ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ಸಾವು.

ರಾಯಚೂರು,ಜೂನ್,14,2023(www.justkannada.in):   ಜಮೀನಿನಲ್ಲಿ ಮಲಗಿದ್ದ ವೇಳೆ ಜೆಸಿಬಿ ಹರಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತಪಟ್ಟವರು. ಸಾವನ್ನಪ್ಪಿದ ಮೂವರು ಛತ್ತೀಸ್ ​ಗಢ ಮೂಲದದವರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three people- died -on the spot – JCB