Sunday, September 20, 2026

BDA Apartments

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK BDA...
Home Front Page ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತಾ ಹೇಳಿಲ್ಲ  ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ನಮ್ಮ ಪಕ್ಷದಲ್ಲಿ ನಿಮಗೆ ಭವಿಷಯ ಇಲ್ಲ  ಅಂತ ಭಾವಿಸಿದರೇ ಅಂತವರನ್ನು ನಾನೇ ಕಳಿಸಿಕೊಡುತ್ತಿದ್ದೆ. ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ.  ಅಡ್ಡ ಮತದಾನದ ಎಲ್ಲಾ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್ ಗೆ ಹೇಳುತ್ತೇನೆ. ಮೈತ್ರಿಯಲ್ಲಿ ಯಾವುದೇ ಬಿರುಕಾಗಲ್ಲ ಎಂದರು.ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ BDA JK_Adv BDA Adv

ನಿನ್ನೆಯ ಸಭೆಯಲ್ಲಿ 17 ಶಾಸಕರು ಭಾಗಿಯಾಗಿದ್ದಾರೆ, ಇದನ್ನ ಮುಂದುವರೆಸುವುದು ಬೇಡ. ನನ್ನ ಮುಂದಿನ ಗುರಿ ರಾಜ್ಯದಲ್ಲಿ ಸರ್ಕಾರವನ್ನು ತರುವುದು.  ಸಿಎಂ ವಿಚಾರ ಅಮೇಲೆ ನಿರ್ಧಾರವಾಗುತ್ತದೆ ಮೊದಲು ಈಗಿನ ಕೆಟ್ಟ ಸರ್ಕಾರ ತೊಲಗಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.ಕೇಂದ್ರ ಸಚಿವ HDK jk02_new jk02 new

Key words: cross vote, leave, party, Union Minister, HDK