<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Zameer Ahmed Khan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/zameer-ahmed-khan/feed/" rel="self" type="application/rss+xml" />
	<link>https://www.justkannada.in/tag/zameer-ahmed-khan/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 08 Jun 2026 06:28:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Zameer Ahmed Khan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/zameer-ahmed-khan/</link>
	<width>32</width>
	<height>32</height>
</image> 
	<item>
		<title>ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೊಟ್ರೆ ತಪ್ಪೇನಿಲ್ಲ- ಡಿಸಿಎಂ ಡಾ.ಜಿ.ಪರಮೇಶ್ವರ್</title>
		<link>https://www.justkannada.in/dcm-dr-g-parameshwar/</link>
		
		<dc:creator><![CDATA[prashanth]]></dc:creator>
		<pubDate>Mon, 08 Jun 2026 06:28:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[Dr. G. Parameshwar.]]></category>
		<category><![CDATA[ministerial position]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=155768</guid>

					<description><![CDATA[<p>ತುಮಕೂರು,ಜೂನ್,8,2026 (www.justkannada.in):  ಸಚಿವರಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಒಳ್ಳೊಳ್ಳೆ ಕೆಲಸ ಮಾಡಿದ್ದಾರೆ. ಹೀಗಾಗಿ ಜಮೀರ್ ಗೆ ಸಚಿವ ಸ್ಥಾನ ಕೊಟ್ಟರೇ ತಪ್ಪೇನಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಡಾ.ಜಿ.ಪರಮೇಶ್ವರ್, ಜಮೀರ್ ಒಬ್ಬ ಸಮರ್ಥ ನಾಯಕ . ವಿಶೇಷ ವಾಗಿ ಅಲ್ಪಸಂಖ್ಯಾತ ಸಮುದಾಯದ ಸಮರ್ಥ ನಾಯಕ. ಮೊದಲ ಪಟ್ಟಿಯಲ್ಲಿ ಏಕೆ ಸಚಿವ ಸ್ಥಾನ ತಪ್ಪಿತೆಂದು ಮಾಹಿತಿ ಇಲ್ಲ. 2ನೇ ಪಟ್ಟಿಯಲ್ಲಿ ಕೊಡಿ ಎಂದು ಎಲ್ಲರು ಬೇಡಿಕೆ ಇಟ್ಟಿದ್ದಾರೆ. ವರಿಷ್ಠರು ಅದನ್ನು ಪರಿಗಣಿಸುತ್ತಾರೆ ಎಂದು ಅಂದುಕೊಳ್ಳುತ್ತೇನೆ [&#8230;]</p>
<p>The post <a href="https://www.justkannada.in/dcm-dr-g-parameshwar/">ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೊಟ್ರೆ ತಪ್ಪೇನಿಲ್ಲ- ಡಿಸಿಎಂ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜೂನ್,8,2026 (<a href="http://www.justkannada.in">www.justkannada.in</a>): </strong> ಸಚಿವರಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಒಳ್ಳೊಳ್ಳೆ ಕೆಲಸ ಮಾಡಿದ್ದಾರೆ. ಹೀಗಾಗಿ ಜಮೀರ್ ಗೆ ಸಚಿವ ಸ್ಥಾನ ಕೊಟ್ಟರೇ ತಪ್ಪೇನಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಡಾ.ಜಿ.ಪರಮೇಶ್ವರ್, ಜಮೀರ್ ಒಬ್ಬ ಸಮರ್ಥ ನಾಯಕ . ವಿಶೇಷ ವಾಗಿ ಅಲ್ಪಸಂಖ್ಯಾತ ಸಮುದಾಯದ ಸಮರ್ಥ ನಾಯಕ. ಮೊದಲ ಪಟ್ಟಿಯಲ್ಲಿ ಏಕೆ ಸಚಿವ ಸ್ಥಾನ ತಪ್ಪಿತೆಂದು ಮಾಹಿತಿ ಇಲ್ಲ. 2ನೇ ಪಟ್ಟಿಯಲ್ಲಿ ಕೊಡಿ ಎಂದು ಎಲ್ಲರು ಬೇಡಿಕೆ ಇಟ್ಟಿದ್ದಾರೆ. ವರಿಷ್ಠರು ಅದನ್ನು ಪರಿಗಣಿಸುತ್ತಾರೆ ಎಂದು ಅಂದುಕೊಳ್ಳುತ್ತೇನೆ ಎಂದರು.<img decoding="async" class="aligncenter size-full wp-image-106366" src="https://www.justkannada.in/wp-content/uploads/2023/04/jameer-ahamad-khan.jpg" alt="" width="500" height="281" srcset="https://www.justkannada.in/wp-content/uploads/2023/04/jameer-ahamad-khan.jpg 500w, https://www.justkannada.in/wp-content/uploads/2023/04/jameer-ahamad-khan-300x169.jpg 300w" sizes="(max-width: 500px) 100vw, 500px" /></p>
<p>ಜಮೀರ್  ಸಚಿವರಾಗಿದ್ದಾಗ ಒಳ್ಳೆ ಕೆಲಸ ಮಾಡಿದ್ದಾರೆ. ಜಮೀರ್ ಗೆ ಸಚಿವ ಸ್ಥಾನ ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ.  ಶೀಘ್ರದಲ್ಲೇ ಸಚಿವರ 2ನೇ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ  ಮಾಡುತ್ತದೆ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Zameer Ahmed Khan, ministerial position, DCM, Dr. G. Parameshwar</p>
<p>The post <a href="https://www.justkannada.in/dcm-dr-g-parameshwar/">ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೊಟ್ರೆ ತಪ್ಪೇನಿಲ್ಲ- ಡಿಸಿಎಂ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ</title>
		<link>https://www.justkannada.in/zameer-ahmed-khan-protest/</link>
		
		<dc:creator><![CDATA[prashanth]]></dc:creator>
		<pubDate>Fri, 05 Jun 2026 12:15:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Demand]]></category>
		<category><![CDATA[ministerial post]]></category>
		<category><![CDATA[protest]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=155705</guid>

					<description><![CDATA[<p>ಬೆಂಗಳೂರು,ಜೂನ್,5,2026 (www.justkannada.in):  ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ ನಲ್ಲಿ 200ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು “ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು”, ಸಚಿವ ಸ್ಥಾನ ನೀಡಬೇಕು. ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆ ಕೂಗಿದರು. ಪ್ರತಿಭಟನಾಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಕೂತು ರಸ್ತೆ ಮಧ್ಯದಲ್ಲಿ ಕುಳಿತು ಪ್ರತಿಭಟನಾಕಾರರು ಧರಣಿ ನಡೆಸಿದರು. [&#8230;]</p>
<p>The post <a href="https://www.justkannada.in/zameer-ahmed-khan-protest/">ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,5,2026 (<a href="http://www.justkannada.in">www.justkannada.in</a>): </strong> ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಫ್ರೀಡಂ ಪಾರ್ಕ್‌ ನಲ್ಲಿ 200ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು “ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು”, ಸಚಿವ ಸ್ಥಾನ ನೀಡಬೇಕು. ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆ ಕೂಗಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಪ್ರತಿಭಟನಾಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಕೂತು ರಸ್ತೆ ಮಧ್ಯದಲ್ಲಿ ಕುಳಿತು ಪ್ರತಿಭಟನಾಕಾರರು ಧರಣಿ ನಡೆಸಿದರು. ಷಡ್ಯಂತ್ರ ಮಾಡಿ ಸಚಿವ ಸ್ಥಾನ ಕೈತಪ್ಪಿಸಿದ್ದಾರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಸ್ಲೀಂ ಸಮುದಾಯ ಮತ ಹಾಕಲ್ಲ. 2ನೇ ಪಟ್ಟಿಯನ್ನ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-106366" src="https://www.justkannada.in/wp-content/uploads/2023/04/jameer-ahamad-khan.jpg" alt="" width="500" height="281" srcset="https://www.justkannada.in/wp-content/uploads/2023/04/jameer-ahamad-khan.jpg 500w, https://www.justkannada.in/wp-content/uploads/2023/04/jameer-ahamad-khan-300x169.jpg 300w" sizes="auto, (max-width: 500px) 100vw, 500px" /></p>
<p>ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ  ಆಗ್ರಹಿಸಿ ವಿಜಯನಗರದಲ್ಲೂ ಪ್ರತಿಭಟನೆ ನಡೆದಿದೆ. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಪ್ರತಿಭಟನೆ  ನಡೆಸಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Demand, ministerial post, Zameer Ahmed Khan, Protest</p>
<p>The post <a href="https://www.justkannada.in/zameer-ahmed-khan-protest/">ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಪಿಸಿಸಿ ಸಭೆಯಲ್ಲಿ ಓಪನ್ ಆಗೇ ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ- ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan-12/</link>
		
		<dc:creator><![CDATA[prashanth]]></dc:creator>
		<pubDate>Tue, 14 Apr 2026 06:11:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[asked]]></category>
		<category><![CDATA[minister]]></category>
		<category><![CDATA[Muslims]]></category>
		<category><![CDATA[openly]]></category>
		<category><![CDATA[tickets]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=153701</guid>

					<description><![CDATA[<p>ಬೆಂಗಳೂರು,ಏಪ್ರಿಲ್,14,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ನಾನು ಯಾವುದೇ ಮುಚ್ಚುಮರೆ ಮಾಡಿಲ್ಲ. ಓಪನ್ ಆಗಿ ಕೆಪಿಸಿಸಿ ಸಭೆಯಲ್ಲಿ  ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಇಂದು  ಮಾಧ್ಯಮಗಳ ಜೊತೆ ಮಾತಾನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನಾನು ಅಬ್ದುಲ್ ಜಬ್ಬಾರ್ ಹೆಸರು ಹೇಳಿಲ್ಲ.  7 ಮಂದಿ ಮುಸ್ಲೀಮರಲ್ಲಿ ಯಾರಿಗೆ ಬೇಕಾದರೂ ಟಿಕೆಟ್ ಕೊಡಿ ಎಂದಿದ್ದೆ. ಡಿಸಿಎಂ ಡಿಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಮುಂದೆ ಮುಸ್ಲೀಮರಿಗೆ ಟಿಕೆಟ್ [&#8230;]</p>
<p>The post <a href="https://www.justkannada.in/minister-zameer-ahmed-khan-12/">ಕೆಪಿಸಿಸಿ ಸಭೆಯಲ್ಲಿ ಓಪನ್ ಆಗೇ ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,14,2026 (<a href="http://www.justkannada.in">www.justkannada.in</a>):</strong> ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ನಾನು ಯಾವುದೇ ಮುಚ್ಚುಮರೆ ಮಾಡಿಲ್ಲ. ಓಪನ್ ಆಗಿ ಕೆಪಿಸಿಸಿ ಸಭೆಯಲ್ಲಿ  ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು  ಮಾಧ್ಯಮಗಳ ಜೊತೆ ಮಾತಾನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನಾನು ಅಬ್ದುಲ್ ಜಬ್ಬಾರ್ ಹೆಸರು ಹೇಳಿಲ್ಲ.  7 ಮಂದಿ ಮುಸ್ಲೀಮರಲ್ಲಿ ಯಾರಿಗೆ ಬೇಕಾದರೂ ಟಿಕೆಟ್ ಕೊಡಿ ಎಂದಿದ್ದೆ. ಡಿಸಿಎಂ ಡಿಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಮುಂದೆ ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೇನೆ ಗೆಲ್ಲಿಸಿಕೊಂಡು ಬರಲಿಲ್ಲ ಅಂದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೆ.  ಓಪನ್ ಆಗಿ ನಾನು ಈ ಮಾತು ಹೇಳಿದ್ದೇನೆ ಎಂದರು.</p>
<p>ನಾನು ಏಪ್ರಿಲ್  7ರವರೆಗೂ ಕೇರಳದಲ್ಲಿ ಪ್ರಚಾರ ಮಾಡಬೇಕಿತ್ತು ಆದರೆ ಸಿಎಂ ಸಿದ್ದರಾಮಯ್ಯ ಏ.5 ರಂದು ದಾವಣಗೆರೆ ಬರುತ್ತಾರೆ.  ಹೀಗಾಗಿ ಕೆಸಿ  ವೇಣುಗೋಪಾಲ್ ಅನುಮತಿ ಪಡೆದು ದಾವಣಗೆರೆಗೆ ಬಂದಿದ್ದೆ  ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಏಪ್ರಿಲ್ 5 ರಂದು ದಾವಣಗೆರೆಗೆ ಬಂದಿದ್ದೆ ಎಂದರು.</p>
<p>Key words: openly, asked , tickets , Muslims, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-12/">ಕೆಪಿಸಿಸಿ ಸಭೆಯಲ್ಲಿ ಓಪನ್ ಆಗೇ ಮುಸ್ಲೀಮರಿಗೆ ಟಿಕೆಟ್ ಕೇಳಿದ್ದೆ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2028ಕ್ಕೆ ಸಿಎಂ ವಿಚಾರ: ಹೆಚ್ ಡಿಕೆಯದ್ದು ಹಗಲುಗನಸು ಕಾಣುವ ಚಟ- ಸಚಿವ ಜಮೀರ್ ವ್ಯಂಗ್ಯ</title>
		<link>https://www.justkannada.in/minister-zameer-ahmed-khan-11/</link>
		
		<dc:creator><![CDATA[prashanth]]></dc:creator>
		<pubDate>Mon, 26 Jan 2026 11:37:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM 2028]]></category>
		<category><![CDATA[daydreaming]]></category>
		<category><![CDATA[habit]]></category>
		<category><![CDATA[HDK]]></category>
		<category><![CDATA[minister]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=150691</guid>

					<description><![CDATA[<p>ದಾವಣಗೆರೆ,ಜನವರಿ,26,2026 (www.justkannada.in): 2028ಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿರುವ ಜಮೀರ್ ಅಹ್ಮದ್ ಖಾನ್, ಎಲ್ಲರೂ ರಾತ್ರಿ ಕನಸು ಕಂಡರೆ ಹೆಚ್ ಡಿಕೆ ಹಗಲುಗನಸು ಕಾಣುತ್ತಾರೆ. ಸಿದ್ದರಾಮಯ್ಯ ಇದ್ದಾಗ 59 ಸ್ಥಾನ ಗೆದ್ದಿದ್ದರು. 2023ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ನಿಂತು ಕೊಂಡರು ಕೇವಲ 19 ಸ್ಥಾನ ಗೆದ್ದರು. ಬಿಜೆಪಿ ಜೊತೆ ಸೇರಿ ಜೆಡಿಎಸ್ ಶಕ್ತಿ ಕಳೆದುಕೊಂಡಿದೆ ಹೆಚ್ ಡಿಕೆಯದ್ದು ಹಗಲುಗನಸು ಕಾಣುವ [&#8230;]</p>
<p>The post <a href="https://www.justkannada.in/minister-zameer-ahmed-khan-11/">2028ಕ್ಕೆ ಸಿಎಂ ವಿಚಾರ: ಹೆಚ್ ಡಿಕೆಯದ್ದು ಹಗಲುಗನಸು ಕಾಣುವ ಚಟ- ಸಚಿವ ಜಮೀರ್ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಜನವರಿ,26,2026 (<a href="http://www.justkannada.in">www.justkannada.in</a>):</strong> 2028ಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಜಮೀರ್ ಅಹ್ಮದ್ ಖಾನ್, ಎಲ್ಲರೂ ರಾತ್ರಿ ಕನಸು ಕಂಡರೆ ಹೆಚ್ ಡಿಕೆ ಹಗಲುಗನಸು ಕಾಣುತ್ತಾರೆ. ಸಿದ್ದರಾಮಯ್ಯ ಇದ್ದಾಗ 59 ಸ್ಥಾನ ಗೆದ್ದಿದ್ದರು. 2023ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ನಿಂತು ಕೊಂಡರು ಕೇವಲ 19 ಸ್ಥಾನ ಗೆದ್ದರು. ಬಿಜೆಪಿ ಜೊತೆ ಸೇರಿ ಜೆಡಿಎಸ್ ಶಕ್ತಿ ಕಳೆದುಕೊಂಡಿದೆ ಹೆಚ್ ಡಿಕೆಯದ್ದು ಹಗಲುಗನಸು ಕಾಣುವ ಚಟ ಎಂದು ಲೇವಡಿ ಮಾಡಿದರು.</p>
<p>ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್,  ಅಲ್ಪಸಂಖ್ಯಾತರಿಗೆ ಟಿಕಟ್ ಕೊಡಬೇಕು ಅಂತಾ ಬೇಡಿಕೆ ಇದೆ. ಹೈಕಮಾಂಡ್ ಗೆ ನಾನು ವರದಿ ಕೊಡುತ್ತೇನೆ. ಶಾಮನೂರು ಇದು ನನ್ನ ಕೊನೇ ಚುನಾವಣೆ ಎಂದು ಹೇಳಿದ್ದರು ಬಳಿಕ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುತ್ತೇವೆ ಎಂದು ಹೇಳಿದ್ರು.  ಮುಂದೇ ನಾನೇ ಅಲ್ಪಸಂಖ್ಯಾತರನ್ನ ನಿಲ್ಲಿಸಿ ಗೆಲ್ಲಿಸುವೆ ಅಂದಿದ್ರು ಉಪಚುನಾವಣೆಯಲ್ಲಿ ಮೊದಲ ಆದ್ಯತೆ ಅಲ್ಪಸಂಖ್ಯಾತರಿಗೆ ಕೊಡಬೇಕು ಬಳಿಕ ಅಹಿಂದ ಮುಖಂಡರಿಗೆ ಟಿಕೆಟ್ ಕೊಡಬೇಕೆಂಬ ಆಸೆ ಇದೆ ಎಂದರು.</p>
<p>Key words: CM 2028,  HDK, habit, daydreaming, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-11/">2028ಕ್ಕೆ ಸಿಎಂ ವಿಚಾರ: ಹೆಚ್ ಡಿಕೆಯದ್ದು ಹಗಲುಗನಸು ಕಾಣುವ ಚಟ- ಸಚಿವ ಜಮೀರ್ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ- ಸಚಿವ ಜಮೀರ್</title>
		<link>https://www.justkannada.in/minister-zameer-ahmed-khan-10/</link>
		
		<dc:creator><![CDATA[prashanth]]></dc:creator>
		<pubDate>Thu, 08 Jan 2026 07:29:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[eviction]]></category>
		<category><![CDATA[illegal house]]></category>
		<category><![CDATA[Kogilu Layout]]></category>
		<category><![CDATA[minister]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=150035</guid>

					<description><![CDATA[<p>ಬೆಂಗಳೂರು, ಜನವರಿ,8,2026 (www.justkannada.in):  ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರುವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ. ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು [&#8230;]</p>
<p>The post <a href="https://www.justkannada.in/minister-zameer-ahmed-khan-10/">ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ- ಸಚಿವ ಜಮೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,8,2026 (<a href="http://www.justkannada.in">www.justkannada.in</a>): </strong> ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರುವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ.  ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ.  ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು.</p>
<p>ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ. ಕಂಡಿಷನ್ ಹಾಕಿ ಸಂತ್ರಸ್ತರಿಗೆ ಮನೆಗಳನ್ನ ನೀಢಲಾಗುತ್ತದೆ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ.  26 ಜನರ ದಾಖಲೆಗಳು ಸೂಕ್ತವಾಗಿದ್ದು ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್  ತಿಳಿಸಿದರು.</p>
<p>Key words: Kogilu Layout, illegal house, eviction, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-10/">ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ- ಸಚಿವ ಜಮೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ- ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan-9/</link>
		
		<dc:creator><![CDATA[prashanth]]></dc:creator>
		<pubDate>Wed, 24 Dec 2025 09:49:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[minister]]></category>
		<category><![CDATA[post]]></category>
		<category><![CDATA[Siddaramaiah]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=149440</guid>

					<description><![CDATA[<p>ಮೈಸೂರು,ಡಿಸೆಂಬರ್,24,2025 (www.justkannada.in): ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯನವರನ್ನು ಕೆಳೆಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು.  ಹೈಕಮಾಂಡ್ ಬಿಟ್ಟು ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದರು. ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕುಳಿತಿದ್ದಾರೆ. [&#8230;]</p>
<p>The post <a href="https://www.justkannada.in/minister-zameer-ahmed-khan-9/">ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,24,2025 (<a href="http://www.justkannada.in">www.justkannada.in</a>):</strong> ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯನವರನ್ನು ಕೆಳೆಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು.  ಹೈಕಮಾಂಡ್ ಬಿಟ್ಟು ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.</p>
<p>ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕುಳಿತಿದ್ದಾರೆ.  ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಭದ್ರವಾಗಿದ್ದಾರೆ. ಹೈಕಮಾಂಡ್ ತೀರ್ಮಾನ ಎಂದು  ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ . ಅಧಿಕಾರ ಹಂಚಿಕೆ ಒಪ್ಪಂದ ನನಗೆ ಗೊತ್ತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.</p>
<p>Key words: Siddaramaiah, CM, post, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-9/">ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯರನ್ನ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan-8/</link>
		
		<dc:creator><![CDATA[prashanth]]></dc:creator>
		<pubDate>Thu, 11 Dec 2025 12:59:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[change]]></category>
		<category><![CDATA[CM]]></category>
		<category><![CDATA[minister]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=148900</guid>

					<description><![CDATA[<p>ಬೆಳಗಾವಿ,ಡಿಸೆಂಬರ್,11,2025 (www.justkannada.in):  ಸಿಎಂ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಸ್ಟ್ ಇದೆ? ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನುಡಿದರು. ಈ ಕುರಿತು ಮಾತನಾಡಿದ  ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. 2028ರವರೆಗೂ ಸಿದ್ದರಾಮಯ್ಯನವರು ಸಿಎಂ ಅಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ. ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರುವುದು ಪಕ್ಷದ ಹೈಕಮಾಂಡ್​ ಗೆ ಮಾತ್ರ ಎಂದರು. ನಾಯಕತ್ವ ಬದಲಾವಣೆ ಇಲ್ಲ ಎಂಬ [&#8230;]</p>
<p>The post <a href="https://www.justkannada.in/minister-zameer-ahmed-khan-8/">ಸಿದ್ದರಾಮಯ್ಯರನ್ನ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,11,2025 (<a href="http://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಸ್ಟ್ ಇದೆ? ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ  ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. 2028ರವರೆಗೂ ಸಿದ್ದರಾಮಯ್ಯನವರು ಸಿಎಂ ಅಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ. ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರುವುದು ಪಕ್ಷದ ಹೈಕಮಾಂಡ್​ ಗೆ ಮಾತ್ರ ಎಂದರು.</p>
<p>ನಾಯಕತ್ವ ಬದಲಾವಣೆ ಇಲ್ಲ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ಯತೀಂದ್ರ ಸಿದ್ದರಾಮಯ್ಯ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ ಎಂದರು.</p>
<p>Key words: CM, Change, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-8/">ಸಿದ್ದರಾಮಯ್ಯರನ್ನ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯನವರೇ  ಸಿಎಂ: ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ- ಸಚಿವ ಜಮೀರ್ ಆಹ್ಮದ್‌ ಖಾನ್</title>
		<link>https://www.justkannada.in/minister-zameer-ahmed-khan-7/</link>
		
		<dc:creator><![CDATA[prashanth]]></dc:creator>
		<pubDate>Thu, 27 Nov 2025 12:59:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[minister]]></category>
		<category><![CDATA[not vacant]]></category>
		<category><![CDATA[Siddaramaiah]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=148329</guid>

					<description><![CDATA[<p>ಬೆಂಗಳೂರು,ನವೆಂಬರ್,27,2025 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,   ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ.  ಅಲ್ಲದೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರು. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ.  [&#8230;]</p>
<p>The post <a href="https://www.justkannada.in/minister-zameer-ahmed-khan-7/">ಸಿದ್ದರಾಮಯ್ಯನವರೇ  ಸಿಎಂ: ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ- ಸಚಿವ ಜಮೀರ್ ಆಹ್ಮದ್‌ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,27,2025 (<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,   ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ.  ಅಲ್ಲದೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.</p>
<p>ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರು. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ.  ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.</p>
<p>Key words: Siddaramaiah, CM, not vacant, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-7/">ಸಿದ್ದರಾಮಯ್ಯನವರೇ  ಸಿಎಂ: ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ- ಸಚಿವ ಜಮೀರ್ ಆಹ್ಮದ್‌ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan-6/</link>
		
		<dc:creator><![CDATA[prashanth]]></dc:creator>
		<pubDate>Fri, 31 Oct 2025 12:59:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2028]]></category>
		<category><![CDATA[CM]]></category>
		<category><![CDATA[minister]]></category>
		<category><![CDATA[Siddaramaiah]]></category>
		<category><![CDATA[till]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=147210</guid>

					<description><![CDATA[<p>ಚಿತ್ರದುರ್ಗ, ಅಕ್ಟೋಬರ್,31,2025 (www.justkannada.in):   2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್ ಕ್ರಾಂತಿ ಏನು ಇಲ್ಲ ಎಲ್ಲವೂ ಬಿಜೆಪಿ ಊಹೆ.  ಬಿಜೆಪಿ ಐದು ಗುಂಪುಗಳಿವೆ ನೋಡಿಕೊಳ್ಳಲಿ.  ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ  ಸಂಪುಟ ಪುನಾರಚನೆ ಚಿಂತನೆ ಇದೆ. ಅದನ್ನ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು. ಡಿಕೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆಂಬ ವಿಚಾರ [&#8230;]</p>
<p>The post <a href="https://www.justkannada.in/minister-zameer-ahmed-khan-6/">2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ, ಅಕ್ಟೋಬರ್,31,2025 (<a href="http://www.justkannada.in">www.justkannada.in</a>):  </strong> 2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್ ಕ್ರಾಂತಿ ಏನು ಇಲ್ಲ ಎಲ್ಲವೂ ಬಿಜೆಪಿ ಊಹೆ.  ಬಿಜೆಪಿ ಐದು ಗುಂಪುಗಳಿವೆ ನೋಡಿಕೊಳ್ಳಲಿ.  ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ  ಸಂಪುಟ ಪುನಾರಚನೆ ಚಿಂತನೆ ಇದೆ. ಅದನ್ನ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.</p>
<p>ಡಿಕೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್,  ನಾನು ಜೆಡಿಎಸ್ ನಿಂದ ಬಂದಿದ್ದೇನೆ.  ಡಿಕೆ ಶಿವಕುಮಾರ್ ಬ್ಲಡ್ ಕಾಂಗ್ರೆಸ್. ಯಾರಿಗೂ ಬ್ಲಡ್ ಬದಲಾವಣೆ ಮಾಡಲು ಆಗಲ್ಲ. ಹಾಗೆಯೇ ಡಿಕೆ ಶಿವಕುಮಾರ್ ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದರು.</p>
<p>Key words:  Siddaramaiah, CM, till ,2028, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-6/">2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನವೆಂಬರ್ ಬಳಿಕ ಸಂಪುಟ ವಿಸ್ತರಣೆ – ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan-5/</link>
		
		<dc:creator><![CDATA[prashanth]]></dc:creator>
		<pubDate>Mon, 29 Sep 2025 09:22:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cabinet- expansion]]></category>
		<category><![CDATA[minister]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=145932</guid>

					<description><![CDATA[<p>ಬಳ್ಳಾರಿ,ಸೆಪ್ಟಂಬರ್,29,2025 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಮಾಹಿತಿಯೊಂದನ್ನ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಸಚಿವ ಸಂಫುಟ ವಿಸ್ತರಣೆ ವಿಚಾರ ಸದ್ಯಕ್ಕಿಲ್ಲ ಎಂದರು. ಬಿ,ನಾಗೇಂದ್ರ ಅವರಿಗೆ  ಎಸ್ ಐಟಿಯವರು ಕ್ಲೀನ್ ಚೀಟ್ ನೀಡಿದ್ದಾರೆ. ಹೀಗಾಗಿ ಶೀಘ್ರದಲ್ಲಿ ನಾಗೇಂದ್ರ ಅವರು ಮತ್ತೆ ಮಂತ್ರಿಯಾಗಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್  ತಿಳಿಸಿದರು. Key words: [&#8230;]</p>
<p>The post <a href="https://www.justkannada.in/minister-zameer-ahmed-khan-5/">ನವೆಂಬರ್ ಬಳಿಕ ಸಂಪುಟ ವಿಸ್ತರಣೆ – ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ,ಸೆಪ್ಟಂಬರ್,29,2025 (<a href="http://www.justkannada.in">www.justkannada.in</a>):</strong> ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಮಾಹಿತಿಯೊಂದನ್ನ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಸಚಿವ ಸಂಫುಟ ವಿಸ್ತರಣೆ ವಿಚಾರ ಸದ್ಯಕ್ಕಿಲ್ಲ ಎಂದರು.</p>
<p>ಬಿ,ನಾಗೇಂದ್ರ ಅವರಿಗೆ  ಎಸ್ ಐಟಿಯವರು ಕ್ಲೀನ್ ಚೀಟ್ ನೀಡಿದ್ದಾರೆ. ಹೀಗಾಗಿ ಶೀಘ್ರದಲ್ಲಿ ನಾಗೇಂದ್ರ ಅವರು ಮತ್ತೆ ಮಂತ್ರಿಯಾಗಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್  ತಿಳಿಸಿದರು.</p>
<p>Key words: Cabinet expansion, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-5/">ನವೆಂಬರ್ ಬಳಿಕ ಸಂಪುಟ ವಿಸ್ತರಣೆ – ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
