ಕಾಂಗ್ರೆಸ್ ಸರ್ಕಾರದಿಂದ ವರ್ಗಾವಣೆ ದಂಧೆ, ಪೇಮೆಂಟ್ ಸರ್ವೀಸ್ ಶುರು- ಮಾಜಿ ಸಚಿವ ಅಶ್ವಥ್ ನಾರಾಯಣ್.

ಬೆಂಗಳೂರು,ಜುಲೈ,3,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವರ್ಗಾವಣೆ ದಂಧೆ, ಪೇಮೆಂಟ್ ಸರ್ವೀಸ್ ಶುರುವಾಗಿದೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಥ್ ನಾರಾಯಣ್, ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್​ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ನಾಯಕರು ವರ್ಗಾವಣೆ ದಂಧೆ ಶುರು ಮಾಡಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಜನ ಆಧಾರಿತ ಅಂತಾ ಇತ್ತು.ಆದರೆ ಇದು ನಾಯಕರ ಆಧಾರಿತ ಸರ್ಕಾರವಿದು ಎಂದು ಟೀಕಿಸಿದರು.

Key words: Transfer –scam-payment service -started – Congress government- Ashwath Narayan.