<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>worshiped. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/worshiped/feed/" rel="self" type="application/rss+xml" />
	<link>https://www.justkannada.in/tag/worshiped/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 17 Oct 2024 08:39:37 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>worshiped. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/worshiped/</link>
	<width>32</width>
	<height>32</height>
</image> 
	<item>
		<title>ಸಿಎಂ ಸಿದ್ಧರಾಮಯ್ಯ ಮತ್ತು ಕುಟುಂಬದ ಒಳಿತಿಗೆ  ಅಭಿಮಾನಿಗಳಿಂದ ಹುಣ್ಣಿಮೆ ಪೂಜೆ</title>
		<link>https://www.justkannada.in/cm-siddaramaiah-fans-worshiped-mysore/</link>
		
		<dc:creator><![CDATA[prashanth]]></dc:creator>
		<pubDate>Thu, 17 Oct 2024 08:03:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Fans]]></category>
		<category><![CDATA[Mysore.]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=130872</guid>

					<description><![CDATA[<p>ಮೈಸೂರು, ಅಕ್ಟೋಬರ್,17,2024 (www.justkannada.in): ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಹಾರೈಸಿ ಮೈಸೂರಿನಲ್ಲಿ ಅಭಿಮಾನಿಗಳು ಹುಣ್ಣಿಮೆ ಪೂಜೆ ನೆರವೇರಿಸಿದರು. ಮೈಸೂರಿನ ಅಗ್ರಹಾರದ ಗಣಪತಿ ದೇವಸ್ಥಾನದಲ್ಲಿ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ನೇತೃತ್ವದಲ್ಲಿ ಪೂಜೆ, ಹೋ‌ಮ‌ಹವನ ನೆರವೇರಿಸಲಾಯಿತು.  ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.  ಸತ್ಯನಾರಾಯಣ ಪೂಜೆ, ಹೋಮ &#8211; ಹವನ, ಬೆಣ್ಣೆ ಅಲಂಕಾರ ಹಾಗೂ ಸಿದ್ದರಾಮಯ್ಯ, ಪಾರ್ವತಿ, ಡಾ.ಯತೀಂದ್ರ  ಅವರ ಹೆಸರಿನಲ್ಲಿ [&#8230;]</p>
<p>The post <a href="https://www.justkannada.in/cm-siddaramaiah-fans-worshiped-mysore/">ಸಿಎಂ ಸಿದ್ಧರಾಮಯ್ಯ ಮತ್ತು ಕುಟುಂಬದ ಒಳಿತಿಗೆ  ಅಭಿಮಾನಿಗಳಿಂದ ಹುಣ್ಣಿಮೆ ಪೂಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್,17,2024 (<a href="http://www.justkannada.in">www.justkannada.in</a>):</strong> ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಹಾರೈಸಿ ಮೈಸೂರಿನಲ್ಲಿ ಅಭಿಮಾನಿಗಳು ಹುಣ್ಣಿಮೆ ಪೂಜೆ ನೆರವೇರಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನ ಅಗ್ರಹಾರದ ಗಣಪತಿ ದೇವಸ್ಥಾನದಲ್ಲಿ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ನೇತೃತ್ವದಲ್ಲಿ ಪೂಜೆ, ಹೋ‌ಮ‌ಹವನ ನೆರವೇರಿಸಲಾಯಿತು.  ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.  ಸತ್ಯನಾರಾಯಣ ಪೂಜೆ, ಹೋಮ &#8211; ಹವನ, ಬೆಣ್ಣೆ ಅಲಂಕಾರ ಹಾಗೂ ಸಿದ್ದರಾಮಯ್ಯ, ಪಾರ್ವತಿ, ಡಾ.ಯತೀಂದ್ರ  ಅವರ ಹೆಸರಿನಲ್ಲಿ ಅಭಿಮಾನಿಗಳು ಅರ್ಚನೆ ಮಾಡಿಸಿದರು.</p>
<p>ಮುಡಾ‌ ಹಗರಣ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ಹೊರ ಬರಬೇಕು. ಸಿದ್ದರಾಮಯ್ಯ ಕುಟುಂಬಕ್ಕೆ ದೈವಬಲ ಬೇಕು. ವಿರೋಧಿಗಳು ಸರ್ವನಾಶ ಆಗಬೇಕು. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ವಿಶೇಷ ಪೂಜೆ ,ಅರ್ಚನೆ ಮೂಲಕ ಪ್ರಾರ್ಥನೆ ಸಲ್ಲಿಸಿದರು.</p>
<p>Key words: CM Siddaramaiah, fans, worshiped, mysore</p>
<p>The post <a href="https://www.justkannada.in/cm-siddaramaiah-fans-worshiped-mysore/">ಸಿಎಂ ಸಿದ್ಧರಾಮಯ್ಯ ಮತ್ತು ಕುಟುಂಬದ ಒಳಿತಿಗೆ  ಅಭಿಮಾನಿಗಳಿಂದ ಹುಣ್ಣಿಮೆ ಪೂಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ: ಶುಭಮೀನ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.</title>
		<link>https://www.justkannada.in/mysore-dasara-cm-basavaraja-bommai-worshiped-nandidhwaja/</link>
		
		<dc:creator><![CDATA[JK Desk]]></dc:creator>
		<pubDate>Fri, 15 Oct 2021 11:14:55 +0000</pubDate>
				<category><![CDATA[Dasara- 2021]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Basavaraja Bommai]]></category>
		<category><![CDATA[mysore dasara]]></category>
		<category><![CDATA[Nandidhwaja]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=78042</guid>

					<description><![CDATA[<p>ಮೈಸೂರು,ಅಕ್ಟೋಬರ್,15,2021(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಗಲು ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ಅರಮನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಾಂಪ್ರದಾಯದಂತೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಶುಭ ಮೀನ ಲಗ್ನದಲ್ಲಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು. ಈ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅತ್ಯಂತ ಭಕ್ತಿ ಭಾವದಿಂದ ನಂದಿ [&#8230;]</p>
<p>The post <a href="https://www.justkannada.in/mysore-dasara-cm-basavaraja-bommai-worshiped-nandidhwaja/">ಮೈಸೂರು ದಸರಾ: ಶುಭಮೀನ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,15,2021(<a href="https://www.justkannada.in">www.justkannada.in</a>): </strong> ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಗಲು ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ಅರಮನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಾಂಪ್ರದಾಯದಂತೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಶುಭ ಮೀನ ಲಗ್ನದಲ್ಲಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು. ಈ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.<img decoding="async" class="aligncenter size-full wp-image-78043" src="https://www.justkannada.in/wp-content/uploads/2021/10/dasara-mysore.jpg" alt="" width="696" height="426" /></p>
<p>ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅತ್ಯಂತ ಭಕ್ತಿ ಭಾವದಿಂದ ನಂದಿ ಧ್ವಜಕ್ಕೆ ಪೂಜೆ ಸಲ್ಲಿಕೆ ಮಾಡಿದ್ದೇನೆ. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುವೆ ಎಂದು ತಿಳಿಸಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Mysore Dasara &#8211;  CM Basavaraja Bommai -worshiped -Nandidhwaja.</p>
<p>The post <a href="https://www.justkannada.in/mysore-dasara-cm-basavaraja-bommai-worshiped-nandidhwaja/">ಮೈಸೂರು ದಸರಾ: ಶುಭಮೀನ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ-2020 : ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ ವೈ</title>
		<link>https://www.justkannada.in/mysore-dasara-2020-cm-bs-yeddyurappa-worshiped-nandidhwaja-shubhamkara-lagna/</link>
		
		<dc:creator><![CDATA[JK Desk]]></dc:creator>
		<pubDate>Mon, 26 Oct 2020 09:47:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM BS Yeddyurappa]]></category>
		<category><![CDATA[Mysore Dasara 2020]]></category>
		<category><![CDATA[Nandidhwaja]]></category>
		<category><![CDATA[Shubhamkara Lagna]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=42827</guid>

					<description><![CDATA[<p>ಮೈಸೂರು,ಅಕ್ಟೋಬರ್,26,2020(www.justkannada.in):  ಅರಮನೆ ಆವರಣದಲ್ಲಿ  ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಶುಭ ಮಕರ ಲಗ್ನದಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೇಯರ್ ತಸ್ನೀಂ ಸೇರಿ ಹಲವರು ಉಪಸ್ಥಿತರಿದ್ದರು. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಹಿನ್ನೆಲೆ ಈ ಬಾರಿ ಸರಳದಸರಾ [&#8230;]</p>
<p>The post <a href="https://www.justkannada.in/mysore-dasara-2020-cm-bs-yeddyurappa-worshiped-nandidhwaja-shubhamkara-lagna/">ಮೈಸೂರು ದಸರಾ-2020 : ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ ವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಅಕ್ಟೋಬರ್,26,2020(<a href="https://www.justkannada.in">www.justkannada.in</a>):  ಅರಮನೆ ಆವರಣದಲ್ಲಿ  ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.<img loading="lazy" decoding="async" class="aligncenter size-medium wp-image-42830" src="https://www.justkannada.in/wp-content/uploads/2020/10/d460c5c5-83bc-4554-8610-2e13a4158377-200x300.jpg" alt="Mysore Dasara -2020- CM BS Yeddyurappa-worshiped- Nandidhwaja -Shubhamkara Lagna" width="200" height="300" /></p>
<p>ಶುಭ ಮಕರ ಲಗ್ನದಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೇಯರ್ ತಸ್ನೀಂ ಸೇರಿ ಹಲವರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-medium wp-image-42831" src="https://www.justkannada.in/wp-content/uploads/2020/10/bs-y-300x200.jpg" alt="Mysore Dasara -2020- CM BS Yeddyurappa-worshiped- Nandidhwaja -Shubhamkara Lagna" width="300" height="200" /></p>
<p>ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಹಿನ್ನೆಲೆ ಈ ಬಾರಿ ಸರಳದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.</p>
<p>Key words: Mysore Dasara -2020- CM BS Yeddyurappa-worshiped- Nandidhwaja -Shubhamkara Lagna</p>
<p>The post <a href="https://www.justkannada.in/mysore-dasara-2020-cm-bs-yeddyurappa-worshiped-nandidhwaja-shubhamkara-lagna/">ಮೈಸೂರು ದಸರಾ-2020 : ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ ವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟದ ವಾಣಿಜ್ಯ ಮಳಿಗೆಗಳಿಗೆ  ಗುದ್ದಲಿ ಪೂಜೆ ನೆರವೇರಿಸಿದ ಸಚಿವ ವಿ. ಸೋಮಣ್ಣ: ವಸತಿ ಯೋಜನೆಯಲ್ಲಿ ಗೋಲ್ಮಾಲ್ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ&#8230;</title>
		<link>https://www.justkannada.in/mysore-chamundi-hills-minister-v-somanna-worshiped/</link>
		
		<dc:creator><![CDATA[JK Desk]]></dc:creator>
		<pubDate>Tue, 24 Dec 2019 07:44:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[mysore- chamundi hills]]></category>
		<category><![CDATA[V. Somanna]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=19440</guid>

					<description><![CDATA[<p>ಮೈಸೂರು,ಡಿ,24,2019(www.justkannada.in):  ಚಾಮುಂಡಿ ಬೆಟ್ಟದಲ್ಲಿ ಮಳಿಗೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದೇವೆ. ಶೀಘ್ರದಲ್ಲೇ ವ್ಯಾಪಾರಸ್ತರಿಗೆ ಮಳಿಗೆ ನೀಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ಚಾಮುಂಡಿ ಬೆಟ್ಟದ ವಾಣಿಜ್ಯ ಮಳಿಗೆಗಳಿಗೆ ಸಚಿವ.ವಿ. ಸೋಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು,  ಇನ್ನು ಒಂದೂವರೆ ತಿಂಗಳಲ್ಲಿ ಕಾಮಗಾರಿ ಮುಕ್ತಾಯ ವಾಗಲಿದೆ. ಬಳಿಕ ಸರಿಯಾದ ಫಲಾನುಭವಿಗಳಿಗೆ ಮಳಿಗೆ ನೀಡಲಾಗುವುದು ಎಂದರು. ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಗೋಲ್ಮಾಲ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ,  ಈಗಾಗಲೇ 7ಲಕ್ಷ ಮನೆಯನ್ನ [&#8230;]</p>
<p>The post <a href="https://www.justkannada.in/mysore-chamundi-hills-minister-v-somanna-worshiped/">ಚಾಮುಂಡಿ ಬೆಟ್ಟದ ವಾಣಿಜ್ಯ ಮಳಿಗೆಗಳಿಗೆ  ಗುದ್ದಲಿ ಪೂಜೆ ನೆರವೇರಿಸಿದ ಸಚಿವ ವಿ. ಸೋಮಣ್ಣ: ವಸತಿ ಯೋಜನೆಯಲ್ಲಿ ಗೋಲ್ಮಾಲ್ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಡಿ,24,2019(<a href="https://www.justkannada.in">www.justkannada.in</a>):  ಚಾಮುಂಡಿ ಬೆಟ್ಟದಲ್ಲಿ ಮಳಿಗೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದೇವೆ. ಶೀಘ್ರದಲ್ಲೇ ವ್ಯಾಪಾರಸ್ತರಿಗೆ ಮಳಿಗೆ ನೀಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>
<p>ಚಾಮುಂಡಿ ಬೆಟ್ಟದ ವಾಣಿಜ್ಯ ಮಳಿಗೆಗಳಿಗೆ ಸಚಿವ.ವಿ. ಸೋಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು,  ಇನ್ನು ಒಂದೂವರೆ ತಿಂಗಳಲ್ಲಿ ಕಾಮಗಾರಿ ಮುಕ್ತಾಯ ವಾಗಲಿದೆ. ಬಳಿಕ ಸರಿಯಾದ ಫಲಾನುಭವಿಗಳಿಗೆ ಮಳಿಗೆ ನೀಡಲಾಗುವುದು ಎಂದರು.</p>
<p>ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಗೋಲ್ಮಾಲ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ,  ಈಗಾಗಲೇ 7ಲಕ್ಷ ಮನೆಯನ್ನ ವಾಪಾಸ್ ಪಡೆದಿದ್ದೇವೆ. ಇದರಲ್ಲಿ ಸಾಕಷ್ಟು ಅರ್ಹ ಫಲಾನುಭವಿಗಳಿಗೆ ಮನೆಗಳು ಸಿಕ್ಕಿಲ್ಲ. ನಮ್ಮ ಹಾಗೂ ಹಿಂದಿನ ಸರ್ಕಾರ ಕೊಟ್ಟ ಮನೆಗಳನ್ನ ಪರಿಶೀಲನೆ ನಡೆಯುತ್ತಿದೆ. ಅದರಲ್ಲಿ ಸಾಕಷ್ಟು ಮನೆಗಳು ಅರೆಬರೆ ಕೆಲಸ ಆಗಿವೆ. ಆ ಕಾಮಗಾರಿ ಶೀಘ್ರವಾಗಿ ಮುಗಿಸಿ ಅರ್ಹರಿಗೆ ನೀಡುವುದು ನಮ್ಮ ಗುರಿ ಎಂದರು.</p>
<p>ಹಾಗೆಯೇ ಗ್ರಾಮಸಭೆಯಲ್ಲಿ ಮನೆ ನೀಡುವಿಕೆ ತೀರ್ಮಾನ ಮಾಡಿದ್ರು ರದ್ದಾಗುವುದು. ಇನ್ಮುಂದೆ ಶಾಸಕರು ಕೂಡ ಸರಿಯಾಗಿ ಪರಿಶೀಲನೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನೀಡಲು ಖುದ್ದಾಗಿ ಪರಿಶೀಲನೆ ನಡೆಸಬೇಕು. ಮೊದಲಿನ ಹಾಗೆ ನೋಡದೆ ಸೈನ್ ಮಾಡಿ ಮನೆ ಕೊಡುವ ಆಗಿಲ್ಲ. ಇದೀಗಾ ನಾವು ಸಿದ್ದಪಡಿಸಿದ ಮನೆಗಳಲ್ಲು 7 ಸಾವಿರದಷ್ಟು ಬೇರೆ ಅವ್ರು ಇದ್ದಾರೆ. ಅದು ಕೂಡ ನಮ್ಮ ಗಮನಕ್ಕೆ ಬಂದಿದ್ದು ಅದನ್ನ ಕ್ಯಾನ್ಸಲ್ ಮಾಡಿದ್ದೇವೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.</p>
<p>ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ವಿಚಾರ ಕುರಿತು ಮಾತನಾಡಿದ ಸಚಿವ ಸೋಮಣ್ಣ,  ಈಗಾಗಲೇ ಆ ಯೋಜನೆಯನ್ನ ಕೆಲವೆಡೆ ನೋಡಿದ್ದೇವೆ. ರೋಪ್ ವೇ ಮಾಡೋ ವಿಚಾರವಾಗಿ ಸಾಕಷ್ಟು ಚರ್ಚೆ ಆಗ್ತಿವೆ. ಅದರ ಸಾಧಕ ಬಾದಕ ತಿಳಿಯೋಕೆ ಬಿಟ್ಟಿದ್ದೇವೆ‌. ಅದು ಸರಿಯಾ.? ಇಲ್ಲವೇ ಎಂಬುದಷ್ಟೇ ಚರ್ಚೆಯಾಗಬೇಕು. ಅದಕ್ಕಾಗಿ ಚರ್ಚೆಯಾಗಲಿ ನಂತರ ಆ ಬಗ್ಗೆ ನೋಡೋಣ ಎಂದರು.</p>
<p>ಪೇಜಾವರ ಶ್ರೀಗಳು ಚೇತರಿಕೆ ಕಾಣುತ್ತಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಲಕ್ಷಾಂತರ ಭಕ್ತರನ್ನ ಶ್ರೀಗಳು ಹೊಂದಿದ್ದಾರೆ. ಎಲ್ಲರು ಅವರ ಗುಣಮುಖರಾಗಲು ಪ್ರಾರ್ಥನೆ‌ ಮಾಡ್ತಿದ್ದಾರೆ. ಹಾಗಾಗಿ ಅವರು ಶೀಘ್ರವಾಗಿ ಗುಣಮುಖರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: mysore –chamundi hills-Minister-v. Somanna- worshiped</p>
<p>The post <a href="https://www.justkannada.in/mysore-chamundi-hills-minister-v-somanna-worshiped/">ಚಾಮುಂಡಿ ಬೆಟ್ಟದ ವಾಣಿಜ್ಯ ಮಳಿಗೆಗಳಿಗೆ  ಗುದ್ದಲಿ ಪೂಜೆ ನೆರವೇರಿಸಿದ ಸಚಿವ ವಿ. ಸೋಮಣ್ಣ: ವಸತಿ ಯೋಜನೆಯಲ್ಲಿ ಗೋಲ್ಮಾಲ್ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೆಟ್ಟೂರು ಜಲಾಶಯ ಬಹುಪಾಲು ಭರ್ತಿ:  ಪೂಜೆ ಸಲ್ಲಿಸಿ ನೀರು ಹೊರಬಿಟ್ಟ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ&#8230;</title>
		<link>https://www.justkannada.in/mettur-reservoir-filled-tamil-nadu-cm-palaniswami-worshiped/</link>
		
		<dc:creator><![CDATA[JK Desk]]></dc:creator>
		<pubDate>Tue, 13 Aug 2019 08:08:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mettur reservoir – filled]]></category>
		<category><![CDATA[Palaniswami]]></category>
		<category><![CDATA[Tamil Nadu CM]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=9513</guid>

					<description><![CDATA[<p>ತಮಿಳುನಾಡು,ಆ,13,2019(www.justkannada.in):  ಕಳೆದ ಒಂದು ವಾರದಿಂದ ಭಾರಿ ಮಳೆಯಾದ ಹಿನ್ನೆಲೆ ಕಾವೇರಿಯ ಆರ್ಭಟಕ್ಕೆ ಮೆಟ್ಟೂರು  ಜಲಾಶಯ 1 ಬಹುಪಾಲು ಭರ್ತಿಯಾಗಿದ್ದು ತಮಿಳುನಾಡಿನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ನೀರು ಹೊರಬಿಟ್ಟಿದ್ದಾರೆ. ಕಳೆದ 6 ದಿನಗಳಿಂದ ಕಾವೇರಿಯ ಆರ್ಭಟಕ್ಕೆ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆ ಇಂದು 3 ಸಾವಿರ ಘನ ಅಡಿ ನೀರನ್ನು ಹೊರಬಿಡಲಾಗಿದೆ. ಕಾವೇರಿ ಪಾತ್ರದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಬಹುಪಾಲು ಭರ್ತಿಯಾಗಿದೆ. ಜಲಾಶಯ 120 [&#8230;]</p>
<p>The post <a href="https://www.justkannada.in/mettur-reservoir-filled-tamil-nadu-cm-palaniswami-worshiped/">ಮೆಟ್ಟೂರು ಜಲಾಶಯ ಬಹುಪಾಲು ಭರ್ತಿ:  ಪೂಜೆ ಸಲ್ಲಿಸಿ ನೀರು ಹೊರಬಿಟ್ಟ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತಮಿಳುನಾಡು,ಆ,13,2019(<a href="https://www.justkannada.in">www.justkannada.in</a>):  ಕಳೆದ ಒಂದು ವಾರದಿಂದ ಭಾರಿ ಮಳೆಯಾದ ಹಿನ್ನೆಲೆ ಕಾವೇರಿಯ ಆರ್ಭಟಕ್ಕೆ ಮೆಟ್ಟೂರು  ಜಲಾಶಯ 1 ಬಹುಪಾಲು ಭರ್ತಿಯಾಗಿದ್ದು ತಮಿಳುನಾಡಿನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ನೀರು ಹೊರಬಿಟ್ಟಿದ್ದಾರೆ.</p>
<p>ಕಳೆದ 6 ದಿನಗಳಿಂದ ಕಾವೇರಿಯ ಆರ್ಭಟಕ್ಕೆ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆ ಇಂದು 3 ಸಾವಿರ ಘನ ಅಡಿ ನೀರನ್ನು ಹೊರಬಿಡಲಾಗಿದೆ. ಕಾವೇರಿ ಪಾತ್ರದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಬಹುಪಾಲು ಭರ್ತಿಯಾಗಿದೆ. ಜಲಾಶಯ 120 ಅಡಿ ಗರಿಷ್ಠ ಮಟ್ಟ ಇದ್ದು, 94 ಅಡಿ ನೀರು ಶೇಖರಣೆಗೊಂಡಿದೆ.</p>
<p>ಈ ಹಿನ್ನೆಲೆ ತಮಿಳುನಾಡಿನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ನೀರು ಹೊರಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಲಿನ ಸರ್ಕಾರ 168 ದಿನಗಳವರೆಗೆ ಪ್ರತಿದಿನ 10 ಸಾವಿರ ಕ್ಯೂಸೆಕ್ ನೀರು ಹೊರಬಿಡಲಿದ್ದು 50 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದ ರೈತರು ಇದರ ಲಾಭ ಪಡೆಯಲಿದ್ದಾರೆ.</p>
<p>Key words:  Mettur reservoir – filled- Tamil Nadu CM –Palaniswami-worshiped.</p>
<p>The post <a href="https://www.justkannada.in/mettur-reservoir-filled-tamil-nadu-cm-palaniswami-worshiped/">ಮೆಟ್ಟೂರು ಜಲಾಶಯ ಬಹುಪಾಲು ಭರ್ತಿ:  ಪೂಜೆ ಸಲ್ಲಿಸಿ ನೀರು ಹೊರಬಿಟ್ಟ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
