<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Yadavagiri Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/yadavagiri/feed/" rel="self" type="application/rss+xml" />
	<link>https://www.justkannada.in/tag/yadavagiri/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 03 Sep 2020 08:48:44 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Yadavagiri Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/yadavagiri/</link>
	<width>32</width>
	<height>32</height>
</image> 
	<item>
		<title>ಮೇದರ್ ಬ್ಲಾಕ್, ಯಾದವಗಿರಿ ಸ್ಲಂಗಳ ಸ್ಥಳಾಂತರ ಶೀಘ್ರ ; ಸಂಸದ ಪ್ರತಾಪ ಸಿಂಹ ಹೇಳಿಕೆ</title>
		<link>https://www.justkannada.in/matherblackyadavagirisluggageevacuationstatementmp-pratapa-shimha/</link>
		
		<dc:creator><![CDATA[JK Desk]]></dc:creator>
		<pubDate>Thu, 03 Sep 2020 08:48:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Black]]></category>
		<category><![CDATA[evacuation]]></category>
		<category><![CDATA[Mather]]></category>
		<category><![CDATA[MP Pratapa shimha]]></category>
		<category><![CDATA[sluggage]]></category>
		<category><![CDATA[statement]]></category>
		<category><![CDATA[Yadavagiri]]></category>
		<guid isPermaLink="false">https://www.justkannada.in/?p=36784</guid>

					<description><![CDATA[<p>ಮೈಸೂರು, ಆಗಸ್ಟ್,03,2020(www.justkannda.in) ; ಶೀಘ್ರದಲ್ಲಿ ರೈಲ್ವೆ ಹಳಿ ಪಕ್ಕದಲ್ಲಿರುವ ಮೇದರ್ ಬ್ಲಾಕ್ ಮತ್ತು ಯಾದವಗಿರಿ ಸ್ಲಂಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಗುರುವಾರ ನಗರದ ಹೊರವಲಯದ ಹೊಂಗಳ್ಳಿಯಲ್ಲಿ ನೂತನವಾಗಿ &#8220;ಅಮೃತ್ ಯೋಜನೆಯಡಿ&#8221; ನಿರ್ಮಾಣವಾಗುತ್ತಿರುವ ಜಲ ಶುದ್ದೀಕರಣ ಘಟಕ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಬಳಿಕ ಮೈಸೂರು ಹಳೇ ಕೆಸರೆಯಲ್ಲಿ ಸ್ಲಮ್ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ ಮನೆಗಳ ವೀಕ್ಷಿಸಿ, ಶೀಘ್ರದಲ್ಲಿ ರೈಲ್ವೆ ಹಳಿ ಪಕ್ಕದಲ್ಲಿರುವ ಮೇದರ್ ಬ್ಲಾಕ್ ಮತ್ತು ಯಾದವಗಿರಿ ಸ್ಲಂಗಳನ್ನು ಸ್ಥಳಾಂತರ ಮಾಡಲಾಗುವುದು [&#8230;]</p>
<p>The post <a href="https://www.justkannada.in/matherblackyadavagirisluggageevacuationstatementmp-pratapa-shimha/">ಮೇದರ್ ಬ್ಲಾಕ್, ಯಾದವಗಿರಿ ಸ್ಲಂಗಳ ಸ್ಥಳಾಂತರ ಶೀಘ್ರ ; ಸಂಸದ ಪ್ರತಾಪ ಸಿಂಹ ಹೇಳಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್,03,2020(www.justkannda.in)</strong> ; ಶೀಘ್ರದಲ್ಲಿ ರೈಲ್ವೆ ಹಳಿ ಪಕ್ಕದಲ್ಲಿರುವ ಮೇದರ್ ಬ್ಲಾಕ್ ಮತ್ತು ಯಾದವಗಿರಿ ಸ್ಲಂಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.</p>
<p><img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಗುರುವಾರ ನಗರದ ಹೊರವಲಯದ ಹೊಂಗಳ್ಳಿಯಲ್ಲಿ ನೂತನವಾಗಿ &#8220;ಅಮೃತ್ ಯೋಜನೆಯಡಿ&#8221; ನಿರ್ಮಾಣವಾಗುತ್ತಿರುವ ಜಲ ಶುದ್ದೀಕರಣ ಘಟಕ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.</p>
<p><img decoding="async" class="aligncenter size-medium wp-image-36785" src="https://www.justkannada.in/wp-content/uploads/2020/09/PRATHAPA-300x163.png" alt="Mather,Black,Yadavagiri,sluggage,evacuation,Statement,MP Pratapa shimha" width="300" height="163" /></p>
<p>ಬಳಿಕ ಮೈಸೂರು ಹಳೇ ಕೆಸರೆಯಲ್ಲಿ ಸ್ಲಮ್ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ ಮನೆಗಳ ವೀಕ್ಷಿಸಿ, ಶೀಘ್ರದಲ್ಲಿ ರೈಲ್ವೆ ಹಳಿ ಪಕ್ಕದಲ್ಲಿರುವ ಮೇದರ್ ಬ್ಲಾಕ್ ಮತ್ತು ಯಾದವಗಿರಿ ಸ್ಲಂಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದರು.</p>
<p>ಮುಂದಿನ ದಿನಗಳ ಮೈಸೂರು ರೈಲ್ವೆ ನಿಲ್ದಾಣ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಅಲ್ಲಿನ ಸ್ಲಂಗಳನ್ನು  ತೆರವುಗೊಳಿಸಿ ಅವರಿಗೆ ಬೇರೆಡೆ ವ್ಯವಸ್ಥೆ ಕಲ್ಪಿಸಲಾಗುವುದು. ಅವರಿಗೆ ಬೇಕಾದ ಸೂಕ್ತ ಮೂಲ ಸೌಕರ್ಯಗಳನ್ನು ನೀಡಿ ಸ್ಥಳಾಂತರ ಮಾಡಲಾಗುವುದು ಎಂದು ತಿಳಿಸಿದರು.</p>
<p>key words ; Mather-Black-Yadavagiri-sluggage-evacuation-Statement-MP Pratapa shimha</p>
<p>The post <a href="https://www.justkannada.in/matherblackyadavagirisluggageevacuationstatementmp-pratapa-shimha/">ಮೇದರ್ ಬ್ಲಾಕ್, ಯಾದವಗಿರಿ ಸ್ಲಂಗಳ ಸ್ಥಳಾಂತರ ಶೀಘ್ರ ; ಸಂಸದ ಪ್ರತಾಪ ಸಿಂಹ ಹೇಳಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
