ಬಿಜೆಪಿ ಅಭ್ಯರ್ಥಿ ಯದುವೀರ್ ಗೆ ಕುಂಬಳಕಾಯಿಯಲ್ಲಿ ದೃಷ್ಟಿ ತೆಗೆದು ಶುಭ ಕೋರಿದ ವ್ಯಾಪಾರಿಗಳು.

ಮೈಸೂರು,24,2024 (www.justkannada.in):  ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಕಾವು ಬಿರು ಬಿಸಿಲಿಗಿಂತ ಹೆಚ್ಚಾಗಿದ್ದು, ಮತದಾನಕ್ಕೆ ಕೇವಲ ಎರಡು ದಿನಗಳು ಬಾಕಿ ಉಳಿದಿದೆ. ಈ ನಡುವೆ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಎಂ.ಜಿ.ರೋಡ್ ಮಾರುಕಟ್ಟೆಯ ಬಡ ವ್ಯಾಪಾರಿಗಳು ಕುಂಬಳಕಾಯಿಯಲ್ಲಿ ದೃಷ್ಟಿ ತೆಗೆದು ಬಾರಿ ಅಂತರಗಳಿಂದ ಜಯ ಗಳಿಸುವುದು ನಿಶ್ಚಿತ ಎಂದು ಶುಭ ಕೋರಿದ್ದಾರೆ. ದಾಖಲೆಯ ತಾಪಮಾನದ ನಡುವೆಯೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.  ಜನರಿಂದಲೂ ಕೂಡಾ ಉತ್ತಮ ರೆಸ್ಪಾನ್ಸ್ … Continue reading ಬಿಜೆಪಿ ಅಭ್ಯರ್ಥಿ ಯದುವೀರ್ ಗೆ ಕುಂಬಳಕಾಯಿಯಲ್ಲಿ ದೃಷ್ಟಿ ತೆಗೆದು ಶುಭ ಕೋರಿದ ವ್ಯಾಪಾರಿಗಳು.