<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>voting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/voting/feed/" rel="self" type="application/rss+xml" />
	<link>https://www.justkannada.in/tag/voting/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Jul 2026 06:44:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>voting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/voting/</link>
	<width>32</width>
	<height>32</height>
</image> 
	<item>
		<title>ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</title>
		<link>https://www.justkannada.in/deputy-lokayukta-b-veerappa-2/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 06:44:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[B. Veerappa]]></category>
		<category><![CDATA[first]]></category>
		<category><![CDATA[money – Deputy Lokayukta]]></category>
		<category><![CDATA[people]]></category>
		<category><![CDATA[stop]]></category>
		<category><![CDATA[taking]]></category>
		<category><![CDATA[voting]]></category>
		<guid isPermaLink="false">https://www.justkannada.in/?p=157645</guid>

					<description><![CDATA[<p>ಬಾಗಲಕೋಟೆ,ಜುಲೈ,23,2026 (www.justkannada.in): ಚುನಾವಣೆಗಳಲ್ಲಿ ಜನರು ಹಣ ಪಡೆದು  ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು. ಈಗ ದೇಶದಲ್ಲಿ ಶೇ 80 ರಷ್ಟು ಜಜ ಸುಶಿಕ್ಷಿತರಿದ್ದಾರೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಲಂಚಗುಳಿತನ ಹೆಚ್ಚಾಗಿದೆ.  ನಮ್ಮಲ್ಲೂ ಇದ್ದಾರೆ. ನಿಮ್ಮಲ್ಲೂ ಇದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರಿಗಳು ಇದ್ದಾರೆ. ಸಮಾಜದಲ್ಲಿ ಶೇ 90 ರಷ್ಟು ಕಳ್ಳರೇ ತುಂಬಿದ್ದಾರೆ. ಜನರು ಹಣ ಪಡೆದು [&#8230;]</p>
<p>The post <a href="https://www.justkannada.in/deputy-lokayukta-b-veerappa-2/">ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜುಲೈ,23,2026 (<a href="http://www.justkannada.in">www.justkannada.in</a>):</strong> ಚುನಾವಣೆಗಳಲ್ಲಿ ಜನರು ಹಣ ಪಡೆದು  ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು. ಈಗ ದೇಶದಲ್ಲಿ ಶೇ 80 ರಷ್ಟು ಜಜ ಸುಶಿಕ್ಷಿತರಿದ್ದಾರೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಲಂಚಗುಳಿತನ ಹೆಚ್ಚಾಗಿದೆ.  <img decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="(max-width: 500px) 100vw, 500px" /></p>
<p>ನಮ್ಮಲ್ಲೂ ಇದ್ದಾರೆ. ನಿಮ್ಮಲ್ಲೂ ಇದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರಿಗಳು ಇದ್ದಾರೆ. ಸಮಾಜದಲ್ಲಿ ಶೇ 90 ರಷ್ಟು ಕಳ್ಳರೇ ತುಂಬಿದ್ದಾರೆ. ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಿ  ಎಂದು ಉಪಲೋಕಾಯುಕ್ತ ಬಿ ವೀರಪ್ಪ ಕಿವಿಮಾತು ಹೇಳಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  People, first,  stop, voting, taking, money – Deputy Lokayukta,, B. Veerappa</p>
<p>The post <a href="https://www.justkannada.in/deputy-lokayukta-b-veerappa-2/">ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ-ಆರ್.ಅಶೋಕ್ ಕಿಡಿ</title>
		<link>https://www.justkannada.in/r-ashok-113/</link>
		
		<dc:creator><![CDATA[prashanth]]></dc:creator>
		<pubDate>Tue, 23 Jun 2026 06:30:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cheated]]></category>
		<category><![CDATA[Cross]]></category>
		<category><![CDATA[R.ashok]]></category>
		<category><![CDATA[voting]]></category>
		<guid isPermaLink="false">https://www.justkannada.in/?p=156397</guid>

					<description><![CDATA[<p>ನವದೆಹಲಿ,ಜೂನ್,23,2026 (www.justkannada.in):  ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರ ವಿರುದ್ದ ಕೆಂಡಾಮಂಡಲರಾಗಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ  ನಬಿನ್ ಅವರನ್ನ ಭೇಟಿಯಾಗಲು ದೆಹಲಿಗೆ ತೆರಳಿರುವ ಆರ್.ಅಶೋಕ್, ಅಡ್ಡಮತದಾನದ ಬಗ್ಗೆ  ಮಾತನಾಡಿ,  ಪಕ್ಷಕ್ಕೆ ಮೋಸ ಮಾಡಿದವರನ್ನ ಕ್ಷಮಿಸಲು ಆಗಲ್ಲ  ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್  ನವರು ಊರಿಗೆಲ್ಲಾ ಬುದ್ದಿ ಹೇಳುತ್ತಾರೆ. ದುಡ್ಡು ಕೊಟ್ಟು ಬೆದರಿಸಿ ವೋಟ್ [&#8230;]</p>
<p>The post <a href="https://www.justkannada.in/r-ashok-113/">ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ-ಆರ್.ಅಶೋಕ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜೂನ್,23,2026 (<a href="http://www.justkannada.in">www.justkannada.in</a>):</strong>  ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರ ವಿರುದ್ದ ಕೆಂಡಾಮಂಡಲರಾಗಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಜೆಪಿ ರಾಷ್ಟ್ರಾಧ್ಯಕ್ಷ  ನಬಿನ್ ಅವರನ್ನ ಭೇಟಿಯಾಗಲು ದೆಹಲಿಗೆ ತೆರಳಿರುವ ಆರ್.ಅಶೋಕ್, ಅಡ್ಡಮತದಾನದ ಬಗ್ಗೆ  ಮಾತನಾಡಿ,  ಪಕ್ಷಕ್ಕೆ ಮೋಸ ಮಾಡಿದವರನ್ನ ಕ್ಷಮಿಸಲು ಆಗಲ್ಲ  ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಕಾಂಗ್ರೆಸ್  ನವರು ಊರಿಗೆಲ್ಲಾ ಬುದ್ದಿ ಹೇಳುತ್ತಾರೆ. ದುಡ್ಡು ಕೊಟ್ಟು ಬೆದರಿಸಿ ವೋಟ್ ಹಾಕಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ಭ್ರಷ್ಟಾಚಾರ ಶುರು ಮಾಡಿದ್ದಾರೆ. ಇನ್ನು ಧರ್ಮಸ್ಥಳದ ವಿಚಾರ ಇನ್ನೂ ಅಂತಿಮವಾಗಿಲ್ಲ ಎಂದು ಆರ್.ಅಶೋಕ್ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: cross, voting, cheated, R. Ashok</p>
<p>The post <a href="https://www.justkannada.in/r-ashok-113/">ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ-ಆರ್.ಅಶೋಕ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ</title>
		<link>https://www.justkannada.in/west-bengal-assembly-election/</link>
		
		<dc:creator><![CDATA[prashanth]]></dc:creator>
		<pubDate>Wed, 29 Apr 2026 08:28:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[61.11%]]></category>
		<category><![CDATA[voting]]></category>
		<category><![CDATA[West Bengal Assembly Election]]></category>
		<guid isPermaLink="false">https://www.justkannada.in/?p=154251</guid>

					<description><![CDATA[<p>ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಇಂದು 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,  ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 61.11 ರಷ್ಟು ವೋಟಿಂಗ್ ಆಗಿದೆ. ಹಲವೆಡೆ ಗದ್ದಲ, ಗಲಾಟೆ ನಡುವೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಏಪ್ರಿಲ್ 9 ರಂದು ಮೊದಲ ಹಂತದ ಮತದಾನವಾಗಿತ್ತು. ಅಂದು [&#8230;]</p>
<p>The post <a href="https://www.justkannada.in/west-bengal-assembly-election/">ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲ್ಕತ್ತಾ,ಏಪ್ರಿಲ್,29,2026 (<a href="http://www.justkannada.in">www.justkannada.in</a>):</strong> ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,  ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 61.11 ರಷ್ಟು ವೋಟಿಂಗ್ ಆಗಿದೆ. ಹಲವೆಡೆ ಗದ್ದಲ, ಗಲಾಟೆ ನಡುವೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.</p>
<p>ಏಪ್ರಿಲ್ 9 ರಂದು ಮೊದಲ ಹಂತದ ಮತದಾನವಾಗಿತ್ತು. ಅಂದು ನಡೆದ 152 ಸ್ಥಾನಗಳ ಚುನಾವಣೆಯಲ್ಲಿ 93.19% ರಷ್ಟು ದಾಖಲೆಯ ಮತದಾನವಾಗಿದೆ.  ಮೇ 4 ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.</p>
<p>Ky words: West Bengal Assembly Election, Voting, 61.11%</p>
<p>The post <a href="https://www.justkannada.in/west-bengal-assembly-election/">ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಮಹಿಳಾ ಮೀಸಲಾತಿ, ಕ್ಷೇತ್ರವಿಂಗಡಣೆ ಬಿಲ್ ಅಂಗೀಕಾರಕ್ಕೆ ಮತದಾನ</title>
		<link>https://www.justkannada.in/voting-womens-reservation-constituency-delimitation-bill/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 04:59:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bill]]></category>
		<category><![CDATA[constituency delimitation]]></category>
		<category><![CDATA[pass women's reservation]]></category>
		<category><![CDATA[Today]]></category>
		<category><![CDATA[voting]]></category>
		<guid isPermaLink="false">https://www.justkannada.in/?p=153823</guid>

					<description><![CDATA[<p>ನವದೆಹಲಿ,ಏಪ್ರಿಲ್,17,2026 (www.justkannada.in): ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿ ಮೂರು ವಿಧೇಯಕಗಳನ್ನು ನಿನ್ನೆ  ಕೇಂದ್ರ ಸರ್ಕಾರ  ಲೋಕಸಭೆಯಲ್ಲಿ ಮಂಡಿಸಿದ್ದು ಇಂದು ಇವುಗಳ ಅಂಗೀಕಾರಕ್ಕೆ ಮತದಾನ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಮತದಾನ ಪ್ರಕ್ರಿಯೆ  ನಡೆಯಲಿದ್ದು, .ಸಾಂವಿಧಾನಿಕ ತಿದ್ದುಪಡಿ ಇರುವ ಕಾರಣ ಈ ಮಸೂದೆಗಳನ್ನು ಮೂರನೇ ಎರಡರಷ್ಟು ಬಹುಮತದಿಂದ ಅಂಗೀಕರಿಸುವುದು ಕಡ್ಡಾಯ. ಲೋಕಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಪಡೆದುಕೊಳ್ಳಲು 360 ಮತಗಳ ಅಗತ್ಯವಿದೆ. ಆದರೆ ಎನ್‌ಡಿಎ ಬಲ ಇರುವುದು 293 ಮಾತ್ರ. ವಿಪಕ್ಷಗಳ [&#8230;]</p>
<p>The post <a href="https://www.justkannada.in/voting-womens-reservation-constituency-delimitation-bill/">ಇಂದು ಮಹಿಳಾ ಮೀಸಲಾತಿ, ಕ್ಷೇತ್ರವಿಂಗಡಣೆ ಬಿಲ್ ಅಂಗೀಕಾರಕ್ಕೆ ಮತದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಏಪ್ರಿಲ್,17,2026 (<a href="http://www.justkannada.in">www.justkannada.in</a>):</strong> ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿ ಮೂರು ವಿಧೇಯಕಗಳನ್ನು ನಿನ್ನೆ  ಕೇಂದ್ರ ಸರ್ಕಾರ  ಲೋಕಸಭೆಯಲ್ಲಿ ಮಂಡಿಸಿದ್ದು ಇಂದು ಇವುಗಳ ಅಂಗೀಕಾರಕ್ಕೆ ಮತದಾನ ನಡೆಯಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಂಜೆ 4 ಗಂಟೆಗೆ ಮತದಾನ ಪ್ರಕ್ರಿಯೆ  ನಡೆಯಲಿದ್ದು, .ಸಾಂವಿಧಾನಿಕ ತಿದ್ದುಪಡಿ ಇರುವ ಕಾರಣ ಈ ಮಸೂದೆಗಳನ್ನು ಮೂರನೇ ಎರಡರಷ್ಟು ಬಹುಮತದಿಂದ ಅಂಗೀಕರಿಸುವುದು ಕಡ್ಡಾಯ. ಲೋಕಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಪಡೆದುಕೊಳ್ಳಲು 360 ಮತಗಳ ಅಗತ್ಯವಿದೆ. ಆದರೆ ಎನ್‌ಡಿಎ ಬಲ ಇರುವುದು 293 ಮಾತ್ರ. ವಿಪಕ್ಷಗಳ ಬಲ 233 ಇದೆ. ಅತಿದೊಡ್ಡ ವಿಪಕ್ಷ  ಕಾಂಗ್ರೆಸ್ ನ 98 ಸದಸ್ಯರಿದ್ದಾರೆ, 37 ಎಸ್ ಪಿ,  28 ,  ಟಿಎಂಸಿ ಸದಸ್ಯರಿದ್ದಾರೆ. ಡಿಎಂಕೆ 22 ಸದಸ್ಯರಿದ್ದಾರೆ ಉಳಿದಂತೆ 7 ಪಕ್ಷೇತರರು, 7 ಜನ ವೈಎಸ್‌ಆರ್‌ಪಿ, ಎಂಐಎಂ, ಶಿರೋಮಣಿ ಅಕಾಲಿದಳ ಸದಸ್ಯರಿದ್ದಾರೆ. ಆದರೆ ಇವರು ಇನ್ನೂ ಬಹಿರಂಗವಾಗಿ ತಮ್ಮ ನಿರ್ಧಾರ ಪ್ರಕಟಿಸಿಲ್ಲ.</p>
<p>ಹೀಗಾಗಿ ವಿಧೇಯಕ ಅಂಗೀಕಾರಕ್ಕೆ 360 ಮತಗಳನ್ನು ಪಡೆಯಲು, ಒಂದೋ ಅತಿದೊಡ್ಡ ವಿಪಕ್ಷವಾಗಿರುವ ಕಾಂಗ್ರೆಸ್‌ (98) ಬೆಂಬಲಿಸಬೇಕು. ಇಲ್ಲದೇ ಹೋದಲ್ಲಿ ಎಸ್‌ಪಿ (37), ಟಿಎಂಸಿ (28), ಡಿಎಂಕೆ (22) ಪೈಕಿ ಯಾವುದಾದರೂ ಎರಡು ಪಕ್ಷಗಳು ಬೆಂಬಲಿಸಬೇಕು. ಒಂದು ವೇಳೆ ಬೆಂಬಲಿಸದಿದ್ದರೂ, ಮತದಾನದ ವೇಳೆ ಗೈರಾದರು ಸದನದ ಬಲ ಕುಸಿದು ಸರ್ಕಾರ ಸುಲಭವಾಗಿ ಅಂಗೀಕಾರ ಪಡೆದುಕೊಳ್ಳಬಹುದಾಗಿದೆ.</p>
<p>Key words: Voting,  pass women&#8217;s reservation, constituency delimitation, bill, today</p>
<p>The post <a href="https://www.justkannada.in/voting-womens-reservation-constituency-delimitation-bill/">ಇಂದು ಮಹಿಳಾ ಮೀಸಲಾತಿ, ಕ್ಷೇತ್ರವಿಂಗಡಣೆ ಬಿಲ್ ಅಂಗೀಕಾರಕ್ಕೆ ಮತದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?</title>
		<link>https://www.justkannada.in/by-election-2/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 13:03:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[two constituencies]]></category>
		<category><![CDATA[voting]]></category>
		<guid isPermaLink="false">https://www.justkannada.in/?p=153544</guid>

					<description><![CDATA[<p>ದಾವಣಗೆರೆ/ಬಾಗಲಕೋಟೆ,ಏಪ್ರಿಲ್,9,2026 (www.justkannada.in):  ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಇಂದು ನಡೆದಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಜೆ 5ಗಂಟೆ ವೇಳೆಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ 65.68 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣದಲ್ಲಿ ಶೇ 63.04 ರಷ್ಟು ಮತದಾನವಾಗಿದೆ.  ಸಂಜೆ 6 ಗಂಟೆವರೆಗೆ ಮತದಾನ ನಡೆದಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದ್ದು ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು ಬಿಜೆಪಿ [&#8230;]</p>
<p>The post <a href="https://www.justkannada.in/by-election-2/">ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ/ಬಾಗಲಕೋಟೆ,ಏಪ್ರಿಲ್,9,2026 (<a href="http://www.justkannada.in">www.justkannada.in</a>):</strong>  ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಇಂದು ನಡೆದಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಂಜೆ 5ಗಂಟೆ ವೇಳೆಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ 65.68 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣದಲ್ಲಿ ಶೇ 63.04 ರಷ್ಟು ಮತದಾನವಾಗಿದೆ.  ಸಂಜೆ 6 ಗಂಟೆವರೆಗೆ ಮತದಾನ ನಡೆದಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.</p>
<p>ಎರಡೂ ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದ್ದು ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಕಣದಲ್ಲಿದ್ದು ಮೇ 4 ರಂದು ಇವರ ಸೋಲು ಗೆಲುವಿನ ಭವಿಷ್ಯ ನಿರ್ಧಾರವಾಗಲಿದೆ.</p>
<p>Key words: By-election, voting, two constituencies</p>
<p>The post <a href="https://www.justkannada.in/by-election-2/">ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್</title>
		<link>https://www.justkannada.in/assembly-elections-three-states/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 08:22:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[assembly elections]]></category>
		<category><![CDATA[three states]]></category>
		<category><![CDATA[voting]]></category>
		<guid isPermaLink="false">https://www.justkannada.in/?p=153519</guid>

					<description><![CDATA[<p>ಕೇರಳ,ಏಪ್ರಿಲ್,9,2026 (www.justkannada.in):  ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಮತದಾನ ಇಂದು ನಡೆಯುತ್ತಿದ್ದು ವೋಟಿಂಗ್ ಬಿರುಸುಗೊಂಡಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಅಸ್ಸಾಂನಲ್ಲಿ ಶೇ 59. 57 ರಷ್ಟು, ಕೇರಳದಲ್ಲಿ ಶೇ 49.70ರಷ್ಟು ಪುದುಚೇರಿಯಲ್ಲಿ ಶೇ 56.07 ರಷ್ಟು ಮತದಾನವಾಗಿದೆ. ಕೇರಳದಲ್ಲಿ ಗಣ್ಯರು ಮತಗಟ್ಟೆಗೆ ಆಗಮಿಸಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್,  ಎಕೆ ಆಂಟನಿ ಸೂಪರ್ ಸ್ಟಾರ್ ಮೋಹನ್ ಲಾಲ್,  ಮುಮ್ಮಟಿ, ಬಿಜೆಪಿ [&#8230;]</p>
<p>The post <a href="https://www.justkannada.in/assembly-elections-three-states/">ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೇರಳ,ಏಪ್ರಿಲ್,9,2026 (<a href="http://www.justkannada.in">www.justkannada.in</a>):</strong>  ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಮತದಾನ ಇಂದು ನಡೆಯುತ್ತಿದ್ದು ವೋಟಿಂಗ್ ಬಿರುಸುಗೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಧ್ಯಾಹ್ನ 1 ಗಂಟೆ ವೇಳೆಗೆ ಅಸ್ಸಾಂನಲ್ಲಿ ಶೇ 59. 57 ರಷ್ಟು, ಕೇರಳದಲ್ಲಿ ಶೇ 49.70ರಷ್ಟು ಪುದುಚೇರಿಯಲ್ಲಿ ಶೇ 56.07 ರಷ್ಟು ಮತದಾನವಾಗಿದೆ. ಕೇರಳದಲ್ಲಿ ಗಣ್ಯರು ಮತಗಟ್ಟೆಗೆ ಆಗಮಿಸಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.</p>
<p>ಕೇರಳ ಸಿಎಂ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್,  ಎಕೆ ಆಂಟನಿ ಸೂಪರ್ ಸ್ಟಾರ್ ಮೋಹನ್ ಲಾಲ್,  ಮುಮ್ಮಟಿ, ಬಿಜೆಪಿ ನಾಯಕ ಮುರಳೀಧರನ್ ಮತದಾನ ಮಾಡಿದ್ದಾರೆ.</p>
<p>Key words: Voting, assembly elections, three states</p>
<p>The post <a href="https://www.justkannada.in/assembly-elections-three-states/">ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಪಚುನಾವಣೆ:  ಎರಡು ಕ್ಷೇತ್ರಗಳಲ್ಲಿ 11 ಗಂಟೆವರೆಗೆ ಆದ ಮತದಾನ ಪ್ರಮಾಣ ಮಾಹಿತಿ ಇಲ್ಲಿದೆ..</title>
		<link>https://www.justkannada.in/by-election-voting/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 06:40:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bagalkoe]]></category>
		<category><![CDATA[by-election]]></category>
		<category><![CDATA[Davanagere south]]></category>
		<category><![CDATA[voting]]></category>
		<guid isPermaLink="false">https://www.justkannada.in/?p=153512</guid>

					<description><![CDATA[<p>ಬಾಗಲಕೋಟೆ/ದಾವಣಗೆರೆ,ಏಪ್ರಿಲ್,9,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆ ವೇಳೆಗೆ ಬಾಗಲಕೋಟೆಯಲ್ಲಿ  ಶೇ 27.83 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ 22.01 ರಷ್ಟು ಮತದಾನವಾಗಿದೆ. ಪಕ್ಷಕ್ಕೆ ತೊಂದರೆ ಆಗದಿರಲಿ ಎಂದು ಕಣದಿಂದ ಹಿಂದೆ ಸರಿದಿದ್ದೇನೆ- ಸಾದಿಕ್ ಪೈಲ್ವಾನ್ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸಾದಿಕ್ ಪೈಲ್ವಾನ್ ಮತದಾನ ಮಾಡಿದರು. ಸಾದಿಕ್ ಪೈಲ್ವಾನ್ ಸ್ಕೂಟರ್ [&#8230;]</p>
<p>The post <a href="https://www.justkannada.in/by-election-voting/">ಉಪಚುನಾವಣೆ:  ಎರಡು ಕ್ಷೇತ್ರಗಳಲ್ಲಿ 11 ಗಂಟೆವರೆಗೆ ಆದ ಮತದಾನ ಪ್ರಮಾಣ ಮಾಹಿತಿ ಇಲ್ಲಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ/ದಾವಣಗೆರೆ,ಏಪ್ರಿಲ್,9,2026 (<a href="http://www.justkannada.in">www.justkannada.in</a>):</strong>  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಿಗ್ಗೆ 11 ಗಂಟೆ ವೇಳೆಗೆ ಬಾಗಲಕೋಟೆಯಲ್ಲಿ  ಶೇ 27.83 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ 22.01 ರಷ್ಟು ಮತದಾನವಾಗಿದೆ.</p>
<p><strong>ಪಕ್ಷಕ್ಕೆ ತೊಂದರೆ ಆಗದಿರಲಿ ಎಂದು ಕಣದಿಂದ ಹಿಂದೆ ಸರಿದಿದ್ದೇನೆ- ಸಾದಿಕ್ ಪೈಲ್ವಾನ್</strong></p>
<p>ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸಾದಿಕ್ ಪೈಲ್ವಾನ್ ಮತದಾನ ಮಾಡಿದರು. ಸಾದಿಕ್ ಪೈಲ್ವಾನ್ ಸ್ಕೂಟರ್ ನಲ್ಲಿ ಬಂದು ಮತಗಟ್ಟೆ ಸಂಖ್ಯೆ 28 ರಲ್ಲಿ ವೋಟಿಂಗ್ ಮಾಡಿದರು.</p>
<p>ಬಳಿಕ ಮಾತನಾಡಿದ ಅವರು,  ನಾನು ಹಾಗೂ ನನ್ನ ಮಕ್ಕಳು ಚುನಾವಣೆಯಲ್ಲಿ ಓಡಾಡುತ್ತಿದ್ದೇವೆ. ಕೆಲ ಪಕ್ಷೇತರ  ಅಭ್ಯರ್ಥಿಗಳು ಸಹ ನನ್ನ ಜೊತ ಇದ್ದಾರೆ. ಪಕ್ಷಕ್ಕೆ ತೊಂದರೆ ಆಗದಿರಲಿ ಎಂದು ಕಣದಿಂದ ಹಿಂದೆ ಸರಿದಿದ್ದೇನೆ ಎಂದು ತಿಳಿಸಿದರು.</p>
<p>Key words: By-election, Davanagere south, Bagalkoe, voting</p>
<p>The post <a href="https://www.justkannada.in/by-election-voting/">ಉಪಚುನಾವಣೆ:  ಎರಡು ಕ್ಷೇತ್ರಗಳಲ್ಲಿ 11 ಗಂಟೆವರೆಗೆ ಆದ ಮತದಾನ ಪ್ರಮಾಣ ಮಾಹಿತಿ ಇಲ್ಲಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ: ಮತದಾರರಿಂದ ಬಿರುಸಿನ ವೋಟಿಂಗ್</title>
		<link>https://www.justkannada.in/three-states-assembly-elections/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 05:40:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[assembly elections]]></category>
		<category><![CDATA[three states]]></category>
		<category><![CDATA[voting]]></category>
		<guid isPermaLink="false">https://www.justkannada.in/?p=153506</guid>

					<description><![CDATA[<p>ತಿರುವನಂತಪುರಂ,ಏ‍ಪ್ರಿಲ್,9,2026 (www.justkannada.in): ಇಂದು ಕೇರಳ, ಅಸ್ಸಾಂ, ಪುದುಚೇರಿ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಮತದಾನ ನಡೆಯುತ್ತಿದೆ. ಕೇರಳಾದ 140 ಕ್ಷೇತ್ರಗಳಿಗೆ ಅಸ್ಸಾಂನ 126 ಕ್ಷೇತ್ರಗಳಿಗೆ  ಮತ್ತು ಪುದುಚೇರಿಯ ಎಲ್ಲಾ 30 ಕ್ಷೇತ್ರಗಳಿಗೆ  ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ನಡೆಸುತ್ತಿದ್ದಾರೆ. ಬೆಳಿಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು  ಮೂರು ರಾಜ್ಯಗಳು ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 4 ರಂದು ಹೊರಬೀಳಲಿದೆ. Key words: Voting, three [&#8230;]</p>
<p>The post <a href="https://www.justkannada.in/three-states-assembly-elections/">ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ: ಮತದಾರರಿಂದ ಬಿರುಸಿನ ವೋಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತಿರುವನಂತಪುರಂ,ಏ‍ಪ್ರಿಲ್,9,2026 (<a href="http://www.justkannada.in">www.justkannada.in</a>):</strong> ಇಂದು ಕೇರಳ, ಅಸ್ಸಾಂ, ಪುದುಚೇರಿ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಮತದಾನ ನಡೆಯುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳಾದ 140 ಕ್ಷೇತ್ರಗಳಿಗೆ ಅಸ್ಸಾಂನ 126 ಕ್ಷೇತ್ರಗಳಿಗೆ  ಮತ್ತು ಪುದುಚೇರಿಯ ಎಲ್ಲಾ 30 ಕ್ಷೇತ್ರಗಳಿಗೆ  ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ನಡೆಸುತ್ತಿದ್ದಾರೆ.</p>
<p>ಬೆಳಿಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು  ಮೂರು ರಾಜ್ಯಗಳು ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 4 ರಂದು ಹೊರಬೀಳಲಿದೆ.</p>
<p>Key words: Voting, three states, assembly elections</p>
<p>The post <a href="https://www.justkannada.in/three-states-assembly-elections/">ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ: ಮತದಾರರಿಂದ ಬಿರುಸಿನ ವೋಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಹಾರ ವಿಧಾನಸಭೆ ಚುನಾವಣೆ, ಕೊನೆಯ ಹಂತದ ಮತದಾನ: ಶೇ 60ರಷ್ಟು ವೋಟಿಂಗ್</title>
		<link>https://www.justkannada.in/bihar-assembly-elections/</link>
		
		<dc:creator><![CDATA[prashanth]]></dc:creator>
		<pubDate>Tue, 11 Nov 2025 11:54:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[assembly elections]]></category>
		<category><![CDATA[Bihar]]></category>
		<category><![CDATA[voting]]></category>
		<guid isPermaLink="false">https://www.justkannada.in/?p=147617</guid>

					<description><![CDATA[<p>ಪಾಟ್ನಾ, ನವೆಂಬರ್,11,2025 (www.justkannada.in): ದೇಶದ ತೀವ್ರ ಗಮನ ಸೆಳೆದಿರುವ ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 60 ರಷ್ಟು ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನವೆಂಬರ್‌ 6 ರಂದು ನಡೆದ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು 122 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ನಡೆದಿದ್ದು, ಮತದಾರರು ಸರದಿ ಸಾಲಿನಲ್ಲಿ ನಿಂತು ತಮ ಹಕ್ಕು ಚಲಾಯಿಸಿದ್ದಾರೆ. ಮೊದಲ [&#8230;]</p>
<p>The post <a href="https://www.justkannada.in/bihar-assembly-elections/">ಬಿಹಾರ ವಿಧಾನಸಭೆ ಚುನಾವಣೆ, ಕೊನೆಯ ಹಂತದ ಮತದಾನ: ಶೇ 60ರಷ್ಟು ವೋಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಪಾಟ್ನಾ, ನವೆಂಬರ್,11,2025 (<a href="http://www.justkannada.in">www.justkannada.in</a>):</strong> ದೇಶದ ತೀವ್ರ ಗಮನ ಸೆಳೆದಿರುವ ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 60 ರಷ್ಟು ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವೆಂಬರ್‌ 6 ರಂದು ನಡೆದ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು 122 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ನಡೆದಿದ್ದು, ಮತದಾರರು ಸರದಿ ಸಾಲಿನಲ್ಲಿ ನಿಂತು ತಮ ಹಕ್ಕು ಚಲಾಯಿಸಿದ್ದಾರೆ.</p>
<p>ಮೊದಲ ಹಂತದ ಮತದಾನದ ವೇಳೆ ಶೇ 65.08 ರಷ್ಟು ಮತದಾನವಾಗಿತ್ತು. ಇದೀಗ ಇಂದು ಕೊನೆಯ ಹಂತದ ಮತದಾನದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 60 ರಷ್ಟು  ವೋಟಿಂಗ್ ಆಗಿದೆ ಎನ್ನಲಾಗಿದೆ. ನವೆಂಬರ್‌ 14 ರಂದು ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದ್ದು ಎಲ್ಲರ ಚಿತ್ತ ನ.14ರ ಮೇಲಿದೆ.</p>
<p>Key words: Bihar, Assembly elections, voting</p>
<p>The post <a href="https://www.justkannada.in/bihar-assembly-elections/">ಬಿಹಾರ ವಿಧಾನಸಭೆ ಚುನಾವಣೆ, ಕೊನೆಯ ಹಂತದ ಮತದಾನ: ಶೇ 60ರಷ್ಟು ವೋಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತಗಳ್ಳತನ: ರಾಹುಲ್ ಗಾಂಧಿ ಆರೋಪದಲ್ಲಿ ಸತ್ಯವಿದೆ-ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-64/</link>
		
		<dc:creator><![CDATA[prashanth]]></dc:creator>
		<pubDate>Thu, 18 Sep 2025 11:11:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[alleges]]></category>
		<category><![CDATA[DCM DK Shivakumar.]]></category>
		<category><![CDATA[Rahul Gandhi]]></category>
		<category><![CDATA[truth]]></category>
		<category><![CDATA[voting]]></category>
		<guid isPermaLink="false">https://www.justkannada.in/?p=145476</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,18,2025 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನ ಆರೋಪದಲ್ಲಿ ಸತ್ಯವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ರಾಹುಲ್ ಗಾಂಧಿ ಮಾತಿನಲ್ಲಿ ಸತ್ಯವಿದೆ. ಕೇಂದ್ರ ಚುನಾವಣಾ ಆಯೋಗ ಪ್ರತಿಕ್ರಿಯೆ ಕೊಡದೆ ಇರುವುದು ಸತ್ಯ.  ಚುನಾವಣಾ ಆಯೋಗ ನಾವು ಕೇಳಿದ ಮಾಹಿತಿ ಕೊಡದಿರುವುದು ಸತ್ಯ ಮತದಾರರ ಹೆಸರು ಡಿಲೀಟ್ ಮಾಡುವಾಗ ಒಟಿಪಿ ಹೋಗುತ್ತದೆ ರಾಜಕೀಯ ಪಕ್ಷದವರು ಆಕ್ಷೇಪ ಎತ್ತುತ್ತಾರೋ ಬಿಡುತ್ತಾರೋ ಚುನಾವಣಾ ಆಯೋಗ ಪ್ರತಿಕ್ರಿಯೆ ಕೊಡಬೇಕಲ್ವಾ? [&#8230;]</p>
<p>The post <a href="https://www.justkannada.in/dcm-dk-shivakumar-64/">ಮತಗಳ್ಳತನ: ರಾಹುಲ್ ಗಾಂಧಿ ಆರೋಪದಲ್ಲಿ ಸತ್ಯವಿದೆ-ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,18,2025 (<a href="http://www.justkannada.in">www.justkannada.in</a>): </strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನ ಆರೋಪದಲ್ಲಿ ಸತ್ಯವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ರಾಹುಲ್ ಗಾಂಧಿ ಮಾತಿನಲ್ಲಿ ಸತ್ಯವಿದೆ. ಕೇಂದ್ರ ಚುನಾವಣಾ ಆಯೋಗ ಪ್ರತಿಕ್ರಿಯೆ ಕೊಡದೆ ಇರುವುದು ಸತ್ಯ.  ಚುನಾವಣಾ ಆಯೋಗ ನಾವು ಕೇಳಿದ ಮಾಹಿತಿ ಕೊಡದಿರುವುದು ಸತ್ಯ ಮತದಾರರ ಹೆಸರು ಡಿಲೀಟ್ ಮಾಡುವಾಗ ಒಟಿಪಿ ಹೋಗುತ್ತದೆ ರಾಜಕೀಯ ಪಕ್ಷದವರು ಆಕ್ಷೇಪ ಎತ್ತುತ್ತಾರೋ ಬಿಡುತ್ತಾರೋ ಚುನಾವಣಾ ಆಯೋಗ ಪ್ರತಿಕ್ರಿಯೆ ಕೊಡಬೇಕಲ್ವಾ? ಸರ್ಕಾರವೇ ಕೋರ್ಟ್ ಗೆ ಹೋಗಲು ಆಗುತ್ತಾ? ಎಂದು ಪ್ರಶ್ನಿಸಿದರು.</p>
<p>ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್,  ರಸ್ತೆ ಗುಂಡಿಗಳ ಪಟ್ಟಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.  4 ಸಾವಿರ ರಸ್ತೆ ಗುಂಡಿಗಳಿವೆ ಎಂಬ ಮಾಹಿತಿ ಇದೆ.  ಈ ಬಗ್ಗೆ ನಾನು ಸಿಎಂ ಚರ್ಚಿಸುತ್ತೇವೆ. ಶನಿವಾರ ಈ ಬಗ್ಗೆ ಮಾತನಾಡುತ್ತೇನೆ ಎಂದರು.</p>
<p>Key words: Voting, Rahul Gandhi, alleges , truth, DCM DK Shivakumar</p>
<p>The post <a href="https://www.justkannada.in/dcm-dk-shivakumar-64/">ಮತಗಳ್ಳತನ: ರಾಹುಲ್ ಗಾಂಧಿ ಆರೋಪದಲ್ಲಿ ಸತ್ಯವಿದೆ-ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
