<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>wins Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/wins/feed/" rel="self" type="application/rss+xml" />
	<link>https://www.justkannada.in/tag/wins/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 28 Jul 2026 06:27:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>wins Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/wins/</link>
	<width>32</width>
	<height>32</height>
</image> 
	<item>
		<title>ಕಾಮನ್‌ ವೆಲ್ತ್‌ ಗೇಮ್ಸ್‌: ಕಂಚಿನ ಪದಕಕ್ಕೆ ಕೊರಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ</title>
		<link>https://www.justkannada.in/commonwealth-games-ks-shilpa-bronze-medal/</link>
		
		<dc:creator><![CDATA[prashanth]]></dc:creator>
		<pubDate>Tue, 28 Jul 2026 06:27:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[bronze medal]]></category>
		<category><![CDATA[Commonwealth Games]]></category>
		<category><![CDATA[KS Shilpa]]></category>
		<category><![CDATA[Mysore.]]></category>
		<category><![CDATA[wins]]></category>
		<guid isPermaLink="false">https://www.justkannada.in/?p=157849</guid>

					<description><![CDATA[<p>ಗ್ಲಾಸ್ಗೊ,ಜುಲೈ,28,2026 (www.justkannada.in): ಜುಲೈ 23ರಿಂದ ಸ್ಕಾಟ್‌ ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಆರಂಭವಾಗಿರುವ 23ನೇ ಕಾಮನ್‌ ವೆಲ್ತ್ ಗೇಮ್ಸ್ 2026 ರಲ್ಲಿ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ ಅವರು ಗುಂಡು ಎಸೆತದಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಗುಂಡು ಎಸೆತ ಮಹಿಳೆಯರ ಎಫ್-57 ವಿಭಾಗದಲ್ಲಿ ಸ್ಪರ್ಧೆ ಒಡ್ಡಿದ ಭಾರತದ ಪ್ಯಾರ ಅಥ್ಲೀಟ್ ಕೆಎಸ್ ಶಿಲ್ಪಾ ಅವರು 7.26 ಮೀಟರ್ ದೂರಕ್ಕೆ ಎಸೆಯುವ ಮೂಲಕ  ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಕಂಚುಗಾರಕೊಪ್ಪಲಿನ ಬಡರೈತ ಕುಟುಂಬದಲ್ಲಿ ಜನಿಸಿರುವ [&#8230;]</p>
<p>The post <a href="https://www.justkannada.in/commonwealth-games-ks-shilpa-bronze-medal/">ಕಾಮನ್‌ ವೆಲ್ತ್‌ ಗೇಮ್ಸ್‌: ಕಂಚಿನ ಪದಕಕ್ಕೆ ಕೊರಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗ್ಲಾಸ್ಗೊ,ಜುಲೈ,28,2026 (<a href="http://www.justkannada.in">www.justkannada.in</a>):</strong> ಜುಲೈ 23ರಿಂದ ಸ್ಕಾಟ್‌ ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಆರಂಭವಾಗಿರುವ 23ನೇ ಕಾಮನ್‌ ವೆಲ್ತ್ ಗೇಮ್ಸ್ 2026 ರಲ್ಲಿ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ ಅವರು ಗುಂಡು ಎಸೆತದಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಗುಂಡು ಎಸೆತ ಮಹಿಳೆಯರ ಎಫ್-57 ವಿಭಾಗದಲ್ಲಿ ಸ್ಪರ್ಧೆ ಒಡ್ಡಿದ ಭಾರತದ ಪ್ಯಾರ ಅಥ್ಲೀಟ್ ಕೆಎಸ್ ಶಿಲ್ಪಾ ಅವರು 7.26 ಮೀಟರ್ ದೂರಕ್ಕೆ ಎಸೆಯುವ ಮೂಲಕ  ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ.<img decoding="async" class="aligncenter size-full wp-image-157850" src="https://www.justkannada.in/wp-content/uploads/2026/07/shilpa.jpg" alt="" width="500" height="231" srcset="https://www.justkannada.in/wp-content/uploads/2026/07/shilpa.jpg 500w, https://www.justkannada.in/wp-content/uploads/2026/07/shilpa-300x139.jpg 300w, https://www.justkannada.in/wp-content/uploads/2026/07/shilpa-150x69.jpg 150w" sizes="(max-width: 500px) 100vw, 500px" /></p>
<p>ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಕಂಚುಗಾರಕೊಪ್ಪಲಿನ ಬಡರೈತ ಕುಟುಂಬದಲ್ಲಿ ಜನಿಸಿರುವ  ಕೆ.ಎಸ್ ಶಿಲ್ಪಾ ಅವರು ಸವಾಲುಗಳನ್ನ ಮೆಟ್ಟಿ ಸಾಧನೆ ಮಾಡಿದ್ದಾರೆ. 4ನೇ ವಯಸ್ಸಿನಲ್ಲಿ ಅಪಘಾತದಲ್ಲಿ ಶಿಲ್ಪಾ ಅವರು ಕಾಲು ಕಳೆದುಕೊಂಡಿದ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Commonwealth Games, Mysore,  KS Shilpa, wins, bronze medal</p>
<p>The post <a href="https://www.justkannada.in/commonwealth-games-ks-shilpa-bronze-medal/">ಕಾಮನ್‌ ವೆಲ್ತ್‌ ಗೇಮ್ಸ್‌: ಕಂಚಿನ ಪದಕಕ್ಕೆ ಕೊರಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ</title>
		<link>https://www.justkannada.in/para-swimming-mysore-ruthva/</link>
		
		<dc:creator><![CDATA[prashanth]]></dc:creator>
		<pubDate>Sat, 13 Jun 2026 12:31:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[golds]]></category>
		<category><![CDATA[Mysore.]]></category>
		<category><![CDATA[Para swimming]]></category>
		<category><![CDATA[Ruthva]]></category>
		<category><![CDATA[wins]]></category>
		<guid isPermaLink="false">https://www.justkannada.in/?p=156026</guid>

					<description><![CDATA[<p>ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ ಜೂನ್ 8ರಿಂದ 10ರವರೆಗೆ ನಡೆದ 26ನೇ ಜೂನಿಯರ್ ಮತ್ತು ಸಬ್-ಜೂನಿಯರ್ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್‌ಶಿಪ್–2026ರಲ್ಲಿ ಮೈಸೂರಿನ ಈಜುಪಟು ರುತ್ವ ಮೂರು ಚಿನ್ನದ ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ರುತ್ವ ಅವರು 50 ಮೀಟರ್ ಬಟರ್‌ ಫ್ಲೈ, 100 ಮೀಟರ್ ಬಟರ್‌ ಫ್ಲೈ ಹಾಗೂ 200 ಮೀಟರ್ ಇಂಡಿವಿಜುವಲ್ ಮೆಡ್ಲೆ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ 4&#215;100 ಮೀಟರ್ ರಿಲೇ ಸ್ಪರ್ಧೆಯಲ್ಲಿ [&#8230;]</p>
<p>The post <a href="https://www.justkannada.in/para-swimming-mysore-ruthva/">ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,13,2026 (<a href="http://www.justkannada.in">www.justkannada.in</a>):</strong>  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ ಜೂನ್ 8ರಿಂದ 10ರವರೆಗೆ ನಡೆದ 26ನೇ ಜೂನಿಯರ್ ಮತ್ತು ಸಬ್-ಜೂನಿಯರ್ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್‌ಶಿಪ್–2026ರಲ್ಲಿ ಮೈಸೂರಿನ ಈಜುಪಟು ರುತ್ವ ಮೂರು ಚಿನ್ನದ ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರುತ್ವ ಅವರು 50 ಮೀಟರ್ ಬಟರ್‌ ಫ್ಲೈ, 100 ಮೀಟರ್ ಬಟರ್‌ ಫ್ಲೈ ಹಾಗೂ 200 ಮೀಟರ್ ಇಂಡಿವಿಜುವಲ್ ಮೆಡ್ಲೆ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ 4&#215;100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಇನ್ನೋರ್ವ ಕ್ರೀಡಾಪಟು ಮೋಹಿತ್ ಎಸ್.ಬಿ. ಅವರು 50 ಮೀಟರ್ ಫ್ರೀಸ್ಟೈಲ್‌ ನಲ್ಲಿ ಬೆಳ್ಳಿ ಪದಕ ಹಾಗೂ 50 ಮೀಟರ್ ಮತ್ತು 100 ಮೀಟರ್ ಬ್ರೆಸ್ಟ್‌ ಸ್ಟ್ರೋಕ್ ವಿಭಾಗಗಳಲ್ಲಿ ಕಂಚಿನ ಪದಕಗಳನ್ನು ಪಡೆದು ಗಮನ ಸೆಳೆದಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ರುತ್ವ ಹಾಗೂ ಮೋಹಿತ್ ಎಸ್.ಬಿ. ಇಬ್ಬರೂ ಮೈಸೂರಿನ ಜೆ.ಪಿ.ನಗರದಲ್ಲಿರುವ ಜಿಎಸ್‌ ಎ ಈಜುಕೊಳದ ಕ್ರೀಡಾಪಟುಗಳಾಗಿದ್ದು, ಪವನ್‌ ಕುಮಾರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಸಾಧನೆಗೆ ಜಿಎಸ್‌ಎ ಸಂಸ್ಥೆಯ ತರಬೇತುದಾರರು ಅಭಿನಂದನೆ ಸಲ್ಲಿಸಿದ್ದಾರೆ.</p>
<p>26th Junior and Sub-Junior National Para Swimming Championship 2026,<br />
8-10 June, 2026 Zee Swimming Academy, Whitefield, Bengaluru</p>
<p>Ruthva got Gold medal in 50m Butterfly, 100m Butterfly and 200m Individual Medley &amp; Silver medal in 4×100 Relay.</p>
<p>And all so mohith S.B. won 2 bronze in 100m and 50m breastrock and 1 silver in 50m freestyle</p>
<p>Key words: Para swimming,  Mysore, Ruthva, wins, golds</p>
<p>The post <a href="https://www.justkannada.in/para-swimming-mysore-ruthva/">ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-462/</link>
		
		<dc:creator><![CDATA[prashanth]]></dc:creator>
		<pubDate>Mon, 04 May 2026 13:00:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[CM Siddaramaiah]]></category>
		<category><![CDATA[congress]]></category>
		<category><![CDATA[thanks]]></category>
		<category><![CDATA[Voters]]></category>
		<category><![CDATA[wins]]></category>
		<guid isPermaLink="false">https://www.justkannada.in/?p=154452</guid>

					<description><![CDATA[<p>ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ ಮತದಾರರಿಗೆ ಧನ್ಯವಾದಗಳು ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ. ಇದು ನಮ್ಮ ಸರ್ಕಾರದ ಸಾಧನೆ, ಪಕ್ಷದ ಸಿದ್ದಂತಕ್ಕೆ ಸಿಕ್ಕ ಜಯ. ವಿಪಕ್ಷಗಳ ಅಪಪ್ರಚಾರ, ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ನಂಬಿಕೆಯಿಟ್ಟು [&#8230;]</p>
<p>The post <a href="https://www.justkannada.in/cm-siddaramaiah-462/">ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,4,2026 (<a href="http://www.justkannada.in">www.justkannada.in</a>):</strong> ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ ಮತದಾರರಿಗೆ ಧನ್ಯವಾದಗಳು ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.</p>
<p>ಇದು ನಮ್ಮ ಸರ್ಕಾರದ ಸಾಧನೆ, ಪಕ್ಷದ ಸಿದ್ದಂತಕ್ಕೆ ಸಿಕ್ಕ ಜಯ. ವಿಪಕ್ಷಗಳ ಅಪಪ್ರಚಾರ, ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ನಂಬಿಕೆಯಿಟ್ಟು ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ್ದಾರೆ.  ಜನ ನಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>Key words: Congress, wins, by-election, CM Siddaramaiah, thanks, voters</p>
<p>The post <a href="https://www.justkannada.in/cm-siddaramaiah-462/">ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ</title>
		<link>https://www.justkannada.in/davangere-south-by-election-2/</link>
		
		<dc:creator><![CDATA[prashanth]]></dc:creator>
		<pubDate>Mon, 04 May 2026 09:37:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[congress candidate]]></category>
		<category><![CDATA[Davangere South]]></category>
		<category><![CDATA[Samarth Shamanur]]></category>
		<category><![CDATA[wins]]></category>
		<guid isPermaLink="false">https://www.justkannada.in/?p=154429</guid>

					<description><![CDATA[<p>ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಸಮರ್ಥ್ ಶಾಮನೂರು ಸುಮಾರು 4,900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮರ್ಥ್ ಶಾಮನೂರುಗೆ 52,214 ಮತಗಳು ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿವೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.  ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ [&#8230;]</p>
<p>The post <a href="https://www.justkannada.in/davangere-south-by-election-2/">ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಮೇ,4,2026 (<a href="http://www.justkannada.in">www.justkannada.in</a>):</strong> ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಸಮರ್ಥ್ ಶಾಮನೂರು ಸುಮಾರು 4,900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮರ್ಥ್ ಶಾಮನೂರುಗೆ 52,214 ಮತಗಳು ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿವೆ.</p>
<p>ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.  ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.</p>
<p>Key words: Davangere South ,by-election, Congress candidate, Samarth Shamanur, wins</p>
<p>The post <a href="https://www.justkannada.in/davangere-south-by-election-2/">ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ</title>
		<link>https://www.justkannada.in/grs-fantasy-park-national-awards/</link>
		
		<dc:creator><![CDATA[prashanth]]></dc:creator>
		<pubDate>Tue, 21 Apr 2026 12:51:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[GRS Fantasy Park]]></category>
		<category><![CDATA[Mysore.]]></category>
		<category><![CDATA[national awards]]></category>
		<category><![CDATA[Two]]></category>
		<category><![CDATA[wins]]></category>
		<guid isPermaLink="false">https://www.justkannada.in/?p=153988</guid>

					<description><![CDATA[<p>ಮೈಸೂರು,ಏಪ್ರಿಲ್,21,2026 (www.justkannada.in): ನಗರದ ಖ್ಯಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌ ಗೆ ಇಂಡಿಯನ್‌ ಅಸೋಸಿಯೇಶನ್‌ ಆಫ್‌ ಅಮ್ಯೂಸ್‌ಮೆಂಟ್‌ ಪಾರ್ಕ್ಸ್‌ ಅಂಡ್‌ ಇಂಡಸ್ಟ್ರೀಸ್‌ (IAAPI) ವತಿಯಿಂದ ಇತ್ತೀಚೆಗೆ ಎರಡು ರಾಷ್ಟ್ರ ಪ್ರಶಸ್ತಿಗಳು ದೊರೆತಿದ್ದು, ಇಡೀ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೈಸೂರಿನ ಹೆಸರು ಮನೆಮಾತಾಗುವಂತೆ ಮಾಡಿದೆ. IAAPI ಇಡೀ ರಾಷ್ಟ್ರದ ಅಮ್ಯೂಸ್‌ ಮೆಂಟ್‌ ಪಾರ್ಕ್‌ಗಳನ್ನು ಪರಿಗಣಿಸಿ ಪ್ರತಿ ವರ್ಷ ವಿವಿಧ ಪ್ರಶಸ್ತಿಗಳನ್ನು ನೀಡುತ್ತದೆ. ಈ ಪೈಕಿ ಈ ವರ್ಷ ಜಿಆರ್‌ಎಸ್‌ಗೆ ಬೆಸ್ಟ್‌ ಡಿಜಿಟಲ್‌ ಮಾರ್ಕೆಟಿಂಗ್‌ ವಿಭಾಗದಲ್ಲಿ ಮೊದಲ ಸ್ಥಾನ [&#8230;]</p>
<p>The post <a href="https://www.justkannada.in/grs-fantasy-park-national-awards/">ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,21,2026 (www.justkannada.in):</strong> ನಗರದ ಖ್ಯಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌ ಗೆ ಇಂಡಿಯನ್‌ ಅಸೋಸಿಯೇಶನ್‌ ಆಫ್‌ ಅಮ್ಯೂಸ್‌ಮೆಂಟ್‌ ಪಾರ್ಕ್ಸ್‌ ಅಂಡ್‌ ಇಂಡಸ್ಟ್ರೀಸ್‌ (IAAPI) ವತಿಯಿಂದ ಇತ್ತೀಚೆಗೆ ಎರಡು ರಾಷ್ಟ್ರ ಪ್ರಶಸ್ತಿಗಳು ದೊರೆತಿದ್ದು, ಇಡೀ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೈಸೂರಿನ ಹೆಸರು ಮನೆಮಾತಾಗುವಂತೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>IAAPI ಇಡೀ ರಾಷ್ಟ್ರದ ಅಮ್ಯೂಸ್‌ ಮೆಂಟ್‌ ಪಾರ್ಕ್‌ಗಳನ್ನು ಪರಿಗಣಿಸಿ ಪ್ರತಿ ವರ್ಷ ವಿವಿಧ ಪ್ರಶಸ್ತಿಗಳನ್ನು ನೀಡುತ್ತದೆ. ಈ ಪೈಕಿ ಈ ವರ್ಷ ಜಿಆರ್‌ಎಸ್‌ಗೆ ಬೆಸ್ಟ್‌ ಡಿಜಿಟಲ್‌ ಮಾರ್ಕೆಟಿಂಗ್‌ ವಿಭಾಗದಲ್ಲಿ ಮೊದಲ ಸ್ಥಾನ ಹಾಗೂ ಬೆಸ್ಟ್‌ ಇವೆಂಟ್ಸ್‌ ವಿಭಾಗದಲ್ಲಿ ಎರಡನೆಯ ಸ್ಥಾನ ದೊರೆತಿದೆ. ಒಟ್ಟು 25 ವಿಭಾಗಗಳಲ್ಲಿ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಈ ಬಾರಿ ಮಾರ್ಚ್‌ ನಲ್ಲಿ ಮುಂಬೈನಲ್ಲಿ ನಡೆದ IAAPI ಎಕ್ಸ್‌ಪೋದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಆರ್‌ಎಸ್‌ ಸಂಸ್ಥೆಯ ನಿರ್ದೇಶಕ ಅಶ್ವಿನ್‌ ದಂಗೆ ಅವರು ಇಡೀ ತಂಡದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.</p>
<p>ಈ ಸ್ಪರ್ಧೆಗೆ ಭಾರತದಾದ್ಯಂತದ ಎಲ್ಲಾ ಅಮ್ಯೂಸ್‌ ಮೆಂಟ್‌ ಪಾರ್ಕ್‌ ಗಳನ್ನು ಪರಿಗಣಿಸಲಾಗಿತ್ತು. ಈ ಪೈಕಿ ವಿವಿಧ ಮಾನದಂಡಗಳಿಗೆ ಅನುಗುಣವಾಗಿ ಪ್ರಶಸ್ತಿಗಳನ್ನು ನೀಡಲಾಗಿದೆ. ʻದೇಶದ ಬೇರೆಲ್ಲಾ ಬೃಹತ್‌ ಅಮ್ಯೂಸ್‌ ಮೆಂಟ್‌ ಪಾರ್ಕ್‌ಗಳ ನಡುವೆ ಸ್ಪರ್ಧೆಯಲ್ಲಿದ್ದ ಜಿಆರ್‌ಎಸ್‌ ಗೆ ಎರಡು ಪ್ರಶಸ್ತಿಗಳು ಲಭಿಸಿರುವುದು ಸಂತಸದ ಸಂಗತಿ. ಇದು ಮೈಸೂರಿನ ಕಿರೀಟದಲ್ಲೂ ಒಂದು ಗರಿ. ಇದೇ ರೀತಿ ವಿವಿಧ ಹೊಸ ಸಂಗತಿಗಳೊಂದಿಗೆ ಜನರಿಗೆ ವರ್ಷಪೂರ್ತಿ ಮನರಂಜನೆ ನೀಡುವಂತಾಗಬೇಕು ಎಂಬುದು ನಮ್ಮ ಆಶಯ. ಈ ಬೃಹತ್‌ ಮಾರುಕಟ್ಟೆಯಲ್ಲಿ ನಮ್ಮ ಮೈಸೂರಿನ ಅಮ್ಯೂಸ್‌ಮೆಂಟ್‌ ಪಾರ್ಕ್‌ ಇಷ್ಟರಮಟ್ಟಕ್ಕೆ ಸಾಧನೆ ಮಾಡಿರುವುದು ಮೈಸೂರಿಗೂ ಹೆಮ್ಮೆ ತರುವ ವಿಚಾರʼ ಎಂದು ಜಿಆರ್‌ಎಸ್‌ನ ವ್ಯವಸ್ಥಾಪಕರು ತಿಳಿಸಿದ್ದಾರೆ.</p>
<p>ಬೇಸಿಗೆ ಸಮಯದಲ್ಲಿ ಮಕ್ಕಳಿಗೆ, ಹಿರಿಯರಿಗೆ ಹಾಗೂ ಕುಟುಂಬದವರೆಲ್ಲರಿಗೂ ಸಂಪೂರ್ಣ ಮನರಂಜನೆ ನೀಡುವ ಸಲುವಾಗಿ ಜಿಆರ್‌ಎಸ್‌ ವತಿಯಿಂದ ಸೆಲ್ಫೀ ಫ್ಯಾಕ್ಟರಿ, ಬೇಸಿಗೆ ಉತ್ಸವ (ಸಮ್ಮರ್‌ ಕಾರ್ನಿವಲ್)‌ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿ ಬರುವವರಿಗೆ ವಿವಿಧ ಆಕರ್ಷಣೆಗಳೂ ಇರಲಿವೆ.</p>
<p>Key words: GRS Fantasy Park, Mysore, wins, two, national awards</p>
<p>The post <a href="https://www.justkannada.in/grs-fantasy-park-national-awards/">ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/minister-sathish-jarkiholi-22/</link>
		
		<dc:creator><![CDATA[prashanth]]></dc:creator>
		<pubDate>Fri, 10 Apr 2026 11:16:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[both constituencies]]></category>
		<category><![CDATA[minister]]></category>
		<category><![CDATA[sathish jarkiholi]]></category>
		<category><![CDATA[wins]]></category>
		<guid isPermaLink="false">https://www.justkannada.in/?p=153582</guid>

					<description><![CDATA[<p>ಬೆಂಗಳೂರು,ಏಪ್ರಿಲ್,10,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ ಎರಡು ವರ್ಷ ನಮ್ಮನ್ನು ಮಲಗಲು ಬಿಜೆಪಿಯವರು ಬಿಡಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಶಿಗ್ಗಾಂವಿಗೂ ಬಾಗಲಕೋಟೆ ಕ್ಷೇತ್ರಕ್ಕೂ ಹೋಲಿಕೆ ಸಾಧ್ಯವಿಲ್ಲ. ಸ್ಟಡಿ  ಮಾಡಿದ ಮೇಲೆ ಏನು ಕೆಲಸ ಆಗಬೇಕೆಂಬುದು ಗೊತ್ತಾಯಿತು.  ಬಾಗಲಕೋಟೆ ಕ್ಷೇತ್ರ ಕಾಂಗ್ರೆಸ್ ಸೀಟ್. ಒಂದೇ ಒಂದು ಕ್ಷೇತ್ರ [&#8230;]</p>
<p>The post <a href="https://www.justkannada.in/minister-sathish-jarkiholi-22/">ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,10,2026 (<a href="http://www.justkannada.in">www.justkannada.in</a>): </strong> ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ ಎರಡು ವರ್ಷ ನಮ್ಮನ್ನು ಮಲಗಲು ಬಿಜೆಪಿಯವರು ಬಿಡಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಶಿಗ್ಗಾಂವಿಗೂ ಬಾಗಲಕೋಟೆ ಕ್ಷೇತ್ರಕ್ಕೂ ಹೋಲಿಕೆ ಸಾಧ್ಯವಿಲ್ಲ. ಸ್ಟಡಿ  ಮಾಡಿದ ಮೇಲೆ ಏನು ಕೆಲಸ ಆಗಬೇಕೆಂಬುದು ಗೊತ್ತಾಯಿತು.  ಬಾಗಲಕೋಟೆ ಕ್ಷೇತ್ರ ಕಾಂಗ್ರೆಸ್ ಸೀಟ್. ಒಂದೇ ಒಂದು ಕ್ಷೇತ್ರ  ಸೋತರೂ ಬಿಜೆಪಿಗರು ಮಲಗಲು ಬಿಡಲ್ಲ.  ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ 2 ವರ್ಷ ನಮ್ಮನ್ನು ಮಲಗಲು ಬಿಡಲ್ಲ ನಾವೇ ಗೆದ್ದರೆ ಸ್ವತಂತ್ರವಾಗಿ ಆಡಳಿತ ಮಾಡಬಹುದು ಮತದಾರರನ್ನ ಸೆಳೆಯುವ ಯಾವುದೇ ಕಾರ್ಯಕ್ರಮ ಮಾಡುತ್ತಿಲ್ಲ ಮತದಾರರ ಬಳಿ ಹೋಗಬೇಕು ಅವರನ್ನು ಮನವೊಲಿಬೇಕು ಎಂದರು.</p>
<p>ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ. ಪಕ್ಷದಲ್ಲಿರುವ ಗೊಂದಲವನ್ನು ಹೈಕಮಾಂಡ್  ಇತ್ಯರ್ಥಪಡಿಸಲಿ ಸಚಿವ ಸಂಪುಟ ಪುನಾರಚನೆ ಮಾಡಬೇಕು. ಫಲಿತಾಂಶದ  ಬಗ್ಗೆ ಕಾಯುವ ಅಗತ್ಯವಿಲ್ಲ. ಈ  ಬಗ್ಗೆ ಗಮನ ಹರಿಸಬೇಕು ಸಚಿವ ಸಂಪುಟ ಪಕ್ಷದ ಅಧ್ಯಕ್ಷ,  ನಿಗಮ ಮಂಡಳಿ, ನೇಮಕಾತಿಗಳು ಸೇರಿ ಎಲ್ಲಾ ಗೊಂದಲಗಳನ್ನು ಹೈಕಮಾಂಡ್  ಇತ್ಯರ್ಥ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.</p>
<p>Key words: BJP, wins, both constituencies, Minister, Sathish Jarkiholi</p>
<p>The post <a href="https://www.justkannada.in/minister-sathish-jarkiholi-22/">ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಜಯ: ಜನರ ತೀರ್ಪಿಗೆ ಕಾಂಗ್ರೆಸ್ ತಲೆಬಾಗಲಿ-ಮಾಜಿ ಮೇಯರ್ ಶಿವಕುಮಾರ್</title>
		<link>https://www.justkannada.in/former-mayor-shivakumar-7/</link>
		
		<dc:creator><![CDATA[prashanth]]></dc:creator>
		<pubDate>Sat, 17 Jan 2026 05:37:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[former mayor]]></category>
		<category><![CDATA[maharashtra]]></category>
		<category><![CDATA[Mysore.]]></category>
		<category><![CDATA[Shivakumar]]></category>
		<category><![CDATA[wins]]></category>
		<guid isPermaLink="false">https://www.justkannada.in/?p=150327</guid>

					<description><![CDATA[<p>ಮೈಸೂರು,ಜನವರಿ,17,2026 (www.justkannada.in): ಮಹಾರಾಷ್ಟ್ರದ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿದ್ದು, ಜನರು ನೀಡಿದ ತೀರ್ಪಿಗೆ ಕಾಂಗ್ರೆಸ್‌ ನಾಯಕರು ತಲೆಬಾಗಿ ರಚನಾತ್ಮಕವಾಗಿ ಕೆಲಸ ಮಾಡಬೇಕು. ರಾಜ್ಯ, ಕೇಂದ್ರ ಸರ್ಕಾರಗಳ ಅಭಿವೃದ್ಧಿಗೆ ಮತದಾರರು ಮಣೆ ಹಾಕಿದ್ದರಿಂದಲೇ ಬಹುಮತ ಬರಲು ಕಾರಣವಾಗಿದೆ ಎಂದು ಮೈಸೂರು ಮಾಜಿ ಮೇಯರ್ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್, ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ [&#8230;]</p>
<p>The post <a href="https://www.justkannada.in/former-mayor-shivakumar-7/">ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಜಯ: ಜನರ ತೀರ್ಪಿಗೆ ಕಾಂಗ್ರೆಸ್ ತಲೆಬಾಗಲಿ-ಮಾಜಿ ಮೇಯರ್ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜನವರಿ,17,2026 (<a href="http://www.justkannada.in">www.justkannada.in</a>): ಮಹಾರಾಷ್ಟ್ರದ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿದ್ದು, ಜನರು ನೀಡಿದ ತೀರ್ಪಿಗೆ ಕಾಂಗ್ರೆಸ್‌ ನಾಯಕರು ತಲೆಬಾಗಿ ರಚನಾತ್ಮಕವಾಗಿ ಕೆಲಸ ಮಾಡಬೇಕು. ರಾಜ್ಯ, ಕೇಂದ್ರ ಸರ್ಕಾರಗಳ ಅಭಿವೃದ್ಧಿಗೆ ಮತದಾರರು ಮಣೆ ಹಾಕಿದ್ದರಿಂದಲೇ ಬಹುಮತ ಬರಲು ಕಾರಣವಾಗಿದೆ ಎಂದು ಮೈಸೂರು ಮಾಜಿ ಮೇಯರ್ ಶಿವಕುಮಾರ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್, ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಒತ್ತಾಸೆಯಾಗಿದೆ. ಈಗ ಮುಂಬಯಿ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದರಿಂದ ತ್ರಿಬಲ್ ಇಂಜಿನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ. ಚುನಾವಣೆಗಳಲ್ಲಿ ಸೋತರೂ ಇವಿಎಂ ಮೇಲೆ ಗೂಬೆ ಕೂರಿಸುವ ಕಾಂಗ್ರೆಸ್ ನಾಯಕರು ಜನರ ತೀರ್ಪಿಗೆ ತಲೆಬಾಗಬೇಕು. ಮಹಾರಾಷ್ಟ್ರದ ಜನರು ಬುದ್ಧಿವಂತರು. ಕಾಂಗ್ರೆಸ್ ಮಾಡುವ ಆರೋಪವನ್ನು ನಂಬಿ ಕೂರುವವರಲ್ಲ. ಕಾಂಗ್ರೆಸ್ ನಾಯಕರು ಮುಂದಾದರೂ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.</p>
<p>ಬಿಜೆಪಿ ನೇತೃತ್ವದ ಮಹಾಯುತಿಗೆ ಭರ್ಜರಿ ಜಯ ಸಿಕ್ಕಿರುವುದರ ಹಿಂದೆ ಲಕ್ಷಾಂತರ ಜನರ ಶ್ರಮವಿದೆ. ರಾಜ್‌ ಠಾಕ್ರೆ ಮತ್ತು ಉದ್ದವ್ ಠಾಕ್ರೆ ಒಂದಾಗಿ ಮುಂಬಯಿಯನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಕನಸು ನನ ಸಾಗಿಲ್ಲ. ಭಾಷೆಯ ಹೆಸರಿನಲ್ಲಿ ರಾಜಕಾರಣ ಮಾಡಲು ಮುಂದಾದವರಿಗೂ ಜನರು ಸರಿಯಾದ ಪಾಠ ಕಲಿಸಿದ್ದಾರೆ. ಠಾಕ್ರೆ ಸಹೋದರರು ಒಂದಾದರೂ ಜನರು ಅಭಿವೃದ್ಧಿಗೆ ಮನ್ನಣೆ ಕೊಟ್ಟಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.</p>
<p>ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು. ಗ್ರೇಟರ್ ಬೆಂಗಳೂರು ನಗರಪಾಲಿಕೆ ಚುನಾವಣೆ ನಡೆಸುವ ಜತೆಗೆ ಇತರೆ ಪಾಲಿಕೆಗಳ ಚುನಾವಣೆ ನಡೆಸಬೇಕು. ರಾಜ್ಯ ಸರ್ಕಾರದ ಕಾರ್ಯ ವೈಖರಿ, ಆಡಳಿತ ನಿರ್ಲಕ್ಷ್ಯ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು  ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.</p>
<p>Key words: BJP, wins ,Maharashtra, Mysore, Former Mayor, Shivakumar</p>
<p>The post <a href="https://www.justkannada.in/former-mayor-shivakumar-7/">ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಜಯ: ಜನರ ತೀರ್ಪಿಗೆ ಕಾಂಗ್ರೆಸ್ ತಲೆಬಾಗಲಿ-ಮಾಜಿ ಮೇಯರ್ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಂಬೈ ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು: ಬೆಂಗಳೂರಿನಲ್ಲಿ ಸಂಭ್ರಮಾಚರಣೆ</title>
		<link>https://www.justkannada.in/bmc-elections-bjp-wins/</link>
		
		<dc:creator><![CDATA[prashanth]]></dc:creator>
		<pubDate>Fri, 16 Jan 2026 10:57:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru]]></category>
		<category><![CDATA[BJP]]></category>
		<category><![CDATA[celebrations]]></category>
		<category><![CDATA[elections]]></category>
		<category><![CDATA[Mumbai Municipal Corporation]]></category>
		<category><![CDATA[wins]]></category>
		<guid isPermaLink="false">https://www.justkannada.in/?p=150310</guid>

					<description><![CDATA[<p>ಬೆಂಗಳೂರು,ಜನವರಿ,16,2026 (wwe.justkannada.in):  ಮಹಾರಾಷ್ಟ್ರದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ –ಶಿವಸೇನೆ (ಶಿಂಧೆ) ಮೈತ್ರಿಕೂಟ ಭರ್ಜರಿ ಗೆಲವು ಸಾಧಿಸಿದೆ. ಮುಂಬೈ ಮಹಾನಗರ ಪಾಲಿಕೆಯ 227 ಸ್ಥಾನಗಳಲ್ಲಿ ಬಿಜೆಪಿ ಶಿವಸೇನೆ(ಶಿಂಧೆ) ಮೈತ್ರಿಕೂಟ 125 ವಾರ್ಡ್ ಗಳಲ್ಲಿ,  ಕಾಂಗ್ರೆಸ್ 15 ವಾರ್ಡ್ ಗಳಲ್ಲಿ  ಶಿವಸೇನೆ( ಠಾಕ್ರೆ) ಮೈತ್ರಿಕೂಟ 75  ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಎನ್ ಸಿಪಿ 1 ಹಾಗೂ ಇತರೆ 11 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ ಮಹಾರಾಷ್ಟ್ರದ [&#8230;]</p>
<p>The post <a href="https://www.justkannada.in/bmc-elections-bjp-wins/">ಮುಂಬೈ ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು: ಬೆಂಗಳೂರಿನಲ್ಲಿ ಸಂಭ್ರಮಾಚರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,16,2026 (wwe.justkannada.in):</strong>  ಮಹಾರಾಷ್ಟ್ರದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ –ಶಿವಸೇನೆ (ಶಿಂಧೆ) ಮೈತ್ರಿಕೂಟ ಭರ್ಜರಿ ಗೆಲವು ಸಾಧಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಂಬೈ ಮಹಾನಗರ ಪಾಲಿಕೆಯ 227 ಸ್ಥಾನಗಳಲ್ಲಿ ಬಿಜೆಪಿ ಶಿವಸೇನೆ(ಶಿಂಧೆ) ಮೈತ್ರಿಕೂಟ 125 ವಾರ್ಡ್ ಗಳಲ್ಲಿ,  ಕಾಂಗ್ರೆಸ್ 15 ವಾರ್ಡ್ ಗಳಲ್ಲಿ  ಶಿವಸೇನೆ( ಠಾಕ್ರೆ) ಮೈತ್ರಿಕೂಟ 75  ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಎನ್ ಸಿಪಿ 1 ಹಾಗೂ ಇತರೆ 11 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ.</p>
<p><strong>ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ</strong></p>
<p>ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್,  ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ್, ಬೆಂಗಳೂರು ಉತ್ತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಭಾನು ರಂಗಸ್ವಾಮಿ ಹಲವರು ಉಪಸ್ಥಿತರಿದ್ದರು.</p>
<p>Key words: Mumbai Municipal Corporation, elections, BJP, wins, Celebrations , Bengaluru</p>
<p>The post <a href="https://www.justkannada.in/bmc-elections-bjp-wins/">ಮುಂಬೈ ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು: ಬೆಂಗಳೂರಿನಲ್ಲಿ ಸಂಭ್ರಮಾಚರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಈಜು: ಮೈಸೂರಿನ ಮೋಹಿತ್‌ ಗೆ ಮೂರು ಚಿನ್ನದ ಪದಕ</title>
		<link>https://www.justkannada.in/swimming-three-gold-medals/</link>
		
		<dc:creator><![CDATA[prashanth]]></dc:creator>
		<pubDate>Tue, 28 Oct 2025 12:20:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[gold medals]]></category>
		<category><![CDATA[Mohit]]></category>
		<category><![CDATA[Mysore.]]></category>
		<category><![CDATA[swimming]]></category>
		<category><![CDATA[Three]]></category>
		<category><![CDATA[wins]]></category>
		<guid isPermaLink="false">https://www.justkannada.in/?p=147063</guid>

					<description><![CDATA[<p>ಮೈಸೂರು,ಅಕ್ಟೋಬರ್,28,2025 (www.justkannada.in): ರಾಜ್ಯ ಪ್ಯಾರಾ ಈಜು ಚಾಂಪಿಯನ್ ಶಿಪ್‌ ನಲ್ಲಿ ಮೈಸೂರಿನ ಮೋಹಿತ್ ಎಸ್.ಬಿ. ಅವರು ಮೂರು ಚಿನ್ನದ ಪದಕವನ್ನು ಪಡೆದಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್ ನಲ್ಲಿರುವ ದೀನ್ಸ್ ಸ್ವಿಮ್ ಅಕಾಡೆಮಿಯಲ್ಲಿ ಅ. 26ರಂದು ನಡೆದ ಈಜು ಸ್ಪರ್ಧೆಯಲ್ಲಿ ಮೋಹಿತ್ ಅವರು 100 ಮತ್ತು 50 ಮೀಟರ್ ಫ್ರೀ ಸ್ಟೇಲ್‌ ನಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ಬ್ಯಾಕ್‌ ಸ್ಟ್ರೋಕ್‌ ನಲ್ಲಿ ಚಿನ್ನದ ಪದಕವನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಇವರು ಮೈಸೂರಿನ ಜೆ.ಪಿ.ನಗರದಲ್ಲಿರುವ ಜಿ.ಎಸ್.ಎ. ಈಜುಕೊಳದಲ್ಲಿ [&#8230;]</p>
<p>The post <a href="https://www.justkannada.in/swimming-three-gold-medals/">ಈಜು: ಮೈಸೂರಿನ ಮೋಹಿತ್‌ ಗೆ ಮೂರು ಚಿನ್ನದ ಪದಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,28,2025 (www.justkannada.in):</strong> ರಾಜ್ಯ ಪ್ಯಾರಾ ಈಜು ಚಾಂಪಿಯನ್ ಶಿಪ್‌ ನಲ್ಲಿ ಮೈಸೂರಿನ ಮೋಹಿತ್ ಎಸ್.ಬಿ. ಅವರು ಮೂರು ಚಿನ್ನದ ಪದಕವನ್ನು ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ವೈಟ್‌ಫೀಲ್ಡ್ ನಲ್ಲಿರುವ ದೀನ್ಸ್ ಸ್ವಿಮ್ ಅಕಾಡೆಮಿಯಲ್ಲಿ ಅ. 26ರಂದು ನಡೆದ ಈಜು ಸ್ಪರ್ಧೆಯಲ್ಲಿ ಮೋಹಿತ್ ಅವರು 100 ಮತ್ತು 50 ಮೀಟರ್ ಫ್ರೀ ಸ್ಟೇಲ್‌ ನಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ಬ್ಯಾಕ್‌ ಸ್ಟ್ರೋಕ್‌ ನಲ್ಲಿ ಚಿನ್ನದ ಪದಕವನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.</p>
<p>ಇವರು ಮೈಸೂರಿನ ಜೆ.ಪಿ.ನಗರದಲ್ಲಿರುವ ಜಿ.ಎಸ್.ಎ. ಈಜುಕೊಳದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಸಾಧನೆಯ ಮೂಲಕ ಮುಂದಿನ ತಿಂಗಳು ಹೈದರಾಬಾದ್‌ ನಲ್ಲಿ ನಡೆಯಲಿರುವ 25ನೇ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್ ಶಿಪ್‌ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದಿದ್ದಾರೆ.</p>
<p>ಮೋಹಿತ್ ಅವರ ಈ ಸಾಧನೆ ಯುವ ಪ್ಯಾರಾ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದ್ದು, ತನ್ನ ಪರಿಶ್ರಮದಿಂದ ಪ್ಯಾರಾ ಈಜು ಕ್ಷೇತ್ರದಲ್ಲಿ ಕರ್ನಾಟಕದ ಹೆಮ್ಮೆ ಹೆಚ್ಚಿಸುವ ನಿರೀಕ್ಷೆಯೊಂದಿಗೆ ಮುಂದುವರೆಯುತ್ತಿದ್ದಾರೆ. ಅವರ ಈ ಯಶಸ್ಸು ಕೇವಲ ವೈಯಕ್ತಿಕ ಸಾಧನೆಯೇ ಆಗದೆ, ಸಮಾಜದಲ್ಲಿ ಪ್ಯಾರಾ ಕ್ರೀಡಾಪಟುಗಳು ಈಜು ಸ್ಪರ್ಧೆಯಲ್ಲಿ ಮುಂದುವರಿಸಲು ಪ್ರೇರಣೆಯಾಗಿದೆ ಎಂದು ಜಿ.ಎಸ್.ಎ.ನ ಮುಖ್ಯ ತರಬೇತುದಾರ ಪವನ್‌ಕುಮಾರ್, ಕಿಶೋರ್‌ಕುಮಾರ್ ತಿಳಿಸಿದ್ದಾರೆ.  ಮೋಹಿತ್ ಸಾಧನೆಗೆ ಜಿ.ಎಸ್.ಎ  ವ್ಯವಸ್ಥಾಪಕರು ಹಾಗೂ ತರಬೇತುದಾರರು ಅಭಿನಂದನೆ ಸಲ್ಲಿಸಿದ್ದಾರೆ.</p>
<p>ENGLISH SUMMARY&#8230;</p>
<p>Mysuru Swimmer Mohit Wins Triple Gold at State Para Championship</p>
<p>Bengaluru, Oct 26:<br />
Young swimmer Mohit S. B. from GSA, JP Nagar, Mysuru, bagged three gold medals at the State Para Swimming Championship, held at Deen’s Swim Academy, Whitefield, Bengaluru, on October 26.</p>
<p>He excelled in the 100 m freestyle, 50 m freestyle, and 50 m backstroke events, showcasing remarkable talent and determination.</p>
<p>With this feat, Mohit has qualified to represent Karnataka at the 25th National Para Swimming Championship, scheduled to be held next month in Hyderabad.</p>
<p>Key words: Swimming, Mysore, Mohit, wins, three, gold medals</p>
<p>The post <a href="https://www.justkannada.in/swimming-three-gold-medals/">ಈಜು: ಮೈಸೂರಿನ ಮೋಹಿತ್‌ ಗೆ ಮೂರು ಚಿನ್ನದ ಪದಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬರ್ಲಿನ್ ಸಾಂಸ್ಕೃತಿಕ ಹಬ್ಬ: ಹಂಪಿ ರಥಕ್ಕೆ ‘ಅತ್ಯುತ್ತಮ ವ್ಯಾಗನ್’ ಬಹುಮಾನ</title>
		<link>https://www.justkannada.in/berlin-hampi-chariot/</link>
		
		<dc:creator><![CDATA[prashanth]]></dc:creator>
		<pubDate>Mon, 04 Aug 2025 08:05:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA['Best Wagon' Award]]></category>
		<category><![CDATA[Berlin Cultural Festival]]></category>
		<category><![CDATA[Hampi Chariot]]></category>
		<category><![CDATA[wins]]></category>
		<guid isPermaLink="false">https://www.justkannada.in/?p=143570</guid>

					<description><![CDATA[<p>ಬರ್ಲಿನ್,ಆಗಸ್ಟ್,4,2025 (www.justkannada.in): ಜರ್ಮನಿ ರಾಜಧಾನಿ ಬರ್ಲಿನ್  ನಗರದಲ್ಲಿ ಇತ್ತೀಚೆಗೆ ನಡೆದ ‘ಕಾರ್ನಿವಲ್ ದೆರ್ ಕುಲ್ಟೂರೆನ್ -2025’ ಸಾಂಸ್ಕೃತಿಕ ಹಬ್ಬದ ಅಂಗವಾಗಿ “ಬರ್ಲಿನ್ ಕನ್ನಡ ಬಳಗ ಈ.ವಿ.” (ಬಿಕೆಬಿಇವಿ) ವತಿಯಿಂದ ನಿರ್ಮಿಸಲಾಗಿದ್ದ ಐತಿಹಾಸಿಕ ಹಂಪಿ ರಥದ ಪ್ರತಿಕೃತಿಯು ವೀಕ್ಷಕರ  ಮನಸೂರೆಗೊಂಡು “ಅತ್ಯುತ್ತಮ ವ್ಯಾಗನ್” ಬಹುಮಾನಕ್ಕೆ ಪಾತ್ರವಾಯಿತು. ಪ್ರಪಂಚದ ಬೇರೆ ಬೇರೆ ದೇಶಗಳ ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ 68 ತಂಡಗಳು ಪಾಲ್ಗೊಂಡಿದ್ದ ಈ ವಿಜೃಂಭಣೆಯ ಆಚರಣೆಯಲ್ಲಿ ಕನ್ನಡ ನಾಡಿನ ಕಲೆ, ನೃತ್ಯ, ವೈಭವ, ಪರಂಪರೆ, ಹಿರಿಮೆಗಳನ್ನು ಒಳಗೊಂಡ ಪ್ರದರ್ಶನಗಳು ಕೂಡ [&#8230;]</p>
<p>The post <a href="https://www.justkannada.in/berlin-hampi-chariot/">ಬರ್ಲಿನ್ ಸಾಂಸ್ಕೃತಿಕ ಹಬ್ಬ: ಹಂಪಿ ರಥಕ್ಕೆ ‘ಅತ್ಯುತ್ತಮ ವ್ಯಾಗನ್’ ಬಹುಮಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬರ್ಲಿನ್,ಆಗಸ್ಟ್,4,2025 (www.justkannada.in):</strong> ಜರ್ಮನಿ ರಾಜಧಾನಿ ಬರ್ಲಿನ್  ನಗರದಲ್ಲಿ ಇತ್ತೀಚೆಗೆ ನಡೆದ ‘ಕಾರ್ನಿವಲ್ ದೆರ್ ಕುಲ್ಟೂರೆನ್ -2025’ ಸಾಂಸ್ಕೃತಿಕ ಹಬ್ಬದ ಅಂಗವಾಗಿ “ಬರ್ಲಿನ್ ಕನ್ನಡ ಬಳಗ ಈ.ವಿ.” (ಬಿಕೆಬಿಇವಿ) ವತಿಯಿಂದ ನಿರ್ಮಿಸಲಾಗಿದ್ದ ಐತಿಹಾಸಿಕ ಹಂಪಿ ರಥದ ಪ್ರತಿಕೃತಿಯು ವೀಕ್ಷಕರ  ಮನಸೂರೆಗೊಂಡು “ಅತ್ಯುತ್ತಮ ವ್ಯಾಗನ್” ಬಹುಮಾನಕ್ಕೆ ಪಾತ್ರವಾಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಪಂಚದ ಬೇರೆ ಬೇರೆ ದೇಶಗಳ ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ 68 ತಂಡಗಳು ಪಾಲ್ಗೊಂಡಿದ್ದ ಈ ವಿಜೃಂಭಣೆಯ ಆಚರಣೆಯಲ್ಲಿ ಕನ್ನಡ ನಾಡಿನ ಕಲೆ, ನೃತ್ಯ, ವೈಭವ, ಪರಂಪರೆ, ಹಿರಿಮೆಗಳನ್ನು ಒಳಗೊಂಡ ಪ್ರದರ್ಶನಗಳು ಕೂಡ ಗಮನ ಸೆಳೆದವು.</p>
<p>ದೋಸಾಕಿಂಗ್ ರೆಸ್ಟೋರೆಂಟ್ ಬರ್ಲಿನ್, ಎಐಸಿಎಸ್ (AICS) ಲಾಜಿಸ್ಟಿಕ್ಸ್ ಮತ್ತು ಐಐಎಫ್ಸಿ (IIFC) ಪ್ರಾಯೋಜಕತ್ವ ಹಾಗೂ ಬರ್ಲಿನ್ ನಲ್ಲಿ ನೆಲೆಸಿರುವ  ಕನ್ನಡ ಸಮುದಾಯದವರು ಇದಕ್ಕೆ ಉದಾರ  ಆರ್ಥಿಕ ಸಹಕಾರ ನೀಡಿದ್ದರು. ಬರ್ಲಿನ್ ನಲ್ಲಿನ ಶ್ರೀ ಗಣೇಶ ದೇವಸ್ಥಾನ ನಿರ್ವಾಹಕರು ಹಂಪಿ ರಥ ನಿರ್ಮಾಣಕ್ಕಾಗಿ  ಸ್ಥಳ ನೆರವು ನೀಡಿದ್ದರು.<img loading="lazy" decoding="async" class="aligncenter size-full wp-image-143572" src="https://www.justkannada.in/wp-content/uploads/2025/08/barlin1.jpg" alt="" width="500" height="472" srcset="https://www.justkannada.in/wp-content/uploads/2025/08/barlin1.jpg 500w, https://www.justkannada.in/wp-content/uploads/2025/08/barlin1-300x283.jpg 300w, https://www.justkannada.in/wp-content/uploads/2025/08/barlin1-445x420.jpg 445w, https://www.justkannada.in/wp-content/uploads/2025/08/barlin1-150x142.jpg 150w" sizes="auto, (max-width: 500px) 100vw, 500px" /></p>
<p>ಸಂಘದ ಸ್ವಯಂಸೇವಕರ ಸುಮಾರು 4 ತಿಂಗಳು ಶ್ರಮಿಸಿ ಹಂಪಿ ರಥ ನಿರ್ಮಿಸಿದ್ದರು. ತೀವ್ರ ಪೂರ್ವತಯಾರಿ ನಡೆಸಿದ್ದ ಸಾಂಸ್ಕೃತಿಕ ತಂಡದವರು ವರನಟ ಡಾ. ರಾಜಕುಮಾರ್ ಅವರ &#8220;ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು&#8221; ಹಾಡಿನೊಂದಿಗೆ ಪ್ರಾರಂಭಿಸಿ, ಯಕ್ಷಗಾನ, ಭರತನಾಟ್ಯ, ಕೋಲಾಟ, ತಮಟೆ, ಕಂಸಾಳೆ, ಹುಲಿವೇಷಗಳನ್ನೊಳಗೊಂಡ ಸಣ್ಣ ಪ್ರದರ್ಶನ ನೀಡಿದರು.  ಮೆರವಣಿಗೆ ವೇಳೆ ಭಾರತ ಹಾಗೂ ಕರ್ನಾಟಕದ ಹಿರಿಮೆ ಸಾರುವ ಘೋಷಣೆಗಳು ಮೊಳಗಿದವು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Berlin Cultural Festival,  Hampi Chariot, Wins, &#8216;Best Wagon&#8217; Award</p>
<p>The post <a href="https://www.justkannada.in/berlin-hampi-chariot/">ಬರ್ಲಿನ್ ಸಾಂಸ್ಕೃತಿಕ ಹಬ್ಬ: ಹಂಪಿ ರಥಕ್ಕೆ ‘ಅತ್ಯುತ್ತಮ ವ್ಯಾಗನ್’ ಬಹುಮಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
