Trending Now
Sponsored Content
Sponsor Ads 1
ಲೋಕಸಭಾ ಚುನಾವಣೆ: ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದ ಹೆಜ್ಜೆ ಗುರುತುಗಳ ಪಕ್ಷಿನೋಟ ಹೀಗಿತ್ತು..
ಬೆಂಗಳೂರು,ಮೇ,10,2024 (www.justkannada.in): ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಜೂನ್ 1ರವರೆಗೆ ಮತದಾನವಾಗಿ ಜೂನ್ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಮಧ್ಯೆ ಕರ್ನಾಟಕದಲ್ಲಿ ಎರಡು ಹಂತಗಳ ಚುನಾವಣೆ ಈಗಾಗಲೇ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ...
ಅಬಕಾರಿ ನೀತಿ ಪ್ರಕರಣ : ದಿಲ್ಲಿ ಸಿಎಂ ಕೇಜ್ರಿವಾಲ್ ವಿರುದ್ಧ ಚಾರ್ಜ್ಶೀಟ್, , AAP ಅನ್ನು ಆರೋಪಿ ಎಂದು...
ಹೊಸ ದಿಲ್ಲಿ, ಮೇ 17, 2024: (www.justkannada.in news) ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಚಾರ್ಜ್...
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಅಸಹಕಾರ-ಸಚಿವ ಶಿವರಾಜ ತಂಗಡಗಿ ಆರೋಪ.
ಕೊಪ್ಪಳ,ಮೇ,17,2024 (www.justkannada.in): ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರ ಅಸಹಕಾರ ತೋರುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...
ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು.
ರಾಮನಗರ,ಮೇ,17,2024 (www.justkannada.in): ನದಿಯಲ್ಲಿ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಅಚಲು ಗ್ರಾಮದ ಬೆಟ್ಟದ ಸಮೀಪದಲ್ಲಿ ಈ ಘಟನೆ ಸಂಭವಿಸಿದೆ. ಸಬಾದ್ (14), ಸುಲ್ತಾನ್ (13), ರಿಯಾಜ್ ಖಾನ್...
ಹೆಚ್.ಡಿ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 20ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್.
ಬೆಂಗಳೂರು,ಮೇ,17,2024 (www.justkannada.in): ಶಾಸಕ ಹೆಚ್.ಡಿ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ಕೋರ್ಟ್ ಮೇ 20ಕ್ಕೆ ಜಾಮೀನು ಅರ್ಜಿ ಸ್ವೀಕಾರಾರ್ಹತೆ ಬಗ್ಗೆ ಆದೇಶವನ್ನ ಕಾಯ್ದಿರಿಸಿದೆ.
ಲೈಂಗಿಕ ದೌರ್ಜನ್ಯ ಆರೋಪ...
ಅಂಜಲಿ ಹತ್ಯೆ ಪ್ರಕರಣ: ಮೈಸೂರಿನ ಹೋಟೆಲ್ ನಲ್ಲಿ ಸಪ್ಲೇಯರ್ ಆಗಿದ್ದ ಆರೋಪಿ
ಮೈಸೂರು,ಮೇ,17,2024 (www.justkannada.in): ಹುಬ್ಬಳ್ಳಿಯ ನಡೆದ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ವಿಶ್ವ ಆಲಿಯಾಸ್ ಗಿರೀಶ್ ಮೈಸೂರಿನ ಹೋಟೆಲ್ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ್ದನು.
ಗೋವರ್ಧನ್ ಎಂಬುವವರ ಮಾಲೀಕತ್ವದ ಮೈಸೂರಿನ ಮಹಾರಾಜ ...
ನೇಹ ಮತ್ತು ಅಂಜಲಿ ಹತ್ಯೆ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ- ಎನ್. ರವಿ ಕುಮಾರ್ ಕಿಡಿ.
ಹುಬ್ಬಳ್ಳಿ, ಮೇ 17,2024 (www.justkannada.in): ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹಾಗೂ ಅಂಜಲಿ ಹತ್ಯೆಗೆ ಸರ್ಕಾರವೇ ನೇರ ಹೊಣೆ. ಸರ್ಕಾರ ಸತ್ತಿದೆಯೋ ಬದುಕಿದೆಯೋ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಕಿಡಿಕಾರಿದರು.
ಇಂದು ಮಾಧ್ಯಮಗಳ...
SSLC ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ.
ಬೆಂಗಳೂರು, ಮೇ, 17,2024 (www.justkannada.in): ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ (ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ...
ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಜೊತೆ KSOU ಒಡಂಬಡಿಕೆ- ಶರಣಪ್ಪ ವಿ ಹಲಸೆ.
ಮೈಸೂರು,ಮೇ,17,2024 (www.justkannada.in): ಶೈಕ್ಷಣಿಕ ಕಾರ್ಯಕ್ರಮಗಳ ಅಭಿವೃದ್ಧಿ ಉತ್ತೇಜಿಸುವ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯವು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ಜೊತೆ ಒಡಂಬಡಿಕೆ ಮಾಡಿಕೊಳ್ಳುತ್ತಿದೆ...
ಎಸ್.ಎಸ್.ಎಲ್.ಸಿಯಲ್ಲಿ ಕಡಿಮೆ ಅಂಕ ಪಡೆದವರಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ: ಆದೇಶಕ್ಕೆ ಬಸವರಾಜ ಹೊರಟ್ಟಿ ಸೂಚನೆ.
ಬೆಂಗಳೂರು,ಮೇ,17,2024 (www.justkannada.in): ಎಸ್.ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಮಕ್ಕಳಿಗೂ ಸಹ ರಾಜ್ಯದ ಪ್ರತಿಷ್ಠಿತ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿ ದೊರೆಯುವಂತೆ ಸರ್ಕಾರ ನಿಯಮಾವಳಿ ರೂಪಿಸಿ ಸದರಿ ನಿಯಮ ಕಟ್ಟುನಿಟ್ಟಾಗಿ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ.
ಹುಬ್ಬಳ್ಳಿ,ಮೇ,17,2024 (www.justkannada.in): ಹುಬ್ಬಳ್ಳಿಯಲ್ಲಿ ದುಷ್ಕರ್ಮಿ ಮನೆಗೆ ನುಗ್ಗಿ ಅಂಜಲಿ ಎಂಬ ಯುವತಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಈ...
ಜಾಹಿರಾತು
Just Cinema
Latest on Just Kannada
ಬೇಸಿಗೆ ರಜೆ ಮುಂದೂಡಿ, SSLC ವಾರ್ಷಿಕ ಪರೀಕ್ಷೆ-2ನ್ನು ಒಂದು ವಾರಗಳ ಕಾಲ ಮುಂದೂಡಿ ಸರಕಾರದ ಆದೇಶ .
ಮೈಸೂರು, ಮೇ.17, 2024: (www.justkannada.in news ) ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಮೇ 15 ರಿಂದಲೇ ತರಗತಿಗೆ ಹಾಜರಾಗಲು ಹೈಸ್ಕೂಲ್ ಶಿಕ್ಷಕರಿಗೆ ಸೂಚಿಸಿ ಹೊರಡಿಸಿದ್ದ ಆದೇಶವನ್ನು...
ಅಬಕಾರಿ ನೀತಿ ಪ್ರಕರಣ : ದಿಲ್ಲಿ ಸಿಎಂ ಕೇಜ್ರಿವಾಲ್ ವಿರುದ್ಧ ಚಾರ್ಜ್ಶೀಟ್, , AAP ಅನ್ನು ಆರೋಪಿ ಎಂದು...
ಹೊಸ ದಿಲ್ಲಿ, ಮೇ 17, 2024: (www.justkannada.in news) ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಚಾರ್ಜ್...
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಅಸಹಕಾರ-ಸಚಿವ ಶಿವರಾಜ ತಂಗಡಗಿ ಆರೋಪ.
ಕೊಪ್ಪಳ,ಮೇ,17,2024 (www.justkannada.in): ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರ ಅಸಹಕಾರ ತೋರುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...
ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು.
ರಾಮನಗರ,ಮೇ,17,2024 (www.justkannada.in): ನದಿಯಲ್ಲಿ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಅಚಲು ಗ್ರಾಮದ ಬೆಟ್ಟದ ಸಮೀಪದಲ್ಲಿ ಈ ಘಟನೆ ಸಂಭವಿಸಿದೆ. ಸಬಾದ್ (14), ಸುಲ್ತಾನ್ (13), ರಿಯಾಜ್ ಖಾನ್...
ಹೆಚ್.ಡಿ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 20ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್.
ಬೆಂಗಳೂರು,ಮೇ,17,2024 (www.justkannada.in): ಶಾಸಕ ಹೆಚ್.ಡಿ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ಕೋರ್ಟ್ ಮೇ 20ಕ್ಕೆ ಜಾಮೀನು ಅರ್ಜಿ ಸ್ವೀಕಾರಾರ್ಹತೆ ಬಗ್ಗೆ ಆದೇಶವನ್ನ ಕಾಯ್ದಿರಿಸಿದೆ.
ಲೈಂಗಿಕ ದೌರ್ಜನ್ಯ ಆರೋಪ...