Saturday, August 8, 2026

BDA Apartments

Home Front Page ಐಎಎಸ್ ಅಧಿಕಾರಿಗಳ ವರ್ಗಾವಣೆ…

ಐಎಎಸ್ ಅಧಿಕಾರಿಗಳ ವರ್ಗಾವಣೆ…

 

ಬೆಂಗಳೂರು,ಆ,25,2020(www.justkannada.in): ರಾಜ್ಯ ಸರ್ಕಾರ IAS ಅಧಿಕಾರಿಗಳನ್ನ  ವರ್ಗಾವಣೆ ಮಾಡಲಾಗಿದ್ದು ಪಟ್ಟಿ ಇಲ್ಲಿದೆ ನೋಡಿ…

ಅಕ್ಷಯ್ ಶ್ರೀಧರ್, ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ

ಡಾ. ಗೋಪಾಲಕೃಷ್ಣ, ಸಹಾಯಕ ಆಯುಕ್ತರು, ಧಾರವಾಡ ಉಪ ವಿಭಾಗ

ಮುಕೇಶ್ ಕುಮಾರ್, ಸಹಾಯಕ ಆಯುಕ್ತರು, ಚಿಕ್ಕೋಡಿ ಉಪವಿಭಾಗ

ಪಟೇಲ್ ಭುವನೇಶ್ ದೇವಿದಾಸ್, ಸಹಾಯಕ ಆಯುಕ್ತರು, ಬಸವ ಕಲ್ಯಾಣ ಉಪವಿಭಾಗ

ಲೋಕಾಂಡೆ ಸ್ನೇಹಲ್ ಸುಧಾಕರ್, ಆಯುಕ್ತರು, ಕಲಬುರಗಿ ಮಹಾನಗರ ಪಾಲಿಕೆ

ಬನ್ವರ್ ಸಿಂಗ್ ಲೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಮಡಿಕೇರಿ

ಡಾ. ಗಿರೀಶ್ ದಿಲೀಪ್ ಬಡೋಲೆ, ಸಹಾಯಕ ಆಯುಕ್ತರು, ಕೊಳ್ಳೆಗಾಲ ಉಪವಿಭಾಗ

ನಂದಿನಿ.ಕೆ.ಆರ್., ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ, ಬಳ್ಳಾರಿ

ಆಕೃತಿ ಬನ್ಸಾಲ್, ಸಹಾಯಕ ಆಯುಕ್ತರು, ಶಿರಸಿ ಉಪವಿಭಾಗ

ದಿಗ್ವಿಜಯ್ ಭೋಡ್ಕೆ, ಸಹಾಯಕ ಆಯುಕ್ತರು, ತಿಪಟೂರು ಉಪವಿಭಾಗ

ರಾಹುಲ್ ಸಿಂಧೆ, ಸಹಾಯಕ ಆಯುಕ್ತರು, ಇಂಡಿ ಉಪವಿಭಾಗ

ಈಶ್ವರ ಕುಮಾರ್ ಖಂಡೋ, ಸಹಾಯಕ ಆಯುಕ್ತರು, ಮಡಿಕೇರಿ ಉಪವಿಭಾಗ

ಗರಿಮಾ ಪನ್ವರ್, ಸಹಾಯಕ ಆಯುಕ್ತರು, ಬೀದರ್ ಉಪವಿಭಾಗ