ನಾಳಿನ(ಬುಧವಾರ) ಭವಿಷ್ಯ ಇಂದೇ:  ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಯವರಿಗೆ ದಿನ ಶುಭ ಫಲ ಹೀಗಿದೆ ನೋಡಿ..

ಬೆಂಗಳೂರು,ಮಾ,17,2020(www.justkannada.in): ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಯವರಿಗೆ ನಾಳಿನ ದಿನ ಶುಭ ಫಲ ಹೀಗಿದೆ ನೋಡಿ..

ಮೇಷ: ಗಂಡಸರಲ್ಲಿ ಕೋಪ,ಮಹಿಳೆಯರಿಗೆ ಇಷ್ಟಾರ್ಥ ಸಿದ್ಧಿ, ಉದ್ಯೋಗದಲ್ಲಿ ಪ್ರಾಮಾಣಿಕತೆ, ಆತ್ಮವಿಶ್ವಾಸದಿಂದ ಕಾರ್ಯ ಮಾಡುವಿರಿ ನೆಮ್ಮದಿ ಪ್ರಾಪ್ತಿಜಮೀನು ವಿಚಾರ,ಪ್ರೀತಿಯಲ್ಲಿ ನಂಬಿ ಮೋಸ ಇನ್ನೂ ಮುಂತಾದ ಗುಪ್ತ ಸಮಸ್ಯೆಗಳಿಗೆ ಪೋನಿನ ಮೂಲಕ ಶಾಶ್ವತ ಹಾಗೂ ಶೀಘ್ರ ಪರಿಹಾರ ನೀಡುತ್ತಾರೆ. ಶ್ರೀನಿವಾಸ್ ಭಟ್ 9538855512

ವೃಷಭ: ಸಮಾರಂಭದ ಸುದ್ದಿ,ಆಕಸ್ಮಿಕ ಪ್ರಯಾಣ ಸಾಧ್ಯತೆ, ಸ್ಥಿರಾಸ್ತಿ ವ್ಯವಹಾರದಲ್ಲಿ ಪ್ರಗತಿ, ವಾಹನ ಖರೀದಿ ಚಿಂತೆ, ಈ ದಿನ ಕೆಲಸಗಳಲ್ಲಿ ಪ್ರಗತಿ ಕಾಣಲಿದ್ದೀರಿ,ರಾಜಯೋಗ ಅನುಭವಿಸುವ ದಿನ ಇದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಮಿಥುನ: ಸಂಬಂಧಿಕರಿಂದ ಹೊಗಳಿಕೆ,ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ಕಾರ್ಯಗಳಲ್ಲಿ ಜಯ, ಆಮದು ರಫ್ತು ಮಾರಾಟಗಾರರಿಗೆ ಲಾಭ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಕಟಕ:  ಬಂಧು-ಮಿತ್ರರಿಂದಸಾಲ ಲಭಿಸುವುದು, ವ್ಯಾಪಾರ ಉದ್ಯಮದಲ್ಲಿ ಲಾಭ, ವ್ಯವಹಾರದಲ್ಲಿ ಅಭಿವೃದ್ಧಿ, ಉದ್ಯೋಗ ಲಾಭ ಆಗಲಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಸಿಂಹ: ಮಕ್ಕಳಿಗಾಗಿ ಪ್ರಯಾಣ, ಅಧಿಕ ಖರ್ಚು, ಮಕ್ಕಳಲ್ಲಿ ಹಠಮಾರಿತನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮೇಲಾಧಿಕಾರಿಗಳಿಂದ ದಬ್ಬಾಳಿಕೆ, ಉದ್ಯೋಗದಲ್ಲಿ ಒತ್ತಡ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಕನ್ಯಾ:ಸ್ಥಿರಾಸ್ತಿ-ವಾಹನದಿಂದ ಲಾಭ, ಮಿತ್ರರಿಗಾಗಿ ಅಧಿಕ ಖರ್ಚು, ಮಾನಸಿಕ ಒತ್ತಡ, ಮನಸ್ಸಿನಲ್ಲಿ ಆತಂಕ ಕಡಿಮೆ ಮಾಡಿಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ತುಲಾ: ಆರೋಗ್ಯ ಸ್ಥಿತಿ ಗಂಭೀರ, ನೆರೆಹೊರೆಯವರಿಂದ ಕಿರಿಕಿರಿ, ನೋವು ಅನುಭವಿಸುವಿರಿ, ಆತ್ಮ ಗೌರವಕ್ಕೆ ಧಕ್ಕೆ, ಕೃಷಿಕರಿಗೆ ಆಕಸ್ಮಿಕ ಲಾಭ ಆಗಲಿದ್ದು ಸಂತಸ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ವೃಶ್ಚಿಕ: ಸಂಬಂಧಿಕರಿಂದ ಸಲಹೆ,ಅಹಂಭಾವದಿಂದ ಸಮಸ್ಯೆ, ದಾಂಪತ್ಯದಲ್ಲಿ ತೊಂದರೆ, ವಾಗ್ವಾದಗಳಲ್ಲಿ ಎಚ್ಚರಿಕೆ, ರಾಜಕೀಯ ಕ್ಷೇತ್ರದವರಿಗೆ ಧನಾಗಮನ, ಉದ್ಯೋಗದಲ್ಲಿ ಪ್ರಾಮಾಣಿಕತೆ, ಉತ್ತಮವಾಗಿ ಕೆಲಸ ನಿರ್ವಹಿಸುವಿರಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಧನಸ್ಸು: ತಂದೆ-ಮಕ್ಕಳಲ್ಲಿ ಮನಃಸ್ತಾಪ, ಆಕಸ್ಮಿಕ ಉದ್ಯೋಗದಲ್ಲಿ ಪ್ರಗತಿ, ಉದ್ಯೋಗ ಪ್ರಾಪ್ತಿಯಿಂದ ಸಂತಸ. ಶತ್ರುಗಳ ನಾಶ, ಕೋರ್ಟ್ ಕೇಸ್‍ಗಳಲ್ಲಿ ಜಯ ಪ್ರಾಪ್ತಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಮಕರ: ಮಕ್ಕಳಿಂದ ಸಮಸ್ಯೆ, ಅನಗತ್ಯ ಕಲಹವಾಗುವುದು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಭಾವನೆ-ಆತ್ಮಗೌರವ ಹೆಚ್ಚಾಗುತ್ತೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಕುಂಭ: ಸ್ಥಿರಾಸ್ತಿ-ವಾಹನದ ಮೇಲೆ ಸಾಲ ಮಾಡುವಿರಿ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಕೆಲಸಗಳಿಗೆ ಸೇವಕರ ಕೊರತೆ, ತಲೆ ನೋವು, ಅಧಿಕ ಉಷ್ಣ ಬಾಧೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಮೀನ: ಉದ್ಯೋಗಕ್ಕಾಗಿ ಮಕ್ಕಳು ಪ್ರಯಾಣ, ಉದ್ಯೋಗ ಸ್ಥಳದಲ್ಲಿ ಶತ್ರುಕಾಟ, ವಿಪರೀತ ಉಷ್ಣ, ಹೃದ್ರೋಗ ಬಾಧೆ, ಆರೋಗ್ಯದಲ್ಲಿ ಏರುಪೇರು ಆಗಲಿದ್ದು ಗಮನ ನೀಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ಶ್ರೀನಿವಾಸ್ ಭಟ್ 9538855512

ಓಂ ಶ್ರೀ ಹೊರನಾಡು ಅನ್ನಪೂರ್ಣ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀ ಗುರು ಶ್ರೀನಿವಾಸ್ ಭಟ್  ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ,ವ್ಯಾಪಾರ, ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್ ,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ, ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ  ಶ್ರೀನಿವಾಸ್ ಭಟ್- 9538855512

Key words: Tomorrow-dinabavishya- rashi phala-Tirupati Thimappa