<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>works Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/works/feed/" rel="self" type="application/rss+xml" />
	<link>https://www.justkannada.in/tag/works/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 21 Apr 2026 13:02:17 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>works Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/works/</link>
	<width>32</width>
	<height>32</height>
</image> 
	<item>
		<title>ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-456/</link>
		
		<dc:creator><![CDATA[prashanth]]></dc:creator>
		<pubDate>Tue, 21 Apr 2026 13:02:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[development]]></category>
		<category><![CDATA[Our government]]></category>
		<category><![CDATA[works]]></category>
		<guid isPermaLink="false">https://www.justkannada.in/?p=153991</guid>

					<description><![CDATA[<p>ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಇದಕ್ಕೆ ಸಾಕ್ಷಿ ಇಂದಿನ ಅಭಿವೃದ್ಧಿ ಕಾಮಗಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ  419.78 ಕೋಟಿ ರೂಗಳ   ವಿವಿಧ ಇಲಾಖೆಗಳಲ್ಲಿನ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು. ಪಿರಿಯಾಪಟ್ಟಣದ ಶಕ್ತಿ ದೇವತೆಯಾದ ಶ್ರೀ ಮಸಣಿಕಮ್ಮ ದೇವಾಲಯದ ನಿರ್ಮಾಣ, ಪಿರಿಯಾಪಟ್ಟಣದ ತಾಲ್ಲೂಕು ಒಕ್ಕಲಿಗರ ಸಂಘದ [&#8230;]</p>
<p>The post <a href="https://www.justkannada.in/cm-siddaramaiah-456/">ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ಏಪ್ರಿಲ್, 21,2026 (www.justkannada.in):</strong> ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಇದಕ್ಕೆ ಸಾಕ್ಷಿ ಇಂದಿನ ಅಭಿವೃದ್ಧಿ ಕಾಮಗಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ  419.78 ಕೋಟಿ ರೂಗಳ   ವಿವಿಧ ಇಲಾಖೆಗಳಲ್ಲಿನ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.</p>
<p>ಪಿರಿಯಾಪಟ್ಟಣದ ಶಕ್ತಿ ದೇವತೆಯಾದ ಶ್ರೀ ಮಸಣಿಕಮ್ಮ ದೇವಾಲಯದ ನಿರ್ಮಾಣ, ಪಿರಿಯಾಪಟ್ಟಣದ ತಾಲ್ಲೂಕು ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಸಿದರು.</p>
<p>ಇಂದು ಪಿರಿಯಾಪಟ್ಟಣದಲ್ಲಿ 419.78 ಕೋಟಿಯ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಇದು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇವೆ  ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ. ನಮ್ಮದು ನುಡಿದಂತೆ ನಡೆವ ಸರ್ಕಾರ. 2014 ರಲ್ಲಿ 168 ಭರವಸೆಗಳನ್ನು ನೀಡಿದ್ದೆವು ಇದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ಅಲ್ಲದೆ ಹೊಸ 20 ಯೋಜನೆಗಳನ್ನು ಜಾರಿಗೆ ತಂದೆವು. ಈ ಬಾರಿ ಭರವಸೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದು ಅಸಾಧ್ಯ. ಇವನ್ನು ಜಾರಿಗೆ ತಂದರೆ ರಾಜ್ಯದ ಖಜಾನೆ ಖಾಲಿಯಾಗುತ್ತದೆ ಎಂದು ಟೀಕಿಸಿದ್ದರು. ಆದರೆ ಇತರೆ ರಾಜ್ಯಗಳಲ್ಲಿ ನಮ್ಮ ಗ್ಯಾರೆಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ ಎಂದರು.</p>
<p>ನಾವು 4,48,004 ಕೋಟಿ ವೆಚ್ಚದ ಬಜೆಟನ್ನು ಮಂಡಿಸಲಾಗಿದೆ. ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಜನರು ನಮ್ಮ ಪರ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿ ಈ ತಾಲ್ಲೂಕಿನ ಅಂತರ್ಜಲ ಅಭಿವೃದ್ಧಿ ಪಡಿಸಲು ಕೆರೆ ತುಂಬಿಸುವ ಯೋಜನೆಯನ್ನು ಜಾರಿಗೆ ತಂದಿದ್ದೆವು. ಇದರಿಂದ ಜಿಲ್ಲೆಯ ಅಂತರ್ಜಲ ಮಟ್ಟ ಹೆಚ್ಚಳ ಆಗಿದೆ. 50 -60 ವರ್ಷಗಳಿಂದ ಪೋಡಿ ಆಗದ, ಪೌತಿ ಖಾತೆ ಆಗದ ಜಾಮೀನನ್ನು ಪೌತಿ ಖಾತೆ ಮಾಡಿ ಕೊಡಲಾಗುತ್ತಿದೆ. ರಸ್ತೆಗಳಿಗೆ ಹೊಸ ರೂಪವನ್ನು ಕೊಟ್ಟು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.</p>
<p>ಕೃಷಿ ಇಲಾಖೆಯಿಂದ 3 ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯದಾದ್ಯಂತ ರೈತರಿಗೆ ಕೃಷಿ ಉಪಕರಣಗಳನ್ನು ವಿತರಣೆ ಮಾಡಲಾಗುತ್ತಿದೆ. ಇಡೀ ರಾಜ್ಯದಲ್ಲಿ ಪಂಪ್ ಸೆಟ್ ಗೆ 7 ಗಂಟೆಗಳ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರ ಅವಲಂಬನೆಯನ್ನು ಕಡಿಮೆ ಮಾಡಲು ಸೋಲಾರ್ ಪಂಪ್ ಅಳವಡಿಸಲು ಸಹಾಯಧನ ನೀಡಲಾಗುತ್ತಿದೆ. ತಾಲ್ಲೂಕಿನಲ್ಲಿ 63 ಮೆಗಾ ವ್ಯಾಟ್ ಉತ್ಪಾದನೆಯ ಸೋಲಾರ್ ಯೋಜನೆಯನ್ನು ಎರಡು ಕಡೆ ಜಾರಿಗೆ ತರಲಾಗಿದೆ. ಮೇಕೆದಾಟು ಯೋಜನೆಗೆ ಅಗತ್ಯ ಭೂಮಿ ನೀಡಿ, ಡಿಪಿಆರ್ ತಯಾರಿಸಲಾಗಿದೆ. ನಮ್ಮ ಗ್ಯಾರೆಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ತಿಳಿಸಿದರು.</p>
<p>ಪಶು ಸಂಗೋಪನಾ ಇಲಾಖೆಯ ಸಚಿವ ಕೆ ವೆಂಕಟೇಶ್ ಅವರು ಮಾತನಾಡಿ ಬಹಳ ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದ್ದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆಡೆಯುತ್ತಿದೆ. ಪಿರಿಯಾಪಟ್ಟಣ ತಾಲ್ಲೂಕು ಕಡಿಮೆ ನೀರಾವರಿ ಹೊಂದಿರುವ ಜಿಲ್ಲೆ. ಹಲವು ನೀರಾವರಿ ಯೋಜನೆಗಳ ಮೂಲಕ ಕೆರೆಗಳ ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ. ಈ ತಿಂಗಳ ಜೂನ್ ಗೆ ನೀರು ತುಂಬಿಸುವ ಕಾರ್ಯ ಜಾರಿಗೆ ಬರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.</p>
<p>ಮಸಳಿಕಮ್ಮ ದೇವಸ್ಥಾನ ಜೀರ್ಣೋದ್ಧಾರ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಯಾವಾಗಲೂ ಅಭಿವೃದ್ಧಿ ಪರ, ಬಡವರ ಪರ ಹಾಗೂ ರೈತರ ಪರವಾದ ಸರ್ಕಾರವಾಗಿದೆ. 5 ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 58 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಿಸಿದೆ ಎಂದರು.</p>
<p>ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ,  ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಸಚಿವ ಚಲುವರಾಯಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಭೈರೇಗೌಡ, ಶಾಸಕರಾದ ಡಿ ರವಿಶಂಕರ್, ಕೆ ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್,  ವಿಧಾನ ಪರಿಷತ್ ಸದಸ್ಯರಾದ, ಡಾ. ಡಿ ತಿಮ್ಮಯ್ಯ, ಕೆ ಶಿವಕುಮಾರ್, ಪ್ರಾದೇಶಿಕ ಆಯುಕ್ತರಾದ ನಿತೀಶ್ ಪಾಟೀಲ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಚೆಸ್ಕಾಂ ಎಂ ಡಿ ಅರ್ಚನ ಅವರು ಸೇರಿದಂತೆ  ಸಾರ್ವಜನಿಕರು ಉಪಸ್ಥಿತರಿದ್ದರು.</p>
<p>Key words: Our government, development, works, CM Siddaramaiah</p>
<p>The post <a href="https://www.justkannada.in/cm-siddaramaiah-456/">ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್</title>
		<link>https://www.justkannada.in/mp-yaduveer-inspects-mysore/</link>
		
		<dc:creator><![CDATA[prashanth]]></dc:creator>
		<pubDate>Sat, 14 Mar 2026 11:50:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[inspects]]></category>
		<category><![CDATA[Kempegowda Circle]]></category>
		<category><![CDATA[MP Yaduveer]]></category>
		<category><![CDATA[Mysore.]]></category>
		<category><![CDATA[works]]></category>
		<guid isPermaLink="false">https://www.justkannada.in/?p=152554</guid>

					<description><![CDATA[<p> ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ನಗರದ ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ನಲ್ಲಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (NHAI) ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ 2026ರ ಜನವರಿ 19ರಂದು ನವದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನೀಡಲಾಗಿತ್ತು. ಅದರ ಅನ್ವಯವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಂಸದ ಯದುವೀರ್ ಸ್ಥಳಕ್ಕೆ ಭೇಟಿ ನೀಡಿ [&#8230;]</p>
<p>The post <a href="https://www.justkannada.in/mp-yaduveer-inspects-mysore/">ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ಮೈಸೂರು,ಮಾರ್ಚ್,14,2026 (<a href="http://www.justkannada.in">www.justkannada.in</a>):</strong> ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ನಗರದ ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ನಲ್ಲಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (NHAI) ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ 2026ರ ಜನವರಿ 19ರಂದು ನವದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನೀಡಲಾಗಿತ್ತು. ಅದರ ಅನ್ವಯವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಂಸದ ಯದುವೀರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>
<p>ಈ ಸಂದರ್ಭದಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆಯ ಇಂಜಿನಿಯರ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.</p>
<p>ಈ ವೇಳೆ ಮಾತನಾಡಿದ ಸಂಸದ ಯದುವೀರ್, “ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ವಾರಾಂತ್ಯಗಳಲ್ಲಿ ಹೆಚ್ಚಿನ ವಾಹನ ಸಂಚಾರ ಇರುವುದರಿಂದ ಹೆಚ್ಚುವರಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುವ ಬಗ್ಗೆ ಟ್ರಾಫಿಕ್ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಜೊತೆಗೆ ಕಾಮಗಾರಿಗಳು ಅತ್ಯುತ್ತಮ ಗುಣಮಟ್ಟದಲ್ಲಿ ನಡೆಯಬೇಕು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ,” ಎಂದು ಹೇಳಿದರು.</p>
<p>ಇದಲ್ಲದೆ, “ಈ ಯೋಜನೆಯಿಂದ ಈ ಜಂಕ್ಷನ್‌ ನಲ್ಲಿರುವ ಟ್ರಾಫಿಕ್ ಬಾಟಲ್‌ ನೇಕ್ ಸಮಸ್ಯೆ ನಿವಾರಣೆಯಾಗಲಿದೆ. ಜೊತೆಗೆ ಮೈಸೂರು–ಬೆಂಗಳೂರು ರಸ್ತೆಯ ಪ್ರವೇಶ ಹಾಗೂ ನಿರ್ಗಮನ ವ್ಯವಸ್ಥೆಯನ್ನೂ ಈ ಯೋಜನೆಯಡಿ ಸುಧಾರಿಸಲಾಗುತ್ತದೆ. ಇದರಿಂದ ಈ ರಸ್ತೆಯನ್ನು ಬಳಸುವ ಎಲ್ಲಾ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ,” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.</p>
<p>Key words: MP Yaduveer, inspects, Mysore, Kempegowda Circle, works</p>
<p>The post <a href="https://www.justkannada.in/mp-yaduveer-inspects-mysore/">ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಂಡ್ಯ: ನ್ಯಾಯಾಲಯ ಕಾಮಗಾರಿಗಳ ಪರಿಶೀಲಿಸಿದ ಹೈಕೋರ್ಟ್ ನ್ಯಾ. ಸುನಿಲ್ ದತ್ ಯಾದವ್</title>
		<link>https://www.justkannada.in/justice-sunil-dutt-yadav/</link>
		
		<dc:creator><![CDATA[prashanth]]></dc:creator>
		<pubDate>Sat, 17 Jan 2026 10:45:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[court]]></category>
		<category><![CDATA[High Court]]></category>
		<category><![CDATA[justice]]></category>
		<category><![CDATA[mandya]]></category>
		<category><![CDATA[Sunil Dutt Yadav]]></category>
		<category><![CDATA[works]]></category>
		<guid isPermaLink="false">https://www.justkannada.in/?p=150355</guid>

					<description><![CDATA[<p>ಮಂಡ್ಯ,ಜನವರಿ,17,2026 (www.justkannada.in): ಮಂಡ್ಯ ನ್ಯಾಯಾಲಯ ಸಂಕೀರ್ಣಕ್ಕೆ ಮಂಜೂರಾಗಿರುವ ಜಾಗದ ಮತ್ತು ನ್ಯಾಯಾಧೀಶರ ವಸತಿಸಮುಚ್ಚಗಳನ್ನು ಇಂದು ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಪರಿಶೀಲನೆ ನಡೆಸಿದರು. ಮಂಡ್ಯದ ನ್ಯಾಯಾಧೀಶರಿಗೆ ಸಂಬಂಧಪಟ್ಟಂತೆ ನಗರದ ಮನುಗನಹಳ್ಳಿಯಲ್ಲಿ ವಸತಿಸಮುಚ್ಚಗಳನ್ನು ನಿರ್ಮಾಣ ಮಾಡಲಾಗಿದೆ.  ವಸತಿಸಮುಚ್ಚಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ. 5 ಕೋಟಿ ಪ್ರಾಸ್ತವನೆ ಸಲ್ಲಿಸಲಾಗಿತ್ತು. ಸದರಿ ಜಾಗಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಭೇಟಿ ನೀಡಿ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ [&#8230;]</p>
<p>The post <a href="https://www.justkannada.in/justice-sunil-dutt-yadav/">ಮಂಡ್ಯ: ನ್ಯಾಯಾಲಯ ಕಾಮಗಾರಿಗಳ ಪರಿಶೀಲಿಸಿದ ಹೈಕೋರ್ಟ್ ನ್ಯಾ. ಸುನಿಲ್ ದತ್ ಯಾದವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಜನವರಿ,17,2026 (<a href="http://www.justkannada.in">www.justkannada.in</a>):</strong> ಮಂಡ್ಯ ನ್ಯಾಯಾಲಯ ಸಂಕೀರ್ಣಕ್ಕೆ ಮಂಜೂರಾಗಿರುವ ಜಾಗದ ಮತ್ತು ನ್ಯಾಯಾಧೀಶರ ವಸತಿಸಮುಚ್ಚಗಳನ್ನು ಇಂದು ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಪರಿಶೀಲನೆ ನಡೆಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಂಡ್ಯದ ನ್ಯಾಯಾಧೀಶರಿಗೆ ಸಂಬಂಧಪಟ್ಟಂತೆ ನಗರದ ಮನುಗನಹಳ್ಳಿಯಲ್ಲಿ ವಸತಿಸಮುಚ್ಚಗಳನ್ನು ನಿರ್ಮಾಣ ಮಾಡಲಾಗಿದೆ.  ವಸತಿಸಮುಚ್ಚಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ. 5 ಕೋಟಿ ಪ್ರಾಸ್ತವನೆ ಸಲ್ಲಿಸಲಾಗಿತ್ತು. ಸದರಿ ಜಾಗಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಭೇಟಿ ನೀಡಿ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.</p>
<p>ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನೂ ಪರಿಶೀಲನೆ ನಡೆಸಿದರು.</p>
<p>ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೇ ನಂ 800/1, 800/3, 801/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ 4.35 ಎಕ್ಕರೆ ಜಾಗವನ್ನು ಗುರುತಿಸಿ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸದರಿ ಸ್ಥಳವನ್ನು ಹಸ್ತಾಂತರಿಸಲಾಗಿದೆ. ಸದರಿ ಜಾಗದಲ್ಲಿ 21 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣ ಕಾಮಗಾರಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.</p>
<p>ಮಂಡ್ಯ ಜಿಲ್ಲೆಯಲ್ಲಿ ಇರುವ ಏಳು ಸಿವಿಲ್ ನ್ಯಾಯಾಲಯ ಸಂಕೀರ್ಣಕ್ಕೆ ಸಂಬಂಧಪಟ್ಟಂತೆ ಕೃಷಿ ಇಲಾಖೆಗೆ ಸೇರಿದ 22.12 ಗುಂಟೆ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ.  ಸದರಿ ಜಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡಲು ರೂ 25 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.</p>
<p>ಇದೇ ಸಂದರ್ಭದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ಎಂ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್ ಸತ್ಯಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>
<p>Key words: Mandya, High Court, Justice, Sunil Dutt Yadav, court, works</p>
<p>The post <a href="https://www.justkannada.in/justice-sunil-dutt-yadav/">ಮಂಡ್ಯ: ನ್ಯಾಯಾಲಯ ಕಾಮಗಾರಿಗಳ ಪರಿಶೀಲಿಸಿದ ಹೈಕೋರ್ಟ್ ನ್ಯಾ. ಸುನಿಲ್ ದತ್ ಯಾದವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.18 ರಂದು ಪ್ರೊ. ಎಂ.ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ</title>
		<link>https://www.justkannada.in/m-krishnagowda-works/</link>
		
		<dc:creator><![CDATA[prashanth]]></dc:creator>
		<pubDate>Wed, 10 Dec 2025 06:12:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[December 18th]]></category>
		<category><![CDATA[Mysore.]]></category>
		<category><![CDATA[Prof. M. Krishnagowda]]></category>
		<category><![CDATA[program.]]></category>
		<category><![CDATA[release]]></category>
		<category><![CDATA[works]]></category>
		<guid isPermaLink="false">https://www.justkannada.in/?p=148824</guid>

					<description><![CDATA[<p>ಮೈಸೂರು,ಡಿಸೆಂಬರ್,10,2025 (www.justkannada.in): ಅನಿಕೇತನ ಸೇವಾ ಟ್ರಸ್ಟ್, ವಿಸ್ಮಯ ಬುಕ್ ಹೌಸ್ ವತಿಯಿಂದ  ಡಿಸೆಂಬರ್ 18 ರಂದು  ಖ್ಯಾತ ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ. ಮೈಸೂರಿನ ಬೋಗಾದಿ ರಸ್ತೆ ವಾಕ್ ಶ್ರವಣ ಸಂಸ್ಥೆ ಎದುರಿನ ರೆಜೆಂಟಾ ಸೆಂಟ್ರಲ್ ಜವಾಜಿ ಹೋಟೆಲ್ ನಲ್ಲಿ ಸಂಜೆ 5.30ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು, ಪ್ರೊ.ಕೃಷ್ಣೇಗೌಡ ಅವರು ರಚಿಸಿರುವ  &#8216;ಹೊಳೆಯ ಮರಳು, ಹೊಂಗೆಯ ನೆರಳು, ಯಾಲಕ್ಕಿಗೊನೆ, ಅವರೆಯ ಸೊನೆ&#8217; ಕೃತಿಗಳು ಲೋಕಾರ್ಪಣೆಯಾಗಲಿವೆ. ವಿಧಾನಸಭೆ ಮಾಜಿ ಸ್ಪೀಕರ್ [&#8230;]</p>
<p>The post <a href="https://www.justkannada.in/m-krishnagowda-works/">ಡಿ.18 ರಂದು ಪ್ರೊ. ಎಂ.ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,10,2025 (<a href="http://www.justkannada.in">www.justkannada.in</a>):</strong> ಅನಿಕೇತನ ಸೇವಾ ಟ್ರಸ್ಟ್, ವಿಸ್ಮಯ ಬುಕ್ ಹೌಸ್ ವತಿಯಿಂದ  ಡಿಸೆಂಬರ್ 18 ರಂದು  ಖ್ಯಾತ ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಬೋಗಾದಿ ರಸ್ತೆ ವಾಕ್ ಶ್ರವಣ ಸಂಸ್ಥೆ ಎದುರಿನ ರೆಜೆಂಟಾ ಸೆಂಟ್ರಲ್ ಜವಾಜಿ ಹೋಟೆಲ್ ನಲ್ಲಿ ಸಂಜೆ 5.30ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು, ಪ್ರೊ.ಕೃಷ್ಣೇಗೌಡ ಅವರು ರಚಿಸಿರುವ  &#8216;ಹೊಳೆಯ ಮರಳು, ಹೊಂಗೆಯ ನೆರಳು, ಯಾಲಕ್ಕಿಗೊನೆ, ಅವರೆಯ ಸೊನೆ&#8217; ಕೃತಿಗಳು ಲೋಕಾರ್ಪಣೆಯಾಗಲಿವೆ.</p>
<p>ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಖ್ಯಾತ ಸಾಹಿತಿ ಚಲನಚಿತ್ರ ನಿರ್ದೇಶಕ ಡಾ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಶಿವಪ್ಪ ಆಗಮಿಸಲಿದ್ದಾರೆ.  ಕೃತಿ ಕುರಿತು ಭಾಷಾ ಸಂಸ್ಥಾನ ಮೈಸೂರು, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ. ನೀಲಗಿರಿ ತಳವಾರ ಮಾತನಾಡಲಿದ್ದಾರೆ.  ಸಾಹಿತಿ ಖ್ಯಾತ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡರು ಉಪಸ್ಥಿತರಿರಲಿದ್ದಾರೆ.</p>
<p>ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್,  ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್,  ಖ್ಯಾತ ಕಲಾವಿದ ಪ್ರಕಾಶ್  ಚಿಕ್ಕಪಾಳ್ಯ,   ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಕೆ.ವಿ ಶ್ರೀಧರ್,  ಮೈಸೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಬಿ.ಆರ್ ಶಿವಕುಮಾರ್ , ಶ್ರೀ ಕಾಲಭೈರವೇಶ್ವರ ಕನ್ ಸ್ಟ್ರಕ್ಷನ್ಸ್ ಮಾಲೀಕ ಕಡಕೊಳ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಇದೇ ವೇಳೆ ಕಾಲಭೈರವೇಶ್ವರ ಕನ್ ಸ್ಟ್ರಕ್ಷನ್ಸ್ ನ 2026ರ ದಿನದರ್ಶಿಕೆ ಬಿಡುಗಡೆಯಾಗಲಿದೆ.</p>
<p>Key words: December 18th, Prof. M. Krishnagowda, works, release, Program, Mysore</p>
<p>The post <a href="https://www.justkannada.in/m-krishnagowda-works/">ಡಿ.18 ರಂದು ಪ್ರೊ. ಎಂ.ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಸವಾದಿ ಶರಣರ ಕುರಿತ ಕೃತಿಗಳಿಗೆ 5 ಕೋಟಿ ರೂ. ದೇಣಿಗೆ-ಸಚಿವ ಎಂ‌.ಬಿ ಪಾಟೀಲ್</title>
		<link>https://www.justkannada.in/minister-m-b-patil-65/</link>
		
		<dc:creator><![CDATA[prashanth]]></dc:creator>
		<pubDate>Mon, 17 Nov 2025 11:02:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavadi Sharanaru]]></category>
		<category><![CDATA[donation]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Rs 5 crore]]></category>
		<category><![CDATA[works]]></category>
		<guid isPermaLink="false">https://www.justkannada.in/?p=147877</guid>

					<description><![CDATA[<p>ಬೆಂಗಳೂರು, ನವೆಂಬರ್,17,2025 (www.justkannada.in):   ಬಸವಾದಿ ಶರಣರು ಮತ್ತು ಅನುಭವ ಮಂಟಪದಲ್ಲಿನ ಚಿಂತನೆಗಳನ್ನು ಕುರಿತು ಇಂಗ್ಲೀಷಿನಲ್ಲಿ ಜಾಗತಿಕ ಮಟ್ಟದ ಪುಸ್ತಕಗಳು ಹೊರಬರಬೇಕಾಗಿದೆ. ಇದಕ್ಕಾಗಿ ತಾವು 5 ಕೋಟಿ ರೂಪಾಯಿ ದೇಣಿಗೆ ಕೊಡಲಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ‌ ಸೋಮವಾರ ಏರ್ಪಡಿಸಿದ್ದ &#8216;ರಮಣಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ  ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಮಾತನಾಡಿದರು. ಉತ್ತರ [&#8230;]</p>
<p>The post <a href="https://www.justkannada.in/minister-m-b-patil-65/">ಬಸವಾದಿ ಶರಣರ ಕುರಿತ ಕೃತಿಗಳಿಗೆ 5 ಕೋಟಿ ರೂ. ದೇಣಿಗೆ-ಸಚಿವ ಎಂ‌.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್,17,2025 (<a href="http://www.justkannada.in">www.justkannada.in</a>):</strong>   ಬಸವಾದಿ ಶರಣರು ಮತ್ತು ಅನುಭವ ಮಂಟಪದಲ್ಲಿನ ಚಿಂತನೆಗಳನ್ನು ಕುರಿತು ಇಂಗ್ಲೀಷಿನಲ್ಲಿ ಜಾಗತಿಕ ಮಟ್ಟದ ಪುಸ್ತಕಗಳು ಹೊರಬರಬೇಕಾಗಿದೆ. ಇದಕ್ಕಾಗಿ ತಾವು 5 ಕೋಟಿ ರೂಪಾಯಿ ದೇಣಿಗೆ ಕೊಡಲಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ‌ ಸೋಮವಾರ ಏರ್ಪಡಿಸಿದ್ದ &#8216;ರಮಣಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ  ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಮಾತನಾಡಿದರು.</p>
<p>ಉತ್ತರ ಕರ್ನಾಟಕದ ಸಾಧಕರಾದ ಫ.ಗು.ಹಳಕಟ್ಟಿ, ಸರ್ ಸಿದ್ದಪ್ಪ ಕಂಬಳಿ, ಲಿಂಗರಾಜ ದೇಸಾಯಿ, ಬಂತನಾಳದ ಪೂಜ್ಯರು, ಶ್ರೀ ಸಿದ್ಧೇಶ್ವರ ಸ್ವಾಮೀಜಿ ಮುಂತಾದವರ ಬಗ್ಗೆ ಕೂಡ ನಮ್ಮಲ್ಲಿ ಪುಸ್ತಕಗಳು ಪ್ರಕಟವಾಗಬೇಕು. ಹಾಗೆಯೇ ಬೆಂಗಳೂರು ಭಾಗದ ಸರ್ ಪುಟ್ಟಣ್ಣ ಚೆಟ್ಟಿ ಅಂಥವರ ಬಗ್ಗೆಯೂ ತಿಳಿಯಬೇಕು. ಈ ಮೂಲಕ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎನ್ನುವ ಭೇದ ಅಳಿಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>
<p>ಫ.ಗು.ಹಳಕಟ್ಟಿ ಅವರು ಇಲ್ಲದೆ ಹೋಗಿದ್ದರೆ ಬಸವ ಧರ್ಮವಾಗಲಿ, ವಚನ ಸಾಹಿತ್ಯವಾಗಲಿ, ನೂರಾರು ವಚನಕಾರರಾಗಲಿ ಬೆಳಕಿಗೆ ಬರುತ್ತಿರಲಿಲ್ಲ. ಅವರು ಮತ್ತು ಬಂತನಾಳದ ಪೂಜ್ಯರು ಸರ್ವಸ್ವವನ್ನೂ ತ್ಯಾಗ ಮಾಡಿ ವಚನ ಯುಗದ ಬಗ್ಗೆ ಬೆಳಕು ಚೆಲ್ಲುವ ಮಹಾನ್ ಕೆಲಸ ಮಾಡಿಹೋಗಿದ್ದಾರೆ. ಹಳಕಟ್ಟಿ ಅವರು ಆರಂಭಿಸಿದ್ದ &#8216;ಶಿವಾನುಭವ&#8217; ಪತ್ರಿಕೆಯನ್ನು ಸದ್ಯದಲ್ಲೇ ಪುನಾರಂಭ ಮಾಡಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.</p>
<p>ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿನ‌ ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ವಚನ ಸಾಹಿತ್ಯ, ದಾಸ ಸಾಹಿತ್ಯ, ಆದಿಲ್ ಶಾಹಿ ಸಾಹಿತ್ಯ ಮತ್ತು ಎಂ ಎಂ‌ ಕಲ್ಬುರ್ಗಿ ಅವರ ಸಾಹಿತ್ಯ ಸಂಪುಟಗಳನ್ನು ಈಗಾಗಲೇ ಹೊರ ತರಲಾಗಿದೆ. ಇವುಗಳನ್ನು ನಮ್ಮ ಯುವಜನ ಓದಬೇಕು ಎಂದು ಎಂ.ಬಿ ಪಾಟೀಲ ಹೇಳಿದ್ದಾರೆ.</p>
<p>ಲೇಖಕ ಎಸ್.ಷಡಕ್ಷರಿ ಅವರ ಕ್ಷಣ ಹೊತ್ತು ಆಣಿಮುತ್ತು- ಭಾಗ 15 ಪುಸಕ್ತ ಕೂಡ ಬಿಡುಗಡೆ ಮಾಡಲಾಯಿತು.</p>
<p>ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಾಹಿತಿ ಗೊ ರು ಚನ್ನಬಸಪ್ಪ, ಲೇಖಕ ಎಸ್ ಷಡಕ್ಷರಿ, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಶರಣ ಸಾಹಿತ್ಯ ಪರಿಷತ್ತಿನ ಸಿ.ಸೋಮಶೇಖರ್ ಉಪಸ್ಥಿತರಿದ್ದರು.</p>
<p>Key words: Rs 5 crore, donation , works , Basavadi Sharanaru, Minister, M.B. Patil</p>
<p>The post <a href="https://www.justkannada.in/minister-m-b-patil-65/">ಬಸವಾದಿ ಶರಣರ ಕುರಿತ ಕೃತಿಗಳಿಗೆ 5 ಕೋಟಿ ರೂ. ದೇಣಿಗೆ-ಸಚಿವ ಎಂ‌.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜನರ ಜೊತೆ ಸಂಪರ್ಕದಲ್ಲಿದ್ದು ಸಮಸ್ಯೆ ಆಲಿಸುವ, ಕೆಲಸ ಮಾಡುವ  ವ್ಯಕ್ತಿಗೆ ಮತ ನೀಡಿ- ಬಸವರಾಜ ಹೊರಟ್ಟಿ ಸಲಹೆ.</title>
		<link>https://www.justkannada.in/listens-problems-works-vote-basavaraja-hoaratti/</link>
		
		<dc:creator><![CDATA[JK Desk]]></dc:creator>
		<pubDate>Thu, 30 Mar 2023 10:49:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraja hoaratti]]></category>
		<category><![CDATA[listens  problems]]></category>
		<category><![CDATA[vote]]></category>
		<category><![CDATA[works]]></category>
		<guid isPermaLink="false">https://www.justkannada.in/?p=105458</guid>

					<description><![CDATA[<p>ವಿಜಯಪುರ,ಮಾರ್ಚ್,30,2023(www.justkannada.in): ಜನರ ಜೊತೆ ಸಂಪರ್ಕದಲ್ಲಿದ್ದು ಜನರ ಸಮಸ್ಯೆ ಆಲಿಸುವ ಕೆಲಸ ಮಾಡುವ ವ್ಯಕ್ತಿಗೆ ಮತ ನೀಡಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ನಿನ್ನೆಯಷ್ಟೇ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ವಿಜಯಪುರದಲ್ಲಿ ಇಂದು ಮಾತನಾಡಿದ ಬಸವರಾಜ ಹೊರಟ್ಟಿ, ಯಾವ ವ್ಯಕ್ತಿ ಕೆಲಸ ಮಾಡುತ್ತಾನೆ, ಜನರ ಸಂಪರ್ಕದಲ್ಲಿರುತ್ತಾನೆ, ಜನರ ತೊಂದರೆಗೆ ಸ್ಪಂದಿಸುತ್ತಾನೆ ಅಂತಹ ವ್ಯಕ್ತಿಗೆ ಮತ ಹಾಕಿ, ರಾಜಧಾನಿಯಲ್ಲಿ [&#8230;]</p>
<p>The post <a href="https://www.justkannada.in/listens-problems-works-vote-basavaraja-hoaratti/">ಜನರ ಜೊತೆ ಸಂಪರ್ಕದಲ್ಲಿದ್ದು ಸಮಸ್ಯೆ ಆಲಿಸುವ, ಕೆಲಸ ಮಾಡುವ  ವ್ಯಕ್ತಿಗೆ ಮತ ನೀಡಿ- ಬಸವರಾಜ ಹೊರಟ್ಟಿ ಸಲಹೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಮಾರ್ಚ್,30,2023(<a href="http://www.justkannada.in">www.justkannada.in</a>):</strong> ಜನರ ಜೊತೆ ಸಂಪರ್ಕದಲ್ಲಿದ್ದು ಜನರ ಸಮಸ್ಯೆ ಆಲಿಸುವ ಕೆಲಸ ಮಾಡುವ ವ್ಯಕ್ತಿಗೆ ಮತ ನೀಡಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ನಿನ್ನೆಯಷ್ಟೇ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ವಿಜಯಪುರದಲ್ಲಿ ಇಂದು ಮಾತನಾಡಿದ ಬಸವರಾಜ ಹೊರಟ್ಟಿ, ಯಾವ ವ್ಯಕ್ತಿ ಕೆಲಸ ಮಾಡುತ್ತಾನೆ, ಜನರ ಸಂಪರ್ಕದಲ್ಲಿರುತ್ತಾನೆ, ಜನರ ತೊಂದರೆಗೆ ಸ್ಪಂದಿಸುತ್ತಾನೆ ಅಂತಹ ವ್ಯಕ್ತಿಗೆ ಮತ ಹಾಕಿ, ರಾಜಧಾನಿಯಲ್ಲಿ ಕುಳಿತು ಹಣ ಮಾಡುವವರಿಗೆ ಮತ ಹಾಕಬೇಡಿ, ನಾಡಿನ ಕಾಳಜಿ ಇರುವ ವ್ಯಕ್ತಿಗೆ ಮತ ಹಾಕಿ ಎಂದು ಮನವಿ ಮಾಡಿದರು.</p>
<p>ಮತದಾರರನ್ನು ಸೆಳೆಯಲು ವಿವಿಧ ಗಿಫ್ಟ್  ಹಂಚಿಕೆ  ಕುರಿತು ಪ್ರತಿಕ್ರಿಯಿಸಿದ ಬಸವರಾಜ ಹೊರಟ್ಟಿ,  ಗಿಫ್ಟ್ ವಿಚಾರದಲ್ಲಿ ಜನರು ಕೆಟ್ಟಾಗಲೇ ರಾಜಕಾರಣಿಗಳು ಕೆಟ್ಟಿದ್ದಾರೆ. ರಾಜಕಾರಣಿಗಳು ನೀಡುವ ಕಾಣಿಕೆಯ ಮೇಲೆ ಜನರು ಜೀವನ ಮಾಡುತ್ತಾರಾ ಎಂದು ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-105459" src="https://www.justkannada.in/wp-content/uploads/2023/03/basavaraj-horatti.jpg" alt="" width="500" height="405" srcset="https://www.justkannada.in/wp-content/uploads/2023/03/basavaraj-horatti.jpg 500w, https://www.justkannada.in/wp-content/uploads/2023/03/basavaraj-horatti-300x243.jpg 300w" sizes="auto, (max-width: 500px) 100vw, 500px" /></p>
<p>ಗಿಫ್ಟ್ ಹಂಚಿಕೆ ಘಟನೆಗಳು ಆಗಬಾರದು. ಹಣ ಹಾಗೂ ಇತರೆ ಕಾಣಿಕೆ ನೀಡಿ ಆಯ್ಕೆಯಾದವ ಏನು ಆಗುತ್ತಾನೆ? ಹಣಕೊಟ್ಟು ಆಯ್ಕೆಯಾದ ಬಳಿಕ ನೀವು ಪುಗಸಟ್ಟೆ ಮತ ಹಾಕಿಲ್ಲ ಎಂದು ಮತದಾರರಿಗೆ ಹೇಳುತ್ತಾನೆ. ಹೀಗಾಗಿ ಗಿಫ್ಟ್ ಗಳ ಹಂಚಿಕೆಯಾಗಬಾರದು ಎಂದರು.</p>
<p>Key words: listens  problems –works-vote –Basavaraja hoaratti</p>
<p>The post <a href="https://www.justkannada.in/listens-problems-works-vote-basavaraja-hoaratti/">ಜನರ ಜೊತೆ ಸಂಪರ್ಕದಲ್ಲಿದ್ದು ಸಮಸ್ಯೆ ಆಲಿಸುವ, ಕೆಲಸ ಮಾಡುವ  ವ್ಯಕ್ತಿಗೆ ಮತ ನೀಡಿ- ಬಸವರಾಜ ಹೊರಟ್ಟಿ ಸಲಹೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು ಉಪನಗರ ರೈಲ್ವೆ ಕಾಮಗಾರಿಗಳನ್ನು ಕ್ಷಿಪ್ರಗೊಳಿಸಲು ಕೆ-ರೈಡ್ ನಿರ್ಧಾರ.</title>
		<link>https://www.justkannada.in/k-ride-decision-expedite-bangalore-suburban-rail-works/</link>
		
		<dc:creator><![CDATA[JK Desk]]></dc:creator>
		<pubDate>Thu, 23 Jun 2022 10:23:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[K-Ride-decision- expedite]]></category>
		<category><![CDATA[suburban rail]]></category>
		<category><![CDATA[works]]></category>
		<guid isPermaLink="false">https://www.justkannada.in/?p=92035</guid>

					<description><![CDATA[<p>ಬೆಂಗಳೂರು, ಜೂನ್ 23, 2022 (www.justkannada.in): ಪ್ರಧಾನಿ ನರೇಂದ್ರ ಮೋದಿಯವರು 40 ವರ್ಷಗಳಷ್ಟು ವಿಳಂಬಗೊMಡಿರುವ ಬೆಂಗಳೂರು ಉಪನಗರ ರೈಲು ಯೋಜನೆ ಮುಂದಿನ 40 ತಿಂಗಳೊಳಗೆ ಪೂರ್ಣಗೊಳ್ಳುವುದು ಎಂದು ತಿಳಿಸಿದ ಒಂದು ದಿನದ ನಂತರ, ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಸಂಸ್ಥೆ ಕೆ-ರೈಡ್ ಕಾಮಗಾರಿಗಳನ್ನು ವೇಗಗೊಳಿಸಲು ನಿರ್ಧರಿಸಿದೆ. ಡಿಸೆಂಬರ್ 2026ರ ವೇಳೆಗೆ ಎಲ್ಲಾ ನಾಲ್ಕು ಕಾರಿಡಾರ್‌ ಗಳನ್ನು ಪೂರ್ಣಗೊಳಿಸುವ ಗುರಿಯನ್ನು ನಿಗಧಿಪಡಿಸಿಕೊಂಡಿದೆ. ಪ್ರಧಾನಿ ಮೋದಿಯವರು ಸೋಮವಾರದಂದು ಈ ಯೋಜನೆಯ ಶಂಕು ಸ್ಥಾಪನೆಯನ್ನು ನೆರವೇರಿಸಿ, ಬೈಯ್ಯಪ್ಪನಹಳ್ಳಿ ಹಾಗೂ ಹೀಲಳಿಗೆ (೨೩ ಕಿ.ಮೀ.) ನಡುವಿನ [&#8230;]</p>
<p>The post <a href="https://www.justkannada.in/k-ride-decision-expedite-bangalore-suburban-rail-works/">ಬೆಂಗಳೂರು ಉಪನಗರ ರೈಲ್ವೆ ಕಾಮಗಾರಿಗಳನ್ನು ಕ್ಷಿಪ್ರಗೊಳಿಸಲು ಕೆ-ರೈಡ್ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್ 23, 2022 (www.justkannada.in):</strong> ಪ್ರಧಾನಿ ನರೇಂದ್ರ ಮೋದಿಯವರು 40 ವರ್ಷಗಳಷ್ಟು ವಿಳಂಬಗೊMಡಿರುವ ಬೆಂಗಳೂರು ಉಪನಗರ ರೈಲು ಯೋಜನೆ ಮುಂದಿನ 40 ತಿಂಗಳೊಳಗೆ ಪೂರ್ಣಗೊಳ್ಳುವುದು ಎಂದು ತಿಳಿಸಿದ ಒಂದು ದಿನದ ನಂತರ, ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಸಂಸ್ಥೆ ಕೆ-ರೈಡ್ ಕಾಮಗಾರಿಗಳನ್ನು ವೇಗಗೊಳಿಸಲು ನಿರ್ಧರಿಸಿದೆ. ಡಿಸೆಂಬರ್ 2026ರ ವೇಳೆಗೆ ಎಲ್ಲಾ ನಾಲ್ಕು ಕಾರಿಡಾರ್‌ ಗಳನ್ನು ಪೂರ್ಣಗೊಳಿಸುವ ಗುರಿಯನ್ನು ನಿಗಧಿಪಡಿಸಿಕೊಂಡಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಪ್ರಧಾನಿ ಮೋದಿಯವರು ಸೋಮವಾರದಂದು ಈ ಯೋಜನೆಯ ಶಂಕು ಸ್ಥಾಪನೆಯನ್ನು ನೆರವೇರಿಸಿ, ಬೈಯ್ಯಪ್ಪನಹಳ್ಳಿ ಹಾಗೂ ಹೀಲಳಿಗೆ (೨೩ ಕಿ.ಮೀ.) ನಡುವಿನ ಮಾರ್ಗ ಡಿಸೆಂಬರ್ ೨೦೨೫ರ ವೇಳೆಗೆ ಪೂರ್ಣಗೊಳ್ಳುವುದಾಗಿ ಘೋಷಿಸಿದರು. ಈ ಮಾರ್ಗದ ನಡುವೆ ಹೀಲಳಿಗೆ, ಬೊಮ್ಮಸಂದ್ರ, ಸಿಂಗೇನ ಅಗ್ರಹಾರ, ಹುಸ್ಕೂರು, ಅಂಬೇಡ್ಕರ್ ನಗರ, ಕಾರ್ಮೆಲರಾಂ, ಬೆಳ್ಳಂದೂರು ರಸ್ತೆ, ಮಾರತ್‌ ಹಳ್ಳಿ, ಕಗ್ಗದಾಸಪುರ ಹಾಗೂ ಬೆನ್ನಂಗಿನಹಳ್ಳಿಗಳಲ್ಲಿ ನಿಲ್ದಾಣವನ್ನು ಹೊಂದಲಿದೆ. ಇದು ೪೬ ಕಿ.ಮೀ. ಉದ್ದದ ಹೀಲಳಿಗೆ-ಯಲಹಂಕ-ರಾಜಾನಕುಂಟೆ ಕಾರಿಡಾರ್‌ ನ (ಕನಕ ಮಾರ್ಗ) ಭಾಗವಾಗಿದೆ.</p>
<p>ಈ ಕನ್ನಕ ಮಾರ್ಗದಡಿ ೧೩.೨ ಕಿ.ಮೀ. ಎತ್ತರಿಸಿದ ಮಾರ್ಗ ಹಾಗೂ ೩೨.೯ ಕಿ.ಮೀ. ಉದ್ದ ಕಾರಿಡಾರ್‌ ಗಳನ್ನು ಒಳಗೊಂಡಿದೆ. ಆದರೆ ಕೆ-ರೈಡ್ ಇನ್ನೂ ಸಿವಿಲ್ ಕಾಮಗಾರಿಗಳ ಟೆಂಡರ್ ಅನ್ನು ಆಹ್ವಾನಿಸಬೇಕಿದೆ.<img loading="lazy" decoding="async" class="aligncenter size-full wp-image-92036" src="https://www.justkannada.in/wp-content/uploads/2022/06/sub-urben.jpg" alt="" width="500" height="281" /></p>
<p>ಈ ಸಂಬಂಧ ಮಾತನಾಡಿದ ಕೆ-ರೈಡ್‌ ನ ಓರ್ವ ಅಧಿಕಾರಿಯೊಬ್ಬರು, &#8220;ನಾವು ಬೈಯ್ಯಪ್ಪನಹಳ್ಳಿ-ಯಶವಂತಪುರ-ಚಿಕ್ಕಬಾಣಾವರ (ಮಲ್ಲಿಗೆ ಮಾರ್ಗ) ಮಾರ್ಗದ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಇನ್ನೆರಡು ವಾರಗಳಲ್ಲಿ ನಡೆಯಲಿರುವ ಮುಂದಿನ ಬೋರ್ಡ್ ಸಭೆಯಲ್ಲಿ ಕಾರ್ಯಾದೇಶವನ್ನು ಹೊರಡಿಸಲಾಗುವುದು. ಕನಕ ಮಾರ್ಗದ ಸಿವಿಲ್ ಕಾಮಗಾರಿಯ ಟೆಂಡರ್ ಬಹುಶಃ ಮುಂದಿನ ತಿಂಗಳು ಹೊರಡಿಸಲಾಗುವುದು. ಉಳಿದ ಕಾರಿಡಾರ್‌ ಗಳು: ಕೆಎಸ್‌ಆರ್ ಬೆಂಗಳೂರು ನಗರ-ದೇವನಹಳ್ಳಿ (ಸಂಪಿಗೆ ಮಾರ್ಗ) ಹಾಗೂ ಕೆಂಗೇರಿ-ಕಂಟೋನ್‌ಮೆಂಟ್-ವೈಟ್‌ಫೀಲ್ಡ್ (ಪಾರಿಜಾತ) ಮಾರ್ಗಗಳ ಟೆಂಡರ್‌ಗಳನ್ನು ಡಿಸೆಂಬರ್ ೨೦೨೨ರ ವೇಳೆಗೆ ಹೊರಡಿಸಲಾಗುವುದು,&#8221; ಎಂದು ವಿವರಿಸಿದರು.</p>
<p>ಕನಕ ಮಾರ್ಗ ಮೊದಲು ಕಾರ್ಯಾಚರಣೆ ಆರಂಭವಾಗುವುದೆಂದು ತಿಳಿಸಿದ ಅಧಿಕಾರಿಯು, &#8220;ಬೈಯ್ಯಪ್ಪನಹಳ್ಳಿ-ಹೀಲಳಿಗೆ ನಡುವಿನ ೨೩ ಕಿ.ಮೀ. ಭಾಗದಲ್ಲಿ ೪ ಕಿ.ಮೀ.ಗಳಷ್ಟು ಮಾತ್ರ ಎತ್ತರಿಸಿದ ಭಾಗವಿದ್ದು ಉಳಿದದ್ದು ಗ್ರೇಡ್ ಭಾಗವಾಗಿದೆ. ಇದರ ಅಲೈನ್‌ನ್‌ ಮೆಂಟ್ ಸಹ ಹಾಲಿ ರೈಲ್ವೆ ಮಾರ್ಗದ ಪಕ್ಕದಲ್ಲೇ ಹಾದು ಹೋಗಲಿದೆ. ಹಾಗಾಗಿ ಖಾಸಗಿ ಭೂಮಿಯ ಅಗತ್ಯ ಕಡಿಮೆ ಇದೆ. ಈ ಕೆಲಸ ಸ್ವಲ್ಪ ಹಗುರ,&#8221; ಎಂದು ಅಭಿಪ್ರಾಯಪಟ್ಟರು.</p>
<p>ಜರ್ಮನಿ ಮೂಲದ ಕೆಎಫ್‌ ಡಬ್ಲ್ಯುಯ ಹಾಗೂ ಫ್ರಾನ್ಸ್ ಮೂಲದ ಎಎಫ್‌ ಡಿ ಕಂಪನಿಗಳು ತಲಾ ೫೦೦ ಮಿಲಿಯನ್ ಹಾಗೂ ೩೦೦ ಮಿಲಿಯನ್ ಪೌಂಡ್‌ ಗಳ ನಿಧಿಯನ್ನು ಒದಗಿಸುತ್ತಿವೆ ಎಂದು ತಿಳಿಸಿದರು. &#8220;ಹೈ-ಫ್ರೀಕ್ವೆನ್ಸಿ ಕಾರ್ಯಾಚರಣೆಗಳಿಗಾಗಿ ಸಂವಹನಾ-ಆಧಾರಿತ ರೈಲು ನಿಯಂತ್ರಣ (Communication-based train control (CBTC)-system) ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುವುದು. ಆರಂಭದಲ್ಲಿ ೧೨ ರಿಂದ ೨೦ ನಿಮಿಷಗಳಿಗೆ ಒಂದರಂತೆ ಆರು ಬೋಗಿಗಳೀರುವ ರೈಲು ಕಾರ್ಯಾರಂಭ ಮಾಡಲಿದೆ. ಈ ಸಿಬಿಟಿಸಿ ೯೦ ಸೆಕೆಂಡುಗಳಿಗಿಂತ ಕಡಿಮೆ ಅವಧಿಗೆ ರೈಲುಗಳ ಓಡಾಟವನ್ನು ಕಡಿಮೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಸೇವೆಗಳು ಬೆಳಿಗ್ಗೆ ೫ ಗಂಟೆಗೆ ಆರಂಭವಾಗಿ, ಮಧ್ಯರಾತ್ರಿಯವರೆಗೆ ಲಭ್ಯವಾಗಲಿದ್ದು, ೯೦ ಕಿಮೀಗಳ ವೇಗದಲ್ಲಿ ಓಡಾಡಲಿದ್ದು, ಒಂದು ನಿಲ್ದಾಣಗಳಲ್ಲಿ ೩೦ ಸೆಕೆಂಡುಗಳ ಕಾಲ ನಿಲ್ಲಲಿದೆ,&#8221; ಎಂದು ಅಧಿಕಾರಿ ವಿವರಿಸಿದರು.</p>
<p>&#8220;ಆರು ಬೋಗಿಗಳ ರೈಲುಗಳ ಕಾರ್ಯಾರಂಭವನ್ನು ಮಾಡುವ ಯೋಜನೆಯಿದ್ದು, ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪ್ಲಾಟ್‌ ಫಾರ್ಮ್ ಗಳನ್ನು ಒಂಬತ್ತು ಬೋಗಿಗಳಿಗೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು. ಜೊತೆಗೆ ಸೀಟುಗಳ ಸಾಮರ್ಥ್ಯವನ್ನೂ ಸಹ ಹೆಚ್ಚಿಸಲು ಯೋಚಿಸುತ್ತಿದ್ದೇವೆ,&#8221; ಎಂದರು.</p>
<p><strong>ಮೆಟ್ರೋ ರೈಲಿನಂತೆ ದರಗಳು?</strong></p>
<p>ಡಿಪಿಆರ್ ಪ್ರಕಾರ, ಉಪನಗರ ರೈಲುಗಳ ಕನಿಷ್ಠ ದರ ೩ ಕಿ.ಮೀ.ಗಿಂತ ಕಡಿಮೆ ದೂರಕ್ಕೆ ರೂ.೧೩ರಷ್ಟು ಇರಲಿದೆ. ಚೆನ್ನೈ ಹಾಗೂ ಮುಂಬೈ ನಗರಗಳಲ್ಲಿ ಇದೇ ಉದ್ದದ ಪ್ರಯಾಣಕ್ಕೆ ಪ್ರಸ್ತುತ ದರ ರೂ.೫ ಆಗಿದೆ. ೧೫ ಕಿ.ಮೀ.ಗಳ ಪ್ರಯಾಣಕ್ಕೆ ರೂ.೩೫ ದರ ಇರಲಿದೆ. ೨೦೨೦-೨೧ನೇ ಕೇಂದ್ರ ಆಯವ್ಯಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಉಪನಗರ ರೈಲುಗಳ ಟಿಕೆಟ್ ದರಗಳು ಮೆಟ್ರೋ ಮಾದರಿಯಂತೆ ಇರಲಿದೆ ಎಂದು ತಿಳಿಸಿದ್ದರು. ಅಂದರೆ ಅದರರ್ಥ ಮೆಟ್ರೊ ಹಾಗೂ ಉಪನಗರ ರೈಲುಗಳ ನಡುವಿನ ಟಿಕೆಟ್ ದರಗಳಲ್ಲಿ ಅಷ್ಟೇನೂ ವ್ಯತ್ಯಾಸವಿರುವುದಿಲ್ಲ. ಆದರೆ ಚೆನ್ನೈ ಹಾಗೂ ಮುಂಬೈ ನಗರಗಳಲ್ಲಿ ಉಪನಗರ ರೈಲುಗಳ ಟಿಕೆಟ್ ದರಗಳು ಮೆಟ್ರೋ ರೈಲುಗಳಿಗಿಂತ ಬಹಳ ಕಡಿಮೆ ಇವೆ.</p>
<p>ಈ ಸಂಬಂಧ ಮಾತನಾಡಿದ ಕೆ-ರೈಡ್‌ ನ ಅಧಿಕಾರಿಯು, &#8220;ಟಿಕೆಟ್ ದರಗಳ ಕುರಿತು ಮಾತನಾಡುವುದು ಈಗ ಬಹಳ ಮುಂಚಿತ ಎನಿಸುತ್ತದೆ, ಆದರೆ ಬಹುತೇಕ ಮೆಟ್ರೊ ರೈಲು ಟಿಕೆಟ್ ದರಗಳಂತೆ ಇರಲಿದೆ,&#8221; ಎಂದರು.</p>
<p>&#8220;ಬೆಂಗಳೂರು ನಗರ, ಇಡೀ ದೇಶದಲ್ಲೇ ಆಧುನಿಕ ಉಪನಗರ ರೈಲ್ವೆ ವ್ಯವಸ್ಥೆಯನ್ನು ಹೊಂದುವ ನಗರವಾಗಲಿದೆ. ಪಿಪಿಪಿ ಮಾದರಿಯಡಿ ಒಟ್ಟು ೫೩ ಹವಾನಿಯಂತ್ರಿತ ರೈಲುಗಳ ಸೇವೆಗಳನ್ನು ಒದಗಿಸಲಾಗುತ್ತದೆ. ಈ ರೈಲುಗಳು ಸ್ವಯಂಚಾಲಿತ ಡಬ್ಬಲ್-ಲೀಫ್ ಸ್ಲೆಡಿಂಗ್ ಬಾಗಿಲುಗಳನ್ನು ಹೊಂದಲಿದೆ. &#8220;ಮುಂದಿನ ತಿಂಗಳ ವೇಳೆಗೆ ಪಿಪಿಪಿ ಮಾದರಿಯಡಿ ರೋಲ್ಲಿಂಗ್ ಸ್ಟಾಕ್ ಅಳವಡಿಸಲು ಟೆಂಡರ್ ಹೊರಡಿಸಲಿದ್ದೇವೆ. ಈ ಕಾಮಗಾರಿ ಪೂರ್ಣಗೊಳ್ಳಲು ಮೂರು ವರ್ಷಗಳು ಬೇಕಾಗುತ್ತದೆ,&#8221; ಎಂದು ವಿವರಿಸಿದರು.</p>
<p>ಸುದ್ದಿ ಮೂಲ: ಟೈಮ್ಸ್ ಆಫ್ ಇಂಡಿಯಾ</p>
<p>Key words: K-Ride-decision- expedite -Bangalore -suburban rail -works</p>
<p>The post <a href="https://www.justkannada.in/k-ride-decision-expedite-bangalore-suburban-rail-works/">ಬೆಂಗಳೂರು ಉಪನಗರ ರೈಲ್ವೆ ಕಾಮಗಾರಿಗಳನ್ನು ಕ್ಷಿಪ್ರಗೊಳಿಸಲು ಕೆ-ರೈಡ್ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮ ಮೆಟ್ರೋ ಕಾಮಗಾರಿ ವೇಳೆ ತಪ್ಪಿದ ಭಾರಿ ದುರಂತ.</title>
		<link>https://www.justkannada.in/namma-metro-works-bangalore-machine-fell-about-40-feet-high/</link>
		
		<dc:creator><![CDATA[JK Desk]]></dc:creator>
		<pubDate>Sun, 24 Oct 2021 07:15:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[40 feet high]]></category>
		<category><![CDATA[about]]></category>
		<category><![CDATA[Bangalore]]></category>
		<category><![CDATA[fell]]></category>
		<category><![CDATA[Machine]]></category>
		<category><![CDATA[namma –metro]]></category>
		<category><![CDATA[works]]></category>
		<guid isPermaLink="false">https://www.justkannada.in/?p=78670</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,24,2021(www.justkannada.in):  ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ಸಂಭವಿಸಿದ್ದು,  ಭಾರಿ ದುರಂತವೊಂದು ತಪ್ಪಿದೆ. ನಮ್ಮ ಮೆಟ್ರೋ ಫೇಸ್-2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹುದೊಡ್ಡ ಮಷೀನ್ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಜೋಡಣೆ ವೇಳೆ ಈ ಘಟನೆ ಸಂಭವಿಸಿದ್ದು, ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಮಷೀನ್ ಅರ್ಧಕ್ಕೆ ಕಟ್ ಆಗಿದೆ. ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡ ನಡೆದಿದೆ ಎನ್ನಲಾಗಿದೆ. ಸದ್ಯ ಕರ್ತವ್ಯನಿರತ ನೂರಾರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. [&#8230;]</p>
<p>The post <a href="https://www.justkannada.in/namma-metro-works-bangalore-machine-fell-about-40-feet-high/">ನಮ್ಮ ಮೆಟ್ರೋ ಕಾಮಗಾರಿ ವೇಳೆ ತಪ್ಪಿದ ಭಾರಿ ದುರಂತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,24,2021(<a href="https://www.justkannada.in">www.justkannada.in</a>):  </strong>ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ಸಂಭವಿಸಿದ್ದು,  ಭಾರಿ ದುರಂತವೊಂದು ತಪ್ಪಿದೆ. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಮ್ಮ ಮೆಟ್ರೋ ಫೇಸ್-2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹುದೊಡ್ಡ ಮಷೀನ್ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಜೋಡಣೆ ವೇಳೆ ಈ ಘಟನೆ ಸಂಭವಿಸಿದ್ದು, ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಮಷೀನ್ ಅರ್ಧಕ್ಕೆ ಕಟ್ ಆಗಿದೆ.<img loading="lazy" decoding="async" class="aligncenter size-full wp-image-78671" src="https://www.justkannada.in/wp-content/uploads/2021/10/metro-.jpg" alt="" width="696" height="391" /></p>
<p>ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡ ನಡೆದಿದೆ ಎನ್ನಲಾಗಿದೆ. ಸದ್ಯ ಕರ್ತವ್ಯನಿರತ ನೂರಾರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲ್ಕ್ ಬೋರ್ಡ್-ಕೆ.ಆರ್.ಪುರಂ ಮಾರ್ಗವಾಗಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ವೇಳೆ ಅಸಂಬಲ್ ಜೋಡಿಸುವಾಗ ಲಾಂಚಿಂಗ್ ಗಾರ್ಡ್ ಎಂಬ ಬೃಹತ್ ಮಷೀನ್ ದಿಢೀರ್ ಕುಸಿದು ಕೆಳಗೆಬಿದ್ದಿದೆ. ಮಷೀನ್ ಅರ್ಧಕ್ಕೆ ಕಟ್ ಆಗಿದೆ. ಸದ್ಯ ಅವಘಡದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: namma –metro-works-bangalore- machine- fell &#8211; about -40 feet high</p>
<p>The post <a href="https://www.justkannada.in/namma-metro-works-bangalore-machine-fell-about-40-feet-high/">ನಮ್ಮ ಮೆಟ್ರೋ ಕಾಮಗಾರಿ ವೇಳೆ ತಪ್ಪಿದ ಭಾರಿ ದುರಂತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಬಿಎಂಪಿ ವತಿಯಿಂದ ಆರ್‌ ಟಿ ನಗರ ವೃತ್ತ ಸುಂದರೀಕರಣ ಕಾಮಗಾರಿ ಪೂರ್ಣ.</title>
		<link>https://www.justkannada.in/rt-nagar-circle-beautification-works-bbmp/</link>
		
		<dc:creator><![CDATA[JK Desk]]></dc:creator>
		<pubDate>Mon, 20 Sep 2021 07:56:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[BBMP]]></category>
		<category><![CDATA[beautification]]></category>
		<category><![CDATA[RT nagar- circle]]></category>
		<category><![CDATA[works]]></category>
		<guid isPermaLink="false">https://www.justkannada.in/?p=76022</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್ 20, 2021  (www.justkannada.in): ಬೆಂಗಳೂರಿನ ರಬೀಂದ್ರನಾಥ ಟಾಗೋರ್ ನಗರ (ಆರ್‌ಟಿ ನಗರ)ದ ಮುಖ್ಯ ರಸ್ತೆ ಹೊಸ ನೋಟದೊಂದಿಗೆ ನಳನಳಿಸಲು ಆರಂಭಿಸಿದೆ. ರಬೀಂದ್ರನಾಥ ಟಾಗೋರ್ ಅವರ ಆಕರ್ಷಕ ಪುತ್ಥಳಿ ಅಳವಡಿಕೆಯ ಜೊತೆಗೆ ವೃತ್ತವನ್ನು ಟೆಂಡರ್‌ ಶ್ಯೂರ್ ರಸ್ತೆಗಳಂತೆ ಅಭಿವೃದ್ಧಿಪಡಿಸಲಾಗಿದೆ. ವೃತ್ತದಲ್ಲಿ ನೀರಿನ ಕಾರಂಜಿ, ಎಲ್‌ ಇಡಿ ಬೀದಿ ದೀಪಗಳು, ರಸ್ತೆಯ ಮೇಲೆ ಮಾರ್ಗ ಪಥಗಳ ಗುರುತಿಸುವಿಕೆ ಹಾಗೂ ಭೂದೃಶ್ಯ ಅಭಿವೃದ್ಧಿಯ ಜೊತೆಗೆ ವೃತ್ತವನ್ನು ನೋಡಲು ಕಣ್ಮನ ಸೆಳೆಯುವಂತೆ ಅಭಿವೃದ್ಧಿಪಡಿಸಲಾಗಿದೆ. ಬಿಬಿಎಂಪಿ ವತಿಯಿಂದ ಬೆಂಗಳೂರು ಮಹಾನಗರದ 30 [&#8230;]</p>
<p>The post <a href="https://www.justkannada.in/rt-nagar-circle-beautification-works-bbmp/">ಬಿಬಿಎಂಪಿ ವತಿಯಿಂದ ಆರ್‌ ಟಿ ನಗರ ವೃತ್ತ ಸುಂದರೀಕರಣ ಕಾಮಗಾರಿ ಪೂರ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್ 20, 2021  (www.justkannada.in):</strong> ಬೆಂಗಳೂರಿನ ರಬೀಂದ್ರನಾಥ ಟಾಗೋರ್ ನಗರ (ಆರ್‌ಟಿ ನಗರ)ದ ಮುಖ್ಯ ರಸ್ತೆ ಹೊಸ ನೋಟದೊಂದಿಗೆ ನಳನಳಿಸಲು ಆರಂಭಿಸಿದೆ. ರಬೀಂದ್ರನಾಥ ಟಾಗೋರ್ ಅವರ ಆಕರ್ಷಕ ಪುತ್ಥಳಿ ಅಳವಡಿಕೆಯ ಜೊತೆಗೆ ವೃತ್ತವನ್ನು ಟೆಂಡರ್‌ ಶ್ಯೂರ್ ರಸ್ತೆಗಳಂತೆ ಅಭಿವೃದ್ಧಿಪಡಿಸಲಾಗಿದೆ. ವೃತ್ತದಲ್ಲಿ ನೀರಿನ ಕಾರಂಜಿ, ಎಲ್‌ ಇಡಿ ಬೀದಿ ದೀಪಗಳು, ರಸ್ತೆಯ ಮೇಲೆ ಮಾರ್ಗ ಪಥಗಳ ಗುರುತಿಸುವಿಕೆ ಹಾಗೂ ಭೂದೃಶ್ಯ ಅಭಿವೃದ್ಧಿಯ ಜೊತೆಗೆ ವೃತ್ತವನ್ನು ನೋಡಲು ಕಣ್ಮನ ಸೆಳೆಯುವಂತೆ ಅಭಿವೃದ್ಧಿಪಡಿಸಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬಿಬಿಎಂಪಿ ವತಿಯಿಂದ ಬೆಂಗಳೂರು ಮಹಾನಗರದ 30 ಜನನಿಬಿಡ ವೃತ್ತಗಳನ್ನು ಸಂಪೂರ್ಣವಾಗಿ ಸುಂದರೀಕರಣಗೊಳಿಸಿ, ಅಭಿವೃದ್ಧಿಪಡಿಸುವ ಯೋಜನೆಯಲ್ಲಿ ಆರ್‌ಟಿ ನಗರ ವೃತ್ತವೂ ಸೇರಿದೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವೃತ್ತದ ಅಭಿವೃದ್ಧಿ ಕಾಮಗಾರಿಯನ್ನು ಸದ್ಯದಲ್ಲಿಯೇ ಉದ್ಘಾಟಿಸಲಿದ್ದಾರೆ. ಇತ್ತೀಚೆಗೆ ಬಿಬಿಎಂಪಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿ ಅಳವಡಿಕೆಯ ಜೊತೆಗೆ ಕೆ.ಆರ್. ವೃತ್ತವನ್ನು ಇದೇ ರೀತಿ ಅಭಿವೃದ್ಧಿಪಡಿಸಿತು.</p>
<p>ಕೆಲವು ಅಧಿಕಾರಿಗಳು ತಿಳಿಸಿದಂತೆ ಆರ್‌ಟಿ ನಗರ ವೃತ್ತವನ್ನು ಅರ್ಹತೆಗೆ ತಕ್ಕಂತೆ ಈವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷಿಸಲಾಗಿತ್ತು. &#8220;ಈ ವೃತ್ತ ಆರ್‌ಟಿ ನಗರದ ಪ್ರವೇಶದ್ವಾರವಾಗಿದೆ. ಅನೇಕರಿಗೆ ಆರ್‌ಟಿ ಎಂದರೆ ಏನು ಅಂತಲೇ ಗೊತ್ತಿರಲಿಲ್ಲ. ಈಗ ರಾವಿಂದ್ರನಾಥ ಟಾಗೋರ್ ಅವರ ಪುತ್ಥಳಿ ಅಳವಡಿಕೆಯ ಜೊತೆಗೆ ವೃತ್ತವನ್ನು ಸುಂದೀಕರಣಗೊಳಿಸಿ, ಅಭಿವೃದ್ಧಿಪಡಿಸಿರುವುದು ಎರಡು ಗುರಿಗಳನ್ನು ತಲುಪಿದಂತಾಗಿದೆ,&#8221; ಎನ್ನುವುದು ಬಿಬಿಎಂಪಿ ಅಧಿಕಾರಿಯೊಬ್ಬರ ಅಭಿಪ್ರಾಯವಾಗಿದೆ.</p>
<p>ಈ ವೃತ್ತದ ಸುಂದರೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿ ಕಾಮಗಾರಿ ಸಿಬ್ಬಂದಿಗಳು ರಸ್ತೆಯ ಮೇಲೆ, ವೃತ್ತದ ಸುತ್ತಲೂ ಬಿಳಿ ಪಟ್ಟೆಯನ್ನು ನಿರ್ಮಿಸುವಲ್ಲಿ ತೊಡಗಿದ್ದರು.</p>
<p>ಪ್ರಸ್ತುತ ಬಿಬಿಎಂಪಿ ಚಾಲುಕ್ಯ ವೃತ್ತವನ್ನು ಇದೇ ರೀತಿ ಅಭಿವೃದ್ಧಿಪಡಿಸಲು ವಿನ್ಯಾಸವನ್ನು ಸಿದ್ಧಪಡಿಸುತ್ತಿದೆ. ಬಿಬಿಎಂಪಿ ವತಿಯಿಂದ ಇದೇ ರೀತಿ ಅಭಿವೃದ್ಧಿಯಾಗಲಿರುವ ಇನ್ನಿತರೆ ವೃತ್ತಗಳೆಂದರೆ: ಹಡ್ಸನ್ ವೃತ್ತ, ಎನ್.ಆರ್. ವೃತ್ತ, ವಿಧಾನ ಸೌಧ, ಮೇಯೊ ಹಾಲ್ ವೃತ್ತ, ಹೆಬ್ಬಾಳ ವೃತ್ತ, ಉಪ್ಪಾರಪೇಟೆ ವೃತ್ತ, ನಾಯಂಡಹಳ್ಳಿ ವೃತ್ತ, ಲಾಲ್‌ಬಾಗ್ ಸಿದ್ದಾಪುರ ಗೇಟ್, ಅಶೋಕ ಪಿಲ್ಲರ್, ದೊಮ್ಮಲೂರು ವೃತ್ತ, ಡೈರಿ ವೃತ್ತ, ಟ್ರಿನಿಟಿ ವೃತ್ತ, ಕೆ.ಆರ್. ಮಾರುಕಟ್ಟೆ ವೃತ್ತ, ಗುಬ್ಬಿ ತೋಟದಪ್ಪ ವೃತ್ತ, ಇತ್ಯಾದಿಗಳು. ಮುಂದಿನ ದಿನಗಳಲ್ಲಿ ಈ ವೃತ್ತಗಳಲ್ಲಿಯೂ ಆಕರ್ಷಕ ನೀರಿನ ಕಾರಂಜಿಗಳು ಬರಲಿದ್ದು, ಜನಾಕರ್ಷಣೆಯ ತಾಣಗಳಾಗಲಿವೆ.<img loading="lazy" decoding="async" class="aligncenter size-full wp-image-76023" src="https://www.justkannada.in/wp-content/uploads/2021/09/rt-nagar.jpg" alt="" width="696" height="524" /></p>
<p>ಆದರೆ ಬಿಬಿಎಂಪಿಯ ಈ ಯೋಜನೆಯಿಂದ ಎಲ್ಲರೂ ಸಂತೋಷವಾಗಿಲ್ಲ. &#8220;ಬೆಂಗಳೂರು ನಗರದ ಬಹುಪಾಲು ರಸ್ತೆಗಳ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಬರೀ ಹೊಂಡಗಳಷ್ಟೇ ಅಲ್ಲ, ಕೆಲವು ರಸ್ತೆಗಳಲ್ಲಿ ಓಡಾಡುವುದಕ್ಕೆ ಸಾಧ್ಯವೇ ಇಲ್ಲದಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರರ್ಥ ರಸ್ತೆ ದುರಸ್ತಿ ಕಾಮಗಾರಿಗಳು ಕಳಪೆ ಕಾಮಗಾರಿಗಳಾಗಿವೆ ಎಂದು ಸಾಬೀತಾಗುತ್ತದೆ. ಬಿಬಿಎಂಪಿ ವೃತ್ತಗಳನ್ನು ಸುಂದರೀಕರಣಗೊಳಿಸುವುದಕ್ಕೆ ಮೊದಲು ರಸ್ತೆಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕಿದೆ,&#8221; ಎನ್ನುವುದು ನಾಗರಬಾವಿ ಬಡಾವಣೆಯ ನಿವಾಸಿ ಶಶಿಧರ್ ಬಿ. ಅವರ ಅಭಿಪ್ರಾಯವಾಗಿದೆ.</p>
<p>ಬಿಬಿಎಂಪಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದೂ ಸೇರಿಂದತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ವಿಧಾನ ಸಭಾ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆಂದೇ ವಾರ್ಷಿಕ ನಿಗಧಿತ ಹಣವನ್ನು ವ್ಯಯಿಸಲಾಗುತ್ತಿದೆ. ಜೊತೆಗೆ, ಅಗತ್ಯ ಸಿಬ್ಬಂದಿಗಳು ಹಾಗೂ ಟ್ರಾö್ಯಕ್ಟರ್ ವಾಹನದೊಂದಿಗೆ ಚರಂಡಿಗಳ ದುರಸ್ಥಿಗೆಂದೇ ಪ್ರತಿ ತಿಂಗಳು ರೂ. ೧ ಲಕ್ಷ ವ್ಯಯಿಸಲಾಗುತ್ತಿದೆ.</p>
<p>ಆದರೆ ಗುತ್ತಿಗೆದಾರರು ಪೂರ್ಣಗೊಳಿಸುವ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಲು ಸೂಕ್ತವಾದ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸಬೇಕೆನ್ನುವುದು ನಾಗರಿಕ ಗುಂಪಿನ ಸದಸ್ಯರ ವಾದವಾಗಿದೆ.</p>
<p>ಸುದ್ದಿ ಮೂಲ: ಬೆಂಗಳೂರ್ ಮಿರರ್<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: RT nagar- circle- beautification -works -BBMP.</p>
<p>The post <a href="https://www.justkannada.in/rt-nagar-circle-beautification-works-bbmp/">ಬಿಬಿಎಂಪಿ ವತಿಯಿಂದ ಆರ್‌ ಟಿ ನಗರ ವೃತ್ತ ಸುಂದರೀಕರಣ ಕಾಮಗಾರಿ ಪೂರ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>20 ಚಿನ್ನದ ಪದಕ ಪಡೆದ ಚೈತ್ರಾ ನಾರಾಯಣ್ ಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಮಾಡುವಾಸೆ.</title>
		<link>https://www.justkannada.in/mysore-university-101st-convocation-chaitra-narayan-20-gold-medallist-works-indian-institute-science/</link>
		
		<dc:creator><![CDATA[JK Desk]]></dc:creator>
		<pubDate>Tue, 07 Sep 2021 07:52:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Indian]]></category>
		<category><![CDATA[Institute]]></category>
		<category><![CDATA[mysore –university-101st  convocation-Chaitra Narayan-20-gold medallist]]></category>
		<category><![CDATA[Science]]></category>
		<category><![CDATA[works]]></category>
		<guid isPermaLink="false">https://www.justkannada.in/?p=75087</guid>

					<description><![CDATA[<p>ಮೈಸೂರು,ಸೆಪ್ಟಂಬರ್,7,2021(www.justkannada.in):  ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿಗೆ 15 ಕಿ.ಮೀ ದೂರ ಶಿಗೆಳ್ಳಿ ಗ್ರಾಮದವರಾದ ಚೈತ್ರ ನಾರಾಯಣ್ ಹೆಗಡೆ ಅವರಿಗೆ ರಸಾಯನಶಾಸ್ತ್ರ ವಿಭಾಗದಲ್ಲಿ ಇಡೀ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಪಡೆದು, 20 ಚಿನ್ನದ ಪದಕ ಹಾಗೂ ನಾಲ್ಕು ದತ್ತಿ ಬಹುಮಾನಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಛಲವೊಂದಿದ್ದರೆ ಸಾಕು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿ ಈ ವಿದ್ಯಾರ್ಥಿನಿ ಸಾಬೀತು ಮಾಡಿದ್ದಾಳೆ. ಆರ್ಗಾನಿಕ್, ಇನ್ ಆರ್ಗಾನಿಕ್ ಮತ್ತು ಫಿಜಿಕಲ್ ಕೆಮಿಸ್ಟ್ರಿಯಲ್ಲಿ ತಲಾ 3 ಚಿನ್ನದ ಪದಗಳನ್ನು ಪಡೆದಿರುವ ಚೈತ್ರಾ ಒಟ್ಟಾರೆ ಅತಿ [&#8230;]</p>
<p>The post <a href="https://www.justkannada.in/mysore-university-101st-convocation-chaitra-narayan-20-gold-medallist-works-indian-institute-science/">20 ಚಿನ್ನದ ಪದಕ ಪಡೆದ ಚೈತ್ರಾ ನಾರಾಯಣ್ ಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಮಾಡುವಾಸೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,7,2021(<a href="https://www.justkannada.in">www.justkannada.in</a>):</strong>  ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿಗೆ 15 ಕಿ.ಮೀ ದೂರ ಶಿಗೆಳ್ಳಿ ಗ್ರಾಮದವರಾದ ಚೈತ್ರ ನಾರಾಯಣ್ ಹೆಗಡೆ ಅವರಿಗೆ ರಸಾಯನಶಾಸ್ತ್ರ ವಿಭಾಗದಲ್ಲಿ ಇಡೀ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಪಡೆದು, 20 ಚಿನ್ನದ ಪದಕ ಹಾಗೂ ನಾಲ್ಕು ದತ್ತಿ ಬಹುಮಾನಗಳನ್ನು ಗಿಟ್ಟಿಸಿಕೊಂಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಛಲವೊಂದಿದ್ದರೆ ಸಾಕು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿ ಈ ವಿದ್ಯಾರ್ಥಿನಿ ಸಾಬೀತು ಮಾಡಿದ್ದಾಳೆ. ಆರ್ಗಾನಿಕ್, ಇನ್ ಆರ್ಗಾನಿಕ್ ಮತ್ತು ಫಿಜಿಕಲ್ ಕೆಮಿಸ್ಟ್ರಿಯಲ್ಲಿ ತಲಾ 3 ಚಿನ್ನದ ಪದಗಳನ್ನು ಪಡೆದಿರುವ ಚೈತ್ರಾ ಒಟ್ಟಾರೆ ಅತಿ ಹೆಚ್ಚು ಫಲಿತಾಂಶ ಪಡೆದು ಇನ್ನೂ 11 ಪದಕಗಳೊಂದಿಗೆ ಒಟ್ಟು 20 ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.</p>
<p>ಚೈತ್ರ ನಾರಾಯಣ್ ಹೆಗಡೆ ಅವರ ತಂದೆ ನಾರಾಯಣ ಹೆಗ್ಡೆ, ತಾಯಿ ಸುಮಂಗಲಾ ಹೆಗ್ಡೆ. ಚೈತ್ರಾ  ಬಿಎಸ್ಸಿ ಪದವಿಗಾಗಿ ಮೈಸೂರಿನ ಯುವರಾಜ ಕಾಲೇಜು ಸೇರಿದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ ಎಂಎಸ್ಸಿ ಪದವಿ ಪೂರ್ಣಗೊಳಿಸಿದರು. ಇದೀಗ ಯುವರಾಜ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.</p>
<p><strong>ಪ್ರತಿದಿನ ಓದುತ್ತಿದ್ದೆ.</strong></p>
<p>ಪ್ರತಿದಿನ ಅಧ್ಯಾಪಕರು ತರಗತಿಯಲ್ಲಿ ಹೇಳಿಕೊಟ್ಟದ್ದನ್ನು ಹಾಸ್ಟೆಲ್ ಗೆ ಬಂದ ಕೂಡಲೇ ಪುನರಾವರ್ತನೆ ಮಾಡಿಕೊಳ್ಳುತ್ತಿದ್ದೆ.  ಸ್ನೇಹಿತರೊಂದಿಗೂ ಚರ್ಚೆ ಮಾಡುತ್ತಿದ್ದೆ. ಹಾಗಾಗಿ ಹೆಚ್ಚು ನೆನಪಿನಲ್ಲಿ ಉಳಿಯುತ್ತಿತ್ತು‌. ಪರೀಕ್ಷೆ ಒಂದು ತಿಂಗಳಿದೆ ಎನ್ನುವಾಗ ಮಾತ್ರ ಸೀರಿಯಸ್ ಆಗಿ ಓದುತ್ತಿದ್ದೆ ಎಂದು ನಗೆ ಬೀರಿದರು‌.</p>
<p><strong>ಸಂಶೋಧಕಿಯಾಗುವ ಆಸೆ.</strong></p>
<p>ಚೈತ್ರಾ ಅವರು ಮುಂದೆ ರಸಾಯನಶಾಸ್ತ್ರ ವಿಷಯದಲ್ಲೇ ಸಂಶೋಧನೆ ಮಾಡಲು ಬಯಸಿದ್ದಾರೆ. ಸದ್ಯ ಫೆಲೋಶಿಪ್ ಗೆ ಆಯ್ಕೆಯಾಗಿದ್ದು, ಪಿಎಚ್‌ಡಿ ನಂತರ ಸಂಶೋಧಕಿಯಾಗುವ ಗುರಿ ಹೊಂದಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಗೆ ಸೇರಬೇಕು&#8217; ಎನ್ನುತ್ತಾರೆ ಚೈತ್ರಾ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ENGLISH SUMMARY&#8230;.</p>
<p>20 gold medals winner Chaitra Narayan wants to work at IISc<br />
Mysuru, September 7, 2021 (www.justkannada.in): Chaitra Narayan, a resident of Sheegalli Village, 15 km away from Sirsi Taluk, in Uttar Kannada District has earned 20 gold medals and four charitable rewards in Chemistry.<br />
Chaitra has won a total number of 20 gold medals including 3 gold medals in organic, inorganic, and physical chemistry respectively, and 11 other medals. She has proven that nothing is impossible for anyone by hard work and commitment.<img loading="lazy" decoding="async" class="aligncenter size-full wp-image-75088" src="https://www.justkannada.in/wp-content/uploads/2021/09/mysore-–university-101st-convocation1-1.jpg" alt="" width="696" height="463" /><br />
She is the daughter of Narayana Hegde and Sumangala Hegde. She did her B.Sc. at Yuvaraja College and M.Sc.at Manasagangotri. She is presently working as a guest lecturer at the Yuvaraja College in Mysuru.<br />
In the future, Chaitra aspires to research in Chemistry. She has been presently selected for a fellowship and is doing her Ph.D. Serving for the Indian Institute of Science is her dream.<br />
Keywords: University of Mysore/ 101st Convocation/ Chaitra Narayan/ 20 gold medals/ IISc</p>
<p>Key words: mysore –university-101<sup>st</sup>  convocation-Chaitra Narayan-20-gold medallist- works &#8211; Indian -Institute &#8211; Science</p>
<p>The post <a href="https://www.justkannada.in/mysore-university-101st-convocation-chaitra-narayan-20-gold-medallist-works-indian-institute-science/">20 ಚಿನ್ನದ ಪದಕ ಪಡೆದ ಚೈತ್ರಾ ನಾರಾಯಣ್ ಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಮಾಡುವಾಸೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
