ಸಚಿವ ಸುಧಾಕರ್ ಗೆ ಹೆಚ್ಚುವರಿಯಾಗಿ ಆರೋಗ್ಯ ಖಾತೆ: ಮೂವರು ಸಚಿವರ ಖಾತೆ ಅದಲು ಬದಲು ಮಾಡಿ ಸಿಎಂ ಬಿಎಸ್ ವೈ ಆದೇಶ…

ಬೆಂಗಳೂರು,ಅಕ್ಟೋಬರ್,12,2020(www.justkannada.in):  ಮೂವರು ಸಚಿವರ ಖಾತೆಯನ್ನ ಅದಲು ಬದಲು ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.Health department- Minister Sudhakar-three ministers- CM BS BS Yeyddyurappa

ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯ ಜೊತೆಗೆ, ಹೆಚ್ಚುವರಿಯಾಗಿ ಶ್ರೀರಾಮುಲು ಬಳಿಯಲ್ಲಿದ್ದ ಆರೋಗ್ಯ ಖಾತೆಯನ್ನು ನೀಡಿದ್ದಾರೆ. ಹಾಗೆಯೇ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಗೋವಿಂದ ಕಾರಜೋಳ ಬಳಿ ಇದ್ದ ಸಮಾಜಕಲ್ಯಾಣ ಖಾತೆಯನ್ನು ನೀಡಿದ್ದಾರೆ.Health department- Minister Sudhakar-three ministers- CM BS BS Yeyddyurappa

ಇನ್ನು ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಲೋಕೋಪಯೋಗಿ ಖಾತೆ ಹಂಚಿಕೆ ಮಾಡಿ ಸಿಎಂ ಬಿಎಸ್ ವೈ ಆದೇಶಿಸಿದ್ದಾರೆ.

 

key words: Health department- Minister Sudhakar-three ministers- CM BS BS Yeyddyurappa