<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Woman –death Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/woman-death/feed/" rel="self" type="application/rss+xml" />
	<link>https://www.justkannada.in/tag/woman-death/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 18 May 2026 10:19:58 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Woman –death Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/woman-death/</link>
	<width>32</width>
	<height>32</height>
</image> 
	<item>
		<title>ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ</title>
		<link>https://www.justkannada.in/woman-death-elephant-fight/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 10:19:58 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Dubare]]></category>
		<category><![CDATA[elephant]]></category>
		<category><![CDATA[Fight]]></category>
		<category><![CDATA[Woman –death]]></category>
		<guid isPermaLink="false">https://www.justkannada.in/?p=154950</guid>

					<description><![CDATA[<p>ಕೊಡಗು,ಮೇ,18,2026 (www.justkannada.in):  ಕುಶಾಲನಗರದ ದುಬಾರೆಯಲ್ಲಿ  ಆನೆಗಳ ನಡುವೆ ಕಾದಾಟ ನಡೆದು ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ. ದುಬಾರೆ ಆನೆ ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ಸ್ನಾನ ಮಾಡುವ ವೇಳೆ ಕಂಜನ್ ಆನೆ ಹಾಗೂ ಮಾರ್ತಾಂಡ ನಡುವೆ ಕಾದಾಟ ನಡೆದಿದ್ದು  ಈ ವೇಳೆ ಆನೆಗಳನ್ನ ನೋಡುತ್ತ ನಿಂತಿದ್ದ ಪ್ರವಾಸಿ ಮಹಿಳೆ ಚೆನ್ನೈ ಮೂಲದ ಜೀನ್ಶು  ಕಾದಾಟದ ವೇಳೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದನ್ನು ಕಣ್ಣಾರೇ ಕಂಡ ಮಹಿಳೆ ಜೀನ್ಶು ಅವರ ಪತಿ ಘಟನೆ ಬಗ್ಗೆ ವಿವರಿಸಿ ನೋವನ್ನ ತೋಡಿಕೊಂಡಿದ್ದಾರೆ. ನಾನು [&#8230;]</p>
<p>The post <a href="https://www.justkannada.in/woman-death-elephant-fight/">ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಡಗು,ಮೇ,18,2026 (<a href="http://www.justkannada.in">www.justkannada.in</a>): </strong> ಕುಶಾಲನಗರದ ದುಬಾರೆಯಲ್ಲಿ  ಆನೆಗಳ ನಡುವೆ ಕಾದಾಟ ನಡೆದು ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ದುಬಾರೆ ಆನೆ ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ಸ್ನಾನ ಮಾಡುವ ವೇಳೆ ಕಂಜನ್ ಆನೆ ಹಾಗೂ ಮಾರ್ತಾಂಡ ನಡುವೆ ಕಾದಾಟ ನಡೆದಿದ್ದು  ಈ ವೇಳೆ ಆನೆಗಳನ್ನ ನೋಡುತ್ತ ನಿಂತಿದ್ದ ಪ್ರವಾಸಿ ಮಹಿಳೆ ಚೆನ್ನೈ ಮೂಲದ ಜೀನ್ಶು  ಕಾದಾಟದ ವೇಳೆ ಸಿಲುಕಿ ಸಾವನ್ನಪ್ಪಿದ್ದಾರೆ.</p>
<p>ಇದನ್ನು ಕಣ್ಣಾರೇ ಕಂಡ ಮಹಿಳೆ ಜೀನ್ಶು ಅವರ ಪತಿ ಘಟನೆ ಬಗ್ಗೆ ವಿವರಿಸಿ ನೋವನ್ನ ತೋಡಿಕೊಂಡಿದ್ದಾರೆ. ನಾನು ನನ್ನ ಹೆಂಡತಿ ತಮಿಳುನಾಡಿನಿಂದ ಪ್ರವಾಸಕ್ಕೆ ಬಂದಿದ್ದವು. ಆನೆಗಳಿಗೆ ಸ್ನಾನ ಮಾಡಿಸುವುದನ್ನ ನೋಡುತ್ತಾ ನಿಂತಿದ್ದವು . ಈ ವೇಳೇ ಏಕಾಏಕಿ ಆನೆಗಳ ನಡುವೆ ಕಾದಾಟವಾಯಿತು . ಎಲ್ಲರೂ ಓಡಿ ಹೋದರು. ನಾನು ನನ್ನ ಹೆಂಡತಿ ಓಡಿ ಹೋಗಲು ಆಗಲಿಲ್ಲ ನಮ್ಮನ್ನ ಯಾರೂ ಕಾಪಾಡಲಿಲ್ಲ. ಆದರೆ ನಾನು ಬಚಾವ್ ಆದೆ.  ನನ್ನ ಪತ್ನಿ ಸಿಲುಕಿಕೊಂಡರು ಎಂದು ಮಹಿಳೆ ಪತಿ ಅಳಲು ತೋಡಿಕೊಂಡರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Dubare, Woman death, elephant, fight</p>
<p>The post <a href="https://www.justkannada.in/woman-death-elephant-fight/">ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಲಸ ಮಾಡುವಾಗಲೇ ಕಾಡಾನೆ ದಾಳಿಗೆ ಮಹಿಳೆ ಬಲಿ</title>
		<link>https://www.justkannada.in/elephant-attack/</link>
		
		<dc:creator><![CDATA[prashanth]]></dc:creator>
		<pubDate>Fri, 23 May 2025 07:21:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[wild elephant]]></category>
		<category><![CDATA[Woman –death]]></category>
		<guid isPermaLink="false">https://www.justkannada.in/?p=140582</guid>

					<description><![CDATA[<p>ಹಾಸನ,ಮೇ,23,2025 (www.justkannada.in):  ಹಾಸನದಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮುಂದುವರೆದಿದ್ದು ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ, ಬಿ ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆ. ಚಂದ್ರಮ್ಮ ಗಜೇಂದ್ರಪುರ ಗ್ರಾಮದ ನಿವಾಸಿಯಾಗಿದ್ದು,  ಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ಈ ಮಧ್ಯೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಚಂದ್ರಮ್ಮರನ್ನ ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ [&#8230;]</p>
<p>The post <a href="https://www.justkannada.in/elephant-attack/">ಕೆಲಸ ಮಾಡುವಾಗಲೇ ಕಾಡಾನೆ ದಾಳಿಗೆ ಮಹಿಳೆ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಮೇ,23,2025 (<a href="http://www.justkannada.in">www.justkannada.in</a>):</strong>  ಹಾಸನದಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮುಂದುವರೆದಿದ್ದು ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ, ಬಿ ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆ. ಚಂದ್ರಮ್ಮ ಗಜೇಂದ್ರಪುರ ಗ್ರಾಮದ ನಿವಾಸಿಯಾಗಿದ್ದು,  ಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ಈ ಮಧ್ಯೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ.</p>
<p>ಚಂದ್ರಮ್ಮರನ್ನ ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿರುವ ಕಾಡಾನೆ ಸಾಯಿಸಿದ್ದು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.</p>
<p>ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು ಸೂಕ್ತ ಪರಿಹಾರಕ್ಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>
<p>Key words: Woman Death, wild elephant, attack</p>
<p>The post <a href="https://www.justkannada.in/elephant-attack/">ಕೆಲಸ ಮಾಡುವಾಗಲೇ ಕಾಡಾನೆ ದಾಳಿಗೆ ಮಹಿಳೆ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು: ಬೈಕ್ ಸವಾರನಿಗೆ ಗಂಭೀರ ಗಾಯ.</title>
		<link>https://www.justkannada.in/woman-death-tipper-bike-collide-mysore/</link>
		
		<dc:creator><![CDATA[JK Desk]]></dc:creator>
		<pubDate>Mon, 15 Nov 2021 06:28:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bike -collide]]></category>
		<category><![CDATA[Mysore.]]></category>
		<category><![CDATA[Tipper.]]></category>
		<category><![CDATA[Woman –death]]></category>
		<guid isPermaLink="false">https://www.justkannada.in/?p=80226</guid>

					<description><![CDATA[<p>ಮೈಸೂರು,ನವೆಂಬರ್,15,2021(www.justkannada.in): ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಟೀ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಟಿ.ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.  ಮಾಡ್ರಹಳ್ಳಿ ಗ್ರಾಮದ 35 ವರ್ಷದ ಮಂಜುಳಾ ಮೃತಪಟ್ಟವರು.  ಬೈಕ್ ಸವಾರ 40 ವರ್ಷದ ಚಿಕ್ಕಸ್ವಾಮಿ ಗೆ ಗಂಭೀರ ಗಾಯಗಳಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ [&#8230;]</p>
<p>The post <a href="https://www.justkannada.in/woman-death-tipper-bike-collide-mysore/">ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು: ಬೈಕ್ ಸವಾರನಿಗೆ ಗಂಭೀರ ಗಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,15,2021(<a href="https://www.justkannada.in">www.justkannada.in</a>):</strong> ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಟೀ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಟಿ.ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.  ಮಾಡ್ರಹಳ್ಳಿ ಗ್ರಾಮದ 35 ವರ್ಷದ ಮಂಜುಳಾ ಮೃತಪಟ್ಟವರು.  ಬೈಕ್ ಸವಾರ 40 ವರ್ಷದ ಚಿಕ್ಕಸ್ವಾಮಿ ಗೆ ಗಂಭೀರ ಗಾಯಗಳಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.<img loading="lazy" decoding="async" class="aligncenter size-full wp-image-50140" src="https://www.justkannada.in/wp-content/uploads/2020/12/accident-1.jpg" alt="nice road-Car overturn-driver-death " width="574" height="352" /></p>
<p>ಈ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Woman –death- &#8211; tipper -bike collide-  mysore</p>
<p>The post <a href="https://www.justkannada.in/woman-death-tipper-bike-collide-mysore/">ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು: ಬೈಕ್ ಸವಾರನಿಗೆ ಗಂಭೀರ ಗಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
