<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>yathindra siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/yathindra-siddaramaiah/feed/" rel="self" type="application/rss+xml" />
	<link>https://www.justkannada.in/tag/yathindra-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 27 Jul 2026 07:17:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>yathindra siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/yathindra-siddaramaiah/</link>
	<width>32</width>
	<height>32</height>
</image> 
	<item>
		<title>ಚುನಾವಣಾ ರಾಜಕೀಯ ಬಿಟ್ರೂ ಸಕ್ರಿಯ ರಾಜಕಾರಣದಲ್ಲಿ ಕೊನೆವರೆಗೂ ಇರ್ತಾರೆ-ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-yathindra-siddaramaiah-11/</link>
		
		<dc:creator><![CDATA[prashanth]]></dc:creator>
		<pubDate>Mon, 27 Jul 2026 07:17:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[electoral politics]]></category>
		<category><![CDATA[minister]]></category>
		<category><![CDATA[Siddaramaiah]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157799</guid>

					<description><![CDATA[<p>ಮೈಸೂರು,ಜುಲೈ,27,2026 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ರಾಜಕೀಯ ನಿವೃತ್ತಿ ವಿಚಾರ ಕುರಿತು ಪ್ರತಿಕ್ರಿಯಿಸಿರುವ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಚುನಾವಣಾ ರಾಜಕೀಯವನ್ನು ಬಿಟ್ಟರೂ ಸಕ್ರಿಯ ರಾಜಕಾರಣದಲ್ಲಿ ಕೊನೆಯವರೆಗೂ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಅವರು ಮೊದಲನಿಂದಲೂ ಅದನೇ ಹೇಳಿದರು 2028 ರ ಚುನವಣೆಗೆ ನಿಲ್ಲುವುದಿಲ್ಲ ಎಂದು. ಚುನಾವಣಾ ರಾಜಕೀಯ ಬಿಟ್ಟರೂ ಸಕ್ರೀಯ ರಾಜಕಾರಣದಲ್ಲಿ ಕೊನೆಯವರೆಗೂ ಇರುತ್ತಾರೆ. ರಾಜ್ಯದ ಶೋಷಿತರ ಧ್ವನಿಯಾಗಿ ಇರುತ್ತಾರೆ. ತಂದೆಯವರು ಗಟ್ಟಿ ನಿರ್ಧಾರ ಮಾಡಿದ್ದಾರೆ. ಅದನ್ನು [&#8230;]</p>
<p>The post <a href="https://www.justkannada.in/minister-yathindra-siddaramaiah-11/">ಚುನಾವಣಾ ರಾಜಕೀಯ ಬಿಟ್ರೂ ಸಕ್ರಿಯ ರಾಜಕಾರಣದಲ್ಲಿ ಕೊನೆವರೆಗೂ ಇರ್ತಾರೆ-ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,27,2026 (<a href="http://www.justkannada.in">www.justkannada.in</a>):</strong> ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ರಾಜಕೀಯ ನಿವೃತ್ತಿ ವಿಚಾರ ಕುರಿತು ಪ್ರತಿಕ್ರಿಯಿಸಿರುವ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಚುನಾವಣಾ ರಾಜಕೀಯವನ್ನು ಬಿಟ್ಟರೂ ಸಕ್ರಿಯ ರಾಜಕಾರಣದಲ್ಲಿ ಕೊನೆಯವರೆಗೂ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಅವರು ಮೊದಲನಿಂದಲೂ ಅದನೇ ಹೇಳಿದರು 2028 ರ ಚುನವಣೆಗೆ ನಿಲ್ಲುವುದಿಲ್ಲ ಎಂದು. ಚುನಾವಣಾ ರಾಜಕೀಯ ಬಿಟ್ಟರೂ ಸಕ್ರೀಯ ರಾಜಕಾರಣದಲ್ಲಿ ಕೊನೆಯವರೆಗೂ ಇರುತ್ತಾರೆ. ರಾಜ್ಯದ ಶೋಷಿತರ ಧ್ವನಿಯಾಗಿ ಇರುತ್ತಾರೆ. ತಂದೆಯವರು ಗಟ್ಟಿ ನಿರ್ಧಾರ ಮಾಡಿದ್ದಾರೆ. ಅದನ್ನು ಬದಲಾಯಿಸಿ ಅಂತ ಹೇಳುವುದಕ್ಕೆ ಅಗುವುದಿಲ್ಲ. ಅವರಿಗೆ ವಯಸ್ಸಾಗಿದೆ. ಅವರ ಆರೋಗ್ಯದ ಮೇಲೆ ಕಾಳಜಿ ವಹಿಸಲಿ ಎಂದರು.<img decoding="async" class="aligncenter size-full wp-image-156884" src="https://www.justkannada.in/wp-content/uploads/2026/07/yathindra-2.jpg1_-2.jpg" alt="" width="500" height="658" srcset="https://www.justkannada.in/wp-content/uploads/2026/07/yathindra-2.jpg1_-2.jpg 500w, https://www.justkannada.in/wp-content/uploads/2026/07/yathindra-2.jpg1_-2-228x300.jpg 228w, https://www.justkannada.in/wp-content/uploads/2026/07/yathindra-2.jpg1_-2-319x420.jpg 319w, https://www.justkannada.in/wp-content/uploads/2026/07/yathindra-2.jpg1_-2-150x197.jpg 150w, https://www.justkannada.in/wp-content/uploads/2026/07/yathindra-2.jpg1_-2-300x395.jpg 300w" sizes="(max-width: 500px) 100vw, 500px" /></p>
<p><strong>ಇ‌ನ್ನಾದರೂ ಕೇಂದ್ರ ಸರ್ಕಾರ ಆ ಮನಸ್ಥಿತಿಯನ್ನ ಬಿಡಬೇಕು..</strong></p>
<p>ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಎಷ್ಟೋ ವರ್ಷದಿಂದ ಏನೇ ಹಗರಣ ಮಾಡಿದರೂ ಸಚಿವರ ಕೈಯಲ್ಲಿ ರಾಜಿನಾಮೆ ಕೊಡಿಸುತ್ತಿರಲಿಲ್ಲ. ಜನರು ಎಷ್ಟೇ ಆಕ್ಷೇಪಣೆ ಮಾಡಿದರೂ ನಾವು ಮಾತ್ರ ರಾಜೀನಾಮೆ ಕೊಡುವುದಿಲ್ಲ ಎನ್ನುವಂತೆ ಇದ್ದರು. ಬಿಜೆಪಿಯವರ ಮನಸ್ಥಿತಿ ಜನರಿಗೆ ನಾವು ಹೆದರುವುದಿಲ್ಲ ಎನ್ನುವಂತೆ ಇತ್ತು. ಶಿಕ್ಷಣ ಸಚಿವರ ರಾಜೀನಾಮೆ ಕೇಂದ್ರ ಸರ್ಕಾರಕ್ಕೆ ಒಂದು ಪಾಠವಾಗಿದೆ. ಜನರು ನೀವು ಏನೇ ಮಾಡಿದರೂ ಸುಮ್ಮನೆ ಇರುವುದಿಲ್ಲ  ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ನಾವು ಏನೇ ತಪ್ಪು ಮಾಡಿದರೂ ಯಾರಿಗೂ ಬಗ್ಗಲ್ಲ ಎಂಬ ಮನಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇತ್ತು. ಈಗ ವಿದ್ಯಾರ್ಥಿಗಳ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ‌. ಏನೇ ಮಾಡಿದರೂ ನಾವು ಅದನ್ನ ಅರಗಿಸಿಕೊಳ್ಳುತ್ತೇವೆ ಎಂಬ ಮನಸ್ಥಿತಿಯಲ್ಲಿತ್ತು. ಇ‌ನ್ನಾದರೂ ಕೇಂದ್ರ ಸರ್ಕಾರ ಆ ಮನಸ್ಥಿತಿಯನ್ನ ಬಿಡಬೇಕು ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-157660" src="https://www.justkannada.in/wp-content/uploads/2026/07/darmendra-pradhan.jpg" alt="" width="500" height="333" srcset="https://www.justkannada.in/wp-content/uploads/2026/07/darmendra-pradhan.jpg 500w, https://www.justkannada.in/wp-content/uploads/2026/07/darmendra-pradhan-300x200.jpg 300w, https://www.justkannada.in/wp-content/uploads/2026/07/darmendra-pradhan-150x100.jpg 150w" sizes="auto, (max-width: 500px) 100vw, 500px" /></p>
<p><strong>ಕೆಪಿಎಸ್ ಸಿ ಹಗರಣ: ಬಿಜೆಪಿಯದ್ದು ಯಾವಾಗಲೂ ಡಬಲ್ ಸ್ಟ್ಯಾಂಡ್</strong></p>
<p>ಕೆಪಿಎಸ್ ಸಿ ಹಗರಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಕೆಪಿಎಸ್ಸಿ ಅಧ್ಯಕ್ಷರನ್ನ ನೇಮಕ ಮಾಡಿದ್ದು ಬಿಜೆಪಿ ಸರ್ಕಾರ‌. ಅವರನ್ನ ಬದಲಾಯಿಸುವ ಅಧಿಕಾರವೂ ಸರ್ಕಾರಕ್ಕೆ ಇರಲಿಲ್ಲ. ರಾಜ್ಯಪಾಲರ ಮೂಲಕ ಅವರ ವಜಾ ಆಗಿದೆ. ಈಗ ಅಂತಹ ಭ್ರಷ್ಟನ ಪರವಾಗಿ ಬಿಜೆಪಿಯ ಬೆಂಬಲಿತ ವಕೀಲರೇ ಕೋರ್ಟ್ ಗೆ ಹೋಗಿದ್ದಾರೆ. ಬಿಜೆಪಿಯದ್ದು ಯಾವಾಗಲೂ ಡಬಲ್ ಸ್ಟ್ಯಾಂಡ್</p>
<p>ಒಂದು ಕಡೆ ಹಗರಣ ಎನ್ನುತ್ತಾರೆ, ಮತ್ತೊಂದು ಕಡೆ ಹಗರಣ ಮಾಡಿದವರ ಕಡೆ ನಿಲ್ಲುತ್ತಾರೆ‌. ಬಿಜೆಪಿ ಎಲ್ಲಾ ವಿಚಾರದಲ್ಲೂ ಇದೇ ಮನಸ್ಥಿತಿಯಲ್ಲಿದೆ ಎಂದು ಟಾಂಗ್ ಕೊಟ್ಟರು.</p>
<p>ಎರಡನೇ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಗೊಂದಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂಧ್ರ ಸಿದ್ದರಾಮಯ್ಯ, ಮೊದಲ ಅಷಾಢ ಮಾಸದಲ್ಲಿ ಎಲ್ಲಾ ಸರಿ ಇತ್ತು. ಎರಡನೇ ವಾರ ಸ್ವಲ್ಪ ವಾಹನಗಳು ಹೆಚ್ಚು ಬೆಟ್ಟಕ್ಕೆ ಬಂದಿದ್ದವು ಎಂದು ಗೊತ್ತಾಗಿದೆ/ ಮುಂದಿನ ವಾರಗಳಲ್ಲಿ ಗೊಂದಲಗಳನ್ನು ಸರಿ ಮಾಡುತ್ತೇವೆ ಎಂದರು.</p>
<p>ಬರಗಾಲದಲ್ಲಿ ರೈತರಿಗೆ ಸಾಲ ಮರುಪಾವತಿ ನೋಟಿಸ್ ವಿಚಾರ. ಯಾವುದೇ ಫೈನಾನ್ಸ್ ಕಂಪನಿಗಳು ರೈತರನ್ನು ಪೀಡಿಸಬಾರದು ಎಂದು ಈಗಾಗಲೇ ಕಾನೂನು ತಂದಿದ್ದೇವೆ. ನೋಟಿಸ್ ಕೊಟ್ಟಿದ್ದಾರೆ ಅದನ್ನು ಸರ್ಕಾರ ಗಮನಕ್ಕೆ ತರುತ್ತೇನೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಂಪುಟ ಪುನರ್ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿ, ರಾಜ್ಯದ ನಾಯಕರನ್ನು ಹೈಕಮಾಂಡ್ ಸಂಜೆ ದೆಹಲಿಗೆ ಕರೆದಿದ್ದಾರೆ. ಈ ವಾರ ಸಂಪುಟ ಪುನರಚನೆಯಾಗಬಹುದು. ಮೈಸೂರಿನಲ್ಲಿ ಹಿರಿಯ ರಾಜಕಾರಣಿಗಳು ಇದ್ದಾರೆ . ನೋಡೊಣ ಯಾರಿಗೆ ಸಚಿವ ಸ್ಥಾನ ಸಿಗುತ್ತಾದೆ ಎಂದರು.</p>
<p>Key words: Siddaramaiah, electoral politics, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-11/">ಚುನಾವಣಾ ರಾಜಕೀಯ ಬಿಟ್ರೂ ಸಕ್ರಿಯ ರಾಜಕಾರಣದಲ್ಲಿ ಕೊನೆವರೆಗೂ ಇರ್ತಾರೆ-ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಮಗಾರಿಗಳ ಪ್ರಗತಿ ಪರಿಶೀಲನೆ: ರಾಜ್ಯದ ಎಲ್ಲಾ ಎಸ್ ಟಿಪಿ  ಘಟಕಗಳ ಸಮೀಕ್ಷೆge ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ.</title>
		<link>https://www.justkannada.in/minister-yathindra-siddaramaiah-10/</link>
		
		<dc:creator><![CDATA[prashanth]]></dc:creator>
		<pubDate>Fri, 24 Jul 2026 11:48:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[Progress]]></category>
		<category><![CDATA[Review]]></category>
		<category><![CDATA[works]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157727</guid>

					<description><![CDATA[<p>ಬೆಂಗಳೂರು,ಜುಲೈ,24,2026 (www.justkannada.in):  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು. ನಗರ ನೀರು ಸರಬರಾಜು ಮಂಡಳಿಯು ಎಲ್ಲಾ ಪ್ರದೇಶಗಳಲ್ಲಿ ಚರಂಡಿ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸರಿಯಾಗಿ ಮ್ಯಾಪ್ ಮಾಡಿ, ಆಯಾ ಪ್ರದೇಶದ ಸಾಮರ್ಥ್ಯಕ್ಕೆ ಅನುಗುಣವಾಗಿ ಸೂಕ್ತವಾದ ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು [&#8230;]</p>
<p>The post <a href="https://www.justkannada.in/minister-yathindra-siddaramaiah-10/">ಕಾಮಗಾರಿಗಳ ಪ್ರಗತಿ ಪರಿಶೀಲನೆ: ರಾಜ್ಯದ ಎಲ್ಲಾ ಎಸ್ ಟಿಪಿ  ಘಟಕಗಳ ಸಮೀಕ್ಷೆge ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,24,2026 (<a href="http://www.justkannada.in">www.justkannada.in</a>):</strong>  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರ ನೀರು ಸರಬರಾಜು ಮಂಡಳಿಯು ಎಲ್ಲಾ ಪ್ರದೇಶಗಳಲ್ಲಿ ಚರಂಡಿ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸರಿಯಾಗಿ ಮ್ಯಾಪ್ ಮಾಡಿ, ಆಯಾ ಪ್ರದೇಶದ ಸಾಮರ್ಥ್ಯಕ್ಕೆ ಅನುಗುಣವಾಗಿ ಸೂಕ್ತವಾದ ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.</p>
<p>ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ನಿಗದಿತ ಗುರಿ ಸಾಧಿಸಬೇಕು. ಕಾಮಗಾರಿ ವಿಳಂಬವಾಗುತ್ತಿರುವ ಸ್ಥಳಗಳನ್ನು ಗುರುತಿಸಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಸಕಾರಣವಿಲ್ಲದೆ ಅನಗತ್ಯವಾಗಿ ಹಣ ಬಿಡುಗಡೆ ಮಾಡುವುದನ್ನು ತಡೆಯಬೇಕು. ಗುತ್ತಿಗೆದಾರ ಏಜೆನ್ಸಿಗೆ ಅನುದಾನ ಬಿಡುಗಡೆ ಮಾಡಲು ವಿಶ್ವಬ್ಯಾಂಕ್ ಅನುಸರಿಸುವ ಮಾದರಿಯನ್ನು ಅನುಸರಿಸಿ, ಸೂಕ್ತ &#8216;ಪಾಲಿಸಿ ಫ್ರೇಮ್‌ ವರ್ಕ್&#8217; ರೂಪಿಸಬೇಕು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸ್ಥಳೀಯ ಸಂಸ್ಥೆಗಳು ಯೋಜನೆಗಳ ಸೂಕ್ತ ನಿರ್ವಹಣೆ ಮಾಡದಿರುವುದು ಹಾಗೂ ಬಾಕಿ ಹಣ ಪಾವತಿಸದಿರುವುದನ್ನು ಗಮನಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಮಂಡಳಿಯೇ ಪ್ರತ್ಯೇಕ ಪಾಲಿಸಿ ರೂಪಿಸಿ ಆದಾಯ ತರಬಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.<img loading="lazy" decoding="async" class="aligncenter size-full wp-image-157729" src="https://www.justkannada.in/wp-content/uploads/2026/07/yathindra-siddaramaiah.jpg12.jpg" alt="" width="500" height="499" srcset="https://www.justkannada.in/wp-content/uploads/2026/07/yathindra-siddaramaiah.jpg12.jpg 500w, https://www.justkannada.in/wp-content/uploads/2026/07/yathindra-siddaramaiah.jpg12-300x300.jpg 300w, https://www.justkannada.in/wp-content/uploads/2026/07/yathindra-siddaramaiah.jpg12-150x150.jpg 150w, https://www.justkannada.in/wp-content/uploads/2026/07/yathindra-siddaramaiah.jpg12-421x420.jpg 421w, https://www.justkannada.in/wp-content/uploads/2026/07/yathindra-siddaramaiah.jpg12-100x100.jpg 100w" sizes="auto, (max-width: 500px) 100vw, 500px" /></p>
<p>ನೀರು ಪೋಲಾಗುವುದು ಮತ್ತು ಸಿಬ್ಬಂದಿ ದುರುಪಯೋಗ ತಡೆಯಲು &#8216;ಸ್ಮಾರ್ಟ್ ಮೀಟರ್&#8217; ಅಳವಡಿಸಲು ಸಲಹೆ ನೀಡಿದರು. ಆರಂಭದಲ್ಲಿ ಇದನ್ನು &#8216;ಪೈಲಟ್ ಪ್ರಾಜೆಕ್ಟ್&#8217; ಆಗಿ ಜಾರಿಗೆ ತಂದು, ಮಂಡಳಿಯೇ ನಿರ್ವಹಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಮಾದರಿಯನ್ನು ಪರಿಶೀಲಿಸಲು ತಿಳಿಸಿದರು.</p>
<p>ಯೋಜನಾ ವರದಿ ತಯಾರಿಸುವಾಗ ಹಾಗೂ ಎಸ್.ಟಿ.ಪಿ. ನಿರ್ಮಾಣಕ್ಕೆ ಜಾಗ ಕಾಯ್ದಿರಿಸುವಾಗ ಸ್ಥಳೀಯ ಸಂಸ್ಥೆಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಚರ್ಚಿಸಬೇಕು. ಒಮ್ಮೆ ಜಾಗ ಅಂತಿಮಗೊಂಡ ಮೇಲೆ ಪದೇ ಪದೇ ಬದಲಾಯಿಸುವುದನ್ನು ತಡೆದು, ತಾಂತ್ರಿಕ ತಂಡ ಪೂರ್ಣ ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ಸೂಚಿಸಿದರು.</p>
<p>ಮಂಡಳಿಯ ಪ್ರಗತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.  ಗ್ರೇಟರ್ ಬೆಂಗಳೂರು ವ್ಯಾಪ್ತಿಯನ್ನು ಹೊರತುಪಡಿಸಿ, ರಾಜ್ಯದ ಇತರ ನಗರ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಸೌಕರ್ಯ ಒದಗಿಸುವ ಜವಾಬ್ದಾರಿಯನ್ನು ಮಂಡಳಿ ಹೊಂದಿದೆ. ರಾಜ್ಯದಲ್ಲಿ ಈವರೆಗೆ 256 ನಗರ ಪ್ರದೇಶಗಳಿಗೆ ಶಾಶ್ವತ ಮೇಲ್ಮೈ ಮೂಲಗಳಿಂದ ಸುರಕ್ಷಿತ ಕುಡಿಯುವ ನೀರು ಕಲ್ಪಿಸಲಾಗಿದ್ದು, ಉಳಿದ 60 ಪಟ್ಟಣಗಳಿಗೆ ಅಂತರ್ಜಲ ಮೂಲದಿಂದ ನೀರು ಪೂರೈಸಲಾಗುತ್ತಿದೆ.</p>
<p><strong>ಮಾರ್ಚ್ 2026ರವರೆಗಿನ ಸಾಧನೆ:</strong></p>
<p>​ಮಂಡಳಿಯಿಂದ ಇದುವರೆಗೆ 649 ನೀರು ಸರಬರಾಜು ಯೋಜನೆಗಳು ಹಾಗೂ 181 ಒಳಚರಂಡಿ (UGD) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಒಟ್ಟು ರೂ. 16,887.84 ಕೋಟಿ ವೆಚ್ಚ ಮಾಡಲಾಗಿದ್ದು, ಇದರಲ್ಲಿ ಕುಡಿಯುವ ನೀರಿಗೆ ರೂ. 11,531.91 ಕೋಟಿ ಹಾಗೂ ಒಳಚರಂಡಿ ಯೋಜನೆಗಳಿಗೆ ರೂ. 5,355.93 ಕೋಟಿ ವಿನಿಯೋಗಿಸಲಾಗಿದೆ ಎಂದು ಮಾಹಿತಿ ನೀಡಿದರು.</p>
<p>2026-27ನೇ ಸಾಲಿನ ಆಯವ್ಯಯ ಹಾಗೂ ಯೋಜನೆಗಳು:</p>
<p>2026-27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಯೋಜನೆಯಡಿ ರೂ. 700.00 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.</p>
<p>ಕಲಬುರಗಿ ನಗರಕ್ಕೆ 24/7 ಶಾಶ್ವತ ಕುಡಿಯುವ ನೀರು ಪೂರೈಸಲು ರೂ. 1,863 ಕೋಟಿ ವೆಚ್ಚದ ಡಿಪಿಆರ್‌ಗೆ ತಾತ್ವಿಕ ಅನುಮೋದನೆ ದೊರೆತಿದೆ.</p>
<p>ಮೈಸೂರು ನಗರಕ್ಕೆ ಕಾವೇರಿ ನದಿಯಿಂದ (ಉಂಡವಾಡಿ) ಸಗಟು ನೀರು ಸರಬರಾಜು ಯೋಜನೆ (ಅಂದಾಜು ವೆಚ್ಚ ರೂ. 595 ಕೋಟಿ) ಸೇರಿದಂತೆ ಹಲವು ಬೃಹತ್ ಯೋಜನೆಗಳ ಕಾಮಗಾರಿ ಚಾಲ್ತಿಯಲ್ಲಿದೆ.</p>
<p>​ಅಮೃತ್ 2.0 (AMRUT 2.0) ಯೋಜನೆ:</p>
<p>​ಅಮೃತ್ 2.0 ಯೋಜನೆಯಡಿ ಒಟ್ಟು 227 ನೀರು ಸರಬರಾಜು ಯೋಜನೆಗಳನ್ನು (ಮೊತ್ತ ರೂ. 9,590 ಕೋಟಿ) ಹಮ್ಮಿಕೊಳ್ಳಲಾಗಿದೆ.</p>
<p>​ಒಟ್ಟು 215 ಯೋಜನೆಗಳಿಗೆ ಗುತ್ತಿಗೆ ವಹಿಸಲಾಗಿದ್ದು, ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.<img loading="lazy" decoding="async" class="aligncenter size-full wp-image-157728" src="https://www.justkannada.in/wp-content/uploads/2026/07/yathindra-siddaramaiah-1.jpg" alt="" width="500" height="333" srcset="https://www.justkannada.in/wp-content/uploads/2026/07/yathindra-siddaramaiah-1.jpg 500w, https://www.justkannada.in/wp-content/uploads/2026/07/yathindra-siddaramaiah-1-300x200.jpg 300w, https://www.justkannada.in/wp-content/uploads/2026/07/yathindra-siddaramaiah-1-150x100.jpg 150w" sizes="auto, (max-width: 500px) 100vw, 500px" /></p>
<p>ಸಭೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಶಿವಲೀಲಾ ವಿನಯ್ ಕುಲಕರ್ಣಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Progress, review, works, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-10/">ಕಾಮಗಾರಿಗಳ ಪ್ರಗತಿ ಪರಿಶೀಲನೆ: ರಾಜ್ಯದ ಎಲ್ಲಾ ಎಸ್ ಟಿಪಿ  ಘಟಕಗಳ ಸಮೀಕ್ಷೆge ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?</title>
		<link>https://www.justkannada.in/chamundi-hills-yathindra-siddaramaiah/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 07:09:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills]]></category>
		<category><![CDATA[minister]]></category>
		<category><![CDATA[visit]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157402</guid>

					<description><![CDATA[<p>ಮೈಸೂರು,ಜುಲೈ,17,2026 (www.justkannada.in): ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಸಂಭ್ರಮವಾಗಿದ್ದು, ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಬಂದರೂ ದೇವರ ದರ್ಶನ ಪಡೆದಿಲ್ಲ. ಹೌದು ನಿಯಮ ಪಾಲನೆಗಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ದೇವರ ದರ್ಶನವನ್ನು ಪಡೆದಿಲ್ಲ. ಬೆಳಿಗ್ಗೆ 10 ಒಳಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅವಧಿ ಮೀರಿ ದೇವಸ್ಥಾನಕ್ಕೆ ಬಂದ ಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ನಾವೇ [&#8230;]</p>
<p>The post <a href="https://www.justkannada.in/chamundi-hills-yathindra-siddaramaiah/">ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,17,2026 (<a href="http://www.justkannada.in">www.justkannada.in</a>):</strong> ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಸಂಭ್ರಮವಾಗಿದ್ದು, ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಬಂದರೂ ದೇವರ ದರ್ಶನ ಪಡೆದಿಲ್ಲ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು ನಿಯಮ ಪಾಲನೆಗಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ದೇವರ ದರ್ಶನವನ್ನು ಪಡೆದಿಲ್ಲ. ಬೆಳಿಗ್ಗೆ 10 ಒಳಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅವಧಿ ಮೀರಿ ದೇವಸ್ಥಾನಕ್ಕೆ ಬಂದ ಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿಲ್ಲ.<img loading="lazy" decoding="async" class="aligncenter size-full wp-image-100418" src="https://www.justkannada.in/wp-content/uploads/2022/11/yathindra.jpg" alt="" width="260" height="194" /></p>
<p>ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ನಾವೇ ನಿಯಮ ಮಾಡಿ ಅದನ್ನ ಉಲ್ಲಘನೆ ಮಾಡೋದು ಸರಿಯಲ್ಲ. ಇದರಿಂದ ಜನಸಾಮಾನ್ಯರಿಗೆ ತೊಂದರೆ ಆಗುತ್ತಿತ್ತು. ಆದ ಕಾರಣ ದರ್ಶನ ಮಾಡಲಿಲ್ಲ. ಬೇರೆ ಗಣ್ಯರಿಗೂ ಈ ಮೂಲಕ ಮನವಿ ಮಾಡುವೆ. ಶುಕ್ರವಾರ, ಶನಿವಾರ, ಭಾನುವಾರ ಬೆಳಿಗ್ಗೆ 10ಗಂಟೆ ಒಳಗೆ ಬನ್ನಿ. ಇದರಿಂದ ಜನ ಸಾಮಾನ್ಯರಿಗೂ ಒಳ್ಳೆಯದಾಗುತ್ತದೆ ಎಂದಿದ್ದಾರೆ.</p>
<p><strong>ನಾನು ಪಾಲಿಸಿದ್ದೇನೆ. ಎಲ್ಲರೂ ಕೂಡ ಪಾಲಿಸಬೇಕು..</strong></p>
<p>ನಾನು ಚಾಮುಂಡಿ ಬೆಟ್ಟಕ್ಕೆ 10 ಗಂಟೆಗೆ ನಾನು ಬಂದೆ. ವಿಐಪಿ ಸಮಯ ಮುಗಿದ ಕಾರಣಕ್ಕೆ ದರ್ಶನ ಮಾಡಿಲ್ಲ. ನನ್ನ ಜೊತೆ ಬಂದವರು ಕೂಡ ದರ್ಶನ ಮಾಡಿಲ್ಲ. ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಬೆಳಿಗ್ಗೆ 10 ಗಂಟೆ ಮೇಲೆ ಯಾವ ವಿಐಪಿ  ಪ್ರವೇಶ ಇಲ್ಲ. ಇದನ್ನು ನಾನು ಪಾಲಿಸಿದ್ದೇನೆ. ಎಲ್ಲರೂ ಕೂಡ ಪಾಲಿಸಬೇಕು ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-157403" src="https://www.justkannada.in/wp-content/uploads/2026/07/yathindra-4.jpg" alt="" width="500" height="170" srcset="https://www.justkannada.in/wp-content/uploads/2026/07/yathindra-4.jpg 500w, https://www.justkannada.in/wp-content/uploads/2026/07/yathindra-4-300x102.jpg 300w, https://www.justkannada.in/wp-content/uploads/2026/07/yathindra-4-150x51.jpg 150w" sizes="auto, (max-width: 500px) 100vw, 500px" /></p>
<p>ಪಾರ್ಕಿಂಗ್ ಸ್ಥಳದಿಂದ ಚಾಮುಂಡಿ ಬೆಟ್ಟದ ತನಕ ಪರಿಶೀಲನೆ ಮಾಡಿದ್ದೇನೆ. ಭಕ್ತರನ್ನು ಭೇಟಿ ಮಾಡಿದ್ದೇನೆ. ಧರ್ಮ ದರ್ಶನದಲ್ಲಿ ಕೂಡ 2 ಗಂಟೆಗೆ ದರ್ಶನ ಆಗುತ್ತಿದೆ. ಯಾವುದೇ ಸಮಸ್ಯೆ ಇಲ್ಲ ಎಂದರು.</p>
<p><strong>ಬಸ್ಸಿನಲ್ಲಿ ಬಂದ ಸಚಿವ ಯತೀಂದ್ರ ಸಿದ್ದರಾಮಯ್ಯ</strong></p>
<p>ಚಾಮುಂಡಿ ಬೆಟ್ಟಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಬಸ್ಸಿನಲ್ಲಿ ಬಂದರು.  2 ಸಾವಿರ ಟಿಕೆಟ್ ಖರೀದಿಸಿ ಬರುವವರಿಗೆ ವಿಶೇಷ ಎಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು , ಜನರೊಂದಿಗೆ ಅದೇ ಬಸ್ಸಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಸಚಿವರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Visit, Chamundi Hills, Minister, Yathindra Siddaramaiah</p>
<p>&nbsp;</p>
<p>The post <a href="https://www.justkannada.in/chamundi-hills-yathindra-siddaramaiah/">ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಷಾಢ ಮಾಸದ ಸಿದ್ದತೆ ಪರಿಶೀಲನೆ: ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ- ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/ashada-minister-yathindra-siddaramaiah-10/</link>
		
		<dc:creator><![CDATA[prashanth]]></dc:creator>
		<pubDate>Wed, 15 Jul 2026 10:17:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ashada masa]]></category>
		<category><![CDATA[Chamundi Hills]]></category>
		<category><![CDATA[minister]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157333</guid>

					<description><![CDATA[<p>ಮೈಸೂರು,ಜುಲೈ,15,2026 (www.justkannada.in): ಚಾಮುಂಡಿ ಬೆಟ್ಟದಲ್ಲಿ ಆಷಾಡ ಮಾಸದ ಸಿದ್ಧತೆ ಕುರಿತು ಪರಿಶೀಲನೆ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅನುಕೂಲ ಮಾಡಿ ಕೊಡಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಇಂದು ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಿದ್ದತೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ಈಗಾಗಲೇ ಸಿದ್ಧತೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೀನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅನುಕೂಲ ಮಾಡಿ ಕೊಡಬೇಕು. ವಿಐಪಿಗಳಿಗೆ ಈಗಾಗಲೇ ಸಮಯ ನಿಗದಿ ಮಾಡಿದ್ದೇವೆ. 9:30 ರ ಒಳಗೆ [&#8230;]</p>
<p>The post <a href="https://www.justkannada.in/ashada-minister-yathindra-siddaramaiah-10/">ಅಷಾಢ ಮಾಸದ ಸಿದ್ದತೆ ಪರಿಶೀಲನೆ: ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,15,2026 (<a href="http://www.justkannada.in">www.justkannada.in</a>):</strong> ಚಾಮುಂಡಿ ಬೆಟ್ಟದಲ್ಲಿ ಆಷಾಡ ಮಾಸದ ಸಿದ್ಧತೆ ಕುರಿತು ಪರಿಶೀಲನೆ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅನುಕೂಲ ಮಾಡಿ ಕೊಡಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಿದ್ದತೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ಈಗಾಗಲೇ ಸಿದ್ಧತೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೀನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅನುಕೂಲ ಮಾಡಿ ಕೊಡಬೇಕು. ವಿಐಪಿಗಳಿಗೆ ಈಗಾಗಲೇ ಸಮಯ ನಿಗದಿ ಮಾಡಿದ್ದೇವೆ. 9:30 ರ ಒಳಗೆ ಎಲ್ಲಾ ವಿಐಪಿಗಳು ದರ್ಶನ ಮಾಡಬೇಕು. ಬೇಕಾದ ಸಮಯದಲ್ಲಿ ವಿಐಪಿಗಳು ಬಂದು ದರ್ಶನ  ಮಾಡುವಂತಿಲ್ಲ. ವಿಐಪಿ ಗಳಿಗೆ ವಾಹನಗಳನ್ನು ಮಹಿಷಾಸುರ ಪ್ರತಿಮೆಯ ಬಳಿ ಪಾರ್ಕಿಂಗ್ ಮಾಡಬೇಕು. ವಿಐಪಿ ಹೆಸರು ಹೇಳಿಕೊಂಡು ಬಂದರೆ ಒಳಗೆ ಬಿಡಲ್ಲ ಎಂದರು.<img loading="lazy" decoding="async" class="aligncenter size-full wp-image-142314" src="https://www.justkannada.in/wp-content/uploads/2025/07/chamundi-hills.jpg" alt="" width="500" height="261" srcset="https://www.justkannada.in/wp-content/uploads/2025/07/chamundi-hills.jpg 500w, https://www.justkannada.in/wp-content/uploads/2025/07/chamundi-hills-300x157.jpg 300w, https://www.justkannada.in/wp-content/uploads/2025/07/chamundi-hills-150x78.jpg 150w" sizes="auto, (max-width: 500px) 100vw, 500px" /></p>
<p>ದರ್ಶನಕ್ಕೆ 2000 ರೂಪಾಯಿ ಟಿಕೆಟ್ ದರ ಹೆಚ್ಚಾಗಿದೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಈಗಾಗಲೇ 300 ರೂಪಾಯಿ ಟಿಕೆಟ್ ಬೇಡ ಎಂದು ತೀರ್ಮಾನ ಮಾಡಿದ್ದೇವೆ. ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದ್ದೇವೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಮೆಟ್ಟಿಲು ಹತ್ತುವ ಭಕ್ತಾದಿಗಳಿಗೆ ಶೌಚಾಲಯದ  ವ್ಯವಸ್ಥೆ ವಿಚಾರ, ತಾತ್ಕಾಲಿಕವಾಗಿ ಶೌಚಾಲಯ ನಿರ್ಮಾಣ ಮಾಡಲು ಚರ್ಚೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಶೌಚಾಲಯದ ವ್ಯವಸ್ಥೆಯನ್ನೂ ಸಹ ಮಾಡುತ್ತೇನೆ.ಭಕ್ತಾದಿಗಳಿಗೆ ಯಾವ ತೊಂದರೆ ಆಗದ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು  ತಿಳಿಸಿದರು.</p>
<p><strong>ಕಂಬಳ ಮಾಡಲೇಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿಲ್ಲ</strong></p>
<p>ದಸರಾದಲ್ಲಿ ಕಂಬಳ ನಡೆಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ದಸರಾದಲ್ಲಿ ಕಂಬಳ ಮಾಡಲೇಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿಲ್ಲ. ಪರಿಸರಕ್ಕೆ ತೊಂದರೆ ಮಾಡಿ ಕಂಬಳ ಮಾಡುತ್ತಿಲ್ಲ. ಕಂಬಳ ಬೇಡ ಎಂಬ ಕೂಗು ಎದ್ದಿದೆ. ಎಲ್ಲದರ ಸಾಧಕ ಬಾಧಕಗಳನ್ನ ಸಿಎಂ ಪರಿಶೀಲನೆ ಮಾಡುತ್ತಾರೆ. ಸಿಎಂ ಅವರೇ ಅಂತಿಮ ತೀರ್ಮಾನ ಮಾಡುತ್ತಾರೆ. ಕಂಬಳ ಕೂಡ ನಮ್ಮ ಸಂಸ್ಕೃತಿಯ ಭಾಗ. ಅದನ್ನು ಮೈಸೂರು ಭಾಗಕ್ಕೂ ಪ್ರಚಾರ ಮಾಡುವ ದೃಷ್ಟಿಯಿಂದ ಕಂಬಳ ನಡೆಸಲು ಚಿಂತನೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>ಸೂಟ್ ಕೇಸ್ ಸಂಸ್ಕೃತಿ ನಮ್ಮ ಪಕ್ಷದಲ್ಲಿ ಇಲ್ಲ</strong></p>
<p>ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸೂಟ್ ಕೇಸ್ ಸಂಸ್ಕೃತಿ ನಮ್ಮ ಪಕ್ಷದಲ್ಲಿ ಇಲ್ಲ. ಸುಟ್ಕೇಸ್ ಕೊಟ್ಟರೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬುದು ಸುಳ್ಳು. ಈ ಬಗ್ಗೆ ಆರೋಪ ಮಾಡುವ ವಿಪಕ್ಷದಲ್ಲೇ ಸುಟ್ಕೇಸ್ ಸಂಸ್ಕೃತಿ ಇದೆ. ಸಂಪುಟ ವಿಸ್ತರಣೆ ವಿಚಾರ ಸಿಎಂ ಹಾಗೂ ಸಿದ್ದರಾಮಯ್ಯ ಅವರನ್ನೇ ಕೇಳಿ. ನನಗೆ ಈ ಬಗ್ಗೆ ಗೊತ್ತಿಲ್ಲ ಎಂದರು.</p>
<p>Key words: Ashada Masa, Chamundi hills, Minister, Yathindra Siddaramaiah</p>
<p>The post <a href="https://www.justkannada.in/ashada-minister-yathindra-siddaramaiah-10/">ಅಷಾಢ ಮಾಸದ ಸಿದ್ದತೆ ಪರಿಶೀಲನೆ: ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-yathindra-siddaramaiah-9/</link>
		
		<dc:creator><![CDATA[prashanth]]></dc:creator>
		<pubDate>Mon, 13 Jul 2026 13:00:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[kambala]]></category>
		<category><![CDATA[minister]]></category>
		<category><![CDATA[mysore dasara]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157252</guid>

					<description><![CDATA[<p>ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಯತೀಂದ್ರ ಸಿದ್ದರಾಮಯ್ಯ, ಕಂಬಳ ಬಗ್ಗೆ ಹಲವು ರೀತಿಯಲ್ಲಿ ಅಭಿಪ್ರಾಯಗಳು ಬಂದಿದೆ. ಆದರೆ ಸಿಎಂ ನಿರ್ಧರಿಸಿದ ಹಿನ್ನೆಲೆಯಲ್ಲಿ ಕಂಬಳ ನಡೆಯುತ್ತದೆ ಎಂದರು. ಅಯಾ ಭಾಗದ ಸಂಸ್ಕೃತಿ ಕ್ರೀಡೆ ಪ್ರದರ್ಶಿಸುವುದು ತಪ್ಪಿಲ್ಲ. ಆದರೆ ಅದಕ್ಕಾಗಿ ಮರಗಳನ್ನ ಕಡಿದಿದ್ದು ತಪ್ಪು. ಮರಗಳನ್ನ ಕಡಿಯದಂತೆ ನೋಡಿಕೊಳ್ಳುವೆ ಎಂದು  ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. Key [&#8230;]</p>
<p>The post <a href="https://www.justkannada.in/minister-yathindra-siddaramaiah-9/">ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಜುಲೈ,13,2026 (<a href="http://www.justkannada.in">www.justkannada.in</a>):</strong> ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಯತೀಂದ್ರ ಸಿದ್ದರಾಮಯ್ಯ, ಕಂಬಳ ಬಗ್ಗೆ ಹಲವು ರೀತಿಯಲ್ಲಿ ಅಭಿಪ್ರಾಯಗಳು ಬಂದಿದೆ. ಆದರೆ ಸಿಎಂ ನಿರ್ಧರಿಸಿದ ಹಿನ್ನೆಲೆಯಲ್ಲಿ ಕಂಬಳ ನಡೆಯುತ್ತದೆ ಎಂದರು.<img loading="lazy" decoding="async" class="aligncenter size-full wp-image-157219" src="https://www.justkannada.in/wp-content/uploads/2026/07/mysore-dasara-kambala.jpg" alt="" width="500" height="281" srcset="https://www.justkannada.in/wp-content/uploads/2026/07/mysore-dasara-kambala.jpg 500w, https://www.justkannada.in/wp-content/uploads/2026/07/mysore-dasara-kambala-300x169.jpg 300w, https://www.justkannada.in/wp-content/uploads/2026/07/mysore-dasara-kambala-150x84.jpg 150w" sizes="auto, (max-width: 500px) 100vw, 500px" /></p>
<p>ಅಯಾ ಭಾಗದ ಸಂಸ್ಕೃತಿ ಕ್ರೀಡೆ ಪ್ರದರ್ಶಿಸುವುದು ತಪ್ಪಿಲ್ಲ. ಆದರೆ ಅದಕ್ಕಾಗಿ ಮರಗಳನ್ನ ಕಡಿದಿದ್ದು ತಪ್ಪು. ಮರಗಳನ್ನ ಕಡಿಯದಂತೆ ನೋಡಿಕೊಳ್ಳುವೆ ಎಂದು  ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Kambala, Mysore Dasara, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-9/">ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-yathindra-siddaramaiah-8/</link>
		
		<dc:creator><![CDATA[prashanth]]></dc:creator>
		<pubDate>Mon, 13 Jul 2026 11:14:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central rule]]></category>
		<category><![CDATA[declared]]></category>
		<category><![CDATA[Drought district]]></category>
		<category><![CDATA[minister]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157240</guid>

					<description><![CDATA[<p>ಬೀದರ್,ಜುಲೈ,13,2026 (www.justkannada.in): ಏಕಾಏಕಿ ಬರ ಜಿಲ್ಲೆಗಳೆಂದು ಘೋಷಿಸಲು ಆಗಲ್ಲ. ಕೇಂದ್ರದ ನಿಯಮದಂತೆ ಬರಜಿಲ್ಲೆಗಳೆಂದು ಘೋಷಿಸಬೇಕು ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ರಾಜ್ಯದಲ್ಲಿ ಬರಪ್ರದೇಶಗಳ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ.  ಬರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತದೆ.  ಎಲ್ಲ ಸಚಿವರು ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಎಲ್ಲೆಲ್ಲಿ ಬರಗಾಲ ಇದೆ ಅಲ್ಲಲ್ಲಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ .ಏಕಾಏಕಿ [&#8230;]</p>
<p>The post <a href="https://www.justkannada.in/minister-yathindra-siddaramaiah-8/">ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಜುಲೈ,13,2026 (<a href="http://www.justkannada.in">www.justkannada.in</a>):</strong> ಏಕಾಏಕಿ ಬರ ಜಿಲ್ಲೆಗಳೆಂದು ಘೋಷಿಸಲು ಆಗಲ್ಲ. ಕೇಂದ್ರದ ನಿಯಮದಂತೆ ಬರಜಿಲ್ಲೆಗಳೆಂದು ಘೋಷಿಸಬೇಕು ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ರಾಜ್ಯದಲ್ಲಿ ಬರಪ್ರದೇಶಗಳ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ.  ಬರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತದೆ.  ಎಲ್ಲ ಸಚಿವರು ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಎಲ್ಲೆಲ್ಲಿ ಬರಗಾಲ ಇದೆ ಅಲ್ಲಲ್ಲಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ .ಏಕಾಏಕಿ ಬರ ಜಿಲ್ಲೆ ಎಂದು ಘೋಷಿಸಲು ಆಗಲ್ಲ.  ಅದಕ್ಕೆ ನಿಯಮವಿದೆ. ಕೇಂದ್ರ ಸರ್ಕಾರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು ಎಂದು  ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  declared, Drought district, Central rule, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-8/">ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-yathindra-siddaramaiah-7/</link>
		
		<dc:creator><![CDATA[prashanth]]></dc:creator>
		<pubDate>Tue, 07 Jul 2026 12:52:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress office]]></category>
		<category><![CDATA[meeting]]></category>
		<category><![CDATA[minister]]></category>
		<category><![CDATA[Sir]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157016</guid>

					<description><![CDATA[<p>ಮೈಸೂರು, ಜುಲೈ, 7,2026 (www.justkannada.in): ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತಂತೆ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ [&#8230;]</p>
<p>The post <a href="https://www.justkannada.in/minister-yathindra-siddaramaiah-7/">ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ, 7,2026 (<a href="http://www.justkannada.in">www.justkannada.in</a>):</strong> ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತಂತೆ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.<img loading="lazy" decoding="async" class="aligncenter size-full wp-image-157017" src="https://www.justkannada.in/wp-content/uploads/2026/07/yathindra-3.jpg" alt="" width="500" height="299" srcset="https://www.justkannada.in/wp-content/uploads/2026/07/yathindra-3.jpg 500w, https://www.justkannada.in/wp-content/uploads/2026/07/yathindra-3-300x179.jpg 300w, https://www.justkannada.in/wp-content/uploads/2026/07/yathindra-3-150x90.jpg 150w" sizes="auto, (max-width: 500px) 100vw, 500px" /></p>
<p>ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು. ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಸಿಕೊಳ್ಳುವುದು, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವುದು ಹಾಗೂ ಇತರೆ ಸೂಕ್ತ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ಸರಿಯಾದ ಮಾರ್ಗದರ್ಶನ ಮತ್ತು ಅರಿವು ಮೂಡಿಸಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.</p>
<p>ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು, ಯುವುದೇ ಒಬ್ಬ ಮತದಾರನಿಗೂ ತಿಳುವಳಿಕೆ ಇಲ್ಲದೇ ಮತದಾನದ ಹಕ್ಕು ತಪ್ಪದಂತೆ ನಿಗಾ ವಹಿಸಬೇಕು ಎಂದು ಅವರು ಕರೆ ನೀಡಿದರು.<img loading="lazy" decoding="async" class="aligncenter size-full wp-image-157018" src="https://www.justkannada.in/wp-content/uploads/2026/07/yathindra-3.jpg1_-3.jpg" alt="" width="500" height="750" srcset="https://www.justkannada.in/wp-content/uploads/2026/07/yathindra-3.jpg1_-3.jpg 500w, https://www.justkannada.in/wp-content/uploads/2026/07/yathindra-3.jpg1_-3-200x300.jpg 200w, https://www.justkannada.in/wp-content/uploads/2026/07/yathindra-3.jpg1_-3-280x420.jpg 280w, https://www.justkannada.in/wp-content/uploads/2026/07/yathindra-3.jpg1_-3-150x225.jpg 150w, https://www.justkannada.in/wp-content/uploads/2026/07/yathindra-3.jpg1_-3-300x450.jpg 300w" sizes="auto, (max-width: 500px) 100vw, 500px" /></p>
<p>ಸಭೆಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Meeting, Congress Office, SIR, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-7/">ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/minister-yathindra-siddaramaiah-6/</link>
		
		<dc:creator><![CDATA[prashanth]]></dc:creator>
		<pubDate>Tue, 07 Jul 2026 11:46:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[awareness]]></category>
		<category><![CDATA[instructs]]></category>
		<category><![CDATA[minister]]></category>
		<category><![CDATA[Sir]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157007</guid>

					<description><![CDATA[<p>ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬೂತ್ ಮಟ್ಟದ ಸಭೆ ನಡೆಯಿತು. ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ [&#8230;]</p>
<p>The post <a href="https://www.justkannada.in/minister-yathindra-siddaramaiah-6/">SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ 7,2026 (<a href="http://www.justkannada.in">www.justkannada.in</a>):</strong>  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬೂತ್ ಮಟ್ಟದ ಸಭೆ ನಡೆಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು.</p>
<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ನಿಯಮಾನುಸಾರ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ಮತ್ತು ಅರಿವು ಮೂಡಿಸುವಂತೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಸೂಚಿಸಿದರು.<img loading="lazy" decoding="async" class="aligncenter size-full wp-image-157008" src="https://www.justkannada.in/wp-content/uploads/2026/07/sir-1.jpg" alt="" width="500" height="333" srcset="https://www.justkannada.in/wp-content/uploads/2026/07/sir-1.jpg 500w, https://www.justkannada.in/wp-content/uploads/2026/07/sir-1-300x200.jpg 300w, https://www.justkannada.in/wp-content/uploads/2026/07/sir-1-150x100.jpg 150w" sizes="auto, (max-width: 500px) 100vw, 500px" /></p>
<p>ಅಲ್ಲದೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: SIR, awareness, Minister, Yathindra Siddaramaiah, instructs</p>
<p>The post <a href="https://www.justkannada.in/minister-yathindra-siddaramaiah-6/">SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/yathindra-siddaramaiah-11/</link>
		
		<dc:creator><![CDATA[prashanth]]></dc:creator>
		<pubDate>Tue, 07 Jul 2026 10:30:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Election Commission]]></category>
		<category><![CDATA[JDS]]></category>
		<category><![CDATA[minister]]></category>
		<category><![CDATA[Sir]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157003</guid>

					<description><![CDATA[<p>ಮೈಸೂರು,ಜುಲೈ,7,2026 (www.justkannada.in): ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಯತೀಂ ದ್ರ ಸಿದ್ದರಾಮಯ್ಯ, ಎಸ್ ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕೇಂದ್ರ ಸರ್ಕಾರ. ಅವರು ಪ್ರತಿಯೊಂದನ್ನ ಸೂಪರ್ ವೈಸ್ ಮಾಡುತ್ತಾರೆ. ಆದರೂ ಕೂಡ ಸುಖಾ ಸುಮ್ಮನೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಜೆಡಿಎಸ್ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ [&#8230;]</p>
<p>The post <a href="https://www.justkannada.in/yathindra-siddaramaiah-11/">ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,7,2026 (<a href="http://www.justkannada.in">www.justkannada.in</a>):</strong> ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನಲ್ಲಿ ಮಾತನಾಡಿದ ಸಚಿವ ಯತೀಂ ದ್ರ ಸಿದ್ದರಾಮಯ್ಯ, ಎಸ್ ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕೇಂದ್ರ ಸರ್ಕಾರ. ಅವರು ಪ್ರತಿಯೊಂದನ್ನ ಸೂಪರ್ ವೈಸ್ ಮಾಡುತ್ತಾರೆ. ಆದರೂ ಕೂಡ ಸುಖಾ ಸುಮ್ಮನೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಜೆಡಿಎಸ್ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ದೂರುಗಳಿಗೆ ರಾಜ್ಯ ಚುನಾವಣೆ ಆಯೋಗ ಬೆಲೆ ಕೊಡಲ್ಲ ಎಂದು ತಿರುಗೇಟು ನೀಡಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನಗರಾಭಿವೃದ್ಧಿ ಸಚಿವ ಸ್ಥಾನದಿಂದ ಯತೀಂದ್ರ ಸಿದ್ದರಾಯ್ಯ ಕೈ ಬಿಡಬೇಕೆಂದು ಸಿಎಂಗೆ ಪತ್ರ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು,  ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಮುಡಾ ಕೇಸ್ ಲೋಕಾಯುಕ್ತದಿಂದ ಸಂಪೂರ್ಣ ತನಿಖೆ ಆಗಿದೆ. ತನಿಖೆ ರಿಪೋರ್ಟ್ ಕೂಡ ಸಲ್ಲಿಸಲಾಗಿದೆ. ಜನಪ್ರತಿನಿಧಿನಗಳ ನ್ಯಾಯಾಲಯವು ಇದನ್ನ ಒಪ್ಪಿದೆ. ಹೀಗಿದ್ದರೂ ಹೈಯರ್ ಅಪಿಲ್ ಹೋಗಿದ್ದಾರೆ. ತನಿಖೆ ಪೂರ್ಣಗೊಂಡಿರುವುದರಿಂದ ನಾವು ಪ್ರಭಾವ ಬೀರಲು ಸಾಧ್ಯವಿಲ್ಲ. ಇವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು.<img loading="lazy" decoding="async" class="aligncenter size-full wp-image-155585" src="https://www.justkannada.in/wp-content/uploads/2026/06/yathi.jpg" alt="" width="500" height="280" srcset="https://www.justkannada.in/wp-content/uploads/2026/06/yathi.jpg 500w, https://www.justkannada.in/wp-content/uploads/2026/06/yathi-300x168.jpg 300w, https://www.justkannada.in/wp-content/uploads/2026/06/yathi-150x84.jpg 150w" sizes="auto, (max-width: 500px) 100vw, 500px" /></p>
<p><strong>ಸಿದ್ದರಾಮಯ್ಯರನ್ನ ಕಡೆಗಣಿಸುವ ಪ್ರಶ್ನೆ ಇಲ್ಲ</strong></p>
<p>ಪಕ್ಷದಲ್ಲಿ ಸಿದ್ದರಾಮಯ್ಯ ಕಡೆಗಣನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯರನ್ನ ಕಡೆಗಣಿಸುವ ಪ್ರಶ್ನೆ ಇಲ್ಲ. ಬ್ಯಾನರ್ ಹಾಕಿಲ್ಲ ಪೋಸ್ಟರ್ ಹಾಕಿಲ್ಲ ಅನ್ನೋ ವಿಚಾರಕ್ಕೆ ನಮ್ಮ ತಂದೆ ತಲೆ ಕೆಡಿಸಿಕೊಳ್ಳೋರಲ್ಲ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: SIR, BJP, JDS, Election Commission, Minister, Yathindra Siddaramaiah</p>
<p>The post <a href="https://www.justkannada.in/yathindra-siddaramaiah-11/">ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಯತೀಂದ್ರ ಖಾತೆ ಬದಲಿಸುವಂತೆ ಆಗ್ರಹ: ಸಿಎಂ ಡಿಕೆಶಿಗೆ ಪತ್ರ</title>
		<link>https://www.justkannada.in/yathindra-siddaramaiah-10/</link>
		
		<dc:creator><![CDATA[prashanth]]></dc:creator>
		<pubDate>Mon, 06 Jul 2026 10:17:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[change]]></category>
		<category><![CDATA[letter]]></category>
		<category><![CDATA[minister post]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=156957</guid>

					<description><![CDATA[<p>ಬೆಂಗಳೂರು,ಜುಲೈ,6,2026 (www.justkannada.in):  ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಖಾತೆ ಬದಲಾಯಿಸಿ ಬೇರೆ ಖಾತೆ ನೀಡುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ ಗೆ ನೈಜ ಹೋರಾಟಗಾರರ ವೇದಿಕೆಯಿಂದ ಪತ್ರ ಬರೆಯಲಾಗಿದೆ. ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಪತ್ರ ಬರೆದಿರುವ ಹೆಚ್ ಎಂ ವೆಂಕಟೇಶ್, ಯತೀಂದ್ರ ಸಿದ್ದರಾಮಯ್ಯ ಕುಟುಂಬ ವಿರುದ್ದ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಇದೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಕೇಸ್ ಇದೆ. ಹೈಕೋರ್ಟ್ ನಲ್ಲಿ ರಿಟ್,  ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿದೆ.  ಮುಡಾ ಕೇಸ್ [&#8230;]</p>
<p>The post <a href="https://www.justkannada.in/yathindra-siddaramaiah-10/">ಸಚಿವ ಯತೀಂದ್ರ ಖಾತೆ ಬದಲಿಸುವಂತೆ ಆಗ್ರಹ: ಸಿಎಂ ಡಿಕೆಶಿಗೆ ಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,6,2026 (<a href="http://www.justkannada.in">www.justkannada.in</a>): </strong> ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಖಾತೆ ಬದಲಾಯಿಸಿ ಬೇರೆ ಖಾತೆ ನೀಡುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ ಗೆ ನೈಜ ಹೋರಾಟಗಾರರ ವೇದಿಕೆಯಿಂದ ಪತ್ರ ಬರೆಯಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಪತ್ರ ಬರೆದಿರುವ ಹೆಚ್ ಎಂ ವೆಂಕಟೇಶ್, ಯತೀಂದ್ರ ಸಿದ್ದರಾಮಯ್ಯ ಕುಟುಂಬ ವಿರುದ್ದ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಇದೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಕೇಸ್ ಇದೆ. ಹೈಕೋರ್ಟ್ ನಲ್ಲಿ ರಿಟ್,  ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿದೆ.  ಮುಡಾ ಕೇಸ್ ನಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ತಂದೆ ತಾಯಿ ಆರೋಪಿತರು.  ಈ ಕೇಸ್ ವಿಚಾರಣೆಯಲ್ಲಿರುವಾಗ ನಗರಾಭಿವೃದ್ದಿ ಖಾತೆ ಸರಿಯಲ್ಲ ತಕ್ಷಣ ಜಾರಿಗೆ ಬರುವಂತೆ ನಗರಾಭಿವೃದ್ದಿ ಖಾತೆ ಯಿಂದ ಬಿಡುಗಡೆಗೊಳಿಸಿ ಬದಲಿ ಖಾತೆ ನೀಡುವಂತೆ ಮನವಿ ಮಾಡಿದ್ದಾರೆ. <img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ತಂದೆ ತಾಯಿ ರಕ್ಷಣೆಗಾಗಿ ಅಧಿಕಾರ ದುರುಪಯೋಗವಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಹುಟ್ಟುತ್ತದೆ. ಆರೋಪಿತರ ಮಗ ನಗರಾಭಿವೃದ್ದಿ ಖಾತೆಯ ಅಧಿಕಾರ ಸ್ಥಾನದಿಂದ ದೂರ ಸರಿಯಬೇಕು. ಈ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗಳು ನಡೆಸಬೇಕಾಗುತ್ತದೆ.  ಆರೋಪಿತನ ಮಗನೇ ನಗರಾಭಿವೃದ್ಧಿ ಖಾತೆ ಹೊಂದಿದ್ದರೇ ತಪ್ಪಾಗುತ್ತದೆ.   ಹಾಗಾಗಿ ನಗರಾಭಿವೃದ್ದಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡುವಂತೆ ಹೆಚ್ ಎಂ ವೆಂಕಟೇಶ್ ಪತ್ರದಲ್ಲಿ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Letter, change,  Minister post, Yathindra Siddaramaiah,</p>
<p>The post <a href="https://www.justkannada.in/yathindra-siddaramaiah-10/">ಸಚಿವ ಯತೀಂದ್ರ ಖಾತೆ ಬದಲಿಸುವಂತೆ ಆಗ್ರಹ: ಸಿಎಂ ಡಿಕೆಶಿಗೆ ಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
