕೆ ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?</title>
		<link>https://www.justkannada.in/chamundi-hills-yathindra-siddaramaiah/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 07:09:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills]]></category>
		<category><![CDATA[minister]]></category>
		<category><![CDATA[visit]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157402</guid>

					<description><![CDATA[<p>ಮೈಸೂರು,ಜುಲೈ,17,2026 (www.justkannada.in): ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಸಂಭ್ರಮವಾಗಿದ್ದು, ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಬಂದರೂ ದೇವರ ದರ್ಶನ ಪಡೆದಿಲ್ಲ. ಹೌದು ನಿಯಮ ಪಾಲನೆಗಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ದೇವರ ದರ್ಶನವನ್ನು ಪಡೆದಿಲ್ಲ. ಬೆಳಿಗ್ಗೆ 10 ಒಳಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅವಧಿ ಮೀರಿ ದೇವಸ್ಥಾನಕ್ಕೆ ಬಂದ ಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ನಾವೇ [&#8230;]</p>
<p>The post <a href="https://www.justkannada.in/chamundi-hills-yathindra-siddaramaiah/">ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,17,2026 (<a href="http://www.justkannada.in">www.justkannada.in</a>):</strong> ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಸಂಭ್ರಮವಾಗಿದ್ದು, ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಬಂದರೂ ದೇವರ ದರ್ಶನ ಪಡೆದಿಲ್ಲ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು ನಿಯಮ ಪಾಲನೆಗಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ದೇವರ ದರ್ಶನವನ್ನು ಪಡೆದಿಲ್ಲ. ಬೆಳಿಗ್ಗೆ 10 ಒಳಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅವಧಿ ಮೀರಿ ದೇವಸ್ಥಾನಕ್ಕೆ ಬಂದ ಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿಲ್ಲ.<img loading="lazy" decoding="async" class="aligncenter size-full wp-image-100418" src="https://www.justkannada.in/wp-content/uploads/2022/11/yathindra.jpg" alt="" width="260" height="194" /></p>
<p>ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ನಾವೇ ನಿಯಮ ಮಾಡಿ ಅದನ್ನ ಉಲ್ಲಘನೆ ಮಾಡೋದು ಸರಿಯಲ್ಲ. ಇದರಿಂದ ಜನಸಾಮಾನ್ಯರಿಗೆ ತೊಂದರೆ ಆಗುತ್ತಿತ್ತು. ಆದ ಕಾರಣ ದರ್ಶನ ಮಾಡಲಿಲ್ಲ. ಬೇರೆ ಗಣ್ಯರಿಗೂ ಈ ಮೂಲಕ ಮನವಿ ಮಾಡುವೆ. ಶುಕ್ರವಾರ, ಶನಿವಾರ, ಭಾನುವಾರ ಬೆಳಿಗ್ಗೆ 10ಗಂಟೆ ಒಳಗೆ ಬನ್ನಿ. ಇದರಿಂದ ಜನ ಸಾಮಾನ್ಯರಿಗೂ ಒಳ್ಳೆಯದಾಗುತ್ತದೆ ಎಂದಿದ್ದಾರೆ.</p>
<p><strong>ನಾನು ಪಾಲಿಸಿದ್ದೇನೆ. ಎಲ್ಲರೂ ಕೂಡ ಪಾಲಿಸಬೇಕು..</strong></p>
<p>ನಾನು ಚಾಮುಂಡಿ ಬೆಟ್ಟಕ್ಕೆ 10 ಗಂಟೆಗೆ ನಾನು ಬಂದೆ. ವಿಐಪಿ ಸಮಯ ಮುಗಿದ ಕಾರಣಕ್ಕೆ ದರ್ಶನ ಮಾಡಿಲ್ಲ. ನನ್ನ ಜೊತೆ ಬಂದವರು ಕೂಡ ದರ್ಶನ ಮಾಡಿಲ್ಲ. ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಬೆಳಿಗ್ಗೆ 10 ಗಂಟೆ ಮೇಲೆ ಯಾವ ವಿಐಪಿ  ಪ್ರವೇಶ ಇಲ್ಲ. ಇದನ್ನು ನಾನು ಪಾಲಿಸಿದ್ದೇನೆ. ಎಲ್ಲರೂ ಕೂಡ ಪಾಲಿಸಬೇಕು ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-157403" src="https://www.justkannada.in/wp-content/uploads/2026/07/yathindra-4.jpg" alt="" width="500" height="170" srcset="https://www.justkannada.in/wp-content/uploads/2026/07/yathindra-4.jpg 500w, https://www.justkannada.in/wp-content/uploads/2026/07/yathindra-4-300x102.jpg 300w, https://www.justkannada.in/wp-content/uploads/2026/07/yathindra-4-150x51.jpg 150w" sizes="auto, (max-width: 500px) 100vw, 500px" /></p>
<p>ಪಾರ್ಕಿಂಗ್ ಸ್ಥಳದಿಂದ ಚಾಮುಂಡಿ ಬೆಟ್ಟದ ತನಕ ಪರಿಶೀಲನೆ ಮಾಡಿದ್ದೇನೆ. ಭಕ್ತರನ್ನು ಭೇಟಿ ಮಾಡಿದ್ದೇನೆ. ಧರ್ಮ ದರ್ಶನದಲ್ಲಿ ಕೂಡ 2 ಗಂಟೆಗೆ ದರ್ಶನ ಆಗುತ್ತಿದೆ. ಯಾವುದೇ ಸಮಸ್ಯೆ ಇಲ್ಲ ಎಂದರು.</p>
<p><strong>ಬಸ್ಸಿನಲ್ಲಿ ಬಂದ ಸಚಿವ ಯತೀಂದ್ರ ಸಿದ್ದರಾಮಯ್ಯ</strong></p>
<p>ಚಾಮುಂಡಿ ಬೆಟ್ಟಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಬಸ್ಸಿನಲ್ಲಿ ಬಂದರು.  2 ಸಾವಿರ ಟಿಕೆಟ್ ಖರೀದಿಸಿ ಬರುವವರಿಗೆ ವಿಶೇಷ ಎಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು , ಜನರೊಂದಿಗೆ ಅದೇ ಬಸ್ಸಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಸಚಿವರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Visit, Chamundi Hills, Minister, Yathindra Siddaramaiah</p>
<p>&nbsp;</p>
<p>The post <a href="https://www.justkannada.in/chamundi-hills-yathindra-siddaramaiah/">ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್</title>
		<link>https://www.justkannada.in/cm-vijay-kollur-mookambika-temple/</link>
		
		<dc:creator><![CDATA[prashanth]]></dc:creator>
		<pubDate>Fri, 12 Jun 2026 10:33:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kollur]]></category>
		<category><![CDATA[Mookambika Temple]]></category>
		<category><![CDATA[tamilnadu CM]]></category>
		<category><![CDATA[Vijay]]></category>
		<category><![CDATA[visit]]></category>
		<guid isPermaLink="false">https://www.justkannada.in/?p=155974</guid>

					<description><![CDATA[<p>ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿರುವ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೆಹಲಿಯಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಗೆ ದೇವಸ್ಥಾನದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತ ಕೋರಿತು. ಸಿಎಂ ವಿಜಯ್ ಸಾಂಪ್ರದಾಯಿಕ ಉಡುಗೆ ತೊಟ್ಟು  ದೇವಿಯ ದರ್ಶನ ಪಡೆದರು. ನಂತರ ಸಂಕಲ್ಪ ಮಾಡಿ ಸಿಎಂ ವಿಜಯ್  ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ  [&#8230;]</p>
<p>The post <a href="https://www.justkannada.in/cm-vijay-kollur-mookambika-temple/">ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಉಡುಪಿ,ಜೂನ್,12,2026 (<a href="http://www.justkannada.in">www.justkannada.in</a>): </strong> ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿರುವ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿಯಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಗೆ ದೇವಸ್ಥಾನದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತ ಕೋರಿತು. ಸಿಎಂ ವಿಜಯ್ ಸಾಂಪ್ರದಾಯಿಕ ಉಡುಗೆ ತೊಟ್ಟು  ದೇವಿಯ ದರ್ಶನ ಪಡೆದರು.<img loading="lazy" decoding="async" class="aligncenter size-full wp-image-155976" src="https://www.justkannada.in/wp-content/uploads/2026/06/tamilu-cm-vijay1.jpg" alt="" width="500" height="261" srcset="https://www.justkannada.in/wp-content/uploads/2026/06/tamilu-cm-vijay1.jpg 500w, https://www.justkannada.in/wp-content/uploads/2026/06/tamilu-cm-vijay1-300x157.jpg 300w, https://www.justkannada.in/wp-content/uploads/2026/06/tamilu-cm-vijay1-150x78.jpg 150w" sizes="auto, (max-width: 500px) 100vw, 500px" /></p>
<p>ನಂತರ ಸಂಕಲ್ಪ ಮಾಡಿ ಸಿಎಂ ವಿಜಯ್  ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ  ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.  ದೇವಸ್ಥಾನದ ಸುತ್ತಮುತ್ತ ಪೊಲೀಶ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸ್ಥಳೀಯರ ಪೊಲೀಸರ ಜೊತೆ ತಮಿಳುನಾಡು ಪೊಲೀಸರೂ ಭದ್ರತೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Tamilnadu CM,  Vijay, Visit, Kollur, Mookambika Temple</p>
<p>The post <a href="https://www.justkannada.in/cm-vijay-kollur-mookambika-temple/">ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.11 ರಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸಾಧ್ಯತೆ</title>
		<link>https://www.justkannada.in/cm-dk-shivakumar-delhi/</link>
		
		<dc:creator><![CDATA[prashanth]]></dc:creator>
		<pubDate>Mon, 08 Jun 2026 05:02:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Delhi]]></category>
		<category><![CDATA[DK Shivakumar]]></category>
		<category><![CDATA[June 11]]></category>
		<category><![CDATA[visit]]></category>
		<guid isPermaLink="false">https://www.justkannada.in/?p=155762</guid>

					<description><![CDATA[<p>ಬೆಂಗಳೂರು,ಜೂನ್,8,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 11 ರಂದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಜೂನ್ 11 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ಆಯೋಜಿಸಲಾಗಿದ್ದು ಈ ಸಭೆಗೆ ಹಾಜರಾಗಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಕಳೆದ ಬಾರಿ ನಡೆದ ನೀತಿ ಆಯೋಗದ ಸಭೆಯಲ್ಲಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಭಾಗವಹಿಸಿರಲಿಲ್ಲ. ಇದೀಗ ಈ ಬಾರಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿಕೆ ಶಿವಕುಮಾರ್ ತೆರಳುವ ಸಾಧ್ಯತೆ ಇದೆ. [&#8230;]</p>
<p>The post <a href="https://www.justkannada.in/cm-dk-shivakumar-delhi/">ಜೂ.11 ರಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸಾಧ್ಯತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,8,2026 (<a href="http://www.justkannada.in">www.justkannada.in</a>):</strong>  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 11 ರಂದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜೂನ್ 11 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ಆಯೋಜಿಸಲಾಗಿದ್ದು ಈ ಸಭೆಗೆ ಹಾಜರಾಗಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಕಳೆದ ಬಾರಿ ನಡೆದ ನೀತಿ ಆಯೋಗದ ಸಭೆಯಲ್ಲಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಭಾಗವಹಿಸಿರಲಿಲ್ಲ. ಇದೀಗ ಈ ಬಾರಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿಕೆ ಶಿವಕುಮಾರ್ ತೆರಳುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CM, DK Shivakumar, visit, Delhi, June 11</p>
<p>The post <a href="https://www.justkannada.in/cm-dk-shivakumar-delhi/">ಜೂ.11 ರಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸಾಧ್ಯತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ</title>
		<link>https://www.justkannada.in/cm-siddaramaiah-mysuru-2/</link>
		
		<dc:creator><![CDATA[prashanth]]></dc:creator>
		<pubDate>Tue, 12 May 2026 08:16:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[mysuru]]></category>
		<category><![CDATA[Tomorrow]]></category>
		<category><![CDATA[visit]]></category>
		<guid isPermaLink="false">https://www.justkannada.in/?p=154713</guid>

					<description><![CDATA[<p>ಮೈಸೂರು,ಮೇ,12,2026 (www.justkannada.in): ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ(ಮೇ 13) ಸಂಜೆ 5.25ಕ್ಕೆ  ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ  ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸಂಜೆ 7 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂದು ರಾತ್ರಿ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಂತರ ಮೇ 14 ರಂದು ಬೆಳಿಗ್ಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ  ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ 11.30ರ ವೇಳೆಗೆ [&#8230;]</p>
<p>The post <a href="https://www.justkannada.in/cm-siddaramaiah-mysuru-2/">ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,12,2026 (<a href="http://www.justkannada.in">www.justkannada.in</a>):</strong> ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಳೆ(ಮೇ 13) ಸಂಜೆ 5.25ಕ್ಕೆ  ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ  ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸಂಜೆ 7 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂದು ರಾತ್ರಿ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ.</p>
<p>ನಂತರ ಮೇ 14 ರಂದು ಬೆಳಿಗ್ಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ  ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ 11.30ರ ವೇಳೆಗೆ ಮತ್ತೆ ವಾಪಸ್ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ.</p>
<p>Key words:  CM Siddaramaiah, visit, Mysuru, tomorrow</p>
<p>The post <a href="https://www.justkannada.in/cm-siddaramaiah-mysuru-2/">ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ</title>
		<link>https://www.justkannada.in/mysore-dc-laxmikant-reddy-2/</link>
		
		<dc:creator><![CDATA[prashanth]]></dc:creator>
		<pubDate>Wed, 29 Apr 2026 12:49:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[DC Laxmikant Reddy]]></category>
		<category><![CDATA[Mysore.]]></category>
		<category><![CDATA[Raghu Lal drug store]]></category>
		<category><![CDATA[visit]]></category>
		<guid isPermaLink="false">https://www.justkannada.in/?p=154273</guid>

					<description><![CDATA[<p>ಮೈಸೂರು, ಏಪ್ರಿಲ್,29,2026 (www.justkannada.in):  ಔಷಧ ಮಾರಾಟ ಅಂಗಡಿಗಳು ಔಷಧ ಮತ್ತು ಕಾಂತಿವರ್ಧಕ ಅದಿನಿಯಮ 1940ರ ಅನುಸೂಚಿ ಎಚ್, ಎಚ್ 1ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತು ಬರಿಸುವ/ ಅಮಲುಕಾರಕ/ ರೋಗನಿರೋಧಕ ಮತ್ತು ಇತರೆ ಔಷಧಿಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಾನೂನು ರೀತ್ಯ  ಕ್ರಮ ಜರುಗಿಸಲಾಗುವುದು  ಎಂದು ನಾರ್ಕೋ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ. ಜಿ ಅವರು ಎಚ್ಚರಿಕೆ ನೀಡಿದರು. ಇಂದು ನ್ಯೂ ಸ್ಯಾಯಜಿರಾವ್ ರಸ್ತೆಯಲ್ಲಿರುವ ರಘುಲಾಲ್ ಔಷಧ [&#8230;]</p>
<p>The post <a href="https://www.justkannada.in/mysore-dc-laxmikant-reddy-2/">ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಏಪ್ರಿಲ್,29,2026 (<a href="http://www.justkannada.in">www.justkannada.in</a>):</strong>  ಔಷಧ ಮಾರಾಟ ಅಂಗಡಿಗಳು ಔಷಧ ಮತ್ತು ಕಾಂತಿವರ್ಧಕ ಅದಿನಿಯಮ 1940ರ ಅನುಸೂಚಿ ಎಚ್, ಎಚ್ 1ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತು ಬರಿಸುವ/ ಅಮಲುಕಾರಕ/ ರೋಗನಿರೋಧಕ ಮತ್ತು ಇತರೆ ಔಷಧಿಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಾನೂನು ರೀತ್ಯ  ಕ್ರಮ ಜರುಗಿಸಲಾಗುವುದು  ಎಂದು ನಾರ್ಕೋ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ. ಜಿ ಅವರು ಎಚ್ಚರಿಕೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನ್ಯೂ ಸ್ಯಾಯಜಿರಾವ್ ರಸ್ತೆಯಲ್ಲಿರುವ ರಘುಲಾಲ್ ಔಷಧ ಮಾರಾಟ ಕೇಂದ್ರಕ್ಕೆ ಡಿಸಿ ಲಕ್ಷ್ಮೀಕಾಂತರೆಡ್ಡಿ ಅವರು ದಿಢೀರ್ ಭೇಟಿ ನೀಡಿ ಔಷಧ ಮತ್ತು ಕಾಂತಿ ವರ್ಧಕ ನಿಯಮ 1940ರ ಅನುಸೂಚಿ H, H1 ಮತ್ತು X  ಅಡಿ ಬರುವ ಔಷಧಗಳ ಮಾರಾಟದ  ಬಿಲ್ ಗಳು,  ವೈದ್ಯರ ಸಲಹಾ ಚೀಟಿ ಪಡೆದು ಪರಿಶೀಲನೆ ನಡೆಸಿದರು.</p>
<p>ನಂತರ ಮಾತನಾಡಿದ ಅವರು, ಅಮಲುಕಾರಕ‌ ರೀತಿಯ  ಔಷಧಿಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೆ ಖರೀದಿಸಿ ಯುವ ಜನತೆ ಮಾದಕ ವಸ್ತುಗಳ ಬಳಕೆಯ ಜಾಲದಲ್ಲಿ ಸಿಲುಕುತ್ತಿದ್ದಾರೆ. ಔಷಧ ಮಾರಾಟ ಮಳಿಗೆಗಳು ಜಿಲ್ಲಾಡಳಿತ ಹಾಗೂ ಸರ್ಕಾರದಿಂದ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಔಷಧ ಮಾರಾಟ ಅಂಗಡಿಗಳ ಮುಂಭಾಗದಲ್ಲಿ ಸಾರ್ವಜನಿಕರಿಗೆ ಕಾಣುವ  ರೀತಿ H, H1 ಮತ್ತು X  ಅಡಿ ಬರುವ ಔಷಧಿಗಳ ಖರೀದಿಗೆ ವೈದ್ಯರ ಸಲಹಾ ಚೀಟಿ ಕಡ್ಡಾಯ ಎಂದು ಪ್ರಕಟಿಸಬೇಕು ಎಂದರು.</p>
<p>ಔಷಧ ಮತ್ತು ಕಾಂತಿ ವರ್ಧಕ ನಿಯಮ 1940ರ ಅನುಸೂಚಿ  H, H1 ಮತ್ತು X  ಅಡಿ ಅಲ್ಪ್ರಜೋಲಮ್, ಕೊಡೈನ್, ಟಪೆಂಟಾಲ್ (Alprazolam, codeine, tapentadol) ಸೇರಿದಂತೆ ಒಟ್ಟು 50 ವಿದಧ ಔಷಧಿಗಳಿವೆ ಅವುಗಳ ಸ್ಟಾಕ್, ಮಾರಾಟ, ವೈದ್ಯರ ಸಲಹಾ ಚೀಟಿ ಹಾಗೂ ಬಿಲ್ ಗಳ ದಾಖಲೆಗಳನ್ನು ಔಷಧಿ ಮಾರಾಟ ಮಳಿಗೆಗಳು ಇಡಬೇಕು. ಅಧಿಕಾರಿಗಳು ಪರಿಶೀಲನೆಗೆ ಬಂದ ಸಂದರ್ಭದಲ್ಲಿ ಹಾಜರುಪಡಿಸಬೇಕು ಎಂದರು.</p>
<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಹಳಷ್ಟು ಔಷಧಿ ಮಾರಾಟ ಕೇಂದ್ರಗಳಿದ್ದು, ಎಲ್ಲವನ್ನೂ ಔಷಧೀಯ ನಿಯಂತ್ರಕರು ಪರಿಶೀಲಿಸುವುದು ಕಷ್ಟವಾಗಿದ್ದು, ಪೊಲೀಸ್ ಇಲಾಖೆಯಿಂದಲೂ ಪರಿಶೀಲನೆಯನ್ನು ತೀವ್ರಗೊಳಿಸಲಾಗುವುದು ಎಂದರು.</p>
<p>ಪರಿಶೀಲನೆಯ‌‌ ಸಂದರ್ಭದಲ್ಲಿ‌ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಹಾಯಕ‌ ಔಷಧ ನಿಯಂತ್ರಕರಾದ ಆಶಾ ಲತಾ ಹಾಗೂ ವಾಸೀಂ ಶರೀಫ್ ಉಪಸ್ಥಿತರಿದ್ದರು.</p>
<p>Key words: Mysore, DC Laxmikant Reddy, Visit, Raghu Lal drug store</p>
<p>The post <a href="https://www.justkannada.in/mysore-dc-laxmikant-reddy-2/">ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಮರಾಜನಗರ ಜಿಲ್ಲಾ ಪ್ರವಾಸ</title>
		<link>https://www.justkannada.in/cm-siddaramaiah-visit-chamarajanagar/</link>
		
		<dc:creator><![CDATA[prashanth]]></dc:creator>
		<pubDate>Tue, 21 Apr 2026 05:02:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamarajanagar]]></category>
		<category><![CDATA[CM Siddaramaiah]]></category>
		<category><![CDATA[District]]></category>
		<category><![CDATA[Today]]></category>
		<category><![CDATA[visit]]></category>
		<guid isPermaLink="false">https://www.justkannada.in/?p=153948</guid>

					<description><![CDATA[<p>ಚಾಮರಾಜನಗರ,ಏಪ್ರಿಲ್,21,2026 (www.justkannada.in):  ನಿನ್ನೆ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಇಂದು ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಬೆಳಿಗ್ಗೆ 11.30ಕ್ಕೆ 475 ಕೋಟಿ ರೂ.ವೆಚ್ಚದ 110 ಕೆರೆ ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ ಸಂತ್ರಸ್ತರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ ಮಹದೇವಪ್ಪ, ಶ್ರೀವಾನಂದ ಪಾಟೀಲ್ ಉಪಸ್ಥಿತರಿರುವ ಸಾಧ್ಯತೆ ಇದೆ. Key words: CM Siddaramaiah, visit, Chamarajanagar, [&#8230;]</p>
<p>The post <a href="https://www.justkannada.in/cm-siddaramaiah-visit-chamarajanagar/">ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಮರಾಜನಗರ ಜಿಲ್ಲಾ ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಏಪ್ರಿಲ್,21,2026 (<a href="http://www.justkannada.in">www.justkannada.in</a>):</strong>  ನಿನ್ನೆ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಇಂದು ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಬೆಳಿಗ್ಗೆ 11.30ಕ್ಕೆ 475 ಕೋಟಿ ರೂ.ವೆಚ್ಚದ 110 ಕೆರೆ ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ ಸಂತ್ರಸ್ತರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ.</p>
<p>ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ ಮಹದೇವಪ್ಪ, ಶ್ರೀವಾನಂದ ಪಾಟೀಲ್ ಉಪಸ್ಥಿತರಿರುವ ಸಾಧ್ಯತೆ ಇದೆ.</p>
<p>Key words: CM Siddaramaiah, visit, Chamarajanagar, district, today</p>
<p>The post <a href="https://www.justkannada.in/cm-siddaramaiah-visit-chamarajanagar/">ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಮರಾಜನಗರ ಜಿಲ್ಲಾ ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ</title>
		<link>https://www.justkannada.in/cm-siddaramaiah-visit-mysore/</link>
		
		<dc:creator><![CDATA[prashanth]]></dc:creator>
		<pubDate>Sat, 18 Apr 2026 10:43:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[april 20]]></category>
		<category><![CDATA[CM Siddaramaiah]]></category>
		<category><![CDATA[Mysore District]]></category>
		<category><![CDATA[visit]]></category>
		<guid isPermaLink="false">https://www.justkannada.in/?p=153889</guid>

					<description><![CDATA[<p>ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಿಗ್ಗೆ ಬೆಂಗಳೂರನಿಂದ ಹೊರಟು 11.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಲಾಮಂದಿರದಲ್ಲಿ ಆಯೋಜಿಸಿರುವ  ಬಸವ ಜಯಂತಿ-2026 ಕಾರ್ಯಕ್ರಮವನ್ನ ಉದ್ಘಾಟಿಸಿ 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಹುಣಸೂರಿಗೆ ತೆರಳಿ ಮಾದಳ್ಳಿಯ ಉಕ್ಕಿನಕಂತೆ ಮಠದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ ಮತ್ತು ಬಸವ ಮಹಾದ್ವಾರ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.15ಕ್ಕೆ ತಾಲ್ಲೂಕು [&#8230;]</p>
<p>The post <a href="https://www.justkannada.in/cm-siddaramaiah-visit-mysore/">ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,18,2026 (<a href="http://www.justkannada.in">www.justkannada.in</a>):</strong>  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಂದು ಬೆಳಿಗ್ಗೆ ಬೆಂಗಳೂರನಿಂದ ಹೊರಟು 11.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಲಾಮಂದಿರದಲ್ಲಿ ಆಯೋಜಿಸಿರುವ  ಬಸವ ಜಯಂತಿ-2026 ಕಾರ್ಯಕ್ರಮವನ್ನ ಉದ್ಘಾಟಿಸಿ 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.</p>
<p>ನಂತರ ಮಧ್ಯಾಹ್ನ 2 ಗಂಟೆಗೆ ಹುಣಸೂರಿಗೆ ತೆರಳಿ ಮಾದಳ್ಳಿಯ ಉಕ್ಕಿನಕಂತೆ ಮಠದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ ಮತ್ತು ಬಸವ ಮಹಾದ್ವಾರ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.15ಕ್ಕೆ ತಾಲ್ಲೂಕು ಕುರುಬರ ಅಭಿವೃದ್ದಿ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಗಣಪತಿ ದೇವಸ್ಥಾನ ಉದ್ಗಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.</p>
<p>ಸಂಜೆ 4.30ಕ್ಕೆ  ಹುಣಸೂರಿನಲ್ಲಿ ಗ್ರಾಮದೇವತೆ  ಮುತ್ತುಮಾರಮ್ಮ ದೇವಸ್ಥಾನದ 23ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬೆಳ್ಳಿರಥ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರಿಗೆ ವಾಪಸ್ ಆಗಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.</p>
<p>Key words: CM Siddaramaiah, visit ,Mysore district, April 20</p>
<p>The post <a href="https://www.justkannada.in/cm-siddaramaiah-visit-mysore/">ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ</title>
		<link>https://www.justkannada.in/pm-modi-adi-chunchanagiri/</link>
		
		<dc:creator><![CDATA[prashanth]]></dc:creator>
		<pubDate>Wed, 15 Apr 2026 05:12:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Adi Chunchanagiri]]></category>
		<category><![CDATA[PM narendra modi]]></category>
		<category><![CDATA[Today]]></category>
		<category><![CDATA[visit]]></category>
		<guid isPermaLink="false">https://www.justkannada.in/?p=153731</guid>

					<description><![CDATA[<p>ಮಂಡ್ಯ,ಏಪ್ರಿಲ್,15,2026 (www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರಧಾನಿ ಮೋದಿ ತೆರಳಿದ್ದು 10.50ಕ್ಕೆ ತಪೋವನ  ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ  ರಸ್ತೆ ಮೂಲಕ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದಜ್ವಾಲಪೀಠದ ದರ್ಶನ ಪಡೆದು ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀಗುರು ಬೈರವೈಕ್ತ ಮಂದಿರವನ್ನು ಪ್ರಧಾನಿ ಮೋದಿ [&#8230;]</p>
<p>The post <a href="https://www.justkannada.in/pm-modi-adi-chunchanagiri/">ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಏಪ್ರಿಲ್,15,2026 (<a href="http://www.justkannada.in">www.justkannada.in</a>):</strong> ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈಗಾಗಲೇ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರಧಾನಿ ಮೋದಿ ತೆರಳಿದ್ದು 10.50ಕ್ಕೆ ತಪೋವನ  ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ  ರಸ್ತೆ ಮೂಲಕ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.</p>
<p>ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದಜ್ವಾಲಪೀಠದ ದರ್ಶನ ಪಡೆದು ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀಗುರು ಬೈರವೈಕ್ತ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.</p>
<p>Key words: PM Narendra Modi, visit, Adi Chunchanagiri, today</p>
<p>&nbsp;</p>
<p>The post <a href="https://www.justkannada.in/pm-modi-adi-chunchanagiri/">ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
